Breaking News

ರಾಜಕೀಯ

ದಿವಂಗತ ನಿಶಾ ಛಾಬ್ರಿಯಾ ಅವರ ಪ್ರೇರಣಾದಾಯಿ ಜೀವನದ ಆದರ್ಶಗಳನ್ನು ಮುಂದಿಟ್ಟುಕೊಂಡು, ಅವರ ಜನ್ಮದಿನದ ಅಂಗವಾಗಿ ಬಡ ಪ್ರತಿಭಾನ್ವಿತ ಮಕ್ಕಳ ಕನಸನ್ನು ನನಸಾಗಿಸಲು ಸಹಾಯ ಹಸ್ತವನ್ನು ಚಾಚುವ ಉಪಕ್ರಮವನ್ನು ಇಂದು ಕೈಗೊಳ್ಳಲಾಯಿತು.

ದಿವಂಗತ ನಿಶಾ ಛಾಬ್ರಿಯಾ ಅವರ ಪ್ರೇರಣಾದಾಯಿ ಜೀವನದ ಆದರ್ಶಗಳನ್ನು ಮುಂದಿಟ್ಟುಕೊಂಡು, ಅವರ ಜನ್ಮದಿನದ ಅಂಗವಾಗಿ ಬಡ ಪ್ರತಿಭಾನ್ವಿತ ಮಕ್ಕಳ ಕನಸನ್ನು ನನಸಾಗಿಸಲು ಸಹಾಯ ಹಸ್ತವನ್ನು ಚಾಚುವ ಉಪಕ್ರಮವನ್ನು ಇಂದು ಕೈಗೊಳ್ಳಲಾಯಿತು. ಬೆಳಗಾವಿಯ ಅನಗೋಳದಲ್ಲಿರುವ ಸಂತ ಮೀರಾ ಶಾಲೆಯಲ್ಲಿ ಬೆಲಗಾಮ್ ಟ್ಯಾಜೆಂಟ್, ಫ್ರೋಟಿ ವನ್ನರ್ಸ್ ಕ್ಲಬ್ ಆಫ್ ಬೆಲಗಾಮ್-125 ಬೆಲಗಾಮ್ ರೌಂಡ್ ಟೇಬಲ್ -119, ಬೆಲಗಾಮ್ ಚಾಲೆಂಜರ್ಸ್ ಲೇಡಿಜ್ ಸರ್ಕಲ್- 208 ಸಹಯೋಗದಲ್ಲಿ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಆರ್ಥಿಕ ಸಹಾಯ ಮತ್ತು …

Read More »

7ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾಣ ಮೀಸಲಾತಿ ಬಗ್ಗೆ ನಾಗಮೋಹನ ದಾಸ ಹಾಗೂ ಅವರ ತಂಡದ ಸದಸ್ಯರು ವರದಿಯನ್ನು ಸರ್ಕಾರಕ್ಕೆ ಒಪ್ಪಿಸಿದ್ದಾರೆ:ಸಿಎಂ ಸಿದ್ದರಾಮಯ್ಯ

7ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾಣ ಮೀಸಲಾತಿ ಬಗ್ಗೆ ನಾಗಮೋಹನ ದಾಸ ಹಾಗೂ ಅವರ ತಂಡದ ಸದಸ್ಯರು ವರದಿಯನ್ನು ಸರ್ಕಾರಕ್ಕೆ ಒಪ್ಪಿಸಿದ್ದಾರೆ:ಸಿಎಂ ಸಿದ್ದರಾಮಯ್ಯ 7ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾಣ ಸರ್ಕಾರಕ್ಕೆ ಮೀಸಲಾತಿ ಬಗ್ಗೆ ನಾಗಮೋಹನ ದಾಸ ವರದಿ ಸಲ್ಲಿಕೆ ನಾಳೆ ರಾಜ್ಯಕ್ಕೆ ರಾಹುಲ ಗಾಂಧಿಯವರ ಆಗಮನ ಸಮೀಕ್ಷೆ ಸರಿಯಾಗಿಲ್ಲ ಎಂದು ಯಾರೂ ಹೇಳಿಲ್ಲ:ಸಿಎಂ ಸಿದ್ದರಾಮಯ್ಯ ಮೀಸಲಾತಿ ಬಗ್ಗೆ ನಾಗಮೋಹನ ದಾಸ ಹಾಗೂ ಅವರ ತಂಡದ ಸದಸ್ಯರು …

Read More »

ಮೈಸೂರು ದಸರಾ: ವೀರನಹೊಸಳ್ಳಿಯಲ್ಲಿ ಇಂದು ಗಜಪಯಣಕ್ಕೆ ಚಾಲನೆ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ದಸರಾಗೆ ಕಾಡಿನಿಂದ ನಾಡಿಗೆ ಗಜಪಡೆಯನ್ನು ಸ್ವಾಗತಿಸುವ ಗಜಪಯಣ ಕಾರ್ಯಕ್ರಮಕ್ಕೆ ಇಂದು ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಹೆಬ್ಬಾಗಿಲು ವೀರನಹೊಸಳ್ಳಿಯ ಬಳಿ ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಸುವ ಮೂಲಕ ಚಾಲನೆ ದೊರೆಯಲಿದೆ. ವೀರನಹೊಸಳ್ಳಿ ಗ್ರಾಮದ ಬಳಿ ಮಧ್ಯಾಹ್ನ 12.34ರಿಂದ 12.59ರ ತುಲಾ ಲಗ್ನದಲ್ಲಿ ಗಜಪಡೆಗೆ ಪುಷ್ಪಾರ್ಚನೆ ಮಾಡುವ ಮೂಲಕ ಗಜಪಯಣ ಆರಂಭವಾಗಲಿದೆ. ದಸರಾ ಪ್ರಮುಖ ಆಕರ್ಷಣೆಯಾದ ಜಂಬೂ ಸವಾರಿಯಲ್ಲಿ ಪಾಲ್ಗೊಳ್ಳಲು ಒಟ್ಟು 14 ಆನೆಗಳನ್ನು ಆಯ್ಕೆ ಮಾಡಲಾಗಿದೆ. ಅದರಲ್ಲಿ, 9 ಆನೆಗಳ …

Read More »

ಕೋಟ್ಯಂತರ ರೂ. ಅವ್ಯವಹಾರ ಆರೋಪ, ಕೋಲಾರದಲ್ಲಿ ಪ್ರಕರಣ ದಾಖಲು

ಕೋಲಾರ, ಆಗಸ್ಟ್ 4: ವಿದ್ಯುತ್ ತಂತಿ ಹಾಗೂ ಬೆಲೆ ಬಾಳುವ ವಿದ್ಯುತ್ ಪರಿಕರಗಳನ್ನು ಕಳ್ಳತನ ಮಾಡಿ ಯಾವುದೇ ಟೆಂಡರ್ ಇಲ್ಲದೆ ಮಾರಾಟ ಮಾಡಿರುವ ಹಗರಣದ ಆರೋಪ ಬೆಸ್ಕಾಂ (BESCOM) ಅಧಿಕಾರಿಗಳು ಹಾಗೂ ಎಂಜಿನಿಯರ್​ಗಳ ವಿರುದ್ಧ ಕೇಳಿಬಂದಿದೆ. ಈ ಸಂಬಂಧ ಮೂವರು ಎಂಜಿನಿಯರ್‌ಗಳು ಸೇರಿದಂತೆ ಇತರೆ ಸಿಬ್ಬಂದಿ ವಿರುದ್ದ ಕೋಲಾರ (Kolar) ನಗರ ಪೊಲೀಸ್ ಠಾಣೆಯಲ್ಲಿ ಸಾಮಾಜಿಕ ಕಾರ್ಯಕರ್ತ ಕೆ.ಸಿ.ರಾಜಣ್ಣ ನೀಡಿದ ದೂರಿನ ಆಧಾರದಲ್ಲಿ ಪ್ರಕರಣ ದಾಖಲಾಗಿದೆ. ಬೆಸ್ಕಾಂ ಉಗ್ರಾಣದ ಎಂಜಿನಿಯರ್‌ಗಳಾದ ಕರಿಮುಲ್ಲಾ ಹುಸೇನಿ, ನಹೀದ್ ಪಾಷಾ, ಜನಾರ್ದನ್ …

Read More »

ಮತ್ತೆ ಮುನ್ನೆಲೆಗೆ ಬಂದ ವೀರಶೈವ-ಲಿಂಗಾಯತ ಪ್ರತ್ಯೇಕ ಧರ್ಮ: ಮೊಯ್ಲಿ ಕಾರ್ಯಕ್ರಮದಲ್ಲಿ ಜಗಳಬಂದಿ

ಬಾಗಲಕೋಟೆ, ಆಗಸ್ಟ್​ 03: ಬಾಗಲಕೋಟೆಯ (Bagalkote) ಕಲಾಭವನದಲ್ಲಿ ನಡೆದ ಮಾಜಿ ಮುಖ್ಯಮಂತ್ರಿ ಡಾ.ವೀರಪ್ಪ ಮೊಯ್ಲಿ (Veerappa Moily) ಅವರ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಶಿರಹಟ್ಟಿಯ ಫಕೀರೇಶ್ವರ ಮಹಾಸಂಸ್ಥಾನ ಮಠದ ಶ್ರೀ ಫಕೀರ ದಿಂಗಾಲೇಶ್ವರ ಸ್ವಾಮೀಜಿ (Dingaleshwara Swamiji) ಮತ್ತು ಡಾ.ಎಂ.ಎಂ. ಕಲಬುರ್ಗಿ ಪ್ರತಿಷ್ಠಾನದ ಸಂಚಾಲಕ ಪ್ರೊ.ವೀರಣ್ಣ ರಾಜೂರ ಮಧ್ಯೆ ವಾಗ್ವಾದ ನಡೆಯಿತು. ಪ್ರೊ.ವೀರಣ್ಣ ರಾಜೂರ ಅವರು ವೀರಶೈವ-ಲಿಂಗಾಯತ (Veerashaiva-Lingayat) ಪ್ರತ್ಯೇಕ ಧರ್ಮ ಎಂದು ವಾದಿಸಿದರೆ, ವೀರಶೈವ- ಲಿಂಗಾಯತ ಒಂದೇ ಧರ್ಮ ಎಂದು …

Read More »

ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು ರಸ್ತೆಗಿಳಿಯೋದು ಅನುಮಾನ

ಬೆಂಗಳೂರು, ಆಗಸ್ಟ್ 4: ವೇತನ ಪರಿಷ್ಕರಣೆ, 20 ತಿಂಗಳ ಹಿಂಬಾಕಿ ವೇತನ ಬಿಡುಗಡೆ ಸೇರಿ ಹಲವು ಬೇಡಿಕೆಗಳ ಈಡೇರಿಕೆಗೆ ಬಿಎಂಟಿಸಿ (BMTC), ಕೆಎಸ್​ಆರ್​ಟಿಸಿ (KSRTC) ನೌಕರರು ಪಟ್ಟು ಹಿಡಿದಿದ್ದಾರೆ. ಸರ್ಕಾರಕ್ಕೆ ಗಡುವಿನ ಮೇಲೆ ಗಡುವು ಕೊಟ್ಟರೂ ಬೇಡಿಕೆ ಈಡೇರಿಸಿಲ್ಲ. ಹೀಗಾಗಿ ಆಗಸ್ಟ್ 5 ರಿಂದ ಬಸ್‌ ಸಂಚಾರ ಸ್ಥಗಿತಗೊಳಿಸಿ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಮುಂದಾಗಿದ್ದಾರೆ. ಇದೇ ವಿಚಾರವಾಗಿ ಬೆಂಗಳೂರಿನ ಗಾಂಧಿನಗರದ ಎಐಟಿಯುಸಿ ಕಚೇರಿಯಲ್ಲಿ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಅಧ್ಯಕ್ಷ ಅನಂತ್ ಸುಬ್ಬರಾವ್ …

Read More »

ಮಸೀದಿ ಎದುರಲ್ಲೇ ಯುವಕನ ಭೀಕರ ಕೊಲೆ:

ಕೊಪ್ಪಳ, ಆಗಸ್ಟ್​ 04: ಅನ್ಯ ಧರ್ಮದ ಯುವತಿಯನ್ನ ಪ್ರೀತಿಸಿದಕ್ಕೆ ಮುಸ್ಲಿಂ ಯುವಕನಿಂದ ಹಿಂದೂ ಯುವಕನ ಕೊಲೆ (kill) ನಡೆದಿರುವಂತಹ ಘಟನೆ ಭಾನುವಾರ ರಾತ್ರಿ ಕೊಪ್ಪಳ (Koppal) ನಗರದ ವಾರ್ಡ್​ 3ರ ಮಸೀದಿ ಮುಂಭಾಗದಲ್ಲಿ ನಡೆದಿದೆ. ಸಾದಿಕ್ ಕೋಲ್ಕಾರ್​ ಎಂಬುವನಿಂದ ಗವಿಸಿದ್ದಪ್ಪ ನಾಯಕ್​​ನ ಕೊಲೆ ಮಾಡಲಾಗಿದೆ. ಸದ್ಯ ಗವಿಸಿದ್ದಪ್ಪ ನಾಯಕ್ ತಂದೆ ನಿಂಗಜ್ಜ ಟಣಕನಲ್ ಅವರು ಆರೋಪಿ ಸಾದಿಕ್ ಸೇರಿ ನಾಲ್ವರ ವಿರುದ್ಧ ದೂರು ದಾಖಲಿಸಿದ್ದಾರೆ. ಕೊಲೆ ಮಾಡಿ ಶರಣಾದ ಆರೋಪಿ ಗವಿಸಿದ್ದಪ್ಪನನ್ನ ಕೊಲೆ ಮಾಡಿದ ಸಾದಿಕ್​ ನೇರವಾಗಿ …

Read More »

10 ದಿನದ ಹಿಂದೆ ಪಿಜಿ ಸೇರಿದ್ದ ಕೇರಳ ಯುವತಿ ಮೇಲೆ ಮಾಲೀಕನಿಂದ ಅತ್ಯಾಚಾರ

ಬೆಂಗಳೂರು: ನಗರದಲ್ಲಿ ಪೈಶಾಚಿಕ ಕೃತ್ಯವೊಂದು ಬೆಳಕಿಗೆ ಬಂದಿದೆ. ಕಳೆದ 10 ದಿನಗಳ ಹಿಂದಷ್ಟೇ ಇಲ್ಲಿನ ಪೇಯಿಂಗ್​ ಗೆಸ್ಟ್​ (ಪಿಜಿ)ನಲ್ಲಿ ಸೇರಿದ್ದ ಕೇರಳದ 20 ವರ್ಷದ ವಿದ್ಯಾರ್ಥಿನಿ ಮೇಲೆ ಅದರ ಮಾಲೀಕನೇ ಅತ್ಯಾಚಾರವೆಸಗಿರುವ ಆರೋಪ ಕೇಳಿಬಂದಿದೆ. ಕೃತ್ಯಕ್ಕೂ ಮೊದಲು ಆತ ಯುವತಿಯ ಮೇಲೆ ಹಲ್ಲೆ ಮಾಡಿದ್ದ ಎಂದು ಆರೋಪಿಸಲಾಗಿದೆ. ಯುವತಿ ನೀಡಿರುವ ದೂರಿನ ಪ್ರಕಾರ, ಪ್ರಕರಣ ದಾಖಲಿಸಿಕೊಂಡ ಸೋಲದೇವನಹಳ್ಳಿ ಪೊಲೀಸರು ಆರೋಪಿ, ಪಿಜಿ ಮಾಲೀಕ ಅಶ್ರಫ್​ ಎಂಬಾತನನ್ನು ಇಂದು (ಭಾನುವಾರ) ಬಂಧಿಸಿದ್ದಾರೆ. ಪ್ರಕರಣದ …

Read More »

ಘಟಪ್ರಭಾ ಪಟ್ಟಣದಲ್ಲಿ ಬೀಫ್ ಮಾರಾಟ ಬಂದ

ಘಟಪ್ರಭಾ ಪಟ್ಟಣದಲ್ಲಿ ಬೀಫ್ ಮಾರಾಟ ಬಂದ ಘಟಪ್ರಭಾ: ಘಟಪ್ರಭಾ ಪಟ್ಟಣದಲ್ಲಿ ದನದ ಮಾಂಸ(ಬೀಫ್ ಮಾರಾಟ) ವ್ಯಾಪಾರಸ್ಥರು ಅಂಗಡಿಗಳು ಬಂದ ಮಾಡಿರುವ ದೃಶ್ಯ ಶುಕ್ರವಾರ ಮಧ್ಯಾಹ್ನದಿಂದ ಕಂಡು ಬಂದಿದೆ. ಗ್ರಾಹಕರು ದನದ ಮಾಂಸ ಖರೀದಿಗೆ ಎಂದು ಮಾರುಕಟ್ಟೆ ಹೋದಾಗ ಕಸಾಯಿ ಖಾನೆಯ ಅಂಗಡಿಗಳು ಸಂಪೂರ್ಣ ಬಂದಾಗಿದ್ದು ಕಂಡು ಮಾಂಸ ಪ್ರೀಯರು ನಿರಾಶಕರಾಗಿದ್ದಾರೆ. ಮಾಂಸ ಪ್ರೀಯರು ಅಂಗಡಿಕಾರರನ್ನು ವಿಚಾರಿಸಿದಾಗ ಮಾಂಸ(ಬೀಫ್) ವ್ಯಾಪಾರಸ್ಥರು ನಾವೆಲ್ಲರೂ ಸೇರಿ ಸುಮಾರು 15 ರಿಂದ 30 ದಿನಗಳ ವರೆಗೆ …

Read More »

ಭಾರತದ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಸ್ಮಾರಕಕ್ಕೆ ಲೋಕೋಪಯೋಗಿ ಸಚಿವರಾದ ಸತೀಶ ಜಾರಕಿಹೊಳಿ ಅವರ ಭೇಟಿ.

ಭಾರತದ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಸ್ಮಾರಕಕ್ಕೆ ಲೋಕೋಪಯೋಗಿ ಸಚಿವರಾದ ಸತೀಶ ಜಾರಕಿಹೊಳಿ ಅವರು ಭೇಟಿ. ತಮಿಳುನಾಡು : ರಾಜ್ಯದ ಶ್ರೀಪೆರಂಬದೂರು ದಲ್ಲಿರುವ ಭಾರತದ ನಾಯಕರು ಹಾಗೂ ಮಾಜಿ ಪ್ರಧಾನಮಂತ್ರಿಗಳಾದ ರಾಜೀವ್ ಗಾಂಧಿ ಅವರ ಸ್ಮಾರಕಕ್ಕೆ ಲೋಕೋಪಯೋಗಿ ಸಚಿವರಾದ ಸತೀಶ ಜಾರಕಿಹೊಳಿ ಅವರು ಭೇಟಿ ನೀಡಿದರು. ತಮಿಳುನಾಡಿನಲ್ಲಿರುವ ರಾಜೀವ್ ಗಾಂಧಿ ಅವರ ಸ್ಮಾರಕವು ಅವರ ಹತ್ಯೆ ನಡೆದ ಸ್ಥಳವಾದ ಶ್ರೀಪೆರಂಬದೂರಿನಲ್ಲಿದೆ. ಇದು ಮೇ 21, 1991 ರಂದು ಅಲ್ಲಿ …

Read More »