Breaking News

ರಾಜಕೀಯ

ಮೈಸೂರು ಲ್ಯಾಂಡ್ ಮಾಫಿಯಾ ಕುರಿತು ಸ್ಫೋಟಕ ಸಂಗತಿ ಹೇಳಿದ್ದ ರೋಹಿಣಿ ಸಿಂಧೂರಿ ಆಡಿಯೋ ಬಹಿರಂಗ

ಸದ್ಯ ರಾಜ್ಯ ರಾಜಕಾರಣದಲ್ಲಿ ಮೈಸೂರಿನ ನಿರ್ಗಮಿತ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿಯವರ ವರ್ಗಾವಣೆ ಭಾರೀ ಸದ್ದು ಮಾಡ್ತಿದೆ. ಭೂ ಹಗರಣವೇ ಡಿಸಿ ರೋಹಿಣಿ ಸಿಂಧೂರಿ ವರ್ಗಾವಣೆಗೆ ಕಾರಣ ಎಂದು ಹೇಳಲಾಗ್ತಾ ಇತ್ತು. ಆದರೆ ಇದೀಗ ಈ ಮಾತಿಗೆ ಪುಷ್ಠಿ ನೀಡುವಂತಹ ರೋಹಿಣಿ ಸಿಂಧೂರಿಯವರ ಆಡಿಯೋವೊಂದು ವೈರಲ್​ ಆಗಿದೆ. ಭೂ ಮಾಫಿಯಾ ವಿರುದ್ಧ ಹೋರಾಡಿದ್ದಕ್ಕೆ ನನಗೆ ವರ್ಗಾವಣೆ ಭಾಗ್ಯ ಸಿಕ್ಕಿದೆ. ಶಾಸಕ ಸಾ.ರಾ. ಮಹೇಶ್​ ಹಾಗೂ ಮುಡಾ ಅಧ್ಯಕ್ಷ ಹೆಚ್​.ವಿ. ರಾಜೀವ್​ ಷಡ್ಯಂತ್ರದಿಂದ …

Read More »

ಅಷ್ಟೇ ಅಲ್ಲ ಇವರ ಬಗ್ಗೆ ಸಿನಿಮಾ ಮಾಡಲು ಕೂಡ ಸಿದ್ಧತೆ ನಡೀತಾ ಇದೆ. ರೋಹಿಣಿ ಸಿಂಧೂರಿ

  ಇತ್ತೀಚೆಗೆ ಅತಿ ಹೆಚ್ಚು ಸುದ್ದಿ ಆಗಿರುವ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ. ಅದೇನಾಯ್ತೋ ಅವರ ಮೇಲೆ ಇನ್ನೊಬ್ಬ ಮಹಿಳಾ ಐಎಎಸ್ ಅಧಿಕಾರಿಯೇ ತಿರುಗಿ ಬಿದ್ದಿದ್ರು. ಕೊನೆಗೆ ಇಬ್ಬರು ಅಧಿಕಾರಿಗಳ ವರ್ಗಾವಣೆಯೊಂದಿಗೆ ಎಲ್ಲವೂ ತಣ್ಣಗಾಗಿತ್ತು. ಆದ್ರೆ ರೋಹಿಣಿ ಸಿಂಧೂರಿ ಸಿಕ್ಕಾಪಟ್ಟೆ ಫೇಮಸ್ ಆಗಿ ಬಿಟ್ರು. ಅಷ್ಟೇ ಅಲ್ಲ ಇವರ ಬಗ್ಗೆ ಸಿನಿಮಾ ಮಾಡಲು ಕೂಡ ಸಿದ್ಧತೆ ನಡೀತಾ ಇದೆ. ರೋಹಿಣಿ ಸಿಂಧೂರಿ. ಮೊನ್ನೆ ಮೊನ್ನೆಯವರಿಗೆ ಮೈಸೂರಿನ ಜಿಲ್ಲಾಧಿಕಾರಿಯಾಗಿದ್ದರು. ಆದರೆ, ಮೈಸೂರಿನಲ್ಲಿ …

Read More »

ಇಂದು ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಜೊತೆಗೆ ಮಹತ್ವದ ಸಭೆ

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಂತಹಂತವಾಗಿ ಲಾಕ್ ಡೌನ್ ಸಡಿಲಗೊಳಿಸಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಇಂದು ಸಿಎಂ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದೆ.   ಇಂದು ಸೂರ್ಯಗ್ರಹಣ : ದೇಶದಲ್ಲಿ ಎಲ್ಲೆಲ್ಲಿ ಸೂರ್ಯಗ್ರಹಣ ಗೋಚರ?   ಇಂದು ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಜೊತೆಗೆ ಮಹತ್ವದ ಸಭೆ ನಡೆಯಲಿದ್ದು, ಸೋಮವಾರದಿಂದ ಹಂತ ಹಂತವಾಗಿ …

Read More »

ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಗ್ಯ ವಿಚಾರಿಸಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ

ಬೆಂಗಳೂರು: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಬೆಂಗಳೂರಿನ ಅವರ ನಿವಾಸದಲ್ಲಿ ಇಂದು ಭೇಟಿ ಮಾಡಿ, ಆರೋಗ್ಯ ವಿಚಾರಿಸಿದರು.   ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಕೃಷ್ಣ ಭೈರೇಗೌಡ ಸೇರಿ ‌ಇನ್ನಿತರ ಮುಖಂಡರು ಇದ್ದರು.   ಅನಾರೋಗ್ಯದಿಂದ ಚೇತರಿಸಿಕೊಂಡ ಸಿದ್ದರಾಮಯ್ಯ:   ಕಳೆದ ವಾರ ತೀವ್ರ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ …

Read More »

ಮಾಜಿ ಸಿಎಂ ಕುಮಾರಸ್ವಾಮಿ ಪಲ್ಟಿ ಗಿರಾಕಿ; ಶಾಸಕ ಜಮೀರ್ ಅಹ್ಮದ್ ವಾಗ್ದಾಳಿ

ಬೆಂಗಳೂರು: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿರುವ ಶಾಸಕ ಜಮೀರ್ ಅಹ್ಮದ್, ಕುಮಾರಸ್ವಾಮಿ ಪಲ್ಟಿ ಗಿರಾಕಿ, ಅವರು ಯಾವಾಗ ಬೇಕಿದ್ದರೂ ಪಲ್ಟಿ ಹೊಡೆಯುತ್ತಾರೆ ಎಂದು ಕಿಡಿಕಾರಿದ್ದಾರೆ.   ಕುಮಾರಸ್ವಾಮಿ ಅಧಿಕಾರಕ್ಕಾಗಿ ಯಾರ ಕಾಲು ಬೇಕಾದರೂ ಹಿಡಿಯುತ್ತಾರೆ. ಆದರೆ ಹೆಚ್.ಡಿ.ದೇವೇಗೌಡರು ಹಾಗಲ್ಲ, ಅವರಿಗೆ ಸಿದ್ಧಾಂತವಿದೆ. ಕುಮಾರಸ್ವಾಮಿಗೆ ಸಿದ್ಧಾಂತಗಳಿಲ್ಲ. ಅಧಿಕಾರ ಸಿಕ್ಕ ಬಳಿಕ ಪಲ್ಟಿ ಹೊಡೆಯುತ್ತಾರೆ ಎಂದರು. ಇದೇ ವೇಳೆ ರಾಜ್ಯ ಸರ್ಕಾರದ ವಿರುದ್ಧವೂ ವಾಗ್ದಾಳಿ ನಡೆಸಿದ ಜಮೀರ್ ಅಹ್ಮದ್, ಸರ್ಕಾರದ …

Read More »

ರವಿ ಚನ್ನಣ್ಣನವರ್, ಮೈಸೂರು ಎಸ್‍ಪಿ ಸೇರಿ 12 ಐಪಿಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ರವಿ.ಡಿ.ಚನ್ನಣ್ಣನವರ್, ಮೈಸೂರು ಎಸ್‍ಪಿ ಸೇರಿ 12 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎಸ್‍ಪಿಯಾಗಿದ್ದ ರವಿ.ಡಿ.ಚನ್ನಣ್ಣನವರ್ ಅವರನ್ನು ಸಿಐಡಿ ಎಸ್‍ಪಿಯಾಗಿ ವರ್ಗಾವಣೆಗೊಳಿಸಲಾಗಿದೆ. ಉಡುಪಿಯಲ್ಲಿ ಕರಾವಳಿ ಭದ್ರತಾ ಪೊಲೀಸ್ ಪಡೆಯ ಎಸ್‍ಪಿಯಾಗಿದ್ದ ಆರ್.ಚೇತನ್ ಅವರನ್ನು ಮೈಸೂರು ಎಸ್‍ಪಿಯಾಗಿ ತಕ್ಷಣಕ್ಕೆ ಜಾರಿಗೆ ಬರುವಂತೆ ವರ್ಗಾವಣೆಗೊಳಿಸಲಾಗಿದೆ. ಕೋಲಾರ ಎಸ್‍ಪಿಯಾಗಿದ್ದ ಕಾರ್ತಿಕ್ ರೆಡ್ಡಿಯವರನ್ನು ಬೆಂಗಳೂರಿನ ವೈರ್‍ಲೆಸ್ ವಿಭಾಗಕ್ಕೆ, ಸಿಐಡಿ ಎಸ್‍ಪಿಯಾಗಿದ್ದ ರಾಹುಲ್ ಕುಮಾರ್ ಶಹಪೂರ್‍ವಾಡ್ ಅವರನ್ನು ತುಮಕೂರು …

Read More »

ಬೆಂಗಳೂರು: ವೀರ್ಯ ತಿಮಿಂಗಲದ ಅಂಬರ್ ಗ್ರೀಸ್ ಮಾರಾಟ-ನಾಲ್ವರ ಬಂಧನ

ಬೆಂಗಳೂರು: ನಗರದಲ್ಲಿ ಅಕ್ರಮವಾಗಿ ವೀರ್ಯ ತಿಮಿಂಗಲದ ಅಂಬರ್ ಗ್ರೀಸ್ ಮಾರಾಟ ಮಾಡುತ್ತಿದ್ದ ನಾಲ್ವರನ್ನು ಪೂರ್ವ ವಿಭಾಗದ ಪೊಲೀಸರು ಬಂಧಿಸಿದ್ದಾರೆ. ಸೈಯದ್ ತಜ್ಮುಲ್ (54), ಸಲೀಂ ಪಾಷಾ (48), ರಫೀ ಉಲ್ಲಾ ಶರೀಫ್ (45) ಹಾಗೂ ನಾಸೀರ್ ಪಾಷಾ (34) ಬಂಧಿತ ಆರೋಪಿಗಳು. ಬಂಧಿತರಿಂದ ಅಂದಾಜು 8 ಕೋಟಿ ರೂ ಬೆಲೆಬಾಳುವ 6ಕೆಜಿ 700 ಗ್ರಾಂ ತೂಕದ ವೀರ್ಯ ತಿಮಿಂಗಲದ ಅಂಬರ್ ಗ್ರೀಸ್ ಅನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕಾಡುಗೊಂಡನಹಳ್ಳಿ …

Read More »

ಪೊಲೀಸರಿಗೆ ಹಾಫ್ ಡೋಸ್ ಹಾಕಿ ಡಾಕ್ಟ್ರಮ್ಮ ದೋಖಾ- ಲಸಿಕೆ ಹಾಕಿಸಿಕೊಂಡವರಿಗೆ ಆತಂಕ

ಕೊರೊನಾ ವ್ಯಾಕ್ಸಿನ್ ಅನ್ನ ಕಾಳ ಸಂತೆಯಲ್ಲಿ ಮಾರಾಟ ಮಾಡುತ್ತಿದ್ದ ವೈದ್ಯೆ ಪುಷ್ಪಿತಾಳ ಇನ್ನೊಂದು ಕರ್ಮಕಾಂಡ ಬಯಲಾಗಿದೆ. ಮಂಜುನಾಥ ನಗರ ಆರೋಗ್ಯಕೇಂದ್ರದಲ್ಲಿ ವ್ಯಾಕ್ಸಿನ್ ಹಾಕಿಸಿಕೊಂಡ ಕೊರೊನಾ ವಾರಿಯರ್ ಗಳಿಗೆ ಮತ್ತು ನಾಗರೀಕರಿಗೆ ಭಯ ಅವರಿಸಿದೆ. ಬೆಂಗಳೂರಿನಲ್ಲಿ ಹಾಫ್ ಡೋಸ್ ಇಂಜೆಕ್ಷನ್ ಕರ್ಮಕಾಂಡ ಬಯಲಾಗಿದೆ. ಕೊರೊನಾ ವಾರಿಯರ್ಸ್ ಪೊಲೀಸರಿಗೂ ಹಾಫ್ ಡೋಸ್ ವ್ಯಾಕ್ಸಿನ್ ಹಾಕಿರೋ ಗಂಭೀರ ಆರೋಪ ಕೇಳಿ ಬಂದಿದೆ. ಹಗಲಿರುಳೆನ್ನದೇ ಜೀವ ಒತ್ತೆಯಿಟ್ಟು ಕೆಲಸ ಮಾಡೋ ಕೊರೊನಾ ವಾರಿಯರ್ಸ್​​​ಗೆ ದೋಖಾ ಮಾಡಲಾಗಿದೆ. …

Read More »

ನಿತ್ಯಾನಂದ ಭಾರತದಲ್ಲಿ ಕಾಲಿಟ್ಟ ಬಳಿಕವೇ ಕೊರೊನಾ ನಿರ್ಮೂಲನೆ; ಕೈಲಾಸವಾಸಿ ಭವಿಷ್ಯವಾಣಿ..!

ನವದೆಹಲಿ: ಭಾರತ ಕೊರೊನಾ ಎರಡನೇ ಅಲೆಯ ವಿರುದ್ಧ ಹೋರಾಟ ನಡೆಸುತ್ತಿದ್ದರೆ ಸ್ವಯಂ ಘೋಷಿತ ದೇವ ಮಾನವ ಮತ್ತೊಮ್ಮೆ ವಿವಾದತ್ಮಾಕ ಹೇಳಿಕೆ ನೀಡಿ ಸುದ್ದಿಯಾಗಿದ್ದಾರೆ. 2019ರಲ್ಲಿ ಭಾರತದಿಂದ ಪರಾರಿಯಾಗಿದ್ದ ಅತ್ಯಾಚಾರ ಆರೋಪಿ ನಿತ್ಯಾನಂದ ಸದ್ಯ ಈಕ್ವೆಡಾರ್​ ದ್ವೀಪವೊಂದನ್ನು ಖರೀದಿ ಮಾಡಿ ಅದಕ್ಕೆ ಕೈಲಾಸ ಎಂದು ನಾಮಕರಣ ಮಾಡಿ ಅಲ್ಲಿಯೇ ನೆಲೆಸಿದ್ದಾರೆ. ಈ ನಡುವೆ ನಿತ್ಯಾನಂದ ತನ್ನ ಹೊಸ ವೀಡಿಯೊ ಒಂದನ್ನ ಬಿಡುಗಡೆ ಮಾಡಿದ್ದಾರೆ. ಇದರಲ್ಲಿ ನಾನು ಭಾರತಕ್ಕೆ ಕಾಲಿಟ್ಟರೆ ಮಾತ್ರ ದೇಶದಲ್ಲಿ …

Read More »

ರಾಜ್ಯದಲ್ಲಿ 10 ಸಾವಿರಕ್ಕಿಂತ ಕಡಿಮೆ ಪ್ರಕರಣ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಹೊಸ ಪ್ರಕರಣಗಳ ಸಂಖ್ಯೆ ಇಳಿಮುಖ ಮಾಡಿದ್ದು, ಕಳೆದ 55 ದಿನಗಳಲ್ಲಿ ಇದೇ ಮೊದಲ ಬಾರಿಗೆ 24 ಗಂಟೆಗಳ ಅವಧಿಯಲ್ಲಿ 10 ಸಾವಿರಕ್ಕಿಂತ (9,808) ಕಡಿಮೆ ಸಂಖ್ಯೆಯ ಪ್ರಕರಣ ಮಂಗಳವಾರ ವರದಿಯಾಗಿದೆ. ಕಳೆದ ಏ.14ರಂದು ಪ್ರಕರಣ ಗಳ ಸಂಖ್ಯೆ 10 ಸಾವಿರದ ಗಡಿ ದಾಟಿತ್ತು. ಬಳಿಕ ಏರುಗತಿ ಪಡೆದು, 50 ಸಾವಿರದ ಗಡಿಯ ಆಸುಪಾಸಿಗೆ ಏರಿಕೆ ಕಂಡಿತ್ತು. ಈಗ ಎರಡು ವಾರಗಳಿಂದ ಇಳಿಮುಖ ಕಂಡಿದ್ದು, ಸೋಂಕು ದೃಢ …

Read More »