Breaking News

ರಾಜಕೀಯ

ಪಂಚಮಸಾಲಿ ಪೀಠಕ್ಕೆ ಜಡಿದಿದ್ದ ಬೀಗ ನಿನ್ನೆಯೇ ಓಪನ್​​: ಕಾಶಪ್ಪನವರ್, ಸ್ವಾಮೀಜಿ ಮಧ್ಯದ ಗುದ್ದಾಟಕ್ಕೆ ತಾತ್ಕಾಲಿಕ ಬ್ರೇಕ್

ಬಾಗಲಕೋಟೆ, ಜುಲೈ 16: ಜಿಲ್ಲೆಯ ಹುನಗುಂದ ತಾಲ್ಲೂಕಿನ ಕೂಡಲಸಂಗಮದ ಪಂಚಮಸಾಲಿ ಪೀಠಕ್ಕೆ (Panchamasali Peetha) ಬೀಗ ಜಡಿದಿದ್ದು, ಹೊಸ ಚರ್ಚೆ ಹುಟ್ಟು ಹಾಕಿತ್ತು. ಇದು ಕಾಂಗ್ರೆಸ್‌ ನಾಯಕ ವಿಜಯಾನಂದ ಕಾಶಪ್ಪನವರ (Vijayanand Kashappanavar) ಮತ್ತು ಪಂಚಮಸಾಲಿ ಶ್ರೀಗಳ ಮಧ್ಯೆ ಮುಸುಕಿನ ಗುದ್ದಾಟಕ್ಕೆ ಕಾರಣವಾಗಿತ್ತು. ಇಂದು ಕೂಡ ಪೀಠದ ಎದುರು ಪೊಲೀಸ್ ಬಿಗಿಭದ್ರತೆ ಒದಗಿಸಲಾಗಿದ್ದು, ಪೀಠಕ್ಕೆ ಜಡಿದಿದ್ದ ಬೀಗವನ್ನು ನಿನ್ನೆಯೇ ತೆರೆಯಲಾಗಿದೆ. ಆ ಮೂಲಕ ಇಬ್ಬರ ಮಧ್ಯೆದ ಗುದ್ದಾಟ ತಾತ್ಕಾಲಿಕ ಸುಖಾಂತ್ಯ ಕಂಡಿದೆ. ಕಳೆದ ನಾಲ್ಕು ದಿನದ ಹಿಂದೆಯೇ …

Read More »

ಕರ್ನಾಟಕದ ಶಾಲೆಗಳಲ್ಲಿ U ಶೇಪ್​ನಲ್ಲಿ ಕುಳಿತುಕೊಳ್ಳುವ ವ್ಯವಸ್ಥೆಗೆ ಒತ್ತಾಯ: ಸಚಿವ ಮಧು ಬಂಗಾರಪ್ಪಗೆ ಪತ್ರ

ಬೆಂಗಳೂರು, ಜುಲೈ 16: ಇನ್ಮುಂದೆ ಶಾಲೆಗಳಲ್ಲಿ ಲಾಸ್ಟ್ ಬೆಂಚ್, ಫಸ್ಟ್ ಬೆಂಚ್​ ವಿದ್ಯಾರ್ಥಿಗಳು ಎಂಬ ವಿಧಾನಕ್ಕೆ ಬ್ರೇಕ್ ಬೀಳುವ ಸಾಧ್ಯತೆ ಇದೆ. ಸಿನಿಮಾ ಒಂದರ ಪ್ರೇರಣೆ ಪಡೆದು ಈಗಾಗಲೇ ಕೇರಳದಲ್ಲಿನ ಶಾಲೆಗಳಲ್ಲಿ ಅರ್ಧವೃತ್ತಾಕಾರದಲ್ಲಿ ಕುಳಿತುಕೊಳ್ಳುವ ವ್ಯವಸ್ಥೆಯನ್ನು (U-shaped seating arrangement) ಜಾರಿಗೆ ತರಲಾಗಿದೆ. ಇದೀಗ ಇದೇ ಮಾದರಿಯನ್ನು ಕರ್ನಾಟಕದ (Karnataka) ಶಾಲೆಗಳಲ್ಲಿಯೂ ಜಾರಿ ಮಾಡುವಂತೆ ಒತ್ತಾಯ ಕೇಳಿ ಬರುತ್ತಿದೆ. ಈ ಕುರಿತಾಗಿ ಮಕ್ಕಳ ಹಕ್ಕುಗಳ ಹೋರಾಟಗಾರರು ಶಿಕ್ಷಣ ಸಚಿವ ಮಧು ಬಂಗಾರಪ್ಪಗೆ ಪತ್ರದ ಮೂಲಕ ಮನವಿ ಮಾಡಿದ್ದಾರೆ. …

Read More »

ಧಾರವಾಡ ಜಿಲ್ಲೆಯ ನೂತನ ಎಸ್‌ಪಿಯಾಗಿ ಗುಂಜನ್ ಆರ್ಯ, ಅಧಿಕಾರ ಸ್ವೀಕಾರ….ನಿರ್ಗಮಿತ ಎಸ್‌ಪಿ ಗೋಪಾಲ್ ಬ್ಯಾಕೋಡ್‌ರಿಂದ ಅಧಿಕಾರ ಹಸ್ತಾಂತರ.

ಧಾರವಾಡ ಜಿಲ್ಲೆಯ ನೂತನ ಎಸ್‌ಪಿಯಾಗಿ ಗುಂಜನ್ ಆರ್ಯ, ಅಧಿಕಾರ ಸ್ವೀಕಾರ….ನಿರ್ಗಮಿತ ಎಸ್‌ಪಿ ಗೋಪಾಲ್ ಬ್ಯಾಕೋಡ್‌ರಿಂದ ಅಧಿಕಾರ ಹಸ್ತಾಂತರ. 2018ನೇ ಬ್ಯಾಚ್ ಐಪಿಎಸ್ ಅಧಿಕಾರಿ ಗುಂಜನ್ ಆರ್ಯ ಅವರು ಈಗ ಧಾರವಾಡ ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಮಂಗಳವಾರ ಸಂಜೆ ಅಧಿಕಾರ ಸ್ವೀಕರಿಸಿದ್ದು, ನಿರ್ಗಮಿತ ಎಸ್‌ಪಿ ಗೋಪಾಲ್ ಬ್ಯಾಕೋಡ್ ಅವರು ಅಧಿಕಾರ ಹಸ್ತಾಂತರ ಮಾಡಿದರು.‌ ಗುಂಜನ್ ಆರ್ಯ ಅವರು ಮೂಲತಃ ಮಧ್ಯಪ್ರದೇಶ ರಾಜ್ಯದವರು, 2018ರ ಕರ್ನಾಟಕ ಕೇಡರ್ ಐಪಿಎಸ್ ಅಧಿಕಾರಿಯಾಗಿದ್ದಾರೆ. ಈ …

Read More »

ನಂದಗಡ ಪೋಲಿಸ್ ಠಾಣೆ ವತಿಯಿಂದ ಮನೆ -ಮನೆಗೆ ಪೋಲಿಸ್ ಕಾರ್ಯಕ್ರಮದ ಬಗ್ಗೆ ಸಾರ್ವಜನಿಕರಿಗೆ ಅರಿವು

ನಂದಗಡ ಪೋಲಿಸ್ ಠಾಣೆ ವತಿಯಿಂದ ಮನೆ -ಮನೆಗೆ ಪೋಲಿಸ್ ಕಾರ್ಯಕ್ರಮದ ಬಗ್ಗೆ ಸಾರ್ವಜನಿಕರಿಗೆ ಅರಿವು ಬೆಳಗಾವಿ ಜಿಲ್ಲಾ ಪೋಲಿಸ್, ಬೈಲಹೊಂಗಲ ಉಪ ವಿಭಾಗದ ನಂದಗಡದ ಪೋಲಿಸ್ ಠಾಣೆಯವತಿಯಿಂದ ಮನೆ -ಮನೆಗೆ ಪೋಲಿಸ್-2025 ಕಾರ್ಯಕ್ರಮ ಕುರಿತು ಅರಿವು ಮೂಡಿಸುವ ಕಾರ್ಯ ನಡೆಯುತ್ತಿದೆ ಸುಮಾರು ಒಂದುನೂರಾ ಒಂದು ಹಳ್ಳಿಗಳ ಸಮಾವೇಶ ಇರುವ ನಂದಗಡ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಹೆಚ್ಚುವರಿ ಪಿಎಸ್ಐ ಸಪಾಟೆ ಅವರು ಮನೆ -ಮನೆಗೆ ಪೋಲಿಸ್ ಕಾರ್ಯಕ್ರಮದ ಬಗ್ಗೆ ಸಾರ್ವಜನಿಕರಿಗೆ, ವಿದ್ಯಾರ್ಥಿಗಳಿಗೆ …

Read More »

ನಂದಗಡ ಪೋಲಿಸ್ ಠಾಣೆ ವತಿಯಿಂದ ಮನೆ -ಮನೆಗೆ ಪೋಲಿಸ್ ಕಾರ್ಯಕ್ರಮದ ಬಗ್ಗೆ ಸಾರ್ವಜನಿಕರಿಗೆ ಅರಿವು

ನಂದಗಡ ಪೋಲಿಸ್ ಠಾಣೆ ವತಿಯಿಂದ ಮನೆ -ಮನೆಗೆ ಪೋಲಿಸ್ ಕಾರ್ಯಕ್ರಮದ ಬಗ್ಗೆ ಸಾರ್ವಜನಿಕರಿಗೆ ಅರಿವು ಬೆಳಗಾವಿ ಜಿಲ್ಲಾ ಪೋಲಿಸ್, ಬೈಲಹೊಂಗಲ ಉಪ ವಿಭಾಗದ ನಂದಗಡದ ಪೋಲಿಸ್ ಠಾಣೆಯವತಿಯಿಂದ ಮನೆ -ಮನೆಗೆ ಪೋಲಿಸ್-2025 ಕಾರ್ಯಕ್ರಮ ಕುರಿತು ಅರಿವು ಮೂಡಿಸುವ ಕಾರ್ಯ ನಡೆಯುತ್ತಿದೆ ಸುಮಾರು ಒಂದುನೂರಾ ಒಂದು ಹಳ್ಳಿಗಳ ಸಮಾವೇಶ ಇರುವ ನಂದಗಡ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಹೆಚ್ಚುವರಿ ಪಿಎಸ್ಐ ಸಪಾಟೆ ಅವರು ಮನೆ -ಮನೆಗೆ ಪೋಲಿಸ್ ಕಾರ್ಯಕ್ರಮದ ಬಗ್ಗೆ ಸಾರ್ವಜನಿಕರಿಗೆ, ವಿದ್ಯಾರ್ಥಿಗಳಿಗೆ …

Read More »

ಬೆಳಗಾವಿಯಲ್ಲಿ ರಾಷ್ಟ್ರೀಯ ಹೆದ್ದಾರಿ ಡಿವೈಡರ್ ಮೇಲೆ ಹತ್ತಿಸಿ ಬಚಾವ ಆದ ವಾಹನ ಚಾಲಕ

ಬೆಳಗಾವಿಯಲ್ಲಿ ರಾಷ್ಟ್ರೀಯ ಹೆದ್ದಾರಿ ಡಿವೈಡರ್ ಮೇಲೆ ಹತ್ತಿಸಿ ಬಚಾವ ಆದ ವಾಹನ ಚಾಲಕ. ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿ ಹತ್ತಿರ ಬಡೇಕ್ಕೊಳ್ಳಮಠದ ಬಳಿ ನಡೆದ ಘಟನೆ. ಬೆಳಗಾವಿಯಿಂದ ಧಾರವಾಡದ ಕಡೆಗೆ ಹೋಗುತ್ತಿದ್ದ ವಾಹನ ಚಾಲಕನ ನಿಯಂತ್ರಣ ತಪ್ಪಿ ನಡೆದ ಘಟನೆ. ರಾಷ್ಟ್ರೀಯ ಹೆದ್ದಾರಿ ನಾಲ್ಕರ ಡಿವೈಡರ ಮೇಲೆ ಹತ್ತಿದ ಟಾಟಾ ಇನ್ಟ್ರಾ ಎನ್ನವ ವಾಹನ. ಕಳೆದ ತಿಂಗಳಿಂದ ಒಂದೇ ಸ್ಥಳದಲ್ಲಿ ಸರಣಿ ಅಪಘಾತದಿಂದ ಸಾವಿನ ಸಂಖ್ಯೆ ಹೆಚ್ಚಳವಾಗಿತ್ತು. ಅಪಘಾತವ ತಡೆಯಲಿಕೆ ಪೊಲೀಸ್ …

Read More »

2003ರರಲ್ಲಿ ನಾಪತ್ತೆಯಾಗಿದ್ದಾಳೆ ಎನ್ನಲಾದ ಎಂಬಿಬಿಎಸ್ ವಿದ್ಯಾರ್ಥಿನಿ ತಾಯಿ ಎಸ್ಪಿ ಕಚೇರಿಗೆ ಆಗಮಿಸಿ ದೂರು ನೀಡಿದ್ದಾರೆ.

ಮಂಗಳೂರು: ಧರ್ಮಸ್ಥಳದಲ್ಲಿ 2003ರಲ್ಲಿ ನಾಪತ್ತೆಯಾಗಿದ್ದಾಳೆ ಎನ್ನಲಾದ ಎಂಬಿಬಿಎಸ್ ವಿದ್ಯಾರ್ಥಿನಿ ಅನನ್ಯಾ ಭಟ್, ವಿಚಾರವಾಗಿ ಎರಡು ದಶಕಗಳ ನಂತರ ಆಕೆಯ ತಾಯಿ ಸುಜಾತಾ ಭಟ್ ಎಂಬುವರು ಎಸ್ಪಿ ಕಚೇರಿಗೆ ದೂರು ನೀಡಿದ್ದಾರೆ. ತಮ್ಮ ವಕೀಲರೊಂದಿಗೆ ಎಸ್ಪಿ ಕಚೇರಿಗೆ ಆಗಮಿಸಿದ ಅವರು, ಎಸ್ಪಿ ಡಾ . ಅರುಣ್ ಅವರನ್ನು ಭೇಟಿ ಮಾಡಿ ದೂರು ನೀಡಿದ್ದಾರೆ. ದೂರುದಾರರ ದೂರಿನ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ದೂರು ಅರ್ಜಿ ದಾಖಲಿಸಲಾಗಿದ್ದು, ಈ ಬಗ್ಗೆ ವಿಚಾರಣೆ ನಡೆಸಿ, ಸೂಕ್ತ ಕಾನೂನು …

Read More »

ಹಣ ವಸೂಲಿ ಆರೋಪ ಪ್ರಕರಣ: ಲೋಕಾಯುಕ್ತರ ವಿಚಾರಣೆ ಎದುರಿಸಿದ ಐಪಿಎಸ್ ಅಧಿಕಾರಿ ಶ್ರೀನಾಥ್ ಜೋಶಿ

ಬೆಂಗಳೂರು: ಸರ್ಕಾರಿ ಅಧಿಕಾರಿಗಳಿಗೆ ದಾಳಿ ಬೆದರಿಕೆಯೊಡ್ಡಿ, ಲಕ್ಷಾಂತರ ರೂಪಾಯಿ ವಸೂಲಿ ಆರೋಪ ಪ್ರಕರಣದ ತನಿಖೆ ನಡೆಸುತ್ತಿರುವ ಲೋಕಾಯುಕ್ತ ತನಿಖಾಧಿಕಾರಿ ಮುಂದೆ ಐಪಿಎಸ್ ಅಧಿಕಾರಿ ಶ್ರೀನಾಥ್ ಮಹದೇವ ಜೋಶಿ​ ಹಾಜರಾಗಿ ವಿಚಾರಣೆ ಎದುರಿಸಿದ್ದಾರೆ. ಪ್ರಕರಣ ಸಂಬಂಧ ಮಂಗಳವಾರ ವಿಚಾರಣೆ ಹಾಜರಾಗುವಂತೆ ಶ್ರೀನಾಥ್ ಜೋಶಿ​ ಅವರಿಗೆ ತನಿಖಾಧಿಕಾರಿಯಾಗಿರುವ ಡಿವೈಎಸ್​​​ಪಿ ತಿಪ್ಪೇಸ್ವಾಮಿ ಅವರು ನೋಟಿಸ್ ಜಾರಿ ಮಾಡಿದ್ದರು. ಇದರಂತೆ, ಮಂಗಳವಾರ ಬೆಳಗ್ಗೆ ಹಾಜರಾಗಿ ಸುಮಾರು 5 ಗಂಟೆಗಳ ಕಾಲ ವಿಚಾರಣೆ ಎದುರಿಸಿದರು. ಪ್ರಕರಣದಲ್ಲಿ ಬಂಧಿತರಾದ ನಿಂಗಪ್ಪ …

Read More »

ಖಾನಾಪೂರ ಪಟ್ಟಣದಲ್ಲಿ ಇಂದು ಖಾನಾಪೂರ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಘಟಕದ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಿದ ಯುವ ನಾಯಕ ರಾಹುಲ ಜಾರಕಿಹೊಳಿ..

ಖಾನಾಪೂರ ಪಟ್ಟಣದಲ್ಲಿ ಇಂದು ಖಾನಾಪೂರ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಘಟಕದ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಿದ ಯುವ ನಾಯಕ ರಾಹುಲ ಜಾರಕಿಹೊಳಿ.. ಯುವ ಶಕ್ತಿ – ಕಾಂಗ್ರೆಸ್ ಶಕ್ತಿಯಾಗಬೇಕು. ಈ ನಿಟ್ಟಿನಲ್ಲಿ ಸಂಘಟನೆ ಗಟ್ಟಿ ಮಾಡಿದಾಗಲೇ ಬದಲಾವಣೆ ಸಾಧ್ಯ ಎಂದು ಪಕ್ಷದ ಬಲವರ್ಧನೆ ಕುರಿತಾಗಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಾಯಿತು. ಈ ವೇಳೆ ನೂತನವಾಗಿ ಆಯ್ಕೆಯಾಗಿರುವ ಯುವ ಕಾಂಗ್ರೆಸ್ ಪದಾಧಿಕಾರಿಗಳನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಹಾಗೂ ತಾಲೂಕಿನ ಎಲ್ಲ ಪದಾಧಿಕಾರಿಗಳು, …

Read More »

ಯಮಕನಮರಡಿ ಕ್ಷೇತ್ರದಲ್ಲಿನ ಮಸರಗುಪ್ಪಿ, ಗವನಾಳ, ಗೋಟುರ ಹಾಗೂ ಕೋಚರಿ ಗ್ರಾಮಗಳಲ್ಲಿ ಅಂದಾಜು 1.44 ಕೋಟಿ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿದ 7 ಶಾಲಾ ಕೊಠಡಿಗಳನ್ನು ಉದ್ಘಾಟಿಸಿ,ಮಾತನಾಡಿದ ಸಂಸದೆ ಪ್ರಿಯಾಂಕಾ ಜಾರಕಿಹೊಳಿ..

ಯಮಕನಮರಡಿ ಕ್ಷೇತ್ರದಲ್ಲಿನ ಮಸರಗುಪ್ಪಿ, ಗವನಾಳ, ಗೋಟುರ ಹಾಗೂ ಕೋಚರಿ ಗ್ರಾಮಗಳಲ್ಲಿ ಅಂದಾಜು 1.44 ಕೋಟಿ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿದ 7 ಶಾಲಾ ಕೊಠಡಿಗಳನ್ನು ಉದ್ಘಾಟಿಸಿ,ಮಾತನಾಡಿದ ಸಂಸದೆ ಪ್ರಿಯಾಂಕಾ ಜಾರಕಿಹೊಳಿ.. ಈ ವೇಳೆ ಗ್ರಾಮದ ಮುಖಂಡರು, ಗ್ರಾ.ಪಂ. ಸದಸ್ಯರು, ಎಸ್ ಡಿಎಂಸಿ ಸದಸ್ಯರು ಹಾಗೂ ಪ್ರಮುಖರು ಉಪಸ್ಥಿತರಿದ್ದರು. ಕಾಮಗಾರಿಗಳ ವಿವರ. 1. ಹುಕ್ಕೇರಿ ತಾಲೂಕಿನ ಯಮಕನಮರಡಿ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಜಿ.ಎಚ್.ಪಿ.ಎಸ್ ಮಸರಗುಪ್ಪಿ ಉರ್ದು ಪ್ರಾಥಮಿಕ ಹಾಗೂ ಹಿರಿಯ ಪ್ರಾಥಮಿಕ …

Read More »