ಬಾಗಲಕೋಟೆ, ಆಗಸ್ಟ್ 20; ಅಫ್ಘಾನಿಸ್ತಾನ ಸಂಪೂರ್ಣವಾಗಿ ತಾಲಿಬಾನ್ ಉಗ್ರರ ವಶವಾಗಿದೆ. ಕಾಬೂಲ್ ಸೇರಿದಂತೆ ವಿವಿಧ ಪ್ರದೇಶದಲ್ಲಿ ಹಿಂಸಾಚಾರಗಳು ನಡೆಯುತ್ತಿರುವ ಬಗ್ಗೆ ವರದಿಗಳು ಬರುತ್ತಿವೆ. ತಾಲಿಬಾನ್ ಪರವಾಗಿ ಸ್ಟೇಟಸ್ ಹಾಕಿದ ಕರ್ನಾಟಕದ ಯುವಕನಿಗೆ ಸಂಕಷ್ಟ ಎದುರಾಗಿದೆ. ಬಾಗಲಕೋಟೆಯ ಆಸೀಫ್ ಗಲಗಲಿ ಎಂಬ ಯುವಕ ಫೇಸ್ ಬುಕ್ನಲ್ಲಿ ‘ಐ ಲವ್ ತಾಲಿಬಾನಿ’ ಎಂದು ಸ್ಟೇಟಸ್ ಹಾಕಿದ್ದಾನೆ. ಈಗ ಮುಸ್ಲಿಂ ಸಮುದಾಯದ ಯುವಕರೇ ಆಸೀಫ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಪ್ರಕರಣ ದಾಖಲಿಸಿ ಬಂಧಿಸಿ ಎಂದು ಒತ್ತಾಯಿಸಿದ್ದಾರೆ. ಆಸೀಫ್ …
Read More »ದಕ್ಷಿಣದ ಕಚೇರಿಗಳು ಬರುವವೇ ಉತ್ತರದತ್ತ? ಅಭಿವೃದ್ಧಿ ಕನಸು ನನಸು ಮಾಡುವರೇ ಸಿಎಂ ಬೊಮ್ಮಾಯಿ?
ಆಲಮಟ್ಟಿ: ರಾಜ್ಯದ ಸಮಗ್ರ ಅಭಿವೃದ್ಧಿಯ ಪಣ ತೊಟ್ಟು ಮುಖ್ಯಮಂತ್ರಿಯಾದ ಬಸವರಾಜ ಬೊಮ್ಮಾಯಿ ಅವರು ಸಮಗ್ರ ಕರ್ನಾಟಕ ಅಭಿವೃದ್ಧಿಗಾಗಿ ದಕ್ಷಿಣ ಭಾಗದಲ್ಲಿಯೇ ಕೇಂದ್ರೀಕೃತ ಆಗಿರುವ ಕಚೇರಿಗಳನ್ನು ಉತ್ತರದಲ್ಲಿ ಸ್ಥಾಪಿಸಿ ಅಭಿವೃದ್ಧಿ ಕನಸು ನನಸು ಮಾಡುವರೆಂಬ ಆಸೆ ಚಿಗುರೊಡೆದಿದೆ. ಆಗಿನ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಸಮಗ್ರ ಕರ್ನಾಟಕ ಅಭಿವೃದ್ಧಿಗಾಗಿ ದಕ್ಷಿಣ ಭಾಗದಲ್ಲಿಯೇ ಕೇಂದ್ರೀಕೃತವಾಗಿರುವ ಕಚೇರಿಗಳಲ್ಲಿ ಕೆಲವು ಕಚೇರಿಗಳು ಉತ್ತರ ಕರ್ನಾಟಕ ಭಾಗದಲ್ಲಿ 2019ರ ಏ.1ರಿಂದ ಕಾರ್ಯಾರಂಭ ಮಾಡಲು ಅಧಿವೇಶನದಲ್ಲಿ ಘೋಷಿಸಿ 10-1-2019ರಂದು ಆದೇಶಿಸಿದ್ದರು. …
Read More »ಏರಿಕೆಯತ್ತ ಮುಖ ಮಾಡಿದ ಚಿನ್ನದ ದರ, ಬೆಳ್ಳಿ ಬೆಲೆ ಇಳಿಕೆ; ಪ್ರಮುಖ ನಗರಗಳಲ್ಲಿ ದರ ವಿವರ ಪರಿಶೀಲಿಸಿ
Gold Silver Rate Today, 21st August: ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 44,250 ರೂಪಾಯಿಗೆ ಏರಿಕೆಯಾಗಿದೆ. 100 ಗ್ರಾಂ ಚಿನ್ನದ ದರ 4,42,500 ರೂಪಾಯಿಗೆ ಏರಿದೆ. ದೈನಂದಿನ ದರ ಏರಿಕೆಯಲ್ಲಿ 1,500 ರೂಪಾಯಿಯಷ್ಟು ಏರಿಕೆ ಕಂಡು ಬಂದಿದೆ. Gold Silver Rate Today |ಬೆಂಗಳೂರು: ಚಿನ್ನದ ದರ ನಿನ್ನೆ ಇಳಿಕೆಯತ್ತ ಮುಖ ಮಾಡಿತ್ತು. ಆದರೆ ಇಂದು (ಆಗಸ್ಟ್ 21, ಶನಿವಾರ) ಚಿನ್ನದ ದರ (Gold …
Read More »ಪೆಟ್ರೋಲ್, ಡೀಸೆಲ್ ಬೆಲೆ ಸ್ಥಿರ; ಎಲ್ಲೆಲ್ಲಿ ಎಷ್ಟೆಷ್ಟು ?
Petrol Diesel Price Today: ಕಳೆದ 3 ದಿನಗಳಲ್ಲಿ ಲೀಟರ್ ಡೀಸೆಲ್ ದರದಲ್ಲಿ 60 ಪೈಸೆ ಇಳಿಕೆ ಕಂಡು ಬಂದಿದ್ದು, ಇಂದು ಸ್ಥಿರವಾಗಿದೆ. ಆದೆ ಪೆಟ್ರೋಲ್ ದರ ಸತತವಾಗಿ 34 ದಿನಗಳಿಂದಲೂ ಸ್ಥಿರತೆಯಲ್ಲಿಯೇ ಇದೆ. ಜುಲೈ 18 ರಿಂದ ಪೆಟ್ರೋಲ್ ಬೆಲೆಯಲ್ಲಿ ಯಾವುದೇ ಬದಲಾವಣೆಗಳಿಲ್ಲ. Petrol Diesel Rate Today | ದೆಹಲಿ: ಸತತ 3 ದಿನಗಳಿಂದ ಡೀಸೆಲ್ ಬೆಲೆ ಇಳಿಕೆ ಕಂಡಿತ್ತು. ಆದರೆ ಇಂದು (ಆಗಸ್ಟ್ 21, ಶನಿವಾರ) …
Read More »ನೀರಜ್ ಈಗ ನ್ಯಾಷನಲ್ ಕ್ರಶ್! ಚಿನ್ನದ ಹುಡುಗ ನೀರಜ್ ಚೋಪ್ರಾಗೆ ಮನಸೋತ ಕಿಯಾರಾ ಅಡ್ವಾಣಿ
ಭಾರತದ ಬಹುತೇಕ ಪ್ರತಿಯೊಬ್ಬ ಹುಡುಗಿರ ಕ್ರಶ್ ಆಗಿದ್ದಾರೆ ನೀರಜ್. ಅದೇ ಸಮಯದಲ್ಲಿ, ಈಗ ಕಿಯಾರಾ ಅಡ್ವಾಣಿ ಕೂಡ ತನ್ನ ಕ್ರಶ್ ಯಾರೆಂಬುದನ್ನು ಹೇಳಿದ್ದಾರೆ. ಟೋಕಿಯೊ ಒಲಿಂಪಿಕ್ಸ್ನಲ್ಲಿ ಚಿನ್ನದ ಪದಕ ಗೆಲ್ಲುವ ಮೂಲಕ ಭಾರತೀಯರ ಮನೆ ಮಾತಾಗಿರುವ ನೀರಜ್ ಚೋಪ್ರಾ ಅಭಿಮಾನಿಗಳಲ್ಲಿ ಬಾಲಿವುಡ್ ಸೆಲೆಬ್ರಿಟಿಗಳು ಕೂಡ ಸೇರಿದ್ದಾರೆ. ಸೋಶಿಯಲ್ ಮೀಡಿಯಾದಿಂದ ಹಿಡಿದು ನೀರಜ್ ವರೆಗೂ ಅವರನ್ನು ಎಲ್ಲೆಡೆ ಪ್ರಶಂಸಿಸಲಾಗುತ್ತಿದೆ. ಜಾವೆಲಿನ್ ಎಸೆತದಲ್ಲಿ ನೀರಜ್ ಚಿನ್ನದ ಪದಕ ಗೆದ್ದಾಗಿನಿಂದ, ಅವರ ಗೆಲುವಿನ ಬಗ್ಗೆ ಚರ್ಚೆಗಳು …
Read More »ಮಧ್ಯ ರೈಲ್ವೇಯಿಂದ ಡಿಜಿ ಲಾಕರ್ ಸೌಲಭ್ಯ
ಮುಂಬಯಿ: ರೈಲು ಪ್ರಯಾಣಿಕರ ಅನುಕೂಲಕ್ಕಾಗಿ ಮಧ್ಯ ರೈಲ್ವೇ ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್ (ಸಿಎಸ್ಎಂಟಿ) ನಿಲ್ದಾಣದಲ್ಲಿ “ಡಿಜಿ’ ಲಾಕರ್ ಸೌಲಭ್ಯವನ್ನು ಆರಂಭಿಸಿದೆ. ರೈಲು ಪ್ರಯಾಣಿಕರ ಅನುಕೂಲಕ್ಕಾಗಿ ಆರಂಭಿಸಿದ ದೇಶದ ಮೊದಲ ಡಿಜಿ ಲಾಕರ್ ಸೌಲಭ್ಯ ಇದಾಗಿದ್ದು, ಈ ಸೌಲಭ್ಯವನ್ನು ದಾದರ್ ಮತ್ತು ಲೋಕಮಾನ್ಯ ತಿಲಕ್ ಟರ್ಮಿನಸ್ನಲ್ಲಿಯೂ ಶೀಘ್ರ ಆರಂಭಿಸಲಾಗುವುದು ಎಂದು ಮಧ್ಯ ರೈಲ್ವೇ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಪ್ರಯಾಣಿಕರ ಹೆಸರು, ಮೊಬೈಲ್ ಸಂಖ್ಯೆ, ಪಿಎನ್ಆರ್ ಸಂಖ್ಯೆ ಮತ್ತು ಇ-ಮೇಲ್ ಐಡಿ ತುಂಬಿದ …
Read More »ಗೋವಾ : ಶೇ. 70 ರಷ್ಟು ಮೀನುಗಾರಿಕಾ ಬೋಟ್ ಗಳು ದಡದಲ್ಲಿಯೇ ಸ್ತಬ್ಧ.!
ಪಣಜಿ : ಗೋವಾದಲ್ಲಿ ಮೀನುಗಾರಿಕೆ ಪುನರಾರಂಭಗೊಂಡು 20 ದಿನಗಳು ಕಳೆದರೂ ಕೂಡ ಕಾರ್ಮಿಕರ ಕೊರತೆಯಿಂದಾಗಿ ಮತ್ತು ಹವಾಮಾನ ವೈಪರಿತ್ಯದಿಂದಾಗಿ ಆಳ ಸಮುದ್ರಕ್ಕೆ ಮೀನುಗಾರಿಕೆಗೆ ತೆರಳಲು ಸಾಧ್ಯವಾಗದೆಯೇ ಶೇ 70 ರಷ್ಟು ಮೀನುಗಾರಿಕಾ ಬೋಟ್ಗಳು ದಡದಲ್ಲಿಯೇ ನಿಂತಿರುವಂತಾಗಿದೆ. ರಾಜ್ಯದ ವಿವಿಧ ಜೆಟಿಗಳಲ್ಲಿ ಶೇ 70 ಕ್ಕೂ ಹೆಚ್ಚು ಮೀನುಗಾರಿಕಾ ಬೋಟ್ಗಳು ನಿಂತಿರುವ ದೃಶ್ಯ ಕಂಡುಬರುತ್ತಿದೆ. ಮಳೆಗಾಲದಲ್ಲಿ 61 ದಿನಗಳ ಮೀನುಗಾರಿಕಾ ನಿರ್ಬಂಧದ ನಂತರ ಅಗಷ್ಟ 1 ರಿಂದ ಮೀನುಗಾರಿಕೆ ಪುನರಾರಂಭಗೊಂಡಿದೆಯಾದರೂ ಹವಾಮಾನ ವೈಪರಿತ್ಯದಿಂದ …
Read More »4 ವರ್ಷಗಳ ಬಳಿಕ ಮಾಜಿ ರೌಡಿ ಶೀಟರ್ಸ್ ಅಗ್ನಿ ಶ್ರೀಧರ್, ಬಚ್ಚನ್ಗೆ ವಾರ್ನಿಂಗ್ ಕೊಟ್ಟ ಪೊಲೀಸರು?
ಬೆಂಗಳೂರು: ನಾಲ್ಕು ವರ್ಷಗಳ ಬಳಿಕ ಪತ್ರಕರ್ತ ಮತ್ತು ಮಾಜಿ ರೌಡಿ ಶೀಟರ್ ಅಗ್ನಿ ಶ್ರೀಧರ್ ಅವರಿಗೆ ಬೆಂಗಳೂರು ಪೊಲೀಸರು ವಾರ್ನಿಂಗ್ ನೀಡಿದ್ದಾರೆ. ಯಾವುದೇ ಕಾರಣಕ್ಕೂ ಯಾವ ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾಗಬಾರದು ಎಂದು ಡಿಸಿಪಿ ಹರೀಶ್ ಪಾಂಡೆ ಕುಮಾರಸ್ವಾಮಿ ಲೇಔಟ್ ಠಾಣೆಗೆ ಕರೆಸಿ ವಾರ್ನ್ ಮಾಡಿದ್ದಾರೆ. ಅಲ್ಲದೇ CRPC 110 ಅಡಿ ಮುಚ್ಚಳಿಕೆ ಬರೆಸಿಕೊಂಡು ಕಳಿಸಿದ್ದಾರೆ. ಅಗ್ನಿ ಶ್ರೀಧರ್, ಬಚ್ಚನ್ ಸೇರಿದಂತೆ 100ಕ್ಕೂ ಹೆಚ್ಚು ರೌಡಿ ಶೀಟರ್ಗಳಿಗೆ ವಾರ್ನಿಂಗ್ ಕೊಟ್ಟು ಮುಚ್ಚಳಿಕೆ ಬರೆಸಿಕೊಳ್ಳಲಾಗಿದೆ. …
Read More »ವರಮಹಾಲಕ್ಷ್ಮೀ ಹಬ್ಬಕ್ಕಿಲ್ಲ ಗೊರವನಹಳ್ಳಿ ಮಹಾಲಕ್ಷ್ಮಿ ದರ್ಶನ
ತುಮಕೂರು: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಜಿಲ್ಲೆಯ ಕೊರಟಗೆರೆ ತಾಲೂಕಿನ ಗೊರವನಹಳ್ಳಿ ವರಮಹಾಲಕ್ಷ್ಮಿ ದರ್ಶನ ಪಡೆಯಬೇಕು ಎಂದುಕೊಂಡಿದ್ದ ಭಕ್ತರಿಗೆ ಜಿಲ್ಲಾಡಳಿತ ನಿರಾಸೆ ಮೂಡಿಸಿದ್ದು, ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಭಕ್ತರಿಗೆ ಅವಕಾಶ ನೀಡದೆ ದೇವಾಲಯ ಬಂದ್ ಮಾಡಿದೆ. ಇಂದಿನಿಂದ ನಾಲ್ಕು ದಿನಗಳ ಕಾಲ ದೇವಾಲಯ ಪ್ರವೇಶಕ್ಕೆ ಭಕ್ತರಿಗೆ ನಿರ್ಬಂಧ ವಿಧಿಸಲಾಗಿದ್ದು, ಜಿಲ್ಲಾಡಳಿತ ಸೂಚನೆ ಹಿನ್ನೆಲೆಯಲ್ಲಿ ದೇವಾಲಯ ಬಂದ್ ಮಾಡಿ ಆಡಳಿತ ಮಂಡಳಿ ಅಧಿಕೃತ ಆದೇಶ ಹೊರಡಿಸಿದೆ. ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ದೇವಾಲಯದ ಅರ್ಚಕರಿಂದ …
Read More »ಹಬ್ಬದ ಖರೀದಿಯಲ್ಲಿ ಕೊರೋನಾ ಬಗ್ಗೆ ಮೈಮರೆತ ಜನ : ಕೆಆರ್ ಮಾರುಕಟ್ಟೆಯಲ್ಲಿ ಜನವೋ ಜನ
ಬೆಂಗಳೂರು : ಕೊರೋನಾ ಸೋಂಕಿನ ಮುಂಜಾಗ್ರತಾ ಕ್ರಮಗಳೊಂದಿಗೆ ಹಬ್ಬಗಳನ್ನು ಆಚರಿಸೋದಕ್ಕೆ ಕಠಿಣ ನಿಯಮ ಜಾರಿಗೊಳಿಸಲಾಗಿದೆ. ಅಲ್ಲದೇ ಬಿಬಿಎಂಪಿ ಕೂಡ ಮಾರುಕಟ್ಟೆಯಲ್ಲಿ ಹಬ್ಬಗಳ ಖರೀದಿ ಸಂದರ್ಭದಲ್ಲಿ ಯಾವೆಲ್ಲಾ ಮುಂಜಾಗ್ರತಾ ಕ್ರಮಗಳೊಂದಿಗೆ ಖರೀದಿಸಬೇಕು ಎನ್ನುವ ಬಗ್ಗೆಯೂ ಮಾರ್ಗಸೂಚಿ ರಿಲೀಸ್ ಮಾಡಲಾಗಿದೆ. ಹೀಗಿದ್ದೂ.. ಇಂದು ಹಬ್ಬದ ದಿನದಂದು ಮಾತ್ರ, ಕೊರೋನಾಗೆ ಡೋಂಟ್ ಕೇರ್ ಎಂದಂತ ಜನರು, ಕೆ ಆರ್ ಮಾರುಕಟ್ಟೆ ಸೇರಿದಂತೆ ನಗರ ವಿವಿಧ ಮಾರುಕಟ್ಟೆಗಳಲ್ಲಿ ಖರೀದಿಗಾಗಿ ಜನರು ಮುಗಿ ಬಿದ್ದಿದ್ದಾರೆ. ಹೌದು.. ಹಬ್ಬದ …
Read More »
Laxmi News 24×7