ದೆಹಲಿ: ʼಅವರು ನಮ್ಮದೇ ಮಾಂಸ ಮತ್ತು ರಕ್ತ’ ಎಂದು ರೈತರ ಪ್ರತಿಭಟನೆಗೆ ಪಿಲಿಭಿತ್ ನ ಬಿಜೆಪಿ ಸಂಸದ ವರುಣ್ ಗಾಂಧಿ ಬೆಂಬಲ ನೀಡಿದ್ದಾರೆ. ಬಿಜೆಪಿ ಸಂಸದರಾಗಿದ್ದರೂ ಕೇಂದ್ರ ಸರಕಾರವನ್ನು ಗುರಿಯಾಗಿಸಿಕೊಂಡು ವರುಣ್ ಗಾಂಧಿ ಕಿಸಾನ್ ಮಹಾ ಪಂಚಾಯತ್ ಅನ್ನು ಸಮರ್ಥಿಸಿಕೊಂಡಿದ್ದಾರೆ ಮತ್ತು ರೈತರೊಂದಿಗೆ ಮಾತುಕತೆಗೆ ಮರುಪ್ರವೇಶಿಸಲು ಕೇಂದ್ರಕ್ಕೆ ಮನವಿ ಮಾಡಿದ್ದಾರೆ. “ಮುಜಾಫರ್ ನಗರದಲ್ಲಿ ಇಂದು ಲಕ್ಷಾಂತರ ರೈತರು ಪ್ರತಿಭಟನೆಯಲ್ಲಿ ಜಮಾಯಿಸಿದ್ದಾರೆ. ಅವರು ನಮ್ಮದೇ ಮಾಂಸ ಮತ್ತು ರಕ್ತ. ನಾವು ಅವರೊಂದಿಗೆ …
Read More »ಸಾಲದಿಂದ ಸಂಕಷ್ಟದಲ್ಲಿದ್ದ ರೈತರಿಗೆ ಗುಡ್ ನ್ಯೂಸ್: ಸಾಲದ ಹೊರೆ ಇಳಿಸಲಿದೆ ಸರ್ಕಾರ -ಹೊಲದಲ್ಲೇ ಸಾಲ ವಿತರಣೆ
ಬೆಂಗಳೂರು: ರೈತರ ಸಾಲದ ಹೊರೆ ಇಳಿಸಲು ಚಿಂತನೆ ನಡೆದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಮದುವೆ, ಕಾಯಿಲೆ ಮೊದಲಾದ ಕಾರಣಗಳಿಂದ ರೈತರಲ್ಲಿ ಸಾಲದ ಹೊರೆ ಹೆಚ್ಚಾಗುತ್ತಿದ್ದು, ಇದನ್ನು ಇಳಿಸಲು ಗಂಭೀರ ಚಿಂತನೆ ನಡೆಸಲಾಗಿದೆ ಎಂದು ಮುಖ್ಯಮಂತ್ರಿ ವಿದ್ಯಾನಿಧಿ ಕಾರ್ಯಕ್ರಮ ಉದ್ಘಾಟಿಸಿದ ಸಿಎಂ ಹೇಳಿದ್ದಾರೆ. ದೇಶದಲ್ಲಿಯೇ ಮೊದಲ ಬಾರಿಗೆ ಮುಖ್ಯಮಂತ್ರಿ ರೈತ ವಿದ್ಯಾನಿಧಿ ಯೋಜನೆಯನ್ನು ಲೋಕಾರ್ಪಣೆ ಮಾಡಲಾಗಿದೆ. ರೈತರ ಮಕ್ಕಳ ಶಿಕ್ಷಣ, ಮದುವೆ, ಕುಟುಂಬದ ಆರೋಗ್ಯ ಮೊದಲಾದವುಗಳಿಗೆ ಹೆಚ್ಚಿನ ಖರ್ಚು …
Read More »ಈ ರಾಷ್ಟ್ರದ ಶಿಲ್ಪಿಗಳು ಶಿಕ್ಷಕರು : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಶ್ಲಾಘನೆ
ಮೂಡಲಗಿ : ಶಿಕ್ಷಕರು ಈ ರಾಷ್ಟ್ರದ ಶಿಲ್ಪಿಗಳು ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಭಾರತ ರತ್ನ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಜಯಂತಿ ನಿಮಿತ್ಯ ಇಲ್ಲಿಯ ಈರಣ್ಣ ದೇವಸ್ಥಾನದ ಕೆ.ಎಚ್.ಸೋನವಾಲಕರ ಕಲ್ಯಾಣ ಮಂಟಪದಲ್ಲಿ ರವಿವಾರದಂದು ಜರುಗಿದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಸಂದೇಶ ನೀಡಿರುವ ಅವರು, ಶಿಕ್ಷಕರಿಂದ ಮಾತ್ರ ಈ ಸಮಾಜದಲ್ಲಿ ಬದಲಾವಣೆ ತರಲು ಸಾಧ್ಯವೆಂದು ಹೇಳಿದರು. ಕಳೆದ ಒಂದೂವರೆ ದಶಕದಿಂದ ಅರಭಾವಿ ಮತಕ್ಷೇತ್ರದಲ್ಲಿ ಶಿಕ್ಷಣದ …
Read More »ಅಂಗನವಾಡಿ ಸಹಾಯಕಿ ಪತಿಯಿಂದ ಆಹಾರ ಧಾನ್ಯ ಕಳ್ಳಸಾಗಾಟ
ತುಮಕೂರು: ಅಂಗನವಾಡಿ ಆಹಾರ ಸಾಮಾಗ್ರಿಗಳ ಕಳ್ಳಸಾಗಾಟ ಮಾಡುತ್ತಿದ್ದ ಅಂಗನವಾಡಿ ಸಹಾಯಕಿ ಪತಿ ಗ್ರಾಮಸ್ಥರ ಕೈಗೆ ಸಿಕ್ಕಿಬಿದ್ದಿದ್ದಾನೆ. ತಿಪಟೂರು ತಾಲ್ಲೂಕಿನ ಹುಚ್ಚನಹಳ್ಳಿ ಗ್ರಾಮ ಅಂಗನವಾಡಿ ಸಹಾಯಕಿ ಚೈತ್ರಾ ಪತಿ ಅಶೋಕ್ ಆಹಾರ ಧಾನ್ಯಗಳ ಕಳವು ಮಾಡುತ್ತಿದ್ದ. ಇಂದು ಆಹಾರ ಧಾನ್ಯಗಳನ್ನು ಕಳವು ಮಾಡುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾನೆ. ಮಕ್ಕಳಿಗಾಗಿ ನೀಡಿದ್ದ ತೊಗರಿಬೇಳೆ, ಕಡ್ಲೆಬೀಜ, ಕಡ್ಲೆಬೇಳೆ, ಹಾಲಿನ ಪಾಕೇಟ್, ಸಕ್ಕರೆಯನ್ನು ಬೈಕ್ ನಲ್ಲಿ ಸಾಗಿಸುವಾಗ ಗ್ರಾಮಸ್ಥರ ಕೈಗೆ ಸಿಕ್ಕಿಹಾಕಿಕೊಂಡಿದ್ದಾನೆ.
Read More »ಮೈಸೂರು ಆಯ್ತು, ಇದೀಗ ಕಲಬುರಗಿಯಲ್ಲಿ ಪೈಶಾಚಿಕ ಕೃತ್ಯ -ಡ್ರಾಪ್ ಕೊಡೋ ನೆಪದಲ್ಲಿ ಮಹಿಳೆ ಮೇಲೆ ಅತ್ಯಾಚಾರ
ಮೊನ್ನೆ ಮೊನ್ನೆಯಷ್ಟೇ ಮೈಸೂರು ಆಯ್ತು. ಇದೀಗ ಕಲಬುರಗಿಯಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದೆ. ಒಂಟಿ ಮಹಿಳೆಯ ಮೇಲೆ ಕಾಮ ಪಿಶಾಚಿ ಒಬ್ಬ ಅತ್ಯಾಚಾರವೆಸಗಿರೋ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಡ್ರಾಪ್ ಕೊಡೋ ನೆಪದಲ್ಲಿ ಒಂಟಿ ಮಹಿಳೆ ಮೇಲೆ ಪೈಶಾಚಿಕ ಕೃತ್ಯ ಎಸಗಿದ ಆರೋಪಿ ನಾಗರಾಜ್ನನ್ನು ಪೊಲೀಸರು ಬಂಧಿಸಿದ್ದಾರೆ. ಏನಿದು ಪ್ರಕರಣ..? ಕಳೆದ ಮೇ 24ರಂದು ಸರ್ಕಾರ ಲಾಕ್ಡೌನ್ ಘೋಷಿಸಿತ್ತು. ಈ ಹಿನ್ನೆಲೆ ಸಾರಿಗೆ ಸಂಚಾರ ಸ್ಥಗಿತಗೊಂಡಿತ್ತು. ಸರ್ಕಾರಿ ಕಚೇರಿಯಲ್ಲಿ ಕಂಪ್ಯೂಟರ್ …
Read More »ಶಿಕ್ಷಕರಿಗಾಗಿ ದೇವಸ್ಥಾನವನ್ನೇ ಕಟ್ಟಿಸಿದ ಗ್ರಾಮಸ್ಥರು -ಮನೆ ಮನೆಗೆ ತೆರಳಿ ಅಕ್ಷರ ಕ್ರಾಂತಿ ಮಾಡಿದ್ದ ಮಾಸ್ಟರ್
ಐತಿಹಾಸಿಕಸ್ಥಳಗಳು, ಸ್ವಾತಂತ್ರ್ಯ ಹೋರಾಟಗಾರರು, ಅನೇಕ ಸಾಹಿತಿಗಳು, ಕವಿಪುಂಗವರನ್ನು ಕೊಟ್ಟಂತಹ ಜಿಲ್ಲೆ ವಿಜಯಪುರ. ಇದೀಗ, ಈ ಜಿಲ್ಲೆಯು ಕಲ್ಲನ್ನು ಕೆತ್ತಿ ಸುಂದರ ಶಿಲ್ಪಿಯನ್ನಾಗಿಸೋ ಶಕ್ತಿ ಇರೋ ಶಿಕ್ಷಕರನ್ನು ಸಹ ನೀಡಿದೆ. ಗುರುಬ್ರಹ್ಮ, ಗುರುವಿಷ್ಣು, ಗುರುದೇವೋ ಮಹೇಶ್ವರ, ಗುರುಸಾಕ್ಷಾತ್ ಪರಬ್ರಹ್ಮ, ತಸ್ಮೈಶ್ರೀ ಗುರುವೇ ನಮಃ ಎಂಬ ಮಾತು, ಇಂಡಿ ತಾಲೂಕಿನ ಅಥರ್ಗಾ ಗ್ರಾಮದಲ್ಲಿ ಅಕ್ಷರಶಃ ನಿಜವಾಗಿದೆ. ಗುಮ್ಮಟನಗರಿ ಜನರು ಶಿಕ್ಷಕರ ಮೇಲಿನ ಅಪಾರ ಪ್ರೀತಿಯಿಂದಾಗಿ, ರೇವಣಸಿದ್ದಪ್ಪ ಮಾಸ್ತರಿಗಾಗಿ ಒಂದು ಗುಡಿಯನ್ನೇ ನಿರ್ಮಿಸಿದ್ದಾರೆ. ಇಂದಿಗೂ …
Read More »ಹಾರ, ತುರಾಯಿ ನಿಷೇಧದ ಆದೇಶ ಉಲ್ಲಂಘಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ!
ಬೆಂಗಳೂರು: ಸರ್ಕಾರಿ ಕಾರ್ಯಕ್ರಮಗಳಲ್ಲಿ ಹಾರ, ತುರಾಯಿ, ದುಬಾರಿ ವೆಚ್ಚದ ಉಡುಗೊರೆಗಳನ್ನು ನೀಡುವುದನ್ನು ನಿಷೇಧಿಸಿದ ಆದೇಶವನ್ನು ಸ್ವತಃ ಉಲ್ಲಂಘಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿದರು. ಸರ್ಕಾರದ ವಿವಿಧ ಇಲಾಖೆಗಳು ಹಾಗೂ ಸಂಸ್ಥೆಗಳ ಕಾರ್ಯಕ್ರಮಗಳಲ್ಲಿ ಹಾರ, ತುರಾಯಿ, ದುಬಾರಿ ಬೆಲೆಯ ಉಡುಗೊರೆ ನೀಡುವುದನ್ನು ನಿಷೇಧಿಸಿ ಮುಖ್ಯಮಂತ್ರಿಯವರು ಕೆಲ ದಿನಗಳ ಹಿಂದೆ ಆದೇಶ ಹೊರಡಿಸಿದ್ದರು. ಹಾರ, ತುರಾಯಿ ಬದಲಿಗೆ ಪುಸ್ತಕಗಳನ್ನು ಉಡುಗೊರೆಯಾಗಿ ನೀಡಬೇಕು ಎಂದು …
Read More »ಜನರು ಆತಂಕ ಪಡುವ ಅಗತ್ಯವಿಲ್ಲ: ಸರ್ಕಾರ ಮುಂಜಾಗ್ರತಾ ಕ್ರಮ ಕೈಗೊಂಡಿದೆ: ಶಶಿಕಲಾ ಜೊಲ್ಲೆ
ಬೆಂಗಳೂರು: ವಿಜಯಪುರ ನಗರ ಹಾಗೂ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಶನಿವಾರ ರಾತ್ರಿ ಕೇಳಿ ಬಂದಿರುವ ದೊಡ್ಡ ಶಬ್ದದ ಬಗ್ಗೆ ಸೂಕ್ತ ಅಧ್ಯಯನ ನಡೆಸಿ ವರದಿ ನೀಡಲು ಭೂರ್ಗರ್ಭ ಶಾಸ್ತ್ರಜ್ಞರಿಗೆ ಸೂಚಿಸಲಾಗಿದೆ. ಅಲ್ಲದೆ ರಾಜ್ಯದ ವಿಪತ್ತು ನಿರ್ವಹಣಾ ಘಟಕಕ್ಕೆ ಈಗಾಗಲೇ ಸೂಚನೆ ನೀಡಲಾಗಿದ್ದು, ಸೂಕ್ತ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲು ಬೆಂಗಳೂರಿನಿಂದ ವಿಪತ್ತು ನಿರ್ವಹಣಾ ತಂಡ ವಿಜಯಪುರಕ್ಕೆ ಆಗಮಿಸಲಿದೆ ಎಂದು ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವೆಶಶಿಕಲಾ ಜೊಲ್ಲೆ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ …
Read More »ಉಜ್ವಲ ಯೋಜನೆ : ಈ ಕಾಗದವಿಲ್ಲದೆ ನೀವು ಉಚಿತ LPG ಸಿಲಿಂಡರ್ ಗಳನ್ನು ಪಡೆಯಲು ಸಾಧ್ಯವಿಲ್ಲ
: ಉಜ್ವಲ ಯೋಜನೆ 2.0 ಅನ್ನು ಆಗಸ್ಟ್ 25 ರಿಂದ ಉತ್ತರ ಪ್ರದೇಶದಲ್ಲಿ ಪ್ರಾರಂಭಿಸಲಾಗಿದೆ. ಪ್ರಧಾನಮಂತ್ರಿ ಉಜ್ವಲ ಯೋಜನೆಯ ಮೊದಲ ಹಂತದ ಅಡಿಯಲ್ಲಿ ದೇಶದ 80 ದಶಲಕ್ಷಕ್ಕೂ ಹೆಚ್ಚು ಮಹಿಳೆಯರು ಹೊಗೆಯಿಂದ ಮುಕ್ತಿ ಪಡೆದಿದ್ದಾರೆ ಎಂದು ಸರ್ಕಾರ ಹೇಳಿಕೊಂಡಿದೆ. ಎರಡನೇ ಹಂತದಲ್ಲಿ ಈ ಯೋಜನೆಯಿಂದ ರಾಜ್ಯದ ಸುಮಾರು 20 ಲಕ್ಷ ಮಹಿಳೆಯರಿಗೆ ಅನುಕೂಲವಾಗಲಿದೆ. ಯೋಜನೆಯ ಎರಡನೇ ಹಂತದಲ್ಲಿ ಹಲವಾರು ಬದಲಾವಣೆಗಳನ್ನು ಮಾಡಲಾಗಿದೆ ಎಂದು ಸರ್ಕಾರ ಹೇಳುತ್ತದೆ. ಪೆಟ್ರೋಲಿಯಂ ಮತ್ತು ನೈಸರ್ಗಿಕ …
Read More »ಆಧಾರ್ ನಲ್ಲಿ ನಿಮ್ಮ ಹಳೆಯ ಫೋಟೋವನ್ನು ನವೀಕರಿಸುವುದು ಹೇಗೆ? ಇಲ್ಲಿದೆ ಮಾಹಿತಿ
ನವದೆಹಲಿ : ಸರ್ಕಾರ, ಬ್ಯಾಂಕುಗಳು ಮತ್ತು ಇತರ ರಾಜ್ಯ ಬೆಂಬಲಿತ ಏಜೆನ್ಸಿಗಳು ನೀಡುವ ವಿವಿಧ ಸೇವೆಗಳ ಕೊಡುಗೆಗಳನ್ನು ಪಡೆಯಲು ಆಧಾರ್ ಕಾರ್ಡ್ ಒಂದು ಪ್ರಮುಖ ದಾಖಲೆಯಾಗಿದೆ. ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (ಯುಐಡಿಎಐ) ಹೊರಡಿಸಿದ 12 ಅಂಕಿಗಳ ಸಂಖ್ಯೆ ನಮ್ಮ ದೈನಂದಿನ ಜೀವನದಲ್ಲಿ ನಿಜವಾಗಿಯೂ ನಿರ್ಣಾಯಕವಾಗಿದೆ. ಭಾರತೀಯ ಸರ್ಕಾರವು ಸೇವೆಯನ್ನು ಜಾರಿಗೆ ತಂದಾಗ ಹೆಚ್ಚಿನ ಭಾರತೀಯ ನಾಗರಿಕರು ವರ್ಷಗಳ ಹಿಂದೆ ಆಧಾರ್ ಕಾರ್ಡ್ ಗಾಗಿ ಅರ್ಜಿ ಹಾಕಿದ್ದರು. ಇದರ …
Read More »
Laxmi News 24×7