Breaking News

ರಾಜಕೀಯ

ಸಿಎ ಪಾಸ್ ಮಾಡಿದ ಕೂಲಿ ಕಾರ್ಮಿಕನ ಮಗ ರಮೇಶ

ಸಿಎ ಪಾಸ್ ಮಾಡಿದ ಕೂಲಿ ಕಾರ್ಮಿಕನ ಮಗ ರಮೇಶ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಹಳ್ಳಿಕಾನಿನ ರಮೇಶ್ ನಾಯ್ಕ ಪ್ರತಿಷ್ಠಿತ “𝗜𝗻𝘀𝘁𝗶𝘁𝘂𝘁𝗲 𝗼𝗳 𝗖𝗵𝗮𝗿𝘁𝗲𝗿𝗲𝗱 𝗔𝗰𝗰𝗼𝘂𝗻𝘁𝗮𝗻𝘁𝘀 𝗼𝗳 𝗜𝗻𝗱𝗶𝗮” ಮೇ 2025 ರಲ್ಲಿ ನೆಡೆಸಿದ ಅಂತಾರಾಷ್ಟ್ರಿಯ ಮಟ್ಟದ CA ಅಂತಿಮ ಹಂತದ ಪರೀಕ್ಷೆಯಲ್ಲಿ ತೇರ್ಗಡೆಯಾಗುವ ಮೂಲಕ ಸಾಧನೆ ಮಾಡಿದ್ದಾರೆ. ಇವರು ಮಂಜುನಾಥ ಹಾಗೂ ಶಾರದಾ ದಂಪತಿಗಳ ಮಗನಾಗಿದ್ದು ಅವಿದ್ಯಾವಂತರಾದ ತಂದೆ ತಾಯಿ ಇಬ್ಬರು ದಿನಗೂಲಿ ಕೆಲಸ ಮಾಡುತ್ತಾರೆ. …

Read More »

ಮೊಹರಂ ನೃತ್ಯದಲ್ಲೂ ಕಂಡು ಬಂದ ಆರ್.ಸಿ.ಬಿ ಅಭಿಮಾನ

ಮೊಹರಂ ನೃತ್ಯದಲ್ಲೂ ಕಂಡು ಬಂದ ಆರ್.ಸಿ.ಬಿ ಅಭಿಮಾನ ಉಗರಗೋಳ, ಚಿಕ್ಕುಂಬಿಯಲ್ಲಿ ಧಾರ್ಮಿಕ ಹಾಗೂ ಸಾಂಸ್ಕೃತಿಕ ಸವದತ್ತಿ ತಾಲ್ಲೂಕಿನ ಉಗರಗೋಳ ಹಾಗೂ ಚಿಕ್ಕುಂಬಿ ಗ್ರಾಮಗಳಲ್ಲಿ ಮೊಹರಂ ಅನ್ನು ಶ್ರದ್ಧಾ ಹಾಗೂ ಸಂಭ್ರಮದಿಂದ ಆಚರಿಸಲಾಯಿತು. ಮುಸ್ಲಿಂ ಬಾಂಧವರು ಸಾಂಪ್ರದಾಯಿಕವಾಗಿ ಪಂಜಾಗಳ ಮೆರವಣಿಗೆಯನ್ನು ನಡೆಸಿದರೆ, ಮಕ್ಕಳ ಕಲಾತ್ಮಕ ನೃತ್ಯಗಳು ಗ್ರಾಮಸ್ಥರ ಗಮನ ಸೆಳೆಯುವಂತಾಗಿತ್ತು. ಉಗರಗೋಳ ಗ್ರಾಮದಲ್ಲಿ ಆರು ಮಸೀದಿಗಳಲ್ಲಿ ಪಂಜಾಗಳನ್ನು ಪ್ರತಿಷ್ಠಾಪಿಸಲಾಗಿದ್ದು, ಡೋಲಿಗಳ ಮೆರವಣಿಗೆಯ ಮೂಲಕ ಅವುಗಳನ್ನು ಗ್ರಾಮದ ಪ್ರಮುಖ ಬೀದಿಗಳಲ್ಲಿ ಹರಿದಾಡಿಸಲಾಯಿತು. ಮೆರವಣಿಗೆ …

Read More »

ಸಾರ್ವಜನಿಕರಿಗೆ ಸಮಸ್ಯೆಯಾಗದಂತೆ ಕಾಮಗಾರಿ ಕೈಗೊಳ್ಳಿ :ಶಾಸಕ ರಾಜು ಶೆಠ್

ಫ್ಲೈಓವರ್ ಕಾಮಗಾರಿಗೆ ಸಂಬಂಧಿಸಿದ ಪ್ರಮುಖ ಪ್ರದೇಶಗಳ ಪರಿಶೀಲನೆ ನಾಗರಿಕರ ಸುರಕ್ಷತೆ, ತುರ್ತು ಸೇವೆಗಳ ಪ್ರವೇಶ ಮಾರ್ಗ ಸಾರ್ವಜನಿಕರಿಗೆ ಸಮಸ್ಯೆಯಾಗದಂತೆ ಕಾಮಗಾರಿ ಕೈಗೊಳ್ಳಿ ಶಾಸಕ ರಾಜು ಶೆಠ್ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ಬೆಳಗಾವಿ ನಗರದಲ್ಲಿ ಮುಂಬರುವ ದಿನಗಳಲ್ಲಿ ಆರಂಭವಾಗುವ ಫ್ಲೈಓವರ್ ಕಾಮಗಾರಿಯಿಂದ ಸಾರ್ವಜನಿಕರಿಗೆ ಯಾವುದೇ ಸಮಸ್ಯೆಯಾಗದಂತೆ ಕಾಮಗಾರಿ ಕೈಗೊಂಡು ಆದಷ್ಟು ಬೇಗನೆ ಕಾಮಗಾರಿಯನ್ನು ಮುಗಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಬೆಳಗಾವಿ ಉತ್ತರದ ಶಾಸಕ ಆಸಿಫ್ (ರಾಜು) ಶೆಠ ಸೂಚಿಸಿದರು. ಅವರು ಫ್ಲೈಓವರ್ ಯೋಜನೆಯಿಂದ …

Read More »

ಕೃಷ್ಣಾ ನದಿ ನೀರಿನ ಮಟ್ಟದಲ್ಲಿ ಭಾರಿ ಏರಿಕೆ ಹಿನ್ನೆಲೆ

ಕೃಷ್ಣಾ ನದಿ ನೀರಿನ ಮಟ್ಟದಲ್ಲಿ ಭಾರಿ ಏರಿಕೆ ಹಿನ್ನೆಲೆ ಕೃಷ್ಣಾ ನದಿಗೆ ಭೇಟಿ ನೀಡಿದ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಾ ನದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಸಚಿವ ಸತೀಶ ಜಾರಕಿಹೊಳಿ‌ ಕುಡಚಿ ಸೇತುವೆಗೆ ಭೇಟಿ ನೀಡಿ ಅಧಿಕಾರಿಗಳಿಂದ ಮಾಹಿತಿ ಪಡೆದ ಸತೀಶ ಜಾರಕಿಹೊಳಿ‌ ಕೃಷ್ಣಾ ನದಿಗೆ 1 ಲಕ್ಷ 10 ಸಾವಿರ ಕ್ಯೂಸೆಕ್ ಒಳ ಹರಿವು ಅಪಾಯ ಮಟ್ಟ ಮೀರಿ ಕೃಷ್ಣಾ ನದಿ ಹರಿಯುತ್ತಿರುವ ಕಾರಣ ಭೇಟಿ …

Read More »

ಹಠಾತ್​ ಸಾವು ಅಧಿಸೂಚಿತ ಕಾಯಿಲೆ, ಮರಣೋತ್ತರ ಪರೀಕ್ಷೆ ಕಡ್ಡಾಯ: ಸಚಿವ ದಿನೇಶ್​ ಗುಂಡೂರಾವ್

ಬೆಂಗಳೂರು: ಕೋವಿಡ್​​ ಲಸಿಕೆಯಿಂದ ಹೃದಯಾಘಾತ ಸಂಭವಿಸುತ್ತಿಲ್ಲ ಎಂಬುದು ವರದಿಯಲ್ಲಿ ಗೊತ್ತಾಗಿದೆ. ಜಯದೇವ ಹೃದ್ರೋಗ ಆಸ್ಪತ್ರೆಯ ನಿರ್ದೇಶಕ ಡಾ.ರವೀಂದ್ರನಾಥ್ ನೇತೃತ್ವದ ತಜ್ಞರ ಸಮಿತಿ ವರದಿಯನ್ನು ಇಂದು ಸರ್ಕಾರಕ್ಕೆ ಸಲ್ಲಿಸಿದೆ. ಮಾಧ್ಯಮಗೋಷ್ಟಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಸಚಿವ ದಿನೇಶ್​ ಗುಂಡೂರಾವ್​ ಅವರು, “ಹೃದಯಾಘಾತಕ್ಕೆ ಕೋವಿಡ್​ ಸೋಂಕು ಕೂಡ ಕಾರಣವಾಗಿರುಬಹುದೇ ಹೊರತು ಲಸಿಕೆಯಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ. “ಹೃದಯಾಘಾತದಿಂದ ಸಂಭವಿಸುತ್ತಿರುವ ಸಾವುಗಳು ಮತ್ತು ಕೋವಿಡ್‌ನಿಂದಾಗುವ ದುಷ್ಪರಿಣಾಮಗಳ ಕುರಿತು ಸರ್ಕಾರದ ಕಾರ್ಯದರ್ಶಿಗೆ ಪತ್ರ ಬರೆಯಲಾಗಿದ್ದು, ಈ ಸಂಬಂಧ …

Read More »

ಸರ್ಕಾರಕ್ಕೆ 4,416 ಕೋಟಿ ರೂ. ಅಬಕಾರಿ ರಾಜಸ್ವ ಸಂಗ್ರಹ: ಕಳ್ಳಭಟ್ಟಿ ಮುಕ್ತ ಕಲಬುರಗಿ ಜಿಲ್ಲೆಗೆ ಪಣ, ಗಡಿಯಲ್ಲಿ ಕಟ್ಟೆಚ್ಚರ

ಕಲಬುರಗಿ: ಜಿಲ್ಲೆಯಲ್ಲಿ ಅಕ್ರಮ ಕಳ್ಳಭಟ್ಟಿ ಮತ್ತು ಕಲಬೆರೆಕೆ ಸೇಂದಿ ಹಾಗೂ ಮಾದಕ ವಸ್ತುಗಳ (ಗಾಂಜಾ ಮತ್ತು ಇತರೆ ವಿಷಪೂರಿತ) ತಯಾರಿಕೆ, ಸಾಗಾಣಿಕೆ, ಸಂಗ್ರಹಣೆ ಮತ್ತು ಮಾರಾಟಗಳಂತಹ ಕೃತ್ಯಗಳ ನಿಯಂತ್ರಣಕ್ಕೆ ಅಬಕಾರಿ ಇಲಾಖೆ ಹದ್ದಿನ ಕಣ್ಣಿಟ್ಟಿದ್ದು, ಅಕ್ರಮ ಚಟುವಟಿಕೆಗಳನ್ನು ನಿಯಂತ್ರಿಸಿ ಕಳ್ಳಭಟ್ಟಿ ಮುಕ್ತ ಕಲಬುರಗಿ ಜಿಲ್ಲೆಯನ್ನಾಗಿಸುವ ನಿಟ್ಟಿನಲ್ಲಿ ಗಸ್ತು, ದಾಳಿ ತೀವ್ರಗೊಳಿಸಿದೆ. ಕಳ್ಳಭಟ್ಟಿ ನಿಯಂತ್ರಣಕ್ಕೆ ಪ್ರತಿ ತಿಂಗಳು ಪರೇಡ್ ಮಾಡಲಾಗುತ್ತಿದ್ದು, ಇಲ್ಲಿ ಗೌಪ್ಯ ದಾಳಿಗೆ ರೂಪುರೇಷೆ ಹಾಕಿಕೊಂಡು ನಿರಂತರ ದಾಳಿ ಮಾಡಲಾಗುತ್ತಿದೆ. …

Read More »

ವಿದೇಶಿ ಪ್ರಜೆಗಳಿಂದ ಮಾದಕ ದ್ರವ್ಯಗಳನ್ನ ಜಪ್ತಿ

ಬೆಂಗಳೂರು : ಮಿಂಚಿನ ಕಾರ್ಯಾಚರಣೆ ನಡೆಸಿರುವ ರಾಜಾನುಕುಂಟೆ ಪೊಲೀಸರು ಮೂವರು ವಿದೇಶಿ ಪ್ರಜೆಗಳನ್ನು ಬಂಧಿಸುವ ಮೂಲಕ ಡ್ರಗ್ಸ್ ಜಾಲವನ್ನು ಪತ್ತೆ ಮಾಡಿದ್ದಾರೆ. ಆರೋಪಿಗಳಿಂದ 4.5 ಕೋಟಿ ಮೌಲ್ಯದ ಮಾದಕ ದ್ರವ್ಯಗಳನ್ನು ಜಪ್ತಿ ಮಾಡಿಕೊಂಡಿದ್ದಾರೆ. ಯಲಹಂಕ ತಾಲೂಕು ರಾಜಾನುಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯ ಅದ್ದಿಗಾನಹಳ್ಳಿ ಗ್ರಾಮದ ಬಾಡಿಗೆ ಮನೆಯೊಂದರಲ್ಲಿ ವಿದೇಶಿ ಪ್ರಜೆಗಳು ವಾಸವಾಗಿದ್ದು, ಅವರ ಚಲನವಲನದ ಬಗ್ಗೆ ಪೊಲೀಸರಿಗೆ ಸಂಶಯ ಇತ್ತು. ಹೀಗಾಗಿ ಖಚಿತ ಮಾಹಿತಿ ಪಡೆದ ಮೇರೆಗೆ ರಾಜಾನುಕುಂಟೆ ಪೊಲೀಸರು ಅವರ …

Read More »

ಕೇಂದ್ರ ಸಚಿವ ಅಮಿತ್ ಷಾ ಅವರನ್ನು ಭೇಟಿ ಮಾಡಿ ಮಹತ್ವದ ಮಾತುಕತೆ ನಡೆಸಿದ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ

ಆನಂದ್ ನಗರದಲ್ಲಿ ೩೦ ಕೋಟಿ ರೂಪಾಯಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಎನ್.ಸಿ.ಡಿ.ಎಫ್.ಐ ಕಚೇರಿಯ ಕಟ್ಟಡವನ್ನು ಉದ್ಘಾಟಿಸಿದ ಕೇಂದ್ರ ಸಹಕಾರ ಸಚಿವ ಅಮಿತ್ ಷಾ ಕೇಂದ್ರ ಸಚಿವ ಅಮಿತ್ ಷಾ ಅವರನ್ನು ಭೇಟಿ ಮಾಡಿ ಮಹತ್ವದ ಮಾತುಕತೆ ನಡೆಸಿದ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಗೋಕಾಕ : ಸಹಕಾರಿ ಸಂಘಗಳ ಆರ್ಥಿಕ ಮತ್ತು ತಾಂತ್ರಿಕ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿರುವ ರಾಷ್ಟ್ರೀಯ ಸಹಕಾರಿ ಅಭಿವೃದ್ಧಿ ನಿಗಮ (NCDFI) ಗುಜರಾತ್ ನ ಆನಂದ್ …

Read More »

ಚೇರಿಯಲ್ಲಿ ರಾಜ್ಯದ ಎಐಸಿಸಿ ಉಸ್ತುವಾರಿ ರಂದೀಪ್ ಸುರ್ಜೇವಾಲಾ (Randeep Surjewala) ಅವರನ್ನು ಭೇಟಿಯಾದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅಥಣಿ ಶಾಸಕ ಲಕ್ಷ್ಮಣ ಸವದಿ, ಪ್ರಮುಖವಾಗಿ ಪಕ್ಷದ ಸಂಘಟನೆ ವಿಷಯದಲ್ಲಿ ಚರ್ಚೆ

ಬೆಂಗಳೂರು, ಜುಲೈ 7: ಕೆಪಿಸಿಸಿ ಕಚೇರಿಯಲ್ಲಿ ರಾಜ್ಯದ ಎಐಸಿಸಿ ಉಸ್ತುವಾರಿ ರಂದೀಪ್ ಸುರ್ಜೇವಾಲಾ (Randeep Surjewala) ಅವರನ್ನು ಭೇಟಿಯಾದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅಥಣಿ ಶಾಸಕ ಲಕ್ಷ್ಮಣ ಸವದಿ, ಪ್ರಮುಖವಾಗಿ ಪಕ್ಷದ ಸಂಘಟನೆ ವಿಷಯದಲ್ಲಿ ಚರ್ಚೆ ಆಯಿತು, ಮುಂಬರುವ ಎಲ್ಲ ಸ್ಥಳೀಯ ಮತ್ತು ಪಂಚಾಯತ್ ಚುನಾವಣೆ ಮತ್ತು ಮೂರು ವರ್ಷಗಳ ನಂತರ ನಡೆಯುವ ಅಸೆಂಬ್ಲಿ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಪುನಃ ಅಧಿಕಾರಕ್ಕೆ ತರುವ ಬಗ್ಗೆ ಸುರ್ಜೇವಾಲಾ ಅವರೊಂದಿಗೆ ಮಾತುಕತೆ ನಡೆಯಿತು ಎಂದು ಸವದಿ …

Read More »

ರೇಣುಕಾಸ್ವಾಮಿ ರೀತಿ ಕಲಬುರಗಿಯಲ್ಲಯೂ ಕಿಡ್ನಾಪ್ ಮಾಡಿ ಹತ್ಯೆ: ವ್ಯಕ್ತಿ ಕೊಲೆ ಹಿಂದೆ ಹಳೇ ಲವರ್ ಗ್ಯಾಂಗ್

ಕಲಬುರಗಿ, (ಜುಲೈ 07): ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಂತೆ (Renukaswamy Murder Case)  ಬೆಂಗಳೂರಿನ ನೆಲಮಂಗಲದಲ್ಲಿ ನಡೆದಿದ್ದು, ಇದೀಗ ಕಲಬುರಗಿಯಲ್ಲೂ (Kalaburagi) ಸಹ ನಡೆದಿರುವುದು ಬೆಳಕಿಗೆ ಬಂದಿದೆ. ಪವಿತ್ರಾ ಗೌಡಗೆ ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ನಟ ದರ್ಶನ್ ಗ್ಯಾಂಗ್ ರೇಣುಕಾಸ್ವಾಮಿಯನ್ನು ಚಿತ್ರದುರ್ಗದಿಂದ ಅಪಹರಿಸಿ ಬಳಿಕ ಬೆಂಗಳೂರಿಗೆ ಕರೆತಂದು ಹಲ್ಲೆ ಮಾಡಿ ಕೊಲೆ ಮಾಡಿತ್ತು. ಅದೇ ಮಾದರಿಯಲ್ಲಿ ಕಲಬುರಗಿಯಲ್ಲಿ ಕಿರುಕುಳ ನೀಡುತ್ತಿದ್ದಾನೆಂದು ರಾಘವೇಂದ್ರ ನಾಯಕ್ (39) ಎನ್ನುವಾತನನ್ನು  ಹಳೇ ಲವರ್ ಅಶ್ವಿನಿ ಆ್ಯಂಡ್ ಗ್ಯಾಂಗ್ ಮಾರ್ಚ್ …

Read More »