ಭೋಪಾಲ್: ತಾನು ಹೆತ್ತ ಮಗುವನ್ನು ತಾಯಿ, ನೀನು ಮಗುವಲ್ಲ ಕುರಿ ಎಂದು ಕೊಡಲಿಯಿಂದ ಕೊಚ್ಚಿಕೊಂದಿರುವ ಘಟನೆ ಭೋಪಾಲ್ನ ಅಶೋಕ್ ನಗರದಲ್ಲಿ ನಡೆದಿದೆ. ಪಾಪಿ ತಾಯಿಯನ್ನು ರಶ್ಮಿ ಲೋಧಿ ಎಂದು ಗುರುತಿಸಲಾಗಿದೆ. ಈಕೆ ತನ್ನ 8 ತಿಂಗಳ ಮಗುವನ್ನು ಕೊಚ್ಚಿಕೊಂದಿದ್ದಾಳೆ. 8 ತಿಂಗಳ ಕಾಲ ಮಗುವನ್ನು ಚೆನ್ನಾಗಿಯೇ ನೋಡಿಕೊಂಡಿರುವ ತಾಯಿ ಇದೀಗ ಕೊಡಲಿಯಿಂದ ಕೊಚ್ಚಿಕೊಂದಿದ್ದಾಳೆ. ಮನೆಯ ಹತ್ತಿರ ಇರುವ ಹೆದ್ದಾರಿಯಲ್ಲಿ ಮಗುವನ್ನು ಮಲಗಿಸಿ ಕೊಡಲಿಯಿಂದ 8 ತಿಂಗಳ ಹಸುಗುಸನ್ನು ಕೊಚ್ಚಿಕೊಂದಿದ್ದಾಳೆ. ನಂತರ …
Read More »17 ವರ್ಷದ ಮಗಳ ಮೇಲೆ ಸತತ ಏಳು ವರ್ಷದಿಂದ ಅತ್ಯಾಚಾರ ಎಸಗಿದ್ದ ಕಾಮುಕ ತಂದೆ
ಚಂಡೀಗಡ: 17 ವರ್ಷದ ಮಗಳ ಮೇಲೆ ಸತತ ಏಳು ವರ್ಷದಿಂದ ಅತ್ಯಾಚಾರ ಎಸಗಿದ್ದ ಕಾಮುಕ ತಂದೆಯನ್ನು ಹಿಸ್ಸಾರ್ ಪೊಲೀಸರು ಬಂಧಿಸಿದ್ದಾರೆ. ಈ ವಿಚಾರವಾಗಿ ಆರೋಪಿ ವಿರುದ್ಧ ಹರಿಯಾಣದ ಹಿಸ್ಸರ್ನಲ್ಲಿ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದ್ದು, ಐಪಿಸಿ ಸೆಕ್ಷನ್ 376(2)(ಎನ್), 376(2), 354-ಅ(1), 313, 323, 506, ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳನ್ನು ಸಂರಕ್ಷಿಸುವ(ಪೋಕ್ಸೋ) ಕಾಯಿದೆ ಅಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ತನಿಖೆ ವೇಳೆ ಸಂತ್ರಸ್ತೆ ತನ್ನ ತಂದೆ ಸರ್ಕಾರಿ …
Read More »ಕೊರೊನಾದಿಂದ ಪತ್ನಿಗೆ ಕಿಸ್ ಕೊಡಲಾಗ್ತಿಲ್ಲ: ಫಾರೂಖ್ ಅಬ್ದುಲ್ಲಾ
ಶ್ರೀನಗರ: ಕೊರೊನಾ ವೈರಸ್ ಬಂದಾಗಿನಿಂದ ಪತ್ನಿಗೆ ಕಿಸ್ ಕೊಡಲು ಆಗುತ್ತಿಲ್ಲ. ಮನಸ್ಸು ಬಯಸಿದರೂ ಅಪ್ಪಿಕೊಳ್ಳಲು ಸಹ ಆಗುತ್ತಿಲ್ಲ ಎಂದು ಜಮ್ಮು-ಕಾಶ್ಮೀರದ ಮಾಜಿ ಸಿಎಂ, ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಫಾರೂಖ್ ಅಬುಲ್ಲಾ ಹೇಳಿದ್ದಾರೆ. ಭಾನುವಾರ ಶ್ರೀನಗರದ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಭಾಗಿಯಾಗಿದ್ದ ಫಾರೂಖ್ ಅಬ್ದುಲ್ಲಾ ನೆರೆದಿದ್ದ ಜನರನ್ನ ಉದ್ದೇಶಿಸಿ ಸುಮಾರು 35 ನಿಮಿಷ ಮಾತನಾಡಿದರು. ಈ ವೇಳೆ ಕೊರೊನಾದಿಂದ ಜೀವನದಲ್ಲಾದ ಅನಿರೀಕ್ಷಿತ ಬದಲಾವಣೆಗಳ ಬಗ್ಗೆ ಹೇಳುತ್ತಿದ್ದರು. ಪತ್ನಿಗೆ ಮುತ್ತು ಕೊಡಲು ಮತ್ತು …
Read More »ಡಬಲ್ ಎಂಜಿನ್ ಸರ್ಕಾರಕ್ಕೆ ಡಿಕೆಶಿ ಸವಾಲು
ಕಲಬುರಗಿ,ಜ.18- ಕೇಂದ್ರ ಮತ್ತು ರಾಜ್ಯದಲ್ಲಿ ಅಧಿಕಾರದಲ್ಲಿರುವ ಡಬ್ಬಲ್ ಎಂಜಿನ್ ಸರ್ಕಾರ ಮಹದಾಯಿ ಯೋಜನೆಯನ್ನು ಜಾರಿಗೊಳಿಸಲಿ. ಕೃಷ್ಣಾ ಮೇಲ್ದಂಡೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಣೆ ಮಾಡಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸವಾಲು ಹಾಕಿದ್ದಾರೆ. ಕಲಬುರಗಿ ವಿಭಾಗೀಯ ಮಟ್ಟದ ಸಂಕಲ್ಪ ಸಮಾವೇಶದಲ್ಲಿ ಭಾಗವಹಿಸಲು ಆಗಮಿಸಿದ ಅವರು ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು ನಿನ್ನೆ ಬೆಳಗಾವಿಯ ಜನಸೇವಕ್ ಸಮಾವೇಶದಲ್ಲಿ ಮಾತನಾಡಿದ ಅಮಿತ್ ಶಾ, ಕೇಂದ್ರ ಮತ್ತು ರಾಜ್ಯದಲ್ಲಿ ಒಂದೇ ಪಕ್ಷದ ಡಬ್ಬಲ್ ಎಂಜಿನ್ …
Read More »ಉತ್ತಮ ಚಾಲಕರಿಗೆ ಬೆಳ್ಳಿ ಪದಕ ವಿತರಣೆ ಮಾಡಿದ ಲಕ್ಷ್ಮಣ ಸವದಿ,
ದಾವಣಗೆರೆ: ಸ್ಮಾರ್ಟ್ ಸಿಟಿ ಯೋಜನೆಯಡಿಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ ನಿಲ್ದಾಣದ ಪುನರ್ ನಿರ್ಮಾಣದ ಶಂಕುಸ್ಥಾಪನೆ ಹಾಗೂ ನೂತನ ಬಸ್ ನಿಲ್ದಾಣದ ಉದ್ಘಾಟನೆಯನ್ನು ಉಪಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವರಾದ ಲಕ್ಷ್ಮಣ ಸವದಿ, ನಗರಾಭಿವೃದ್ಧಿ ಹಾಗೂ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಬಿ.ಎ.ಬಸವರಾಜ, ಸಂಸದರಾದ ಜಿ.ಎಮ್.ಸಿದ್ದೇಶ್ವರ ನೆರವೇರಿಸಿದರು. ನಗರಾಭಿವೃದ್ಧಿ ಹಾಗೂ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ.ಬಸವರಾಜ ಅವರು ನಿಗಮದ ಬಸ್ಸುಗಳ ಉತ್ತಮ ಚಾಲಕರಿಗೆ ಬೆಳ್ಳಿ ಪದಕ ವಿತರಣೆ …
Read More »ಕೊರೋನಾ ಲಸಿಕೆ ಪಡೆದಿದ್ದ ಮೂವರು ನರ್ಸ್ ಗಳು ಆಸ್ಪತ್ರೆಗೆ ದಾಖಲು
ಭೂಪಾಲ್: ಶನಿವಾರ ಕೋವಿಡ್-19 ಲಸಿಕೆ ಪಡೆದಿದ್ದ ಮಧ್ಯಪ್ರದೇಶದ ಉಜೈನಿ ಜಿಲ್ಲೆಯ ಮೂವರು ನರ್ಸ್ ಗಳಿಗೆ ಜ್ವರ, ತಲೆನೋವು ,ಸುಸ್ತು ವಾಕರಿಕೆ ಸಮಸ್ಯೆ ಕಾಣಿಸಿಕೊಂಡು ಭಾನುವಾರ ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ. 25 ವರ್ಷದ ಮೂವರು ನರ್ಸ್ ಗಳು ಶನಿವಾರ ಕೋವಿಡ್ -19 ಲಸಿಕೆ ಪಡೆದುಕೊಂಡಿದ್ದರು ಎಂದು ಉಜೈನಿಯ ಆರೋಗ್ಯ ಇಲಾಖೆ ಮೂಲಗಳು ತಿಳಿಸಿವೆ. ಮೂವರು ನರ್ಸ್ ಗಳನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ವೈದ್ಯಕೀಯ ನಿಗಾವಣೆಯಲ್ಲಿ ಇಡಲಾಗಿತ್ತು.ಇದೀಗ ಎಲ್ಲರೂ ಚೇತರಿಸಿಕೊಂಡಿದ್ದು, ಆಸ್ಪತ್ರೆಯಿಂದ …
Read More »ರೈತರ ಬೃಹತ್ ಟ್ರ್ಯಾಕ್ಟರ್ ರ್ಯಾಲಿ: ನಾವು ಮಧ್ಯ ಪ್ರವೇಶ ಮಾಡುವುದಿಲ್ಲ ಎಂದ ಸುಪ್ರೀಂ
ನವದೆಹಲಿ,ಜ.18- ಗಣರಾಜ್ಯೋತ್ಸವ ದಿನದಂದು ದೆಹಲಿಯಲ್ಲಿ ರೈತ ಸಂಘಟನೆಗಳು ನಡೆಸಲು ಉದ್ದೇಶಿಸಿರುವ ಟ್ರ್ಯಾಕ್ಟರ್ ರ್ಯಾಲಿಗೆ ಅವಕಾಶ ನೀಡಬೇಕೆ, ಬೇಡವೇ ಎಂಬ ಕುರಿತಂತೆ ದೆಹಲಿ ಪೊಲೀಸರು ನಿರ್ಧಾರ ತೆಗೆದುಕೊಳ್ಳಬೇಕು. ಇದರಲ್ಲಿ ತಾನು ಮಧ್ಯ ಪ್ರವೇಶ ಮಾಡುವುದಿಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದೆ. ಕೇಂದ್ರ ಸರ್ಕಾರ ರೂಪಿಸಿರುವ ಮೂರು ಕೃಷಿ ಕಾಯ್ದೆಗಳನ್ನು ಹಿಂಪಡೆಯಬೇಕೆಂದು ಒತ್ತಾಯಿಸಿ ಪಂಜಾಬ್ ಹಾಗೂ ಹರಿಯಾಣ ರೈತರು ಕಳೆದ 53 ದಿನಗಳಿಂದ ದೆಹಲಿಯಲ್ಲಿ ನಡೆಸುತ್ತಿರುವ ಅಹೋರಾತ್ರಿ ಪ್ರತಿಭಟನೆಯ ಮುಂದುವರೆದ ಭಾಗವಾಗಿ ಜ.26ರಂದು ಗಣರಾಜ್ಯೋತ್ಸವದ …
Read More »ಮಹಾ ಸಿಎಂ ಉದ್ಧವ್ ಠಾಕ್ರೆ ಟ್ವೀಟ್ ಖಂಡಿಸಿ..ಬೆಳಗಾವಿಯಲ್ಲಿ ಉದ್ಧವ್ ಭಾವಚಿತ್ರಕ್ಕೆ ಚಪ್ಪಲಿ ಸೇವೆ..!
ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರೋವರೆಗೂ ಹೋರಾಡೋಣ ಎಂದು ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ವಿವಾದಾತ್ಮಕ ಟ್ವೀಟ್ ಮಾಡುವ ಮೂಲಕ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಅಲ್ಲದೇ ಉದ್ಧವ್ ಠಾಕ್ರೆ ಹೇಳಿಕೆ ಖಂಡಿಸಿ ರಾಜ್ಯಾಧ್ಯಂತ ವಿವಿಧ ಕನ್ನಡ ಸಂಘಟನೆಗಳು ಪ್ರತಿಭಟನೆಗೆ ಮುಂದಾಗಿವೆ. ಅದೇ ರೀತಿ ಬೆಳಗಾವಿಯಲ್ಲಿಯೂ ಕನ್ನಡಪರ ಸಂಘಟನೆಗಳು ಉದ್ಧವ್ ಠಾಕ್ರೆ ಭಾವಚಿತ್ರಕ್ಕೆ ಚಪ್ಪಲಿ ಸೇವೆ ಮಾಡಿ, ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿವೆ. ಗಡಿ ವಿಚಾರದಲ್ಲಿ ಉರಿಯುವ ಬೆಂಕಿಗೆ ತುಪ್ಪ ಸುರಿಯುವ ಕೆಲಸವನ್ನು ಮಹಾರಾಷ್ಟ್ರ …
Read More »ಗಡಿ ವಿಚಾರದಲ್ಲಿ ಮಹಾ ಸಿಎಂ ಉದ್ಧವ್ ಉದ್ಧಟತನ ಪ್ರದರ್ಶನ..ಸಿಎಂ ಬಿಎಸ್ವೈ ಆಕ್ರೋಶ
ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಮರಾಠಿ ಭಾಷೆ ಮತ್ತು ಸಂಸ್ಕøತಿ ಪ್ರಧಾನ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಿಕೊಳ್ಳುವ ಮಾತನಾಡಿರುವುದು ಅವರ ಉದ್ಧಟತನದ ಪ್ರದರ್ಶನವಾಗಿದೆ. ಇದು ಭಾರತೀಯ ಒಕ್ಕೂಟ ತತ್ವದ ವಿರುದ್ಧವಾದ ನಿಲುವು. ಮಹಾಜನ್ ವರದಿಯೇ ಅಂತಿಮ ಎಂಬುದು ಎಲ್ಲರೂ ಬಲ್ಲ ಸತ್ಯ ಎಂದು ಉದ್ಧವ್ ಠಾಕ್ರೆಗೆ ಸಿಎಂ ಬಿ.ಎಸ್.ಯಡಿಯೂರಪ್ಪ ತಿರುಗೇಟು ನೀಡಿದರು. ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಹೇಳಿಕೆಗೆ ಟ್ವೀಟ್ ಮೂಲಕ ತಕ್ಕ ಉತ್ತರ ನೀಡಿರುವ ಸಿಎಂ ಬಿಎಸ್ವೈ ಹೀಗಿರುವಾಗ …
Read More »ಬೆಳಗಾವಿ ಒಂದಿಂಚೂ ಜಾಗ ಬಿಡುವ ಪ್ರಶ್ನೆ ಇಲ್ಲ: ಸಚಿವ ರಮೇಶ ಜಾರಕಿಹೊಳಿ ಮಹಾ ಸಿಎಂಗೆ ತಿರುಗೇಟು!!
ಬೆಳಗಾವಿ: ಗಡಿ ವಿಚಾರದಲ್ಲಿ ಮಹಾರಾಷ್ಟ್ರ ಸರ್ಕಾರ ಅನಗತ್ಯ ಗೊಂದಲ ಸೃಷ್ಟಿಸುವ ಕೆಲಸ ಮಾಡುತ್ತಿದೆ. ಬೆಳಗಾವಿ ಯಾವತ್ತಿದ್ದರೂ ಕರ್ನಾಟಕ ರಾಜ್ಯದ ಅವಿಭಾಜ್ಯ ಅಂಗ ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಮಹಾರಾಷ್ಟ್ರ ಸಿಎಂಗೆ ತಿರುಗೇಟು ನೀಡಿದ್ದಾರೆ. ಮಹಾಜನ್ ವರದಿಯನ್ನು ಈಗಾಗಲೇ ಒಪ್ಪಿಕೊಂಡಾಗಿದೆ. ಮಹಾರಾಷ್ಟ್ರ ಸರ್ಕಾರವು ಗಡಿ ಭಾಗದ ಜನರಲ್ಲಿ ಅನಗತ್ಯ ಗೊಂದಲ ಸೃಷ್ಟಿಸುವ ಪ್ರಯತ್ನ ಮಾಡುವುದು ಸರಿಯಲ್ಲ. ಮಹಾರಾಷ್ಟ್ರ ಸರ್ಕಾರ ತನ್ನ ವೈಫಲ್ಯ ಮರೆಮಾಚಿಕೊಳ್ಳಲು ಗಡಿ ವಿಷಯ ಪ್ರಸ್ತಾಪಿಸಿ ಜನರ ಭಾವನೆ …
Read More »
Laxmi News 24×7