ರಾಜಕೀಯ

ಬೆಂಗಳೂರು ಹೊರವಲಯದಲ್ಲಿ ರೇವ್ ಪಾರ್ಟಿ- ಅರೆನಗ್ನ ಸ್ಥಿತಿಯಲ್ಲಿ ಯುವತಿಯರ ಡ್ಯಾನ್ಸ್

ಬೆಂಗಳೂರು: ನಗರದ ಹೊರ ವಲಯದಲ್ಲಿ ರೇವ್ ಪಾರ್ಟಿ ನಡೆದಿರುವುದು ಮತ್ತೆ ಬೆಳಕಿಗೆ ಬಂದಿದ್ದು, ಒಟ್ಟು 20 ಜನರನ್ನು ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಪೊಲೀಸರು ರೆಸಾರ್ಟ್‍ಗೆ ಎಂಟ್ರಿ ಕೊಡುತ್ತಿದ್ದಂತೆ ಯುವಕ, ಯುವತಿಯರು ಎದ್ನೋ ಬಿದ್ನೋ ಎಂದು ಓಡಿದ್ದಾರೆ. ಡ್ರಗ್ಸ್ ಸೇವಿಸಿ ಅರೆ ನಗ್ನ ಸ್ಥಿತಿಯಲ್ಲಿದ್ದ ಕೆಲವರನ್ನು ಖಾಕಿ ಪಡೆ ಹಿಡಿದಿದೆ. ರೇವ್ ಪಾರ್ಟಿಯ ಡ್ರಗ್ಸ್ ಜಾಲದಲ್ಲಿ ವಿದ್ಯಾರ್ಥಿಗಳು, ಶ್ರೀಮಂತರ ಮಕ್ಕಳು ಭಾಗಿಯಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ನಗರದ ಹೊರ ವಲಯದ ಆನೇಕಲ್ …

Read More »

ಮೂರು ತಿಂಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಕಡಿಮೆಗೆ ಮೋದಿ ಚಿಂತನೆ

ಮಡಿಕೇರಿ: ಮೂರು ತಿಂಗಳಲ್ಲಿ ಪೆಟ್ರೋಲ್, ಡೀಸೆಲ್ ಹಾಗೂ ಗ್ಯಾಸ್ ಬೆಲೆ ಇಳಿಕೆ ಮಾಡಲು ಪ್ರಧಾನಿ ನರೇಂದ್ರ ಮೋದಿ ಚಿಂತನೆ ನಡೆಸಿದ್ದಾರೆ ಎಂದು ಮಡಿಕೇರಿ ಶಾಸಕ ಅಪ್ಪಚ್ಚು ರಂಜನ್ ತಿಳಿಸಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತಾನಾಡಿದ ಅವರು, ಪೆಟ್ರೋಲ್, ಡೀಸೆಲ್‍ನ್ನು ಜಿಎಸ್‍ಟಿ ವ್ಯಾಪ್ತಿಗೆ ತಂದರೆ ಪ್ರತಿ ಲೀಟರ್ ಗೆ 20 ರೂಪಾಯಿ ಕಡಿಮೆ ಆಗುತ್ತೆ. ಆದರೆ ಇದರಿಂದ ರಾಜ್ಯಗಳ ಆದಾಯಕ್ಕೆ ಪೆಟ್ಟು ಬೀಳುತ್ತದೆ. ಹೀಗಾಗಿ ಜಿಎಸ್‍ಟಿ ವ್ಯಾಪ್ತಿಗೆ ತರುವುದನ್ನು ರಾಜ್ಯಗಳು ವಿರೋಧಿಸುತ್ತಿವೆ. ಆದರೆ …

Read More »

ದೇವಸ್ಥಾನ ಕೆಡವಿ ಹಿಂದೂ ಧರ್ಮಕ್ಕೆ ದ್ರೋಹ: ದಿಂಗಾಲೇಶ್ವರ ಶ್ರೀ

ಧಾರವಾಡ: ಅಧ್ಯಯನ ಮಾಡದೇ ದೇವಸ್ಥಾನ ಕೆಡವಿದ್ದು ಹಿಂದೂ ಧರ್ಮಕ್ಕೆ ಮಾಡಿದ ದ್ರೋಹ ಎಂದು ದಿಂಗಾಲೇಶ್ವರ ಶ್ರೀಗಳು ಸರ್ಕಾರದ ವಿರುದ್ಧ ಕಿಡಿಕಾರಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರದ ಅಧಿಕಾರಿಗಳು ಮೈಸೂರಿನಲ್ಲಿ ದೇವಸ್ಥಾನ ಕೆಡವಿ ವಿವಾದಕ್ಕೆ ಸೃಷ್ಟಿ ಮಾಡಿದ್ದಾರೆ. ಇದರಿಂದ ಸರ್ಕಾರದಲ್ಲಿ ಎಷ್ಟು ಬುದ್ಧಿಗೇಡಿ ಅಧಿಕಾರಿಗಳು ಕೆಲಸ ಮಾಡುತಿದ್ದಾರೆ ಎಂದು ತಿಳಿಯುತ್ತಿದೆ. ಯಾವುದೇ ಅಧ್ಯಯನ ನಡೆಸದೇ ದೇವಸ್ಥಾನ ಕೆಡವಿ ಹಿಂದೂ ಧರ್ಮಕ್ಕೆ ದ್ರೋಹ ಮಾಡಿದ್ದಾರೆ ಎಂದು ಬಾಲೇಹೊಸೂರ ಮಠದ ದಿಂಗಾಲೇಶ್ವರ ಶ್ರೀಗಳು …

Read More »

ಮೂಡಲಗಿಗೆ ನವೆಂಬರ್ ಅಂತ್ಯದೊಳಗೆ ಉಪ ನೋಂದಣಿ ಕಛೇರಿ : ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿಗೆ ನವೆಂಬರ್ ಅಂತ್ಯದೊಳಗೆ ಉಪ ನೋಂದಣಿ ಕಛೇರಿ : ಶಾಸಕ ಬಾಲಚಂದ್ರ ಜಾರಕಿಹೊಳಿಗೆ ಭರವಸೆ ನೀಡಿದ ಸಿಎಂ ಬೊಮ್ಮಾಯಿ ಮೂಡಲಗಿ : ಮೂಡಲಗಿ ತಾಲೂಕಿನ ಸಾರ್ವಜನಿಕರ ಪ್ರಮುಖ ಬೇಡಿಕೆಯಾಗಿರುವ ಉಪ ನೋಂದಣಿ ಕಛೇರಿಯನ್ನು ನವೆಂಬರ್ ಅಂತ್ಯದೊಳಗೆ ಪ್ರಾರಂಭಿಸುವ ಭರವಸೆಯನ್ನು ಮುಖ್ಯಮಂತ್ರಿಗಳು ನೀಡಿದ್ದಾರೆಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ. ಶುಕ್ರವಾರ ಸಂಜೆ ಮುಖ್ಯಮಂತ್ರಿಗಳ ಗೃಹ ಕಛೇರಿಯಲ್ಲಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು, ಮೂಡಲಗಿ …

Read More »

ಯುವ ವಕೀಲರಿಗೆ ಮೋಹನ್ ಶಾಂತನಗೌಡರ್ ಸ್ಫೂರ್ತಿ : ಸಿಎಂ ಬೊಮ್ಮಾಯಿ

ಬೆಂಗಳೂರು,ಸೆ.18- ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳಾಗಿದ್ದ ಮೋಹನ್ ಶಾಂತನಗೌಡರ್ ಸಾಧನೆ ಯಾವಾಗಲೂ ಶಾಶ್ವತವಾಗಿದ್ದು, ಯುವ ವಕೀಲರು ಅವರು ಹಾಕಿಕೊಟ್ಟ ಮಾರ್ಗದಲ್ಲಿ ಮುನ್ನಡೆಯಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕರೆ ನೀಡಿದರು. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ಕರ್ನಾಟಕ ರಾಜ್ಯ ವಕೀಲರ ಪರಿಷತ್ ಹಮ್ಮಿಕೊಂಡಿದ್ದ ನ್ಯಾಯಮೂರ್ತಿ ಶ್ರೀ ಮೋಹನ್ ಶಾಂತನಗೌಡರ್ ಅವರ ನುಡಿನಮನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕೆಳಹಂತದಿಂದ ಬಂದು ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳ ಸ್ಥಾನಕ್ಕೇರಿದರೂ ಮೋಹನ್ ಶಾಂತನಗೌಡರ್ ಎಂದಿಗೂ ಹಮ್ಮುಬಿಮ್ಮು ತೋರಿದವರಲ್ಲ. ಯಾವಾಗಲೂ ಸಾಮಾನ್ಯರಂತೆ …

Read More »

ಮಹಿಳಾ ಕಾನ್ ಸ್ಟೇಬಲ್ ಗೆ ಸಿನಿಮಾ, ಮಾಡೆಲಿಂಗ್ ನಲ್ಲಿ ಬಂಪರ್ ಅವಕಾಶ!

ಉತ್ತರ ಪ್ರದೇಶ ಆಗ್ರಾದ ಮಹಿಳಾ ಕಾನ್‌ಸ್ಟೇಬಲ್ ಪ್ರಿಯಾಂಕಾ ಶರ್ಮಾ ಬಂದೂಕು ಹಿಡಿದು ವಿಡಿಯೋ ಮಾಡಿ ಅದನ್ನು ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದರು. ಈ ವಿಡಿಯೋ ಬಹಳ ವೈರಲ್ ಆಗಿತ್ತು. ಕೊನೆಗೆ ಆ ಕಾನ್‌ಸ್ಟೇಬಲ್ ಅನ್ನು ಕೆಲಸದಿಂದ ಅಮಾನತು ಮಾಡಲಾಯ್ತು. ಸರ್ವೀಸ್‌ ಪಿಸ್ತೂಲು ಹಿಡಿದುಕೊಂಡು, ‘ಉತ್ತರ ಪ್ರದೇಶದಲ್ಲಿ ಐದು ವರ್ಷದ ಹುಡುಗರು ಸಹ ಪಿಸ್ತೂಲು ಚಲಾಯಿಸುತ್ತಾರೆ” ಎಂದು ಸ್ಟೈಲ್‌ ಆಗಿ ವಿಡಿಯೋ ಒಂದನ್ನು ಮಾಡಿದ್ದರು. ಇದು ಉತ್ತರ ಪ್ರದೇಶ ಪೊಲೀಸರ ಕೆಂಗಣ್ಣಿಗೆ ಗುರಿಯಾಗಿ ಪ್ರಿಯಾಂಕಾ …

Read More »

ರಸ್ತೆನೂ ಮಾಡ್ತೀವಿ, ಮದುವೆನೂ ಮಾಡ್ತೀವಿ’: ರಸ್ತೆಯಾಗುವವರೆಗೂ ಮದುವೆಯಾಗಲ್ಲ ಎಂದ ಯುವತಿಗೆ ಡಿಸಿ ಭರವಸೆ

ದಾವಣಗೆರೆ: ‘ರಸ್ತೆನೂ ಮಾಡ್ತೀವಿ, ಮದುವೆನೂ ಮಾಡ್ತೀವಿ’. ತಮ್ಮ ಊರಿಗೆ ರಸ್ತೆ ಮಾಡಿಕೊಡುವವರೆಗೂ ತಾನು ಮದುವೆಯಾಗಲ್ಲ ಎಂದು ಪಟ್ಟುಹಿಡಿದು, ರಸ್ತೆಗಾಗಿ ಆಗ್ರಹಿಸಿ ಮುಖ್ಯಮಂತ್ರಿಗಳಿಗೆ ಪತ್ರ ಕಳುಹಿಸಿದ್ದ ದಾವಣಗೆರೆ ತಾಲ್ಲೂಕು ಮಾಯಕೊಂಡ ಹೋಬಳಿಯ ಹೆದ್ನೆ ರಾಂಪುರದ ಯುವತಿ ಆರ್.ಡಿ. ಬಿಂದು ಅವರಿಗೆ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅವರು ನೀಡಿದ ಭರವಸೆಯ ಮಾತುಗಳಿವು. ಊರಿಗೆ ರಸ್ತೆ, ವಾಹನ ಸೌಕರ್ಯವಿಲ್ಲದೆ ಮದುವೆಗಳೂ ಆಗದ ಸ್ಥಿತಿ ಇದ್ದು, ಪ್ರತಿಯೊಬ್ಬರೂ ಸವಾಲುಗಳ ಮಧ್ಯಯೇ ಬದುಕುತ್ತಿದ್ದಾರೆ. ಸಾರಿಗೆ ವ್ಯವಸ್ಥೆ ಇಲ್ಲವೆಂಬ …

Read More »

ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ, ಸಂದರ್ಭ ಬಂದರೆ ದೇವೇಗೌಡರನ್ನ ಕೇಳೋದ್ರಲ್ಲಿ ತಪ್ಪಿಲ್ಲ: ರಾಮುಲು

ಚಿತ್ರದುರ್ಗ: 2023 ಕ್ಕೆ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಬಾರದು ಎಂಬ ಸ್ಪಷ್ಟತೆ ಇದೆ. ಹಾಗಾಗಿ ಒಂದೊಮ್ಮೆ ಅಂತಹ ಸಂದರ್ಭ ಬಂದರೆ ದೇವೇಗೌಡರನ್ನು ಕೇಳುವುದರಲ್ಲಿ ತಪ್ಪಿಲ್ಲ ಎಂದು ಸಾರಿಗೆ ಸಚಿವ ಬಿ. ಶ್ರೀರಾಮುಲು ಹೇಳಿದ್ದಾರೆ. 2023ಕ್ಕೆ ಎರಡೂ ಪಕ್ಷಗಳು ಜೆಡಿಎಸ್ ಮನೆ ಬಾಗಿಲಿಗೆ ಬರಲಿವೆ ಎಂಬ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಹೇಳಿಕೆಗೆ ಚಿತ್ರದುರ್ಗದಲ್ಲಿ ಪ್ರತಿಕ್ರಿಯಿಸಿದ ಶ್ರೀರಾಮುಲು, ಅಂತಹ ಸಂದರ್ಭ ಬಂದರೆ ದೇವೇಗೌಡರನ್ನು ಕೇಳಿದರೆ ತಪ್ಪಿಲ್ಲ. ಈ ಬಗ್ಗೆ ಮುಂದಿನ ದಿನಗಳಲ್ಲಿ …

Read More »

ಯಡಿಯೂರಪ್ಪ ರಾಜ್ಯ ಪ್ರವಾಸಕ್ಕೆ ಗ್ರೀನ್ ಸಿಗ್ನಲ್ ನೀಡುವ ಪ್ರಶ್ನೆಯೇ ಇಲ್ಲ; ಅರುಣ್ ಸಿಂಗ್

ದಾವಣಗೆರೆ: ಮಾಜಿ ಮುಖ್ಯಮಂತ್ರಿ ಬಿ ಎಸ್​ ಯಡಿಯೂರಪ್ಪ ಅವರು ಪಕ್ಷದ ವತಿಯಿಂದ ರಾಜ್ಯ ಪ್ರವಾಸ ಆರಂಭಿಸಲು ಗ್ರೀನ್ ಸಿಗ್ನಲ್ ನೀಡುವ ಪ್ರಶ್ನೆಯೇ ಇಲ್ಲ. ಯಡಿಯೂರಪ್ಪ ಬಿಜೆಪಿಯ ಹಿರಿಯ ನಾಯಕರು. ಅವರು ಪ್ರವಾಸ ಮಾಡಬಹುದು ಎಂದು ರಾಜ್ಯ ಬಿಜೆಪಿ ಉಸ್ತುವಾರಿ ನಾಯಕ ಅರುಣ್ ಸಿಂಗ್ ಅವರು ದಾವಣಗೆರೆಯಲ್ಲಿ ನಡೆಯುತ್ತಿರುವ ಪಕ್ಷದ ಕಾರ್ಯಕಾರಿಯಲ್ಲಿ ಗ್ರೀನ್​ ಸಿಗ್ನಲ್​ ನೀಡಿದ್ದಾರೆ. ಈಗಾಗಲೇ ಬಗ್ಗೆ ಹಲವಾರ ಸಲ ಹೇಳಿರುವೆ. ರಾಜ್ಯದಲ್ಲಿ ಬಸವರಾಜ ಬೊಮ್ಮಾಯಿ ನೇತ್ರತ್ವದಲ್ಲಿ ಒಳ್ಳೆಯ ಕೆಲ್ಸ …

Read More »

ನಿಯಮ ಉಲ್ಲಂಘಿಸಿ ಪಂಚಾಯಿತಿ ಕಟ್ಟಡ ನಿರ್ಮಾಣ ಕಾಮಗಾರಿ

ಹೊಸಪೇಟೆ (ವಿಜಯನಗರ): ಸರ್ಕಾರದ ಎಲ್ಲಾ ನಿಯಮಗಳನ್ನು ಗಾಳಿಗೆ ತೂರಿ ತಾಲ್ಲೂಕಿನ ಬೈಲುವದ್ದಿಗೇರಿ ಗ್ರಾಮ ಪಂಚಾಯಿತಿ ಕಟ್ಟಡ ನಿರ್ಮಿಸಲಾಗುತ್ತಿದೆ ಎಂದು ಪಂಚಾಯಿತಿ ಸದಸ್ಯರು, ಗ್ರಾಮದ ಮುಖಂಡರು ಆರೋಪಿಸಿದರು. ಗ್ರಾಮ ಪಂಚಾಯಿತಿ ಸದಸ್ಯರಾದ ಪುಷ್ಪಾವತಿ ದೇವರಮನೆ, ವಿ, ಶಾಂತಾ, ಭುವನೇಶ್ವರಿ, ಶಿವರಾಜ ವೆಂಕೋಬಪ್ಪ, ಮುಖಂಡರಾದ ಕೋರಿ ಫಕೀರಪ್ಪ, ಮೂಕಪ್ಪ, ಎನ್‌. ನಾರಾಯಣಪ್ಪ ಶನಿವಾರ ನಗರದಲ್ಲಿ ಜಂಟಿ ಸುದ್ದಿಗೋಷ್ಠಿಯಲ್ಲಿ ಆರೋಪ ಮಾಡಿದರು. ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಯಾವುದೇ ಹೊಸ ಕಾಮಗಾರಿ ಕೈಗೆತ್ತಿಗೊಳ್ಳಬೇಕಾದರೆ ತಾಲ್ಲೂಕು ಪಂಚಾಯಿತಿ …

Read More »