Breaking News

ರಾಜಕೀಯ

10 ದಿನದೊಳಗೆ ಬೆಳೆ ಸಾಲ ನೀಡದಿದ್ದರೇ ಉಗ್ರ ಹೋರಾಟ… ಮುತಗಾ ಪಿಕೆಪಿಎಸ್ ವಿರುದ್ಧ ಡಿಸಿಗೆ ಮನವಿ…

10 ದಿನದೊಳಗೆ ಬೆಳೆ ಸಾಲ ನೀಡದಿದ್ದರೇ ಉಗ್ರ ಹೋರಾಟ… ಮುತಗಾ ಪಿಕೆಪಿಎಸ್ ವಿರುದ್ಧ ಡಿಸಿಗೆ ಮನವಿ… ಮುತಗಾ ಪಿಕೆಪಿಎಸನಿಂದ ಕಳೆದ ಮೂರು ವರ್ಷದಿಂದ ರೈತರಿಗೆ ಬೆಳೆ ಸಾಲ ನೀಡಲಾಗಿಲ್ಲ. 10 ದಿನದೊಳಗೆ ಸಾಲ ವಿತರಿಸದಿದ್ದರೇ ಉಗ್ರ ಪ್ರತಿಭಟನೆ ನಡೆಸುವುದಾಗಿ ಮುತಗಾದ ರೈತರು ಎಚ್ಚರಿಕೆಯನ್ನು ನೀಡಿದ್ದಾರೆ. ಇಂದು ಬೆಳಗಾವಿ ಜಿಲ್ಲಾಧಿಕಾರಿಗಳ ಕಾರ್ಯಾಲಕ್ಕೆ ಶ್ರೀರಾಮಸೇನಾ ಹಿಂದೂಸ್ಥಾನನ ಸಂಸ್ಥಾಪಕ ರಮಾಕಾಂತ್ ಕೊಂಡೂಸ್ಕರ್ ನೇತೃತ್ವದಲ್ಲಿ ಆಗಮಿಸಿದ ಮುತಗಾದ ರೈತರು ಜಿಲ್ಲಾಧಿಕಾರಿಗಳಿಗೆ ಮನವಿಯನ್ನು ಸಲ್ಲಿಸಿದರು. ಈ ಸಂದರ್ಭದಲ್ಲಿ …

Read More »

ಉ.ಕ ಅಭಿವೃದ್ಧಿ ಬಗ್ಗೆ ಧ್ವನಿ ಎತ್ತಿದ್ರೇ … ಪಕ್ಷದ ಹಿರಿಯರ ಅವಕೃಪೆಗೆ ಕಾರಣ…

ಉ.ಕ ಅಭಿವೃದ್ಧಿ ಬಗ್ಗೆ ಧ್ವನಿ ಎತ್ತಿದ್ರೇ … ಪಕ್ಷದ ಹಿರಿಯರ ಅವಕೃಪೆಗೆ ಕಾರಣ… ಅಭಿವೃದ್ಧಿಗೆ ಹೋರಾಟ ಮಾಡಿದ್ರೇ ಕಾಲೆಳೆಯುತ್ತಾರೆ; ಮಾಜಿ ಸಚಿವ ಎಸ್.ಆರ್. ಪಾಟೀಲ್ ಉತ್ತರ ಕರ್ನಾಟಕ ಅಭಿವೃದ್ಧಿಗೆ ಹೋರಾಟ ಮಾಡಿದ್ರೆ ಕಾಲೆಳೆಯುವ ಕೆಲಸ ಮಾಡ್ತಾರೆ. ಉತ್ತರ ಕರ್ನಾಟಕದ ರಾಜಕಾರಣಿಗಳು ಅಭಿವೃದ್ದಿಗಾಗಿ ಹೋರಾಟ ಮಾಡಿದ್ರೆ. ಪಕ್ಷದ ಹಿರಿಯರ ಅವಕೃಪೆಗೆ ಕಾರಣರಾಗ್ತಾರೆ ಎಂದು ಮಾಜಿ ಸಚಿವ ಎಸ್ ಆರ್ ಪಾಟೀಲ್ ಹೇಳಿದರು. ಬಾಗಲಕೋಟೆಯಲ್ಲಿ ಮಾತನಾಡಿದ ಅವರು “ಉತ್ತರ ಕರ್ನಾಟಕದ ಅಭಿವೃದ್ಧಿಯ ವಿಷಯದಲ್ಲಿ …

Read More »

ಮಾಲೇಗಾಂವ ಸ್ಫೋಟ ಪ್ರಕರಣದಲ್ಲಿ ಪ್ರಜ್ಞಾಸಿಂಗ್ ಸೇರಿ ಹಲವರು ನಿರ್ದೋಷಿ

ಮಾಲೇಗಾಂವ ಸ್ಫೋಟ ಪ್ರಕರಣದಲ್ಲಿ ಪ್ರಜ್ಞಾಸಿಂಗ್ ಸೇರಿ ಹಲವರು ನಿರ್ದೋಷಿ ಜಮಖಂಡಿಯಲ್ಲಿ ಶ್ರೀರಾಮಸೇನೆ ಸಂಭ್ರಮಾಚರಣೆ ಮಾಲೇಗಾಂವ್ ಸ್ಪೋಟ ಪ್ರಕರಣದಲ್ಲಿ ಪ್ರಜ್ಞಾ ಸಿಂಗ್ ಠಾಕೂರ್ ಸೇರಿದಂತೆ ಹಲವರು ನಿರ್ದೋಷಿ ಎಂಬ ತೀರ್ಪಿನ ಹಿನ್ನಲೆಯಲ್ಲಿ ಶ್ರೀರಾಮ ಸೇನೆಯಿಂದ ಸಂಭ್ರಮಾಚರಣೆ ಮಾಡಲಾಯಿತು. ಬಾಗಲಕೋಟೆ ಜಿಲ್ಲೆ ಜಮಖಂಡಿ ನಗರದ ದೇಸಾಯಿ ಸರ್ಕಲ್‌ನಲ್ಲಿ ಶ್ರೀರಾಮ ಸೇನೆಯ ಕಾರ್ಯಕರ್ತರು ಮಾಲೆಗಾಂವ್ ಸ್ಪೋಟ ಪ್ರಕರಣದಲ್ಲಿ ಪ್ರಜ್ಞಾ ಸಿಂಗ್ ತಾಕೂರ್ ಸೇರಿದಂತೆ ಹಲವರಿಗೆ ನ್ಯಾಯಾಲಯ ನಿರ್ದೋಷ ತೀರ್ಪು ನೀಡಿದ ಹಿನ್ನೆಲೆಯಲ್ಲಿ ಸಂಭ್ರಮಾಚರಣೆ ನಡೆಸಿದರು. …

Read More »

ಗಾಂಜಾ ಮಾರಾಟ ಪ್ರಕರಣದಲ್ಲಿ ನಾಲ್ವರ ಬಂಧನ… 1 ಲಕ್ಷ 72 ಸಾವಿರ ಮೌಲ್ಯದ ವಸ್ತುಗಳು ವಶ

ಗಾಂಜಾ ಮಾರಾಟ ಪ್ರಕರಣದಲ್ಲಿ ನಾಲ್ವರ ಬಂಧನ… 1 ಲಕ್ಷ 72 ಸಾವಿರ ಮೌಲ್ಯದ ವಸ್ತುಗಳು ವಶ ಮಾದಕ ವಸ್ತುಗಳ ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ ಪೊಲೀಸರು ಒಟ್ಟು ನಾಲ್ವರನ್ನು ಬಂಧಿಸಿ ಒಟ್ಟು 1 ಲಕ್ಷ 72 ಸಾವಿರ ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆದು ಕ್ರಮಕೈಗೊಂಡಿದ್ದಾರೆ. ಬೆಳಗಾವಿಯ ಮಹಾದ್ವಾರ ರಸ್ತೆಯ ಸಂಭಾಜೀ ಗಲ್ಲಿಯ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಹೆರಾಯಿನ್ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪಿ ವೈಭವ ಕುರಣೆ ಮತ್ತು ಓಂಕಾರ್ …

Read More »

ಶಾಲೆಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸಲು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಪ್ರತಿಭಟನೆ

ಶಾಲೆಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸಲು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಪ್ರತಿಭಟನೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ವಿಜಯಪುರ ಜಿಲ್ಲೆಯ ಅಂಕಲಗಿ ಗ್ರಾಮದ ಕನ್ನಡ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ 1000 ಕ್ಕಿಂತ ಅಧಿಕ ಮಕ್ಕಳಿದ್ದು ಅಲ್ಲಿಯ ವಿವಿಧ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಶಾಲೆಯ ಮುಂಭಾಗದಲ್ಲಿ ಹೋರಾಟ ನಡೆಸಿದರು. ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವಿಜಯಪುರ …

Read More »

ಪಡಿತರ ಅಕ್ಕಿ ಸಾಗಾಟ; ಇಬ್ಬರ ಬಂಧನ

ಪಡಿತರ ಅಕ್ಕಿ ಸಾಗಾಟ; ಇಬ್ಬರ ಬಂಧನ ಅಕ್ರಮವಾಗಿ ಅಕ್ಕಿ ಸಂಗ್ರಹಿಸಿ ಸಾಗಾಟ ಮಾಡುವಾಗ ಖಚಿತ ಮಾಹಿತಿ ಆಧರಿಸಿ ಪೊಲೀಸರು ಹಾಗೂ ಆಹಾರ ನಿರೀಕ್ಷಕರು ದಾಳಿಗೈದಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಹಿಟ್ಟಿನಹಳ್ಳಿ ಗ್ರಾಮದಲ್ಲಿ ನಡೆದಿದೆ.‌ ಅಹ್ಮದ ನಾಗಾವಿ ಹಾಗೂ ತುಕಾರಾಂ ಭಜಂತ್ರಿ ಬಂಧಿತ ಆರೋಪಿಗಳು. ಬಂಧಿತರಿಂದ 50 ಸಾವಿರ ಮೌಲ್ಯದ ಟಂಟಂ ಗೂಡ್ಸ್, 36,090 ಮೌಲ್ಯದ 1210 ಕೆಜಿ ಅಕ್ಕಿ ಹಾಗೂ ಸ್ಯಾಂಪಲ್‌ಗಾಗಿ ತೆಗೆದ 58 ರೂಪಾಯಿ ಮೌಲ್ಯದ …

Read More »

ಮೊದಲ ಬಾರಿ ನಮ್ಮ ಮೆಟ್ರೋದಲ್ಲಿ ಯಶಸ್ವಿಯಾಗಿ ಅಂಗಾಂಗ ಸಾಗಾಟ

ಬೆಂಗಳೂರು, ಆಗಸ್ಟ್ 2: ಪ್ರಥಮ ಬಾರಿಗೆ, ನಮ್ಮ ಮೆಟ್ರೋದಲ್ಲಿ (Namma Metro) ದೇಣಿಗೆಯಾದ ಮಾನವ ಯಕೃತ್ತನ್ನು (Liver) ಶಸ್ತ್ರಚಿಕಿತ್ಸೆಗಾಗಿ ಯಶಸ್ವಿಯಾಗಿ ಸಾಗಿಸಲಾಯಿತು. ಶುಕ್ರವಾರ (ಆಗಸ್ಟ್ 1) ರಾತ್ರಿ 8:38ಕ್ಕೆ ವೈದೇಹಿ ಆಸ್ಪತ್ರೆಯ ಓರ್ವ ವೈದ್ಯ ಮತ್ತು ಏಳು ಮಂದಿ ವೈದ್ಯಕೀಯ ಸಿಬ್ಬಂದಿ ಯಕೃತ್ತನ್ನು ತೆಗೆದುಕೊಂಡು ವೈಟ್​ಫಿಲ್ಡ್​ ಮೆಟ್ರೋ ನಿಲ್ದಾಣಕ್ಕೆ ಅಂಬ್ಯುಲೆನ್ಸ್​ನಲ್ಲಿ ಸುರಕ್ಷಿತವಾಗಿ ಬಂದರು. ವೈದ್ಯರ ತಂಡ ಮೆಟ್ರೋ ನಿಲ್ದಾಣಕ್ಕೆ ತಲುಪಿದ ತಕ್ಷಣ, ಸಹಾಯಕ ಭದ್ರತಾ ಅಧಿಕಾರಿ (ASO) ಮತ್ತು ಮೆಟ್ರೋ ಸಿಬ್ಬಂದಿ …

Read More »

ಶಾಲೆಯ ನೀರಿನ‌ ಟ್ಯಾಂಕ್​ಗೆ ವಿಷ ಬೆರೆಸಿದ ಕೇಸ್​ ತನಿಖೆಗೆ 3 ತಂಡ ರಚನೆ

ಶಿವಮೊಗ್ಗ, ಆಗಸ್ಟ್​ 02: ಮುಖ್ಯಮಂತ್ರಿ ಸಿದ್ದರಾಮಯ್ಯಯವರ ಸೂಚನೆ ಬೆನ್ನಲ್ಲೇ ಸರ್ಕಾರಿ ಶಾಲೆಯ (Shivamogga Government School) ನೀರಿನ‌ ಟ್ಯಾಂಕ್​ಗೆ ಕೀಟನಾಶಕ (Poison) ಬೆರೆಸಿದ ಪ್ರಕರಣದ ತನಿಖೆಯನ್ನು ಶಿವಮೊಗ್ಗ ಪೊಲೀಸರು ಚುರುಕುಗೊಳಿಸಿದ್ದಾರೆ. ಪ್ರಕರಣದ ತನಿಖೆಗಾಗಿ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಮಿಥುನ್​ ಕುಮಾರ್ ಅವರು ತೀರ್ಥಹಳ್ಳಿ ಡಿವೈಎಸ್​ಪಿ ನೇತೃತ್ವದಲ್ಲಿ 18 ಪೊಲೀಸ್ ಸಿಬ್ಬಂದಿ ಒಳಗೊಂಡಿರುವ ಮೂರು ತಂಡಗಳನ್ನು ರಚಿಸಿದ್ದಾರೆ. ಟವರ್ ಡಂಪ್, ಸಿಸಿಟಿವಿ ಪರಿಶೀಲನೆಗೆ ಐದು ಮಂದಿ ಸಿಬ್ಬಂದಿ, ಗ್ರಾಮದ ಸುತ್ತಮುತ್ತ ಮಾಹಿತಿ ಸಂಗ್ರಹಣೆಗೆ 8 ಮಂದಿ …

Read More »

ಹರಳು ರೂಪದ ಯೂರಿಯಾ ಗೊಬ್ಬರಕ್ಕಿಂತ ಲಿಕ್ವಿಡ್ ರೂಪದ ನ್ಯಾನೋ ಯೂರಿಯಾ ಬಳಕೆಯತ್ತ ರೈತರು

ಹಾವೇರಿ: ಕರ್ನಾಟಕದಲ್ಲಿ ಹರಳು ರೂಪದ ಯೂರಿಯಾ ರಸಗೊಬ್ಬರದ ಅಭಾವ ಸೃಷ್ಟಿಯಾಗಿದ್ದು, ಇದರ ಬೇಡಿಕೆ ತಗ್ಗಿಸುವ ಉದ್ದೇಶದಿಂದ ದ್ರವ ರೂಪದ ‘ನ್ಯಾನೋ ಯೂರಿಯಾ’ ಬಳಸುವಂತೆ ಕೃಷಿ ತಜ್ಞರು ರೈತರಿಗೆ ಸಲಹೆ ನೀಡುತ್ತಿದ್ದಾರೆ. ಪರಿಣಾಮ ಹಾವೇರಿ ಜಿಲ್ಲೆಯ, ಸವಣೂರು ತಾಲೂಕಿನ ಕೆಲವು ರೈತರು ಯೂರಿಯಾ ಗೊಬ್ಬರದ ಬದಲಿಗೆ ‘ನ್ಯಾನೋ ಯೂರಿಯಾ’ದ ಬಳಕೆಗೆ ಮುಂದಾಗಿದ್ದಾರೆ. ರಾಜ್ಯದೆಲ್ಲೆಡೆ ಯೂರಿಯಾಗಾಗಿ ರೈತರು ಪರದಾಡುತ್ತಿರುವ ವರದಿಗಳು ಆಗುತ್ತಿದ್ದು, ಎಲ್ಲಿಯೂ ನಿರೀಕ್ಷಿತ ಪ್ರಮಾಣದಷ್ಟು ರಸಗೊಬ್ಬರ ದೊರೆಯುತ್ತಿಲ್ಲ. ಈ ಅಭಾವ ತಗ್ಗಿಸುವ ಹಿನ್ನೆಲೆಯಲ್ಲಿ …

Read More »

ಮಣ್ಣಲ್ಲಿ ಮಣ್ಣಾದ ದೊಡ್ಮನೆಯ ಹಿರಿಜೀವ

ಚಾಮರಾಜನಗರ : ಕನ್ನಡ ಚಿತ್ರರಂಗದ ವರನಟ ಡಾ. ರಾಜ್ ಕುಮಾರ್‌ ಅವರ ಸಹೋದರಿ, ದೊಡ್ಮನೆಯ ಹಿರಿಜೀವವಾಗಿದ್ದ ನಾಗಮ್ಮ ಅವರ ಅಂತಿಮ ವಿಧಿ-ವಿಧಾನ ತಮಿಳುನಾಡಿನ ತಾಳವಾಡಿ ತಾಲೂಕಿನ ಗಾಜನೂರಿನ ತೋಟದಲ್ಲಿ ಶನಿವಾರ ಮಧ್ಯಾಹ್ನ 2ರ ಸುಮಾರಿಗೆ ಜರುಗಿತು.‌ ದೊಡ್ಮನೆ ಹಿರಿಕೊಂಡಿ, ರಾಜ್ ಪರಿವಾರದ ಮಕ್ಕಳನ್ನು ಎತ್ತಿ ಆಡಿಸಿ ಬೆಳೆಸಿದ್ದ ಎಲ್ಲರ ಅಕ್ಕರೆಯ ನಾಗಮ್ಮ ವಯೋಸಹಜವಾಗಿ ಶುಕ್ರವಾರ ನಿಧನರಾದರು‌‌‌. ಅಣ್ಣಾವ್ರು ಬಹಳ ಪ್ರೀತಿಯಿಂದ ಕಟ್ಟಿಸಿದ ಮನೆಯಲ್ಲಿ ನಾಗಮ್ಮರ ಪಾರ್ಥಿವ ಶರೀರವನ್ನು ಅಂತಿಮ ದರ್ಶನಕ್ಕೆ ವ್ಯವಸ್ಥೆ …

Read More »