ಬೆಂಗಳೂರು: ಎರಡು ದಿನಗಳ ಹಿಂದೆ ರಾಜಧಾನಿಯ ರಾಜರಾಜೇಶ್ವರಿ ನಗರದಲ್ಲಿ ಮೂಟೆಯಲ್ಲಿ ಕಂಡುಬಂದಿದ್ದ ವಿದ್ಯಾರ್ಥಿ ತರುಣ್ ಶವ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ತರುಣ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜರಾಜೇಶ್ವರಿನಗರ ಪೊಲೀಸರು ನಾಸಿರ್ ಹಾಗೂ ಸೈಯದ್ ತಜ್ಮುಲ್ ಎಂಬವರನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳಿಬ್ಬರೂ ಸಹೋದರರು, ತರುಣ್ಗೆ ಗೆಳೆಯರಾಗಿದ್ದವರು. ಭಾರತೀನಗರ ಮುರುಗಪಿಳ್ಳೈ ನಿವಾಸಿ ತರುಣ್ (20) ತಂದೆ ಮಣಿಯವರಿಂದ 2 ಸಾವಿರ ರೂಪಾಯಿ ಪಡೆದುಕೊಂಡು ಪಟಾಕಿ ತರುವುದಾಗಿ ಹೇಳಿ ನ. 1ರಂದು …
Read More »ಪೆಟ್ರೋಲ್, ಡಿಸೇಲ್ ಬಳಿಕ ಅಡುಗೆ ಎಣ್ಣೆ ಬೆಲೆಯಲ್ಲಿ ಗಣನೀಯವಾಗಿ ಇಳಿಕೆ
ದೇಶದ ಜನತೆಗೆ ಕೇಂದ್ರ ಸರ್ಕಾರ ದೀಪಾವಳಿ ಉಡುಗೊರೆ ನೀಡಿದ್ದು, ಪೆಟ್ರೋಲ್, ಡಿಸೇಲ್ ಬಳಿಕ ಅಡುಗೆ ಎಣ್ಣೆ ಬೆಲೆಯಲ್ಲಿ ಗಣನೀಯವಾಗಿ ಇಳಿಕೆ ಮಾಡಿದೆ. ಹೌದು, ಅಡುಗೆ ಎಣ್ಣೆ ದರ ಗಣನೀಯವಾಗಿ ಇಳಿಕೆ ಕಂಡಿದ್ದು, ಪಾಮ್ ಆಯಿಲ್, ಶೇಂಗಾ ಎಣ್ಣೆ, ಸೋಯಾಬಿನ್ ಎಣ್ಣೆ, ಸೂರ್ಯಕಾಂತಿ ಸೇರಿ ಬಹುತೇಕ ಅಡುಗೆ ಎಣ್ಣೆ ದರ ಇಳಿಕೆ ಮಾಡಿದೆ. ಅದ್ರಂತೆ ಅಡುಗೆ ಎಣ್ಣೆ ದರ 7 ರೂಪಾಯಿಯಿಂದ 20 ರೂಪಾಯಿವರೆಗೆ ಇಳಿಕೆ ಮಾಡಲಾಗಿದ್ದು, ಪ್ರತಿ ಕೆ.ಜಿಗೆ …
Read More »ದೀಪಾವಳಿ ಹಬ್ಬದ ದಿನ ಚಿನ್ನ, ಬೆಳ್ಳಿ ಖರೀದಿಸುವ ಪ್ಲ್ಯಾನ್ ಇದ್ದರೆ ಇಂದು ರೇಟ್ ಎಷ್ಟಿದೆ ತಿಳಿಯಿರಿ
ಬೆಂಗಳೂರು: ದೀಪಾವಳಿ ಹಬ್ಬನ್ನು ಎಲ್ಲೆಡೆ ಸಂಭ್ರಮದಿಂದ ಆಚರಿಸಲಾಗುತ್ತಿದೆ. ಹಬ್ಬಕ್ಕೆ ಹೊಸ ಉಡುಗೆ ತೊಟ್ಟು ಅಲಂಕಾರಗೊಂಡು ವಿಶೇಷವಾಗಿ ಆಚರಿಸಲಾಗುತ್ತಿದೆ. ಹೀಗಿರುವಾಗ ಹಬ್ಬದ ದಿನ ಚಿನ್ನಾಭರಣ ಖರೀದಿಸಬೇಕು ಅಂದುಕೊಂಡಿದ್ದರೆ ಇಂದು ಶುಕ್ರವಾರ (ನವೆಂಬರ್ 5) ಪ್ರಮುಖ ನಗರಗಳಲ್ಲಿ ಚಿನ್ನ (Gold Price), ಬೆಳ್ಳಿ ದರ (Silver Price) ಎಷ್ಟಿದೆ ಎಂಬ ಮಾಹಿತಿ ಈ ಕೆಳಗಿನಂತಿದೆ ಪರಿಶೀಲಿಸಿ. ಹಬ್ಬಕ್ಕೆ ಹೊಸ ಉಡುಗೆ ತೊಟ್ಟು ಅಲಂಕಾರಗೊಂಡು ವಿಶೇಷವಾಗಿ ಆಚರಿಸಲಾಗುತ್ತಿದೆ. ಹೀಗಿರುವಾಗ ಹಬ್ಬದ ದಿನ ಚಿನ್ನಾಭರಣ ಖರೀದಿಸಬೇಕು …
Read More »ಆ ಮಳೆ ರಾಜ್ಯದ ದಕ್ಷಿಣ ಭಾಗಕ್ಕೆ ಮಾತ್ರ ಸೀಮಿತ: ಹವಾಮಾನ ತಜ್ಞ ಡಾ.ಆರ್.ಎಚ್.ಪಾಟೀಲ
ಧಾರವಾಡ: ಮತ್ತೆ ಮಳೆ ರಾಜ್ಯಾದ್ಯಂತ ಆವರಿಸಿಕೊಂಡಿದ್ದು, ಜನರ ಆತಂಕಕ್ಕೆ ಕಾರಣವಾಗಿದೆ. ಆದರೆ ಉತ್ತರ ಕರ್ನಾಟಕದಲ್ಲಿ ಮಾತ್ರ ಮಳೆ ಕಡಿಮೆ ಎಂದು ಹೇಳಲಾಗುತ್ತಿದೆ. ಉತ್ತರ ಕರ್ನಾಟಕದಲ್ಲಿ ನವೆಂಬರ್ 5, 6, 7ಕ್ಕೆ ಮಳೆಯಾಗುವ ಮುನ್ಸೂಚನೆ ಇತ್ತು. ಆದರೆ ಆ ಮಳೆ ರಾಜ್ಯದ ದಕ್ಷಿಣ ಭಾಗಕ್ಕೆ ಮಾತ್ರ ಸೀಮಿತ. ಧಾರವಾಡ: ಮತ್ತೆ ಮಳೆ ರಾಜ್ಯಾದ್ಯಂತ ಆವರಿಸಿಕೊಂಡಿದ್ದು, ಜನರ ಆತಂಕಕ್ಕೆ ಕಾರಣವಾಗಿದೆ. ಆದರೆ ಉತ್ತರ ಕರ್ನಾಟಕದಲ್ಲಿ ಮಾತ್ರ ಮಳೆ ಕಡಿಮೆ ಎಂದು ಹೇಳಲಾಗುತ್ತಿದೆ. ಉತ್ತರ …
Read More »ACB ಬಲೆಗೆ ಬೀಳುತ್ತಲೇ ಕಾಲಿಗೆ ಬುದ್ಧಿ ಹೇಳಿದ್ದ PSI ವಶಕ್ಕೆ
ತುಮಕೂರು: ಲಂಚ ಪಡೆಯುತ್ತಿರುವ ವೇಳೆ ಎಸಿಬಿ (Anti Corruption Bureau) ಬಲೆಗೆ ಬೀಳುತ್ತಲೇ ಓಡಿ ಹೋಗಿದ್ದ PSIನ್ನು ಕೊನೆಗೂ ವಶಕ್ಕೆ ಪಡೆಯಲಾಗಿದೆ. ಬುಧವಾರ ಗುಬ್ಬಿ ತಾಲೂಕಿನ ಚಂದ್ರಶೇಖರಪುರ (ಸಿ.ಎಸ್.ಪುರ) ಪೊಲೀಸ್ ಠಾಣೆಯ ಮೇಲೆ ಎಸಿಬಿ ದಾಳಿ ನಡೆಸಿತ್ತು, ಈ ವೇಳೆ ಪಿಎಸ್ಐ ಸೋಮಶೇಖರ್ ಮತ್ತು ಹೆಡ್ ಕಾನ್ ಸ್ಟೇಬಲ್ ನಯಾಜ್ ಅಹಮದ್ ಅಧಿಕಾರಿಗಳ ಬಲೆಗೆ ಬಿದ್ದಿದ್ದರು. ಆದ್ರೆ ಮಧ್ಯಾಹ್ನ 1 ಗಂಟೆಗೆ ಎಸಿಬಿ ಅಧಿಕಾರಿಗಳು ಊಟ ಮಾಡುತ್ತಿರುವ ವೇಳೆ ಪಿಎಸ್ಐ …
Read More »ನೋಟ್ ಬ್ಯಾನ್ ಆಗಿ ಐದು ವರ್ಷ: ಜನರಲ್ಲಿ ಇರುವ ನಗದು ಪ್ರಮಾಣ ಸಾರ್ವಕಾಲಿಕ ಹೆಚ್ಚಳ
ನೋಟು ಅಮಾನೀಕರಣ ನಡೆದು ಐದು ವರ್ಷಗಳು ಕಳೆದಿದೆ. ಆದರೆ ಈಗಲೂ ಕೂಡಾ ಸಾರ್ವಜನಿಕರಲ್ಲಿ ಅಂದರೆ ಜನರಲ್ಲಿ ಇರುವ ನಗದು ಪ್ರಮಾಣ (Cash with public) ಏರಿಕೆ ಆಗುತ್ತಲೇ ಇದೆ. 2016 ರ ನವೆಂಬರ್ 8 ರಂದು ದೇಶದಲ್ಲಿ ನೋಟು ಅಮಾನೀಕರಣವಾದ ಬಳಿಕ ಏರಿಕೆ ಆಗುತ್ತಿರುವ ಜನರಲ್ಲಿ ಇರುವ ನಗದು ಪ್ರಮಾಣ ಈಗ ಸಾರ್ವಕಾಲಿಕ ಹೆಚ್ಚಳವಾಗಿದೆ. ಅಕ್ಟೋಬರ್ 8, 2021 ರಂದು ಕೊನೆಗೊಳ್ಳುವ ಹದಿನೈದು ದಿನಗಳ ಅವಧಿಯಲ್ಲಿ ಜನರಲ್ಲಿ ಇರುವ ನಗದು …
Read More »ರಾಜ್ಯದ 9 ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ
ಬೆಂಗಳೂರು, ನವೆಂಬರ್ 05: ಬೆಂಗಳೂರು ಸೇರಿದಂತೆ ರಾಜ್ಯದ 9 ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಗುರುವಾರ ಸಂಜೆ ಸುರಿದ ಮಳೆಗೆ ಬೆಂಗಳೂರು ತೊಯ್ದು ತೊಪ್ಪೆಯಾಗಿದೆ, ಮಳೆ ನಿಂತು ಅರ್ಧ ದಿನ ಕಳೆದಿದ್ದರೂ ರಸ್ತೆಯಲ್ಲಿ ನಿಂತಿರುವ ನೀರಿನ್ನೂ ಆರಿಲ್ಲ. ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಗುರುವಾರ ರಾತ್ರಿ ಎರಡು ಗಂಟೆಗೂ ಅಧಿಕ ಕಾಲ …
Read More »ತಿಂಗಳಿಗೆ 80 ಸಾವಿರ ರೂ. ಆದಾಯ ಗಳಿಸುವ ಅವಕಾಶ
ನವದೆಹಲಿ : ನೀವು ಹೊಸ ವ್ಯಾಪಾರವನ್ನು ಪ್ರಾರಂಭಿಸಲು ಯೋಜಿಸುತ್ತಿದ್ದರೆ ಈ ಸುದ್ದಿ ನಿಮಗಾಗಿ ಮಾತ್ರ. ನಾವು ನಿಮಗೆ ಉತ್ತಮ ವ್ಯಾಪಾರ ಐಡಿಯಾ ನೀಡಲಿದ್ದೇವೆ. ಈ ವ್ಯವಹಾರದಿಂದ ನೀವು ಸಾಕಷ್ಟು ಹಣ ಕೂಡ ಗಳಿಸಬಹುದು. ಅತ್ಯಂತ ವಿಸ್ಮಯಕಾರಿ ಸಂಗತಿಯೆಂದರೆ ನೀವು ಭಾರತೀಯ ರೈಲ್ವೆಯೊಂದಿಗೆ ಈ ವ್ಯವಹಾರವನ್ನು ಆರಂಭಿಸಬೇಕು. ಅದರ ಸಂಪೂರ್ಣ ಮಾಹಿತಿ ಇಲ್ಲಿದೆ. ತಿಂಗಳಿಗೆ 80 ಸಾವಿರ ರೂ. ಆದಾಯ ಗಳಿಸುವ ಅವಕಾಶ ಭಾರತೀಯ ರೈಲ್ವೆ ಅಡುಗೆ ಮತ್ತು ಪ್ರವಾಸೋದ್ಯಮ ನಿಗಮ (IRCTC) …
Read More »ಪತ್ನಿಗೆ ವಿಡಿಯೋ ಕರೆ ಮಾಡಿ ಆಕೆಯ ಕಣ್ಣೇದುರೇ ನೇಣುಬಿಗಿದುಕೊಂಡ ಜೈಲು ವಾರ್ಡನ್
ಶಿವಮೊಗ್ಗ: ಕೇಂದ್ರ ಕಾರಾಗೃಹದಿಂದಲೇ ಪತ್ನಿಗೆ ವಿಡಿಯೋ ಕರೆ ಮಾಡಿದ ಜೈಲು ವಾರ್ಡನ್ವೊಬ್ಬರು ಆಕೆಯ ಕಣ್ಣೇದುರೇ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗದಲ್ಲಿ ಸಂಭವಿಸಿದೆ. ಹುಕ್ಕೇರಿ ತಾಲೂಕು ಹೊಸೂರಿನ ಬಾಬು ದಸ್ತಗಿರ್ ತಗರಿ ಎಂಬುವರ ಪುತ್ರ ಅಸ್ಪಾಕ್ ತಗಡಿ(24) ಆತ್ಮಹತ್ಯೆ ಮಾಡಿಕೊಂಡ ಜೈಲ್ ವಾರ್ಡನ್. ಈ ಹಿಂದೆ ಬೆಂಗಳೂರಿನ ಕೆಎಸ್ಆರ್ಪಿಯಲ್ಲಿ ಪೇದೆಯಾಗಿದ್ದ ಅಸ್ಪಾಕ್, ಕಳೆದ ಎರಡು ವರ್ಷದಿಂದ ಜೈಲು ವಾರ್ಡನ್ ಆಗಿ ಶಿವಮೊಗ್ಗ ಕೇಂದ್ರ ಕಾರಾಗೃಹದಲ್ಲಿ ಕೆಲಸ ಮಾಡುತ್ತಿದ್ದರು. ಕಳೆದ ವರ್ಷವಷ್ಟೇ ಹುಕ್ಕೇರಿ …
Read More »ಪುನೀತ್ ರಾಜಕುಮಾರ್ ಅವರ ಹಠಾತ್ ಸಾವಿನ ಕುರಿತು ಸಿಬಿಐ ತನಿಖೆ ನಡೆಸಬೇಕು ಎಂದು ವ್ಯಕ್ತವಾಗಿರುವ ಆಗ್ರಹ
ಬೆಂಗಳೂರು: ಪುನೀತ್ ರಾಜಕುಮಾರ್ ಅವರ ಹಠಾತ್ ಸಾವಿನ ಕುರಿತು ಸಿಬಿಐ ತನಿಖೆ ನಡೆಸಬೇಕು ಎಂದು ವ್ಯಕ್ತವಾಗಿರುವ ಆಗ್ರಹದ ಬೆನ್ನಿಗೇ ಅವರ ಸಾವಿಗೆ ಸಂಬಂಧಿಸಿ ಮತ್ತೊಂದು ಅನುಮಾನ ಮೂಡಿದ್ದು, ಆ ಕುರಿತು ಪೊಲೀಸರಿಗೆ ದೂರು ಕೂಡ ನೀಡಲಾಗಿದೆ. ಪುನೀತ್ ಅವರ ಸಾವಿನ ಕುರಿತು ಅನುಮಾನ ವ್ಯಕ್ತಪಡಿಸಿ, ಡಾ.ರಾಜ್ ಕುಟುಂಬದ ವೈದ್ಯ ಡಾ. ರಮಣ ರಾವ್ ಕ್ಲಿನಿಕ್ ವಿರುದ್ಧ ತನಿಖೆ ನಡೆಸುವಂತೆ ಸದಾಶಿವನಗರ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಪುನೀತ್ ಅವರ ಅಭಿಮಾನಿ …
Read More »
Laxmi News 24×7