Breaking News

ರಾಜಕೀಯ

ಹೃದಯಾಘಾತಗಳಿಂದ ಹೆಚ್ಚು ಸಾವಾಗುತ್ತಿದೆ ಎಂಬುದು ಸುಳ್ಳು: ವೈದ್ಯಕೀಯ ಸಚಿವರ ಸ್ಪಷ್ಟನೆ

ಹಾವೇರಿ: ರಾಜ್ಯದಲ್ಲಿ ಹೃದಯಾಘಾತಗಳಿಂದ ಹೆಚ್ಚು ಸಾವುಗಳಾಗುತ್ತಿವೆ ಎಂಬ ತಪ್ಪು ಸಂದೇಶ ಹೋಗಿದೆ. ಹೃದಯಾಘಾತಗಳಿಂದ ಹೆಚ್ಚು ಸಾವಾಗುತ್ತಿದೆ ಎಂಬುದು ಸುಳ್ಳು ಎಂದು ವೈದ್ಯಕೀಯ ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ. ಹಾವೇರಿ ತಾಲೂಕಿನ ನಲೋಗಲ್ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಜಿಟಿಟಿಸಿ ತರಬೇತಿ ಸಂಕೀರ್ಣವನ್ನು ಉದ್ಘಾಟಿಸಿ ಮಾತನಾಡಿದ ಅವರು, ಹೃದಯಾಘಾತ ಪ್ರಕರಣಗಳ ಬಗ್ಗೆ ವಿಕಾಸಸೌಧದಲ್ಲಿ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಅವರೊಂದಿಗೆ ಎರಡು ದಿನಗಳ ಹಿಂದೆ ಜಂಟಿ ಸುದ್ದಿಗೋಷ್ಠಿ ನಡೆಸಿದ್ದೇವೆ. ಈ ಬಗ್ಗೆ …

Read More »

ಮಾಜಿ ಯೋಧ ಸಂತರಾಮ ಪರಶರಾಮ ಸಂತಾಜೀ ನಿಧನ

ಮಾಜಿ ಯೋಧ ಸಂತರಾಮ ಪರಶರಾಮ ಸಂತಾಜೀ ನಿಧನ ಬೆಳಗಾವಿ ತಾಲೂಕಿನ ಹಲಗಾ ಮರಗಾಯಿ ಗಲ್ಲಿ ಮೂಲದ ಸದ್ಯ ಬೆಳಗಾವಿಯ ಟೀಚರ್ಸ್ ಕಾಲನಿಯ ರಹಿವಾಸಿ ಮಾಜಿ ಯೋಧ ಸಂತರಾಮ ಪರಶರಾಮ ಸಂತಾಜೀ (63) ಅಲ್ಪಕಾಲದ ಅನಾರೋಗ್ಯದಿಂದ ನಿಧನರಾದರು. ಮೃತರು ಪತ್ನಿ, ಪುತ್ರಿ, ಅಳಿಯ, ಪುತ್ರ ಸೊಸೆ ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧುಬಳಗವನ್ನು ಅಗಲಿದ್ದಾರೆ

Read More »

ಸೇತುವೆ ನಿರ್ಮಾಣವಾಗಿ ಸುಮಾರು ದಶಕಗಳು ಕಳೆದಿವೆ ಜೀವ ಕೈಯಲ್ಲೇ ಹಿಡಿದುಕೊಂಡೇ ಜನಸಂಚಾರ

ಜೀವ ಕೈಯಲ್ಲೇ ಹಿಡಿದುಕೊಂಡೇ ಜನಸಂಚಾರ ಈ ಸೇತುವೆ ನಿರ್ಮಾಣವಾಗಿ ಸುಮಾರು ದಶಕಗಳು ಕಳೆದಿವೆ ಈ ಸೇತುವೆ ಅತ್ಯಂತ ಅವಶ್ಯಕವಾಗಿದ್ದು ಈ ಸೇತುವೆಯನ್ನು ದೊಡ್ಡ ಪ್ರಮಾಣದಲ್ಲಿ ನಿರ್ಮಿಸಿದರೆ ಈ ಭಾಗದ ಜನರಿಗೆ ಬಹಳಷ್ಟು ಅನುಕೂಲವಾಗಲಿದೆ ಈ ಕೂಡಲೇ ತಟ್ಟಿ ಹಳ್ಳದ ಸೇತುವೆಯನ್ನು ದೊಡ್ಡ ಪ್ರಮಾಣದಲ್ಲಿ ನಿರ್ಮಿಸಿ ಜನರಿಗೆ ಅನುಕೂಲ ಕಲ್ಪಿಸಬೇಕೆಂದು ಗಡಿನಾಡು ಹಿತರಕ್ಷಣ ವೇದಿಕೆಯ ಅಧ್ಯಕ್ಷ ಬಸವರಾಜ್ ಬಂಗಿ ಆಗ್ರಹಿಸಿದ್ದಾರೆ ಈ ಕುರಿತು ಮಾತನಾಡಿರುವ ಅವರು ಕಿತ್ತೂರು ಗ್ರಾಮದಿಂದ 12 ಕಿಲೋಮೀಟರ್ …

Read More »

ಬಾಗಲಕೋಟೆಗೆ ಅಂಟಿದ ಕೊಲ್ಕತ್ತಾದಲ್ಲಿ ನಡೆದ ಯುವತಿ ಮೇಲಿನ ಅತ್ಯಾಚಾರ ಆರೋಪ ಪ್ರಕರಣ. ಪ್ರಕರಣದ ಎ1 ಆರೋಪಿ ಬಾಗಲಕೋಟೆ ಮೂಲದ ಪರಮಾನಂದ

ಬಾಗಲಕೋಟೆಗೆ ಅಂಟಿದ ಕೊಲ್ಕತ್ತಾದಲ್ಲಿ ನಡೆದ ಯುವತಿ ಮೇಲಿನ ಅತ್ಯಾಚಾರ ಆರೋಪ ಪ್ರಕರಣ. ಪ್ರಕರಣದ ಎ1 ಆರೋಪಿ ಬಾಗಲಕೋಟೆ ಮೂಲದ ಪರಮಾನಂದ ಕೊಲ್ಕತ್ತಾದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆ ಜೋಕಾ ಐಐಎಂ ಎಂ.ಬಿ.ಎ ಎರಡನೇ ವರ್ಷದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಎ1 ಆರೋಪಿ ಬಾಗಲಕೋಟೆ ಮೂಲದ ಪರಮಾನಂದ ಟೋಪಣ್ಣವರ ಎಂಬ ಯುವಕನಾಗಿದ್ದಾನೆ. ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಲೋಕಾಪುರ ಪಟ್ಟಣದ ನಿವಾಸಿಯಾದ ಪರಮಾನಂದ ಟೋಪಣ್ಣವರ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ. …

Read More »

ಪರಪ್ಪನ ಅಗ್ರಹಾರ ಕೈದಿಯಿಂದ ‘ಉತ್ತಮರ ಸಂಗ’ ಹಾಡು ಹಾಡಿಸಿದ ಪ್ರೇಮಕವಿ ಕೆ.ಕಲ್ಯಾಣ್

ಬೆಂಗಳೂರು: ಅಪರಾಧ ಪ್ರಕರಣವೊಂದರಲ್ಲಿ ಭಾಗಿಯಾಗಿ, ಜೈಲು ಸೇರಿದ್ದ ಶಿಕ್ಷಾಬಂಧಿಯಲ್ಲಿದ್ದ ಸುಪ್ತ ಪ್ರತಿಭೆ ಗುರುತಿಸಿ ಅವರಿಂದ ಪರಪ್ಪನ ಅಗ್ರಹಾರ ಜೈಲಧಿಕಾರಿಗಳು ತತ್ವಪದ ಹಾಡಿಸಿದ್ದಾರೆ. ಗೀತ ರಚನೆಕಾರ ಹಾಗೂ ಸಂಗೀತ ನಿರ್ದೇಶಕ ಕೆ.ಕಲ್ಯಾಣ್​ ಅವರ ಸಾಹಿತ್ಯದಲ್ಲಿ ಮೂಡಿಬಂದ ‘ಉತ್ತಮರ ಸಂಗ’ ಎಂಬ ಹಾಡನ್ನು ಕೈದಿ ಅರುಣ್ ಆಚಾರ್ ಹಾಡಿದ್ಧಾರೆ. ಈ ಹಾಡಿನ ಮೇಕಿಂಗ್ ವಿಡಿಯೋವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಕಾರಾಗೃಹ ಮತ್ತು ಸುಧಾರಣಾ ಸೇವಾ ಇಲಾಖೆಯು ಬೆಂಗಳೂರು ಕೇಂದ್ರ ಕಾರಾಗೃಹದ ಹೊರ ಆವರಣದಲ್ಲಿ ನಿರ್ಮಿಸಿರುವ …

Read More »

ನೆಲ್ಯಾಡಿ ಬಳಿ ಮತ್ತೆ ಗುಡ್ಡ ಕುಸಿತ: ಮಂಗಳೂರು-ಬೆಂಗಳೂರು ಹೆದ್ದಾರಿ ಸಂಚಾರ ಸ್ಥಗಿತ

ನೆಲ್ಯಾಡಿ ಬಳಿ ಮತ್ತೆ ಗುಡ್ಡ ಕುಸಿತ: ಮಂಗಳೂರು-ಬೆಂಗಳೂರು ಹೆದ್ದಾರಿ ಸಂಚಾರ ಸ್ಥಗಿತ ನೆಲ್ಯಾಡಿ(ದಕ್ಷಿಣ ಕನ್ನಡ): ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಮಣ್ಣಗುಂಡಿಯಲ್ಲಿ ಇಂದು ಮತ್ತೆ ದೊಡ್ಡ ಪ್ರಮಾಣದಲ್ಲಿ ಗುಡ್ಡ ಕುಸಿದು, ಹೆದ್ದಾರಿಯೆಲ್ಲಾ ಮಣ್ಣಿನಿಂದ ಮುಚ್ಚಿಹೋಗಿದೆ. ಇದರಿಂದ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಸಂಚಾರ ಸ್ಥಗಿತವಾಗಿದೆ. ಈ ಪ್ರದೇಶದಲ್ಲಿ ರಸ್ತೆಯ ಚತುಷ್ಪಥ ಕಾಮಗಾರಿಯ ಹಿನ್ನೆಲೆಯಲ್ಲಿ ಅತ್ಯಂತ ಎತ್ತರದ ಗುಡ್ಡವನ್ನು ಯಾವುದೇ ಮುನ್ನೆಚ್ಚರಿಕೆಯ ಕ್ರಮವಿಲ್ಲದೇ ಕತ್ತರಿಸಲಾಗಿದೆ. ಪರಿಣಾಮವಾಗಿ ಮಳೆ ಬರುತ್ತಿದ್ದಂತೆ ಮಣ್ಣು …

Read More »

ಸರ್ಕಾರಿ ಆಸ್ಪತ್ರೆಯ ಒಪಿಡಿ ಪುಸ್ತಕದಲ್ಲಿ ಸಿನಿಮಾದ ಭಕ್ತಿಗೀತೆ ಬರೆದ ಸಿಬ್ಬಂದಿ: ಲೋಕಾಯುಕ್ತರೇ ಶಾಕ್..!

ಕಲಬುರಗಿ, (ಜುಲೈ 16): ಜಿಲ್ಲೆಯ ಜೇವರ್ಗಿ ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯ (Jewargi Governmnet Hospital) ಹೊರ ರೋಗಿಗಳ (ಒಪಿಡಿ) ದಾಖಲಾತಿ ಪುಸ್ತಕದಲ್ಲಿ ಆಸ್ಪತ್ರೆಯ ಸಿಬ್ಬಂದಿ ಸಿನಿಮಾದ ಭಕ್ತಿಗೀತೆ ಬರೆದಿರುವುದು ಲೋಕಾಯುಕ್ತರ ಪರಿಶೀಲನೆ ವೇಳೆ ಬೆಳಕಿಗೆ ಬಂದಿದೆ. ವಿದ್ಯಾರ್ಥಿಗಳ ಆರೋಗ್ಯ ವಿಚಾರಿಸಲು ಕಲಬುರಗಿ (Kalaburagi) ಲೋಕಾಯುಕ್ತ ಎಸ್ಪಿ ಸಿದ್ದರಾಜು, ಡಿವೈಎಸ್‌ಪಿ ಗೀತಾ ಬೇನಾಳ ಅವರು ಭೇಟಿ ನೀಡಿದರು. ಇದೇ ವೇಳೆ ಆಸ್ಪತ್ರೆಯ ವ್ಯವಸ್ಥೆಯ ಪರಿಶೀಲಿಸುವಾಗ ಭಕ್ತಿಗೀತೆ ಬರೆದಿರುವುದು ಕಂಡುಬಂದಿದ್ದು, ಲೋಕಾಯುಕ್ತ ಅಧಿಕಾರಿಗಳು ದಂಗಾಗಿದ್ದಾರೆ. ಒಪಿಡಿ ಪುಸ್ತಕದಲ್ಲಿ …

Read More »

ಶಿರೂರು ಗುಡ್ಡ ಕುಸಿತಕ್ಕೆ ಒಂದು ವರ್ಷ; ಮುಗಿಯದ ಸಂತ್ರಸ್ತರ ಕಣ್ಣೀರ ಗೋಳು

ಕಾರವಾರ(ಉತ್ತರಕನ್ನಡ): ಉತ್ತರಕನ್ನಡದ ಅಂಕೋಲಾದ ಶಿರೂರಿನಲ್ಲಿ ಸಂಭವಿಸಿದ ಮಹಾದುರಂತವೊಂದಕ್ಕೆ (ಜು.16) ಇಂದಿಗೆ ಒಂದು ವರ್ಷವಾಗಿದೆ. ಆದರೆ ದುರಂತದ ಬಳಿಕ ಸ್ವತಃ ಮುಖ್ಯಮಂತ್ರಿಯೇ ಬಂದು ಪರಿಶೀಲಿಸಿದ್ದರು. ಇಂದಿಗೂ ಗುಡ್ಡ ಕುಸಿತ ಅರೆಬರೆಯಾಗಿ ನಿರಾಶ್ರಿತರಿಗೂ ಸೂರು ದೊರೆಯದೇ ಕಣ್ಣೀರ ಗೋಳು ಮುಂದುವರಿದಿದೆ. ಹೌದು ಅಂಕೋಲಾ ತಾಲೂಕಿನ ಶಿರೂರು ಗ್ರಾಮದಲ್ಲಿ ಕಳೆದ ವರ್ಷ ಸಂಭವಿಸಿದ ಬೃಹತ್ ಗುಡ್ಡ ಕುಸಿತಕ್ಕೆ ಇಂದಿಗೆ ಒಂದು ವರ್ಷ ತುಂಬಿದೆ. ಈ ದುರಂತವು ಉತ್ತರಕನ್ನಡದ ಇತಿಹಾಸದಲ್ಲಿ ಒಂದು ಕರಾಳ ಅಧ್ಯಾಯವಾಗಿ ಉಳಿದಿದೆ. ಘಟನೆ …

Read More »

ಗಾಂಜಾ ಮಾರಾಟ: ಪ.ಬಂಗಾಳದ ಐವರಿಗೆ 4 ವರ್ಷ ಜೈಲು ಶಿಕ್ಷೆ ವಿಧಿಸಿದ ಶಿವಮೊಗ್ಗ ಕೋರ್ಟ್

ಶಿವಮೊಗ್ಗ: ತೀರ್ಥಹಳ್ಳಿ ಪೊಲೀಸ್​​​​ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಐವರು ಅಪರಾಧಿಗಳಿಗೆ ಇಲ್ಲಿನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 4 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 25 ಸಾವಿರ ರೂ. ದಂಡ ವಿಧಿಸಿ ಆದೇಶಿದೆ. ಪಶ್ಚಿಮ ಬಂಗಾಳದ ಅಲೋಕ್ (34), ಶ್ರೀವಾಷ್ ಸರ್ಕಾರ್ (20), ಅಮ್ರಿತ್ ಮಂಡಲ್ (27) ಹಾಗೂ ಸಂಕರ್ ಬ್ಯಾಪಾರಿ (28) ಹಾಗೂ ಹರಧನ್ ಮಂಡಲ್ ಶಿಕ್ಷೆಗೊಳಗಾದ ಅಪರಾಧಿಗಳು. ಕಟ್ಟಡ ಸೆಂಟ್ರಿಂಗ್ ಕೆಲಸಕ್ಕೆಂದು …

Read More »

ಕೊಪ್ಪಳ ಜಿಲ್ಲೆಯ ಗಂಗಾವತಿ ಪಟ್ಟಣದಲ್ಲಿ ಯುವ ಕಾಂಗ್ರೆಸ್‌ನ ನೂತನ ಪದಾಧಿಕಾರಿಗಳ ಪದಗ್ರಹಣ ‘

 ಕೊಪ್ಪಳ ಜಿಲ್ಲೆಯ ಗಂಗಾವತಿ ಪಟ್ಟಣದಲ್ಲಿ ಆಯೋಜಿಸಲಾದ ಕೊಪ್ಪಳ ಜಿಲ್ಲಾ ಯುವ ಕಾಂಗ್ರೆಸ್‌ನ ನೂತನ ಪದಾಧಿಕಾರಿಗಳ ಪದಗ್ರಹಣ ‘ಯುವ ಶಕ್ತಿ ಪ್ರತಿಜ್ಞೆ’ ಕಾರ್ಯಕ್ರಮದಲ್ಲಿ ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಭಾಗವಹಿಸಿ, ಯುವ ಶಕ್ತಿ ಮತ್ತು ಸಂಘಟನೆಯ ಭವಿಷ್ಯದ ದೃಷ್ಟಿಕೋನವನ್ನು ಹಂಚಿಕೊಂಡರು ಪಕ್ಷದ ಭವಿಷ್ಯ ರೂಪಿಸುವಲ್ಲಿ ಯುವಕರ ಪಾತ್ರ ಅಮೂಲ್ಯ. ಹೊಸ ನೇತೃತ್ವಕ್ಕೆ ಹಾರೈಕೆಗಳು! ಈ ಕಾರ್ಯಕ್ರಮದಲ್ಲಿ ಕೊಪ್ಪಳ ಮಾನ್ಯ ಸಂಸದರು ಶ್ರೀ ರಾಜಶೇಖರ ಹಿಟ್ನಾಳ್ ಅವರು ಹಾಗೂ ಮಾಜಿ ಸಚಿವರಾದ …

Read More »