Breaking News

ರಾಜಕೀಯ

ರಂಗೇರಿದ ಉಪ ಚುನಾವಣೆ ಪ್ರಚಾರ: ಹಾನಗಲ್‌ನಲ್ಲಿ ಡಿಕೆ ಶಿವಕುಮಾರ್ ಭರ್ಜರಿ ಮತಬೇಟೆ

ಹಾವೇರಿ, ಅಕ್ಟೋಬರ್ 22: ದಿನ ಕಳೆದಂತೆ ರಾಜ್ಯದಲ್ಲಿ ಉಪಚುನಾವಣೆಯ ಪ್ರಚಾರ ಭರದಿಂದ ಸಾಗಿದೆ. ಈ ಬಾರಿ ಗೆಲ್ಲಲ್ಲೇಬೇಕು ಎನ್ನುವ ದೃಢನಿರ್ಧಾರದೊಂದಿಗೆ ಮೂರು ಪಕ್ಷಗಳು ತೊಡೆತಟ್ಟಿ ಚುನಾವಣಾ ಕಣಕ್ಕಿಳಿದಿವೆ. ಇಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹಾನಗಲ್‌ನ ನರೇಗಲ್‌ನಲ್ಲಿ ಪ್ರಚಾರದಲ್ಲಿ ಭಾಗವಹಿಸಿದ್ದರು. ಈ ವೇಳೆ ಕಾಂಗ್ರೆಸ್ ಕಾರ್ಯಗಳ ಬಗ್ಗೆ ಪ್ರಶ್ನೆ ಮಾಡಿದ ಬಿಜೆಪಿಗೆ ”ಕನಕಪುರದ ಬಂಡೆ” ಡಿಕೆ ಶಿವಕುಮಾರ್ ಸವಾಲು ಹಾಕಿದ್ದಾರೆ. ನರೇಗಲ್‌ನಲ್ಲಿ ಪ್ರಚಾರದ ಭಾಗವಾಗಿ ಮಾತನಾಡಿದ ಡಿಕೆ ಶಿವಕುಮಾರ್,”ಆಡಳಿತಾವಧಿಯಲ್ಲಿ ಸಿದ್ದರಾಮಯ್ಯ ಅವರು …

Read More »

ಉಪ ಚುನಾವಣೆ: ಹಾನಗಲ್ ಮತದಾರರಿಗೆ ಭಾರಿ ಭರವಸೆ ಕೊಟ್ಟ ಸಿಎಂ ಬೊಮ್ಮಾಯಿ!

ಹಾನಗಲ್, ಅ. 22: ಉಪ ಚುನಾವಣೆ ಪ್ರಚಾರದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾನಗಲ್ ಕ್ಷೇತ್ರದ ಮತದಾರರಿಗೆ ಭಾರಿ ಭರವಸೆ ಕೊಟ್ಟಿದ್ದಾರೆ. “ಹಾನಗಲ್ ವಿಧಾನಸಭೆ ಕ್ಷೇತ್ರದಲ್ಲಿ ಬಡವರಿಗೆ ಸೂರು ಕಲ್ಪಿಸಿಕೊಡಲು ಒಟ್ಟು 7.5 ಸಾವಿರ ಮನೆಗಳನ್ನು ಮಂಜೂರು ಮಾಡಿ ಆದೇಶಿಸಲಾಗಿದೆ” ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ. ಕ್ಷೇತ್ರದ ಬೆಳಗಾಲಪೇಟೆ ಗ್ರಾಮದಲ್ಲಿ ಶುಕ್ರವಾರ ಸಾರ್ವಜನಿಕ ಸಮಾವೇಶದಲ್ಲಿ ಮಾತನಾಡಿದ್ದಾರೆ. “ಘೋಷಿಸಿದ ಮನೆಗಳಿಂದ ಬಡವರ ಅಭಿವೃದ್ಧಿಯಾಗುವುದಿಲ್ಲ. ಅವರಿಗೆ ಸೂರು ಸಿಗುವುದಿಲ್ಲ. ಆದರೆ ನಾನು ಹಾನಗಲ್ ಕ್ಷೇತ್ರಕ್ಕೆ …

Read More »

ನಾನು ಸಚಿವನಾಗಲು, ಸಿಎಂ ಆಗಲು ಯಡಿಯೂರಪ್ಪ ಕಾರಣ : ಬಸವರಾಜ ಬೊಮ್ಮಾಯಿ

ಹಾವೇರಿ: ‘ನಾನು ಬಿಜೆಪಿಗೆ ಬರಲು, ಶಾಸಕನಾಗಲು, ಸಚಿವನಾಗಲು ಮತ್ತು ಮುಖ್ಯಮಂತ್ರಿಯಾಗಲು ಯಡಿಯೂರಪ್ಪ ಅವರು ಕಾರಣ’ ಎಂದು ಸಿಎಂ ಬಸವರಾಜ ಬೊಮ್ಮಾಯಿ ಶುಕ್ರವಾರ ಹೇಳಿಕೆ ನೀಡಿದ್ದಾರೆ. ಬೊಮ್ಮನಹಳ್ಳಿಯಲ್ಲಿ ಏರ್ಪಡಿಸಿದ್ದ ಪ್ರಚಾರ ಸಭೆಯಲ್ಲಿ ಮಾತನಾಡಿದ ಸಿಎಂ , ‘ನಮ್ಮ ನಾಯಕ ಯಡಿಯೂರಪ್ಪ ಅವರು ಇಲ್ಲಿಗೆ ನೂರು ಬಾರಿ ಬಂದಿದ್ದಾರೆ, ಅವರು ಹಾಗೂ ಸಿಎಂ ಉದಾಸಿ ಅವರ ಚಿಂತನೆಯನ್ನು ಇಡಿ ನಾಡು ನೋಡಿದೆ. ರೈತರ ವಿಚಾರದಲ್ಲಿ ಯಡಿಯೂರಪ್ಪ ಎಂದು ರಾಜಿ‌ ಮಾಡಿಕೊಂಡಿಲ್ಲ. ಬಿಜೆಪಿ ಮಾಡಿರುವ ಯೋಜನೆಗಳು …

Read More »

ಕಾಂಗ್ರೆಸ್ ನವರಿಗೆ ಟೀಕೆ ಮಾಡಿಲ್ಲ ಅಂದ್ರೆ ತಿಂದಿದ್ದು ಜೀರ್ಣ ಆಗಲ್ಲ; ಸಿದ್ದರಾಮಯ್ಯ ಹೇಳಿಕೆಗೆ ನಯಾಪೈಸೆ ಬೆಲೆ ಇಲ್ಲ; ತಿರುಗೇಟು ನೀಡಿದ ಆರ್. ಅಶೋಕ್

ಬೆಂಗಳೂರು: ಶತಕೋಟಿ ಲಸಿಕಾ ಸಂಭ್ರಮಕ್ಕೆ ಟ್ವೀಟ್ ಮೂಲಕ ಕಿಡಿಕಾರಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿರುವ ಕಂದಾಯ ಸಚಿವ ಆರ್. ಅಶೋಕ್, ವಿಶ್ವ ಆರೋಗ್ಯ ಸಂಸ್ಥೆಯೇ ಅಭಿನಂದನೆ ಸಲ್ಲಿಸಿದ ಮೇಲೆ ಬೇರೆಯವರ ಕಮೆಂಟ್ ಗೆ ನಯಾಪೈಸೆ ಬೆಲೆಯಿಲ್ಲ ಎಂದು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಆರ್. ಅಶೋಕ್, ವಿಶ್ವ ಆರೋಗ್ಯ ಸಂಸ್ಥೆಯೇ ದೇಶದ ಪ್ರಧಾನಿ ಮೋದಿ ಹಾಗೂ ಲಸಿಕೆ ನೀಡಿದ ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸಿದೆ. ಹೀಗಿರುವಾಗ ಸಣ್ಣಪುಟ್ಟ ಜನ ಈ ಬಗ್ಗೆ …

Read More »

ಕಾಮದ ಮದದಲ್ಲಿ ದಾರಿ ತಪ್ಪಿದ ಪತ್ನಿಯಿಂದಲೇ ಘೋರ ಕೃತ್ಯ, ವಿಚಾರಣೆಯಲ್ಲಿ ಬಯಲಾಯ್ತು ಕೊಲೆ ರಹಸ್ಯ

ಕಲಬುರ್ಗಿ: ಅಕ್ರಮ ಸಂಬಂಧ ಹೊಂದಿದ್ದ ಮಹಿಳೆ ಪ್ರಿಯಕರನೊಂದಿಗೆ ಸೇರಿ ಗಂಡನನ್ನು ಕೊಲೆ ಮಾಡಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಸೇಡಂ ತಾಲೂಕಿನ ಈರನಾಪಲ್ಲಿಯಲ್ಲಿ ಘಟನೆ ನಡೆದಿದ್ದು, ಮದ್ಯ ಸೇವಿಸಿ ಪತಿ ಮೃತಪಟ್ಟಿರುವುದಾಗಿ ಮಹಿಳೆ ಬಿಂಬಿಸಿದ್ದಾಳೆ. ಎರಡು ತಿಂಗಳ ನಂತರ ಕೊಲೆ ವಿಷಯ ಬೆಳಕಿಗೆ ಬಂದಿದೆ. ಈರನಾಪಲ್ಲಿಯ ರಾಜಪ್ಪ(35) ಮೃತಪಟ್ಟ ವ್ಯಕ್ತಿ ಎಂದು ಹೇಳಲಾಗಿದೆ. ಮೃತನ ಪತ್ನಿ ಹಾಗೂ ಪ್ರಿಯಕರ ತೆಲಂಗಾಣದ ಕೊಡಂಗಲ ತಾಲೂಕಿನ ಅಂತಾವರ ಗ್ರಾಮದ ನಿವಾಸಿ ಶ್ರೀಶೈಲಂ ಅವರನ್ನು ಬಂಧಿಸಲಾಗಿದೆ. ಮದ್ಯದಲ್ಲಿ …

Read More »

ಕೆಲವೊಮ್ಮೆ ಇಂಟಲಿಜನ್ಸ್ ರಿಪೋರ್ಟ್ ಸುಳ್ಳಾಗುತ್ತೆ; ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ನಿಶ್ಚಿತ; ಸಚಿವ ನಿರಾಣಿ ವಿಶ್ವಾಸ

ಹಾವೇರಿ: ಹಾನಗಲ್ ನಲ್ಲಿ ಬಿಜೆಪಿ ಸೋಲನುಭವಿಸಲಿದೆ ಎಂಬ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿರುವ ಸಚಿವ ಮುರುಗೇಶ್ ನಿರಾಣಿ, ನೂರಕ್ಕೆ ನೂರರಷ್ಟು ಹಾನಗಲ್ ನಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂದರು. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ನಿರಾಣಿ, ಬಹಷ್ಟು ಸಲ ಇಂಟಲಿಜನ್ಸ್ ರಿಪೋರ್ಟ್ ಸುಳ್ಳಾಗುತ್ತೆ. ಈ ಬಗ್ಗೆ ಸಾಕಷ್ಟು ಉದಾಹರಣೆಗಳಿವೆ. ಹಾನಗಲ್ ಹಾಗೂ ಸಿಂದಗಿ ಎರಡೂ ಕ್ಷೇತ್ರಗಳಲ್ಲೂ ಬಿಜೆಪಿ ಗೆಲುವು ಸಾಧಿಸಲಿದೆ ಎಂದರು. ಉಪಚುನಾವಣೆಯಲ್ಲಿ ನಾವು ಗೆಲ್ಲಲಿದ್ದೇವೆ ಎಂಬ ವಿಶ್ವಾಸವಿದೆ. ಯಾವುದೇ ವರದಿ …

Read More »

80 ಟನ್‌ ಹೆರಾಯಿನ್‌ ಯಾರದ್ದು ಎಂಬುದು ಕಟೀಲ್‌ ಉತ್ತರಿಸಲಿ : ಹರಿಪ್ರಸಾದ್‌

ಬೆಂಗಳೂರು : ಅದಾನಿ ಪೋರ್ಟ್‌ನಲ್ಲಿ ದೊರೆತ ಎಂಬತ್ತು ಟನ್‌ ಹೆರಾಯಿನ್‌ ಡೀಲರ್‌ ಯಾರು ಎಂಬುದರ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‌ ಕುಮಾರ್‌ ಕಟೀಲ್‌ ಉತ್ತರ ನೀಡಲಿ ಎಂದು ಹಿರಿಯ ಕಾಂಗ್ರೆಸ್‌ ನಾಯಕ ಬಿ.ಕೆ.ಹರಿಪ್ರಸಾದ್‌ ಆಗ್ರಹಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಇಡದ ಅವರು, ಹೆರಾಯಿನ್‌ ಡೀಲರ್‌ ಯಾರು ಎಂಬುದರ ಬಗ್ಗೆ ನಿಜವಾದ ಉತ್ತರ ಕೊಟ್ಟರೆ ನಾನು ರಾಜಕೀಯ ಬಿಡುತ್ತೇನೆ ಎಂದು ಸವಾಲು ಹಾಕಿದರು. ಈ ವಿಚಾರ ಬೇರೆಡೆಗೆ ಸೆಳೆಯಲು ಒಂದೆರಡು ಗ್ರಾಂ ಡ್ರಗ್ಸ್‌ …

Read More »

ಚುನಾವಣೆಗಾಗಿ ಬಿಜೆಪಿಯವರು ಚೀಲದಲ್ಲಿ ಹಣ ತುಂಬಿಸಿಕೊಂಡು ಹಂಚುತ್ತಿದ್ದಾರೆ : ಡಿ.ಕೆ ಶಿವಕುಮಾರ್

ಹಾವೇರಿ : ಬಿಜೆಪಿಯವರು ಹಣ ಹಂಚಿ ಉಪಚುನಾವಣೆಯಲ್ಲಿ ಗೆಲುವು ಸಾಧಿಸಲು ಮುಂದಾಗಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಗಂಭೀರ ಆರೋಪ ಮಾಡಿದ್ದಾರೆ. ಹಾವೇರಿ ಜಿಲ್ಲೆಯ ಹುಲ್ಲತ್ತಿ ಗ್ರಾಮದಲ್ಲಿ ಮಾತನಾಡಿದ ಅವರು ಬಿಜೆಪಿಯವರು ಗೋಣಿ ಚೀಲದಲ್ಲಿ ಹಣ ತುಂಬಿಸಿಕೊಂಡು ಹೋಗಿ ಕೊಡುತ್ತಿದ್ದಾರೆ. ಬಿಜೆಪಿಯವರು ಒಂದು ವೋಟ್​ಗೆ 2ರಿಂದ 3 ಸಾವಿರ ರೂ. ಕೊಡ್ತಿದ್ದಾರಂತೆ‌ ಸಚಿವರು ಗೋಣಿ ಚೀಲದಲ್ಲಿ ಹಣ ತುಂಬಿಕೊಂಡು ಬಂದಿದ್ದಾರೆ. ಹೆದ್ದಾರಿಯಲ್ಲಿ ನಿಂತು ಹಣ ಹಂಚಲಾಗುತ್ತಿದೆ ಎಂದು ಡಿಕೆ ಶಿವಕುಮಾರ್ …

Read More »

ಜ್ಯುವೆಲರಿ ಶಾಪ್‌ಗೆ ಕನ್ನ ಹಾಕಿದ ಹೋಟೆಲ್ ಉದ್ಯಮಿಗಳಿಗೆ ಮುಳವಾದ ಕಾರು

ಬೆಂಗಳೂರು, ಅ. 21: ಅವರಿಬ್ಬರೂ ಬಾಲ್ಯದ ಗೆಳೆಯರು. ಕಷ್ಟ ಪಟ್ಟು ಮೇಲೆ ಬರಬೇಕು ಎಂದು ಆಸೆ ಪಟ್ಟು ಹೋಟೆಲ್ ಉದ್ಯಮ ಆರಂಭಿಸಿದ್ದರು. ಇನ್ನೇನು ಯಶಸ್ಸು ಗಳಿಸುವ ಸಮಯದಲ್ಲಿ ಕೊರೊನಾ ಎದುರಾಗಿ ನಷ್ಟ ಅನುಭವಿಸಿದರು. ಮಾಡಿರುವ ಸಾಲ ತೀರಿಸಲು ಕಳ್ಳತನ ಮಾಡಲು ಪ್ಲಾನ್ ರೂಪಿಸಿದರು. ಯೂಟ್ಯೂಬ್ ನಲ್ಲಿ ವಿಡಿಯೋ ನೋಡಿ ಜ್ಯುವೆಲರಿ ಶಾಪ್‌ನಲ್ಲೇ ಕಳ್ಳತನ ಮಾಡಿದ್ದರು. ಅವರು ಮಾಡಿದ್ದ ಸಣ್ಣ ಎಡವಿಟ್ಟಿನಿಂದ ಬಾಲ್ಯದ ಗೆಳೆಯರು ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ. ಇದು ಮಹೇಂದ್ರ, …

Read More »

ಆರ್ಯನ್​ ಭೇಟಿ ಮಾಡಿದ ಶಾರುಖ್​ ಖಾನ್ ತೆಗೆದುಕೊಂಡ್ರು ಕಠಿಣ ನಿರ್ಧಾರ; ಪರಿಣಾಮ ಯಾರ ಮೇಲೆ?

ಆರ್ಯನ್​ ಖಾನ್​ ಪ್ರಕರಣ ದಿನ ಕಳೆದಂತೆ ಜಟಿಲವಾಗುತ್ತಲೇ ಇದೆ. ಎನ್​ಸಿಬಿ ನಿತ್ಯ ಹೊಸಹೊಸ ಸಾಕ್ಷ್ಯಗಳೊಂದಿಗೆ ಕೋರ್ಟ್​ ಮುಂದೆ ಹಾಜರಿ ಹಾಕುತ್ತಿದೆ. ಆರ್ಯನ್​ಗಿಂತಲೂ ಬಲವಾಗಿ ಎನ್​ಸಿಬಿ ಪರ ವಕೀಲರು ವಾದ ಮಂಡಿಸುತ್ತಿದ್ದಾರೆ. ಶಾರುಖ್​ ಖಾನ್​ ಕಳೆದ ಅರ್ಧ ತಿಂಗಳಿಂದ ಚಿಂತೆಗೆ ಒಳಗಾಗಿದ್ದಾರೆ. ಆರ್ಯನ್​ ಖಾನ್​ ಬಂಧನದ ನಂತರದಲ್ಲಿ ಅವರು ಸಂಪೂರ್ಣವಾಗಿ ಚಿಂತೆಗೆ ಒಳಗಾಗಿದ್ದಾರೆ. ಆರ್ಯನ್​ ಖಾನ್​ ಅವರನ್ನು ಹೇಗೆ ಜೈಲಿನಿಂದ ಹೊರಗೆ ತರಬೇಕು ಎನ್ನುವ ಚಿಂತೆ ಬಿಟ್ಟೂ ಬಿಡದೇ ಕಾಡುತ್ತಿದೆ. ಅವರು ಸಾರ್ವಜನಿಕವಾಗಿ …

Read More »