Breaking News
Home / ರಾಜಕೀಯ (page 211)

ರಾಜಕೀಯ

ಅಂಕ ಗಳಿಕೆಗೆ ಓದುವುದಕ್ಕಿಂತ ಜ್ಞಾನ ಗಳಿಕೆಗೆ ಓದಿ- ಶೆಟ್ಟರ್‌

ಹಿರೇಬಾಗೇವಾಡಿ: ವಿದ್ಯಾರ್ಥಿಗಳು ಧನಾತ್ಮಕ ಚಿಂತನೆ ಮಾಡಬೇಕು. ವಿದ್ಯಾರ್ಥಿ ಜೀವನದಲ್ಲಿ ಯಶಸ್ಸು ಗಳಿಸಲು ತಂದೆ-ತಾಯಿ ಮತ್ತು ಶಿಕ್ಷಕರ ಮಾರ್ಗದರ್ಶನ ಅವಶ್ಯ ಎಂದು ರಾಣೇಬೆನ್ನೂರಿನ ನಂದೀಶ್ವರ ನೈಪುಣ್ಯ ಕೌಶಲ್ಯ ಸಂಸ್ಥೆ ಅಧ್ಯಕ್ಷ ಹಾಗೂ ಜೀವನ ಕೌಶಲ್ಯ ತರಬೇತುದಾರ ನಂದೀಶ ಬಿ ಶೆಟ್ಟರ್‌ ಹೇಳಿದರು.   ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ಕರ್ನಾಟಕ ಬಾಲ ವಿಕಾಸ ಅಕಾಡೆಮಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಹಾಗೂ ಬೆಳಗಾವಿ ಗ್ರಾಮಾಂತರ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ, ರಾಣೇಬೆನ್ನೂರು …

Read More »

ಪ್ರತಿಭೆಗಳು ರಾಜ್ಯ-ರಾಷ್ಟ್ರ ಮಟ್ಟದಲ್ಲಿ ಹೆಸರು ಮಾಡಲಿ-ಸಚಿವ ಸತೀಶ ಜಾರಕಿಹೊಳಿ

ಯಮಕನಮರಡಿ: ಸತೀಶ ಪ್ರತಿಭಾ ಪುರಸ್ಕಾರದಲ್ಲಿ ಭಾಗವಹಿಸಿದ್ದ ಕೆಲವು ಮಕ್ಕಳು ಗೆದ್ದಿರಬಹುದು, ಕೆಲವರು ಸೋತಿರಬಹುದು. ಆದರೆ ಸೋತ ಮಕ್ಕಳು ಚಿಂತಿಸುವ ಅವಶ್ಯಕತೆ ಇಲ್ಲ. ಮುಂದಿನ ವರ್ಷ ಮತ್ತೆ ನಿಮಗೆ ಗೆಲ್ಲುವ ಅವಕಾಶ ಸಿಗುತ್ತದೆ ಎಂದು ಲೋಕೋಪಯೋಗಿ ಇಲಾಖೆ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.   ಅವರು ರವಿವಾರ ಯಮಕನಮರಡಿ ಎನ್‌ ಎಸ್‌ಎಫ್‌ ಶಾಲಾ ಆವರಣದಲ್ಲಿ ಪ್ರಾಥಮಿಕ, ಪ್ರೌಢ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ 10ನೇ ಸತೀಶ್‌ ಪ್ರತಿಭಾ …

Read More »

ಹಲವು ಯುದ್ಧ ಗೆದ್ದವ ಕನಕ. ಬದುಕಿನಲ್ಲೂ ಕೂಡ. ಮೊದಲೇ ಪಾಳೇಗಾರ ಮನೆತನ.

ಹಲವು ಯುದ್ಧ ಗೆದ್ದವ ಕನಕ. ಬದುಕಿನಲ್ಲೂ ಕೂಡ. ಮೊದಲೇ ಪಾಳೇಗಾರ ಮನೆತನ. ಆದರೂ ಕನಕ ಎಳವೆಯಲ್ಲೇ ತಂದೆ ತಾಯಿ ಕಳೆದುಕೊಂಡ. ಇದ್ದ ಸಂಪತ್ತು ನಷ್ಟ ಆಯ್ತು. ಬಾಡದಲ್ಲಿ ಹುಟ್ಟಿದ್ದರು ತಿಮ್ಮಪ್ಪ ಬಡವನಾಗಲಿಲ್ಲ. ಊರವರು ಸಂಬಂಧಿಗಳ ಸಹಾಯದಲ್ಲಿ ಬದುಕು ಕಟ್ಟಿಕೊಂಡ. ಶತ್ರುಪಡೆಯ ಕಾರಣವೋ ಇನ್ನೇನೋ ಮನೆಯಲ್ಲೇ ಹುದಿಗಿಸಿಟ್ಟ ಆಪತ್‌ ನಿಧಿ ತಿಮ್ಮಪ್ಪನ ವಶ ಆಯ್ತು. ಇದ್ದಕ್ಕಿದ್ದಂತೆ ಕನಕ ನಾಯಕನಾದ. ಬಂಕಾಪುರ ವಿಜಯನಗರ ಅರಸರ ಅಧೀನ ಪ್ರಾಂತ. ಕದಂಬರ ಬನವಾಸಿಗೆ ಸೇರಿದ ಕಾಗಿನೆಲೆಗಾಗಿ …

Read More »

ಮಗು ಮಾರಾಟ ಜಾಲ ಭೇದಿಸಿದ ಸಿಸಿಬಿ ಪೊಲೀಸರು

ಬೆಂಗಳೂರು: ತಮಿಳುನಾಡಿನಿಂದ ಬೆಂಗಳೂರಿಗೆ ಬಂದು ನವಜಾತ ಶಿಶು ಮಾರಾಟ ಮಾಡುತ್ತಿದ್ದ ಪ್ರಕರಣದಲ್ಲಿ ಪ್ರಕರಣದಲ್ಲಿ 7 ಜನ ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಆರ್.ಆರ್.ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳೆದ ಶನಿವಾರ ಮಗು ಮಾರಾಟಕ್ಕೆ ಯತ್ನಿಸಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ಕೈಗೊಂಡ ಸಿಸಿಬಿ ಸಂಘಟಿತ ಅಪರಾಧ ವಿಭಾಗದ ಅಧಿಕಾರಿಗಳು ಕಣ್ಣನ್ ರಾಮಸ್ವಾಮಿ, ಹೇಮಲತಾ, ಮಹಾಲಕ್ಷ್ಮಿ, ಶರಣ್ಯ, ಸಹಾಸಿನಿ, ರಾಧಾ ಹಾಗೂ ಗೋಮತಿ ಎಂಬುವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಬಂಧಿತ …

Read More »

ತೆಲಂಗಾಣ ವಿಧಾನಸಭೆಗೆ ಇಂದು ರಾಜ್ಯಾದ್ಯಂತ ಮತದಾನ ಆರಂಭ

ಹೈದರಾಬಾದ್: ತೆಲಂಗಾಣದ ಎಲ್ಲ 119 ವಿಧಾನಸಭಾ ಕ್ಷೇತ್ರಗಳಿಗೆ ಸದಸ್ಯರನ್ನು ಆಯ್ಕೆ ಮಾಡಲು ಇಂದು ಮತದಾನ ನಡೆಯುತ್ತಿದೆ. ಪೊಲೀಸ್ ಭದ್ರತೆಯ ನಡುವೆ ಮತದಾರರು ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ಬೆಳಿಗ್ಗೆಯಿಂದಲೇ ಮತದಾರರು ಮತಗಟ್ಟೆ ಸಮೀಪ ಸರತಿ ಸಾಲಿನಲ್ಲಿ ನಿಂತಿರುವ ದೃಶ್ಯ ಸಾಮಾನ್ಯವಾಗಿತ್ತು. ಒಟ್ಟು 35,655 ಮತಗಟ್ಟೆಗಳಲ್ಲಿ 7 ಗಂಟೆಯಿಂದ ಮತದಾನ ಪ್ರಕ್ರಿಯೆ ಆರಂಭವಾಯಿತು ಎಂದು ಚು.ಅಧಿಕಾರಿಗಳು ತಿಳಿಸಿದ್ದಾರೆ.     106 ಕ್ಷೇತ್ರಗಳಲ್ಲಿ ಸಂಜೆ 5 ಗಂಟೆಯವರೆಗೆ ಮತದಾನ ನಡೆಯಲಿದೆ. ಈ ಪೈಕಿ 13 …

Read More »

ಹೆಸರಿಗಷ್ಟೇ ಬೆಳಗಾವಿ 2ನೇ ರಾಜಧಾನಿ : ಅಶೋಕ ಚಂದರಗಿ

ಬೆಳಗಾವಿ : ಚಳಿಗಾಲ ಅಧಿವೇಶನಕ್ಕೆ ಕುಂದಾನಗರಿ ಬೆಳಗಾವಿ ಸಜ್ಜಾಗಿದೆ. ಉತ್ತರ ಕರ್ನಾಟಕದ ಜನ ಈ ಅಧಿವೇಶನದ ಬಗ್ಗೆ ಬೆಟ್ಟದಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಆದರೆ ರಾಜಕೀಯ ಸಂಘರ್ಷಕ್ಕೆ ಈ ಅಧಿವೇಶನ ಬಲಿ ಆಗಬಾರದು ಎಂದು ಎಚ್ಚರಿಸಿದ್ದಾರೆ. ಇನ್ನು ಹಿರಿಯ ಕನ್ನಡ ಹೋರಾಟಗಾರ ಅಶೋಕ ಚಂದರಗಿ ಅವರು ಈಟಿವಿ ಭಾರತ ಜೊತೆ ಮಾತನಾಡಿ, ಬೆಳಗಾವಿಯ ಸುವರ್ಣ ವಿಧಾನಸೌಧಕ್ಕೆ ರಾಜ್ಯ ಮಟ್ಟದ ಕಚೇರಿಗಳ ಸ್ಥಳಾಂತರ ಮತ್ತು ಅಧಿಕೃತವಾಗಿ ಬೆಳಗಾವಿಯನ್ನು 2ನೇ ರಾಜಧಾನಿ ಎಂದು ಘೋಷಿಸುವ ಬಗ್ಗೆ …

Read More »

ನಿಗಮ ಮಂಡಳಿ ಆಯ್ಕೆ ಮೊದಲ ಹಂತದಲ್ಲಿ ಶಾಸಕರನ್ನು ಆಯ್ಕೆ ಮಾಡುತ್ತೇವೆ.:C.M.

ಹಾವೇರಿ : ನಿಗಮ ಮಂಡಳಿ ಆಯ್ಕೆ ವಿಚಾರ ನಾವೆಲ್ಲಾ ಚರ್ಚೆ ಮಾಡಿ ಮೊದಲ ಹಂತದಲ್ಲಿ ಶಾಸಕರನ್ನು ಆಯ್ಕೆ ಮಾಡುತ್ತೇವೆ. ನಾನು, ಸುರ್ಜೆವಾಲ, ಡಿ ಕೆ ಶಿವಕುಮಾರ್ ಕುಳಿತು ಚರ್ಚೆ ಮಾಡ್ತೇವಿ. ಡೆಟ್ ಕೊಟ್ಟಿದ್ದೇವೆ, ಹೈಕಮಾಂಡ್ ನವರು ತೀರ್ಮಾನ ಮಾಡಬೇಕು. ನಾವು ಮಾತಾಡ್ತೇವಿ. ಈಗಾಗಲೇ ಬೆಳಿಗ್ಗೆ ಮಾತನಾಡಿದ್ದೇನೆ. ಇಂದು ಸಂಜೆ ಬೆಂಗಳೂರಿಗೆ ಬರೋಕೆ ಹೇಳಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಬ್ಯಾಡಗಿ ತಾಲೂಕಿನ ಕಾಗಿನೆಲೆಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕನಕ …

Read More »

ಮತ್ತೊಮ್ಮೆ ಟೀಮ್​ ಇಂಡಿಯಾದ ಮುಖ್ಯ ಕೋಚ್ ಆಗಿ ರಾಹುಲ್​ ದ್ರಾವಿಡ್

ನವದೆಹಲಿ: ಭಾರತ ಕ್ರಿಕೆಟ್​ ನಿಯಂತ್ರಣ ಮಂಡಳಿ (BCCI) ಮತ್ತೊಮ್ಮೆ ಟೀಮ್​ ಇಂಡಿಯಾದ ಮುಖ್ಯ ಕೋಚ್ ಆಗಿ ರಾಹುಲ್​ ದ್ರಾವಿಡ್ ಅವರನ್ನು ನೇಮಕ ಮಾಡಿರುವುದಾಗಿ ಅಧಿಕೃತವಾಗಿ ಘೋಷಿಸಿದೆ. ಆದರೆ ಎಷ್ಟು ಅವಧಿ ವರೆಗೆ ಈ ಹುದ್ಧೆಯಲ್ಲಿ ಮುಂದುವರೆಯಲಿದ್ದಾರೆ ಎಂಬುದರ ಕುರಿತು ಬಿಸಿಸಿಐ ಬಹಿರಂಗ ಪಡಿಸಿಲ್ಲವಾದರೂ, 2024ರ ಜೂನ್​ನಲ್ಲಿ ನಡೆಯಲಿರುವ ಟಿ-20 ವಿಶ್ವಕಪ್​​ ವರೆಗೆ ಮುಂದುವರೆಯಲಿದ್ದಾರೆ ಎಂಬ ಮಾಹಿತಿ ಲಭಿಸಿದೆ. ಕಳೆದ 2021ರ ನವೆಂಬರ್​ ತಿಂಗಳಲ್ಲಿ ದ್ರಾವಿಡ್​ ಅವರನ್ನು ಟೀಮ್​ ಇಂಡಿಯಾದ ಮುಖ್ಯ ಕೋಚ್​ …

Read More »

16ನೇ ಹಣಕಾಸು ಆಯೋಗದ ನಿಮಯಗಳಿಗೆ ಕೇಂದ್ರ ಸಚಿವ ಸಂಪುಟ ಅಸ್ತು

ನವದೆಹಲಿ: ಕೇಂದ್ರ ಮತ್ತು ರಾಜ್ಯಗಳ ನಡುವೆ ತೆರಿಗೆ ಆದಾಯ ಹಂಚಿಕೆ ಕುರಿತು ಶಿಫಾರಸುಗಳನ್ನು ಮಾಡುವ 16ನೇ ಹಣಕಾಸು ಆಯೋಗದ ಉಲ್ಲೇಖದ ನಿಯಮಗಳಿಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಮಂಗಳವಾರ ಸಂಜೆ ನಡೆದ ಕೇಂದ್ರ ಸಚಿವ ಸಂಪುಟವು ಈ ಅನುಮೋದನೆ ನೀಡಿದೆ.     ಸಂಪುಟ ಸಭೆಯಲ್ಲಿ ತೆಗೆದುಕೊಂಡ ನಿರ್ಧಾರಗಳ ಬಗ್ಗೆ ಇಂದು ವಿವರಿಸಿದ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್, 16ನೇ ಹಣಕಾಸು ಆಯೋಗದ ಶಿಫಾರಸುಗಳು 2026ರ ಏಪ್ರಿಲ್ …

Read More »

ಬೆಳಗಾವಿ ಮಹಾನಗರ ಪಾಲಿಕೆಯ ಮತ್ತಿಬ್ಬರು ಬಿಜೆಪಿ ಸದಸ್ಯರಿಗೆ ಸಂಕಷ್ಟ

ಬೆಳಗಾವಿ, (ನವೆಂಬರ್ 28): ಬೆಳಗಾವಿ ಮಹಾನಗರ ಪಾಲಿಕೆಯ(belagavi city corporation) ಬಿಜೆಪಿ ಸದಸ್ಯರಿಗೆ ಒಬ್ಬರಾದ ಮೇಲೆ ಒಬ್ಬರಿಗೆ ಸಂಕಷ್ಟಗಳು ಎದುರಾಗುತ್ತಲೇ ಇವೆ. ಭಾಗ್ಯನಗರದಲ್ಲಿ ಮೊಬೈಲ್ ಟವರ್ ಅನುಮತಿ ವಿಚಾರವಾಗಿ ನ.23ರಂದು ಪಾಲಿಕೆ ಸದಸ್ಯ ಅಭಿಜಿತ್ ಮತ್ತು ಸ್ಥಳೀಯ ನಿವಾಸಿ ರಮೇಶ್ ಪಾಟೀಲ್ ಮಧ್ಯೆ ಗಲಾಟೆ ನಡೆದಿದ್ದುಮ ಈ ಪ್ರಕರಣದಲ್ಲಿ ಅಭಿಜಿತ್ ಅವರನ್ನು ಪೊಲೀಸರು ಬಂಧಿಸಿ ಬಳಿಕ ಬಿಡುಗಡೆ ಮಾಡಿದ್ದರು. ಇದರ ಬೆನ್ನಲ್ಲೇ ಇದೀಗ ಮತ್ತಿಬ್ಬರು ಬಿಜೆಪಿ ಸದಸ್ಯರಿಗೆ ಅನರ್ಹ ಭೀತಿ ಶುರುವಾಗಿದೆ. …

Read More »