ರಾಜಕೀಯ

Cyber Crime ಕೇಂದ್ರ ಸರ್ಕಾರಿ ಯೋಜನೆ ಹೆಸರಲ್ಲಿ ಹಾಕಿದ್ರು ನಾಮ.. ಹುಬ್ಬಳ್ಳಿ ವ್ಯಕ್ತಿಗೆ ಲಕ್ಷಾಂತರ ರೂಪಾಯಿ ದೋಖಾ

ನಾವು ಬ್ಯಾಂಕ್​ನಿಂದ ಕರೆ ಮಾಡ್ತಿದ್ದೇವೆ.. ನಿಮಗೆ ಓಟಿಪಿ ಬಂದಿದ್ಯಾ.. ಓಟಿಪಿ ಬಂದಿದ್ರೆ ಹೇಳಿ.. ನಿಮಗೆ ಸ್ಪೆಷಲ್ ಆಫರ್ ಇದೆ.. ಬೇಕಾದ್ರೆ ತಗೊಳ್ಳಿ.. ಹಾಗೆ ಹೀಗೆ ಅಂತಾ ಪೂಸಿ ಹೊಡೆದು ನಿಮ್ಮ ಅಕೌಂಟ್ಗೆ ಕನ್ನ ಹಾಕ್ತಿದ್ದ ಸೈಬರ್ ಖದೀಮರು ಈಗ ಹೊಸ ಹಾದಿ ಹಿಡಿದಿದ್ದಾರೆ. ಹುಬ್ಬಳ್ಳಿಯಲ್ಲಿ ಸೈಬರ್ ವಂಚಕರು ಫುಲ್ ಆಯಕ್ಟಿವ್ ಆಗಿದ್ದು ಕೇಂದ್ರ ಸರ್ಕಾರ ಪುನರ್ಬಳಕೆ ಇಂಧನ ಸಚಿವಾಲಯದ ಹೆಸರಲ್ಲಿ ಧೋಖಾ ಎಸಗಿದ್ದಾರೆ. ಸೋಲಾರ್ ಪ್ಯಾನಲ್ ಚೈನ್ ಲಿಂಕ್ ಅನ್ನೋ …

Read More »

ನಗರದೆಲ್ಲೆಡೆ ನಿರ್ಲಕ್ಷ್ಯದ ಓಡಾಟ ಕೋವಿಡ್ ಮರೆತ ಜನ :

ಕೋವಿಡ್ 2ನೇ ಅಲೆಯ ಪಾಸಿಟಿವಿಟಿ ದರ ಕಡಿಮೆ ಆಗಿರುವ ಹಿನ್ನೆಲೆಯಲ್ಲಿ ಕಲ್ಪತರು ನಾಡು ಸಂಪೂರ್ಣ ಅನ್‌ಲಾಕ್‌ ಆಗಿರುವುದರಿಂದ ಜಿಲ್ಲಾದ್ಯಂತ ಜನ ಕೊರೊನಾ ಮರೆತು ಸೋಮವಾರ ಎಂದಿನಂತೆ ಸಂಚರಿಸಿದರು. 3ನೇ ಅಲೆಯ ಕೋವಿಡ್ ಸೋಂಕಿನ ಭೀತಿ ನಡುವೆಯೇ ಜಿಲ್ಲೆ 2ನೇ ಅಲೆಯ 3ನೇ ಅನ್‌ ಲಾಕ್‌ ಆಗಿದೆ. ಈಗ 3ನೇಅಲೆ ಭೀತಿಯಿದ್ದರೂ ಜಿಲ್ಲೆಯಲ್ಲಿ ಜನ ಕೋವಿಡ್ ಮರೆತು ಮಾಸ್ಕ್ಧರಿಸದೇ ಸಂಚರಿಸಿದರು. ಬಹುತೇಕ ಎಲ್ಲಾ ಅಂಗಡಿಗಳು ತೆರೆದಿದ್ದ ಹಿನ್ನೆಲೆಯಲ್ಲಿ ನಗರಸೇರಿದಂತೆ ಜಿಲ್ಲಾದ್ಯಂತ ಜನ …

Read More »

ಹಡಗಿನಾಳ ಗ್ರಾಮದಲ್ಲಿ ಗರಡಿ ಮನೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಗೋಕಾಕ : ದೈಹಿಕ ಮತ್ತು ಸದೃಢವಾಗಿ ಉಳಿಯಲು ವ್ಯಾಯಾಮ ಮುಖ್ಯವಾಗಿದ್ದು, ಪ್ರಾಚೀನ ಕಾಲದ ವೈಭವ ಮತ್ತೇ ಮರುಕಳಿಸಲು ಕುಸ್ತಿಯಂತಹ ಆಟಗಳನ್ನು ಪ್ರೋತ್ಸಾಹಿಸಿ ಬೆಳೆಸಬೇಕಾದ ಅಗತ್ಯವಿದೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.   ಮಂಗಳವಾರದಂದು ತಾಲೂಕಿನ ಹಡಗಿನಾಳ ಗ್ರಾಮದಲ್ಲಿ ವಿವಿಧ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಹಿಂದಿನ ರಾಜ ಮಹಾರಾಜರ ಕಾಲದಲ್ಲಿ ಕುಸ್ತಿಗೆ ಭಾರೀ ಮಹತ್ವವಿತ್ತು. ಆದರೆ ಇತ್ತೀಚಿನ ದಿನಗಳಲ್ಲಿ ಜಾತ್ರೆಗಳಲ್ಲಿ ಮಾತ್ರ …

Read More »

ಲಂಚಪಡೆಯುತಿದ್ದ ಪಿಡಿಓ ರೆಡ್ ಹ್ಯಾಂಡಾಗಿ ಎಸಿಬಿ ಬಲೆಗೆ

ಚಿತ್ರದುರ್ಗ: ಲಂಚಪಡೆಯುತಿದ್ದ ಪಿಡಿಓ ರೆಡ್ ಹ್ಯಾಂಡಾಗಿ ಎಸಿಬಿ ಬಲೆಗೆ ಸಿಕ್ಕಿ ಬಿದ್ದಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ಹೊಳಲ್ಕೆರೆ ತಾಲೂಕಿನ ಟಿ.ನುಲೇನೂರು ಗ್ರಾ.ಪಂ ಪಿಡಿಓ ಶ್ರೀನಿವಾಸ್ ಎಸಿಬಿ ಅಧಿಕಾರಿಗಳ ಬಲೆಗೆ ಸಿಕ್ಕಿ ಬಿದ್ದಿದ್ದಾರೆ. ಮನೆಯ ಇ-ಸ್ವತ್ತು ಹಾಗೂ ಜಾಬ್ ಕಾರ್ಡ್ ಮಾಡಿಕೊಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ವೇಳೆ ಎಸಿಬಿ ಬಲೆಗೆ ಸಿಕ್ಕಿಬಿದ್ದಿದ್ದಾರೆ. ಗ್ರಾಮದ ಗುರುಶಾಂತಪ್ಪ ಎಂಬುವರ ಬಳಿ ಪಿಡಿಓ ಶ್ರೀನಿವಾಸ್ ಅವರು, 2ಸಾವಿರ ರೂಪಾಯಿ ಲಂಚ ಕೊಟ್ಟರೆ ಮಾತ್ರ, ತಮ್ಮ ಕೆಲಸ …

Read More »

ಬ್ರಾಹ್ಮಣರಿಗೂ ಜಾತಿ ಪ್ರಮಾಣಪತ್ರ ಸಿಕ್ಕಿದ್ದು ನಮ್ಮ ಸರ್ಕಾರದಿಂದ: ಕಂದಾಯ ಸಚಿವ ಆರ್ ಅಶೋಕ್

ಬೆಂಗಳೂರು, ಜು. 05: “ಬ್ರಾಹ್ಮಣ ಸಮುದಾಯದಲ್ಲಿ ಎಲ್ಲಾ ಬ್ರಾಹ್ಮಣರು ಶ್ರೀಮಂತರಾಗಿಲ್ಲ, ಅನೇಕರು ಬಡವರು ಇದ್ದಾರೆ. ನಾವು ಅವರಿಗೆ ಸಹಾಯ ಮಾಡಬೇಕಾಗಿದೆ” ಎಂದು ಕಂದಾಯ ಸಚಿವ ಆರ್ ಅಶೋಕ್ ಹೇಳಿದ್ದಾರೆ. ಬೆಂಗಳೂರಿನ ಪದ್ಮನಾಭನಗರ ವಿಧಾನಸಭಾ ಕ್ಷೇತ್ರದ ಶಾಸಕರ ಕಚೇರಿ ಆವರಣದಲ್ಲಿ ಕೋವಿಡ್ ನಿಂದ ಸಂಕಷ್ಟಕ್ಕೆ ಒಳಗಾದ ಬ್ರಾಹ್ಮಣ ಸಮುದಾಯದ ಒಂದು ಸಾವಿರ ಜನರಿಗೆ ದಿನಸಿ ಕಿಟ್‌ಗಳನ್ನು ವಿತರಿಸಿ ಮಾತನಾಡಿದರು. “ಜನರು ನನ್ನ ಮೇಲೆ ನಂಬಿಕೆ ಇಟ್ಟುಕೊಂಡಿದ್ದಾರೆ ಮತ್ತು ನನಗೆ ಮತ ಹಾಕಿದ್ದಾರೆ. …

Read More »

ಹೆಚ್.ಡಿ.ಕೆ. ಗೂಂಡಾರಾಜ್ ನಂತೆ ವರ್ತಿಸುತ್ತಿದ್ದಾರೆ; ಯಾವ ಬೆದರಿಕೆಗೂ ಬಗ್ಗಲ್ಲ; ಮಾಜಿ ಸಿಎಂ ವಿರುದ್ಧ ಮತ್ತೆ ಕಿಡಿಕಾರಿದ ಸಂಸದೆ

ಬೆಂಗಳೂರು: ಅಕ್ರಮ ಗಣಿಗಾರಿಕೆ ಬಗ್ಗೆ ಧ್ವನಿ ಎತ್ತಿದ್ದಕ್ಕೆ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಆಡಿಯೋ ಇದೆ ಬಿಡುಗಡೆ ಮಾಡುತ್ತೇನೆ ಎಂದು ಬೆದರಿಸುತ್ತಿದ್ದಾರೆ. ಯಾವ ಆಡಿಯೋ ಇದ್ದರೂ ಈಗ್ಲೇ ಬಿಡುಗಡೆ ಮಾಡಲಿ ಚುನಾವಣೆವರೆಗೆ ಕಾಯುವುದೇಕೆ ? ಎಂದು ಸಂಸದೆ ಸುಮಲತಾ ವಾಗ್ದಾಳಿ ನಡೆಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸುಮಲತಾ, ಹೆಚ್.ಡಿ.ಕೆ ಅವರ ಯಾವ ಸವಾಲನ್ನಾದರೂ ನಾನು ಎದುರಿಸಲು ಸಿದ್ಧ. ಗಣಿಗಾರಿಕೆ ಬಗ್ಗೆ ಧ್ವನಿ ಎತ್ತಿದ್ದಕ್ಕೆ ಇಲ್ಲದ ಆರೋಪ ಮಾಡುತ್ತಿದ್ದಾರೆ. ಓರ್ವ ಮಾಜಿ ಸಿಎಂ …

Read More »

ಕೆಎಸ್ಸಾರ್ಟಿಸಿ ಬಸ್​ ಟಿಕೆಟ್ ದರ ಹೆಚ್ಚುತ್ತಾ? ಸಾರಿಗೆ ಸಚಿವ ಲಕ್ಷ್ಮಣ ಸವದಿ ಹೇಳಿದ್ದೇನು?

ಮೈಸೂರು: ಬಸ್​ ಟಿಕೆಟ್​ ದರ ಏರಿಕೆ ಮಾಡುವಂತೆ ನಿಗಮಗಳಿಂದ ಪ್ರಸ್ತಾವನೆ ಬಂದಿದೆ. ಆದರೆ ಕರೊನಾ ಸಂಕಷ್ಟ ಇರುವ ಕಾರಣ ಸದ್ಯಕ್ಕೆ ಬೆಲೆ ಏರಿಕೆ ಮಾಡಲ್ಲ. ಈಗಷ್ಟೇ ಅನ್‌ಲಾಕ್ ಆಗಿದೆ. ಜನರಿಗೆ ಈಗಲೂ ಬಸ್‌ನಲ್ಲಿ ಓಡಾಡಿದರೆ ಕರೊನಾ ಬರುತ್ತೆ ಅನ್ನುವ ಭಯ ಇದೆ. ಜನರಿಗೂ ಲಾಕ್‌ಡೌನ್‌ನಿಂದಾಗಿ ತೊಂದರೆ ಆಗಿದೆ. ಇಂತಹ ಸಂದರ್ಭದಲ್ಲಿ ಟಿಕೆಟ್ ದರ ಏರಿಸಿದರೆ ಇನ್ನಷ್ಟು ಸಮಸ್ಯೆ ಆಗುತ್ತೆ. ಆದ್ದರಿಂದ ಕೆಎಸ್‌ಆರ್‌ಟಿಸಿ ಬಸ್​ ಟಿಕೆಟ್​ ದರ ಏರಿಕೆ ಮಾಡುತ್ತಿಲ್ಲ ಎಂದು …

Read More »

ಚಾಮರಾಜನಗರ: ಯಡಿಯೂರಪ್ಪ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿದ್ದ ಶಾಸಕ ಬಸವನ ಗೌಡ ಪಾಟೀಲ್ ಯತ್ನಾಳ್ ರಾಜ್ಯದಲ್ಲಿ ಯಾರೂ ನಿರೀಕ್ಷೆ ಮಾಡದ ವ್ಯಕ್ತಿ ಸಿಎಂ ಆಗ್ತಾರೆ ಎಂದು ಭವಿಷ್ಯ ನುಡಿದಿದ್ದಾರೆ. ಇದನ್ನೂ ಓದಿ: ಯತ್ನಾಳ್ ರಾಜೀನಾಮೆ ಕೊಟ್ಟು ಮನೆಯಲ್ಲಿ ಇರಬೇಕು: ಬಸವರಾಜ್ ದಡೇಸಗೂರು ಚಾಮರಾಜನಗರದಲ್ಲಿ ಮಾತನಾಡಿದ ಅವರು, ಭ್ರಷ್ಟಾಚಾರದ ಕುರಿತು ಹೈಕಮಾಂಡ್ ಕಾದು ನೋಡುತ್ತಿದೆ. ಎಷ್ಟು ಬೇಗ ಸಿಎಂ ಬಗಲಾಗುತ್ತಾರೋ ಅಷ್ಟು ಬೇಗ ಒಳ್ಳೆಯದು ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಯಾರೂ ನಿರೀಕ್ಷೆ ಮಾಡದ ವ್ಯಕ್ತಿ ಸಿಎಂ ಆಗುತ್ತಾರೆ. ಒಳ್ಳೆಯವರು, ಪ್ರಾಮಾಣಿಕರು, ಹಿಂದುತ್ವದ ಪರ ಇರುವವರು ಸಿಎಂ ಆಗುತ್ತಾರೆ ಎಂದಿದ್ದಾರೆ. ಇದನ್ನೂ ಓದಿ: ಕೆಟ್ಟವರೊಂದಿಗೆ ಒಳ್ಳೆಯವರ ಸೇರ್ಪಡೆ – ಬಿಎಸ್‍ವೈ ವಿರುದ್ಧ ಗುಡುಗಿದ ಯತ್ನಾಳ್ ಹೈಕಮಾಂಡ್ ಒಂದು ವೇಳೆ ನನಗೆ ಅವಕಾಶ ಕೊಟ್ಟರೆ ಬೇಡ ಅನ್ನಲ್ಲ. ಅಲ್ಲದೇ ಕೆಲವು ಶಾಸಕರು ಟಿಕೆಟ್ ಕೊಡಲ್ಲ ಅನ್ನೋ ಭಯದಿಂದ ಮಾತನಾಡುತ್ತಿಲ್ಲ ಅಂತಾ ತಮ್ಮದೇ ಪಕ್ಷದವರ ಬಗ್ಗೆ ಕಿಡಿಕಾರಿದ್ದಾರೆ. ಅಖಿಲ ಭಾರತ ಪಂಚಮಶಾಲಿ ಮಠಾಧೀಶರ ಒಕ್ಕೂಟ ಸ್ಥಾಪನೆ ರಾಜಕೀಯ ಪ್ರೇರಿತವಾಗಿದೆ. ನಿನ್ನೆ ಸಭೆ ಸೇರಿದ್ದವರು ಪಂಚಮಶಾಲಿ ಪೀಠಾದಿಪತಿಗಳಲ್ಲ, ಅವರೆಲ್ಲ ವಿರಕ್ತ ಮಠದ ಸ್ವಾಮೀಜಿ ಎಂದು ಹೇಳಿದ್ದಾರೆ.

ಚಾಮರಾಜನಗರ: ಯಡಿಯೂರಪ್ಪ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿದ್ದ ಶಾಸಕ ಬಸವನ ಗೌಡ ಪಾಟೀಲ್ ಯತ್ನಾಳ್ ರಾಜ್ಯದಲ್ಲಿ ಯಾರೂ ನಿರೀಕ್ಷೆ ಮಾಡದ ವ್ಯಕ್ತಿ ಸಿಎಂ ಆಗ್ತಾರೆ ಎಂದು ಭವಿಷ್ಯ ನುಡಿದಿದ್ದಾರೆ. ಚಾಮರಾಜನಗರದಲ್ಲಿ ಮಾತನಾಡಿದ ಅವರು, ಭ್ರಷ್ಟಾಚಾರದ ಕುರಿತು ಹೈಕಮಾಂಡ್ ಕಾದು ನೋಡುತ್ತಿದೆ. ಎಷ್ಟು ಬೇಗ ಸಿಎಂ ಬಗಲಾಗುತ್ತಾರೋ ಅಷ್ಟು ಬೇಗ ಒಳ್ಳೆಯದು ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಯಾರೂ ನಿರೀಕ್ಷೆ ಮಾಡದ ವ್ಯಕ್ತಿ ಸಿಎಂ ಆಗುತ್ತಾರೆ. ಒಳ್ಳೆಯವರು, ಪ್ರಾಮಾಣಿಕರು, ಹಿಂದುತ್ವದ ಪರ ಇರುವವರು …

Read More »

ಪೆಂಡಾಲ್ ಕೆಲಸದಲ್ಲೂ ನಂ.1,ಕುಲ ಭಾಂದವರಿಗೆ ಸಹಾಯ ಮಾಡೊದ್ರಲ್ಲೂ ನಂ.1ಬೆಳಗಾವಿಯ ಪಕ್ಕಿರಪ್ಪ ಮುರಗೋಡ..!!

ಪಕ್ಕಿರಪ್ಪ ಮುರಗೋಡ ಅಂದ್ರೆ ಬೆಳಗಾವಿ ಜಿಲ್ಲೆಯ ಪ್ರತಿಯೊಬ್ಬರ ಬಾಯಲ್ಲಿ ಬರೊದು ನಂ.1 ಪೆಂಡಾಲ್ ಗುತ್ತಿಗೆದಾರ ಅಂತ.ಮೇದಾರರಿಂದಲೇ ಮೇದಾರಿಕೆ ಕಲಿತು ಪೆಂಡಾಲ್ ಗುತ್ತಿಗೆದಾರರಾಗಿ, ಮೇದಾರರಿಗೆ ಹಿಂದಕ್ಕೆ ಹಾಕುತ್ತಿದ್ದ ಅನ್ಯ ಸಮಾಜದವರಿಗೆ ಪೈಪೋಟಿ ನೀಡಿ ನಂ.1 ಗುತ್ತಿಗೆದಾರ ಸ್ಥಾನ ಪಡೆಯುವಲ್ಲಿ ಕಿತ್ತೂರು ತಾಲೂಕಿನ ನಿವಾಸಿ ಪಕ್ಕಿರಪ್ಪ ಮುರಗೋಡ ಅವರು ಯಶಸ್ವಿಯಾಗಿದ್ದಾರೆ. ಸಾಕಷ್ಟು ಏಳು ಬೀಳು, ಕಷ್ಟ ನಷ್ಟಗಳನ್ನು ಅನುಭವಿಸಿ ಬೆಳಗಾವಿ ಜಿಲ್ಲೆಯಲ್ಲಿ ನಂ.1 ಗುತ್ತಿಗೆದಾರರಾಗಿ ಗುರುತಿಸಿಕೊಂಡಿದ್ದಾರೆ.ತಾವು ಗುತ್ತಿಗೆ ಹಿಡಿದ ಕೆಲಸದಲ್ಲಿ ತಾವಷ್ಟೇ ಅಲ್ಲದೆ …

Read More »

ಕಿತ್ತೂರಿನ ಅಮಾಯಕ ಮುದುಕಿಯ ಜಮೀನು ಕಿತ್ತು ಕೊಂಡ್ರ ಪ್ರಭಾವಿ ಗಳು…..? ನ್ಯಾಯ ಕೊಡಿಸಿ ಎಂದು ಅಂಗಲಾಚಿದ ಹಿರಿಯ ಜೀವ…

ಕಿತ್ತೂರ: ಕಿತ್ತೂರು ರಾಣಿ ಚೆನ್ನಮ್ಮನ ಕಿತ್ತೂರ ಇಲ್ಲಿ ಒಂದು ಹೃದಯ ವಿದ್ರಾವಕ ಘಟನೆಯೊಂದು ನಡೆದಿದೆ .ಚೆನ್ನಮನ ನಾಡಲ್ಲಿ ಇಂಥದೊಂದು ಘಟನೆ ನಡೆದದ್ದು ಎಲ್ಲರಿಗೂ ಒಂತರ ಆಶ್ಚರ್ಯ ತಂದಿದೆ. ಒಬ್ಬ ಹಿರಿಯ ಜೀವಿಯ ಆಸ್ತಿಯನ್ನ ಕೆಲವೊಂದಿಷ್ಟು ಜನ ಅವರಿಗೆ ಗೊತ್ತಾಗದಂತೆ ದಾಖಲಾತಿ ಗಳನ್ನ ತಿರುಚಿ ತಮ್ಮ ಹೆಸರಿನಲ್ಲಿ ಮಾಡಿಕೊಂಡಿದ್ದಾರೆ ಎಂಬ ಆರೋಪ . ಹೌದು ಕಿತ್ತೂರಿನ ನಿವಾಸಿ ಇವರು ಸ್ವಲ್ಪ ಜನ ಕಿರಾತಕ ಜನ ಇವರನ್ನ ಯಾಮಾರಿಸಿ ತಮ್ಮ ಹೆಸರಿನಲ್ಲಿ ಇವರ …

Read More »