Breaking News

ರಾಜಕೀಯ

ಪಶು ಸಹಾಯವಾಣಿಗೆ ಒಂದೇ ತಿಂಗಳಲ್ಲಿ 9000 ಕರೆ

ಚಿತ್ರದುರ್ಗ (ಆ.29): ಪ್ರತಿ ಜಿಲ್ಲೆಯಲ್ಲಿ 60ರಿಂದ 100 ಎಕರೆ ಜಾಗದಲ್ಲಿ ಸರ್ಕಾರಿ ಗೋ ಶಾಲೆಗಳನ್ನು ನಿರ್ಮಿಸಲಾಗುತ್ತದೆ ಎಂದು ಪಶು ಸಂಗೋಪನಾ ಸಚಿವ ಪ್ರಭು ಚವ್ಹಾಣ್‌ ತಿಳಿಸಿದರು.   ನಗರದ ಹೊರವಲಯದಲ್ಲಿ ಇರುವ ಆದಿಚುಂಚನಗಿರಿ ಗೋಶಾಲೆಗೆ ಶನಿವಾರ ಭೇಟಿ ನೀಡಿ ಸುದ್ದಿಗಾರರ ಜೊತೆ ಮಾತನಾಡಿ, ರಾಜ್ಯದ 30 ಜಿಲ್ಲೆಯಲ್ಲಿ ಸರ್ಕಾರಿ ಗೋಶಾಲೆ ನಿರ್ಮಾಣಕ್ಕೆ ಈಗಾಗಲೇ ಕ್ಯಾಬಿನೆಟ್‌ ಅನುಮೋದನೆ ದೊರೆತಿದೆ. ಎಲ್ಲ ಜಿಲ್ಲಾಧಿಕಾರಿಗಳಿಗೂ ಗೋಮಾಳ ಜಾಗವನ್ನು ಗುರುತಿಸಿ ಸ್ಥಳ ಪರಿಶೀಲಿಸಿ ವರದಿ ನೀಡುವಂತೆ …

Read More »

ಸಾಹುಕಾರ ನೀಗೆ ಸಿಕ್ಕಿದೆ ಹೊಸ ಅಸ್ತ್ರ ಗೇಮ್ ಒಂದೇ ಬಾಕಿ…!

ಬೆಳಗಾವಿ: ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಗೆ ದಿನಗಣನೆ ಶುರುವಾಗಿದೆ. ಈ ಮುನ್ನವೇ ದೆಹಲಿಗೆ ತಮ್ಮ ತಂಡದ ಶಾಸಕರೊಂದಿಗೆ ತರೆಳಿರುವ ಮಾಜಿ ಸಚಿವ ರಮೇಶ್​​ ಜಾರಕಿಹೊಳಿ, ಬೆಂಬಲಿಗರಿಗೆ ಸಚಿವ ಸ್ಥಾನ ಕೊಡಿಸಲು ವರಿಷ್ಠರ ಮೇಲೆ ಒತ್ತಡ ಹಾಕಲಿದ್ದಾರೆ. ಶಾಸಕರಾದ ಸಹೋದರ ಬಾಲಚಂದ್ರ ಜಾರಕಿಹೊಳಿ, ಮಹೇಶ್ ಕುಮಠಳ್ಳಿ, ಶ್ರೀಮಂತ ಪಾಟೀಲ್ ಜೊತೆ ದೆಹಲಿಯಲ್ಲೇ ರಮೇಶ್​​ ಜಾರಕಿಹೊಳಿ ಠಿಕಾಣಿ ಹೂಡಿದ್ದರು. ತಮ್ಮ ಬೆಂಬಲಿಗ ಶಾಸಕರಿಗೆ ಸಚಿವ ಸ್ಥಾನ ಕೊಡಿಸಲು ರಮೇಶ್ ಜಾರಕಿಹೊಳಿ ಬೆಳಗಾವಿ ಪಾಲಿಕೆ …

Read More »

ಬೆಳಗಾವಿ ನಗರದ ಸಮಗ್ರ ಅಭಿವೃದ್ಧಿಯೇ ಕಾಂಗ್ರೆಸ್ ಧ್ಯೇಯ; ಪಕ್ಷದ ಅಭ್ಯರ್ಥಿಗಳನ್ನು ಬಹುಮತದಿಂದ ಗೆಲ್ಲಿಸುವಂತೆ ಮನವಿ

    ಬೆಳಗಾವಿ: ಬೆಳಗಾವಿ ದಕ್ಷಿಣ ವಿಧಾನಸಭಾ ಮತಕ್ಷೇತ್ರದ ವಿವಿಧ ವಾರ್ಡ್ ಗಳಲ್ಲಿ ಮಹಾನಗರ ಪಾಲಿಕೆ ಚುನಾವಣೆಯ ಪಕ್ಷದ ಅಭ್ಯರ್ಥಿಗಳ ಪರ ಇಂದು (ಶನಿವಾರ) ಸಂಜೆ ಕಾಂಗ್ರೆಸ್ ಮುಖಂಡರು ಬಿರುಸಿನ ಪ್ರಚಾರ ನಡೆಸಿದರು.   ಬೆಳಗಾವಿ ಕಾಂಗ್ರೆಸ್ ಚುನಾವಣಾ ವೀಕ್ಷಕರಾದ ಗುಜರಾತ್ ರಾಜ್ಯಸಭಾ ಸದಸ್ಯೆ ಅಮೀ ಯಜನಿಕ್ , ಮಹಾರಾಷ್ಟ್ರ ಕಾಂಗ್ರೆಸ್ ಯುವ ಘಟಕದ ಅಧ್ಯಕ್ಷ ಸತ್ಯಜೀತ್ ಪಾಂಬೆ ಪಾಟೀಲ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಕಾಂಗ್ರೆಸ್ …

Read More »

ಮೈಸೂರು ಅತ್ಯಾಚಾರ ಪ್ರಕರಣದ ತಪ್ಪಿತಸ್ಥರಿಗೆ ಶಿಕ್ಷೆಯಾಗಲಿದೆ: ಸಿಎಂ ಬೊಮ್ಮಾಯಿ

ಹಾವೇರಿ: ಮೈಸೂರಿನ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾರ ಯಾರೋ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ. ನಮ್ಮ ಪೊಲೀಸರು ದಕ್ಷರಿದ್ದಾರೆ. ಪ್ರಕರಣವನ್ನು ಬೇಧಿಸಿ, ತಪ್ಪಿತಸ್ಥರಿಗೆ ಶಿಕ್ಷೆ ಕೊಡಿಸುತ್ತಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಹಿರೇಕೆರೂರು ಪಟ್ಟಣ ಹೊರವಲಯದ ಬಸರೀಹಳ್ಳಿ ಹೆಲಿಪ್ಯಾಡ್ ನಲ್ಲಿ ಶನಿವಾರ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು. ಮೈಸೂರು ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಸರ್ಕಾರದ ಆಡಳಿತದಲ್ಲಿ ಗಂಡಸರಿಗೂ ರಕ್ಷಣೆ ಇಲ್ಲ ಎಂಬ ಡಿ.ಕೆ ಶಿವಕುಮಾರ್ ಹೇಳಿಕೆಗೆ …

Read More »

ಮೈಸೂರು ಪ್ರಕರಣ: ಬಾಲಾಪರಾಧಿ ಸೇರಿ ಐವರು ಅರೆಸ್ಟ್; ತರಕಾರಿ ಮಂಡಿಗೆ ಬಂದವರು ಅಪರಾಧ ಮಾಡಿದರು

ಮೈಸೂರು: ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಕಳೆದ ಮಂಗಳವಾರ ನಡೆದ ವಿದ್ಯಾರ್ಥಿನಿಯ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಓರ್ವ ಬಾಲಾಪರಾಧಿ ಸೇರಿ ಐವರು ಆರೋಪಿಗಳನ್ನು ಸೆರೆ ಹಿಡಿಯಲಾಗಿದೆ ಎಂದು ಡಿಜಿ ಐಜಿಪಿ ಪ್ರವೀಣ್ ಸೂದ್ ಮಾಹಿತಿ ನೀಡಿದರು. ಮೈಸೂರಿನಲ್ಲಿ ಡಿಜಿ ಐಜಿಪಿ ಪ್ರವೀಣ್ ಸೂದ್ ಅವರು ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದರು. ಆರೋಪಿಗಳ ಪತ್ತೆಗೆ ಪೊಲೀಸರ ಏಳು ತಂಡ ರಚಿಸಲಾಗಿತ್ತು. ಆರೋಪಿಗಳು ಎಲ್ಲರೂ ತಮಿಳುನಾಡಿನ ತಿರುಪುರ್ ದವರು, ಅವರೆಲ್ಲಾ ಕೂಲಿ ಕಾರ್ಮಿಕರಾಗಿದ್ದಾರೆ. …

Read More »

‘ಓಲ್ಡ್‌ ಮಾಂಕ್‌’ ಫ‌ನ್‌ ಟೈಮ್‌: ಪುನೀತ್‌ ಕೈಯಿಂದ ಹೊರಬಂದ ಟ್ರೇಲರ್‌

ಸದ್ಯ ಥಿಯೇಟರ್‌ಗಳಲ್ಲಿ ಶೇಕಡ ನೂರರಷ್ಟು ಪ್ರೇಕ್ಷಕರ ಪ್ರವೇಶಾವಕಾಶ ಇಲ್ಲದಿರುವ ಕಾರಣ, ಅನೇಕ ಸಿನಿಮಾಗಳು ತಮ್ಮ ಬಿಡುಗಡೆಗೆಯನ್ನು ಮುಂದೂಡಿ ಕೊಂಡಿಕೊಂಡಿವೆ. ಆದರೂ ಶೀಘ್ರದಲ್ಲಿಯೇ ಥಿಯೇಟರ್‌ಗಳಲ್ಲಿ ಪೂರ್ಣ ಪ್ರವೇಶಾವಕಾಶ ಸಿಗಬಹುದು ಎಂಬ ನಿರೀಕ್ಷೆಯಿಂದ, ಅನೇಕ ಸಿನಿಮಾಗಳು ಭರ್ಜರಿಯಾಗಿಯೇ ತಮ್ಮ ಪ್ರಮೋಶನ್‌ ಕೆಲಸಗಳನ್ನು ನಡೆಸುತ್ತಿವೆ. ಕಳೆದ ಎರಡು ಮೂರು ವಾರಗಳಿಂದ ಬ್ಯಾಕ್‌ಟುಬ್ಯಾಕ್‌ ಹೊಸ ಸಿನಿಮಾಗಳ ಫ‌ಸ್ಟ್‌ಲುಕ್‌, ಟೀಸರ್‌, ಟ್ರೇಲರ್, ಹಾಡುಗಳು ಬಿಡುಗಡೆಯಾಗುತ್ತಿವೆ. ಸೋಶಿಯಲ್‌ ಮೀಡಿಯಾಗಳಲ್ಲಿ ಹೊಸ ಸಿನಿಮಾಗಳ ಸದ್ದು ಜೋರಾಗುತ್ತಿದೆ. ಇನ್ನು ನಟ ಶ್ರೀನಿ …

Read More »

ರಕಾರಿ ಆಸ್ಪತ್ರೆಯನ್ನು 100 ರಿಂದ 250 ಬೆಡ್‌ಗೆ ಹಾಗೂ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯನ್ನು 100 ರಿಂದ 150 ಬೆಡ್ ಗೆ ಪರಿವರ್ತಿಸಿ ಮೇಲ್ದರ್ಜೆಗೆ ಏರಿಸಲಾಗುವುದು : ರಮೇಶ್ ಜಾರಕಿಹೊಳಿ

ಇಲ್ಲಿನ ಸರಕಾರಿ ಆಸ್ಪತ್ರೆಯನ್ನು 100 ರಿಂದ 250 ಬೆಡ್‌ಗೆ ಹಾಗೂ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯನ್ನು 100 ರಿಂದ 150 ಬೆಡ್ ಗೆ ಪರಿವರ್ತಿಸಿ ಮೇಲ್ದರ್ಜೆಗೆ ಏರಿಸಲಾಗುವುದು ಎಂದು ಮಾಜಿ ಸಚಿವರು ,ಶಾಸಕರು ಸಾಹುಕಾರ್ ಶ್ರೀ ರಮೇಶ್ ಜಾರಕಿಹೊಳಿ ಹೇಳಿದರು. ಶನಿವಾರದಂದು ನಗರದ ಶಾಸಕರ ಕಛೇರಿಯಲ್ಲಿ ನಡೆದ ವೈದ್ಯರ ಸಭೆಯಲ್ಲಿ ಅವರು ಮಾತನಾಡಿದರು. ಪ್ರಸ್ತುತ ಸರಕಾರಿ ಆಸ್ಪತ್ರೆಯಲ್ಲಿ ಆರೋಗ್ಯ ಸೇವೆ ಉತ್ತಮವಾಗಿದೆ. ಆಸ್ಪತ್ರೆಗಳು, ವೈದ್ಯಕೀಯ ಸೌಲಭ್ಯಗಳು, ಉತ್ತಮ ಪ್ರಮಾಣದಲ್ಲಿವೆ. ವೈದ್ಯರ …

Read More »

ಸಾಲಗಾರರ ‌ಕಾಟಕ್ಕೆ‌ ಬೇಸತ್ತು‌, ಫೇಸ್ಬುಕ್ ಲೈವ್ ನಲ್ಲಿಯೇ‌ ರೈತನೋರ್ವ ಕೀಟನಾಶಕ ಸೇವಿಸಿ‌ ಆತ್ಮಹತ್ಯೆಗೆ ಯತ್ನ

ಬೆಳಗಾವಿ: ಸಾಲಗಾರರ ‌ಕಾಟಕ್ಕೆ‌ ಬೇಸತ್ತು‌, ಫೇಸ್ಬುಕ್ ಲೈವ್ ನಲ್ಲಿಯೇ‌ ರೈತನೋರ್ವ ಕೀಟನಾಶಕ ಸೇವಿಸಿ‌ ಆತ್ಮಹತ್ಯೆಗೆ ಯತ್ನಿಸಿದ‌ ಘಟನೆ ನಿನ್ನೆ ಸಂಜೆ ನಡೆದಿದೆ. ಗೋಕಾಕ ತಾಲ್ಲೂಕು ಮಕ್ಕಳಗೇರಿ ಗ್ರಾಮದ‌ ಲಕ್ಷ್ಮಣ ಈಳಗೇರ ಎಂಬಾತನೇ ಆತ್ಮಹತ್ಯೆಗೆ ‌ಯತ್ನಿಸಿದ ರೈತ. ಅದೃಷ್ಟವಶಾತ್ ಆತ ಪ್ರಾಣಾಪಾಯದಿಂದ ಪಾರಾಗಿದ್ದು, ಆತನನ್ನು ಗೋಕಾಕ‌ ತಾಲೂಕು ಆಸ್ಪತ್ರೆಯಲ್ಲಿ‌ ದಾಖಲಿಸಲಾಗಿದೆ. ರೈತ ಮಾಡಿರುವ ಫೇಸ್ಬುಕ್ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗುತ್ತಿದೆ. ಸಂತ್ರಸ್ತ ರೈತ ವಿಷಪ್ರಾಷಣ ಮಾಡುವ ಮುಂಚೆ‌ ತನ್ನ …

Read More »

ಬ್ರೈನ್ ಡೆಡ್ ಆದ ಯುವಕನ ಅಂಗಾಂಗ ದಾನ: ಬೆಂಗಳೂರಿಗೆ ‘ಲಿವರ್’ ಏರ್ ಲಿಫ್ಟ್

ಕಲಬುರಗಿ: ಮನೆ ಮಹಡಿಯಿಂದ ಕೆಳಗಡೆ ಬಿದ್ದು ಬ್ರೈನ್ ಡೆಡ್ ಆಗಿರುವ ಯುವಕನ ಅಂಗಾಂಗವನ್ನು ಪೋಷಕರು ದಾನ ಮಾಡಿದ್ದು, ಶನಿವಾರ ಹೈದರಾಬಾದ್ ಮೂಲಕ ಬೆಂಗಳೂರಿಗೆ ಯುವಕನ ‘ಲಿವರ್’ ಅನ್ನು ಏರ್ ಲಿಫ್ಟ್ ಮಾಡಲಾಗಿದೆ. ಇಲ್ಲಿನ ಖೂಬಾ ಪ್ಯಾಟ್ ನಿವಾಸಿ, 19 ವರ್ಷದ ಯುವಕ ಆಯ ತಪ್ಪಿ ಮನೆ ಮಹಡಿಯಿಂದ ಕೆಳಗಡೆ ಬಿದ್ದು ಗಾಯಗೊಂಡಿದ್ದ. ಕಳೆದ 7 ದಿನಗಳಿಂದ ಚಿಕಿತ್ಸೆ ನಡೆಯುತ್ತಿದ್ದರೂ ಸುಧಾರಿಸಿಕೊಳ್ಳದ ಕಾರಣ ಹಾಗೂ ಬ್ರೈನ್ ಡೆಡ್‌ ಹಿನ್ನಲೆ ಅಂಗಾಂಗ ದಾನಕ್ಕೆ …

Read More »

ಭಕ್ತರ ಅನುಕೂಲಕ್ಕಾಗಿ ಪ್ರತ್ಯೇಕ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಮುಂದಾದ ಮಂತ್ರಾಲಯ ಮಠ

ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠಕ್ಕೆ ದೇಶ – ವಿದೇಶಗಳಿಂದ ಭಕ್ತರು ಆಗಮಿಸುತ್ತಾರೆ. ರಸ್ತೆ ಹಾಗೂ ರೈಲು ಮಾರ್ಗ ಇದ್ದರೂ ಸಹ ವಿಮಾನ ನಿಲ್ದಾಣದ ಸೌಲಭ್ಯ ಇರಲಿಲ್ಲ. ರಾಯಚೂರಿನಲ್ಲಿ ವಿಮಾನ ನಿಲ್ದಾಣ ನಿರ್ಮಾಣ ಕಾರ್ಯ ಆರಂಭವಾಗಿತ್ತಾದರೂ ನಿಧಾನಗತಿಯಲ್ಲಿ ಸಾಗಿದೆ. ರಾಜ್ಯ ರಾಜಕೀಯ ಅನಿಶ್ಚಿತತೆ ಸೇರಿದಂತೆ ಹಲವು ಕಾರಣಗಳಿಂದ ಕಳೆದ ಮೂರು ವರ್ಷಗಳಿಂದಲೂ ರಾಯಚೂರು ವಿಮಾನ ನಿಲ್ದಾಣ ನಿರ್ಮಾಣ ಕಾರ್ಯ ಮಂದಗತಿಯಲ್ಲಿ ಸಾಗಿತ್ತು. ಇದು ಕಲ್ಯಾಣ ಕರ್ನಾಟಕ ಭಾಗದ ಜನತೆಯ ಆಕ್ರೋಶಕ್ಕೆ …

Read More »