Breaking News

ರಾಜಕೀಯ

ಶೂನ್ಯ ಅನುಭವದ ಅದಾನಿ ಕಂಪೆನಿಗೆ ರಕ್ಷಣಾ ಜಲಾಂತರ್ಗಾಮಿ ನೌಕೆ ತಯಾರಿಕಾ ಜವಾಬ್ಧಾರಿ

ನವದೆಹಲಿ(16-01-2019): 45,000 ಕೋಟಿ ರೂ.ಗಳ ರಕ್ಷಣಾ ಜಲಾಂತರ್ಗಾಮಿ ಯೋಜನೆಯಲ್ಲಿ ನರೇಂದ್ರ ಮೋದಿ ಸರ್ಕಾರವು ಕೈಗಾರಿಕೋದ್ಯಮಿ ಗೌತಮ್ ಅದಾನಿಯ ಕಂಪೆನಿ ಪರ ಒಲವು ತೋರುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಅದಾನಿ ಗ್ರೂಫ್ ಡಿಫೆನ್ಸ್ ಹಡಗುಗಳು ಅಥವಾ ಜಲಾಂತರ್ಗಾಮಿ ನೌಕೆಗಳನ್ನು ತಯಾರಿಸುವ ‘ಅನುಭವ’ ಹೊಂದಿಲ್ಲ. ಒಂದು ಷರತ್ತಿನ ಆಧಾರದ ಮೇಲೆ ಜಲಾಂತರ್ಗಾಮಿ ನೌಕೆಗಳನ್ನು ತಯಾರಿಕೆ ಗುತ್ತಿಗೆ ನೀಡಲು ಕೇಂದ್ರ ಮುಂದಾಗಿದೆ. ಸಾಮಾನ್ಯವಾಗಿ  ಇದರಲ್ಲಿ ವಿದ್ಯುತ್ ಸ್ಥಾವರವನ್ನು ಸ್ಥಾಪಿಸುವ ಮತ್ತು ನಡೆಸುವ ಅನುಭವವನ್ನು ಪರಿಗಣಿಸಲಾಗುತ್ತದೆ ಆದರೆ …

Read More »

ಪಟ್ಟಣದ ಎನ್ ಸಿ ಹೈಸ್ಕೂಲಿನಲ್ಲಿ ಹುಟ್ಟು ಹಬ್ಬದ ಆಚರಣೆಯ ಸಮಯದಲ್ಲಿ ಮಹಾಂತೇಶ ಕವಟಗಿಮಠ ಚಿಕ್ಕೋಡಿ ಹಣಬರ ಸಮಾಜದ ಶ್ರೀ ಕೃಷ್ಣ ಭವನಕ್ಕೆ ರೂ10ಲಕ್ಷ ಅನುದಾನ ನೀಡಿದರು.

ಚಿಕ್ಕೋಡಿ – ಪಟ್ಟಣದ ಎನ್ ಸಿ ಹೈಸ್ಕೂಲಿನಲ್ಲಿ ಹುಟ್ಟು ಹಬ್ಬದ ಆಚರಣೆಯ ಸಮಯದಲ್ಲಿ ಮಹಾಂತೇಶ ಕವಟಗಿಮಠ ಚಿಕ್ಕೋಡಿ ಹಣಬರ ಸಮಾಜದ ಶ್ರೀ ಕೃಷ್ಣ ಭವನಕ್ಕೆ ರೂ10ಲಕ್ಷ ಅನುದಾನ ನೀಡಿದರು. ಈ ಸಮಯದಲ್ಲಿ ಪಟ್ಟಣದ ಹಣಬರ ಸಮಾಜದ ಮುಖಂಡರಾದ ಬಿ ಆರ್ ಸಂಗಪ್ಪಗೋಳ, ಮಡಿಬಾಬಾ ಬಸರಗಿ, ಕುಮಾರ ಮದನಗೊಳ, ಸಂತೊಷ ಟವಳೆ, ಸಾಗರ ಮುಂಡೆ, ಮಹಾದೇವ ಕರೊಲೆ, ರಮೇಶ ಚೌಡನ್ನವರ, ಜಾನು ಅಮಾತೆ, ಸಿದ್ರಾಮ ಮುಂಡೆ, ನಂದಿಕುರಳಿ ಸರ್, ಚಂದು ನಾಯಿಕ, …

Read More »

ಕಾಂಗ್ರೆಸ್ ಹಿರಿಯ ಮುಖಂಡ ಸಿ.ಎಂ. ಇಬ್ರಾಹಿಂ, ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರನ್ನು ಹೊಗಳಿ, ಮಾಜಿ ಸಿಎಂ ಸಿದ್ದರಾಮಯ್ಯ ರನ್ನು ತೆಗಳುವ ಮೂಲಕ ಕುತೂಹಲಕ್ಕೆ ಕಾರಣರಾಗಿದ್ದಾರೆ.

ಕಾಂಗ್ರೆಸ್ ಹಿರಿಯ ಮುಖಂಡ ಸಿ.ಎಂ. ಇಬ್ರಾಹಿಂ, ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರನ್ನು ಹೊಗಳಿ, ಮಾಜಿ ಸಿಎಂ ಸಿದ್ದರಾಮಯ್ಯ ರನ್ನು ತೆಗಳುವ ಮೂಲಕ ಕುತೂಹಲಕ್ಕೆ ಕಾರಣರಾಗಿದ್ದಾರೆ.   ಸೊಲ್ಲಾಪುರ: ಕಾಂಗ್ರೆಸ್ ಹಿರಿಯ ಮುಖಂಡ ಸಿ.ಎಂ. ಇಬ್ರಾಹಿಂ, ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರನ್ನು ಹೊಗಳಿ, ಮಾಜಿ ಸಿಎಂ ಸಿದ್ದರಾಮಯ್ಯ ರನ್ನು ತೆಗಳುವ ಮೂಲಕ ಕುತೂಹಲಕ್ಕೆ ಕಾರಣರಾಗಿದ್ದಾರೆ. ಸೊಲ್ಲಾಪುರದಲ್ಲಿ ಮಾತನಾಡಿದ ಇಬ್ರಾಹಿಂ, ಯಡಿಯೂರಪ್ಪ ನನಗೆ ಆತ್ಮೀಯ ಸ್ನೇಹಿತರು. ನಮ್ಮಿಬರ ರೈಲು ಒಂದೇ, …

Read More »

ಸಾಗರಮಾಲ ಯೋಜನೆಯು ದೇಶದ ಎಲ್ಲಾ ಬಂದರುಗಳನ್ನು ಆಧುನಿಕರಣಗೊಳಿಸಿ

ಸಾಗರಮಾಲ ಯೋಜನೆಯು ದೇಶದ ಎಲ್ಲಾ ಬಂದರುಗಳನ್ನು ಆಧುನಿಕರಣಗೊಳಿಸಿ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ನಡೆಯುತ್ತಿರುವ ಬಂದ್‍ ಕುರಿತಾಗಿ ಸುದ್ದಿಗೋಷ್ಠಿ ನಡೆಸಿ ಸ್ಪಷ್ಟನೆ ಬೆಂಗಳೂರು ವಿಧಾನಸೌಧದಲ್ಲಿ ಸಾಗರಮಾಲಾ ಯೋಜನೆ ವಿರೋಧಿಸಿ ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಹಿರಿಯ ನಾಗರಿಕರ ಸಬಲೀಕರಣ ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕ ಖಾತೆ ಸಚಿವರಾದ ಸೌ. ಶಶಿಕಲಾ ಜೊಲ್ಲೆ,ಜಿ ಯವರ ಉಸ್ತುವಾರಿ ಜಿಲ್ಲೆಯಾದ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ನಡೆಯುತ್ತಿರುವ ಬಂದ್‍ …

Read More »

ಹರಿಹರದ ಹರಿಹರೇಶ್ವರ ದೇವಸ್ಥಾನಕ್ಕೆ ಶಶಿಕಲಾ ಜೊಲ್ಲೆ ಜಿ ಯವರು ಭೇಟಿ

ಹರಿಹರ ಹರಿಹರದ ಹರಿಹರೇಶ್ವರ ದೇವಸ್ಥಾನಕ್ಕೆ ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಹಿರಿಯ ನಾಗರಿಕರ ಸಬಲೀಕರಣ ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕ ಖಾತೆ ಸಚಿವರಾದ ಸೌ.ಶಶಿಕಲಾ ಜೊಲ್ಲೆ ಜಿ ಯವರು ಭೇಟಿ ನೀಡಿ, ದೇವರ ದರುಶನ ಪಡೆದು, ಅಕ್ಕಮಹಾದೇವಿ ವಚನ ವಿಜಯೋತ್ಸವದ ಮೆರವಣಿಗೆಯಲ್ಲಿ ಭಾಗವಹಿಸಿ, ಮಹಾದೇವಿ ಅಕ್ಕನ ವಚನ ಕಟ್ಟುಗಳನ್ನು ಆನೆ ಅಂಬಾರಿಯಲ್ಲಿರಿಸಿ, ವಚನ ಗ್ರಂಥಗಳನ್ನು ತಲೆಮೇಲಿಟ್ಟುಕೊಂಡು ಅಕ್ಕನ ವಚನಗಳನ್ನು ಸಾಮೂಹಿಕ ಪಠಣದೊಂದಿಗೆ ಧಾರ್ಮಿಕ, ಸಾಮಾಜಿಕ, …

Read More »

ಹಲವು ದಶಕಗಳ ಬೇಡಿಕೆ 2020-21 ನೇ ಸಾಲಿನ ಕೇಂದ್ರದ ಬಜೆಟ್ ನಲ್ಲಿ ಈ ಯೋಜನೆ ಸೇಪ೯ಡೆಗೊಳ್ಳುವ ನಿರೀಕ್ಷೆ ಇದೆ 

ಬೆಳಗಾವಿ: ಹಲವು ದಶಕಗಳ ಬೇಡಿಕೆಯಾಗಿರುವ ಬೆಳಗಾವಿ-ಧಾರವಾಡ ನಡುವೆ ನೇರ ರೈಲು ಮಾಗ೯ ನಿಮಾ೯ಣಕ್ಕಾಗಿ ನೈರುತ್ಯ ರೇಲ್ವೆ ವಲಯವು ಡಿಪಿಆರ್ ಸಿದ್ಧಪಡಿಸಿದ್ದು, ಒಟ್ಟು ರೂ.988 ಕೋಟಿ ವೆಚ್ಚವನ್ನು ಅಂದಾಜಿಸಿ ಕೇಂದ್ರ ಕಚೇರಿಗೆ ಕಳಿಸಿಕೊಟ್ಟಿದೆ. ಯೋಜನಾ ವರದಿಯನ್ನು ರೇಲ್ವೆ ಮಂಡಳಿಗೆ ಕಳಿಸಿದ ಬಳಿಕ, ಮಂಡಳಿಯು ಅದರ ಪರಿಶೀಲನೆ ನಡೆಸಿ ಕಡತವನ್ನು ರೇಲ್ವೆ ಇಲಾಖೆಗೆ ರವಾನಿಸಿದೆ. 2020-21 ನೇ ಸಾಲಿನ ಕೇಂದ್ರದ ಬಜೆಟ್ ನಲ್ಲಿ ಈ ಯೋಜನೆ ಸೇಪ೯ಡೆಗೊಳ್ಳುವ ನಿರೀಕ್ಷೆ ಇದೆ ರೈಲು ಮಾಗ೯ ನಿಮಾ೯ಣಕ್ಕೆ …

Read More »

ಬಬಲಾದಿ ಮಠದ ಶಿವಯ್ಯ ಮಹಾಸ್ವಾಮಿಗಳು ಇದೇ ಸಂದರ್ಭದಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರನ್ನು ಸತ್ಕರಿಸಿ ಆಶೀರ್ವದಿಸಿದರು

ಬಬಲಾದಿ ಮಠವು ಇತಿಹಾಸ ಪ್ರಸಿದ್ಧವಾಗಿದ್ದು, ಈ ಮಠದ ನುಡಿಗಳು ಎಂದಿಗೂ ಸುಳ್ಳಾಗುವುದಿಲ್ಲ. ಪೀಠಾಧಿಪತಿಯಾಗಿರುವ ಶಿವಯ್ಯ ಮಹಾಸ್ವಾಮಿಗಳು ಪವಾಡ ಪುರುಷರಾಗಿದ್ದಾರೆಂದು ಕರ್ನಾಟಕ ಹಾಲು ಮಹಾಮಂಡಳಿ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಇಲ್ಲಿಗೆ ಸಮೀಪದ ಅರಭಾವಿ ಮತ್ತು ಶಿಂಧಿಕುರಬೇಟ ಗ್ರಾಮಗಳ ಗುಡ್ಡದ ಮಧ್ಯದಲ್ಲಿರುವ ಬಬಲಾದಿ ಮಠದ ಯಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಬಬಲಾದಿ ಮಠ ನಮ್ಮ ಅರಭಾವಿ ಕ್ಷೇತ್ರದಲ್ಲಿ ಇರುವುದರಿಂದ ನಾವೆಲ್ಲರೂ ಪಾವನರಾಗಿದ್ದೇವೆಂದು ಹೇಳಿದರು. ಬಬಲಾದಿ ಮಠದ …

Read More »

ಕೆ.ಜೆ. ಜಾರ್ಜ್, ಅವರ ಪತ್ನಿ ಸುಜಾ ಜಾರ್ಜ್, ಮಕ್ಕಳಾದ ರಾಣಾ ಹಾಗೂ ರೆನಿಟಾ ಅವರಿಗೂ ಸಮನ್ಸ್ ನೀಡಿರುವ ಇಡಿ

ಅಕ್ರಮ ಆಸ್ತಿ ಸಂಪಾದನೆ ಆರೋಪ ಹಿನ್ನಲೆಯಲ್ಲಿ ಮಾಜಿ ಸಚಿವ ಕೆ.ಜೆ ಜಾರ್ಜ್​ ಅವರಿಗೆ ಜಾರಿ ನಿರ್ದೇಶನಾಲಯ(ಇಡಿ) ಸಮನ್ಸ್​ ಜಾರಿ ಮಾಡಿದೆಜಾರ್ಜ್ ಅವರು ಪತ್ನಿ ಹಾಗೂ ಮಕ್ಕಳ ಹೆಸರಲ್ಲಿ ವಿದೇಶದಲ್ಲಿ ಅಕ್ರಮವಾಗಿ ಹೂಡಿಕೆ ಮಾಡಿದ್ದಾರೆ ಎಂದು ಆರೋಪಿಸಿ ರವಿಕೃಷ್ಣಾ ರೆಡ್ದಿ ದೂರು ನೀಡಿದ್ದರು. ಈ ಹಿನ್ನಲೆಯಲ್ಲಿ ಕಾಂಗ್ರೆಸ್ ಹಿರಿಯ ನಾಯಕ ಕೆ.ಜೆ.ಜಾರ್ಜ್ ಅವರಿಗೆ ಇಡಿ ಸಮನ್ಸ್ ನೀಡಿದೆ. ಕೆ.ಜೆ. ಜಾರ್ಜ್, ಅವರ ಪತ್ನಿ ಸುಜಾ ಜಾರ್ಜ್, ಮಕ್ಕಳಾದ ರಾಣಾ ಹಾಗೂ ರೆನಿಟಾ …

Read More »

ರಾಜ್ಯ ಸಚಿವ ಸಂಪುಟ ವಿಸ್ತರಣೆ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪನವರಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ

ರಾಜ್ಯ ಸಚಿವ ಸಂಪುಟ ವಿಸ್ತರಣೆ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪನವರಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಸಂಪುಟ ವಿಸ್ತರಣೆ ಬಗ್ಗೆ ಚರ್ಚಿಸಲು ಯಡಿಯೂರಪ್ಪ ಎಷ್ಟೇ ಪ್ರಯತ್ನಿಸಿದರು ವರಿಷ್ಟರು ಭೇಟಿಗೆ ಅವಕಾಶ ನೀಡುತ್ತಿಲ್ಲ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ಜ.17ರಂದು ರಾಜ್ಯಕ್ಕೆ ಅಮಿತ್​ ಶಾ ಅವರೇ ಆಗಮಿಸುತ್ತಾರೆ. ಅವರು ಬಂದ ಸಮಯದಲ್ಲಿ ಸಂಪುಟ ವಿಸ್ತರಣೆ ಕುರಿತು ಚರ್ಚೆ ನಡೆಸಿ ನಿರ್ಧರಿಸಲಾಗುವುದು ಎಂದು ತಿಳಿಸಿದರು. ಇನ್ನು ಇದೇ ವಿಚರಾಕ್ಕೆ ಇಂದು ದೆಹಲಿಗೆ ತೆರಳಬೇಕಿದ್ದ ತಮ್ಮ ಕಾರ್ಯಕ್ರಮ …

Read More »

ಹಿಂದೆ ನೀರಿನಲ್ಲಿ ಕಟ್ಟಿಗೆಯ ಶಿಲುಬೆ ತೇಲಿ ಬಿಟ್ಟು ಮತಾಂತರ ಮಾಡಿದ್ದರು. ಈಗ ಕಬ್ಬಿಣದ ಶಿಲುಬೆ ಇದೆ. ನೋಡೋಣ ಎಂದು ಪ್ರಭಾಕರ್ ಭಟ್ ಹೇಳಿದರು.

ಕನಕಪುರ: ಶಾಂತಿಯ ಹೆಸರಿನಲ್ಲಿ ಬಾಲಗಂಗಾಧರ ತಿಲಕ್​ ಪ್ರತಿಮೆ ನಿರ್ಮಾಣ ಮಾಡಬೇಕಿತ್ತು. ಮಹಾತ್ಮ ಗಾಂಧಿ ಪ್ರತಿಮೆ ನಿರ್ಮಾಣ ಮಾಡಿದ್ದರೂ ಅಡ್ಡಿಯಿಲ್ಲ, ಆದರೆ ಸೋನಿಯಾ ಗಾಂಧಿ ಪ್ರತಿಮೆ ನಿರ್ಮಾಣ ಮಾಡಲು ನಮ್ಮ ಅಡ್ಡಿ ಇದೆ ಎಂದು ಕಲ್ಲಡ್ಕ ಪ್ರಭಾಕರ್ ಭಟ್ ಹೇಳಿದ್ದಾರೆ. ನಾವು ಶಾಂತಿ ಕದಡಲು ಇಲ್ಲಿ ಬಂದಿಲ್ಲ. ಹಿಂದು ಸಮಾಜವನ್ನು ನಾಶ ಮಾಡುವುದರ ವಿರುದ್ಧ ನಾವು ಹೋರಾಟ ಮಾಡುತ್ತೇವೆ. ಅವರಿಗೆ ತಾಕತ್ತಿದ್ದರೆ ಏಸು ಪ್ರತಿಮೆ ಮಾಡಲಿ. ಹಿಂದು ತಾಕತ್ತು ಏನು ಎಂದು …

Read More »