ದಕ್ಷಿಣ ಕನ್ನಡ ಸೇರಿದಂತೆ 11 ಜಿಲ್ಲೆಗಳನ್ನು ಹೊರತುಪಡಿಸಿ, ಉಳಿದ ಜಿಲ್ಲೆಗಳಲ್ಲಿ ರಾಜ್ಯ ಸರ್ಕಾರವು ಜೂನ್ 14 ರ ಬೆಳಿಗ್ಗೆ 6 ರಿಂದ ಪ್ರಸ್ತುತ ಲಾಕ್ಡೌನ್ ಕೊನೆಗೊಳಿಸಲು ನಿರ್ಧರಿಸಿದೆ. ದಕ್ಷಿಣ ಕನ್ನಡ, ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಮೈಸೂರು, ಚಾಮರಾಜನಗರ, ಮಂಡ್ಯ ಬೆಳಗಾವಿ ಮತ್ತು ಬೆಂಗಳೂರು ಗ್ರಾಮೀಣ ಜಿಲ್ಲೆಗಳು, 5% ಕ್ಕಿಂತ ಹೆಚ್ಚಿನ ಸಕಾರಾತ್ಮಕ ದರವನ್ನು ಹೊಂದಿರುವ ಹಿನ್ನೆಲೆಯಲ್ಲಿ, ಪ್ರಸ್ತುತ ಸಂಪೂರ್ಣ ಲಾಕ್ಡೌನ್ ಮತ್ತೊಂದು ವಾರ ಮುಂದುವರಿಯುತ್ತದೆ. …
Read More »ಬಡಪತ್ರಕರ್ತನ ಕುಟುಂಬದ ಸಂಕಷ್ಟಕ್ಕೆ ಸ್ಪಂದಿಸಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ….?
ಕೋವಿಡ್ ಗೆ ಬಲಿಯಾದ ಹಿರಿಯ ಪತ್ರಕರ್ತ ಸಂಜೀವಕುಮಾರ ನಾಡಿಗೇರ ಕುಟುಂಬಕ್ಕೆ ಒಂದು ಲಕ್ಷ ರೂ. ವೈಯಕ್ತಿಕ ಧನಸಹಾಯ ಬೆಳಗಾವಿ: ಎಷ್ಟೇ ಅಧಿಕಾರ, ಶ್ರೀಮಂತಿಕೆ ಇದ್ದರೂ ಬಡವರ ಸಂಕಷ್ಟಕ್ಕೆ ಮಿಡಿಯುವ ಮನಸ್ಸಿರುವುದು ಮುಖ್ಯ. ಹೃದಯ ಶ್ರೀಮಂತಿಕೆ, ಉದಾರ ಮನೋಭಾವದವರಲ್ಲಿ ಮಾತ್ರ ಇಂತಹ ಗುಣ ಕಾಣಲು ಸಾಧ್ಯ. ಇಂತಹ ಅಪರೂಪದ ರಾಜಕಾರಣಿಗಳ ಸಾಲಿನಲ್ಲಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಮತ್ತೊಮ್ಮೆ ಸಾಬೀತುಪಡಿಸಿದರು. ಹಾದು, ಪತ್ರಿಕಾರಂಗದಲ್ಲಿ ಸುಮಾರು ಇಪ್ಪತ್ತು ವರ್ಷಗಳ ಕಾಲ …
Read More »ಜಿಲ್ಲೆಯಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಅವರ ಪ್ರವಾಸದ ವಿವರ ಇಂತಿದೆ. ಸತೀಶ ಜಾರಕಿಹೊಳಿ….
ಬೆಳಗಾವಿ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಜೂನ್ 11 ರಿಂದ ಜೂ.14 ರವರೆಗೂ ಜಿಲ್ಲೆಯಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಅವರ ಪ್ರವಾಸದ ವಿವರ ಇಂತಿದೆ. ಜೂ.11 ಹಾಗೂ 13 ರಂದು ಗೋಕಾಕನಲ್ಲಿ ಇರಲಿದ್ದಾರೆ. 14 ರಂದು ಜಿಲ್ಲೆಯ ವಿವಿಧ ತಾಲೂಕು ಆಸ್ಪತ್ರೆ ಹಾಗೂ ಗ್ರಾಮಗಳಿಗೆ ಭೇಟಿ ನೀಡಲಿದ್ದಾರೆ. 14 ರಂದು ಮಧ್ಯಾಹ್ನ 12ಕ್ಕೆ ಅಥಣಿ ತಾಲೂಕು ಆಸ್ಪತ್ರೆ, ಮಧ್ಯಾಹ್ನ 2 ಗಂಟೆಗೆ ಅಥಣಿ ತಾಲೂಕಿನ ಐನಾಪುರ, …
Read More »ಮೈಸೂರು ಲ್ಯಾಂಡ್ ಮಾಫಿಯಾ ಕುರಿತು ಸ್ಫೋಟಕ ಸಂಗತಿ ಹೇಳಿದ್ದ ರೋಹಿಣಿ ಸಿಂಧೂರಿ ಆಡಿಯೋ ಬಹಿರಂಗ
ಸದ್ಯ ರಾಜ್ಯ ರಾಜಕಾರಣದಲ್ಲಿ ಮೈಸೂರಿನ ನಿರ್ಗಮಿತ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿಯವರ ವರ್ಗಾವಣೆ ಭಾರೀ ಸದ್ದು ಮಾಡ್ತಿದೆ. ಭೂ ಹಗರಣವೇ ಡಿಸಿ ರೋಹಿಣಿ ಸಿಂಧೂರಿ ವರ್ಗಾವಣೆಗೆ ಕಾರಣ ಎಂದು ಹೇಳಲಾಗ್ತಾ ಇತ್ತು. ಆದರೆ ಇದೀಗ ಈ ಮಾತಿಗೆ ಪುಷ್ಠಿ ನೀಡುವಂತಹ ರೋಹಿಣಿ ಸಿಂಧೂರಿಯವರ ಆಡಿಯೋವೊಂದು ವೈರಲ್ ಆಗಿದೆ. ಭೂ ಮಾಫಿಯಾ ವಿರುದ್ಧ ಹೋರಾಡಿದ್ದಕ್ಕೆ ನನಗೆ ವರ್ಗಾವಣೆ ಭಾಗ್ಯ ಸಿಕ್ಕಿದೆ. ಶಾಸಕ ಸಾ.ರಾ. ಮಹೇಶ್ ಹಾಗೂ ಮುಡಾ ಅಧ್ಯಕ್ಷ ಹೆಚ್.ವಿ. ರಾಜೀವ್ ಷಡ್ಯಂತ್ರದಿಂದ …
Read More »ಅಷ್ಟೇ ಅಲ್ಲ ಇವರ ಬಗ್ಗೆ ಸಿನಿಮಾ ಮಾಡಲು ಕೂಡ ಸಿದ್ಧತೆ ನಡೀತಾ ಇದೆ. ರೋಹಿಣಿ ಸಿಂಧೂರಿ
ಇತ್ತೀಚೆಗೆ ಅತಿ ಹೆಚ್ಚು ಸುದ್ದಿ ಆಗಿರುವ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ. ಅದೇನಾಯ್ತೋ ಅವರ ಮೇಲೆ ಇನ್ನೊಬ್ಬ ಮಹಿಳಾ ಐಎಎಸ್ ಅಧಿಕಾರಿಯೇ ತಿರುಗಿ ಬಿದ್ದಿದ್ರು. ಕೊನೆಗೆ ಇಬ್ಬರು ಅಧಿಕಾರಿಗಳ ವರ್ಗಾವಣೆಯೊಂದಿಗೆ ಎಲ್ಲವೂ ತಣ್ಣಗಾಗಿತ್ತು. ಆದ್ರೆ ರೋಹಿಣಿ ಸಿಂಧೂರಿ ಸಿಕ್ಕಾಪಟ್ಟೆ ಫೇಮಸ್ ಆಗಿ ಬಿಟ್ರು. ಅಷ್ಟೇ ಅಲ್ಲ ಇವರ ಬಗ್ಗೆ ಸಿನಿಮಾ ಮಾಡಲು ಕೂಡ ಸಿದ್ಧತೆ ನಡೀತಾ ಇದೆ. ರೋಹಿಣಿ ಸಿಂಧೂರಿ. ಮೊನ್ನೆ ಮೊನ್ನೆಯವರಿಗೆ ಮೈಸೂರಿನ ಜಿಲ್ಲಾಧಿಕಾರಿಯಾಗಿದ್ದರು. ಆದರೆ, ಮೈಸೂರಿನಲ್ಲಿ …
Read More »ಇಂದು ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಜೊತೆಗೆ ಮಹತ್ವದ ಸಭೆ
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಂತಹಂತವಾಗಿ ಲಾಕ್ ಡೌನ್ ಸಡಿಲಗೊಳಿಸಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಇಂದು ಸಿಎಂ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದೆ. ಇಂದು ಸೂರ್ಯಗ್ರಹಣ : ದೇಶದಲ್ಲಿ ಎಲ್ಲೆಲ್ಲಿ ಸೂರ್ಯಗ್ರಹಣ ಗೋಚರ? ಇಂದು ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಜೊತೆಗೆ ಮಹತ್ವದ ಸಭೆ ನಡೆಯಲಿದ್ದು, ಸೋಮವಾರದಿಂದ ಹಂತ ಹಂತವಾಗಿ …
Read More »ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಗ್ಯ ವಿಚಾರಿಸಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ
ಬೆಂಗಳೂರು: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಬೆಂಗಳೂರಿನ ಅವರ ನಿವಾಸದಲ್ಲಿ ಇಂದು ಭೇಟಿ ಮಾಡಿ, ಆರೋಗ್ಯ ವಿಚಾರಿಸಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಕೃಷ್ಣ ಭೈರೇಗೌಡ ಸೇರಿ ಇನ್ನಿತರ ಮುಖಂಡರು ಇದ್ದರು. ಅನಾರೋಗ್ಯದಿಂದ ಚೇತರಿಸಿಕೊಂಡ ಸಿದ್ದರಾಮಯ್ಯ: ಕಳೆದ ವಾರ ತೀವ್ರ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ …
Read More »ಮಾಜಿ ಸಿಎಂ ಕುಮಾರಸ್ವಾಮಿ ಪಲ್ಟಿ ಗಿರಾಕಿ; ಶಾಸಕ ಜಮೀರ್ ಅಹ್ಮದ್ ವಾಗ್ದಾಳಿ
ಬೆಂಗಳೂರು: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿರುವ ಶಾಸಕ ಜಮೀರ್ ಅಹ್ಮದ್, ಕುಮಾರಸ್ವಾಮಿ ಪಲ್ಟಿ ಗಿರಾಕಿ, ಅವರು ಯಾವಾಗ ಬೇಕಿದ್ದರೂ ಪಲ್ಟಿ ಹೊಡೆಯುತ್ತಾರೆ ಎಂದು ಕಿಡಿಕಾರಿದ್ದಾರೆ. ಕುಮಾರಸ್ವಾಮಿ ಅಧಿಕಾರಕ್ಕಾಗಿ ಯಾರ ಕಾಲು ಬೇಕಾದರೂ ಹಿಡಿಯುತ್ತಾರೆ. ಆದರೆ ಹೆಚ್.ಡಿ.ದೇವೇಗೌಡರು ಹಾಗಲ್ಲ, ಅವರಿಗೆ ಸಿದ್ಧಾಂತವಿದೆ. ಕುಮಾರಸ್ವಾಮಿಗೆ ಸಿದ್ಧಾಂತಗಳಿಲ್ಲ. ಅಧಿಕಾರ ಸಿಕ್ಕ ಬಳಿಕ ಪಲ್ಟಿ ಹೊಡೆಯುತ್ತಾರೆ ಎಂದರು. ಇದೇ ವೇಳೆ ರಾಜ್ಯ ಸರ್ಕಾರದ ವಿರುದ್ಧವೂ ವಾಗ್ದಾಳಿ ನಡೆಸಿದ ಜಮೀರ್ ಅಹ್ಮದ್, ಸರ್ಕಾರದ …
Read More »ರವಿ ಚನ್ನಣ್ಣನವರ್, ಮೈಸೂರು ಎಸ್ಪಿ ಸೇರಿ 12 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ಬೆಂಗಳೂರು: ರವಿ.ಡಿ.ಚನ್ನಣ್ಣನವರ್, ಮೈಸೂರು ಎಸ್ಪಿ ಸೇರಿ 12 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎಸ್ಪಿಯಾಗಿದ್ದ ರವಿ.ಡಿ.ಚನ್ನಣ್ಣನವರ್ ಅವರನ್ನು ಸಿಐಡಿ ಎಸ್ಪಿಯಾಗಿ ವರ್ಗಾವಣೆಗೊಳಿಸಲಾಗಿದೆ. ಉಡುಪಿಯಲ್ಲಿ ಕರಾವಳಿ ಭದ್ರತಾ ಪೊಲೀಸ್ ಪಡೆಯ ಎಸ್ಪಿಯಾಗಿದ್ದ ಆರ್.ಚೇತನ್ ಅವರನ್ನು ಮೈಸೂರು ಎಸ್ಪಿಯಾಗಿ ತಕ್ಷಣಕ್ಕೆ ಜಾರಿಗೆ ಬರುವಂತೆ ವರ್ಗಾವಣೆಗೊಳಿಸಲಾಗಿದೆ. ಕೋಲಾರ ಎಸ್ಪಿಯಾಗಿದ್ದ ಕಾರ್ತಿಕ್ ರೆಡ್ಡಿಯವರನ್ನು ಬೆಂಗಳೂರಿನ ವೈರ್ಲೆಸ್ ವಿಭಾಗಕ್ಕೆ, ಸಿಐಡಿ ಎಸ್ಪಿಯಾಗಿದ್ದ ರಾಹುಲ್ ಕುಮಾರ್ ಶಹಪೂರ್ವಾಡ್ ಅವರನ್ನು ತುಮಕೂರು …
Read More »ಬೆಂಗಳೂರು: ವೀರ್ಯ ತಿಮಿಂಗಲದ ಅಂಬರ್ ಗ್ರೀಸ್ ಮಾರಾಟ-ನಾಲ್ವರ ಬಂಧನ
ಬೆಂಗಳೂರು: ನಗರದಲ್ಲಿ ಅಕ್ರಮವಾಗಿ ವೀರ್ಯ ತಿಮಿಂಗಲದ ಅಂಬರ್ ಗ್ರೀಸ್ ಮಾರಾಟ ಮಾಡುತ್ತಿದ್ದ ನಾಲ್ವರನ್ನು ಪೂರ್ವ ವಿಭಾಗದ ಪೊಲೀಸರು ಬಂಧಿಸಿದ್ದಾರೆ. ಸೈಯದ್ ತಜ್ಮುಲ್ (54), ಸಲೀಂ ಪಾಷಾ (48), ರಫೀ ಉಲ್ಲಾ ಶರೀಫ್ (45) ಹಾಗೂ ನಾಸೀರ್ ಪಾಷಾ (34) ಬಂಧಿತ ಆರೋಪಿಗಳು. ಬಂಧಿತರಿಂದ ಅಂದಾಜು 8 ಕೋಟಿ ರೂ ಬೆಲೆಬಾಳುವ 6ಕೆಜಿ 700 ಗ್ರಾಂ ತೂಕದ ವೀರ್ಯ ತಿಮಿಂಗಲದ ಅಂಬರ್ ಗ್ರೀಸ್ ಅನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕಾಡುಗೊಂಡನಹಳ್ಳಿ …
Read More »
Laxmi News 24×7