ಬೆಳಗಾವಿ : ಯಮಕನಮರಡಿ ಶಾಸಕರು 2023ರಲ್ಲಿ ಎಲ್ಲದರಲ್ಲೂ ಮಾಜಿ ಆಗುತ್ತಾರೇ ಎಂಬ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಹೇಳಿಕೆಗೆ ಶಾಸಕ ಸತೀಶ್ ಜಾರಕಿಹೊಳಿ ಶನಿವಾರ ತಿರುಗೇಟು ನೀಡಿದ್ದಾರೆ. ಇಂದು ಕಾಂಗ್ರೆಸ್ ಕಚೇರಿಯಲ್ಲಿ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರೇ ಮತ್ತೆ ಕಾಂಗ್ರೆಸ್ ಬರುತ್ತಾರೇ ಎನ್ನುವ ನೀವು. ಅವರ ಕಾಂಗ್ರೆಸ್ ಗೆ ಬಂದ್ರೆ ನಾನು ಹೇಗೆ ಮಾಜಿ ಆಗುತ್ತೇನೆ. ಹೇಳುವುದು ಸುಲಭ, ಆದ್ರೆ ಕಾರ್ಯ ರೂಪಕ್ಕೆ …
Read More »ಗಣರಾಜ್ಯೋತ್ಸವದಂದು ಅಯೋಧ್ಯೆಯ ಮಂದಿರದ ಸ್ತಂಭ ಚಿತ್ರ ಬಿಡುಗಡೆ
ನವದೆಹಲಿ: ಅಯೋಧ್ಯೆಯ ರಾಮಮಂದಿರದ ಸ್ತಂಭ ಚಿತ್ರವನ್ನು ಈ ಬಾರಿಯ ಗಣರಾಜ್ಯೋತ್ಸವ ಸಂಭ್ರಮದಲ್ಲಿ ಉತ್ತರಪ್ರದೇಶ ಸರ್ಕಾರ ಪ್ರದರ್ಶಿಸಲಿದೆ. ಈ ಕುರಿತು ಸ್ಪಷ್ಟನೆ ನೀಡಿರುವ ಉತ್ತರಪ್ರದೇಶ ಸರ್ಕಾರ, ಅಯೋಧ್ಯೆಯ ಮಂದಿರ ಕೇವಲ ಒಂದು ರಾಮ ಮಂದಿರದ ವಿಷಯವಲ್ಲ. ಬದಲಾಗಿ ಅಯೋಧ್ಯೆಯ ಸಾಂಸ್ಕೃತಿಕ ಬದುಕು ಹಾಗೂ ಹಲವು ವೈಶಿಷ್ಟ್ಯಗಳ ಆಗರ ವಾಗಿದೆ ಎಂದು ತಿಳಿಸಿದರು. ಅಷ್ಟೇ ಅಲ್ಲದೆ, ಅಯೋಧ್ಯೆ ಒಂದು ಪವಿತ್ರ ಸ್ಥಳವಾಗಿದೆ. ಕೋಟ್ಯಾಂತರ ಜನರ ನಂಬಿಕೆಯ ತಾಣ. ಹಾಗೆಯೇ ಪ್ರಾಚೀನ ಅಯೋಗ್ಯ ಸಂಸ್ಕೃತಿಯ …
Read More »ಅಗ್ನಿ ಅವಘಡದಿಂದ ರೂ.1 ಸಾವಿರ ಕೋಟಿ ನಷ್ಟ ಉಂಟಾಗಿದೆ: ಕೊರೋನಾ ಲಸಿಕಾ ತಯಾರಿಕಾ ಸಂಸ್ಥೆ ಸೀರಮ್ ಹೇಳಿಕೆ!
ಪುಣೆ: ಜಗತ್ತಿನ ಅತೀದೊಡ್ಡ ಲಸಿಕ ತಯಾರಿಕೆ ಸಂಸ್ಥೆಯಾಗಿರುವ ಹಾಗೂ ಕೊರೋನಾ ವೈರಸ್’ಗೆ ದೊಡ್ಡ ಪ್ರಮಾಣದಲ್ಲಿ ಕೋವಿಶೀಲ್ಡ್ ಲಸಿಕೆ ತಯಾರಿಸುವ ಮೂಲಕ ಜಗತ್ತಿನ ಗಮನ ಸೆಳೆದಿರುವ ಮಹಾರಾಷ್ಟ್ರದ ಪುಣೆಯಲ್ಲಿನ ಸೀರಮ್ ಕಂಪನಿಯಲ್ಲಿ ಗುರುವಾರ ಸಂಭವಿಸಿದ ಭಾರೀ ಅಗ್ನಿ ಅವಘಡದಿಂದ ರೂ.1 ಕೋಟಿ ನಷ್ಟ ಎದುರಾಗಿದೆ ಎಂದು ಸಂಸ್ಥೆ ಹೇಳಿಕೊಂಡಿದೆ. ಗುರುವಾರ ನಿರ್ಮಾಣ ಹಂತದ 5 ಮಹಡಿಯ ಕಟ್ಟಡದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, 5 ಕಟ್ಟಡ ಕಾರ್ಮಿಕರು ಮೃತಪಟ್ಟಿದ್ದರು. ಅದೃಷ್ಟವಶಾತ್ ಬೆಂಕಿಯಲ್ಲಿ ಸಿಕ್ಕಿಹಾಕಿಕೊಂಡಿದ್ದ …
Read More »ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಮೇ 29ರಂದು ಚುನಾವಣೆ
ಹೊಸದಿಲ್ಲಿ : ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಮೇ 29ರಂದು ಚುನಾವಣೆ ನಡೆಸುವ ಪ್ರಸ್ತಾವವನ್ನು ಪಕ್ಷದ ಕೇಂದ್ರೀಯ ಚುನಾವಣಾ ಸಮಿತಿ ಮುಂದಿಟ್ಟಿದೆ. ಇದೇ ದಿನವೇ ಎಐಸಿಸಿ ಅಧಿವೇಶನ ನಡೆಸಲು ಉದ್ದೇಶಿಸಲಾಗಿದೆ. ಈ ಎರಡು ವಿಷಯಗಳ ಬಗ್ಗೆ ಕಾಂಗ್ರೆಸ್ ಕಾರ್ಯಕಾರಿ (ಸಿಡಬ್ಲ್ಯೂಸಿ) ಸಮಿತಿ ಸಭೆ ಅಂತಿಮ ನಿರ್ಧಾರ ಕೈಗೊಳ್ಳಲಿದೆ. ಸಭೆಯಲ್ಲಿ ಪ್ರಸ್ತುತ ರಾಜಕೀಯ ಪರಿಸ್ಥಿತಿ, ಕೃಷಿ ಕಾಯ್ದೆಗಳು ಹಾಗೂ ರೈತರ ಪ್ರತಿಭಟನೆ, ಸಂಸತ್ನ ಬಜೆಟ್ ಅಧಿವೇಶನದಲ್ಲಿ ಪಕ್ಷದ ಕಾರ್ಯತಂತ್ರ ಮುಂತಾದ …
Read More »ಮುಂದಿನ ಮಳೆಗಾಲದಲ್ಲಿ ವೇದಾವತಿ ಕಣಿವೆಯಿಂದ ವಾಣಿ ವಿಲಾಸ ಜಲಾಯಶಕ್ಕೆ ನೀರು : ಸಚಿವ ರಮೇಶ್ ಜಾರಕಿಹೊಳಿ
ಹಾಸನ : ಮುಂದಿನ ಮಳೆಗಾಲದಲ್ಲಿ ಚಿತ್ರದುರ್ಗ ಜಿಲ್ಲೆಯ ವಾಣಿ ವಿಲಾಸ ಜಲಾಶಯಕ್ಕೆ ವೇದಾವತಿ ಕಣಿವೆ ಮೂಲಕ ತಾತ್ಕಾಲಿಕವಾಗಿ ನೀರು ಹರಿಸಲಾಗುತ್ತದೆ ಎಂದು ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ. ಜಿಲ್ಲೆಯ ಬೇಲೂರು ತಾಲ್ಲೂಕಿನ ಎತ್ತಿನಹೊಳೆ ಯೋಜನಾ ಕಾಮಗಾರಿಯನ್ನು ಶುಕ್ರವಾರ ಪರಿವೀಕ್ಷಿಸಿದ ಬಳಿಕ ಮಾತನಾಡಿದ ಅವರು, ಎತ್ತಿನಹೊಳೆ ಯೋಜನೆಯ ಹಂತ-1ರ ಕಾಮಗಾರಿಗಳು ಮತ್ತು ಹಂತ-2ರ 33 ಕಿ.ಮೀ.ವರೆಗಿನ ಗುರುತ್ವಾ ಕಾಲುವೆ ಕಾಮಗಾರಿಗಳನ್ನು ಮೇ ತಿಂಗಳೊಳಗೆ ಪೂರ್ಣಗೊಳಿಸಲಾಗುತ್ತದೆ ಎಂದರು. ಪ್ರಾಯೋಗಿಕ ನೀರನ್ನು …
Read More »ನನಗೂ ಸಿಎಂ ಆಗುವ ಆಸೆ ಇದೆ : ಸಚಿವ ಉಮೇಶ ಕತ್ತಿ
ತುಮಕೂರು : ನನಗೂ ಮುಖ್ಯಮಂತ್ರಿಯಾಗುವ ಆಸೆ ಇದೆ. ಶಾಸಕ ಬಸವರಾಜ ಪಾಟೀಲ್ ಯತ್ನಾಳ್ ಸೀನಿಯರ್ ಇದಾರೆ. ಅವರಿಗಿಂತ ನಾನು ಸೀನಿಯರ್ ಇದ್ದೇನಿ. ಸಿಎಂ ಸ್ಥಾನಕ್ಕೆ ಯತ್ನಾಳ ಹಾಗೂ ನನಗೆ ಪೈಪೋಟಿ ನಡೆಯಲಿ ಎಂದು ನೂತನ ಸಚಿವ ಉಮೇಶ ಕತ್ತಿ ಹಾಸ್ಯವಾಗಿ ಹೇಳಿದರು. ತುಮಕೂರು ಸಿದ್ದಗಂಗಾ ಮಠಕ್ಕೆ ಶುಕ್ರವಾರ ಭೇಟಿ ನೀಡಿದ ಬಳಿ ಮಾತನಾಡಿ, ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಈಗ ಖಾಲಿ ಇಲ್ಲ. ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದಾರೆ. ಬಿಜೆಪಿಯಲ್ಲಿ 75 ವರ್ಷದವರೆಗೂ …
Read More »ಹುಣಸೋಡು ದುರಂತದಲ್ಲಿ ಮೃತರಾದವರ ಕುಟುಂಬಕ್ಕೆ 5 ಲಕ್ಷ ಪರಿಹಾರ: ಸಿಎಂ ಘೋಷಣೆ
ಬೆಂಗಳೂರು: ಶಿವಮೊಗ್ಗದ ಹುಣಸೋಡು ಗ್ರಾಮದಲ್ಲಿ ನಡೆದ ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ 5 ಲಕ್ಷ ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಘೋಷಿಸಿದ್ದಾರೆ. ಈ ಸಂಬಂಧ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹುಣಸೋಡು ಗ್ರಾಮದಲ್ಲಿ ನಡೆದ ದುರಂತದಲ್ಲಿ 5 ಜನ ಮೃತರಾಗಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಸ್ಥಳದಲ್ಲಿ ಈಗಾಗಲೇ ಸಂಸದ ರಾಘವೇಂದ್ರ ಅವರು ಬೀಡು ಬಿಟ್ಟಿದ್ದಾರೆ. ಅಲ್ಲದೆ ನಮ್ಮ ಇಲಾಖೆಯ ಮುರುಗೇಶ್ ನಿರಾಣಿ ಕೂಡ ಸ್ಥಳದಲ್ಲಿದ್ದಾರೆ ಎಂದರು. ಘಟನಾ ಸ್ಥಳಕ್ಕೆ …
Read More »ಶಾಸಕ ರೇಣಕಾಚಾರ್ಯ ಜೊತೆ ರಮೇಶ್ ಜಾರಕಿಹೊಳಿ ಎನ್ ಮಾತಾಡಿದ್ರು ಗೊತ್ತಾ..?
ಲೈವ್ ಪಿಕ್ಸ್ ಸಚಿವರಾದ ಶ್ರೀ ರಮೇಶ್ ಜಾರಕಿಹೊಳಿ ಅವರ ಸದಾಶಿವ ನಗರದ ಗೃಹಕಚೇರಿಯಲ್ಲಿ ಶಾಸಕರ ಸಭೆ. ಶಾಸಕರಾದ ಡಾ ಶಿವರಾಜ್ ಪಾಟೀಲ್, ಮಹೇಶ್ ಕುಮಠಳ್ಳಿ, ರೇಣುಕಾಚಾರ್ಯ, ರಾಜುಗೌಡರ ಜೊತೆ ಮಾತುಕತೆ. ಹೊನ್ನಾಳಿಯ ಏತ ನೀರಾವರಿ ಯೋಜನೆಗೆ ಇಂದಿನ ಸಚಿವ ಸಂಪುಟದ ಸಭೆಯಲ್ಲಿ ಅನುದಾನ ಕೊಡಿಸಿರುವುದಕ್ಕೆ ಸಚಿವರನ್ನು ಅಭಿನಂದಿಸಿದ ರೇಣುಕಾಚಾರ್ಯ.
Read More »ಪುಣೆ ಸೆರಂ ಇನ್ ಸ್ಟಿಟ್ಯೂಟ್ ಬೆಂಕಿ ಅವಘಡ; ಐವರು ಕಾರ್ಮಿಕರ ದುರ್ಮರಣ
ಪುಣೆ, ಜನವರಿ 21: ಕೊರೊನಾ ವೈರಸ್ ಲಸಿಕೆ ಕೋವಿಶೀಲ್ಡ್ ಸೇರಿದಂತೆ ಅನೇಕ ಪ್ರಮುಖ ಲಸಿಕೆಗಳನ್ನು ಉತ್ಪಾದಿಸುತ್ತಿರುವ ಪುಣೆಯ ಸೆರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ ಘಟಕದಲ್ಲಿ ಭಾರಿ ಬೆಂಕಿ ಅನಾಹುತ ಸಂಭವಿಸಿ ಐವರು ಮೃತಪಟ್ಟ ಘಟನೆಯ ಬಳಿಕ ಮತ್ತೊಮ್ಮೆ ಬೆಂಕಿ ಕಾಣಿಸಿಕೊಂಡಿದೆ. ನಿರ್ಮಾಣ ಹಂತದಲ್ಲಿದ್ದ ಕಟ್ಟಡದಲ್ಲಿ ಗುರುವಾರ ಬೆಂಕಿ ಅವಘಡ ಉಂಟಾಗಿತ್ತು. ಘಟನೆಯಲ್ಲಿ ಐವರು ದಹನವಾಗಿದ್ದರೆ, ಉಳಿದ ಅನೇಕರನ್ನು ರಕ್ಷಿಸಲಾಗಿತ್ತು. ಈ ಘಟನೆಯು ಕೋವಿಶೀಲ್ಡ್ ಲಸಿಕೆಯ ಉತ್ಪಾದನೆಗೆ ಯಾವುದೇ ತೊಡಕು ಉಂಟುಮಾಡುವುದಿಲ್ಲ …
Read More »ಎಸ್ಸೆಸ್ಸೆಲ್ಸಿಗೆ ಈ ಬಾರಿ ವಿದ್ಯಾರ್ಥಿಸ್ನೇಹಿ ಪ್ರಶ್ನೆಪತ್ರಿಕೆ’
ಶಿವಮೊಗ್ಗ: ಇಲ್ಲಿನ ಕುವೆಂಪು ರಂಗಮಂದಿರದಲ್ಲಿ ಬುಧವಾರ ನಡೆದ ಶಿಕ್ಷಣ ಸಚಿವ ಸುರೇಶ್ ಕುಮಾರ್ ಜತೆಗಿನ ಶೈಕ್ಷಣಿಕ ಸಂವಾದದಲ್ಲಿ ಶಿಕ್ಷಕರು, ಶಾಲಾ, ಕಾಲೇಜುಗಳ ಹಲವು ಸಮಸ್ಯೆಗಳು ಅನಾವರಣಗೊಂಡವು. ಶಿಕ್ಷಕರ ವೇತನ ವಿಳಂಬ, ಅತಿಥಿ ಶಿಕ್ಷಕರ ನೇಮಕ, ಶಾಲಾ ಆರಂಭದ ಸಿದ್ಧತೆಗಳಲ್ಲಿನ ತೊಡಕುಗಳು, ಅನುದಾನ ರಹಿತ ಶಾಲಾ ಶಿಕ್ಷಕರ ವೇತನ, ಶಾಲೆಗಳ ಶುಲ್ಕ ನಿಗದಿ ಮತ್ತಿತರ ವಿಚಾರಗಳು ಪ್ರತಿಧ್ವನಿಸಿದವು. ತೀರ್ಥಹಳ್ಳಿ ತಾಲ್ಲೂಕು ಹೊಸೂರು ಗುಡ್ಡೇಕೇರಿ ಸರ್ಕಾರಿ ಪ್ರೌಢಶಾಲೆ ಮುಖ್ಯ ಶಿಕ್ಷಕ ಎಚ್.ಪಿ. ಮಂಜುಬಾಬು, …
Read More »
Laxmi News 24×7