ಬೆಂಗಳೂರು: ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದರೆ ತಪ್ಪೇನು? ಅವರು ಖುಷಿಯಿಂದ ಬಂದರೆ ನಾವೇನು ತಳ್ಳುವುದಕ್ಕೆ ಆಗುತ್ತಾ ಎಂದು ಸಚಿವ ಬಿ.ಸಿ ಪಾಟೀಲ್ ಸಂಭ್ರಮಾಚರಣೆಯನ್ನು ಸಮರ್ಥಿಸಿಕೊಂಡರು. ಸಚಿವರು ಸಂಭ್ರಮದಲ್ಲಿ ತೊಡಗಿದ್ದಾರೆಂಬ ಹೆಚ್ಡಿಕೆ ಆಕ್ರೋಶ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಕೋವಿಡ್ ಹೆಚ್ಚಳ ಆತಂಕದ ಕಾರಣ ಸರ್ಕಾರ ವೀಕೆಂಡ್, ನೈಟ್ ಕರ್ಪೂ ಮಾಡಿದೆ. ಗುಂಪು ಸೇರಬೇಡಿ, ಮಾಸ್ಕ್ ಧರಿಸಿ ಎಂದು ಹೇಳುತ್ತಿದ್ದೇವೆ. ಆದರೂ ಜನ ಗುಂಪು ಸೇರುತ್ತಾರೆ. ನಾವೇನು ಮಾಡಲು ಸಾಧ್ಯ ಎಂದರು. ಬಿಜೆಪಿಯಲ್ಲಿ …
Read More »ರೈಲ್ವೆ ಇಲಾಖೆ ಹೊಸ ನಿಯಮ: ಟಿಕೆಟ್ ಬುಕ್ ಮಾಡುವಾಗ ಈ ಕೋಡ್ ಬಗ್ಗೆ ಇರಲಿ ಗಮನ
ರೈಲು ಪ್ರಯಾಣಿಕರಿಗೆ ಮಹತ್ವದ ಸುದ್ದಿಯೊಂದಿದೆ. ರೈಲು ಟಿಕೆಟ್ ಕಾಯ್ದಿರಿಸುವಾಗ ಕೆಲವು ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕಾಗುತ್ತದೆ. ಭಾರತೀಯ ರೈಲ್ವೆ ಟಿಕೆಟ್ ಬುಕಿಂಗ್ ಕೋಡ್ ಮತ್ತು ಕೋಚ್ ಕೋಡ್ ನಲ್ಲಿ ಕೆಲವು ಪ್ರಮುಖ ಬದಲಾವಣೆಗಳನ್ನು ಮಾಡಲಾಗಿದೆ. ರೈಲ್ವೆ ಇಲಾಖೆ, ರೈಲುಗಳಲ್ಲಿ ಹೊಸ ರೀತಿಯ ಕೋಚ್ ಪರಿಚಯಿಸಿದೆ. ಈ ಕೋಡ್ ಮೂಲಕ, ಪ್ರಯಾಣಿಕರು ಟಿಕೆಟ್ ಕಾಯ್ದಿರಿಸುವಾಗ, ಆದ್ಯತೆಯ ಆಸನವನ್ನು ಆಯ್ಕೆ ಮಾಡಬಹುದು. ದೇಶದ ಹಲವು ಮಾರ್ಗಗಳಲ್ಲಿ ರೈಲ್ವೆ ಇಲಾಖೆ ವಿಸ್ಟಾಡೋಮ್ ಕೋಚ್ಗಳನ್ನು ಆರಂಭಿಸಿದೆ. …
Read More »7.5 ಲಕ್ಷ ಮಂದಿಗೆ 2ನೇ ಡೋಸ್ ಬಾಕಿ
ಬೆಂಗಳೂರು: ರಾಜ್ಯದಲ್ಲಿ ಏಳೂವರೆ ಲಕ್ಷ ಜನರ ಕೊವ್ಯಾಕ್ಸಿನ್ ಲಸಿಕೆಯ ಎರಡನೇ ಡೋಸ್ ಬಾಕಿ ಉಳಿದಿದ್ದು, ಸಿಗದೆ ಪರದಾಡುತ್ತಿದ್ದಾರೆ. ಆಗಸ್ಟ್ನಲ್ಲಿಯೂ ಇದು ಎಲ್ಲರಿಗೆ ಸಿಗುವುದು ಕಷ್ಟ! ಮಾಸಾಂತ್ಯದೊಳಗೆ ಹೆಚ್ಚುಕಡಿಮೆ 15 ಲಕ್ಷ ಜನರಿಗೆ ಎರಡನೇ ಡೋಸ್ ನೀಡಬೇಕಿದೆ. ಆದರೆ 6.5 ಲಕ್ಷ ಡೋಸ್ ಮಾತ್ರ ಲಭ್ಯವಾಗಲಿದೆ. ಕೊವ್ಯಾಕ್ಸಿನ್ನ ಮೊದಲ ಡೋಸ್ ಪಡೆದು 4ರಿಂದ 6 ವಾರಗಳೊಳಗೆ 2ನೇ ಡೋಸ್ ಪಡೆಯಬೇಕು. ಸದ್ಯ ಮೊದಲ ಡೋಸ್ ಪಡೆದು 5 ವಾರ ಆದವರು 7.52 …
Read More »ಎಟಿಎಂ ನಲ್ಲಿ ಹಣ ಕದಿಯಲು ಹೋಗಿ ಯಂತ್ರ ಮತ್ತು ಗೋಡೆಯ ನಡುವೆ ಲಾಕ್ ಆದ ಕಳ್ಳ
ಚೆನೈ:ಎಟಿಎಂನಿಂದ ಹಣ ಕದಿಯಲು ಮಾಡಿದ ಯತ್ನ ವಿಫಲವಾಗಿದ್ದರಿಂದ ಯಂತ್ರ ಮತ್ತು ಗೋಡೆಯ ನಡುವೆ ಸಿಲುಕಿಕೊಂಡಿದ್ದ ಚೆನ್ನೈನ ವ್ಯಕ್ತಿಯನ್ನು ಇತ್ತೀಚೆಗೆ ಬಂಧಿಸಲಾಯಿತು. ಎಮ್ ಉಪೇಂದ್ರ ರಾಯ್ ಎಂದು ಗುರುತಿಸಲಾದ 28 ವರ್ಷದ ವ್ಯಕ್ತಿ ಎಟಿಎಂ ಯಂತ್ರವನ್ನು ಮುರಿದು ಹಣವನ್ನು ಕದಿಯಲು ಪ್ರಯತ್ನಿಸಿದನು . ಆದರೆ ಯಂತ್ರದ ಹಿಂದೆ ಸಿಲುಕಿಕೊಂಡನು. ಅವನು ಪರಿಸ್ಥಿತಿಯಿಂದ ಹೊರಬರಲು ಪ್ರಯತ್ನಿಸುತ್ತಿರುವ ಫೋಟೋಗಳು ಮತ್ತು ವಿಡಿಯೋಗಳು ಈಗ ಅಂತರ್ಜಾಲದಲ್ಲಿ ಹರಿದಾಡುತ್ತಿವೆ. ರಾಯ್ ಬಿಹಾರದ ಪೂರ್ವ ಚಂಪಾರಣ್ ಜಿಲ್ಲೆಯ ನಿವಾಸಿಯಾಗಿದ್ದು, …
Read More »ಎಟಿಎಂ ಒಡೆದು ಹಣ ಕದ್ದ ಕಳ್ಳರು
ಬೀದರ್: ನಗರದ ಗುಂಪಾದಲ್ಲಿ ಭಾನುವಾರ ಬೆಳಗಿನ ಜಾವ ಕಳ್ಳರು ಎಕ್ಸಿಸ್ ಬ್ಯಾಂಕ್ ಎಟಿಎಂ ಒಡೆದು ಅಂದಾಜು ಮೂರೂವರೆ ಲಕ್ಷ ರೂಪಾಯಿ ಕದ್ದೊಯ್ದಿದ್ದಾರೆ. ಎಟಿಎಂ ಒಳಗಡೆ ಸಿಸಿಟಿವಿ ಕ್ಯಾಮೆರಾ ಇಲ್ಲ. ಹೀಗಾಗಿ ಪಕ್ಕದ ಕಟ್ಟಡದಲ್ಲಿರುವ ಸಿಸಿಕ್ಯಾಮೆರಾಗಳ ಮೂಲಕ ಪೊಲೀಸರು ತಪಾಸಣೆ ನಡೆಸಿದ್ದಾರೆ. ಸಾಮಾನ್ಯವಾಗಿ ಶನಿವಾರ ಎಟಿಎಂಗಳಲ್ಲಿ ಹಣ ತುಂಬಲಾಗುತ್ತದೆ. ಆದರೆ, ಈ ವಾರ ಹಣ ಹಾಕಿರಲಿಲ್ಲ ಎನ್ನಲಾಗಿದೆ. ಬ್ಯಾಂಕಿನ ಅಧಿಕಾರಿ ಗಾಂಧಿ ಗಂಜ್ ಪೊಲೀಸರಿಗೆ ದೂರು ನೀಡಿದ್ದಾರೆ.
Read More »ಟಿಟಿಇ ಸಮವಸ್ತ್ರ ಧರಿಸಿ ಪ್ರಯಾಣಿಕರಿಂದ ದುಡ್ಡು ಕೀಳುತ್ತಿದ್ದ ಖತರ್ನಾಕ್ ಕಳ್ಳ ಅರೆಸ್ಟ್
ರೈಲ್ವೇ ಟಿಕೆಟ್ ಪರೀಕ್ಷಕರ (ಟಿಟಿಇ) ಕೈಬ್ಯಾಗ್ ಕದ್ದ ಕಳ್ಳನೊಬ್ಬ, ಅದರಲ್ಲಿದ್ದ ಸಮವಸ್ತ್ರ ಹಾಗೂ ಚಲನ್ ಪುಸ್ತಕ ಬಳಸಿಕೊಂಡು ಪ್ರಯಾಣಿಕರ ಟಿಕೆಟ್ ಪರಿಶೀಲನೆ ನಡೆಸಿ ಅವರಿಂದ ದಂಡದ ಹೆಸರಿನಲ್ಲಿ ದುಡ್ಡು ಕಿತ್ತ ಘಟನೆ ಹೌರಾ-ಅಮೃತಸರ ಮೇಲ್ ರೈಲೊಂದರಲ್ಲಿ ಜರುಗಿದೆ. ಬರೇಲಿ ನಿಲ್ದಾಣದಲ್ಲಿ ಟಿಟಿಇ ಕೈಬ್ಯಾಗ್ ಕದ್ದ ಗೋವಿಂದ್ ಸಿಂಗ್ ಎಂಬ ಈತನ ಈ ಆಟ ಹೆಚ್ಚು ಕಾಲ ನಡೆಯಲಿಲ್ಲ. ಬ್ಯಾಗಿನ ಮಾಲೀಕರಾದ ಜಸ್ವಂತ್ ಸಿಂಗ್ ಪೊಲೀಸರಿಗೆ ದೂರು ಕೊಟ್ಟ ಸ್ವಲ್ಪ ಹೊತ್ತಿನಲ್ಲೇ …
Read More »ಕೆಆರ್ಎಸ್ ಪಕ್ಷದ ಕಾರ್ಯಕರ್ತರ ಮೇಲೆ ದೌರ್ಜನ್ಯ: ಎಸ್ಪಿಗೆ ಮನವಿ
ದಾವಣಗೆರೆ: ಪೊಲೀಸರ ದಬ್ಬಾಳಿಕೆ ಮತ್ತು ದೌರ್ಜನ್ಯದ ವಿರುದ್ಧ ದೂರು ನೀಡಲು ಹೋದ ಕೆಆರ್ಎಸ್ ಪಕ್ಷದ ಪದಾಧಿಕಾರಿಗಳನ್ನು ಸುಳ್ಳು ಕೇಸ್ ದಾಖಲಿಸಿ ಜೈಲಿಗೆ ಕಳುಹಿಸಲಾಗಿದೆ ಎಂದು ಕೆಆರ್ಎಸ್ ಪಕ್ಷದಿಂದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ. ರಿಷ್ಯಂತ್ ಅವರಿಗೆ ದೂರು ನೀಡಲಾಗಿದೆ. ದಾವಣಗೆರೆಯ ಆಸ್ಪತ್ರೆಯೊಂದರಲ್ಲಿ ವ್ಯಾಕ್ಸಿನ್ ಕೊಡುವಲ್ಲಿ ಆಗುತ್ತಿದ್ದ ಅವ್ಯವಹಾರ, ಅವ್ಯವಸ್ಥೆ, ಮತ್ತು ಬೆಳಿಗ್ಗೆ ಐದು ಗಂಟೆಯಿಂದ ಕಾಯುತ್ತಿದ್ದವರಿಗೆ ಕೊಡದೆ ಬೇರೆಯವರಿಗೆ ಲಸಿಕೆ ನೀಡುತ್ತಿರುವ ಬಗ್ಗೆ ವೈದ್ಯಾಧಿಕಾರಿಗಳ ಗಮನಕ್ಕೆ ತರಲು ವಿಡಿಯೊ ಮಾಡಲಾಗುತ್ತಿತ್ತು. …
Read More »ಗೃಹ ಇಲಾಖೆಯಲ್ಲಿ ಅಮೂಲಾಗ್ರ ಸುಧಾರಣೆ ತರುತ್ತೇನೆ: ಅರಗ ಜ್ಞಾನೇಂದ್ರ
ತುಮಕೂರು: ಗೃಹ ಇಲಾಖೆಯಲ್ಲಿ ಅಮೂಲಾಗ್ರ ಬದಲಾವಣೆ ತರಲು ಪ್ರಯತ್ನ ಪಡುತ್ತೇನೆ ಎಂದು ನೂತನ ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ತಿಳಿಸಿದ್ದಾರೆ. ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗೃಹ ಇಲಾಖೆ ಜವಾಬ್ದಾರಿ ನನಗೆ ಹೊಸದು. ನಾಳೆ ಇಲಾಖೆಯ ಅಧಿಕಾರಿಗಳ ಸಭೆ ನಡೆಸುತ್ತೆನೆ. ಆ ಮೂಲಕ ಅಧಿಕೃತವಾಗಿ ಚಾರ್ಜ್ ತೆಗೆದುಕೊಳ್ಳುತ್ತೇನೆ ಎಂದರು. ಪೊಲೀಸ್ ಇಲಾಖೆ ಸಶಕ್ತವಾಗಿ ಕೆಲಸ ಮಾಡುವ ಹಾಗೆ ಶಕ್ತಿ ತುಂಬಬೇಕೆಂದು ಯೋಚನೆ ಮಾಡಿದ್ದು, …
Read More »ಕಂಬಳ ಭೀಷ್ಮ ಗುರುಪುರ ಕೆದುಬರಿ ಗುರುವಪ್ಪ ಅಪಘಾತದಲ್ಲಿ ನಿಧನ
ಮಂಗಳೂರು: ಕಂಬಳ ಕ್ಷೇತ್ರದ ಹಿರಿಯ ಭೀಷ್ಮ, ಕೃಷಿಕ, ಸರಳಜೀವಿ ಕೆದುಬರಿ ಗುರುವಪ್ಪ ಪೂಜಾರಿ (78) ಭಾನುವಾರ ಸಂಜೆ ಮಂಗಳೂರಿನ ಗುರುಪುರ ಸಮೀಪದ ಕುಕ್ಕುದಕಟ್ಟೆ ಬಳಿ ರಸ್ತೆ ಅಪಘಾತದಲ್ಲಿ ನಿಧನರಾದರು. ಕುಕ್ಕುದಕಟ್ಟೆಯಲ್ಲಿರುವ ಡೈರಿಗೆ ಹಾಲು ಹಾಕಲು ತನ್ನ ಸ್ಕೂಟಿಯಲ್ಲಿ ಸಾಗುತ್ತಿದ್ದ ವೇಳೆ ಕಾರು ಹಾಗೂ ಸ್ಕೂಟಿ ಮಧ್ಯೆ ಈ ಅಪಘಾತ ಸಂಭವಿಸಿದ್ದು, ಗಂಭೀರ ಗಾಯಗೊಂಡ ಅವರು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಕೊನೆಯುಸಿರೆಳೆದಿದ್ದಾರೆ. ಮೃತರು ಮೂವರು ಪುತ್ರರು, ಓರ್ವ ಪುತ್ರಿ ಹಾಗೂ …
Read More »ಭಾರತ ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾಗಿದೆಯೇ?
ಭಾರತವು ಮೊದಲ ಬಾರಿಗೆ ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾಗಿದೆ. ಜಗತ್ತಿನ ಜುಟ್ಟು ಈಗ ಭಾರತದ ಕೈಯಲ್ಲಿದೆ. ಪಾಕಿಸ್ತಾನ, ಟರ್ಕಿ ದಿಗ್ಭ್ರಾಂತಿಗೆ ಒಳಗಾಗಿವೆ’ ಎಂಬ ಬರಹದ ಪೋಸ್ಟರ್ಗಳು ಕಳೆದ ಮೂರ್ನಾಲ್ಕು ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ‘ನಮೋ ಹಿಂದೂಸ್ತಾನಿ’, ‘ನಮೋ ಇಂಡಿಯಾ’ ಸೇರಿದಂತೆ ವಿವಿಧ ಫೇಸ್ಬುಕ್ ಪೇಜ್ಗಳಲ್ಲಿ ಈ ಪೋಸ್ಟರ್ಗಳು ಷೇರ್ ಆಗುತ್ತಿವೆ. ಭಾರತವು ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಅಧ್ಯಕ್ಷ ಸ್ಥಾನ ವಹಿಸಿಕೊಂಡಿದ್ದು ಇದೇ ಮೊದಲಲ್ಲ ಎಂದು ಆಲ್ಟ್ …
Read More »
Laxmi News 24×7