ಮೈಸೂರು: ನಿರ್ಗಮಿತ ಮೈಸೂರು ಡಿ.ಸಿ ರೋಹಿಣಿ ಸಿಂಧೂರಿ ಕಳೆದ ಒಂದು ತಿಂಗಳಿನಿಂದ ಹಲವು ವಿಚಾರಗಳಲ್ಲಿ ಜನಪ್ರತಿನಿಧಿಗಳ ಆರೋಪಗಳಿಗೆ ಗುರಿಯಾಗಿದ್ದರು. ಅದ್ರಲ್ಲಿ ಜಿಲ್ಲಾಧಿಕಾರಿಯ ಸರ್ಕಾರಿ ನಿವಾಸದಲ್ಲಿ ಹೈಟೆಕ್ ಸ್ವಿಮ್ಮಿಂಗ್ ಪೂಲ್ ನಿರ್ಮಾಣ ಮಾಡಿಸಿದ ವಿಚಾರವೂ ಚರ್ಚೆಗೆ ಗ್ರಾಸವಾಗಿತ್ತು. ಈ ಬಗ್ಗೆ ಸಿಂಧೂರಿ ಸರ್ಕಾರಕ್ಕೆ ಉತ್ತರ ಕೊಟ್ಟಿದ್ದಾರೆ. ಡಿಸಿ ಮನೆ ಬಳಿ ಸ್ವಿಮ್ಮಿಂಗ್ಪೂಲ್ ನಿರ್ಮಾಣ ಮಾಡಬೇಕೆಂಬುದು ಐದು ವರ್ಷಗಳ ಹಿಂದಿನ ಯೋಜನೆ ಎಂದು ನಿಖಾಧಿಕಾರಿ, ಪ್ರಾದೇಶಿಕ ಆಯುಕ್ತ ಡಾ.ಜಿ.ಸಿ ಪ್ರಕಾಶ್ ಅವರಿಗೆ ರೋಹಿಣಿ …
Read More »ಪೆಟ್ರೋಲ್ ಗರಿಷ್ಠ ದರ; 2ನೇ ಸ್ಥಾನದಲ್ಲಿ ಉತ್ತರ ಕನ್ನಡ ಜಿಲ್ಲೆ!
ಕಾರವಾರ, ಜೂನ್ 06; ದೇಶದಲ್ಲಿ ತೈಲ ಬೆಲೆ ದಿನದಿಂದ ದಿನಕ್ಕೆ ಏರುತ್ತಲೇ ಇದೆ. ಈಗಾಗಲೇ ಹಲವು ಕಡೆ ಪೆಟ್ರೋಲ್ ದರ ಸಾರ್ವಕಾಲಿಕ ಏರಿಕೆಯಾಗಿ 100 ರೂ. ಗಡಿ ದಾಟಿದೆ. ಕರ್ನಾಟಕದಲ್ಲಿ ಕೂಡ ಹಲವು ಜಿಲ್ಲೆಗಳಲ್ಲಿ ದರ ಸೆಂಚುರಿ ಬಾರಿಸುವ ಹೊಸ್ತಿಲಲ್ಲಿದ್ದು, ಚಿಕ್ಕಮಗಳೂರಿನಲ್ಲಿ ಈಗಾಗಲೇ ಲೀಟರ್ಗೆ 100.06 ರೂ.ನಂತೆ ಬೆಲೆ ಇದೆ. ಇದರ ನಂತರದ ಸ್ಥಾನದಲ್ಲಿ ಉತ್ತರ ಕನ್ನಡವಿದ್ದು, ಕಾರವಾರದಲ್ಲಿ 99.57 ರೂ.ಗೆ ಬಂದುಮುಟ್ಟಿದೆ. ಜಿಲ್ಲೆಯ ಇತರೆ ತಾಲೂಕುಗಳಿಗೆ ಹೋಲಿಸಿದರೆ ಗಡಿ …
Read More »ರಾತ್ರೋರಾತ್ರಿ ಬೆಂಗಳೂರಿಗೆ ತೆರಳಿದ ಯತ್ನಾಳ್: ಗಂಭೀರ ಸ್ವರೂಪ ಪಡೆದ ಸಿಎಂ ಬದಲಾವಣೆ ಚರ್ಚೆ
ವಿಜಯಪುರ: ಬಿ.ಎಸ್. ಯಡಿಯೂರಪ್ಪ ಸರ್ಕಾರದ ವಿರುದ್ಧ ನಿರಂತರ ಗುಡುತ್ತಲೇ ಇರುವ ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಶನಿವಾರ ರಾತ್ರೋರಾತ್ರಿ ಬೆಂಗಳೂರಿಗೆ ತೆರಳಿದ್ದಾರೆ. ಭಾನುವಾರ ಬೆಳಿಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಹೇಳಿಕೆಗೂ, ಯತ್ನಾಳ್ ಬೆಂಗಳೂರು ಭೇಟಿಗೂ ರಾಜಕೀಯ ತಳುಕು ಹಾಕಲಾಗುತ್ತಿದೆ. ವಾರದ ಹಿಂದೆ ಬೆಂಗಳೂರಿನಿಂದ ಮರಳಿದ್ದ ಯತ್ನಾಳ್, ಎಂದಿನಂತೆ ಕೋವಿಡ್ ನಿಯಂತ್ರಣಕ್ಕಾಗಿ ನಿತ್ಯವೂ ಕ್ಷೇತ್ರದಲ್ಲಿ ವಿವಿಧ ಕಾರ್ಯಕ್ರಮದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು. ಶನಿವಾರ ಪರಿಸರ ದಿನಾಚರಣೆ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದರು. ಅಲ್ಲದೇ ಸಿ.ಎಂ. …
Read More »ರಾಜೀನಾಮೆ ನೀಡಲು ಯಡಿಯೂರಪ್ಪಗೆ ಆರ್ ಎಸ್ಎಸ್ ಮನವೊಲಿಸಿದೆ: ವಿಶ್ವನಾಥ್
ಮೈಸೂರು: ದೆಹಲಿ ಹೇಳಿದಂತೆ ಕೇಳುವುದು ಮೊದಲಿಂದಲೂ ಇರುವ ಪರಿಪಾಠ. ರಾಜ್ಯದಲ್ಲಿ ಪರ್ಯಾಯ ನಾಯಕರನ್ನು ಮಾಡುತ್ತಾರೆ ಎಂದಿರುವುದು ಸ್ವಾಗತಾರ್ಹ. ನನಗೆ ಪರ್ಯಾಯ ನಾಯಕರಿದ್ದಾರೆ ಎಂದು ಹೇಳಿರುವುದು ಯಡಿಯೂರಪ್ಪರ ದೊಡ್ಡ ಮಾತು ಎಂದು ಎಂಎಲ್ ಸಿ ವಿಶ್ವನಾಥ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಜನ, ರಾಜಕೀಯ ನಾಯಕರು ಬಹಳ ವಿಶ್ವಾಸ ಇಟ್ಟುಕೊಂಡು ಬಂದಿದ್ದಾರೆ. ಯಡಿಯೂರಪ್ಪ ಈಗಿನ ಪರಿಸ್ಥಿತಿಯಲ್ಲಿ ರಾಜ್ಯದ ಹಿತಕ್ಕಾಗಿ ದೆಹಲಿ ನಾಯಕರ ಮಾತು ಕೇಳಿ ಕೆಳಗಿಳಿಯುತ್ತೇನೆ ಎಂದಿರುವುದನ್ನು ನಾನು ಸ್ವಾಗತ …
Read More »ಶವ ಪಡೆಯುವ ವಿಚಾರಕ್ಕೆ ಸಮಂಧಿಸಿದಂತೆ ಬೆಳಗಾವಿ ಜಿಲ್ಲಾ ಆಸ್ಪತ್ರೆ ಎದುರು ಮೃತ ವ್ಯೆಕ್ತಿಯ ಸಮಂಧಿಕರು ಹಾಗು ವೈದ್ಯಕೀಯ ಸಿಬ್ಬಂಧಿ ನಡುವೆ ಗಲಾಟೆ
ಬೆಳಗಾವಿ-ಕೊರೊನಾ ಸೊಂಕಿನಿಂದ ಮೃತಪಟ್ಟ ವ್ಯಕ್ತಿ ಶವ ಪಡೆಯುವ ವಿಚಾರಕ್ಕೆ ಸಮಂಧಿಸಿದಂತೆ ಬೆಳಗಾವಿ ಜಿಲ್ಲಾ ಆಸ್ಪತ್ರೆ ಎದುರು ಮೃತ ವ್ಯೆಕ್ತಿಯ ಸಮಂಧಿಕರು ಹಾಗು ವೈದ್ಯಕೀಯ ಸಿಬ್ಬಂಧಿ ನಡುವೆ ಗಲಾಟೆ ನಡೆದಿದೆ. ಬೆಳಗಾವಿ ಬಿಮ್ಸ್ ಆಸ್ಪತ್ರೆ ಮುಂಭಾಗ ಬಿಮ್ಸ್ ಸಿಬ್ಬಂದ್ಧಿ- ಸಂಬಂಧಿಗಳ ನಡುವೆ ಒಂದು ಘಂಟೆಗೂ ಹೆಚ್ವು ಕಾಲ ಗಲಾಟೆ,ಗದ್ದಲ,ಮುಂದುವರೆದಿತ್ತು.ಕೊರೊನಾದಿಂದ ಸುರೇಶ ಮೇತ್ರಿ(51) ಕೊರೊನಾದಿಂದ ಸಾವನೊಪ್ಪದ್ದು ಮೃತದೇಹ ಹಸ್ತಾಂತರ ಮಾಡುವ ವಿಚಾರದಲ್ಲಿ ಈ ಗಲಾಟೆ ನಡೆದಿದೆ. ಕಾಕತಿ ಗ್ರಾಮದ ಅಂಬೇಡ್ಕರ್ ಗಲ್ಲಿ ನಿವಾಸಿ …
Read More »ಗೋವಾದಲ್ಲಿ ಜೂನ್ 14 ರವರೆಗೆ ವಿ ಲಾಕ್ ಡೌನ್ ವಿಸ್ತರಿಸಲಾಗಿದೆ
ಗೋವಾ : ಕೊರೋನಾ ಹರಡುವಿಕೆಯನ್ನು ತಡೆಗಟ್ಟುವ ಹಿನ್ನೆಲೆಯಲ್ಲಿ ಗೋವಾದಲ್ಲಿ ವಿಧಿಸಿದ್ದ ಕರ್ಥ್ಯವನ್ನು ಜೂನ್ 14 ರವರೆಗೆ ವಿಸ್ತರಿಸಲಾಗಿದೆ. ಈ ಮೊದಲಿನ ನಿರ್ಧಾರದಂತೆ ಜೂ .7 ಕ್ಕೆ ಕರ್ಪ್ಯೂ ಕೊನೆಗೊಳ್ಳಬೇಕಿತ್ತು . ಗೋವಾ ಮುಖ್ಯಮಂತ್ರಿ ಡಾ . ಪ್ರಮೋದ್ ಸಾವಂತ್ ಈ ಮಾಹಿತಿ ನೀಡಿದ್ದಾರೆ . ಜೂನ್ 14 ರ ಬೆಳಗ್ಗೆ 7 ಗಂಟೆಯವರೆಗೆ ಕರ್ಪ್ಯೂ ಮುಂದುವರಿಸಲಾಗುವುದು ಎಂದು ತಿಳಿಸಿದ್ದಾರೆ . ಇನ್ನು ಅಗತ್ಯವಸ್ತುಗಳ ಖರೀದಿಗೆ ಪ್ರತಿದಿನ ಬೆಳಗ್ಗೆ 7 ರಿಂದ …
Read More »ಹೈಕಮಾಂಡ್ ಸೂಚಿಸಿದ ತಕ್ಷಣ ರಾಜೀನಾಮೆ ನೀಡುತ್ತೇನೆ ಎಂಬ ಸಿಎಂ ಹೇಳಿಕೆ ಅಚ್ಚರಿ ಮೂಡಿಸಿದೆ.
ಬೆಂಗಳೂರು: ನಾಯಕತ್ವ ಬದಲಾವಣೆ ಚರ್ಚೆ ಬೆನ್ನಲ್ಲೇ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಸಂಚಲನಕ್ಕೆ ಕಾರಣವಾಗಿದೆ. ಹೈಕಮಾಂಡ್ ಸೂಚಿಸಿದ ತಕ್ಷಣ ರಾಜೀನಾಮೆ ನೀಡುತ್ತೇನೆ ಎಂಬ ಸಿಎಂ ಹೇಳಿಕೆ ಅಚ್ಚರಿ ಮೂಡಿಸಿದೆ. ವಿಧಾನಸೌಧದಲ್ಲಿ ಮಾತನಾಡಿದ ಸಿಎಂ, ಬಿಜೆಪಿ ಹೈಕಮಾಂಡ್ ನನ್ನ ಮೇಲೆ ವಿಶ್ವಾಸವಿಟ್ಟಿದೆ. ಎಲ್ಲಿಯವರೆಗೆ ಅಧಿಕಾರದಲ್ಲಿರಲು ಹೇಳುತ್ತಾರೋ ಅಲ್ಲಿಯವರೆಗೂ ನಾನು ಅಧಿಕಾರದಲ್ಲಿ ಮುಂದುವರೆಯುತ್ತೇನೆ. ಹೈಕಮಾಂಡ್ ರಾಜೀನಾಮೆ ನೀಡುವಂತೆ ನನಗೆ ಸೂಚಿಸಿದರೆ ತಕ್ಷಣ ರಾಜೀನಾಮೆ ನೀಡುತ್ತೇನೆ ಎಂದು ಹೇಳಿದ್ದಾರೆ. ನಾನು ಯಾವುದೇ ಗೊಂದಲದಲ್ಲಿ …
Read More »ದೆಹಲಿ ಮೂರು ತಿಂಗಳಲ್ಲಿ ಅತ್ಯಂತ ಕಡಿಮೆ 414 ಕೊರೋನಾ ಪ್ರಕರಣ ದಾಖಲು
ನವದೆಹಲಿ : ಕಳೆದ 24 ಗಂಟೆಗಳಲ್ಲಿ ದೆಹಲಿಯಲ್ಲಿ 414 ಹೊಸ ಸೋಂಕುಗಳು ವರದಿಯಾದ ಕಾರಣ ದೆಹಲಿಯಲ್ಲಿ ದೈನಂದಿನ ಕೋವಿಡ್-19 ಪ್ರಕರಣಗಳು ಶನಿವಾರ 500 ರ ಗಡಿಗಿಂತ ಕಡಿಮೆಯಾಗಿದೆ. ಇದು ದೆಹಲಿಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆಯನ್ನು 6731ಕ್ಕೆ ಇಳಿಸಿತು. ಧನಾತ್ಮಕತೆಯ ಪ್ರಮಾಣವು ಶೇಕಡಾ 0.53ಕ್ಕೆ ಇಳಿದರೆ, 368ಪ್ರಕರಣಗಳು ವರದಿಯಾದ ಮಾರ್ಚ್ 15ರ ನಂತರ ಶನಿವಾರ ಸೋಂಕಿನ ಸಂಖ್ಯೆ ಅತ್ಯಂತ ಕಡಿಮೆಯಾಗಿದೆ. ಮಾರ್ಚ್ 10ರಂದು ಕೊನೆಯದಾಗಿ ವರದಿಯಾದ ಅತ್ಯಂತ ಕಡಿಮೆ ಸೋಂಕಿನ ಪ್ರಮಾಣವು …
Read More »ಶಾಲಾ ಮಕ್ಕಳಿಗೆ ಪತ್ರ ಬರೆದು ಕುಶಲೋಪರಿ ವಿಚಾರಿಸಿದ ಶಿಕ್ಷಕಿ
ಚಿಕ್ಕಮಗಳೂರು, ; ಕೊರೊನಾ ಹಿನ್ನೆಲೆಯಲ್ಲಿ ಶಾಲಾ-ಕಾಲೇಜುಗಳು ಬಾಗಿಲು ಹಾಕಿ ವರ್ಷಗಳೇ ಕಳೆಯುತ್ತಿದೆ. ಪ್ರಾಥಮಿಕ ಹಾಗೂ ಕಿರಿಯ ಪ್ರಾಥಮಿಕ ಶಾಲೆಗಳು ತೆರೆಯದೇ ಎರಡು ವರ್ಷಗಳು ತುಂಬುತ್ತಾ ಬರುತ್ತಿದೆ. ಮಕ್ಕಳು ಶಾಲೆ ಕಡೆ ಮುಖ ಮಾಡಿಲ್ಲ ಇದು ಮಕ್ಕಳ ಮತ್ತು ಶಿಕ್ಷಕರ ಬಾಂಧವ್ಯದ ಬೆಸುಗೆ ಕಳಚುವಂತೆ ಮಾಡಿದೆ. ಈ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನ ಶಿಕ್ಷಕಿಯೊಬ್ಬರು ಮಕ್ಕಳಿಗೆಲ್ಲ ಪತ್ರ ಬರೆಯುವ ಮೂಲಕ ತಮ್ಮ ಸಂಬಂಧವನ್ನು ಗಟ್ಟಿಗೊಳಿಸುವ ಕೆಲಸವನ್ನು ಮಾಡಿ ಪ್ರಶಂಸೆಗೆ ಪಾತ್ರರಾಗಿದ್ದಾರೆ. ಚಿಕ್ಕಮಗಳೂರು ತಾಲೂಕಿನ …
Read More »ಸಿಎಂ ಬದಲಾವಣೆ : ದೆಹಲಿಯಲ್ಲಾದ ಚರ್ಚೆ ಬಗ್ಗೆ ಸಿ.ಟಿ.ರವಿ ಹೇಳಿದ್ದೇನು?
ನವದೆಹಲಿ : ಇಂದು ದೆಹಲಿಯಲ್ಲಿ ನಡೆದ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳ ಸಭೆಯಲ್ಲಿ ರಾಜ್ಯ ರಾಜಕೀಯದ ಬಗ್ಗೆ ಚರ್ಚೆ ನಡೆದಿಲ್ಲ, ಕರೊನಾ ಮತ್ತು ಐದು ರಾಜ್ಯಗಳ ಚುನಾವಣೆ ಬಗ್ಗೆ ಮಾತ್ರ ಚರ್ಚೆಯಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದ್ದಾರೆ. ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ರವಿ, ಯಡಿಯೂರಪ್ಪ ಅವರನ್ನು ಸರ್ವಾನುಮತದಿಂದ ಸಿಎಂ ಆಗಿ ಆಯ್ಕೆ ಮಾಡಿದ್ದೇವೆ. ಆದರೆ ಆಗಾಗ ಸಿಎಂ ಬದಲಾವಣೆ ರೀತಿಯ ಹೇಳಿಕೆಗಳು ಬರುತ್ತಿವೆ. ಹೇಳಿಕೆ ನೀಡಿದವರ …
Read More »
Laxmi News 24×7