ಬೆಂಗಳೂರು, ನ.13- ಕಾದಂಬರಿಕಾರ, ಲೇಖಕ, ನಿರೂಪಕ ಹೀಗೆ ನಾನಾ ಮಜಲುಗಳಲ್ಲಿ ಗುರುತಿಸಿಕೊಂಡಿದ್ದ ರವಿಬೆಳೆಗೆರೆಯವರ ಹೆಜ್ಜೆ ಗುರುತುಗಳು ಬಣ್ಣದ ಲೋಕದಲ್ಲೂ ಮೂಡಿವೆ. ಸಿನಿಮಾಲೋಕ ಹಾಗೂ ಸಿನಿಮಂದಿ ಯೊಂದಿಗೆ ಅವಿನಾಭಾವ ಸಂಬಂಧ ಹೊಂದಿದ್ದ ರವಿಬೆಳೆಗೆರೆ ಅವರು ರವಿಶ್ರೀವಾತ್ಸ ನಿರ್ದೇಶನದ ಗಂಡ ಹೆಂಡತಿ ಚಿತ್ರದಲ್ಲಿ ತನಿಖಾಧಿಕಾರಿಯಾಗಿ ಗಮನ ಸೆಳೆದರು. ನಂತರ ಗುರುದೇಶಪಾಂಡೆ ನಿರ್ದೇಶಿಸಿದ್ದ ವಾರಸ್ದಾರ, ಶಿವರಾಜ್ಕುಮಾರ್ ಅಭಿನಯದ ಮಾದೇಶ, ಡೆಡ್ಲಿ ಸೋಮ ಚಿತ್ರಗಳಲ್ಲೂ ತಮ್ಮ ಅಭಿನಯದ ಮಿಂಚು ಹರಿಸಿದ್ದರು. ಡೆಡ್ಲಿ ಸೋಮ ಸಿನಿಮಾಕ್ಕೆ ರವಿಬೆಳೆಗೆರೆ …
Read More »ತಾನು ಕ್ಷಮೆ ಯಾಚಿಸುವುದಿಲ್ಲ, ದಂಡವನ್ನೂ ಪಾವತಿಸುವುದಿಲ್ಲ,:ಕುನಾಲ್ ಕಮ್ರಾ
ನವದೆಹಲಿ: ತಾನು ಕ್ಷಮೆ ಯಾಚಿಸುವುದಿಲ್ಲ, ದಂಡವನ್ನೂ ಪಾವತಿಸುವುದಿಲ್ಲ, ಸುಪ್ರೀಂಕೋರ್ಟ್ ಕಾರ್ಯವೈಖರಿ ಟೀಕಿಸಿರುವ ಟ್ವೀಟ್ಗಳನ್ನು ಡಿಲೀಟ್ ಮಾಡುವುದಿಲ್ಲ ಎಂದು ಸ್ಟಾಂಡ್ಅಪ್ ಕಾಮಿಡಿಯನ್ ಕುನಾಲ್ ಕಮ್ರಾ ಸ್ಪಷ್ಟಪಡಿಸಿದ್ದಾರೆ. ಅರ್ನಬ್ ಗೋಸ್ವಾಮಿಗೆ ಜಾಮೀನು ನೀಡಿರುವ ಸುಪ್ರೀಂಕೋರ್ಟ್ ನಿರ್ಧಾರವನ್ನು ಕಾಮ್ರಾ ಟ್ವೀಟ್ ಮಾಡಿ ಟೀಕಿಸಿದ್ದರು. ‘ತಮಾಷೆಯ ಗೆರೆಯನ್ನು ಕಾಮ್ರಾ ದಾಟಿದ್ದಾರೆ’ ಎಂದು ಹೇಳಿದ್ದ ಅಟಾರ್ನಿ ಜನರಲ್ ವೇಣುಗೋಪಾಲ್, ಕಾಮ್ರಾ ವಿರುದ್ಧ ಕ್ರಿಮಿನಲ್ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಲು 8 ಮಂದಿಗೆ ಅವಕಾಶ ನೀಡಿದ್ದರು. ಕ್ಷಮಾಪಣೆ …
Read More »ಬಿಜೆಪಿ ಉಪಾಧ್ಯಕ್ಷ, ಸಿಎಂ ಬಿಎಸ್ವೈ ಪುತ್ರ ಬಿ.ವೈ.ವಿಜಯೇಂದ್ರ ಬಸವ ಕಲ್ಯಾಣದತ್ತ ಪ್ರಯಾಣ
ಬೆಂಗಳೂರು: ಶಿರಾ ಉಪ ಚುನಾವಣೆಯ ಗೆಲುವಿನ ಬಳಿಕ ಬಿಜೆಪಿ ಉಪಾಧ್ಯಕ್ಷ, ಸಿಎಂ ಬಿಎಸ್ವೈ ಪುತ್ರ ಬಿ.ವೈ.ವಿಜಯೇಂದ್ರ ಬಸವ ಕಲ್ಯಾಣದತ್ತ ಪ್ರಯಾಣ ಬೆಳೆಸಲಿದ್ದಾರೆ. ವಿಜಯೇಂದ್ರ, ಪಕ್ಷದ ರಾಜ್ಯಾಧ್ಯಕ್ಷರು ನಳಿನ್ ಕುಮಾರ್ ಕಟೀಲ್ ಆದೇಶದ ಮೇರೆಗೆ ನವೆಂಬರ್ 13ರಂದು ಬಸವ ಕಲ್ಯಾಣಕ್ಕೆ ತೆರಳುತ್ತಿದ್ದೇನೆ. ಅಲ್ಲಿಯ ಮುಖಂಡರು ಮತ್ತು ಕಾರ್ಯಕರ್ತರನ್ನು ಭೇಟಿಯಾಗಿ ಮಾತುಕತೆ ನಡೆಸಲಿದ್ದೇನೆ ಎಂದು ಹೇಳುವ ಮೂಲಕ ಮುಂದಿನ ಗುರಿ ಬಸವ ಕಲ್ಯಾಣ ಅನ್ನೋದನ್ನ ರಿವೀಲ್ ಮಾಡಿದರು. ಶಿರಾದಲ್ಲಿ ಎಲ್ಲರನ್ನ ಒಗ್ಗೂಡಿಸಿಕೊಂಡು ಚುನಾವಣೆಯನ್ನ …
Read More »ಆರ್ಆರ್ ನಗರದಲ್ಲಿ ಠೇವಣಿ ಕಳೆದುಕೊಂಡ ಜೆಡಿಎಸ್
ಬೆಂಗಳೂರು: ರಾಜರಾಜೇಶ್ವರಿ ಉಪ ಚುನಾವಣೆಯಲ್ಲಿ ಜೆಡಿಎಸ್ ಈ ಬಾರಿ ಹೀನಾಯವಾಗಿ ಸೋಲನುಭವಿಸಿದ್ದು, ಠೇವಣಿಯನ್ನು ಕಳೆದುಕೊಂಡಿದೆ. ಉಪಚುನಾವಣೆ ಬಿಜೆಪಿ ಅಭ್ಯರ್ಥಿ ಮುನಿರತ್ನ ಗೆಲುವಿನ ನಗೆ ಬೀರಿದ್ದು, ಕಾಂಗ್ರೆಸ್ನ ಕುಸುಮಾ ಎರಡನೇ ಸ್ಥಾನದಲ್ಲಿದ್ದಾರೆ. ಆದರೆ ಜೆಡಿಎಸ್ ಅಭ್ಯರ್ಥಿ ಕೃಷ್ಣಮೂರ್ತಿ 10,251 ಮತಗಗಳನ್ನು ಪಡೆಯುವ ಮೂಲಕ ಠೇವಣಿ ಕಳೆದುಕೊಂಡಿದ್ದಾರೆ. ಕಳೆದ ಬಾರಿ ಜೆಡಿಎಸ್ 60 ಸಾವಿರ ಮತಗಳನ್ನು ಪಡೆದಿತ್ತು. ಆದರೆ ಈ ಬಾರಿ ಇದರ ಅರ್ಧದಷ್ಟು ಮತಗಳನ್ನು ಸಹ ಜೆಡಿಎಸ್ ಅಭ್ಯರ್ಥಿ ಪಡೆದಿಲ್ಲ. ಒಟ್ಟು …
Read More »ಆರ್.ಆರ್. ನಗರದಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಹೊಂದಾಣಿಕೆ ಮಾಡಿಕೊಂಡಂತೆ ಕಾಣಿಸುತ್ತದೆ. ವೀಕ್ ಕ್ಯಾಂಡಿಡೇಟ್ ಹಾಕಿದ್ದಾರೆ : ಸಿದ್ದರಾಮಯ್ಯ
ಬಾಗಲಕೋಟೆ : ಆರ್.ಆರ್.ನಗರ, ಶಿರಾ ಕ್ಷೇತ್ರದಲ್ಲಿ ನಾವು ಸೋತಿದ್ದೇವೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸೋಲು ಗೆಲುವು ಸಾಮಾನ್ಯ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಬದಾಮಿಯಲ್ಲಿ ಮಾತನಾಡಿದ ಅವರು, ಶಿರಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲುವ ನಿರೀಕ್ಷೆಯಿತ್ತು. ಜೊತೆಗೆ, ಆರ್, ಆರ್ ನಗರದಲ್ಲಿ ಒಳ್ಳೆಯ ಫೈಟ್ ಕೊಡ್ತೇವೆಂದು ಕೊಂಡಿದ್ದೆವು. ಆದರೆ, ಜನರ ತೀರ್ಪನ್ನು ನಾವು ಒಪ್ಪಿಕೊಂಡಿದ್ದೇವೆ ಎಂದಿದ್ದಾರೆ. ಸರ್ಕಾರದಲ್ಲಿ ಇರುವವರು ಚುನಾವಣೆ ನಿಷ್ಪಕ್ಷಪಾತ, ಮುಕ್ತವಾಗಿ ನಡೆಸಬೇಕು. ಅದು ಅವರ ಜವಾಬ್ದಾರಿ. …
Read More »ಅಧಿಕಾರ, ಹಣದ ಹೊಳೆ ಹರಿಸಿ ಬಿಜೆಪಿ ಗೆದ್ದಿದೆ: ಸಿದ್ದರಾಮಯ್ಯ
ಬಾಗಲಕೋಟೆ: ರಾಜ್ಯದ ಶಿರಾ ಮತ್ತು ಆರ್.ಆರ್. ನಗರ ಎರಡೂ ಕಡೆ ಬಿಜೆಪಿ ಗೆದ್ದಿದೆ. ನಾವು ಎರಡು ಕಡೆ ಸೋತಿದ್ದೇವೆ. ಪ್ರಜಾಪ್ರಭುತ್ವದಲ್ಲಿ ಸೋಲು ಗೆಲುವು ಸಾಮಾನ್ಯ ಎಂದು ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು. ಬಾದಾಮಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿರಾದಲ್ಲಿ ಗೆಲ್ಲುವ ನಿರೀಕ್ಷೆ ಇತ್ತು. ಆರ್.ಆರ್.ನಗರದಲ್ಲಿ ಒಳ್ಳೆಯ ಸ್ಪರ್ಧೆ ನೀಡುತ್ತೇವೆ ಎಂದು ಕೊಂಡಿದ್ದೆವು. ಆದರೆ ಜನರ ತೀರ್ಪನ್ನು ನಾವು ಒಪ್ಪಿಕೊಂಡಿದ್ದೇವೆ ಎಂದರು. ಸರಕಾರದಲ್ಲಿರುವವರು ಚುನಾವಣೆಯನ್ನು ನಿಷ್ಪಕ್ಷಪಾತವಾಗಿ, ಮುಕ್ತವಾಗಿ ನಡೆಸುವುದು …
Read More »ದೇಶದ ಹಲವು ರಾಜ್ಯಗಳಲ್ಲಿ ನಡೆಯುತ್ತಿರುವ ಉಚುನಾವಣೆಯಲ್ಲಿಬಿಜೆಪಿ ಮುನ್ನಡೆ
ನವದೆಹಲಿ: ಕರ್ನಾಟಕದ ರಾಜರಾಜೇಶ್ವರಿ ನಗರ, ಶಿರಾ ಉಪಚುನಾವಣೆಯಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಬಿಹಾರದಲ್ಲಿ ನಡೆಯುತ್ತಿರುವ ಚುನಾವಣೆಯಲ್ಲೂ ಬಿಜೆಪಿ ಮೈತ್ರಿಕೂಟ ಮುನ್ನಡೆಯಲ್ಲಿದೆ. ಇದರ ಜೊತೆಗೆ ದೇಶದ ಹಲವು ರಾಜ್ಯಗಳಲ್ಲಿ ನಡೆಯುತ್ತಿರುವ ಉಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಮುನ್ನಡೆಯಲ್ಲಿದೆ.ಮಧ್ಯಪ್ರದೇಶದಲ್ಲಿ ಒಟ್ಟು 28 ಕ್ಷೇತ್ರಗಳಿಗೆ ಉಪಚುನಾವಣೆ ನಡೆಯುತ್ತಿದೆ. ಈ ಪೈಕಿ ಬಿಜೆಪಿ 19 ರಲ್ಲಿ ಮುನ್ನಡೆಯಲ್ಲಿದ್ದರೆ ಕಾಂಗ್ರೆಸ್ 8, ಬಿಎಸ್ಪಿ 1 ಕ್ಷೇತ್ರದಲ್ಲಿ ಮುನ್ನಡೆಯಲ್ಲಿದೆ. ಗುಜರಾತ್ನಲ್ಲಿ 8 ಕ್ಷೇತ್ರಗಳಿಗೆ ನಡೆಯುತ್ತಿರುವ ಚುನಾವಣೆಯಲ್ಲಿ 8 ರಲ್ಲಿ ಬಿಜೆಪಿ …
Read More »ಬಿಹಾರದಲ್ಲಿ ನಿತೀಶ್ ಮತ್ತೆ ಸಿಎಂ ಆಗೋದು ಫಿಕ್ಸ್ ?
ಪಾಟ್ನಾ, ನ.10- ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಜೆಡಿಯು ಕಡಿಮೆ ಸ್ಥಾನಗಳಲ್ಲು ಗಳಿಸಿದ್ದರೂ ಕೂಡ ಬಿಜೆಪಿ ಬೆಂಬಲ ಪಡೆದು ಆರನೇ ಅವಧಿಗೆ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಹೇಳಲಾಗುತ್ತಿದೆ. ಮಧ್ಯಾಹ್ನದ ವರೆಗಿನ ಫಲಿತಾಂಶದಲ್ಲಿ ಜೆಡಿಯು ಮತ್ತು ಬಿಜೆಪಿ ಮಿತ್ರಕೂಟವಾಗಿರುವ ಎನ್ಡಿಎ 131 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿ ಸರ್ಕಾರಕ್ಕೆ ಅಗತ್ಯವಾದ ಬಹುಮತ ಪಡೆಯುವ ನಿಟ್ಟಿನಲ್ಲಿ ಹೆಜ್ಜೆ ಹಾಕಿತ್ತು. ಈ ಸಂದರ್ಭದಲ್ಲಿ ಬಿಜೆಪಿ 24 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದರೆ ಜೆಡಿಯು 47 ಸ್ಥಾನಗಳಲ್ಲಿ ಮುನ್ನಡೆ ಇತ್ತು. ಜೆಡಿಯುಗಿಂತ …
Read More »ಆರ್ಆರ್ನಗರದಲ್ಲಿ ಹ್ಯಾಟ್ರಿಕ್ ಸಾಧನೆಗೈದ ಮುನಿರತ್ನ – ಅಧಿಕೃತ ಘೋಷಣೆಯೊಂದೇ ಬಾಕಿ
ಬೆಂಗಳೂರು: ರಾಜರಾಜೇಶ್ವರಿ ನಗರದಲ್ಲಿ ಮುನಿರತ್ನ ಹ್ಯಾಟ್ರಿಕ್ ಸಾಧನೆ ಮಾಡಿದ್ದಾರೆ. ಎರಡು ಬಾರಿ ಕಾಂಗ್ರೆಸ್ ಈ ಬಾರಿ ಬಿಜೆಪಿಯಿಂದ ಸ್ಪರ್ಧಿಸಿ ಮೂರನೇ ಬಾರಿ ವಿಧಾನಸಭೆಯನ್ನು ಪ್ರವೇಶಿಸಿದ್ದಾರೆ. 20ನೇ ಸುತ್ತು ಮುಕ್ತಾಯಗೊಂಡಿದ್ದು ಬಿಜೆಪಿಯ ಮುನಿರತ್ನ 1,03,139 ಕಾಂಗ್ರೆಸ್ನ ಕುಸುಮಾ 58,258 ಜೆಡಿಎಸ್ ಕೇಶವಮೂರ್ತಿ 8,794, ನೋಟಾಗೆ 1,878 ಮತ ಬಿದ್ದಿದೆ. ಮುನಿರತ್ನ 42,045 ಮತಗಳಿಂದ ಮುನ್ನಡೆಯಲ್ಲಿದ್ದು ಅಧಿಕೃತ ಘೋಷಣೆ ಮಾತ್ರ ಬಾಕಿಯಿದೆ.
Read More »ಆರ್ಆರ್ ನಗರದಲ್ಲಿ 3,249 ಮತಗಳಿಂದ ಮುನಿರತ್ನ ಮುನ್ನಡೆ, ಕುಸುಮಾಗೆ 2,915 ಮತಗಳು
ಬೆಂಗಳೂರು: ರಾಜರಾಜೇಶ್ವರಿ ನಗರ ಉಪಚುನಾವಣೆಯ ಮೊದಲ ಸುತ್ತಿನಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಮುನಿರತ್ನಗೆ 6,164 ಮತಗಳು ಬಿದ್ದರೆ ಕಾಂಗ್ರೆಸ್ ಅಭ್ಯರ್ಥಿ ಕುಸುಮಾಗೆ 2,915 ಮತಗಳು ಬಿದ್ದಿವೆ. ಮುನಿರತ್ನ 3,249 ಮತಗಳ ಮುನ್ನಡೆಯಲ್ಲಿದ್ದಾರೆ. ಜೆಡಿಎಸ್ ಕೃಷ್ಣಮೂರ್ತಿಗೆ 136 ಮತಗಳು ಬಿದ್ದಿದೆ. ಆರ್ಆರ್ ನಗರದಲ್ಲಿ 4,62,201 ಮತದಾರರು ಇದ್ದು ಒಟ್ಟು 2,09,828 ಮತಗಳು ಚಲಾವಣೆ ಆಗಿತ್ತು. ಈ ಪೈಕಿ 412 ಅಂಚೆ ಮತಗಳು ಚಲಾವಣೆ ಆಗಿತ್ತು. ಶಿರಾದಲ್ಲಿ 2,15,694 ಮತದಾರರು ಇದ್ದು 1,77,645 …
Read More »
Laxmi News 24×7