Breaking News

ರಾಜಕೀಯ

ಎತ್ತುಗಳನ್ನು ಜಿಗಿಸಿ ಕರಿ ಹರಿದು ಕಾರಹುಣ್ಣಿಮೆ ಆಚರಣೆ… ಹುಕ್ಕೇರಿಯಲ್ಲಿ ಕಾರಹುಣ್ಣಿಮೆ ಸಡಗರ

ಎತ್ತುಗಳನ್ನು ಜಿಗಿಸಿ ಕರಿ ಹರಿದು ಕಾರಹುಣ್ಣಿಮೆ ಆಚರಣೆ… ಹುಕ್ಕೇರಿಯಲ್ಲಿ ಕಾರಹುಣ್ಣಿಮೆ ಸಡಗರ ಎತ್ತುಗಳ ಮೂಲಕ ಕರಿ ಹರಿಯುವ ಮೂಲಕ ಹುಕ್ಕೇರಿ ನಗರದಲ್ಲಿ ಕಾರ ಹುಣ್ಣಿಮೆಯನ್ನು ಆಚರಿಸಲಾಯಿತು. ಹುಕ್ಕೇರಿ ಪಟ್ಟಣದ ಹಳ್ಳದಕೇರಿ ಭಾಗದ ದುರದುಂಡಿ ನಾಯಿಕ ಇವರ ಮನೆಯಲ್ಲಿ ಎತ್ತಿಗೆ ಪೂಜೆ ಸಲ್ಲಿಸುವ ಮೂಲಕ ಕರಿ ಹಾಯುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಬಣ್ಣದಿಂದ ಅಲಂಕರಿಸಿದ ಎತ್ತುಗಳನ್ನು ರೈತರು ಗ್ರಾಮದ ವಿವಿಧ ಓಣಿಗಳಲ್ಲಿ ಓಡಿಸಿ ಮುಖ್ಯ ಬೀದಿಯಲ್ಲಿ ಬೃಹತ್ ಆಕಾರದ ಮುಳ್ಳು ,ಕಂಟಿ …

Read More »

ಸಿಎಂ, ಡಿಸಿಎಂ ಹೆಸರಲ್ಲಿ ಕೋಟಿ ಕೋಟಿ ಹಣ ವಂಚನೆ

ಬೆಂಗಳೂರು, (ಜುಲೈ 09):  ಕಿಟ್ಟಿ ಪಾರ್ಟಿಯಲ್ಲಿ ಪರಿಚಯವಾದ ಸ್ನೇಹಿತೆಯರಿಗೆ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ್ದ ಮಹಿಳೆ ಸಿಕ್ಕಿಬಿದ್ದಿದ್ದಾಳೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಹೆಸರು ಹೇಳಿಕೊಂಡು ಗಾಳ ಹಾಕುತ್ತಿದ್ದ ಸವಿತಾ ಎನ್ನುವ ಮಹಿಳೆಯನ್ನು ಬೆಂಗಳೂರಿನ ಬಸವೇಶ್ವರ ನಗರ ಪೊಲೀಸರು ಬಂಧಿಸಿದ್ದಾರೆ. ಕಿಟ್ಟಿ ಪಾರ್ಟಿಯಲ್ಲಿ ನೆಪದಲ್ಲಿ ಶ್ರೀಮಂತ ಮಹಿಳೆಯರನ್ನೇ ಟಾರ್ಗೇಟ್ ಮಾಡುತ್ತಿದ್ದ ಸವಿತಾ, ಈವರೆಗೆ 20ಕ್ಕೂ ಹೆಚ್ಚು ಮಹಿಳೆಯರಿಗೆ ಬರೋಬ್ಬರಿ 30 ಕೋಟಿ ರೂಪಾಯಿಗೂ ಅಧಿಕ ಹಣ ವಂಚನೆ ಮಾಡಿದ್ದಾಳೆ …

Read More »

ಪಾಠ ಕೇಳುವಾಗಲೇ ಹೃದಯಾಘಾತದಿಂದ ಮೃತಪಟ್ಟ 4ನೇ ತರಗತಿ ವಿದ್ಯಾರ್ಥಿ

ಚಾಮರಾಜನಗರ, ಜುಲೈ 09: ಗುಂಡ್ಲುಪೇಟೆ (Gundupete) ತಾಲೂಕಿನ ಕುರಬರಗೇರಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ 4ನೇ ತರಗತಿ ಓದುತ್ತಿದ್ದ ಓರ್ವ ವಿದ್ಯಾರ್ಥಿಯು ಪಾಠ ಕೇಳುತ್ತಿರುವಾಗಲೇ ಹೃದಯಾಘಾತದಿಂದ (Heart Attack) ಮೃತಪಟ್ಟಿದ್ದಾನೆ. ಮನೋಜ್ ಕುಮಾರ್ (10) ಮೃತ ದುರ್ದೈವಿ. ಹೃದಯಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಮನೋಜ್ ಕುಮಾರ್ ಶಾಲೆಯಲ್ಲಿ ಪಾಠ ಕೇಳುತ್ತಿದ್ದಾಗ ಕುಸಿದುಬಿದ್ದು, ಮೃತಪಟ್ಟಿದ್ದಾನೆ. ಮೃತ ಮನೋಜ್ ಕುಮಾರ್ ಹೃದಯದಲ್ಲಿ ರಂಧ್ರ​ ಇದ್ದು, ಜಯದೇವ, ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದನು ಎಂದು ತಿಳಿದುಬಂದಿದೆ.

Read More »

ಹೃದಯಾಘಾತದ ಭಯ: ಪರೀಕ್ಷೆಗಾಗಿ ಮೈಸೂರು ಜಯದೇವ ಆಸ್ಪತ್ರೆ ಮುಂದೆ ಜನಜಂಗುಳಿ

ಮೈಸೂರು: ರಾಜ್ಯದಲ್ಲಿ ಅತಿ ಕಿರಿಯ ವಯಸ್ಸಿನವರು, ಯುವಕರು ಕೂಡ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವ ಘಟನೆಗಳು ಹೆಚ್ಚುತ್ತಿವೆ. ಈ ಪ್ರಕರಣಗಳು ಜನರಲ್ಲಿ ಆತಂಕ ಮೂಡಿಸಿದ್ದು, ಮುಂಜಾಗ್ರತ ಕ್ರಮವಾಗಿ ಪರೀಕ್ಷೆಗಾಗಿ ಆಸ್ಪತ್ರೆಗಳಿಗೆ ಧಾವಿಸುತ್ತಿದ್ದಾರೆ. ನಗರದ ಸರ್ಕಾರಿ ಜಯದೇವ ಹೃದ್ರೋಗ ಆಸ್ಪತ್ರೆಯ ಬಳಿ ಸಾವಿರಾರು ಜನರು ಜಮಾಯಿಸಿದ್ದು, ಆಸ್ಪತ್ರೆಯ ವೈದ್ಯರು, ಸಿಬ್ಬಂದಿ ಹೈರಾಣಾಗಿದ್ದಾರೆ. ಜನರು ಪ್ಯಾನಿಕ್‌ ಆಗಬೇಡಿ ಎಂಬ ವೈದ್ಯರ ಸಲಹೆ ಒಂದೆಡೆಯಾದರೆ, ಪರೀಕ್ಷೆಗಾಗಿ ಬಂದ ಜನರು ಹೇಳುವುದೇನು? ಇದರ ಪ್ರತ್ಯಕ್ಷ ವರದಿ ಇಲ್ಲಿದೆ. ಯುವಕರೇ ಹೆಚ್ಚು: ಪ್ರತಿದಿನ …

Read More »

ಮೊಬೈಲ್​ ಅಪ್ಲಿಕೇಶನ್​ ಮೂಲಕ​ ನಕಲಿ ಜ್ಯೋತಿಷಿಯಿಂದ 20 ಲಕ್ಷ ರೂ. ಮೌಲ್ಯದ ಚಿನ್ನ ಕಳೆದುಕೊಂಡ ಯುವತಿ;

ಹಾವೇರಿ: ಅಂತರ್ಜಾಲದಲ್ಲಿ ಹಲವು ಬಗೆಯ ವಂಚನೆಗಳು ನಡೆಯುತ್ತಲೇ ಇರುತ್ತವೆ. ಹಿಂದೆಲ್ಲ ಮನೆಗೆ ಬ್ಯಾಂಕ್​ಗಳಿಗೆ ಹಣ ಸಾಗಿಸುವ ವಿಷಯ ತಿಳಿದು ದಾಳಿ ಮಾಡುತ್ತಿದ್ದ ಖದೀಮರು ಇದೀಗ ಅಂತರ್ಜಾಲದ ಮೂಲಕ ಜನರ ಹಣ ದೋಚುತ್ತಿದ್ದಾರೆ. ಇದೇ ರೀತಿಯ ಘಟನೆಯೊಂದು ಹಾವೇರಿಯಲ್ಲಿ ನಡೆದಿದೆ. ಭವಿಷ್ಯವನ್ನು ತಿಳಿದು ಕೊಳ್ಳಲು ತನ್ನ ಮೊಬೈಲ್​ನಲ್ಲಿ ಅಪ್ಲಿಕೇಶನ್​​​​ ಡೌನಲೋಡ್​​ ಮಾಡಿಕೊಂಡ ಯುವತಿಯೊಬ್ಬಳು ಬರೋಬ್ಬರಿ 20 ಲಕ್ಷ ರೂಪಾಯಿ ಮೌಲ್ಯದ ಚಿನ್ನ ಕಳೆದುಕೊಂಡಿದ್ದಾಳೆ. ಜ್ಯೋತಿಷ್ಯ ಸಂಬಂಧಿತ ಅಪ್ಲಿಕೇಶನ್ ಡೌನಲೋಡ್ ಮಾಡಿ ಮಾಹಿತಿ ಪಡೆಯಲು …

Read More »

ಮಧ್ಯರಾತ್ರಿ ಮನೆಗೆ ನುಗ್ಗಿ ದರೋಡೆ ಮಾಡಿದ ಆರೋಪಿಗಳ ಬಂಧನ

ಕಲಬುರಗಿ: ಜಿಲ್ಲೆಯಲ್ಲಿ ಕಳೆದ ತಿಂಗಳು ನಡೆದಿದ್ದ ಎರಡು ಪ್ರಮುಖ ಅಪರಾಧ ಪ್ರಕರಣಗಳನ್ನು ಸಿನಿಮೀಯ ಶೈಲಿಯಲ್ಲಿ ಭೇದಿಸಲಾಗಿದೆ. ಮಧ್ಯರಾತ್ರಿ ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನ, ಬೆಳ್ಳಿ, ನಗದು ದೋಚಿದ್ದ ದರೋಡೆ ಪ್ರಕರಣವನ್ನು ಪತ್ತೆದಾರಿ ಶ್ವಾನ ನೀಡಿದ ಸುಳಿವು ಆಧರಿಸಿ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಜೂನ್​​ 22ರಂದು ಶಹಬಾದ್​​​ ಪಟ್ಟಣದ ಧಕ್ಕಾ ತಾಂಡಾದಲ್ಲಿ ಹಣಮಂತ ಪವಾರ್​​ ಎಂಬುವವರ ಮನೆಗೆ ನುಗ್ಗಿದ ದರೋಡೆಕೋರರು, ಮನೆಯವರನ್ನು ಮಾರಕಾಸ್ತ್ರಗಳಿಂದ ಬೆದರಿಸಿ ಅವರ ಕೈ-ಕಾಲು ಕಟ್ಟಿ …

Read More »

ಯುಪಿಎಸ್‌ಸಿ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ಯುವತಿ ಹೃದಯಾಘಾತದಿಂದ ಸಾವು

ಧಾರವಾಡ: ರಾಜ್ಯದಲ್ಲಿ ಸಹ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಯುಪಿಎಸ್‌ಸಿ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ಯುವತಿ ಹೃದಯಾಘಾತದಿಂದ ಮೃತಪಟ್ಟ ಘಟನೆ ಧಾರವಾಡದ ಪುರೋಹಿತ್ ನಗರದಲ್ಲಿ ಮಂಗಳವಾರ ನಡೆದಿದೆ. ಜೀವಿತಾ ಕುಸಗೂರ (26) ಎಂಬ ಯುವತಿ ಹೃದಯಾಘಾತದಿಂದ ಮೃತಪಟ್ಟವರು. ನಿನ್ನೆ ಬೆಳಗ್ಗೆ ಮನೆಯಲ್ಲಿ ತಲೆ‌ ಸುತ್ತು ಬರುತ್ತಿದೆ ಎಂದು‌ ಯುವತಿ ಸುಸ್ತಾಗಿ ಕುಳಿತಿದ್ದರು. ನಂತರ ಕುಟುಂಬದವರು ಖಾಸಗಿ ಆಸ್ಪತ್ರೆಗೆ ರವಾನಿಸಿದ್ದರು. ಆದರೆ, ಮಾರ್ಗ ಮಧ್ಯದಲ್ಲೇ ಯುವತಿ ಕೊನೆಯುಸಿರೆಳೆದಿದ್ದಾರೆ. ಆಸ್ಪತ್ರೆಗೆ ಹೋಗಿ ವೈದ್ಯರಿಗೆ ತೋರಿಸಿದಾಗ …

Read More »

ಅನ್ನಭಾಗ್ಯ ಅಕ್ಕಿ ಸಾಗಾಟ ಲಾರಿಗಳ ಮುಷ್ಕರ ವಾಪಸ್

ಬೆಂಗಳೂರು, ಜುಲೈ 9: ಕರ್ನಾಟಕದಾದ್ಯಂತ ಅನ್ನಭಾಗ್ಯ (Anna Bhagya) ಅಕ್ಕಿ ಪೂರೈಕೆ ಮಾಡಿದ ಲಾರಿ ಮಾಲೀಕರಿಗೆ ಕಳೆದ ಐದು ತಿಂಗಳಿನಿಂದ ಬಿಡುಗಡೆ ಮಾಡಬೇಕಿದ್ದ 260 ಕೋಟಿ ರೂ.ನಷ್ಟು ಹಣವನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿರಲಿಲ್ಲ. ಈ ಹಿನ್ನೆಲೆಯಲ್ಲಿ ರಾಜ್ಯ ಲಾರಿ ಮಾಲೀಕರ ಸಂಘ ಸೋಮವಾರದಿಂದ ಮುಷ್ಕರ ಆರಂಭಿಸಿತ್ತು. ಈ ಬಗ್ಗೆ  ನಿರಂತರವಾಗಿ ವರದಿ ಪ್ರಸಾರ ಮಾಡಿತ್ತು. ಇದರ ಬೆನ್ನಲ್ಲೇ ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ, ಎರಡು ದಿನಗಳಲ್ಲಿ ಹಣ ಸಂದಾಯ ಮಾಡುತ್ತೇವೆಂದು ಭರವಸೆ ನೀಡಿದ್ದರು. …

Read More »

ಗಣಿತದಲ್ಲಿ ಗಿನ್ನಿಸ್ ರೆಕಾರ್ಡ್​ಗೆ ಹಾವೇರಿಯ ಮೂವರು ವಿದ್ಯಾರ್ಥಿಗಳಿಂದ ತಯಾರಿ

ಹಾವೇರಿ: ಗಣಿತ ಅಂದರೆ ಸಾಕು ಕೆಲ ವಿದ್ಯಾರ್ಥಿಗಳಿಗೆ ಕಬ್ಬಿಣದ ಕಡಲೆ. ಕೆಲವರಿಗೆ ನೀರು ಕುಡಿದಷ್ಟೇ ಸುಲಭ. ಅದೇ ರೀತಿ ಹಾವೇರಿ ನಗರದ ಮೂರು ವಿದ್ಯಾರ್ಥಿಗಳು ಗಣಿತದಲ್ಲಿ ವಿಶ್ವದಾಖಲೆ ಮಾಡಲು ಸಿದ್ಧತೆ ನಡೆಸಿದ್ದಾರೆ. ಹಾವೇರಿಯ ಗಣಿತ ತಜ್ಞೆ ಉಷಾರಾಣಿ ಈ ಮಕ್ಕಳಿಗೆ ತರಬೇತಿ ನೀಡುತ್ತಿದ್ದಾರೆ. ಅನರ್ಘಾ ರಾಜು ಗೌಳಿ, ಆರವ್ ಜವಳೇಕರ್ ಮತ್ತು ಹರೀಶ್ ಸುರಳೇಶ್ವರ ಈ ಮೂವರು ಸಾಧನೆ ಮಾಡಲು ಹೊರಟಿರುವ ವಿದ್ಯಾರ್ಥಿಗಳು. ಇವರೇ ಗಣಿತದ ಲೆಕ್ಕಗಳನ್ನು, ಮಗ್ಗಿಗಳನ್ನು ನೀರು ಕುಡಿದಷ್ಟೇ …

Read More »

ಒಂದೇ ರಾತ್ರಿ ಮೂರು ಮನೆಗಳ ಕಳ್ಳತನಕ್ಕೆ ಯತ್ನ

ಬಾಗಲಕೋಟೆ : ಒಂದೇ ರಾತ್ರಿ ಮೂರು ಮನೆಗಳ ಕಳ್ಳತನಕ್ಕೆ ಯತ್ನ ಜಮಖಂಡಿ ತಾಲೂಕು ನಾಗನೂರು ಗ್ರಾಮದಲ್ಲಿ ಒಂದೇ ರಾತ್ರಿಯಲ್ಲಿ ಮೂರು ಮನೆಗಳ ಕಳ್ಳತನಕ್ಕೆ ಯತ್ನಿಸಿದ ಘಟನೆ ನಡೆದಿದೆ. ದರೋಡೆಗೆ ಬಂದ ಕಳ್ಳರು ಎಲ್ಲಾ ಮನೆಗಳ ಹತ್ತಿರ ಸುಳಿದಾಡಿದ್ದಾರೆ. ನಂತರ ಒಂದು ಮನೆಯಲ್ಲಿ ಚಿನ್ನಾಭರಣ, ನಗದು ಕದ್ದು ಪರಾರಿಯಾಗಿದ್ದಾರೆ. ಮತ್ತೆರಡು‌ ಮನೆಗಳಲ್ಲೂ ಕಳ್ಳತನಕ್ಕೆ ವಿಫಲ ಯತ್ನ ನಡೆಸಿದ್ದಾರೆ .ಉಮೇಶ ಕನಮುಚನಾಳ ಎಂಬುವರ ಮನೆಯಲ್ಲಿ ಕಳ್ಳತನ ಮಾಡಿ 30 ಗ್ರಾಂ ಚಿನ್ನದ ತಾಳಿ, …

Read More »