ಬೆಳ್ತಂಗಡಿ (ದಕ್ಷಿಣ ಕನ್ನಡ): ಧರ್ಮಸ್ಥಳ ಗ್ರಾಮದ ಪಾಂಗಳ ಕ್ರಾಸ್ ಬಳಿ ಆ. 6ರಂದು ನಡೆದಿದ್ದ ಅಹಿತಕರ ಘಟನೆಯಲ್ಲಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರು ಮಂದಿಯನ್ನು ಬಂಧಿಸಿದ್ದಾರೆ. ಧರ್ಮಸ್ಥಳ ನಿವಾಸಿಗಳಾದ ಪದ್ಮಪ್ರಸಾದ್ (32), ಸುಹಾಸ್ (22), ಶಶಿಧರ್(30), ಉಜಿರೆ ನಿವಾಸಿ ಕಲಂದರ್ ಪುತ್ತುಮೋನು (42), ಕಳೆಂಜ ನಿವಾಸಿ ಚೇತನ್ (21), ಕಲ್ಮಂಜ ನಿವಾಸಿ ಗುರುಪ್ರಸಾದ್ (19) ಬಂಧಿತ ಆರೋಪಿಗಳು. ಧರ್ಮಸ್ಥಳದ ಪಾಂಗಳದಲ್ಲಿ ಆಗಸ್ಟ್ 6 ರಂದು ನಾಲ್ವರು ಯೂಟ್ಯೂಬರ್ಗಳ …
Read More »ಮಾಜಿ ಸಚಿವ ಅರವಿಂದ ಲಿಂಬಾವಳಿಗೆ ಮಾತೃ ವಿಯೋಗ
ಮಾಜಿ ಸಚಿವ ಅರವಿಂದ ಲಿಂಬಾವಳಿಗೆ ಮಾತೃ ವಿಯೋಗ ಮಾಜಿ ಸಚಿವ ಅರವಿಂದ ಲಿಂಬಾವಳಿ ಅವರ ಮಾತೋಶ್ರೀ ಭೀಮಾಬಾಯಿ ಲಿಂಬಾವಳಿ (80) ಅವರು ಬಾಗಲಕೋಟೆಯಲ್ಲಿ ನಿಧನರಾದರು. ಮೃತರು ಮಹಾದೇವಪುರ ಶಾಸಕಿ ಮಂಜುಳಾ ಅವರ ಅತ್ತೆಯಾಗಿದ್ದು, ಮೃತರು ಮಾಜಿ ಸಚಿವ ಅರವಿಂದ ಲಿಂಬಾವಳಿ ಸೇರಿ ಐವರು ಪುತ್ರರು, ಇಬ್ಬರು ಪುತ್ರಿಯರು ಸೇರಿದಂತೆ ಅಪಾರ ಬಂಧುಬಳಗವನ್ನು ಅಗಲಿದ್ದಾರೆ. ಇಂದು ಸಂಜೆ 4 ಗಂಟೆಗೆ ತುಳಸಿಗೇರಿಯ ಜಮೀನಿನಲ್ಲಿ ಅಂತ್ಯಕ್ರಿಯೆ ನಡೆಯಲಿದೆ.
Read More »ದೇಶ ಭದ್ರತೆಗೆ ನಿಂತ ಸೇನಾನಿಗಳು ಸದಾ ಪೂಜ್ಯನೀಯರು ಅಂಕಲಗಿ ಮಠದ ಅಮರಸಿದ್ಧೇಶ್ವರ ಮಹಾಸ್ವಾಮೀಜಿ ಅಭಿಮತ
ದೇಶ ಭದ್ರತೆಗೆ ನಿಂತ ಸೇನಾನಿಗಳು ಸದಾ ಪೂಜ್ಯನೀಯರು ಅಂಕಲಗಿ ಮಠದ ಅಮರಸಿದ್ಧೇಶ್ವರ ಮಹಾಸ್ವಾಮೀಜಿ ಅಭಿಮತ ಅಂಕಲಗಿ – ಜೀವದ ಹಂಗು ತೊರೆದು ಗಡಿ ಕಾಯ್ದು ನಮ್ಮನ್ನು ಹೂವಿನಂತೆ ರಕ್ಷಿಸುತ್ತಿರುವ ನಮ್ಮ ಸೇನಾನಿಗಳು ಸದಾ ಪೂಜ್ಯನೀಯರು ಎಂದು ಅಂಕಲಗಿ ಶ್ರೀ ಅಡವಿಸಿದ್ದೇಶ್ವರ ಮಠದ ಮಠಾಧ್ಯಕ್ಷರಾದ ಅಮರಸಿದ್ಧೇಶ್ವರ ಮಹಾಸ್ವಾಮಿಗಳು ಹೇಳಿದರು. ಅವರು ರವಿವಾರ ಅಕ್ಕತಂಗೇರಹಾಳ ದಲ್ಲಿ ಜರುಗಿದ ಮಾಜಿ ಸೈನಿಕರ ನೂತನ ಸಂಘದ ಉದ್ಘಾಟನಾ ಸಮಾರಂಭದಲ್ಲಿ ದಿವ್ಯ ಸಾನಿಧ್ಯ ವಹಿಸಿ , ಕುಂಡದ …
Read More »ಮೆಟ್ರೋ ಯೋಜನೆಗೆ ರಾಜ್ಯ ಸರ್ಕಾರ ಶೇ. 87.37 ರಷ್ಟು ಹಣ ನೀಡುತ್ತಿದೆ: ಸಿಎಂ ಸಿದ್ದರಾಮಯ್ಯ
ಮೆಟ್ರೋ ಯೋಜನೆಗೆ ರಾಜ್ಯ ಸರ್ಕಾರ ಶೇ. 87.37 ರಷ್ಟು ಹಣ ನೀಡುತ್ತಿದೆ: ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರದ ಪಾಲು ಶೇ12.63 ರಷ್ಟು ಮಾತ್ರ: ಕೇಂದ್ರ ಸರ್ಕಾರ ಒದಗಿಸಿರುವುದು 7468.86 ಕೋಟಿ ರೂ ಮಾತ್ರ: ಸಿಎಂ ವಿವರಣೆ ಬೆಂಗಳೂರು : ಮೆಟ್ರೋ ಯೋಜನೆಗೆ ರಾಜ್ಯ ಸರ್ಕಾರ ಶೇ. 87.37 ರಷ್ಟು ಹಣ ನೀಡುತ್ತಿದ್ದು ಕೇಂದ್ರ ಸರ್ಕಾರದ ಪಾಲು ಕೇವಲ ಶೇ12.63 ರಷ್ಟಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿವರಿಸಿದರು. ಮೆಟ್ರೋ ಯೋಜನೆಯ …
Read More »ಕಾಗವಾಡ ತಾಲೂಕಿನ ಕೃಷ್ಣಾ ಕಿತ್ತೂರ್ ಸೊಸೈಟಿಯು ಆಸ್ತಿ ಖರೀದಿ ಸರಕಾರ ಕಾಯ್ದೆ ಉಲ್ಲಂಘನೆ ಮಾಡಿದೆ ಎಂದು ಆರೋಪ
ಕಾಗವಾಡ ತಾಲೂಕಿನ ಕೃಷ್ಣಾ ಕಿತ್ತೂರ್ ಸೊಸೈಟಿಯು ಆಸ್ತಿ ಖರೀದಿ ಸರಕಾರ ಕಾಯ್ದೆ ಉಲ್ಲಂಘನೆ ಮಾಡಿದೆ ಎಂದು ಆರೋಪ ಕೇಳಿ ಬರ್ತಾಯಿದೆ ಕಾಗವಾಡ ತಾಲೂಕಿನ ಕೃಷ್ಣಾ ಕಿತ್ತೂರು ಕೋ ಆಪ್ ಕ್ರೆಡಿಟ್ ಸೊಸೈಟಿಯು ಹಾಗೂ ವೆಂಕಣ್ಣ ಅಪ್ಪು ಪಾಟೀಲ್ ಅವರೊಂದಿಗೆ ಸೇರಿ ಚಿಕ್ಕೋಡಿಯ ನಗರ ಸಭೆ ವ್ಯಾಪ್ತಿಯಲ್ಲಿ 6789/1/p-42 ಆಸ್ತಿ ಖರೀದಿ ಮಾಡಿದ್ದಾರೆ.. ಬ್ಯಾಂಕ್ ಗಳು ಒಬ್ಬ ವ್ಯಕ್ತಿಯೊಂದಿಗೆ ಜಂಟಿಯಾಗಿ ಖರೀದಿಸಲು ಅವಕಾಶ ಇಲ್ಲಾ.. ಆದರೆ ಇವರು ನಿಯಮ ಮೀರಿ ಆಸ್ತಿ …
Read More »ಸಹೋದರರ ಸವಾಲ್ : ಚನ್ನಮ್ಮನ ಕಿತ್ತೂರಿನಲ್ಲಿ ರಂಗೇರಿದ ಡಿ ಸಿ ಸಿ ಬ್ಯಾಂಕ್ ಚುನಾವಣೆ.
ಸಹೋದರರ ಸವಾಲ್ : ಚನ್ನಮ್ಮನ ಕಿತ್ತೂರಿನಲ್ಲಿ ರಂಗೇರಿದ ಡಿ ಸಿ ಸಿ ಬ್ಯಾಂಕ್ ಚುನಾವಣೆ. ಅತ್ತ ಬಾಲಚಂದ್ರ ಜಾರಕಿಹೊಳಿ ಮಹಾಂತೇಶ್ ದೊಡ್ಡಗೌಡರ್ ಅವರಿಗೆ ಸಪೋರ್ಟ್ ಮಾಡಿದ್ರೆ ಇತ್ತ ಸತೀಶ್ ಜಾರಕಿಹೊಳಿ ಕಿತ್ತೂರು ಶಾಸಕರ ತಮ್ಮ ನಾನಾಸಾಹೇಬ್ ಪಾಟೀಲ್ ಅವರನ್ನು ಕಣಕ್ಕಿಳಿಸಲು ಸಕಲ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ.
Read More »ಬಿಜೆಪಿ-ಕಾಂಗ್ರೆಸ್ ನಾಯಕರ ಮೆಟ್ರೋ ಕ್ರೆಡಿಟ್ ವಾರ್: ಮೋದಿ ಮುಂದೆಯೇ ಲೆಕ್ಕ ಬಿಚ್ಚಿಟ್ಟ ಸಿದ್ದರಾಮಯ್ಯ
ಬೆಂಗಳೂರು, (ಆಗಸ್ಟ್ 10): ನಮ್ಮ ಮೆಟ್ರೋ ಹಳದಿ ಮಾರ್ಗ (Yellow metri Line) ಉದ್ಘಾಟನೆ ಬೆನ್ನಲ್ಲೇ ಬಿಜೆಪಿ ಹಾಗೂ ಕಾಂಗ್ರೆಸ್ (BJP And BJP) ನಾಯಕರು ನಡುವೆ ಕ್ರೆಡಿಟ್ ವಾರ್ ಶುರುವಾಗಿದೆ. ಅತಿ ಹೆಚ್ಚು ಪಾಲು ಮೋದಿ ನೇತೃತ್ವದ ಕೇಂದ್ರ ಸರ್ಕಾರದ್ದು ಎಂದು ರಾಜ್ಯ ಬಿಜೆಪಿ ನಾಯಕರು ಹೇಳುತ್ತಿದ್ದರೆ, ಇದಕ್ಕೆ ಪ್ರತಿಯಾಗಿ ಡಿಸಿಎಂ ಡಿಕೆ ಶಿವಕುಮಾರ್ ಆದಿಯಾಗಿ ಸಚಿವರು ನಮ್ಮದೇ ಪಾಲು ಹೆಚ್ಚಿದೆ ಎಂದು ತಿರುಗೇಟು ನೀಡಿದ್ದಾರೆ. ಇನ್ನು ಇದೀಗ ನಮ್ಮ ಮೆಟ್ರೋ 3ನೇ ಹಂತದ ಯೋಜನೆಗೆ …
Read More »ವ್ಯಕ್ತಿಯ ಪ್ರಾಣಕ್ಕೆ ಕುತ್ತು ತಂದ ವೈಟ್ ಶರ್ಟ್
ಮಂಡ್ಯ, (ಆಗಸ್ಟ್ 09): ಟಾರ್ಗೆಟ್ ಮಾಡಿದ್ದವನನ್ನ ಬಿಟ್ಟು ಮತ್ತೊಬ್ಬನನ್ನ ಹತ್ಯೆಗೈದಿರುವ (Murder) ಘಟನೆ ಮಂಡ್ಯದಲ್ಲಿ (Mandya) ನಡೆದಿದೆ. ಮದ್ದೂರು ತಾಲೂಕಿನ ಹೆಮ್ಮನಹಳ್ಳಿ ರಸ್ತೆಯ ನಿರ್ಜನ ಪ್ರದೇಶದಲ್ಲಿ ಯುವಕನನ್ನ ಬರ್ಬರವಾಗಿ ಕೊಲೆ ಮಾಡಲಾಗಿದೆ. ವೈಟ್ ಶರ್ಟ್ ಸುಳಿವು ಹಿಡಿದು ಫಾಲೋ ಮಾಡಿದ್ದ ಹಂತಕರು ಟಾರ್ಗೆಟ್ ಮಾಡಿದ್ದವನ ಬದಲಿಗೆ ಮತ್ತೊಬ್ಬನನ್ನ ಕೊಚ್ಚಿ ಕೊಲೆ ಮಾಡಿದ್ದಾರೆ. ವಡ್ಡರಹಳ್ಳಿ ಗ್ರಾಮದ ಅರುಣ್ (34) ಕೊಲೆಯಾದ ಯುವಕ. ಬೆಂಗಳೂರಿನಲ್ಲಿ ಕ್ಯಾಬ್ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದ ಅರುಣ್ ನಿನ್ನೆ (ಆಗಸ್ಟ್ 08) ವರಮಹಾಲಕ್ಷ್ಮೀ …
Read More »ಮೆಜೆಸ್ಟಿಕ್ ರೈಲು ನಿಲ್ದಾಣ ಸುತ್ತಮುತ್ತ ಸಂಚಾರ ನಿರ್ಬಂಧ
ಬೆಂಗಳೂರು: ಬೆಂಗಳೂರು – ಬೆಳಗಾವಿ ಮಾರ್ಗದ ವಂದೇ ಭಾರತ್ ರೈಲಿಗೆ ನಾಳೆ ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ ನೀಡಲಿದ್ದಾರೆ. ಮೋದಿ ಆಗಮನದ ಹಿನ್ನೆಲೆಯಲ್ಲಿ ನಗರದ ಹೃದಯ ಪ್ರದೇಶವಾಗಿರುವ ನಗರ ರೈಲು ಹಾಗೂ ಮೆಜೆಸ್ಟಿಕ್ ಬಸ್ ನಿಲ್ದಾಣಗಳು ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಂಚಾರ ದಟ್ಟಣೆ ನಿಯಂತ್ರಿಸಲು ಟ್ರಾಫಿಕ್ ಪೊಲೀಸರು ವಾಹನ ಸಂಚಾರ ನಿರ್ಬಂಧಿಸಿದ್ದಾರೆ. ಭಾನುವಾರ ಬೆಳಗ್ಗೆ 11 ಗಂಟೆಗೆ ಕಾಂತ್ರಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ಬೆಂಗಳೂರು – ಬೆಳಗಾವಿ ನಡುವಿನ …
Read More »ಅಪ್ರಾಪ್ತೆಯನ್ನು ಪ್ರೀತಿಸಿ ಮದುವೆಯಾಗಿ ಕೊಲೆ ಮಾಡಿದ ಗಂಡ; ಮಹಿಳೆ ಸೇರಿ ನಾಲ್ವರ ಬಂಧನ
ವಿಜಯನಗರ: ಅಪ್ರಾಪ್ತೆಯನ್ನು ಪ್ರೀತಿಸಿ ಮದುವೆಯಾದ ಬಳಿಕ ಗಂಡನೇ ಕೊಲೆ ಮಾಡಿರುವ ಘಟನೆ ಹೊಸಪೇಟೆ ಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ. ಈ ಪ್ರಕರಣ ಸಂಬಂಧ ಮಹಿಳೆ ಸೇರಿ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಹೊಸಪೇಟೆನಗರದ ನಿವಾಸಿಗಳಾದ ಮಂಜುನಾಥ ಅಲಿಯಾಸ್ ಡಾಲಿ (24), ಈತನ ತಾಯಿ ಲಕ್ಷ್ಮಿ, ಈತನ ಸ್ನೇಹಿತರಾದ ತರುಣ್, ಅಕ್ಬರ್ ಬಂಧಿತರು. ಪ್ರಕರಣದ ವಿವರ: ನಗರದ ಚಪ್ಪರದಹಳ್ಳಿಯ ಬಾಲಕಿ (17)ಯನ್ನು ಪುಸಲಾಯಿಸಿ ಪ್ರೀತಿ ಮಾಡಿ, ದೇವಸ್ಥಾನವೊಂದರಲ್ಲಿ ಕಳೆದ ನಾಲ್ಕು ತಿಂಗಳ ಹಿಂದೆ …
Read More »
Laxmi News 24×7