Breaking News

ರಾಜಕೀಯ

ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಪರೀಕ್ಷೆ ರದ್ದು ಕುರಿತು ಸ್ಪಷ್ಟನೆ ನೀಡಿದ ಸಚಿವ ಸುರೇಶ್ ಕುಮಾರ್

ಬೆಂಗಳೂರು : ಕೊರೋನ ಹೆಚ್ಚಳ ಹಿನ್ನಲೆಯಲ್ಲಿ ನಡೆಯಬೇಕಾಗಿದ್ದ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಆದರೆ ಇದರ ಕುರಿತು ಅನೇಕ ವದಂತಿಗಳು ಹರಡುತ್ತಿದ್ದು, ಅವುಗಳನ್ನು ಸಚಿವ ಸುರೇಶ್ ಕುಮಾರ್ ತಳ್ಳಿಹಾಕಿದ್ದಾರೆ. ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಎರಡನೆ ವರ್ಷದ ಅಂತಿಮ ಪರೀಕ್ಷೆ ರದ್ದುಪಡಿಸಲಾಗಿದೆ ಎಂಬ ವರದಿಗಳನ್ನು ತಳ್ಳಿಹಾಕಿದ್ದು, ಇದರ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಇದು ಕೇವಲ ವದಂತಿಯಾಗಿದೆ, ಪರೀಕ್ಷೆ ರದ್ದುಪಡಿಸುವ ಸಂಬಂಧ ರಾಜ್ಯ …

Read More »

ಯಡಿಯೂರಪ್ಪರಂತಹ ಮುಖ್ಯಮಂತ್ರಿಯನ್ನು ನೋಡೇ ಇಲ್ಲ. ಇಂತಹ ಮಾನಗೆಟ್ಟ ಸರ್ಕಾರ, ಸಚಿವರನ್ನು ಇಲ್ಲಿವರೆಗೂ ನೋಡಿಲ್: ಸಿದ್ದರಾಮಯ್ಲ

ಕೋಲಾರ: ಕೊರೊನಾ ತಜ್ಞರು ವರದಿ ಕೊಟ್ಟಿದ್ದರೂ ಕೂಡ ಸರ್ಕಾರ ಎಚ್ಚೆತ್ತುಕೊಂಡಿಲ್ಲ. ಈ ಸರ್ಕಾರ ಸತ್ತೇ ಹೋಗಿದೆ. ರಾಜ್ಯದಲ್ಲಿ ಯಡಿಯೂರಪ್ಪರಂತಹ ಮುಖ್ಯಮಂತ್ರಿಯನ್ನು ನೋಡೇ ಇಲ್ಲ. ಇಂತಹ ಮಾನಗೆಟ್ಟ ಸರ್ಕಾರ, ಸಚಿವರನ್ನು ಇಲ್ಲಿವರೆಗೂ ನೋಡಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕೋಲಾರ ಜಿಲ್ಲೆ ಕೆಜಿಎಫ್ ನಗರದ ಮುನ್ಸಿಪಲ್ ಮೈದಾನದಲ್ಲಿ ನಡೆದ ಫುಡ್ ಕಿಟ್ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದ ಸಿದ್ದರಾಮಯ್ಯ, ರಾಜ್ಯ ಸರ್ಕಾರಕ್ಕೆ ಕೊರೊನಾ ಎರಡನೇ ಅಲೆ …

Read More »

ವರ್ಷದ ರಜೆಗೆ ಬಂದಿದ್ದ ಸೈನಿಕ ತೋಟದ ಮನೆಯಲ್ಲಿ ಕ್ವಾರಂಟೈನ್

ಹಾವೇರಿ: ರಾಜ್ಯದಲ್ಲಿ ಕೊರೊನಾ ಅರ್ಭಟ ಮುಂದುವರಿದಿದೆ. ವರ್ಷದ ರಜೆಗೆ ಬಂದಿದ್ದ ಸೈನಿಕ ಮನೆಗೆ ಹೋಗದೆ ಹಾವೇರಿ ಜಿಲ್ಲೆ ಸವಣೂರು ತಾಲೂಕಿನ ಹುರಳಿಕುಪ್ಪಿ ಗ್ರಾಮದ ತೋಟದ ಮನೆಯಲ್ಲಿ ಸ್ವಯಂ ಕ್ವಾರಂಟೈನ್ ಆಗಿದ್ದಾರೆ. ಗ್ರಾಮದ ಹೊರವಲಯದಲ್ಲಿ ಇರುವ ಶಶಿಧರ ಎಲಿಗಾರ ಎಂಬುವರ ತೋಟದ ಮನೆಯಲ್ಲಿ ಸೈನಿಕ ಮಾಲತೇಶ ಕ್ವಾರಂಟೈನ್ ಆಗಿದ್ದಾರೆ. ನವದೆಹಲಿಯಲ್ಲಿ ಸೈನಿಕನಾಗಿ ಕರ್ತವ್ಯ ನಿರ್ವಹಿಸುತ್ತಿರುವ ಮಾಲತೇಶ ತಿಪ್ಪಕ್ಕನವರ ಮನೆಗೆ ತೆರಳದೆ ನೇರವಾಗಿ ತೋಟದ ಮನೆಯಲ್ಲಿ ಹೋಂ ಕ್ವಾರಂಟೈನ್ ಆಗಿ ಸೈನಿಕ ಮಾಲತೇಶ …

Read More »

ಭಾರತದಲ್ಲಿ ತಗ್ಗಿದ್ದ ಕೊರೋನಾ ಅಬ್ಬರ : 24 ಗಂಟೆಯಲ್ಲಿ 2.81 ಲಕ್ಷ ಹೊಸ ಕೇಸ್, 4106 ಸಾವು..!

ನವದೆಹಲಿ,ಮೇ.17-ಅಂತೂ ಇಂತೂ ಕೊರೊನಾ ಸೋಂಕು ಭಾರಿ ಇಳಿಮುಖದತ್ತ ಮುಖ ಮಾಡಿದೆ. ಒಂದೇ ದಿನದಲ್ಲಿ ನಾಲ್ಕು ಲಕ್ಷ ಗಡಿ ದಾಟಿದ್ದ ಸೋಂಕಿತರ ಸಂಖ್ಯೆ ಇದೀಗ 2.81 ಲಕ್ಷಕ್ಕೆ ಇಳಿದಿದೆ. ನಿನ್ನೆಯಿಂದ 2,81,386 ಲಕ್ಷ ಮಂದಿ ಸೋಂಕಿಗೆ ತುತ್ತಾಗಿದ್ದು, ಇದು ಕಳೆದ 27 ದಿನಗಳಲ್ಲಿ ದಾಖಾಲಾದ ಅತ್ಯಂತ ಕಡಿಮೆ ಪ್ರಮಾಣ ಎಂದು ಗುರುತಿಸಲಾಗಿದೆ.2,81 ಲಕ್ಷ ಮಂದಿ ಹೊಸ ಸೋಂಕಿತರಿಂದಾಗಿ ದೇಶದ ಒಟ್ಟು ಸೋಂಕಿತರ ಸಂಖ್ಯೆ 2,49 ಕೋಟಿ ಗಡಿ ದಾಟಿದೆ.ಸೋಂಕು ಕಡಿಮೆಯಾದರೂ ಸಾವಿನ …

Read More »

ಕೊರೋನಾ ವ್ಯಾಕ್ಸಿನ್ ಪಡೆದವರು ಕೊರೋನಾ ಸೋಂಕಿಗೆ ಒಳಗಾಗಿ ಆಸ್ಪತ್ರೆಗೆ ದಾಖಲಾಗುವ ಸಾಧ್ಯತೆ 0.06% ಮಾತ್ರ

ನವದೆಹಲಿ : ಕೋವಿಡ್ ಲಸಿಕೆಯ ನಂತರ ಕೇವಲ ಶೇಕಡಾ ೦.೦೬ ರಷ್ಟು ಜನರಿಗೆ ಮಾತ್ರ ಆಸ್ಪತ್ರೆಗೆ ದಾಖಲಾಗುವ ಅಗತ್ಯವಿದೆ ಮತ್ತು ಲಸಿಕೆ ಪಡೆದವರಲ್ಲಿ ಶೇಕಡಾ ೯೭.೩೮ ರಷ್ಟು ಜನರು ವೈರಸ್ ನಿಂದ ರಕ್ಷಿಸಲ್ಪಡುತ್ತಾರೆ ಎಂದು ಇಂದ್ರಪ್ರಸ್ಥ ಅಪೊಲೊ ಆಸ್ಪತ್ರೆಯ ಅಧ್ಯಯನವು ಬಹಿರಂಗಪಡಿಸಿದೆ. ಕೋವಿಡ್-19 ರ ‘ಬ್ರೇಕ್ ಥ್ರೂ ಇನ್ಫೆಕ್ಷನ್’ (ಲಸಿಕೆಯ ನಂತರ ಸೋಂಕುಗಳು) ಆವರ್ತನವನ್ನು ಮೌಲ್ಯಮಾಪನ ಮಾಡಲು ಆಸ್ಪತ್ರೆಯು ಅಧ್ಯಯನದ ಫಲಿತಾಂಶಗಳನ್ನು ಬಿಡುಗಡೆ ಮಾಡಿದೆ.   ಕೋವಿಶೀಲ್ಡ್ ಲಸಿಕೆಯನ್ನು ಹಾಕುವ …

Read More »

ಬ್ಲಾಕ್ ಫಂಗಸ್’ ಕಾಯಿಲೆಗೆ ಉಚಿತವಾಗಿ ಚಿಕಿತ್ಸೆ ನೀಡಿ: ಸಿದ್ದರಾಮಯ್ಯ ಒತ್ತಾಯ

ಬೆಂಗಳೂರು, ಮೇ 17: ಬ್ಲಾಕ್ ಫಂಗಸ್ ಕಾಯಿಲೆಯನ್ನು ಅಧಿಕೃತ ರೋಗಗಳ ಪಟ್ಟಿಯಲ್ಲಿ ಸೇರಿಸಿ ಸೂಕ್ತ ಅಧಿಸೂಚನೆ ಹೊರಡಿಸಿ ಉಚಿತವಾಗಿ ಚಿಕಿತ್ಸೆ ನೀಡಬೇಕು ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಬ್ಲಾಕ್ ಫಂಗಸ್, ಕಪ್ಪು ಶಿಲೀಂದ್ರದ ಸಮಸ್ಯೆ ಅಥವಾ ವೈದ್ಯಕೀಯ ಪರಿಭಾಷೆಯಲ್ಲಿ ಮ್ಯೂಕರ್ ಮೈಕೋಸಿಸ್ ಎಂದು ಕರೆಯಲಾಗುವ ಈ ಕಾಯಿಲೆಯು ಕೋವಿಡ್ ರೋಗಕ್ಕೆ ತುತ್ತಾಗಿ ರೋಗ ನಿರೋಧಕ ಶಕ್ತಿ ಕಡಿಮೆಯಾಗಿರುವವರಲ್ಲಿ ಮಾರಣಾಂತಿಕವಾಗಿ ಪರಿಣಮಿಸುತ್ತಿದೆ. ಕೋವಿಡ್ ನಿಂದಾಗಿ ಸಾವು …

Read More »

ಕರೊನಾ ಮದ್ದು ನಾಳೆ ಬಿಡುಗಡೆ: ಕೆಲವು ಆಸ್ಪತ್ರೆಗಳಿಗೆ ಒಮ್ಮೆಗೆ 10 ಸಾವಿರ ಪ್ಯಾಕೆಟ್​ ವಿತರಣೆ

ನವದೆಹಲಿ: ಮದ್ದೇ ಇಲ್ಲದ ರೋಗ ಎನ್ನಲಾಗಿರುವ ಕರೊನಾಗೆ ದೇಶದ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ ಮದ್ದು ಕಂಡು ಹಿಡಿದಿದ್ದು, ಅದು ನಾಳೆಯೇ ಲೋಕಾರ್ಪಣೆ ಆಗಲಿದೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ನಾಳೆ ರಾಷ್ಟ್ರ ರಾಜಧಾನಿಯಲ್ಲಿ ಈ ಔಷಧದ ಹತ್ತು ಸಾವಿರ ಪ್ಯಾಕೆಟ್​ಗಳನ್ನು ಕೆಲವು ಆಸ್ಪತ್ರೆಗಳಿಗೆ ನೀಡಲಿದ್ದಾರೆ. ಒ2 ಡಿಜೆ ಎಂಬ ಹೆಸರಿನ ಈ ಔಷಧವು ದೇಹವನ್ನು ಸೇರಿಕೊಂಡ ವೈರಾಣುಗಳ ಬಲವನ್ನು ಕುಂದಿಸಿ, ಸೋಂಕು ಇತರ ಭಾಗಗಳಿಗೆ ಹರಡದಂತೆ …

Read More »

ಅರೆಸ್ಟ್ ಮಿ ಟೂ” : ಕೇಂದ್ರ ಸರ್ಕಾರಕ್ಕೆ ನನ್ನನ್ನೂ ಬಂಧಿಸಿ ಎಂದು ಕೇಳಿಕೊಂಡ ಗಾಂಧಿ

ನವ ದೆಹಲಿ : ಕೋವಿಡ್ ಪರಿಸ್ಥಿತಿಯನ್ನು ಕೇಂದ್ರ ಸರ್ಕಾರ ಸರಿಯಾಗಿ ನೀಭಾಯಿಸಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸರ್ಕಾರವನ್ನು ಟೀಕಿಸಿ ಹಾಕಿದ್ದ ಪೋಸ್ಟರ್ ಗಳಿಗೆ ಸಂಬಂಧಿಸಿದಂತೆ 17 ಮಂದಿಯನ್ನು ರಾಷ್ಟ್ರ ರಾಜಧಾನಿ ಪೊಲೀಸರು ಬಂಧಿಸಿದ್ದು ದೊಡ್ಡ ಮಟ್ಟದಲ್ಲಿ ಚರ್ಚೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೂಡ ಆ ವಿರೋಧದ ಧ್ವನಿಗೆ ತಮ್ಮ ಧ್ವನಿ ಸೇರಿಸಿದ್ದಾರೆ. ಈ ಕುರಿತಾಗಿ ತಮ್ಮ ಅಧಿಕೃತ ಟ್ವೀಟರ್ ಖಾತೆಯಲ್ಲಿ ಬರೆದುಕೊಂಡಿರುವ ಗಾಂಧಿ …

Read More »

ನವದೆಹಲಿ: ಕೋವಿಡ್‌ ಲಸಿಕೆಯ ಅಭಾವಕ್ಕೆ ಸಂಬಂಧಿಸಿದಂತೆ ಪ್ರಧಾನಿ ಮೋದಿ ಅವರನ್ನು ಟೀಕಿಸಿ ದೆಹಲಿಯಲ್ಲಿ ಭಿತ್ತಿಪತ್ರಗಳನ್ನು ಅಂಟಿಸಿದ್ದು ನಮ್ಮ ಪಕ್ಷದ ಕಾರ್ಯಕರ್ತರು ಎಂದು ಎಎಪಿ ತಿಳಿಸಿದೆ. ದೇಶದಲ್ಲಿ ಲಸಿಕೆ ಅಭಾವಕ್ಕೆ ಸಂಬಂಧಿಸಿದಂತೆ ಪ್ರಧಾನಿ ಮೋದಿಯವರನ್ನು ಟೀಕಿಸಿ ದೆಹಲಿಯ ಹಲವು ಭಾಗಗಳಲ್ಲಿ ಭಿತ್ತಿಪತ್ರಗಳನ್ನು ಅಂಟಿಸಲಾಗಿತ್ತು. ಭಿತ್ತಿಪತ್ರಗಳನ್ನು ಅಂಟಿಸಿರುವ ಆರೋಪದಡಿ ದೆಹಲಿ ಪೊಲೀಸರು 25 ಜನರನ್ನು ಬಂಧಿಸಿದ್ದರು. ದೆಹಲಿ ಪೊಲೀಸರ ಕ್ರಮವನ್ನು ಖಂಡಿಸಿ ಕಾಂಗ್ರೆಸ್‌ ಆಕ್ರೋಶ ವ್ಯಕ್ತಪಡಿಸಿತ್ತು. ‘ಲಸಿಕೆಗಳನ್ನು ರಫ್ತು ಮಾಡಿದ ಕ್ರಮವನ್ನು ನಾವು ಸಹ ಪ್ರಶ್ನಿಸುತ್ತೇವೆ. ಧೈರ್ಯವಿದ್ದರೆ ನನ್ನನ್ನೂ ಬಂಧಿಸಿ’ ಎಂದು ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ಟ್ವೀಟ್‌ ಮೂಲಕ ಸವಾಲು ಹಾಕಿದ್ದರು. ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿರುವ ಎಎಪಿ, ‘ಕೋವಿಡ್‌ ಲಸಿಕೆ ರಫ್ತು ಮಾಡಿದ್ದನ್ನು ಪ್ರಶ್ನಿಸಿ ಪ್ರಧಾನಿ ಮೋದಿ ವಿರುದ್ಧ ಪೊಸ್ಟರ್‌ಗಳನ್ನು ಅಂಟಿಸಿದ್ದು ನಮ್ಮ ಪಕ್ಷದ ಕಾರ್ಯಕರ್ತರು. ನಿಮ್ಮ ವಿರುದ್ಧ ಭಿತ್ತಿಪತ್ರಗಳನ್ನು ಅಂಟಿಸಿದ ಕಾರಣಕ್ಕೆ ಬಡ ಜನರಿಗೆ ಕಿರುಕುಳ ನೀಡಬೇಡಿ’ ಎಂದು ಎಎಪಿ ಹೇಳಿದೆ. ‘ಪೊಲೀಸರ ಕ್ರಮಕ್ಕೆ ಎಎಪಿ ಹೆದರುವುದಿಲ್ಲ. ಈ ರೀತಿಯ ಭಿತ್ತಿಪತ್ರಗಳನ್ನು ರಾಷ್ಟ್ರ ರಾಜಧಾನಿ ಸೇರಿದಂತೆ ದೇಶದಾದ್ಯಂತ ಅಂಟಿಸುತ್ತಿವೆ’ ಎಂದು ಎಎಪಿ ಮುಖಂಡ ದುರ್ಗೇಶ್‌ ಪಾಠಕ್‌ ತಿಳಿಸಿದ್ದಾರೆ. ಕೋವಿಡ್‌ ಲಸಿಕೆ ಅಭಿಯಾನಕ್ಕೆ ಸಂಬಂಧಿಸಿದಂತೆ ಪ್ರಧಾನಿ ಮೋದಿ ಅವರನ್ನು ಟೀಕಿಸಿ ಪೋಸ್ಟರ್‌ಗಳನ್ನು ಅಂಟಿಸಿದ್ದ ಆರೋಪದಡಿ ದೆಹಲಿ ಪೊಲೀಸರು 25 ಮಂದಿಯನ್ನು ಬಂಧಿಸಿದ್ದಾರೆ. ‘ಮೋದಿಜೀ ನಮ್ಮ ಮಕ್ಕಳ ಲಸಿಕೆಯನ್ನು ವಿದೇಶಗಳಿಗೆ ಏಕೆ ಕಳುಹಿಸಿದ್ದೀರಾ?’ ಎಂದು ಬರೆದಿರುವ ಪೋಸ್ಟರ್‌ಗಳನ್ನು ದೆಹಲಿಯ ಹಲವೆಡೆ ಅಂಟಿಸಲಾಗಿತ್ತು. Dailyhunt

ನವದೆಹಲಿ: ಕೋವಿಡ್‌ ಲಸಿಕೆಯ ಅಭಾವಕ್ಕೆ ಸಂಬಂಧಿಸಿದಂತೆ ಪ್ರಧಾನಿ ಮೋದಿ ಅವರನ್ನು ಟೀಕಿಸಿ ದೆಹಲಿಯಲ್ಲಿ ಭಿತ್ತಿಪತ್ರಗಳನ್ನು ಅಂಟಿಸಿದ್ದು ನಮ್ಮ ಪಕ್ಷದ ಕಾರ್ಯಕರ್ತರು ಎಂದು ಎಎಪಿ ತಿಳಿಸಿದೆ. ದೇಶದಲ್ಲಿ ಲಸಿಕೆ ಅಭಾವಕ್ಕೆ ಸಂಬಂಧಿಸಿದಂತೆ ಪ್ರಧಾನಿ ಮೋದಿಯವರನ್ನು ಟೀಕಿಸಿ ದೆಹಲಿಯ ಹಲವು ಭಾಗಗಳಲ್ಲಿ ಭಿತ್ತಿಪತ್ರಗಳನ್ನು ಅಂಟಿಸಲಾಗಿತ್ತು. ಭಿತ್ತಿಪತ್ರಗಳನ್ನು ಅಂಟಿಸಿರುವ ಆರೋಪದಡಿ ದೆಹಲಿ ಪೊಲೀಸರು 25 ಜನರನ್ನು ಬಂಧಿಸಿದ್ದರು. ದೆಹಲಿ ಪೊಲೀಸರ ಕ್ರಮವನ್ನು ಖಂಡಿಸಿ ಕಾಂಗ್ರೆಸ್‌ ಆಕ್ರೋಶ ವ್ಯಕ್ತಪಡಿಸಿತ್ತು. ‘ಲಸಿಕೆಗಳನ್ನು ರಫ್ತು ಮಾಡಿದ ಕ್ರಮವನ್ನು ನಾವು …

Read More »

ರಾಧೆ ನೋಡಿದ ಅಭಿಮಾನಿಗಳಿಗೆ ನಿರಾಸೆ; ತೆಲುಗು ಸಿನಿಮಾ ರಿಮೇಕ್​ ಮಾಡೋಕೆ ಮುಂದಾದ ಸಲ್ಲು

ಸಲ್ಮಾನ್​ ಖಾನ್​ ನಟನೆಯ ‘ರಾಧೆ: ಯುವರ್​ ಮೋಸ್ಟ್​ ವಾಂಟೆಡ್​ ಭಾಯ್​’ ಚಿತ್ರ ಮೊದಲ ದಿನ ಒಟಿಟಿಯಲ್ಲಿ ದೊಡ್ಡ ಮಟ್ಟದಲ್ಲಿ ಕಲೆಕ್ಷನ್​ ಮಾಡಿತ್ತು. ಆದರೆ, ವಿಮರ್ಶಕರಿಂದ ಸಿನಿಮಾಗೆ ಮೆಚ್ಚುಗೆ ಬಂದಿಲ್ಲ. ಇದು ಸಲ್ಮಾನ್​ ಖಾನ್​ ಅವರನ್ನು ಅಪ್ಸೆಟ್​ ಮಾಡಿದೆ. ಹೀಗಾಗಿ, ಅವರು ದಕ್ಷಿಣ ಭಾರತದ ಸಿನಿಮಾ ಮೇಲೆ ಕಣ್ಣಿಟ್ಟಿದ್ದಾರೆ. 2017ರಲ್ಲಿ ತೆರೆಕಂಡಿದ್ದ ‘ಟೈಗರ್ ಜಿಂದಾ ಹೇ’ ಚಿತ್ರವೇ ಕೊನೆ. ಅದಾದ ನಂತರದಲ್ಲಿ ಸಲ್ಲುಗೆ ಅಂಥ ಯಶಸ್ಸು ಸಿಕ್ಕಿಲ್ಲ. ‘ರೇಸ್​-3’, ‘ಭಾರತ್’​, ‘ದಬಾಂಗ್​ …

Read More »