Breaking News

ರಾಜಕೀಯ

ಕಾರ್ಮಿಕ ನೀತಿ ವಿರೋಧಿಸಿ ಕೆಪಿಸಿಸಿ ಕಾರ್ಮಿಕ ಘಟಕ ಪ್ರತಿಭಟನೆ..!!

   ಕೇಂದ್ರ ಸರ್ಕಾರದ ಕಾರ್ಮಿಕ ನೀತಿ ವಿರುದ್ಧ ರಸ್ತೆಗಿಳಿದ ಕೆಪಿಸಿಸಿ ಕಾರ್ಮಿಕ ಘಟಕ/ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ ಬಳಿ ಜಮಾಯಿಸಿದ ನೂರಾರು ಜನ/ವೇತನ ಹೆಚ್ಚಳ ಮಾಡುವಂತೆ ಆಗ್ರಹ. ಕೇಂದ್ರ ಸರಕಾರದ ಕಾರ್ಮಿಕ ನೀತಿಯನ್ನು ವಿರೋಧಿಸಿ ಬೆಳಗಾವಿಯ ಕರ್ನಾಟಕ ಪ್ರಾದೇಶಿಕ ಕಾಂಗ್ರೇಸ್‍ನ ಕಾರ್ಮಿಕ ಘಟಕ ವತಿಯಿಂದ ಬೆಳಗಾವಿ ನಗರದಲ್ಲಿ ಭುದುವಾರ ದಂದು ಬೃಹತ್ ಪ್ರತಿಭಟನೆ ನಡೆಸಲಾಯಿತು.   ಬೆಳಗಾವಿಯ ಜಿಲ್ಲಾಧಿಕಾರಿಗಳ ಕಚೇರಿಯ ಎದುರುಗಡೆ ಜಮಾಯಿಸಿದ್ದ ಕಾಂಗ್ರೇಸ್ ಕಾರ್ಮಿಕ ಘಟಕ ಮುಖಂಡರು ಕೇಂದ್ರ ಸರಕಾರದ …

Read More »

ಪೌರತ್ವ ತಿದ್ದುಪಡಿ ಕಾಯ್ದೆ ವಿಶೇಷ ಸಭೆಯು ಗೋಕಾಕಿನಲ್ಲಿ ಜರುಗಿತು..!!

ಪೌರತ್ವ ತಿದ್ದುಪಡಿ ಕಾಯ್ದೆ ವಿಶೇಷ ಸಭೆಯು ಗೋಕಾಕಿನಲ್ಲಿ ಜರುಗಿತು..!! ಗೋಕಾಕನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿಶೇಷ ಸಭೆ ಆಯೋಜನೆ/ಅಂಬಿರಾವ್ ಪಾಟೀಲ ನೀಡಿದ್ರು ಸಭೆಗೆ ಚಾಲನೆ/ ಕಾಯ್ದೆ ಬಗ್ಗೆ ತಿಳುವಳಿಕೆ ನೀಡಿದ ನ್ಯಾಯವಾದಿಗಳು ಮಂಗಳವಾರ ದಂದು ಭಾರತೀಯ ಜನತಾ ಪಾರ್ಟಿ ಗೋಕಾಕ ವಿಧಾನ ಸಭಾ ಕ್ಷೇತ್ರದ ವತಿಯಿಂದ ನಗರದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆಯ ಬಗ್ಗೆ ವಿಶೇಷ ಸಭೆಯನ್ನು ಆಯೋಜಿಸಲಾಗಿತ್ತು. ಈ ಸಭೆಗೆ ಮುಖ್ಯ ಅತಿಥಿಗಳಾಗಿ ಕಾರ್ಮಿಕ ಧುರೀಣರಾದ ಶ್ರೀ ಅಂಬಿರಾವ್ ಪಾಟೀಲ,ಭಾಜಪ …

Read More »

ವಾಲ್ಮೀಕಿ ಜಾತ್ರಾ ಮಹೋತ್ಸವಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿಗೆ ಅಹ್ವಾನ..!!

ವಾಲ್ಮೀಕಿ ಜಾತ್ರಾ ಮಹೋತ್ಸವಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿಗೆ ಅಹ್ವಾನ..!! ಫೆ.8,9 ರಂದು 2ನೇ ವರ್ಷದ ವಾಲ್ಮೀಕಿ ಜಾತ್ರೆ ಆಯೋಜನೆ/ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಗೆ ಅಹ್ವಾನ/ವಾಲ್ಮೀಕಿ ಶ್ರೀಗಳ ನೇತೃತ್ವದಲ್ಲಿ ಭೇಟಿ.ಇಂದು ಬೆಂಗಳೂರಿನ ಜೆ.ಪಿ ನಗರದ ನಿವಾಸದಲ್ಲಿ ರಾಜನಹಳ್ಳಿ ವಾಲ್ಮೀಕಿ ಗುರು ಪೀಠದ ಪ್ರಸನ್ನಾನಂದಪುರಿ ಸ್ವಾಮೀಜಿಗಳು ಮಾಜಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ವಾಲ್ಮೀಕಿ ಜಾತ್ರಾ ಮಹೋತ್ಸವಕ್ಕೆ ಆಹ್ವಾನಿಸಿದರು. ಈ ಸಂಧಭ೯ದಲ್ಲಿ ಹಿರಿಯ ನಿವೃತ್ತ ಅಧಿಕಾರಿಗಳು, ಸಮಾಜದ …

Read More »

ಪೌರತ್ವ ತಿದ್ದುಪಡಿ ಕಾಯ್ದೆ ಅಲ್ಪಸಂಖ್ಯಾತರ ವಿರುದ್ಧವಲ್ಲ:ಕೆಎಮ್‍ಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ

ಪೌರತ್ವ ತಿದ್ದುಪಡಿ ಕಾಯ್ದೆ ಅಲ್ಪಸಂಖ್ಯಾತರ ವಿರುದ್ಧವಲ್ಲ:ಕೆಎಮ್‍ಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ  ಅಲ್ಪಸಂಖ್ಯಾತರ ಸಂಕಷ್ಟಗಳ ಪರಿಹಾರಕ್ಕಾಗಿ ಪೌರತ್ವ ತಿದ್ದುಪಡಿ ವಿಧೇಯಕ ಅನುಷ್ಠಾನ/ ದೇಶದ ಸಮಗ್ರ ಹಿತ ದೃಷ್ಠಿಯಿಂದ ಈ ವಿಧೇಯಕವನ್ನು ಭಾರತೀಯರೆಲ್ಲರೂ ಒಪ್ಪಿಕೊಳ್ಳಬೇಕಾಗಿದೆ/“ಪೌರತ್ವ ತಿದ್ದುಪಡಿ ಕಾಯ್ದೆ”ಯ ಅಭಿಯಾನದಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿಕೆ ಪೌರತ್ವ ತಿದ್ದುಪಡಿ ಕಾಯ್ದೆ ಬಗ್ಗೆ ಜನಜಾಗೃತಿ ಮೂಡಿಸಬೇಕಿದೆ,ಈ ದಿಸೆಯಲ್ಲಿ ಪ್ರತಿ ಮನೆ ಮನೆಗೆ ಹೋಗಿ ಜನರಲ್ಲಿ ಪೌರತ್ವ ಬಗ್ಗೆತಿಳುವಳಿಕೆ ಮೂಡಿಸಬೇಕು, ದೇಶದ ಹಿತದೃಷ್ಠಿಯಿಂದ ಕೇಂದ್ರ …

Read More »

ವಿವಿಧ ಬೇಡಿಕೆಗಳಿಗಾಗಿ ಆಶಾ ಕಾರ್ಯಕರ್ತರ ಬೃಹತ್ ಪ್ರತಿಭಟನೆ

  ಆಶಾ ಕಾರ್ಯಕರ್ತೆಯರಿಗೆ ನೀಡಬೇಕಿದ್ದ 15 ತಿಂಗಳ ಬಾಕಿ ಪ್ರೊತ್ಸಾಹ ಧನವನ್ನು ಪಾವತಿಸಬೇಕು ಅಲ್ಲಿಯವರೆಗೂ ಅನಿರ್ಧಿಷ್ಟಾವದಿ ಕೆಲಸವನ್ನು ಸ್ಥಗಿತಗೊಳಿಸುತ್ತೇವೆ ಎಂದು ಆಗ್ರಹಿಸಿ ಬೆಳಗಾವಿಯಲ್ಲಿ ಆಶಾ ಕಾರ್ಯಕರ್ತೆಯರಿಂದ ಬೃಹತ್ ಪ್ರತಿಭಟನೆ ಮಾಡಲಾಯಿತು. ವಿವಿಧ ಬೇಡಿಕೆಗಳಲ್ಲಿ ಒಂದಾದ ಎಂ.ಸಿ.ಟಿಎಸ್ ಪ್ರೊತ್ಸಾಹ ಧನವನ್ನು ಪಾವತಿಸುವವರೆಗೂ ರಾಜ್ಯದ ಎಲ್ಲ ಆಶಾ ಕಾರ್ಯಕರ್ತೆಯರು ಅನಿರ್ಧಿಷ್ಟಾವದಿ ಕೆಲಸವನ್ನು ಸ್ಥಗಿತಗೊಳಿಸಿದ್ದೇವೆ ಕೂಡಲೇ ನಮ್ಮಬೇಡಿಕೆಗಳನ್ನು ಈಡೇರಿಸಬೇಕು. ನಮ್ಮನ್ನು ಕೆಲಸದಿಂದ ತೆಗೆಯುವ ಬೆದರಿಕೆ ಹಾಕುವುದನ್ನು ಕೈಬಿಡಬೇಕೆಂದು ಬೃಹತ್ ಪ್ರತಿಭಟನೆ ನಡೆಸಿದರು. ಆಶಾ ಕಾರ್ಯಕರ್ತರ …

Read More »

ಏಳನೇ ತರಗತಿಗೆ ಪಬ್ಲಿಕ್ ಪರೀಕ್ಷೆ ಬದಲು ಸಾಮಾನ್ಯ ಮೌಲ್ಯಮಾಪನ ಪರೀಕ್ಷೆ

ಬೆಂಗಳೂರು: 7ನೇ ತರಗತಿ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ. ಏಳನೇ ತರಗತಿಗೆ ಪಬ್ಲಿಕ್ ಪರೀಕ್ಷೆ ಬದಲು ಸಾಮಾನ್ಯ ಮೌಲ್ಯಮಾಪನ ಪರೀಕ್ಷೆ ಮಾಡಲು ಶಿಕ್ಷಣ ಇಲಾಖೆ ನಿರ್ಧರಿಸಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 7ನೇ ತರಗತಿಗೆ ಪಬ್ಲಿಕ್ ಪರೀಕ್ಷೆ ಇರುವುದಿಲ್ಲ. ಸಾಮಾನ್ಯ ಮೌಲ್ಯಮಾಪನ ಪರೀಕ್ಷೆ ಮಾಡುವ ಮೂಲಕ ಮಗುವಿನ ಮೌಲ್ಯಮಾಪನ ಮಾಡಲಾಗುವುದು. ಈ ಮೌಲ್ಯಮಾಪನ ಪರೀಕ್ಷೆಯಲ್ಲಿ ಯಾವುದೇ ವಿದ್ಯಾರ್ಥಿಯನ್ನು ಪಾಸ್ ಅಥವಾ ಫೇಲ್ ಎಂದು ಮಾಡಲಾಗುವುದಿಲ್ಲ. …

Read More »

ವಾಲ್ಮೀಕಿ ಮೀಸಲಾತಿ ವಿಚಾರಕ್ಕೆ ಮುಖ್ಯಮಂತ್ರಿಗಳು ಸ್ಪಂದಿಸಿದ್ದಾರೆ:ಪ್ರಸನ್ನಾನಂದ ಪುರಿ ಸ್ವಾಮೀಜಿ

ಸಿ. ಎಂ. ಬಿಎಸ್​ವೈ ನೇತೃತ್ವದಲ್ಲಿ ವಾಲ್ಮೀಕಿ ಸಮುದಾಯದ ಮೀಸಲಾತಿ ಹೆಚ್ಚಳ ಕುರಿತು ಸಭೆ/ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಪುರಿ ಸ್ವಾಮೀಜಿ, ಸಚಿವ ಶ್ರೀರಾಮುಲು, ಶಾಸಕರಾದ ರಮೇಶ್ ಜಾರಕಿಹೊಳಿ, ಸತೀಶ್ ಜಾರಕಿಹೊಳಿ,ಸೇರಿದಂತೆ ಇತರರು ಭಾಗಿ/ಮೀಸಲಾತಿ ಕುರಿತು ಸಿಎಂ ಸ್ಪಂದಿಸಿದ್ದಾರೆ ಎಂದ ಶ್ರೀಗಳು ಇಂದು ವಾಲ್ಮೀಕಿ ಸಮುದಾಯಕ್ಕೆ ಶೇ.7.5ರಷ್ಟು ಮೀಸಲಾತಿ ನೀಡುವಂತೆ ಆಗ್ರಹಿಸಿ ವಾಲ್ಮೀಕಿ ಸಮುದಾಯದ ಮಠಾಧೀಶರು, ಜನಪ್ರತಿನಿಧಿಗಳು ಹಾಗೂ ಮುಖಂಡರು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪರಿಗೆ ಮನವಿ ಸಲ್ಲಿಸಿದರು. ಸಿಎಂ ಗೃಹ ಕಚೇರಿಯಲ್ಲಿ ನಡೆದ …

Read More »

ರಾಷ್ಟ್ರ ರಾಜಧಾನಿ ದೆಹಲಿ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು, ಫೆ.8ಕ್ಕೆ ಮತದಾನ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಆಯುಕ್ತ ಸುನೀಲ್ ಅರೋರಾ ಮಾಹಿತಿ ನೀಡಿದ್ದಾರೆ.

ರಾಷ್ಟ್ರ ರಾಜಧಾನಿ ದೆಹಲಿ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು, ಫೆ.8ಕ್ಕೆ ಮತದಾನ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಆಯುಕ್ತ ಸುನೀಲ್ ಅರೋರಾ ಮಾಹಿತಿ ನೀಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದಾ ಅವರು, ದೆಹಲಿಯಲ್ಲಿ ಒಟ್ಟು 70 ವಿಧಾನಸಭಾ ಸ್ಥಾನಗಳಿದ್ದು, ಫೆಬ್ರವರಿ 8 ರಂದು ಮತದಾನ ನಡೆಯಲಿದ್ದರೆ, ಫೆಬ್ರವರಿ 11 ರಂದು ಫಲಿತಾಂಶ ಹೊರಬೀಳಲಿದೆ. ಇಂದಿನಿಂದಲೇ ನೀತಿ ಸಂವಿತೆ ಜಾರಿಯಾಗಿದೆ ಎಂದರು. ಒಟ್ಟು 1,46,92,136 ಜನರು ಮತದಾನದ ಹಕ್ಕು ಹೊಂದಿದ್ದಾರೆ. 13,750 ಮತಗಟ್ಟೆಗಳಲ್ಲಿ ಮತದಾನ …

Read More »

ಜೆ ಎನ್ ಯು ವಿಧ್ಯಾರ್ಥಿಗಳ ಮೇಲೆ ಹಲ್ಲೆ ಪ್ರಕರಣ. ಹುಬ್ಬಳ್ಳಿಯಲ್ಲಿ ಸಚಿವ ಜೋಶಿ ಹೇಳಿಕೆ.

  ಜೆ ಎನ್ ಯು ವಿಧ್ಯಾರ್ಥಿಗಳ ಮೇಲೆ ಹಲ್ಲೆ ಪ್ರಕರಣ. ಹುಬ್ಬಳ್ಳಿಯಲ್ಲಿ ಸಚಿವ ಜೋಶಿ ಹೇಳಿಕೆ. ಜೆಎನ್ ಯು ಅಲ್ಲಿ ನಡೆದ ಘಟನೆಯನ್ನು ಬಿಜೆಪಿ ಪಾರ್ಟಿ ತೀವ್ರವಾಗಿ ಖಂಡಸುತ್ತದೆ. ಬಿಜೆಪಿ ಈ ಘಟನೆಯ ಬಗ್ಗೆ ತನಿಖೆ ಕೈಗೊಳ್ಳುತ್ತೆ. ಜೆಎಮ್ ಯು ನಲ್ಲಿ ನಡೆಯುತ್ತಿರುವ ಉಳಿದ ಘಟನೆ ಬಗ್ಗೆ ಸಮಾಜ ಹಾಗೂ ಮಾಧ್ಯಮ ಜಾಗೃತಿ ಮೂಡಿಸಬೇಕಿದೆ. ಜೆಎನ್ ಯು ನಲ್ಲಿ ಕಾನೂನು ಬಾಹಿರ ಚಟುವಟಿಕೆಗಳು ನಡೆಯುತ್ತಿದೆ. ನನಗೆ ಬಂದಿರುವ ಮಾಹಿತಿ ಪ್ರಕಾರ …

Read More »

ಅಭಿಮಾನಿಗಳಿಂದ ಶಾಸಕರಿಗೆ ಬೃಹತ್ ಸೇಬಿನ ಹಾರ ಹಾಕಿ ಸ್ವಾಗತ; ಮಕ್ಕಳಿಗೆ ಸೇಬು ವಿತರಣೆ..

  ಬಾಕ್ಸ್ : ಏಳಪಟ್ಟಿ ಗ್ರಾಮಕ್ಕೆ ಭೇಟಿ ನೀಡಿದ ಶಾಸಕ ರಮೇಶ ಜಾರಕಿಹೊಳಿ/ಅಭಿಮಾನಿಗಳಿಂದ ಸೇಬಿನ ಹಾರ ಹಾಕಿ ಗ್ರಾಮಕ್ಕೆ ಸ್ವಾಗತ/ಹಾರಕ್ಕೆ ಬಳಸಿದ ಹಣ್ಣುಗಳು ವಸತಿ ಶಾಲೆ ಮಕ್ಕಳಿಗೆ ವಿತರಣೆ ಕೆಲ ದಿನಗಳ ಹಿಂದೆ ಗೋಕಾಕ ಮತಕ್ಷೇತ್ರದ ಏಳಪಟ್ಟಿ ಗ್ರಾಮಕ್ಕೆ ಭೇಟಿ ನೀಡಿದ್ದ ಶಾಸಕ ರಮೇಶ ಜಾರಕಿಹೊಳಿ ಅವರಿಗೆ ಅಭಿಮಾನಿಗಳು ಸೇಬಿನ ಹಾರ ಹಾಕಿ ಸ್ವಾಗತಿಸಿ ಗ್ರಾಮಕ್ಕೆ ಅದ್ದೂರಿಯಾಗಿ ಬರಮಾಡಿಕೊಂಡಿದ್ದರು.ನಂತರ ಭವ್ಯ ಮೆರವಣಿಗೆ ಮೂಲಕ ಗ್ರಾಮದ ದೇವಸ್ಥಾನ ಗಳಿಗೆ ಭೇಟಿ ನೀಡಿದ …

Read More »