Breaking News

ರಾಜಕೀಯ

ಭ್ರಷ್ಟಾಚಾರ ಕುಟುಂಬಶಾಯಿ ವಿರುದ್ದ ನನ್ನ ಹೋರಾಟ ನಿಲ್ಲಿಸಲ್ಲ – ಯತ್ನಾಳ್

ಬಿಜೆಪಿಯ ಕೆಲವರು ವಿಜಯೇಂದ್ರ ಮೊಣಕಾಲಿಗೆ ನಮಸ್ಕಾರ ಮಾಡುತ್ತಾರೆ. ಸಿಎಂ ಮಗನ ಮುಂದೆ ಕೈ ಒಡ್ಡಿ ನಿಲ್ಲುತ್ತಾರೆ. ಅವರೇನು ಗ್ರಾ. ಪಂ ಸದಸ್ಯನೂ ಆಗಿಲ್ಲ. ಅಷ್ಟೊಂದು ಕೆಳಮಟ್ಟದಲ್ಲಿ ಕೆಲವರು ಇದ್ದಾರೆ ಎಂದು ಸಾಕ ಬಸನಗೌಡ ಪಾಟೀಲ್ ಯತ್ನಾಳ್ ಕಿಡಿಕಾರಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು ವಿಶ್ವಾಸರ್ಹ ರಾಷ್ಟನಾಯಕರನ್ನು ರಾಜ್ಯಕ್ಕೆ ಕಳುಹಿಸಿ. ಶಾಸಕಾಂಗ ಸಭೆ ನಡೆಸಿ ಅಭಿಪ್ರಾಯ ಪಡೆಯಿರಿ. ಮೊನ್ನೆ ಅರುಣ್ ಸಿಂಗ್ ಮಾಡಿದ್ದ ನಾಟಕ ಇದೆ ದೆಹಲಿಯಲ್ಲೇ ನಾಯಕತ್ವ ಬದಲಾವಣೆ ಇಲ್ಲ. ಈ …

Read More »

ಇಂದು ಕೇಂದ್ರ ಸಂಪುಟ ಪುನರ್ ರಚನೆ; ದೆಹಲಿಯತ್ತ ಬಿಜೆಪಿ ಸಂಸದರು, ಯಾರಿಗಿದೆ ಲಕ್​​?

ನವದೆಹಲಿ: ಇಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಸಚಿವ ಸಂಪುಟ ಪುನರ್ ರಚನೆಯಾಗಲಿದೆ. ಸಂಜೆ 5.30ಕ್ಕೆ ಸಂಪುಟ ಪುನರ್ ರಚನೆ ಪ್ರಕ್ರಿಯೆ ಆರಂಭವಾಗಲಿದೆ. ಬಳಿಕ ಆಯ್ಕೆಯಾದ ನೂತನ ಸಂಸದರು 6 ಗಂಟೆ ವೇಳೆಗೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎನ್ನಲಾಗಿದೆ. ಸಂಪುಟ ರಚನೆಯಲ್ಲಿ ಹಿಂದುಳಿದ ವರ್ಗ ಮತ್ತು ಎಸ್ಸಿ, ಎಸ್ಟಿ ಸಂಸದರಿಗೆ ಅವಕಾಶ ನೀಡುವ ಸಾಧ್ಯತೆ ಇದೆ. ಹೇಗಾದರೂ ಸರಿ ಸಣ್ಣಸಣ್ಣ ಸಮುದಾಯಗಳಿಗೂ ಪ್ರಾತಿನಿಧ್ಯ ನೀಡುವ ಯೋಚನೆ ಬಿಜೆಪಿ …

Read More »

2023ರ ವಿಧಾನಸಭಾ ಚುನಾವಣೆಗೆ ಈಗಲೇ ಸಿದ್ದತೆ ಮಾಡಿಕೊಳ್ಳಿ: ಡಿ.ಕೆ ಅರುಣಾ

ಕಲಬುರಗಿ: ಮುಂಬರುವ 2023ರ ವಿಧಾನಸಭಾ ಚುನಾವಣೆಗೆ ಕಾರ್ಯಕರ್ತರು ಈಗಲೇ ಸಿದ್ದತೆಗಳನ್ನು ಮಾಡಿಕೊಳ್ಳಲು ಮುಂದಾಗುವಂತೆ ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷರು ಹಾಗೂ ರಾಜ್ಯದ ಸಹ ಉಸ್ತುವಾರಿ ಡಿ.ಕೆ. ಅರುಣಾ ಕರೆ ನೀಡಿದರು. ನಗರದ ನೀಲಾಂಬಿಕಾ ಕಲ್ಯಾಣ ಮಂಟಪದಲ್ಲಿ ಮಂಗಳವಾರ ಬಿಜೆಪಿ ಗ್ರಾಮಾಂತರ ಜಿಲ್ಲಾ ಘಟಕದ ಕಾರ್ಯಕಾರಿಣಿ ಉದ್ಘಾಟಿಸಿ ಮಾತನಾಡಿದರು. ಕೇಂದ್ರದ ಹಾಗೂ ರಾಜ್ಯ ಸರ್ಕಾರದ ಸಾಧನೆಗಳನ್ನು ಪ್ರತಿ ಮನೆ- ಮನೆಗೆ ಮುಟ್ಟಿಸುವ ಕಾರ್ಯದಲ್ಲಿ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕು. ಬಹು ಮುಖ್ಯವಾಗಿ ರಾಜ್ಯದ ಲ್ಲಿ ಮತ್ತೆ …

Read More »

ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿ ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ್‌ ನಿರಾಣಿ ದಿಢೀರ್‌ ದೆಹಲಿಗೆ

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ನಿರಂತರ ಚರ್ಚೆಗೆ ಗ್ರಾಸವಾಗಿರುವ ನಾಯಕತ್ವ ಬದಲಾವಣೆಯ ವಿಚಾರಕ್ಕೆ ತೆರೆ ಬಿದ್ದಿದೆ ಎನ್ನುವಷ್ಟಲ್ಲಿ ಮತ್ತೆ ಬೆಳವಣಿಗೆಗಳು ನಡೆಯುತ್ತಿವೆ. ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿ ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ್‌ ನಿರಾಣಿ ದಿಢೀರ್‌ ದೆಹಲಿಗೆ ತೆರಳಿರುವುದು ರಾಜ್ಯ ಬಿಜೆಪಿಯಲ್ಲಿ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ. ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರ ಕರೆಯ ಮೇರೆಗೆ ದೆಹಲಿಗೆ ಭೇಟಿ ನೀಡಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿದ್ದು, ಮಂಗಳವಾರ ಸಂಜೆ …

Read More »

ಯಾರೂ ನಿರೀಕ್ಷೆ ಮಾಡದ ವ್ಯಕ್ತಿ ರಾಜ್ಯದ ಮುಖ್ಯಮಂತ್ರಿಯಾಗುತ್ತಾರೆ: ಬಿಜೆಪಿ ಶಾಸಕ ಯತ್ನಾಳ್

ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ರಾಜ್ಯದಲ್ಲಿ ಯಾರೂ ನಿರೀಕ್ಷೆ ಮಾಡದ ವ್ಯಕ್ತಿ ಮುಖ್ಯಮಂತ್ರಿಯಾಗುತ್ತಾರೆ ಎಂದು ಭವಿಷ್ಯ ನುಡಿದಿದ್ದಾರೆ. ಚಾಮರಾಜನಗರ ತಾಲೂಕಿನ ಮರಿಯಾಲ ಗ್ರಾಮದಲ್ಲಿ ಮಾಜಿ ಕೇಂದ್ರ ಸಚಿವ ದಿ.ಎಂ. ರಾಜಶೇಖರ ಮೂರ್ತಿರವರ ಸಮಾಧಿಗೆ ಭೇಟಿ ನೀಡಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರವನ್ನು ದಿಲ್ಲಿಯಲ್ಲಿರುವ ಬಿಜೆಪಿ ಹೈಕಮಾಂಡ್ ವೀಕ್ಷಿಸುತ್ತಿದೆ. ರಾಜ್ಯದಲ್ಲಿ ಎಷ್ಟು ಬೇಗ ಮುಖ್ಯಮಂತ್ರಿ ಬದಲಾಗುತ್ತಾರೋ …

Read More »

ಶಾಸಕ ಬಸವರಾಜು ಪಾಟೀಲ್ ಯತ್ನಾಳ್ ವಿರುದ್ಧ ಘೋಷಣೆ

ಚಾಮರಾಜನಗರ: ಮಂಗಳವಾರ ನಗರಕ್ಕೆ ಆಗಮಿಸಿದ್ದ ಶಾಸಕ ಬಸವರಾಜ ಪಾಟೀಲ್ ಯತ್ನಾಳ್ ವಿರುದ್ಧಅಖಿಲ ಭಾರತ ವೀರಶೈವ ಮಹಾಸಭಾ ಜಿಲ್ಲಾ ಶಾಖೆಯ ಕಾರ್ಯಕರ್ತರು ಹಾಗೂ ಬಿಎಸ್‌ವೈ ಅಭಿಮಾನಿಗಳು ಘೋಷಣೆ ಕೂಗಿ, ಘೇರಾವ್ ಹಾಕುವ ಯತ್ನ ಮಾಡಿದರು. ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ಮಂಗಳವಾರ ನಗರಕ್ಕೆ ಆಗಮಿಸಿದ್ದ ಶಾಸಕ ಬಸವರಾಜ ಪಾಟೀಲ ಯತ್ನಾಳ ಅವರು ಹರಳುಕೋಟೆ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ಅಲ್ಲಿ ದೇವರ ದರ್ಶನ ಮಾಡಿ, ದೇವಾಲಯದಿಂದ ಹೊರಬಂದು ಕಾರು ಹತ್ತುವಾಗ, 50ಕ್ಕೂ ಹೆಚ್ಚು …

Read More »

ಬಾಲಿವುಡ್ ಹಿರಿಯ ನಟ ದಿಲೀಪ್ ಕುಮಾರ್ ಇನ್ನಿಲ್ಲ

ಮುಂಬೈ: ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಬಾಲಿವುಡ್ ಹಿರಿಯ ನಟ ದಿಲೀಪ್ ಕುಮಾರ್ (98) ಇಂದು ಮುಂಬೈ ನಲ್ಲಿ ನಿಧನರಾಗಿದ್ದಾರೆ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ದಿಲೀಪ್ ಕುಮಾರ್ ಆರೋಗ್ಯ ಕಳೆದ 5 ದಿನಗಳಿಂದ ಬಿಗುಡಾಯಿಸಿತ್ತು. ಜೂನ್ 30ರಂದು ಮುಂಬೈ ನ ಹಿಂದೂಜಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಇಂದು ಮುಂಜಾನೆ (ಜುಲೈ 7) 7:30 ರ ಸಮಯದಲ್ಲಿ ದಿಲೀಪ್ ಕುಮಾರ್ ವಿಧಿವಾಶರಾಗಿದ್ದಾರೆ ಎಂದು ಹಿಂದೂಜಾ ಆಸ್ಪತ್ರೆಯ ವೈದ್ಯ ಡಾ. ಜಲೀಲ್ ಪಾರ್ಕರ್ …

Read More »

Cyber Crime ಕೇಂದ್ರ ಸರ್ಕಾರಿ ಯೋಜನೆ ಹೆಸರಲ್ಲಿ ಹಾಕಿದ್ರು ನಾಮ.. ಹುಬ್ಬಳ್ಳಿ ವ್ಯಕ್ತಿಗೆ ಲಕ್ಷಾಂತರ ರೂಪಾಯಿ ದೋಖಾ

ನಾವು ಬ್ಯಾಂಕ್​ನಿಂದ ಕರೆ ಮಾಡ್ತಿದ್ದೇವೆ.. ನಿಮಗೆ ಓಟಿಪಿ ಬಂದಿದ್ಯಾ.. ಓಟಿಪಿ ಬಂದಿದ್ರೆ ಹೇಳಿ.. ನಿಮಗೆ ಸ್ಪೆಷಲ್ ಆಫರ್ ಇದೆ.. ಬೇಕಾದ್ರೆ ತಗೊಳ್ಳಿ.. ಹಾಗೆ ಹೀಗೆ ಅಂತಾ ಪೂಸಿ ಹೊಡೆದು ನಿಮ್ಮ ಅಕೌಂಟ್ಗೆ ಕನ್ನ ಹಾಕ್ತಿದ್ದ ಸೈಬರ್ ಖದೀಮರು ಈಗ ಹೊಸ ಹಾದಿ ಹಿಡಿದಿದ್ದಾರೆ. ಹುಬ್ಬಳ್ಳಿಯಲ್ಲಿ ಸೈಬರ್ ವಂಚಕರು ಫುಲ್ ಆಯಕ್ಟಿವ್ ಆಗಿದ್ದು ಕೇಂದ್ರ ಸರ್ಕಾರ ಪುನರ್ಬಳಕೆ ಇಂಧನ ಸಚಿವಾಲಯದ ಹೆಸರಲ್ಲಿ ಧೋಖಾ ಎಸಗಿದ್ದಾರೆ. ಸೋಲಾರ್ ಪ್ಯಾನಲ್ ಚೈನ್ ಲಿಂಕ್ ಅನ್ನೋ …

Read More »

ನಗರದೆಲ್ಲೆಡೆ ನಿರ್ಲಕ್ಷ್ಯದ ಓಡಾಟ ಕೋವಿಡ್ ಮರೆತ ಜನ :

ಕೋವಿಡ್ 2ನೇ ಅಲೆಯ ಪಾಸಿಟಿವಿಟಿ ದರ ಕಡಿಮೆ ಆಗಿರುವ ಹಿನ್ನೆಲೆಯಲ್ಲಿ ಕಲ್ಪತರು ನಾಡು ಸಂಪೂರ್ಣ ಅನ್‌ಲಾಕ್‌ ಆಗಿರುವುದರಿಂದ ಜಿಲ್ಲಾದ್ಯಂತ ಜನ ಕೊರೊನಾ ಮರೆತು ಸೋಮವಾರ ಎಂದಿನಂತೆ ಸಂಚರಿಸಿದರು. 3ನೇ ಅಲೆಯ ಕೋವಿಡ್ ಸೋಂಕಿನ ಭೀತಿ ನಡುವೆಯೇ ಜಿಲ್ಲೆ 2ನೇ ಅಲೆಯ 3ನೇ ಅನ್‌ ಲಾಕ್‌ ಆಗಿದೆ. ಈಗ 3ನೇಅಲೆ ಭೀತಿಯಿದ್ದರೂ ಜಿಲ್ಲೆಯಲ್ಲಿ ಜನ ಕೋವಿಡ್ ಮರೆತು ಮಾಸ್ಕ್ಧರಿಸದೇ ಸಂಚರಿಸಿದರು. ಬಹುತೇಕ ಎಲ್ಲಾ ಅಂಗಡಿಗಳು ತೆರೆದಿದ್ದ ಹಿನ್ನೆಲೆಯಲ್ಲಿ ನಗರಸೇರಿದಂತೆ ಜಿಲ್ಲಾದ್ಯಂತ ಜನ …

Read More »

ಹಡಗಿನಾಳ ಗ್ರಾಮದಲ್ಲಿ ಗರಡಿ ಮನೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಗೋಕಾಕ : ದೈಹಿಕ ಮತ್ತು ಸದೃಢವಾಗಿ ಉಳಿಯಲು ವ್ಯಾಯಾಮ ಮುಖ್ಯವಾಗಿದ್ದು, ಪ್ರಾಚೀನ ಕಾಲದ ವೈಭವ ಮತ್ತೇ ಮರುಕಳಿಸಲು ಕುಸ್ತಿಯಂತಹ ಆಟಗಳನ್ನು ಪ್ರೋತ್ಸಾಹಿಸಿ ಬೆಳೆಸಬೇಕಾದ ಅಗತ್ಯವಿದೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.   ಮಂಗಳವಾರದಂದು ತಾಲೂಕಿನ ಹಡಗಿನಾಳ ಗ್ರಾಮದಲ್ಲಿ ವಿವಿಧ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಹಿಂದಿನ ರಾಜ ಮಹಾರಾಜರ ಕಾಲದಲ್ಲಿ ಕುಸ್ತಿಗೆ ಭಾರೀ ಮಹತ್ವವಿತ್ತು. ಆದರೆ ಇತ್ತೀಚಿನ ದಿನಗಳಲ್ಲಿ ಜಾತ್ರೆಗಳಲ್ಲಿ ಮಾತ್ರ …

Read More »