ರಬಕವಿ ಬನಹಟ್ಟಿ: ತಾಲ್ಲೂಕಿನ ಹಿಪ್ಪರಗಿ ಜಲಾಶಯ ಈಗ ಪ್ರವಾಸಿಗರ ನೆಚ್ಚಿನ ತಾಣವಾಗಿದೆ. ಕೃಷ್ಣಾ ನದಿಗೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದ್ದು, ಪ್ರತಿನಿತ್ಯ ರಬಕವಿ ಬನಹಟ್ಟಿ, ಜಮಖಂಡಿ ಹಾಗೂ ಅಥಣಿ ತಾಲ್ಲೂಕಿನ ನೂರಾರು ಜನರು ವೀಕ್ಷಣೆ ಮಾಡಲು ಬರುತ್ತಿದ್ದಾರೆ. ಆದರೆ ಜಲಾಶಯದ ಸುತ್ತಮುತ್ತ ಯಾವುದೇ ಸುರಕ್ಷತಾ ಕ್ರಮಗಳನ್ನು ತೆಗೆದುಕೊಳ್ಳದೆ ಇರುವುದರಿಂದ ಅಪಾಯಕ್ಕೆ ಆಹ್ವಾನ ನೀಡಿದಂತಾಗಿದೆ. ವೀಕ್ಷಣೆ ಮಾಡಲು ಬಂದ ಜನರು ಜಲಾಶಯದ ಎಲ್ಲ ಕಡೆಗೂ ಓಡಾಡುತ್ತಾರೆ. ಇಲ್ಲಿ ಹಾಕಲಾದ ಕಬ್ಬಿಣ …
Read More »ಕಾಫಿ ವ್ಯಾಪಾರದಲ್ಲಿ 1 ಕೋಟಿ ನಷ್ಟ: ಚಿಕ್ಕಮಗಳೂರಿನ ವ್ಯಾಪಾರಿ ಬೆಂಗಳೂರಿನಲ್ಲಿ ಆತ್ಮಹತ್ಯೆ
ಬೆಂಗಳೂರು: ಕಾಫಿ ವ್ಯಾಪಾರದಲ್ಲಿ ನಷ್ಟ ಅನುಭವಿಸಿದ ಕಾರಣ ಶಾಕೀರ್ ಅಹ್ಮದ್(28) ಎಂಬ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ನಿವಾಸಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ಖಾಸಗಿ ಲಾಡ್ಜ್ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. 1 ಕೋಟಿಗೂ ಹೆಚ್ಚು ನಷ್ಟ ಅನುಭವಿಸಿದ್ದ ಶಾಕೀರ್ ಅಹ್ಮದ್ ಜುಲೈ 13ರಿಂದ ನಾಪತ್ತೆಯಾಗಿದ್ದಾರೆಂದು ಮೂಡಿಗೆರೆ ಠಾಣೆಯಲ್ಲಿ ದೂರು ದಾಖಲಾಗಿತ್ತು. ಜುಲೈ 29ರಿಂದ ವಜ್ರೇಶ್ವರಿ ಲಾಡ್ಜ್ನಲ್ಲಿ ತಂಗಿದ್ದ ಶಾಕೀರ್, ಇಂದು ಮಧ್ಯಾಹ್ನ ಊಟಕ್ಕೆ ಹೊರ ಬರದಿದ್ದಾಗ ಲಾಡ್ಜ್ ಸಿಬ್ಬಂದಿ …
Read More »ಹೆಂಡತಿಯೊಂದಿಗೆ ಜಗಳವಾಡಿ, ಕುತ್ತಿಗೆಗೆ ಇರಿದು ಕೊಂದ ಗಂಡ..
ಬೆಂಗಳೂರು: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಚೂರಿಯಿಂದ ಪತ್ನಿಯ ಕುತ್ತಿಗೆಗೆ ಇರಿದು ಹತ್ಯೆ ಮಾಡಿದ ಪತಿಯನ್ನು ಚಂದ್ರ ಲೇಔಟ್ ಪೊಲೀಸರು ಬಂಧಿಸಿದ್ದಾರೆ. ಚಂದ್ರ ಲೇಔಟ್ನ ಗಂಗೊಂಡನಹಳ್ಳಿ ನಿವಾಸಿ ಸೈಯದ್ ಶಕೀರ್ (25) ಬಂಧಿತ. ಆತನ ಪತ್ನಿ ಬೇಬಿ ಆಯೇಷಾ (20) ಹತ್ಯೆಯಾದ ಮಹಿಳೆ. ಆರೋಪಿ ಸೈಯದ್ ಕೆಲ ವರ್ಷಗಳ ಹಿಂದೆ ಆಯೇಷಾಳನ್ನು ವಿವಾಹವಾಗಿದ್ದ. ದಂಪತಿಗೆ 3 ಹಾಗೂ 5 ವರ್ಷದ ಇಬ್ಬರು ಗಂಡು ಮಕ್ಕಳಿದ್ದಾರೆ. ಇವರು ಕೋಲಾರದ ಬಾಗೆಪಲ್ಲಿಯಿಂದ ಕೆಲ ಸಮಯದ …
Read More »ಚಿತ್ರದುರ್ಗ: ಅತ್ಯಾಚಾರ ಪ್ರಕರಣದ ಬಗ್ಗೆ ವದಂತಿ ಹಬ್ಬಿಸಿ ಜೈಲು ಸೇರಿದ ಯುವಕ
ಚಿತ್ರದುರ್ಗ: ತಾಲ್ಲೂಕಿನ ಭರಮಸಾಗರ ಠಾಣೆಯ ವ್ಯಾಪ್ತಿಯ 13 ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ವದಂತಿ ಹಬ್ಬಿಸಿ ಗೊಂದಲ ಸೃಷ್ಟಿಸಿದ ಆರೋಪದ ಮೇರೆಗೆ ಯುವಕನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಚಿತ್ರದುರ್ಗದ ರಾಜೇಂದ್ರನಗರದ ನಿವಾಸಿ ಎಸ್.ದರ್ಶನ್ (21) ಬಂಧಿತ ಆರೋಪಿ. ನ್ಯಾಯಾಧೀಶರ ಎದುರು ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ‘ಬಾಲಕಿ ಮೇಲೆ ಅತ್ಯಾಚಾರ ಮಾಡಿದ್ದವ ಸಿಕ್ಕಿಬಿದ್ದ. ಆದರೆ, ಅವನಿಗೆ ₹ 10 ಸಾವಿರ ದಂಡ ಹಾಗೂ ಎರಡು …
Read More »ಆತ್ಮಹತ್ಯಾ ತಡೆ ಸಹಾಯವಾಣಿ ‘ಸಹಾಯ್’ಗೆ ಕರೆಗಳ ಹೆಚ್ಚಳ
ಘಟನೆ 1: 2020ರ ಏಪ್ರಿಲ್-ಮೇ ತಿಂಗಳಲ್ಲಿ ಕೋವಿಡ್ ಲಾಕ್ಡೌನ್ ಆದ ಸಂದರ್ಭ. ವಿಮಾನ, ರೈಲು ಸೇವೆಗಳೆಲ್ಲ ಬಂದ್ ಆಗಿದ್ದವು. ಆಗ ಬೆಂಗಳೂರಿನ ಅಪಾರ್ಟ್ಮೆಂಟ್ ಒಂದರ ಫ್ಲ್ಯಾಟ್ನಲ್ಲಿ ಇದ್ದು ಓದುತ್ತಿದ್ದ ಯುವಕನೊಬ್ಬನಿಗೆ ಎಲ್ಲೂ ಓಡಾಡಲಾಗದ ಸನ್ನಿವೇಶ ಜುಗುಪ್ಸೆ ತರಿಸಿತು. ಮನಸ್ಸಿನಲ್ಲಿ ಆತ್ಮಹತ್ಯೆಯ ಆಲೋಚನೆ ಸುಳಿಯಿತು. ನವದೆಹಲಿಯಲ್ಲಿದ್ದ ತಂದೆ-ತಾಯಿಗೆ ಕರೆ ಮಾಡಿದ ಆತ ಆತ್ಮಹತ್ಯೆ ಮಾಡಿಕೊಳ್ಳುವ ಆಲೋಚನೆ ಮಾಡಿರುವುದಾಗಿ ಹೇಳಿದ. ತಕ್ಷಣ ಆತನ ತಂದೆ-ತಾಯಿ ‘ಸಹಾಯ್’ ಹೆಲ್ಪ್ಲೈನ್ (08025497777)ಗೆ ಕರೆ ಮಾಡಿ ವಿಷಯ …
Read More »ಕೆಲಸದ ಆಮಿಷವೊಡ್ಡಿ ಕರೆಸಿಕೊಂಡ ಭೂಪ; ಹಣ ದೋಚಿ ಪರಾರಿಯಾದ ಖದೀಮ
ಬೆಂಗಳೂರು: ಕೊರೊನಾ ಲಾಕ್ ಡೌನ್ ನಡುವೆಯೇ ಕೆಲಸ ಕಳೆದುಕೊಂಡು ಹಲವರು ಸಂಕಷ್ಟಕ್ಕೀಡಾಗಿದ್ದರೆ ಇನ್ನು ಹಲವರು ಕೆಲಸದ ಆಮಿಷವೊಡ್ಡಿ, ವಂಚನೆ ಮಾಡುವುದನ್ನೇ ಕಾಯಕವನ್ನಾಗಿಸಿಕೊಳ್ಳುತ್ತಿದ್ದಾರೆ. ಇಂಥದ್ದೇ ಘಟನೆಯೊಂದು ಇದೀಗ ಬೆಳಕಿಗೆ ಬಂದಿದೆ. ಬ್ಯಾಂಕ್ ಉದ್ಯೋಗ ಕೊಡಿಸುವುದಾಗಿ ಹೇಳಿ ಯುವಕನನ್ನು ಕರೆಸಿಕೊಂಡ ಖದೀಮನೊಬ್ಬ, ಆತನ ಬಳಿ ಇದ್ದ ಹಣ, ಎಟಿಎಂ, ಮೊಬೈಲ್, ಉಂಗುರಗಳನ್ನು ಕಿತ್ತುಕೊಂಡು ಪರಾರಿಯಾಗಿರುವ ಘಟನೆ ಕಮರ್ಷಿಯಲ್ ಸ್ಟ್ರೀಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಶಿವಾಜಿ ನಗರದಲ್ಲಿರುವ ಬಂಧನ್ ಬ್ಯಾಂಕ್ ಹೆಸರಲ್ಲಿ ರಾಜನ್ …
Read More »ಪೊಲೀಸ್ ಇಲಾಖೆಯಲ್ಲಿ ಶಿಸ್ತು ಪಾಲನೆಗೆ ಐಜಿಪಿ ಪ್ರವೀಣ್ ಸೂದ್ ಖಡಕ್ ಸೂಚನೆ..
ಬೆಂಗಳೂರು: ಪೊಲೀಸ್ ಇಲಾಖೆಯಲ್ಲಿ ಶಿಸ್ತು ಪಾಲನೆಗೆ ಖಡಕ್ ಆದೇಶ ಹೊರಡಿಸಲಾಗಿದೆ. ರೌಡಿಶೀಟರ್ಗಳು, ಅಪರಾಧ ಹಿನ್ನೆಲೆಯುಳ್ಳ ವ್ಯಕ್ತಿಗಳು, ಸಮಾಜಘಾತುಕ ವ್ಯಕ್ತಿಗಳ ಜತೆ ಸಂಪರ್ಕ ಇಟ್ಟುಕೊಳ್ಳಬಾರದು. ಅಪರಾಧ ಹಿನ್ನೆಲೆಯುಳ್ಳ ವ್ಯಕ್ತಿಗಳ ಜತೆ ಭಾಗಿಯಾಗಬಾರದು. ಯಾವುದೇ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾಗುವುದು ಸೂಕ್ತವಲ್ಲ ಎಂದು ಡಿಜಿ ಮತ್ತು ಐಜಿಪಿ ಪ್ರವೀಣ್ ಸೂದ್ ಖಡಕ್ ಆದೇಶ ಹೊರಡಿಸಿದ್ದಾರೆ. ಪೊಲೀಸರು ಯಾವುದೇ ಕಾರ್ಯಕ್ರಮದಲ್ಲಿ ಭಾಗಿಯಾಗುವುದಕ್ಕೆ ಮುನ್ನ ತಿಳಿದುಕೊಳ್ಳಬೇಕು. ಕಾರ್ಯಕ್ರಮ ಆಯೋಜಿಸಿರುವ ಸಂಸ್ಥೆ, ವ್ಯಕ್ತಿ ಹಿನ್ನೆಲೆ ತಿಳಿಯಬೇಕು ಎಂದು ಪ್ರವೀಣ್ …
Read More »ಕೇರಳ, ಮಹಾರಾಷ್ಟ್ರದಿಂದ ನಗರಕ್ಕೆ ಬರುವವರಿಗೆ ಆರ್’ಟಿ-ಪಿಸಿಆರ್ ನೆಗೆಟಿವ್ ವರದಿ ಕಡ್ಡಾಯ: ಬಿಬಿಎಂಪಿ
ಬೆಂಗಳೂರು: ಕೋವಿಡ್-19 ಸೋಂಕು ಹೆಚ್ಚಾಗಿರುವ ಕೇರಳ ಮತ್ತು ಮಹಾರಾಷ್ಟ್ರದಿಂದ ಬೆಂಗಳೂರಿಗೆ ಬರುವವರಿಗೆ ತಕ್ಷಣದಿಂದ ಆರ್’ಟಿ-ಪಿಸಿಆರ್ ವರದಿ ಮತ್ತು ಸಾಂಸ್ಥಿಕ ಕ್ವಾರಂಟೈನ್ ಕಡ್ಡಾಯ ಮಾಡಿದ್ದೇವೆಂದು ಪಾಲಿಕೆ ಮುಖ್ಯ ಆಯುಕ್ತ ಗೌರವ್ ಗುಪ್ತಾ ಅವರು ಹೇಳಿದ್ದಾರೆ. ನಗರದಲ್ಲಿ ಕೋವಿಡ್ ನಿಯಂತ್ರಣ ನಿಯಮಗಳ ಅನುಷ್ಠಾನ ಸಂಬಂಧ ನಿನ್ನೆ ನಡೆದ ಬಿಬಿಎಂಪಿ ಮತ್ತು ಪೊಲೀಸ್ ಇಲಾಖೆಯ ಸಮನ್ವಯ ಸಮಿತಿ ಸಭೆ ಬಳಿಕ ಮಾತನಾಡಿರುವ ಗೌರವ್ ಗುಪ್ತಾ ಅವರು, ಕೋವಿಡ್-19 ಪರೀಕ್ಷೆ ವರದಿ ಇಲ್ಲದೆ ಬೆಂಗಲೂರಿಗೆ ಬರುವ …
Read More »ಆ. 10 ರಂದು ಕತ್ತಲಲ್ಲಿ ಮುಳುಗಲಿದೆ ಇಡೀ ದೇಶ, ದೇಶಾದ್ಯಂತ ವಿದ್ಯುತ್ ಸ್ಥಗಿತಕ್ಕೆ ನಿರ್ಧಾರ
ದೇಶಾದ್ಯಂತ ಆಗಸ್ಟ್ 10 ರಂದು ವಿದ್ಯುತ್ ಪೂರೈಕೆ ಸ್ಥಗಿತಗೊಳಿಸಲಾಗುವುದು. ವಿದ್ಯುತ್ ಕಾಯ್ದೆ – 2003ರ ತಿದ್ದುಪಡಿ ವಿರೋಧಿಸಿ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ ಸಂಘ, ಅಧಿಕಾರಿಗಳ ಅಸೋಸಿಯೇಷನ್ ಒಕ್ಕೂಟ ಈ ನಿರ್ಧಾರ ಕೈಗೊಂಡಿದೆ. ಕೇಂದ್ರ ಸರ್ಕಾರ ವಿದ್ಯುತ್ ಕಾಯ್ದೆ 2003 ರ ತಿದ್ದುಪಡಿಯನ್ನು ಚಳಿಗಾಲದ ಅಧಿವೇಶನದಲ್ಲಿ ಮಂಡಿಸುವುದಾಗಿ ಘೋಷಿಸಿದ್ದು ಇದನ್ನು ವಿರೋಧಿಸಿ ವಿದ್ಯುತ್ ನೌಕರರ ಸಂಘಟನೆಯ ಅಧಿಕಾರಿಗಳು, ಕಾರ್ಮಿಕರು ಕೆಲಸ ಸ್ಥಗಿತಗೊಳಿಸಿ ಹೋರಾಟ ಕೈಗೊಳ್ಳಲಿದ್ದಾರೆ. ಹೋರಾಟಕ್ಕೆ ರೈತ ಸಂಘಟನೆಗಳು, …
Read More »ಡಿಸಿಎಂ ಹುದ್ದೆ ಆಸೆ ಇಟ್ಟುಕೊಂಡವರಿಗೆ ಶಾಕ್ ಕೊಟ್ಟ ಬಿಜೆಪಿ ಹೈಕಮಾಂಡ್!
ಬೆಂಗಳೂರು: ಮುಖ್ಯಮಂತ್ರಿ ಹುದ್ದೆಗೆ ರೇಸ್ನಲ್ಲಿದ್ದವರು, ಅದು ತಪ್ಪಿದ್ದರಿಂದ ಉಪ ಮುಖ್ಯಮಂತ್ರಿ ಆದರೂ ಆಗಬಹುದು ಎಂಬ ಲೆಕ್ಕಾಚಾರವನ್ನಿಟ್ಟುಕೊಂಡಿದ್ದರು. ಆದರೆ ಅವರಿಗೆ ಬಿಜೆಪಿ ಹೈಕಮಾಂಡ್ ಶಾಕ್ ಕೊಟ್ಟಿದೆ ಎಂಬ ಮಾಹಿತಿ ದೆಹಲಿಯಿಂದ ಬಂದಿದೆ. ರಾಜ್ಯ ಬಿಜೆಪಿ ನಾಯಕತ್ವ ಬದಲಾವಣೆ ಬಳಿಕ ಇದೀಗ ಸಚಿವ ಸಂಪುಟ ವಿಸ್ತರಣೆ ಕಸರತ್ತು ಬಿಜೆಪಿಯಲ್ಲಿ ನಡೆದಿದೆ. ಸಚಿವ ಸಂಪುಟ ವಿಸ್ತರಣೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ದೆಹಲಿಗೆ ತೆರಳಿದ್ದು, ಒಬ್ಬರಾದ ಮೇಲೆ ಒಬ್ಬರಂತೆ ಪಕ್ಷದ ವರಿಷ್ಠರನ್ನು ಭೇಟಿ …
Read More »
Laxmi News 24×7