Breaking News

ರಾಜಕೀಯ

ಚಾತುರ್ಮಾಸ ಹಿನ್ನೆಲೆ ಜೈನ ಮುನಿ ಶಿಷ್ಯೆಯರ ಪುರಪ್ರವೇಶ ಬೆಳಗಾವಿ ಜೈನ ಸಮಾಜದಿಂದ ಭವ್ಯ ಮೆರವಣಿಗೆಯೊಂದಿಗೆ ಸ್ವಾಗತ

ಚಾತುರ್ಮಾಸ ಹಿನ್ನೆಲೆ ಜೈನ ಮುನಿ ಶಿಷ್ಯೆಯರ ಪುರಪ್ರವೇಶ ಬೆಳಗಾವಿ ಜೈನ ಸಮಾಜದಿಂದ ಭವ್ಯ ಮೆರವಣಿಗೆಯೊಂದಿಗೆ ಸ್ವಾಗತ ಚಾತುರ್ಮಾಸದ ಹಿನ್ನೆಲೆ ಬೆಳಗಾವಿ ನಗರದಲ್ಲಿ ಜೈನ ಮುನಿಗಳ ಶಿಷ್ಯೆಯರ ಭವ್ಯ ಪುರ ಪ್ರವೇಶೋತ್ಸವ ನಡೆಯಿತು. ಸುಮಾರು 1500 ಕಿಲೋ ಮೀಟರ್ ಪಾದಯಾತ್ರೆ ಮಾಡುತ್ತ ಇಂದು ಬೆಳಗಾವಿಗೆ ಪ. ಪೂ ಸುಮನ್ ಸೂರ್ಯೋದಯಾಶ್ರೀಜಿಯ ಶಿಷ್ಯೆ, ಪ. ಪೂ ತಪಸ್ವಿ ರತ್ನಾರತ್ನ ಜ್ಯೋತಿಶ್ರೀಜಿ ಶಿಷ್ಯೆ, ವರ್ಧಮಾನ ತಪಾರಾಧಿಕಾ ಪ. ಪೂ ಅಕ್ಷಯ ಜ್ಯೋತಿಶ್ರೀಜಿ ಅವರ ಶಿಷ್ಯೆ, …

Read More »

ಅನಮೋಡ ಘಾಟ್ ರಸ್ತೆಯಲ್ಲಿ ಭೂಕುಸಿತ!!!

ಅನಮೋಡ ಘಾಟ್ ರಸ್ತೆಯಲ್ಲಿ ಭೂಕುಸಿತ!!! ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಗೆ ಖಾನಾಪೂರ ತಾಲೂಕಿನ ಅನಮೋಡ್ ಘಾಟ್ ರಸ್ತೆಯಲ್ಲಿ ಭೂಕುಸಿತ ಸಂಭವಿಸಿದೆ. ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಗೆ ಖಾನಾಪೂರ ತಾಲೂಕಿನ ಅನಮೋಡ್ ಘಾಟ್ ರಸ್ತೆಯಲ್ಲಿ ಭೂಕುಸಿತ ಸಂಭವಿಸಿದೆ. ಮುಂಜಾಗೃತಾ ಕ್ರಮವಾಗಿ ತಾಲೂಕಾಡಳಿತದಿಂದ ಬ್ಯಾರಿಕೇಡ್ಸ್’ಗಳನ್ನು ಹಾಕಿ ಜನರಿಗೆ ಸೂಚನೆ ನೀಡಲಾಗಿದೆ. ಅನಮೋಡ ಘಾಟ ಬಳಸಿ ಗೋವಾಗೆ ಪ್ರಯಾಣಿಸುವ ಜನರಿಗೆ ಅನಾಹುತ ಎದುರಾಗಿದ್ದು, ಜಾಗೃತೆಯಿಂದ ಸಂಚರಿಸಲು ಮನವಿ ಮಾಡಲಾಗಿದೆ.

Read More »

ಇನ್ನೂ ಎರಡು ದಿನ ಮಹಾಮಳೆ

ಬೆಂಗಳೂರು: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದು, ಇನ್ನೂ ಎರಡು ದಿನಗಳ ಕಾಲ (ಜು.7) ಜೋರು ಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಸೇರಿದಂತೆ ಕರಾವಳಿ ಹಾಗೂ ಮಲೆನಾಡಿನ ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆ ಇದೆ. ರಾಜ್ಯಾದ್ಯಂತ ಎರಡು ದಿನಗಳ ಕಾಲ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿಯಲ್ಲಿ ಗಂಟೆಗೆ 30 ರಿಂದ 40 …

Read More »

ಚಿನ್ನ ಕಳ್ಳಸಾಗಾಣಿಕೆ ಪ್ರಕರಣ: ರನ್ಯಾ ರಾವ್​​ಗೆ ಸೇರಿದ ₹34.12 ಕೋಟಿ ಮೌಲ್ಯದ ಆಸ್ತಿ ಇಡಿ ವಶ

ಬೆಂಗಳೂರು : ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧಿತರಾಗಿರುವ ನಟಿ ರನ್ಯಾ ರಾವ್ ಅವರಿಗೆ ಸೇರಿದ 34.12 ಕೋಟಿ ರೂಪಾಯಿ ಮೌಲ್ಯದ ಆಸ್ತಿಗಳನ್ನು ಜಾರಿ ನಿರ್ದೇಶನಾಲಯ (ED) ಶುಕ್ರವಾರ ಮುಟ್ಟುಗೋಲು ಹಾಕಿಕೊಂಡಿದೆ. ಚಿನ್ನ ಕಳ್ಳಸಾಗಣೆ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ರನ್ಯಾ ರಾವ್‌ಗೆ ಸೇರಿದ ಬೆಂಗಳೂರು ಮತ್ತು ತುಮಕೂರು ಜಿಲ್ಲೆಗಳಲ್ಲಿರುವ ಆಸ್ತಿಗಳನ್ನು ಜಪ್ತಿ ಮಾಡಲಾಗಿದೆ ಎಂದು ತನಿಖಾ ಸಂಸ್ಥೆಯು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದೆ. ಬೆಂಗಳೂರಿನ ವಿಕ್ಟೋರಿಯಾ ಲೇಔಟ್‌ನಲ್ಲಿರುವ ಮನೆ, ಅರ್ಕಾವತಿ …

Read More »

ರೈತರು ಉತ್ಪಾದಿಸುವ ಆಹಾರ ಧಾನ್ಯಗಳ ಖರೀದಿ ಜವಾಬ್ದಾರಿ ಎಫ್​​​ಸಿಐಗೆ ವಹಿಸಿ: ಈರಣ್ಣ ಕಡಾಡಿ

ಬೆಂಗಳೂರು: ರೈತರು ಉತ್ಪಾದಿಸುವ ಆಹಾರ ಧಾನ್ಯಗಳನ್ನು ಖರೀದಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ. ಇದರ ಜವಾಬ್ದಾರಿಯನ್ನು ಭಾರತೀಯ ಆಹಾರ ನಿಗಮ (ಎಫ್ ಸಿಐ)ಗೆ ವಹಿಸುವುದು ಸೂಕ್ತ ಎಂದು ಭಾರತೀಯ ಆಹಾರ ನಿಗಮ (ಎಫ್​​ಸಿಐ) ರಾಜ್ಯ ಘಟಕದ ಅಧ್ಯಕ್ಷ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದ್ದಾರೆ. ಪ್ರಸಕ್ತ ವರ್ಷದಲ್ಲಿ ಭಾರತೀಯ ಆಹಾರ ನಿಗಮವು ಕರ್ನಾಟಕದಲ್ಲಿ ನಿರ್ವಹಿಸಿರುವ ಕಾರ್ಯಗಳ ಬಗ್ಗೆ ಕಾಡುಗೋಡಿಯಲ್ಲಿರುವ ಎಫ್​​ಸಿಐನಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ಇಂದು ಸಭೆ ನಡೆಸಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಡಾಡಿ …

Read More »

ರಾಜ್ಯದಲ್ಲಿ ವಿವಿಧ ಬೆಳೆಗಳ ಬಿತ್ತನೆ ನಡೆಯುತ್ತಿದ್ದು, ರಾಸಾಯನಿಕ ಗೊಬ್ಬರದ ಬೇಡಿಕೆ ಹೆಚ್ಚಿದೆ. ಈ ಬಗ್ಗೆ ಕೃಷಿ ಸಚಿವ ಚಲುವರಾಯಸ್ವಾಮಿ ಸ್ಪಷ್ಟನೆ

ಮೈಸೂರು: ಪ್ರಸಕ್ತ ಸಾಲಿಗೆ ರಾಸಾಯನಿಕ ಗೊಬ್ಬರದ ಕೊರತೆಯಿಲ್ಲ. ಆದರೆ, ಕೇಂದ್ರ ಸರ್ಕಾರ ಮುಂದಿನ ವರ್ಷದಿಂದ ಯೂರಿಯಾ ಪೂರೈಕೆಯನ್ನು ಶೇ.50ರಷ್ಟು ಸ್ಥಗಿತಗೊಳಿಸುವುದಾಗಿ ಹೇಳಿರುವುದರಿಂದ ರಾಜ್ಯದಲ್ಲೂ ಮುಂದಿನ ವರ್ಷದಿಂದ ರಾಸಾಯನಿಕ ಗೊಬ್ಬರದ ಲಭ್ಯತೆ ಕಡಿಮೆಯಾಗಲಿದೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದರು. ಮೈಸೂರಿನ ನಾಗನಹಳ್ಳಿ ಕೃಷಿ ತರಬೇತಿ ಕೇಂದ್ರದಲ್ಲಿ ವಿಭಾಗ ಮಟ್ಟದ ಅಧಿಕಾರಿಗಳ ಪ್ರಗತಿ ಪರಿಶೀಲನೆ ಸಭೆಯ ನಂತರ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ಪ್ರಸಕ್ತ ವರ್ಷದಲ್ಲಿ 11.17 ಲಕ್ಷ ಮೆಟ್ರಿಕ್‌ ರಸಗೊಬ್ಬರಕ್ಕೆ ಬೇಡಿಕೆ ಇದ್ದು, …

Read More »

RSS ಮನುಸ್ಮೃತಿಯನ್ನು ಬಿಜೆಪಿ ಮುಖಂಡರು ಅವರ ಮನೆಯಲ್ಲಿ ಜಾರಿಗೆ ತರಲಿ: ಸಚಿವ ಪ್ರಿಯಾಂಕ ಖರ್ಗೆ

ಕಲಬುರಗಿ: “ಆರ್​ಎಸ್​ಎಸ್​ನಲ್ಲಿನ ಮನುಸ್ಮೃತಿಯನ್ನು ಬಿಜೆಪಿ ಮುಖಂಡರು ಅವರ ಮನೆಯಲ್ಲಿ ಜಾರಿಗೆ ತರಲಿ. ಕೊಳಕು ಮನಸ್ಸು, ಕೊಳಕು ಬುದ್ದಿ, ಕೊಳಕು ನಾಲಿಗೆ ಇವರದು” ಎಂದು ಸಚಿವ ಪ್ರಿಯಾಂಕ ಖರ್ಗೆ ವಾಗ್ದಾಳಿ ನಡೆಸಿದ್ದಾರೆ. ಕಲಬುರಗಿಯಲ್ಲಿ ಶುಕ್ರವಾರದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ನಾನು ಆರ್​ಎಸ್​ಎಸ್​ ಬ್ಯಾನ್​ ಮಾಡುತ್ತೇನೆ ಎಂದು ಹೇಳಿಲ್ಲ. ಮೂರು ಸಲ ಆರ್​ಎಸ್​ಎಸ್​ ಬ್ಯಾನ್​ ಆಗಿತ್ತು. ಆ ಬ್ಯಾನ್​ ತೆಗೆದು ತಪ್ಪು ಮಾಡಿದೆವು ಎಂದು ಹೇಳಿದ್ದೇನೆ. ನಾವು ಅಧಿಕಾರಕ್ಕೆ ಬಂದರೆ ಬ್ಯಾನ್‌ ಮಾಡೋಣ …

Read More »

ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ ಪಾರದರ್ಶಕವಾಗಲು ಕ್ರಮಕೈಗೊಳ್ಳಿ: ಅಧಿಕಾರಿಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ

ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ ಪಾರದರ್ಶಕವಾಗಲು ಕ್ರಮಕೈಗೊಳ್ಳಿ: ಅಧಿಕಾರಿಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ ಕಲಬುರಗಿ ವಿಭಾಗೀಯ ಮಟ್ಟದ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ಬೀದರ್: ಅಂಗನವಾಡಿ ನೇಮಕಾತಿಯಲ್ಲಿ ಇನ್ನಷ್ಟು ಸರಳ, ಹೆಚ್ಚಿನ ಪಾರದರ್ಶಕತೆಗೆ ಕೈಗೊಳ್ಳಬೇಕು. ಗರಿಷ್ಟ ಮೂರು ತಿಂಗಳೊಳಗೆ ಪ್ರಕ್ರಿಯೆ ಪೂರ್ಣ ಗೊಳ್ಳುವಂತೆ ನೋಡಿಕೊಳ್ಳಬೇಕು ಎಂದು‌ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ ನೀಡಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ …

Read More »

ನೂರಾರು ನವಜಾತ ಶಿಶುಗಳ ಜೀವ ಉಳಿಸಿದ ಲೇಡಿಗೋಷನ್ ಆಸ್ಪತ್ರೆ

ಮಂಗಳೂರು: ಮಂಗಳೂರಿನ ಲೇಡಿಗೋಷನ್ ಸರ್ಕಾರಿ ಆಸ್ಪತ್ರೆಯಲ್ಲಿ, ತಾಯಿಯ ಮಮತೆಯಷ್ಟೇ ಪವಿತ್ರವಾದೊಂದು ಕ್ರಾಂತಿಕಾರಿ ಯೋಜನೆ ನಿಶ್ಯಬ್ದವಾಗಿ ನಡೆಯುತ್ತಿದೆ. ‘ಅಮೃತ ಘಟಕ’ ಎಂದು ಕರೆಯಲ್ಪಡುವ ಈ ‘ಹ್ಯೂಮನ್ ಮಿಲ್ಕ್ ಬ್ಯಾಂಕ್’ (ತಾಯಿಯ ಎದೆಹಾಲಿನ ಬ್ಯಾಂಕ್), ಅದೆಷ್ಟೋ ನವಜಾತ ಶಿಶುಗಳ ಪಾಲಿಗೆ ಸಂಜೀವಿನಿಯಾಗಿದೆ. ಅವಧಿಪೂರ್ವ ಜನನ, ತೂಕ ಕಡಿಮೆ ಅಥವಾ ತಾಯಿಯ ಅನಾರೋಗ್ಯದಿಂದಾಗಿ ಅಮೃತಸಮಾನವಾದ ಎದೆಹಾಲಿನಿಂದ ವಂಚಿತರಾಗುವ ಕಂದಮ್ಮಗಳಿಗೆ ಈ ಬ್ಯಾಂಕ್ ಆಶಾಕಿರಣವಾಗಿ, ಶಿಶು ಮರಣ ಪ್ರಮಾಣವನ್ನು ತಗ್ಗಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಿದೆ.ಅಮೃತ ಘಟಕ’ದ ಉಗಮ …

Read More »

ಮಹಿಳೆಯರನ್ನು ನಿಂದಿಸುವುದೇ ಬಿಜೆಪಿಗರ ಕೆಲಸ: ಸಚಿವೆ ಹೆಬ್ಬಾಳಕರ

ಮಹಿಳೆಯರನ್ನು ನಿಂದಿಸುವುದೇ ಬಿಜೆಪಿಗರ ಕೆಲಸ: ಸಚಿವೆ ಹೆಬ್ಬಾಳಕರ ಎಂಎಲ್ಸಿ ರವಿಕುಮಾರ್ ವಿರುದ್ಧ ಲಕ್ಷ್ಮೀ ಹೆಬ್ಬಾಳಕರ್ ವಾಗ್ದಾಳಿ ಇಂಥ ಹೇಳಿಕೆಗಳಿಗೆ ಕೇಂದ್ರದ ನಾಯಕರುಗಳು ಪರೋಕ್ಷ ಬೆಂಬಲ ನೀಡಿದಂತಿದೆ ಅವಹೇಳನಕಾರಿ ಪದಗಳನ್ನು ಬಳಸುವ ಬಿಜೆಪಿ ನಾಯಕರಿಗೆ ಬುದ್ದಿ ಭ್ರಮಣೆಯಾಗಿದೆ ರವಿಕುಮಾರ್ ತಮ್ಮ ತಪ್ಪನ್ನು ಅರಿವು ಮಾಡಿಕೊಂಡು ಕ್ಷಮೆಗೆ ಸಚಿವರ ಆಗ್ರಹ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವ ಬಿಜೆಪಿಯ ವಿಧಾನ ಪರಿಷತ್ ಸದಸ್ಯ ರವಿ ಕುಮಾರ್ ವಿರುದ್ಧ …

Read More »