ನವದೆಹಲಿ : ಆಮ್ ಆದ್ಮಿ ಸರ್ಕಾರ ದೆಹಲಿ ಜನರಿಗೆ ಕೋವಿಡ್ 19 ಲಸಿಕೆ ಉಚಿತವಾಗಿ ನೀಡಲಿದೆ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. ಉಚಿತ ವ್ಯಾಕ್ಸಿನೇಷನ್ ಮಾಡಬೇಕೆಂದು ಈಗಾಗಲೇ ಕೇಂದ್ರಕ್ಕೆ ಮನವಿ ಮಾಡಿದ್ದೇವೆ. ಕೇಂದ್ರವು ಏನು ಮಾಡುತ್ತದೆ ಎಂಬುದನ್ನು ನಾವು ನೋಡುತ್ತೇವೆ. ಅಗತ್ಯವಿದ್ದರೆ, ಕೇಂದ್ರವು ಲಸಿಕೆಯನ್ನು ಉಚಿತವಾಗಿ ನೀಡದಿದ್ದರೆ, ನಾವು ಲಸಿಕೆಯನ್ನು ದೆಹಲಿ …
Read More »ಬಿಗ್ ನ್ಯೂಸ್: ಸಚಿವ ಸ್ಥಾನ ವಂಚಿತರಿಗೆ ಸಿಹಿ ಸುದ್ದಿ, ಸಂಪುಟ ಪುನಾರಚನೆ ಮಾಹಿತಿ ನೀಡಿದ ರಮೇಶ್ ಜಾರಕಿಹೊಳಿ
ಬೆಳಗಾವಿ: ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗಿ 7 ಮಂದಿ ನೂತನ ಸಚಿವರು ಸಿಎಂ ಯಡಿಯೂರಪ್ಪ ಸಂಪುಟಕ್ಕೆ ಸೇರ್ಪಡೆಯಾಗಿದ್ದಾರೆ. ಮಾರ್ಚ್ ಅಥವಾ ಏಪ್ರಿಲ್ ನಲ್ಲಿ ಸಂಪುಟ ಪುನಾರಚನೆ ಪ್ರಕ್ರಿಯೆ ದೊಡ್ಡಮಟ್ಟದಲ್ಲಿ ನಡೆಯಲಿದೆ ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗ ಸಚಿವ ಸ್ಥಾನ ಕೈತಪ್ಪಿದವರಿಗೆ ಮಾರ್ಚ್ ಅಥವಾ ಏಪ್ರಿಲ್ ನಲ್ಲಿ ಸಂಪುಟ ಪುನಾರಚನೆ ವೇಳೆ ಅವಕಾಶ ಸಿಗಲಿದೆ ಎಂದು ಹೇಳಿದ್ದಾರೆ. ಹೆಚ್. ವಿಶ್ವನಾಥ್, ಮಹೇಶ್ …
Read More »BIG NEWS : ‘ಸಿಎಂ ಯಡಿಯೂರಪ್ಪ’ ಸಂಪುಟಕ್ಕೆ ಮತ್ತಷ್ಟು ಬಲ : 7 ಶಾಸಕರು ‘ನೂತನ ಸಚಿವ’ರಾಗಿ ಸಂಪುಟಕ್ಕೆ ಸೇರ್ಪಡೆ
ಬೆಂಗಳೂರು : ಅಂತೂ ಇಂತೂ ರಾಜ್ಯ ಬಿಜೆಪಿ ನೇತೃತ್ವದ ಸರ್ಕಾರಕ್ಕೆ ನೂತನ 7 ಶಾಸಕರು ಸಚಿವರಾಗುವ ಮೂಲಕ ಸೇರ್ಪಡೆಗೊಂಡಿದ್ದಾರೆ. ಸಿಎಂ ಯಡಿಯೂರಪ್ಪ ನೇತೃತ್ವದ ಸಚಿವ ಸಂಪುಟಕ್ಕೆ 7 ಶಾಸಕರು ರಾಜಭವನದಲ್ಲಿ ನಡೆದಂತ ಸರಳ ಸಮಾರಂಭದಲ್ಲಿ ಅರವಿಂದ ಲಿಂಬಾವಳಿ, ಆರ್.ಶಂಕರ್, ಎಂಟಿಬಿ.ನಾಗರಾಜ್, ಅಂಗಾರ, ಮುರುಗೇಶ್ ನಿರಾಣಿ, ಸಿ.ಪಿ.ಯೋಗೀಶ್ವರ್ ಹಾಗೂ ಉಮೇಶ್ ಕತ್ತಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಮೊದಲು ಆಗಮಿಸಿದಂತ ಶಾಸಕ ಉಮೇಶ್ ಕತ್ತಿಯವರು ಸಂಪುಟ ದರ್ಜೆಯ ಸಚಿವರಾಗಿ ದೇವರ ಹೆಸರಿನಲ್ಲಿ …
Read More »ಯಡಿಯೂರಪ್ಪ ಕ್ಯಾಬಿನೆಟ್ ಸೇರಿದ ಸಪ್ತ ಸಚಿವರು
ಬೆಂಗಳೂರು (ಜ. 13): ಬಿಎಸ್ ಯಡಿಯೂರಪ್ಪ ಸಂಪುಟ ವಿಸ್ತರಣೆಗೆ ಕಾರ್ಯಕ್ಕೆ ಕಡೆಗೂ ಅಂತ್ಯ ಸಿಕ್ಕಿದ್ದು, ರಾಜಭವನದಲ್ಲಿ ನಡೆಯುತ್ತಿರುವ ಸಂಪುಟ ವಿಸ್ತರಣೆ ಕಾರ್ಯದಲ್ಲಿ ಏಳು ಜನ ನೂತನ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ರಾಜಭವನದ ಗಾಜಿನ ಮನೆಯಲ್ಲಿ 3:50ಕ್ಕೆ ನೂತನ ಸಚಿವರ ಪದಗ್ರಹಣ ಕಾರ್ಯ ಆರಂಭವಾಗಿದ್ದು, ರಾಷ್ಟ್ರಗೀತೆ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ನೂತನ ಸಚಿವರಿಗೆ ರಾಜ್ಯಪಾಲರು ಪ್ರಮಾಣವಚನ ಬೋಧಿಸಿದರು. ಮೊದಲಿಗೆ ಸಂಪುಟ ದರ್ಜೆ ಸಚಿವರಾಗಿ ಉಮೇಶ್ ಕತ್ತಿ ಪ್ರಮಾಣವಚನ ಸ್ವೀಕರಿಸಿದ್ದರು. ಬಳಿಕ ಬೆಳಗಾವಿಯ ಹುಕ್ಕೇರಿ ಶಾಸಕ …
Read More »ಸ್ಥಾನ ಪಡೆಯಲು ಅನ್ಯ ಮಾರ್ಗ ಅನುಸರಿಸದೆ ಪಕ್ಷಕ್ಕೆ ನಿಷ್ಠೆ ಮತ್ತು ವಿಚಾರಕ್ಕೆ ಬದ್ಧತೆ ಇರುವ ಕಾರ್ಯಕರ್ತರಿಗೆ ಇಂದಿನ ದಿನಮಾನಗಳಲ್ಲಿ ಸ್ಥಾನವಿಲ್ಲ: ಅಭಯ ಪಾಟೀಲ
ಬೆಳಗಾವಿ – ನೂತನ ಸಚಿವರು ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ರಾಜ್ಯ ಬಿಜೆಪಿ ಸರಕಾರದ ನಡೆಯ ಬಗ್ಗೆ ಬೆಳಗಾವಿ ಶಾಸಕ ಅಭಯ ಪಾಟೀಲ ತೀವ್ರ ನೋವು ತೋಡಿಕೊಂಡಿದ್ದಾರೆ. ಜೊತೆಗೆ ಇವೆಲ್ಲ ತಾತ್ಕಾಲಿಕ ಎನ್ನುವ ಸಮಾಧಾನವನ್ನೂ ವ್ಯಕ್ತಪಡಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ವಿಚಾರಕ್ಕೆ ಬದ್ಧತೆ ಮತ್ತು ಪಕ್ಷಕ್ಕೆ ನಿಷ್ಠೆ ಇದು ದೌರ್ಭಲ್ಯವಲ್ಲ ಎನ್ನುವ ಎಚ್ಚರಿಕೆ ಸಂದೇಶವನ್ನೂ ಬಿಜೆಪಿಗೆ ಮತ್ತು ಮುಖ್ಯಮಂತ್ರಿಗಳಿಗೆ ನೀಡಿದ್ದಾರೆ. ತೀವ್ರ ನೋವು ತೋಡಿಕೊಂಡ ಶಾಸಕ ಅಭಯ ಪಾಟೀಲ …
Read More »ಲಕ್ಷ್ಮೀ ಹೆಬಾಳ್ಕರ್ ದರ್ಬಾರ್, ಅಂಗ ರಕ್ಷಕನ ಕೈಯಲ್ಲಿ ವೆನಿಟಿ ಬ್ಯಾಗ್.
ಹುಬ್ಬಳ್ಳಿ ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮಿ ಹೆಬಾಳ್ಕರ್ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ಪೊಲೀಸ್ ಇಲಾಖೆಯಿಂದ ನಿಯೋಜನೆಗೊಂಡ ಅಂಗ ರಕ್ಷಕನನ್ನು ಮನೆಗೆಲಸದವರಂತೆ ಬಳಕೆ ಮಾಡಿಕೊಳ್ಳುತ್ತಿರುವದು ಬಹಿರಂಗಗೊಂಡಿದೆ. ಹೌದು. ನಗರದಲ್ಲಿ ಖಾಸಗಿ ಹೋಟೆಲ್ ನಲ್ಲಿ ನಡೆದ ಸಂಕಲ್ಪ ಸಮಾವೇಶದಲ್ಲಿ ಭಾಗಿಯಾಗಿದ್ದ ಶಾಸಕಿ ಗನ್ ಮ್ಯಾನ್ ಕೈಯಲ್ಲಿ ವ್ಯಾನಿಟಿ ಬ್ಯಾಗ್ ನೀಡಿರುವ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಶಾಸಕಿಯೊಬ್ಬರು ಪೊಲೀಸ್ ಇಲಾಖೆಗೆ ಸೇರಿದ ಗನ್ ಮ್ಯಾನ್ ಕೈಯಲ್ಲಿ ಮಹಿಳೆಯಾಗಿ …
Read More »ಉಮೇಶ ಕತ್ತಿ ಸೇರಿ ಏಳು ಜನರಿಗೆ ಸಚಿವ ಭಾಗ್ಯ
ಬೆಳಗಾವಿ ಜಿಲ್ಲೆಯ ಪ್ರಭಾವಿ ನಾಯಕ ಉಮೇಶ ಕತ್ತಿ ಅವರಿಗೆ ಸಚಿವ ಸ್ಥಾನ ಒಲಿದು ಬಂದಿದೆ. ನೂತನ ಸಚಿವರ ಪಟ್ಟಿ ರಾಜಭವನ ತಲುಪಿದ್ದು, ಕತ್ತಿ ಅವರೊಂದಿಗೆ ಎಂಟಿಬಿ ನಾಗರಾಜ್, ಆರ್.ಶಂಕರ್, ಅರವಿಂದ ಲಿಂಬಾವಳಿ, ಎಸ್.ಅಂಗಾರ, ಮುರುಗೇಶ ನಿರಾಣಿ, ಸಿ.ಪಿ.ಯೋಗೇಶ್ವರ ಸಚಿವರಾಗುತ್ತಿದ್ದಾರೆ. ಇನ್ನೂ ಒಂದೆರಡು ಬದಲಾವಣೆ ನಿರೀಕ್ಷಿಸಲಾಗಿದೆ. ಬಿಜೆಪಿ ಸರ್ಕಾರದಲ್ಲಿ ನೂತನವಾಗಿ ಸಂಪುಟ ಸೇರುವ ಸಚಿವರ ಮಾಹಿತಿ. 1- ಉಮೇಶ ಕತ್ತಿ 2- ಎಂಟಿಬಿ ನಾಗರಾಜ 3- ಆರ್.ಶಂಕರ 4- ಎಸ್.ಅಂಗಾರ 5- …
Read More »BIG BREAKING : ನಾಳೆ 3.50ಕ್ಕೆ ನೂತನ ಸಚಿವರ ಪ್ರಮಾಣವಚನ : 8 ಶಾಸಕರು ಸಂಪುಟ ಸೇರ್ಪಡೆ – ಸಿಎಂ ಯಡಿಯೂರಪ್ಪ
ಬೆಂಗಳೂರು : 7 ರಿಂದ 8 ಶಾಸಕರನ್ನು ಮಂತ್ರಿ ಮಂಡಲಕ್ಕೆ ತೆಗೆದುಕೊಳ್ಳುವ ಬಗ್ಗೆ ನಾಳೆ 3.50 ಗಂಟೆಗೆ ತೀರ್ಮಾನ ಕೈಗೊಳ್ಳಲಾಗುವುದು. ನಾಳೆ 7 ರಿಂದ 8 ಶಾಸಕರು ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಾಗುತ್ತದೆ. ಒಬ್ಬರನ್ನು ಕೈಬಿಡುವ ಚರ್ಚೆ ಕೂಡ ನಡೆದಿದೆ ಎಂಬುದಾಗಿ ಸಿಎಂ ಯಡಿಯೂರಪ್ಪ ಘೋಷಿಸಿದ್ದಾರೆ. ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದಂತ ಸಿಎಂ ಯಡಿಯೂರಪ್ಪ ಅವರು, ನಾಳೆ ಸಂಜೆ 3.50ಕ್ಕೆ ನೂತನ ಸಚಿವರು ಸಂಪುಟ ಸೇರ್ವಡೆಗೊಳ್ಳಲಿದ್ದಾರೆ. 7 ರಿಂದ …
Read More »ತಾಲೂಕು ಪಂಚಾಯತಿ ವ್ಯವಸ್ಥೆಯನ್ನೇ ರದ್ದು ಮಾಡುತ್ತೇವೆ: ಗೋವಿಂದ ಕಾರಜೋಳ
ಬಾಗಲಕೋಟೆ: ರಾಮಕೃಷ್ಣ ಹೆಗಡೆ ಅವರ ದೂರದೃಷ್ಠಿಯ ಫಲವಾಗಿ ಇಡೀ ದೇಶಕ್ಕೆ ಮಾದರಿಯಾದ ಪಂಚಾಯತ್ ರಾಜ್ ವ್ಯವಸ್ಥೆ ನಮ್ಮ ರಾಜ್ಯದಲ್ಲಿತ್ತು. ಆದರೆ ವೀರಪ್ಪ ಮೋಯ್ಲಿ ಅವರು ಮುಖ್ಯಮಂತ್ರಿಯಾದ ಬಳಿಕ ಪಂಚಾಯತ್ ವ್ಯವಸ್ಥೆಯ ಅರಿವಿಲ್ಲದೆ ಅವಿವೇಕಿತನದ ನಿರ್ಧಾರದಿಂದ ಈ ವ್ಯವಸ್ಥೆಯೇ ಕುಲಗೆಟ್ಟಿತು. ಪಂಚಾಯತ್ ರಾಜ್ ವ್ಯವಸ್ಥೆಯನ್ನು ಎರಡು ಹಂತದ ವ್ಯವಸ್ಥೆಗೊಳಿಸಲು ಚರ್ಚೆ ನಡೆಸುತ್ತಿದ್ದು, ತಾಲೂಕು ಪಂಚಾಯತ್ ವ್ಯವಸ್ಥೆಯನ್ನು ರದ್ದುಗೊಳಿಸುವ ಚಿಂತನೆ ನಡೆದಿದೆ ಎಂದು ಡಿಸಿಎಂ ಗೋವಿಂದ ಕಾರಜೋಳ ಹೇಳಿದರು. ನಗರದಲ್ಲಿ ಬುಧವಾರ ಜಿಲ್ಲಾ …
Read More »ಭಂಡಾರ ಆಸ್ಪತ್ರೆಯ ಬೆಂಕಿ ಅವಘಢದಲ್ಲಿ ಮೃತಪಟ್ಟವರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಪ್ರಧಾನಿ
ನವದೆಹಲಿ : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು, ಮಹಾರಾಷ್ಟ್ರದ ಭಂಡಾರಾದಲ್ಲಿ ಸಂಭವಿಸಿದ ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಪ್ರಧಾನಿ ರಾಷ್ಟ್ರೀಯ ಪರಿಹಾರ ನಿಧಿಯಿಂದ 2 ಲಕ್ಷ ರೂಪಾಯಿಗಳನ್ನು ನೀಡುವುದಾಗಿ ಘೋಷಿಸಿದ್ದಾರೆ ಎಂದು ಎಎನ್ ಐ ವರದಿ ಮಾಡಿದೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡವರಿಗೆ 50 ಸಾವಿರ ರೂಪಾಯಿ ಪರಿಹಾರವನ್ನೂ ಘೋಷಿಸಲಾಗಿದೆ. ಪಿಎಂ ಮೋದಿ ಈ ಹಿಂದೆ ಟ್ವೀಟ್ ಮಾಡಿ ‘ಮಹಾರಾಷ್ಟ್ರದ ಭಂಡಾರಾದಲ್ಲಿ ನಾವು ಅಮೂಲ್ಯ ಯುವ ಜೀವಗಳನ್ನು ಕಳೆದುಕೊಂಡಿದ್ದೇವೆ. …
Read More »
Laxmi News 24×7