Breaking News

ರಾಜಕೀಯ

ಬೆಳಗಾವಿ ಲೋಕಸಭೆ ಉಪಚುನಾವಣೆ: ಮತಗಟ್ಟೆಗಳ ತಯಾರಿ ನಡೆಸಿರುವ ಅಧಿಕಾರಿಗಳು

ಬೆಳಗಾವಿ: ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಗಾಗಿ ಮತಗಟ್ಟೆಗಳನ್ನು ತಯಾರಿಸುವ ಕಾರ್ಯವನ್ನು ಜಿಲ್ಲಾಡಳಿತ ಆರಂಭಿಸಿದೆ. ಚುನಾವಣಾ ದಿನಾಂಕ ಘೋಷಣೆಗೆ ಕ್ಷಣಗಣನೆ ಆರಂಭವಾಗಿದೆ ಎನ್ನಲಾಗುತ್ತಿದ್ದು, ಚುನಾವಣಾ ಆಯೋಗದ ಸೂಚನೆಯಂತೆ ಅಧಿಕಾರಿಗಳು, ವಿವಿಧ ಸರ್ಕಾರಿ ಶಾಲೆಗಳಿಗೆ ಭಾನುವಾರ ಭೇಟಿ ನೀಡಿ ಅಲ್ಲಿನ ಮೂಲ ಸೌಲಭ್ಯಗಳು ಮತ್ತು ಮತಗಟ್ಟೆಯಾಗಿ ಪರಿವರ್ತಿಸಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಮಾಹಿತಿ ಸಂಗ್ರಹಿಸಿದರು. ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದ ರೈಲ್ವೆ ಖಾತೆ ರಾಜ್ಯ ಸಚಿವರಾಗಿದ್ದ ಸುರೇಶ ಅಂಗಡಿ ಅವರು ಸೆ. 23ರಂದು ಕೋವಿಡ್‌ನಿಂದಾಗಿ …

Read More »

ಕೊನೆಗೂ ಬಳ್ಳಾರಿಯನ್ನು ವಿಭಜಿಸಿ ಹೊಸ ವಿಜಯನಗರ ಜಿಲ್ಲೆಯನ್ನು ಘೋಷಿಸಿದ ಸರ್ಕಾರ; ಹೊಸಪೇಟೆ ಕಾರ್ಯಸ್ಥಾನ!

ಬೆಂಗಳೂರು (ಫೆಬ್ರವರಿ 08); ಸಚಿವ ಆನಂದ್​ ಸಿಂಗ್ ಅವರ ಮನವಿಗೆ ಕೊನೆಗೂ ಮನ್ನಣೆ ನೀಡಿರುವ ರಾಜ್ಯ ಸರ್ಕಾರ ಬಳ್ಳಾರಿ ಜಿಲ್ಲೆಯನ್ನು ಒಡೆದು ಹೊಸ ವಿಜಯನಗರ ಜಿಲ್ಲೆಯನ್ನು ಇಂದು ವಿಧಾನ ಮಂಡಲ ಅಧಿವೇಶನದಲ್ಲಿ ಘೋಷಿಸಿದೆ. ಆ ಕುರಿತು ಅಧಿಕೃತ ಆದೇಶವನ್ನೂ ಸಹ ರಾಜ್ಯ ಸರ್ಕಾರ ಹೊರಡಿಸಿದೆ. ಹೊಸಪೇಟೆಯನ್ನು ಕಾರ್ಯಸ್ಥಾನವನ್ನಾಗಿಸಿ ವಿಜಯನಗರ ಎಂಬ ಹೊಸ ಜಿಲ್ಲೆಯನ್ನು ಘೋಷಿಸಬೇಕು ಎಂಬ ಕೂಗು ಬಹುದಿನಗಳಿಂದಲೂ ಇದೆ. ಕೊಪ್ಪಳವನ್ನು ಹೊಸ ಜಿಲ್ಲೆಯನ್ನಾಗಿ ಘೋಷಿಸಿದ ಸಂದರ್ಭದಲ್ಲೇ ಈ ಕೂಗು …

Read More »

ಒಬ್ಬ ಅಪರಾಧಿಗೆ ಗಲ್ಲುಶಿಕ್ಷೆಯನ್ನು ಪ್ರಕಟಿಸಿದ ನಂತರ ಪೆನ್ ನಿಬ್ಬನ್ನು ಮುರಿಯುವುದೇಕೆ ಗೊತ್ತೇ

ನ್ಯಾಯಾಂಗದಲ್ಲಿ ನಮಗೆ ಗೊತ್ತಿರದ ಹಲವಾರು ವಿಷಯಗಳು ಅಡಕವಾಗಿರುತ್ತವೆ. ಅದರಲ್ಲಿ ಒಂದು ಈ ಪದ್ಧತಿಯು ಆಗಿದೆ ಕೋರ್ಟನಲ್ಲಿ ಅಪರಾಧಿಯ ವಿರುದ್ಧ ವಾದ ವಿವಾದ ಇದ್ದಮೇಲೆ ನ್ಯಾಯಾಧೀಶರು ಶಿಕ್ಷೆಯ ತೀರ್ಪನ್ನು ಪಟ್ಟಿ ಮಾಡುತ್ತಾರೆ. ಆದರೆ ಆ ಶಿಕ್ಷೆಯ ಗಲ್ಲುಶಿಕ್ಷೆ ಆಗಿದ್ದರೆ ಅಪರಾಧಿಯನ್ನು ಗಲ್ಲಿಗೇರಿಸಲು ಹೇಳಿದ ನ್ಯಾಯಾಧೀಶರು ವ್ಯಕ್ತಿಯನ್ನು ಗಲ್ಲಿಗೇರಿಸಲು ಹೇಳುವ ನ್ಯಾಯಾಧೀಶರು ವ್ಯಕ್ತಿಯ ಪೇಪರ್ ಗಳ ಮೇಲೆ ತಮ್ಮ ಸಹಿಯನ್ನು ಮಾಡಿ ಪೆನ್ನಿನ ನಿಬ್ಬನ್ನು ಮುರಿಯುತ್ತಾರೆ. ಅದು ಯಾಕೆ ಗೊತ್ತಾ? ಅದನ್ನ ಈ …

Read More »

ಇಂದು ‘ಪೊಗರು’ ಚಿತ್ರದ ಖರಾಬು ಹಾಡು ತಮಿಳಿನಲ್ಲಿ ರಿಲೀಸ್

ನಂದಕಿಶೋರ್ ನಿರ್ದೇಶನದ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷೆಯ ‘ಪೊಗರು’ ಚಿತ್ರದ ಖರಾಬು ಹಾಡು ಕನ್ನಡದಲ್ಲಿ ಈಗಾಗಲೇ 200ಮಿಲಿಯನ್ ವೀಕ್ಷಣೆ ಪಡೆಯುವ ಮೂಲಕ ಯೂಟ್ಯೂಬ್ ನಲ್ಲಿ ಧೂಳೆಬ್ಬಿಸಿದೆ. ‘ಪೊಗರು’ ಸಿನಿಮಾ ತಮಿಳಿನಲ್ಲೂ ರಿಲೀಸ್ ಆಗುತ್ತಿದ್ದು, ಈ ಚಿತ್ರದ ಖರಾಬು ಹಾಡನ್ನು ತಮಿಳಿನಲ್ಲಿ ಇಂದು 12:12ಕ್ಕೆ ಬಿಡುಗಡೆ ಮಾಡುತ್ತಿದ್ದಾರೆ. ‘ಪೊಗರು’ ಸಿನಿಮಾ ಕನ್ನಡ ಸೇರಿದಂತೆ ತೆಲುಗು ಹಾಗೂ ತಮಿಳು ಭಾಷೆಯಲ್ಲಿ ರಿಲೀಸ್ ಆಗಲಿದೆ. ಬಿ ಕೆ ಗಂಗಾಧರ್ ಈ …

Read More »

ಭಕ್ತರ ನಂಬಿಕೆಗೆ ಧಕ್ಕೆಯಾಗದಂತೆ ಶಬರಿಮಲೆ ನಿಯಮ

ಕೊಚ್ಚಿ: ಮುಂಬರುವ ಕೇರಳ ವಿಧಾನಸಭಾ ಚುನಾವಣೆಯಲ್ಲಿ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಜಯ ಗಳಿಸಿದರೆ, ಶಬರಿಮಲೆಯಲ್ಲಿ ಮಹಿಳಾ ಪ್ರವೇಶಾತಿಗೆ ಸಂಬಂಧಿಸಿದಂತೆ ಭಕ್ತರ ನಂಬಿಕೆಗಳಿಗೆ ಧಕ್ಕೆಯಾಗದಂತೆ ನಿಯಮ ರೂಪಿಸಲಾಗುವುದು ಎಂದು ಕೇರಳ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ (ಕೆಪಿಸಿಸಿ) ಮುಲ್ಲಪ್ಪಳ್ಳಿ ರಾಮಚಂದ್ರನ್ ಹೇಳಿಕೆ ನೀಡಿದ್ದಾರೆ. ಕೊಚ್ಚಿಯಲ್ಲಿ ಮಾಧ್ಯಮವನ್ನು ಉದ್ದೇಶಿಸಿ ಮಾತನಾಡಿದ ರಾಮಚಂದ್ರನ್, ಮುಂಬರುವ ಚುನಾವಣೆಯಲ್ಲಿ ಯುಡಿಎಫ್ ಪ್ರಣಾಳಿಕೆಯಲ್ಲಿ ಶಬರಿಮಲೆ ವಿಷಯ ಪ್ರಮುಖ ಅಂಶವಾಗಿರಲಿದೆ ಎಂದು ಹೇಳಿದರು. ಯುಡಿಎಫ್ ಚುನಾವಣಾ ಪ್ರಣಾಳಿಕೆಯಲ್ಲಿ ಶಬರಿಮಲೆ …

Read More »

ಎಸ್ಪಿ ಹೆಸರಿನಲ್ಲಿ ಪಿಎಸ್‌ಐಗೆ ಪಂಗನಾಮ

ಕಲಬುರ್ಗಿ : ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನನಗೆ ತುಂಬಾ ಪರಿಚಯ. ಅವರ ಮತ್ತೊಂದು ಪರ್ಸನಲ್ ನಂಬರ್ ಇದು. ಹಾಗೇ ಹೀಗೆ ಅಂತ ಪಿಎಸ್‌ಐ ಒಬ್ಬರೊಂದಿಗೆ ಮತನಾಡಿದಂತ ಚಾಲಾಕಿಯೊಬ್ಬರು, ಬರೋಬ್ಬರಿ ಪೀಕಿದ್ದು ಮಾತ್ರ 8.5 ಲಕ್ಷ ಹಣ. ಕೊನೆಗೆ ಅನುಮಾನಗೊಂಡಂತ ಪಿಎಸ್‌ಐ ನೇರವಾಗಿ ಎಸ್ಪಿ ಜೊತೆಗೆ ಮಾತನಾಡಿದಾಗ ಗೊತ್ತಾಗಿದ್ದೇ ಯಾಮಾರಿಸಿದವನ ನಿಜವಾದ ಬಣ್ಣ. ಹೀಗೆ ಪಂಗನಾಮ ಹಾಕಿದ ಆಸಾಮಿ ಅಂದರ್ ಕೂಡ ಆಗಿದ್ದಾನೆ.ಹೌದು.. ಪಿಎಸ್‌ಐ ಒಬ್ಬರಿಗೆ ಎಸ್ಪಿ ಹೆಸರಿನಲ್ಲಿ ವಂಚಿಸಿರುವಂತ ಘಟನೆ …

Read More »

ವಯೋಮಿತಿ ಮೀರದ ಅಭ್ಯರ್ಥಿಗಳಿಗೆ ಇನ್ನೊಮ್ಮೆ ಪರೀಕ್ಷೆ (UPSC)ಬರೆಯಲು ಅನುಮತಿ

ನವದೆಹಲಿ: ಕೇಂದ್ರ ಲೋಕಸೇವಾ ಆಯೋಗ (UPSC) ನಡೆಸುವ ನಾಗರಿಕ ಸೇವಾ ಪರೀಕ್ಷೆ(CSE)ಗಳಲ್ಲಿ ಪಾಲ್ಗೊಳ್ಳಲು 2020 ಕೊನೆಯ ದಿನವಾಗಿದ್ದು ವಯೋಮಿತಿ ಮೀರದ ಅಭ್ಯರ್ಥಿಗಳಿಗೆ ಇನ್ನೊಮ್ಮೆ ಪರೀಕ್ಷೆ ಬರೆಯಲು ಅನುಮತಿ ನೀಡಲು ಕೇಂದ್ರ ಸರ್ಕಾರ ಸಮ್ಮತಿ ಸೂಚಿಸಿದೆ. ಈ ನಿಯಮ ಸಡಿಲಿಕೆ ನಾಗರಿಕ ಸೇವಾ ಪರೀಕ್ಷೆಗಳನ್ನು ತೆಗೆದುಕೊಳ್ಳಲು ಅರ್ಹ ಅಭ್ಯರ್ಥಿಗಳಿಗೆ ಇನ್ನೊಂದು ಅವಕಾಶ ಒದಗಿಸಲು ಮಾತ್ರ ಸೀಮಿತವಾಗಿರುತ್ತದೆ. ಪರೀಕ್ಷೆ ತೆಗೆದುಕೊಳ್ಳಲು 2020 ಕೊನೆಯ ಅವಕಾಶವಾಗಿದ್ದ ಮತ್ತು ವಯೋಮಿತಿ ಮೀರದ ಅಭ್ಯರ್ಥಿಗಳಿಗೆ ಮಾತ್ರ ಈ …

Read More »

ಕಾರವಾರದ ಈ ಇಬ್ಬರು PUC ವಿದ್ಯಾರ್ಥಿಗಳ ಸ್ಮಾರ್ಟ್ ಐಡಿಯಾ ಎಲ್ಲಾ ಕಡೆ ಸಖತ್ ವೈರಲ್..

ಮಾನವ ತನ್ನ ಸ್ಮಾರ್ಟ್ ಬುದ್ದಿಯನ್ನು ಉಪಯೋಗಿಸಿಕೊಂಡು ಹೊಸ ಹೊಸ ಅವಿಷ್ಕಾರ ಐಡಿಯಾಗಳನ್ನ ಮಾಡಿ ಈಗ ಎಲ್ಲವನ್ನೂ ಸುಲಲಿತವಾಗಿ ಮಾಡಿಕೊಂಡಿದ್ದಾನೆ.. ಅಮೇರಿಕಾವನ್ನು ಕೂಡ ಪಕ್ಕದವರು ಅನ್ನುವಷ್ಟು ಹತ್ತಿರ ಮಾಡಿಕೊಂಡಿದ್ದಾನೆ. ಈ ಪಿ.ಯು.ಸಿ ವಿದ್ಯಾರ್ಥಿಗಳು ಕೂಡ ಎಲ್ಲರಂತೆ ಎನಾದ್ರೂ ಓದಿ ಒಂದಷ್ಟು ಅಂಕ ಪಡೆದುಕೊಂಡು ಮುಂದೆ ಹೋಗೋಣ ಎಂದು ಆಲೋಚಿಸದೆ ತಮ್ಮ ಬುದ್ದಿವಂತಿಕೆಗೆ ಕೈ ಹಾಕಿ ಒಂದು ಸ್ಮಾರ್ಟ್ ಐಡಿಯಾ ಮಾಡಿ ಇವತ್ತು ಇವರ ಐಡಿಯಾ ಈಗ ಎಲ್ಲಾ ಕಡೆ ವೈರಲ್ ಆಗುವಂತೆ …

Read More »

ನಟ-ನಟಿಯರು ಬೀದಿಗಿಳಿದು ರೈತರನ್ನು ಬೆಂಬಲಿಸಿ: ಸಿದ್ದರಾಮಯ್ಯ

ಬೆಂಗಳೂರು: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೇಂದ್ರದ ವಿರುದ್ಧ ನಡೆಯುತ್ತಿರುವ ರೈತರ ಪ್ರತಿಭಟನೆ 71ನೇ ದಿನಕ್ಕೆ ಕಾಲಿಟ್ಟಿದೆ. ಈ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಿನಿಮಾ ನಟ- ನಟಿಯರು ಕೂಡ ಹೋರಾಟ ನಿರತ ರೈತರನ್ನು ಬೆಂಬಲಿಸುವಂತೆ ಕರೆ ನೀಡಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಮಾಜಿ ಸಿಎಂ, ದೇಶಾದ್ಯಂತ ರೈತರು ನಡೆಸುತ್ತಿರುವ ಹೋರಾಟ ಕೇವಲ ರೈತ ಸಂಘಟನೆಗಳು ಇಲ್ಲವೇ ರಾಜಕೀಯ ಪಕ್ಷಗಳದ್ದಲ್ಲ. ಈ ಮಣ್ಣಿನ ಎಲ್ಲ ಸಾಹಿತಿಗಳು, ಕಲಾವಿದರು ವಿಶೇಷವಾಗಿ …

Read More »

ಪ್ರಿಯಾಂಕಾ ಗಾಂಧಿ ಭದ್ರತಾ ವಾಹನಗಳು ಡಿಕ್ಕಿ

ಲಕ್ನೋ: ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರ ಭದ್ರತಾ ವಾಹನಗಳು ಅಪಘಾತಕ್ಕೀಡಾಗಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಉತ್ತರ ಪ್ರದೇಶದ ಹಾಪುರದಲ್ಲಿ ಭದ್ರತಾ ವಾಹನಗಳು ಡಿಕ್ಕಿಯಾಗಿದ್ದು. ಅದೃಷ್ಟವಶಾತ್ ಭದ್ರತಾ ಸಿಬ್ಬಂದಿಗಳು ಅಪಾಯದಿಂದ ಪಾರಾಗಿದ್ದಾರೆ. ಉತ್ತರಪ್ರದೇಶದ ರಾಮ್ ಪುರಕ್ಕೆ ತೆರಳುತ್ತಿದ್ದಾಗ ಈ ಅವಘಡ ಸಂಭವಿಸಿದೆ.

Read More »