ಬೆಂಗಳೂರು, ನ.2- ಸಿಂಧಗಿ, ಹಾನಗಲ್ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯನ್ನು ಪ್ರತಿಷ್ಠೆಯಾಗಿ ಪರಿಗಣಿಸಿದ್ದ ಜೆಡಿಎಸ್ಗೆ ಫಲಿತಾಂಶ ಭಾರೀ ನಿರಾಸೆಯನ್ನುಂಟುಮಾಡಿದೆ. ಎರಡೂ ಕ್ಷೇತ್ರಗಳಲ್ಲಿ ಜೆಡಿಎಸ್ ಅಭ್ಯರ್ಥಿಗಳು ಪರಾಜಿತರಾಗಿದ್ದು, ಭಾರೀ ಹಿನ್ನಡೆ ಅನುಭವಿಸಿದ್ದಾರೆ. ಎರಡೂ ಕ್ಷೇತ್ರಗಳಲ್ಲಿ ಜೆಡಿಎಸ್ ಅಲ್ಪಸಂಖ್ಯಾತ ಅಭ್ಯರ್ಥಿಗಳನ್ನು ಕಣಕ್ಕಿಳಿಸಿತ್ತು. ಆದರೆ, ನಿರೀಕ್ಷಿತ ಮತಗಳು ಜೆಡಿಎಸ್ಗೆ ಲಭಿಸಿಲ್ಲ. ಹೀಗಾಗಿ ಜೆಡಿಎಸ್ ನಾಯಕರಿಗೆ ಭಾರೀ ನಿರಾಸೆಯಾಗಿದೆ. ಹಾನಗಲ್ ಕ್ಷೇತ್ರದಲ್ಲಿ ನಿಯಾಜ್ ಶೇಖ್ ಜೆಡಿಎಸ್ ಅಭ್ಯರ್ಥಿಯಾಗಿ ಸ್ರ್ಪಸಿದ್ದರು. ಸಿಂಧಗಿ ಕ್ಷೇತ್ರದಲ್ಲಿ ಅಂಗಡಿ ನಾಜಿಯಾ ಜೆಡಿಎಸ್ನಿಂದ ಕಣಕ್ಕಿಳಿದಿದ್ದರು. …
Read More »ಸಿಂದಗಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ್ ಭೂಸನೂರು ಭರ್ಜರಿ ಗೆಲುವು
ಬೆಂಗಳೂರು: ತೀವ್ರ ಕುತೂಹಲ ಮೂಡಿಸಿದ್ದ ಉಪಚುನಾವಣಾ ಫಲಿತಾಂಶ ಪ್ರಕಟವಾಗುತ್ತಿದ್ದು, ಸಿಂದಗಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ್ ಭೂಸನೂರು ಭರ್ಜರಿ ಗೆಲುವು ಸಾಧಿಸಿದ್ದಾರೆ. ಸಿಂದಗಿ ಉಪಚುನಾವಣಾ ಫಲಿತಾಂಶ ಪ್ರಕಟಗೊಂಡಿದ್ದು, ನಿರೀಕ್ಷೆಯಂತೆ ಬಿಜೆಪಿ ಅಭ್ಯರ್ಥಿ ರಮೇಶ್ ಭೂಸನೂರು ಭಾರಿ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಚುನಾವಣಾ ಆಯೋಗದಿಂದ ಅಧಿಕೃತ ಘೋಷಣೆ ಮಾತ್ರ ಬಾಕಿಯಿದೆ. ಬಿಜೆಪಿ ಅಭ್ಯರ್ಥಿ ರಮೇಶ್ ಭೂಸನೂರು 74,463 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದರೆ, ಕಾಂಗ್ರೆಸ್ ಅಭ್ಯರ್ಥಿ ಅಶೋಕ ಮುನಗೂಳಿ 49,897 ಮತಗಳನ್ನು …
Read More »ಅಪ್ಪುಗೆ ಇಂದು ಹಾಲು ತುಪ್ಪ ವಿಧಿವಿಧಾನ ಕಾರ್ಯ
ಪುನೀತ್ ಸಮಾಧಿಯ ಬಳಿ ಹಾಲು ತುಪ್ಪ ಕಾರ್ಯಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಮತ್ತೊಂದೆಡೆ ಅಭಿಮಾನಿಗಳು ತಮ್ಮ ನೆಚ್ಚಿನ ನಟನ ಸಮಾಧಿಗೆ ನಮಿಸಲು ತುದಿಗಾಲಲ್ಲಿ ನಿಂತಿದ್ದಾರೆ. ಬೆಂಗಳೂರಿನ ನಗರ ಜಿಲ್ಲಾಧಿಕಾರಿ ಮಂಜುನಾಥ್ ಇಂದು ಹಾಲು ತುಪ್ಪ ಕಾರ್ಯಕ್ರಮ ಮುಗಿಯವರೆಗೂ ಅಭಿಮಾನಿಗಳಿಗೆ, ಇನ್ನೂ ಎರಡು ದಿನ ಅವಕಾಶ ಇಲ್ಲ ಎಂದು ತಿಳಿಸಿದ್ದಾರೆ. ಆದರೂ ರಾಜ್ಕುಮಾರ್ ಸಮಾಧಿ ಬಳಿ ಸಾಕಷ್ಟು ಸಂಖ್ಯೆಯಲ್ಲಿ ಅಭಿಮಾನಿಗಳು ಬಂದಿದ್ದರು. ಹಾಗಾಗಿ ರಾಜ್ಕುಮಾರ್ ಸಮಾಧಿ ಬಳಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಮಂಗಳವಾರ …
Read More »ಹಾನಗಲ್ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಮತ ಎಣಿಕೆಗೆ ಆರಂಭವಾಗಿದೆ.
ಹಾವೇರಿ: ಹಾನಗಲ್ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಮತ ಎಣಿಕೆಗೆ ಕ್ಷ ಆರಂಭವಾಗಿದೆ. ಹಾವೇರಿ ಹೊರವಲಯದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಮತ ಎಣಿಕೆಗೆ ಸಿದ್ಧತೆ ಕೈಗೊಳ್ಳಲಾಗಿದೆ. ಈಗಾಗಲೇ ಮತ ಎಣಿಕೆ ಅಧಿಕಾರಿಗಳು, ಪೊಲೀಸ್ ಸಿಬ್ಬಂದಿ ಮತಎಣಿಕಾ ಕೇಂದ್ರಕ್ಕೆ ಆಗಮಿಸಿದ್ದು, ಮತಎಣಿಕೆಯ ಸಿದ್ಧತೆಯಲ್ಲಿದ್ದಾರೆ. ಸರಿಯಾಗಿ 7 ಗಂಟೆ 30 ನಿಮೀಷಕ್ಕೆ ಸ್ಟ್ರಾಂಗ್ ರೂಮ್ ತೆರೆಯಲಾಗುತ್ತದೆ. ಅದಾದ ನಂತರ 7 ಗಂಟೆ 45 ನಿಮಿಷಕ್ಕೆ ಅಂಚೆ ಮತ್ತು ಸೇವಾ ಮತ ಎಣಿಕೆ ನಡೆಸಲಾಗುತ್ತೆ. 8 ಗಂಟೆಯಿಂದ ಮತಯಂತ್ರಗಳ …
Read More »ಸಿಂದಗಿಯಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ್ ಭೂಸನೂರ ಮುನ್ನಡೆ
Sindgi, Hangal By Election Counting: ಸಿಂದಗಿ(Sindagi) ಹಾಗೂ ಹಾನಗಲ್(Hanagal) ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣಾ ಫಲಿತಾಂಶ (By Election Result) ಇಂದು ಹೊರ ಬೀಳಲಿದೆ. ಇಂದು ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಕಾರ್ಯ ಶುರುವಾಗಿದೆ. ಮತ ಎಣಿಕೆಗೆ ಚುನಾವಣಾ ಆಯೋಗ ಸಕಲ ರೀತಿಯಲ್ಲಿ ಸಿದ್ಧತೆ ಮಾಡಿಕೊಂಡಿದೆ. ಇಂದು ಮಧ್ಯಾಹ್ನ 12 ಗಂಟೆ ವೇಳೆಗೆ ಸಿಂದಗಿ ಹಾಗೂ ಹಾನಗಲ್ ಎರಡೂ ಕ್ಷೇತ್ರಗಳ ಸ್ಪಷ್ಟ ಚಿತ್ರಣ ಸಿಗಲಿದೆ. ಬಳಿಕ ಅಭ್ಯರ್ಥಿಗಳ …
Read More »ಖಾಸಗಿ, ಸರ್ಕಾರಿ ಮತ್ತು ಅರೆ ಸರ್ಕಾರಿ ಕ್ಷೇತ್ರಗಳಲ್ಲಿ ಸೃಷ್ಟಿಯಾಗುವ ಉದ್ಯೋಗಗಳಲ್ಲಿ ಶೇಕಡ 75ರಷ್ಟ ಕನ್ನಡಿಗರಿಗೆ: ಬೊಮ್ಮಾಯಿ
ಬೆಂಗಳೂರು: ಖಾಸಗಿ, ಸರ್ಕಾರಿ ಮತ್ತು ಅರೆ ಸರ್ಕಾರಿ ಕ್ಷೇತ್ರಗಳಲ್ಲಿ ಸೃಷ್ಟಿಯಾಗುವ ಉದ್ಯೋಗಗಳಲ್ಲಿ ಶೇಕಡ 75ರಷ್ಟನ್ನು ಕನ್ನಡಿಗರಿಗೆ ಸಿಗುವಂತೆ ಮಾಡುವ ಮೂಲಕ ಕನ್ನಡಕ್ಕೆ ಶಕ್ತಿ ತುಂಬುವ ಪ್ರಯತ್ನ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಸಾರ್ವಜನಿಕ ಶಿಕ್ಷಣ ಇಲಾಖೆ ಆಯೋಜಿಸಿದ್ದ 66ನೇ ಕರ್ನಾಟಕ ರಾಜ್ಯೋತ್ಸವದ ರಾಜ್ಯಮಟ್ಟದ ಸಮಾರಂಭದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ‘ರಾಜ್ಯ ಔದ್ಯೋಗಿಕ ನೀತಿಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ತರಲಾಗುವುದು. ಅದರ ಮೂಲಕ ಕೌಶಲ ಮತ್ತು …
Read More »ಸಿಂದಗಿ ಹಾಗೂ ಹಾನಗಲ್ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಬೆಳಿಗ್ಗೆ 8 ಗಂಟೆಗೆ ಆರಂಭ
ವಿಜಯಪುರ/ಹಾವೇರಿ: ಸಿಂದಗಿ ಹಾಗೂ ಹಾನಗಲ್ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ನ.2ರಂದು ಬೆಳಿಗ್ಗೆ 8 ಗಂಟೆಗೆ ಆರಂಭವಾಗಲಿದೆ. ವಿಜಯಪುರ ನಗರದ ಸೈನಿಕ ಶಾಲೆಯ ‘ಒಡೆಯರ ಹೌಸ್’ನಲ್ಲಿ ಸಿಂದಗಿ ಕ್ಷೇತ್ರದ ಮತ ಎಣಿಕೆಗೆ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ. ವಿಜಯಪುರ ನಗರದ ಸೈನಿಕ ಶಾಲೆಯ ‘ಒಡೆಯರ ಹೌಸ್’ನಲ್ಲಿ ಸಿಂದಗಿ ಕ್ಷೇತ್ರದ ಮತ ಎಣಿಕೆಗೆ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ. ಒಟ್ಟು 22 ಸುತ್ತು ಮತ ಎಣಿಕೆ ನಡೆಯಲಿದೆ. …
Read More »ರಾಜ್ಯೋತ್ಸವ: ಪ್ರಶಸ್ತಿ ಮೊತ್ತ ₹ 1 ಲಕ್ಷದಿಂದ ₹5 ಲಕ್ಷಕ್ಕೆ ಏರಿಕೆ
ಬೆಂಗಳೂರು : ‘ರಾಜ್ಯೋತ್ಸವ ಪ್ರಶಸ್ತಿಗೆ ಸಾಧಕರ ಆಯ್ಕೆಗೆ ಕನಿಷ್ಠ ವಯೋಮಿತಿ 60 ವರ್ಷ ಪೂರೈಸಬೇಕೆಂಬ ನಿಯಮವನ್ನು ಮುಂದಿನ ವರ್ಷದಿಂದ ಸಡಿಲಿಸುವ ಜೊತೆಗೆ, ಪ್ರಶಸ್ತಿ ಮೊತ್ತವನ್ನು ₹ 1 ಲಕ್ಷದಿಂದ ₹ 5 ಲಕ್ಷಕ್ಕೆ ಹೆಚ್ಚಿಸಲಾಗುವುದು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಕಟಿಸಿದರು. ರವೀಂದ್ರ ಕಲಾಕ್ಷೇತ್ರದಲ್ಲಿ ಸೋಮವಾರ ನಡೆದ 66ನೇ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಅವರು, ‘ಇನ್ನು ಮುಂದೆ ಈ ಪ್ರಶಸ್ತಿಗೆ ಯಾರೂ ಅರ್ಜಿ ಸಲ್ಲಿಸುವ ಅಗತ್ಯ …
Read More »ರಾಜ್ಯದಲ್ಲಿ ಹೊಸದಾಗಿ 4.11 ಲಕ್ಷ ಪಡಿತರ ಚೀಟಿಗಳನ್ನು ಮಂಜೂರು
ಬೆಂಗಳೂರು : ರಾಜ್ಯದಲ್ಲಿ ಹೊಸದಾಗಿ 4.11 ಲಕ್ಷ ಪಡಿತರ ಚೀಟಿಗಳನ್ನು ಮಂಜೂರು ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಕಟಿಸಿದರು. ವಿಧಾನಸೌಧದ ಮೆಟ್ಟಿಲುಗಳ ಮೇಲೆ ಸೋಮವಾರ ನಡೆದ ಜನಸೇವಕ ಯೋಜನೆ ಉದ್ಘಾಟನಾ ಸಮಾರಂಭದಲ್ಲಿ ಈ ವಿಷಯ ಪ್ರಕಟಿಸಿದ ಅವರು, ‘ಪಡಿತರ ಚೀಟಿ ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳು ಹಲವು ವರ್ಷಗಳಿಂದ ಬಾಕಿ ಇದ್ದವು.
Read More »ಇಳಿ ವಯಸ್ಸಿನಲ್ಲಿ ನೆಮ್ಮದಿಯಿಂದ ಇರಬೇಕಾದ ಜೀವಕ್ಕೆ ಸೊಸೆ ಕಾಟ
ಗದಗ: ಅದು ಇಂದೋ ನಾಳೆ ಬಿದ್ದೋಗೋ ಜೀವ. ಇಳಿ ವಯಸ್ಸಿನಲ್ಲಿ ನೆಮ್ಮದಿಯಿಂದ ಇರಬೇಕಾದ ಜೀವಕ್ಕೆ ಸೊಸೆ ಕಾಟ ವಿಪರೀತವಾಗಿದೆ. ಹೀಗಾಗಿ ಆ ಅಜ್ಜಿ ಈ ಲೋಕದ ಜೀವನವೇ ಬೇಡ ಅಂತ ಕೆರೆಗೆ ಹಾರಿದ್ಲು. ಆದ್ರೆ ಅಜ್ಜಿಯ ಅದೃಷ್ಟ ಗಟ್ಟಿ ಇತ್ತೂ ಅಂತ ಕಾಣಿಸುತ್ತೆ. ಅದೇ ಸಮಯಕ್ಕೆ ಬಂದ ಬೋಟಿಂಗ್ ಸಿಬ್ಬಂದಿ ಆಪತ್ಬಾಂಧವರಾಗಿದ್ದಾರೆ. ಮುಳುಗುತ್ತಿದ್ದ ಅಜ್ಜಿಯನ್ನ ರಕ್ಷಿಸಿ ದಡಸೇರಿಸಿದ್ದಾರೆ. ಆದ್ರೆ ಬದುಕುಳಿದ ಆ ಅಜ್ಜಿ ಬಿಚ್ಚಿಟ್ಟ ತನ್ನ ಆತ್ಮಹತ್ಯೆಯ ಯತ್ನದ ರಹಸ್ಯ …
Read More »
Laxmi News 24×7