Breaking News

ರಾಜಕೀಯ

ಜಾತ್ರೆ ಬಿಟ್ಟು ಎಲ್ಲ ಧಾರ್ಮಿಕ ಚಟುವಟಿಕೆಗಳಿಗೆ ಅವಕಾಶ

ಬೆಂಗಳೂರು : ನಾಳೆಗೆ ಮೂರನೇ ಹಂತದ ಅಲ್ ಲಾಕ್ ಅವಧಿ ಮುಗಿಯಲಿದ್ದು, ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ರಾಜ್ಯದಲ್ಲಿ ಇನ್ನಷ್ಟು ಲಾಕ್ ಡೌನ್ ಸಡಿಲಿಕೆಗೆ ನಿರ್ಧರಿಸಿದ್ದಾರೆ. ಮುಖ್ಯವಾಗಿ ಎಲ್ಲಾ ದೇವಾಲಯಗಳಲ್ಲಿ ಭಕ್ತರು ಸೇವೆ ಸಲ್ಲಿಸಲು ಸರ್ಕಾರ ಅವಕಾಶ ಮಾಡಿಕೊಟ್ಟಿದೆ. ಈ ಹಿಂದೆ ಅನ್ ಲಾಕ್ 3.0 ನಲ್ಲಿ ದೇವಾಲಯಗಳನ್ನು ಓಪನ್ ಮಾಡಿದ್ರೂ, ಜನರಿಗೆ ದೇವರ ದರ್ಶನಕ್ಕೆ ಮಾತ್ರ ಅವಕಾಶ ಮಾಡಿಕೊಡಲಾಗಿತ್ತು. ಇದನ್ನು ಹೊರೆತುಪಡಿಸಿದರೆ ಪ್ರಸಾದ, ತೀರ್ಥ, ವಿಶೇಷ ಪೂಜೆ, ಸೇವೆಗಳಿಗೆ ನಿಷೇಧ …

Read More »

ಸಂಸತ್ ಮುಂಗಾರು ಅಧಿವೇಶನ; ಚರ್ಚೆಗೆ ಸರ್ವಪಕ್ಷಗಳು ಅಣಿ

ನವದೆಹಲಿ, ಜುಲೈ 19: ಇಂದಿನಿಂದ ಸಂಸತ್ತಿನ ಮುಂಗಾರು ಅಧಿವೇಶನ ಆರಂಭವಾಗಲಿದ್ದು, ಸದ್ಯಕ್ಕೆ ದೇಶದಲ್ಲಿನ ಸಮಸ್ಯೆಗಳಾದ ಇಂಧನ ಬೆಲೆ ಏರಿಕೆ, ಕೊರೊನಾ ನಿರ್ವಹಣೆ, ರೈತರ ಪ್ರತಿಭಟನೆ, ಲಸಿಕೆಯ ಕೊರತೆಯಂಥ ವಿಚಾರಗಳನ್ನು ಚರ್ಚೆ ಮಾಡುವ ಸಾಧ್ಯತೆಯಿದೆ. ಜುಲೈ 19ರಿಂದ 17ನೇ ಲೋಕಸಭೆಯ ಮುಂಗಾರು ಅಧಿವೇಶನ ಆರಂಭಗೊಳ್ಳಲಿದ್ದು, ಆಗಸ್ಟ್‌ 13ರಂದು ಮುಕ್ತಾಯವಾಗಲಿದೆ. ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ, ಪುದುಚೇರಿಯಲ್ಲಿ ವಿಧಾನಸಭೆ ಚುನಾವಣೆ ನಡೆದ ನಂತರ ನಡೆಸಲಾಗುತ್ತಿರುವ ಮೊದಲ ಮುಂಗಾರು ಅಧಿವೇಶನ ಇದಾಗಿದೆ. ಕಳೆದ …

Read More »

ಆಗಸ್ಟ್‌ ಮೊದಲ ವಾರದಲ್ಲಿ ರಾಜ್ಯ ವಿಧಾನ ಮಂಡಲದ ಚಳಿಗಾಲದ ಅಧಿವೇಶನ?

ಬೆಂಗಳೂರು : ರಾಜ್ಯ ವಿಧಾನ ಮಂಡಲದ ಚಳಿಗಾಲದ ಅಧಿವೇಶನವನ್ನು ಆಗಸ್ಟ್‌ ಮೊದಲ ವಾರದಲ್ಲಿ ನಡೆಸಲು ಸರಕಾರ ಚಿಂತನೆ ನಡೆಸಿದೆ. ಈ ಕುರಿತು ಸಿಎಂ ಯಡಿಯೂರಪ್ಪ ತಮ್ಮ ಆಪ್ತ ಸಚಿವರ ಜತೆಗೆ ಸಮಾಲೋಚನೆ ನಡೆಸಿದ್ದು, ಚಳಿಗಾಲದ ಅಧಿವೇಶನವನ್ನು ಬೆಂಗಳೂರಿನಲ್ಲಿಯೇ ನಡೆಸಲು ತೀರ್ಮಾನಿಸಿದ್ದಾರೆ ಎಂದು ತಿಳಿದು ಬಂದಿದೆ. ಕಳೆದ ಎರಡು ವರ್ಷಗಳಿಂದ ಬೆಳಗಾವಿ ಸುವರ್ಣ ಸೌಧದಲ್ಲಿ ಅಧಿವೇಶನವನ್ನೇ ನಡೆಸಿಲ್ಲ. ಹೀಗಾಗಿ ಈ ಬಾರಿ ಚಳಿಗಾಲದ ಅಧಿವೇಶನವನ್ನು ಬೆಳಗಾವಿಯಲ್ಲಿ ನಡೆಸುವ ಮೂಲಕ ಉತ್ತರ ಕರ್ನಾಟಕ …

Read More »

ಸಿಎಂ ಬದಲಾವಣೆ ನಿಶ್ಚಿತ, ಈಶ್ವರಪ್ಪ, ಜಗದೀಶ್‌ ಶೆಟ್ಟರ್‌ ಕೂಡ ಹೊರಕ್ಕೆ – ನಳೀನ್‌ ಕುಮಾರ್‌ ಕಟೀಲ್‌ ಆಡಿಯೋ

ಬೆಂಗಳೂರು – ಮುಖ್ಯಮಂತ್ರಿ ಹುದ್ದೆಯಿಂದ ಯಡಿಯೂರಪ್ಪ ಕೆಳಗಿಳಿಯುವುದು ನಿಶ್ಚಿತವಾಗಿದ್ದು ಹಿರಿಯ ನಾಯಕರಾದ ಜಗದೀಶ್‌ ಶೆಟ್ಟರ್‌ ,ಈಶ್ವರಪ್ಪ  ಅವರನ್ನು ಕೂಡ ಹೊರಗಿಡಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ ಕಟೀಲು ಮಾತನಾಡಿದ್ದಾರೆನ್ನಲಾದ ಆಡಿಯೋ ಒಂದು ಬಹಿರಂಗವಾಗಿದೆ. ತಮ್ಮ ಅಪ್ತರ ಬಳಿ ತುಳು ಭಾಷೆಯಲ್ಲಿ ಮಾತುಕತೆ ನಡೆಸಿರುವ ನಳೀನ್‌ ಕುಮಾರ್‌ ಕಟೀಲ್‌ ಅವರು, ಈ ಸಂಗತಿಯನ್ನು ಬಹಿರಂಗಪಡಿಸಿರುವ ರೀತಿ ಯಡಿಯೂರಪ್ಪ ಅವರ ಪದಚ್ಯುತಿಯ ಸುಳಿವು ನೀಡಿದೆಯಲ್ಲದೆ ಸಧ್ಯದಲ್ಲೇ ರಾಜ್ಯಕ್ಕೆ ಹೊಸ ಮುಖ್ಯಮಂತ್ರಿ ಬರಲಿದ್ದಾರೆ …

Read More »

ಇದೇ 26ರಿಂದ ಪದವಿ ಕಾಲೇಜುಗಳಆರಂಭ

ಇದೇ 26ರಿಂದ ಪದವಿ ಕಾಲೇಜುಗಳನ್ನು ಆರಂಭಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಭಾನುವಾರ ಬೆಳಿಗ್ಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಚಿವರು ಮತ್ತು ಅಧಿಕಾರಿಗಳ ಉನ್ನತಮಟ್ಟದ ಸಭೆಯಲ್ಲಿ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ. ರಾತ್ರಿ ಕರ್ಫ್ಯೂ ಅವಧಿಯನ್ನು ಪರಿಷ್ಕರಿಸಿದ್ದು, ರಾತ್ರಿ 10ರಿಂದ ಬೆಳಿಗ್ಗೆ 5ರವರೆಗೆ ಮಾತ್ರ ಕರ್ಫ್ಯೂ ಇರಲಿದೆ. ಚಿತ್ರಮಂದಿರಗಳು ಮತ್ತು ರಂಗಮಂದಿರಗಳಲ್ಲಿ ಶೇಕಡ 50ರಷ್ಟು ಆಸನಗಳ ಭರ್ತಿಯೊಂದಿಗೆ ಪ್ರದರ್ಶನ ಆರಂಭಿಸಲು ಅನುಮತಿ ನೀಡಲಾಗಿದೆ. ಇನ್ನು ಕೆಲವೊಂದು ಮಾರ್ಗಸೂಚಿಗಳೊಂದಿಗೆ ಈ ನಿರ್ಧಾರವನ್ನು …

Read More »

ನೂತನ ಶಾಲಾ ಕೊಠಡಿಗಳ ಅಡಿಗಲ್ಲು ಕಾರ್ಯಕ್ರಮಕ್ಕೆ ಭೂಮಿ ಪೂಜೆ

ಘಟಪ್ರಭಾ: ಸಮೀಪದ ಕೊಟಬಾಗಿ ಗ್ರಾಮದ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನ ಕೊಠಡಿಯನ್ನು ಬಿಡಿಸಿಸಿ ಬ್ಯಾಂಕ ಅಧ್ಯಕ್ಷ ರಮೇಶ ಕತ್ತಿ ಉದ್ಘಾಟಿಸಿದರು. ಎರಡು ನೂತನ ಶಾಲಾ ಕೊಠಡಿ ನಿರ್ಮಾಣಕ್ಕೆ ಅಡಿಗಲ್ಲು ಕಾರ್ಯಕ್ರಮಕ್ಕೆ ಎಸ್‍ಡಿಎಂಸಿ ಅಧ್ಯಕ್ಷ ರಾಜಕುಮಾರ ಪಾಟೀಲ ಭೂಮಿ ಪೂಜೆ ನೆರವೇರಿಸಿದರು.ಈ ಸಂದರ್ಭದಲ್ಲಿ ಬಿಇಒ ಮೋಹನ ದಂಡಿನ, ಬಿಸಿಯೂಟ ಸಹ ನಿರ್ದೇಶಕ ಹಿರೇಮಠ, ಸಿಆರ್‍ಪಿಗಳಾದ ವಿ.ಎಸ್.ರಜಪೂತ, ಪ್ರಧಾನ ಗುರು ಎಸ್.ಬಿ.ಹೊಳೆಪ್ಪಗೋಳ ಸೇರಿದಂತೆ ಎಸ್ ಡಿಎಂಸಿ ಸದಸ್ಯರು,ಶಿಕ್ಷಣ ಪ್ರೇಮಿಗಳು ಹಾಗೂ …

Read More »

ಗಾಯಗೊಂಡ ಆಟಗಾರನನ್ನು ಔಟ್ ಮಾಡದೆ ಕ್ರೀಡಾ ಸ್ಪೂರ್ತಿ ಮೆರೆದ ಜೋ ರೂಟ್ ಪಡೆ

ಲಂಡನ್: ಇಂಗ್ಲೆಂಡ್ ಕೌಂಟಿಯ ಟಿ20 ಬ್ಲಾಸ್ಟ್ ಕೂಟದಲ್ಲಿ ಕ್ರೀಡಾ ಸ್ಪೂರ್ತಿ ಮೆರೆದ ಘಟನೆಯೊಂದು ಯಾರ್ಕ್ ಶೈರ್ ಮತ್ತು ಲ್ಯಾಂಕ್ ಶೈರ್ ನಡುವಿನ ಪಂದ್ಯದಲ್ಲಿ ನಡೆದಿದೆ. ಓಡುವಾಗ ಗಾಯಗೊಂಡ ಬಿದ್ದ ಆಟಗಾರನನ್ನು ರನ್ ಔಟ್ ಮಾಡದ ಜೋ ರೂಟ್ ಬಳಗದ ನಡೆ ಮೆಚ್ಚುಗೆಗೆ ಪಾತ್ರವಾಗಿದೆ. ಓಲ್ಡ್ ಟ್ರಾಫರ್ಡ್ ನಲ್ಲಿ ನಡೆದ ಪಂದ್ಯದಲ್ಲಿ ಈ ಘಟನೆ ನಡೆಯುತ್ತಿತ್ತು. ಲ್ಯಾಂಕ್ ಶೈರ್ ತಂಡಕ್ಕೆ ಗೆಲುವಿಗೆ 18 ಎಸೆತಗಳಲ್ಲಿ 15 ರನ್ ಅಗತ್ಯವಿತ್ತು. ಲ್ಯೂಕ್ ವೆಲ್ಸ್ …

Read More »

56 ಇಂಚಿನ ಎದೆ ಇದ್ದರೆ ಸಾಲದು, ಆ ಎದೆಯಲ್ಲಿ ಬಡವರ ಕಷ್ಟಕ್ಕೆ ನೆರವಾಗುವ ಮಾತೃ ಹೃದಯ ಇರಬೇಕು : ಸಿದ್ದರಾಮಯ್ಯ

ಚಿಕ್ಕಬಳ್ಳಾಪುರ: ಕೊರೊನಾ ಸಂದರ್ಭದಲ್ಲಿ ಬಡ ಜನರಿಗೆ ನೆರವಾಗಲು ಮೋದಿಗಿರುವಂತೆ 56 ಇಂಚಿನ ಎದೆ ಇದ್ದರೆ ಸಾಲದು, ಆ ಎದೆಯಲ್ಲಿ ಬಡವರ ಕಷ್ಟಕ್ಕೆ ನೆರವಾಗುವ ಮಾತೃ ಹೃದಯ ಇರಬೇಕು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರಧಾನಿ ಮೋದಿ ವಿರುದ್ಧ ಗುಡುಗಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ, ಕೋವಿಡ್ ಎರಡನೇ ಅಲೆಯಲ್ಲಿ ಕ್ಷೇತ್ರದ ಶಾಸಕ ವೆಂಕಟರಮಣಯ್ಯ ಆಯೋಜಿಸಿದ್ದ ಕೊರೊನಾ ಸಮಯದಲ್ಲಿ ಸಂಕಷ್ಟಕ್ಕೆ ಒಳಗಾಗಿರುವ ಆಟೋ ಹಾಗೂ …

Read More »

ರಾತ್ರಿ ಓಡಾಡುವವರು ವೇಶ್ಯೆಯರು, ರೇಪ್​ಗೆ​ ಅರ್ಹರು ಎಂದು ಭೀಕರ ಕೊಲೆ ಸಮರ್ಥಿಸಿಕೊಂಡ ಪಾದ್ರಿ!

ತಿರುವನಂತಪುರ: ಕೇರಳದ ವಿವಾದಾತ್ಮಕ ಇಸ್ಲಾಮಿಕ್ ಪಾದ್ರಿಯೊಬ್ಬರು ಇದೀಗ ಮಹಿಳೆಯರ ಕುರಿತಾಗಿ ಇನ್ನೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ರಾತ್ರಿ 9 ಗಂಟೆಯ ನಂತರ ರಾತ್ರಿ ಹೊರಗೆ ಹೋಗುವ ಮಹಿಳೆಯರು ವೇಶ್ಯೆಯರು, ಅವರು ಅತ್ಯಾಚಾರ ಎಸಗಲು ಮಾತ್ರವಲ್ಲದೇ ಕೊಲೆ ಮಾಡಲು ಕೂಡ ಅರ್ಹರು ಎಂದಿದ್ದಾರೆ ಈ ಪಾದ್ರಿ. ಕೇರಳದ ಪ್ರಸಿದ್ಧ ಧರ್ಮಗುರು ಎಂದೇ ಹೆಸರಾಗಿರುವ ಮೌಲಾನಾ ಸ್ವಾಲಿಹ್ ಬಾಥೆರಿ ಇಂಥದ್ದೊಂದು ಹೇಳಿಕೆ ನೀಡಿದ್ದಾರೆ. ಹಚಿನ್ಸನ್-ಗಿಲ್ಫೋರ್ಡ್ ಪ್ರೊಜೆರಿಯಾ ಸಿಂಡ್ರೋಮ್ (ಎಚ್‌ಜಿಪಿಎಸ್) ಎಂಬ ಸಮಸ್ಯೆಯಿಂದ ಬಳಲುತ್ತಿರುವ …

Read More »

JIO: ಜಿಯೋದ ಕೇವಲ 98 ರೂ. ರಿಚಾರ್ಜ್ ಪ್ಲಾನ್​ನಲ್ಲಿ ಬರೋಬ್ಬರಿ 21GB ಡೇಟಾ

ಭಾರತೀಯ ಟಿಲಿಕಾಂ ಮಾರುಕಟ್ಟೆಯಲ್ಲಿ ರಿಲಯನ್ಸ್ (Reliance) ಒಡೆತನದ ಜಿಯೋ (Jio) ಅತ್ಯಂತ ಕಡಿಮೆ ಬೆಲೆಗೆ ಇಂಟರ್ನೆಟ್ ಸೇವೆ, ಆಫರ್​ಗಳನ್ನು ಪರಿಚಯಿಸಿ ಅಲ್ಪ ಅವದಿಯಲ್ಲಿ ಸಾಕಷ್ಟು ಹೆಸರು ಮಾಡಿದೆ. ಕೊರೊನಾ ಕಾಲದಲ್ಲಂತು ವರ್ಕ್ ಫ್ರಂ ಹೋಮ್ ಸೇರಿದಂತೆ ತನ್ನ ಗ್ರಾಹಕರಿಗೆ ವಿಶೇಷ ಆಫರ್ ಗಳನ್ನು ನೀಡುತ್ತಿದೆ. ಇದೇ ಕಾರಣಕ್ಕೆ ಜಿಯೋ ಈಗಲೂ ನಂಬರ್ ಒನ್ ಸ್ಥಾನ ಪಡೆದುಕೊಂಡಿರವುದು. ಏರ್ಟೆಲ್, ಬಿಎಸ್​ಎನ್​ಎಲ್, ವೋಡಾಫೋನ್- ಐಡಿಯಾಕ್ಕೆ ಹೋಲಿಸಿದರೆ ಜಿಯೋ ಟೆಲಿಕಾಂ ಕಂಪನಿಯ ಅಗ್ಗದ ರಿಚಾರ್ಜ್ …

Read More »