ಕಳಪೆ ಹತ್ತಿ ಬೀಜ ಬಿತ್ತಿ ನಷ್ಟಕ್ಕೊಳಗಾದ ರೈತರು!!! ಕಳಪೆ ಬೀಜ ಬಿತ್ತಿದ ರೈತರ ಹತ್ತಿ ಬೆಳೆಯಲ್ಲಿ ಹೂ-ಕಾಯಿ ಬಿಡದೇ ಸಂಪೂರ್ಣ ನಾಶ ಅಗ್ರೋ ಅಮರ್ ಬೈಟೆಕ್ ಕಂಪನಿಯಿಂದ ಕಳಪೆಮಟ್ಟದ ಬೀಜ ವಿತರಣೆ ಆರೋಪ 6 ಎಕರೆ ಹತ್ತಿ ಬೆಳೆ ಹಾನಿಗೊಳಗಾದ ರೈತ ವೆಂಕಟೇಶ್ ಮತ್ತು ಬಸವರಾಜ್ ಕಂಗಾಲು ಕಂಪನಿ ವಿರುದ್ಧ ಕ್ರಮಕ್ಕೆ ರೈತ ಮುಖಂಡರಿಂದ ಜಿಲ್ಲಾಡಳಿತಕ್ಕೆ ಮನವಿ ಬಾಗಲಕೋಟೆ ಜಿಲ್ಲೆ ಇಳಕಲ್ ತಾಲ್ಲೂಕಿನ ಸೋಮಲಪೂರ ಗ್ರಾಮದಲ್ಲಿ ಕಳಪೆ ಹತ್ತಿ ಬೀಜ …
Read More »ಮಾದಕವಸ್ತು ಮಾರಾಟ; ಆಯುಧದೊಂದಿಗೆ ವ್ಯಕ್ತಿಯ ಬಂಧನ
ಮಾದಕವಸ್ತು ಮಾರಾಟ; ಆಯುಧದೊಂದಿಗೆ ವ್ಯಕ್ತಿಯ ಬಂಧನ ಮಾದಕ ವಸ್ತುಗಳ ಅಕ್ರಮ ಮಾರಾಟದ ಮೇಲೆ ಬೆಳಗಾವಿ ಮಾಳಮಾರುತಿ ಪೊಲೀಸರು ಓರ್ವ ವ್ಯಕ್ತಿಯನ್ನು ಬಂಧಿಸಲಾಗಿದೆ. ಬೆಳಗಾವಿ ನಗರದಲ್ಲಿನ ಆರ್ಟಿಓ ಗೌಂಡ್, ಅಟೋನಗರದ ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಮಾರಾಟ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಲಾಯಿತು. ಶ್ರೀಶೈಲ್ ಹುಲಗೇರಿ, ಪಿಎಸ್ಐ ಮಾಳಮಾರುತಿ ಠಾಣೆ ಮತ್ತು ಅವರ ಸಿಬ್ಬಂದಿ ತಂಡವು ತಕ್ಷಣವೇ ಕಾರ್ಯಪ್ರವೃತ್ತರಾಗಿ, ಸಾಧಿಕ್ ಮೊಹಮ್ಮದ್ ಶರೀಫ್ ಅತ್ತಾರ್’ನನ್ನು ವಶಕ್ಕೆ ಪಡೆದರು. …
Read More »ನರೇಗಾ ಕಾರ್ಮಿಕರ ಮದುವೆಯ 60ನೇ ವಾರ್ಷಿಕೋತ್ಸವ
ಹೇಗಿತ್ತು ನೋಡಿ…ನರೇಗಾ ಕಾರ್ಮಿಕರ ಮದುವೆಯ 60ನೇ ವಾರ್ಷಿಕೋತ್ಸವ ಇಲ್ಲಿ ಯಾವುದೇ ಮಂಟಪವಿರಲಿಲ್ಲ, ವಾದ್ಯ ಮೇಳ ಗಟ್ಟಿ ಮೇಳದ ಸದ್ದಿರಲಿಲ್ಲ, ಬಂಧುಗಳು ಬಳಗದವರು ಬಣ್ಣ ಬಣ್ಣದ ಬಟ್ಟೆ ತೊಟ್ಟಿರಲಿಲ್ಲ, ವಧು-ವರರೂ ಅಷ್ಟೇ ತುಂಬ ಸಿಂಪಲ್ ಆದರೂ ಅಲ್ಲೊಂದು ಮದುವೆ ಆಯ್ತು. ಹೇಂಗಂತೀರಾ ಈ ಸ್ಟೋರಿ ನೋಡಿ. ಆಕಾಶವೇ ಮಂಟಪವಾದ ಜಿಟಿ ಜಿಟಿ ಮಳೆಯೇ ವಧುವರರನ್ನು ಆಶೀರ್ವದಿಸಿದ ಅಪರೂಪದ ಮದುವೆಯೊಂದು ನಡೆದಿದ್ದು ಇದೇ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆ ಅಡಿಯಲ್ಲಿ …
Read More »5 ಹುಲಿಗಳ ಸಾವು ಪ್ರಕರಣ: ಹಸು ಮಾಲೀಕ ಸೇರಿ ವಿಷ ಹಾಕಿದ್ದ ಮೂವರ ಬಂಧನ
ಚಾಮರಾಜನಗರ: ಜಿಲ್ಲೆಯ ಮಲೆ ಮಹದೇಶ್ವರ ವನ್ಯಜೀವಿಧಾಮದ ಮೀಣ್ಯಂ ಅರಣ್ಯ ಪ್ರದೇಶದಲ್ಲಿ 5 ಹುಲಿಗಳು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿತರನ್ನು ಅರಣ್ಯ ಇಲಾಖೆ ಶನಿವಾರ ಬಂಧಿಸಿ, ಹೆಚ್ಚಿನ ವಿಚಾರಣೆ ಕೈಗೊಂಡಿದೆ. ಹನೂರು ತಾಲೂಕಿನ ಕೊಪ್ಪ ಗ್ರಾಮದ ಹಸುವಿನ ಮಾಲೀಕ ಕೋನಪ್ಪ ಹಾಗೂ ಹಸುವಿನ ಮೃತದೇಹಕ್ಕೆ ವಿಷಪ್ರಾಶನ ಮಾಡಿದ ಆರೋಪದ ಮೇಲೆ ಮಾದುರಾಜ್ ಹಾಗೂ ನಾಗರಾಜು ಪೂಜಾರಿಗೌಡ ಎಂಬ ದನಗಾಹಿಗಳನ್ನು ಅಧಿಕಾರಿಗಳು ಬಂಧಿಸಿ ವಿಚಾರಣೆ ಕೈಗೊಂಡಿದ್ದಾರೆ. ಮೀಣ್ಯಂ ಸಮೀಪವೇ ಕೊಪ್ಪ ಗ್ರಾಮವಿದ್ದು ಜಾನುವಾರುಗಳಿಗೆ …
Read More »ಶ್ರೇಷ್ಠ ಫೌಂಡೇಶನ್ ವತಿಯಿಂದ ಗೋಕಾಕ ತಾಲ್ಲೂಕಿನ ಶಿವಾಪುರ (ಕೊ)ಗ್ರಾಮದ ಶ್ರೀ ಲಕ್ಷ್ಮೀದೇವಿ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ
ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..! ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಗೋಕಾಕ ತಾಲ್ಲೂಕಿನ ಶಿವಾಪುರ (ಕೊ)ಗ್ರಾಮದ ಶ್ರೀ ಲಕ್ಷ್ಮೀದೇವಿ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮೀ ಶುಗರ್ಸ್ …
Read More »ವಂದೇ ಭಾರತ ಎಕ್ಸ್ಪ್ರೆಸ್ ನಲ್ಲಿ ಚಕ್ರದಲ್ಲಿ ಬೆಂಕಿ ಕಂಡು ಆತಂಕದಲ್ಲಿ ಕೆಳಗಿಳಿದ ಪ್ರಯಾಣಿಕರು
ದಾವಣಗೆರೆ: ವಂದೇ ಭಾರತ್ ರೈಲಿನ ಚಕ್ರದಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಪ್ರಯಾಣಿಕರು ರೈಲು ಬಿಟ್ಟು ಕೆಳಗಿಳಿದಿರುವ ಘಟನೆ ದಾವಣಗೆರೆ ರೈಲು ನಿಲ್ದಾಣದಲ್ಲಿ ನಡೆದಿದೆ. ಧಾರವಾಡ- ಹುಬ್ಬಳಿ ಕಡೆಯಿಂದ ಆಗಮಿಸಿದ ವಂದೇ ಭಾರತ್ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದರಿಂದ ಈ ಆತಂಕ ಸೃಷ್ಟಿಯಾಗಿತ್ತು. ಮಾರ್ಗ ಮಧ್ಯದಲ್ಲೇ ಕೆಟ್ಟು ನಿಂತಿದ್ದರಿಂದ ಪ್ರಯಾಣಿಕರು ಪಡಿಪಾಟಿಲು ಪಡುವ ಪರಿಸ್ಥಿತಿ ನಿರ್ಮಾಣವಾಗಿತ್ತು.ರೈಲಿನ ಚಕ್ರದಲ್ಲಿ ಬೆಂಕಿ ಸಮೇತ ದಟ್ಟ ಹೊಗೆ ಕಾಣಿಸಿಕೊಂಡ ತಕ್ಷಣ ಸಮಯ ಪ್ರಜ್ಞೆ ಮೆರೆದ ಸಿಬ್ಬಂದಿ ರೈಲು ನಿಲ್ಲಿಸಿ …
Read More »ಸರ್ಕಾರಿ ಕಟ್ಟಡಗಳಿಗೆ ಇಟ್ಟ ರಾಜಕಾರಣಿಗಳ ಹೆಸರು ತೆರವಿಗೆ ಹೈಕೋರ್ಟ್ ಗಡುವು
ದಾವಣಗೆರೆ: ಸರ್ಕಾರಿ ಕಟ್ಟಡ, ಸಭಾಂಗಣಗಳು, ರಸ್ತೆ, ಉದ್ಯಾನವನ ಹೀಗೆ ವಿವಿಧ ಸರ್ಕಾರಿ ಆಸ್ತಿಗಳ ಮೇಲೆ ಜನಪ್ರತಿನಿಧಿಗಳ ಹೆಸರು ನಾಮಕರಣಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಜೀವಂತವಿರುವ ರಾಜಕಾರಣಿಗಳ ಹೆಸರುಗಳನ್ನು ತೆಗೆದುಹಾಕುವಂತೆ ಹೈಕೋರ್ಟ್ ದಾವಣಗೆರೆ ಜಿಲ್ಲಾಡಳಿತಕ್ಕೆ ಸೂಚಿಸಿದೆ. ದಾವಣಗೆರೆ ಮಹಾನಗರ ಪಾಲಿಕೆ ಸಭಾಂಗಣ, ಜಿಲ್ಲಾ ಪಂಚಾಯತ್ ಸಭಾಂಗಣ, ನವೀಕೃತ ಹಳೇ ಬಸ್ ನಿಲ್ಧಾಣ, ಉದ್ಯಾವನಗಳಿಗೆ ನಾಮಕರಣ ಮಾಡಿರುವ ಜನಪ್ರತಿನಿಧಿಗಳ ನಾಮಫಲಕಗಳನ್ನು ತೆಗೆಯಲು ಹೈಕೋರ್ಟ್ ನಾಲ್ಕು ವಾರಗಳ ಗಡುವು ನೀಡಿದೆ. ಜನಪ್ರತಿನಿಧಿಗಳ ಹೆಸರು ನಾಮಕರಣ ಪ್ರಶ್ನಿಸಿ …
Read More »ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ; ಪ್ರೌಢಶಾಲಾ ಸಹ ಶಿಕ್ಷಕ ಅಮಾನತು
ಕಲಬುರಗಿ: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪದ ಮೇಲೆ ಕಲಬುರಗಿ ತಾಲೂಕಿನ ಸರ್ಕಾರಿ ಪ್ರೌಢ ಶಾಲೆಯೊಂದರ ಇಂಗ್ಲಿಷ್ ಸಹ ಶಿಕ್ಷಕನನ್ನು ಸೇವೆಯಿಂದ ಅಮಾನತುಗೊಳಿಸಿ ಆದೇಶಿಸಲಾಗಿದೆ. ಆರೋಪಿ ಶಿಕ್ಷಕ ವಿದ್ಯಾರ್ಥಿನಿಯರನ್ನು ಕಂಪ್ಯೂಟರ್ ಕೋಣೆಗೆ ಕರೆದು ಅಸಭ್ಯವಾಗಿ ವರ್ತಿಸುತ್ತಿದ್ದ. ಈ ಬಗ್ಗೆ ವಿದ್ಯಾರ್ಥಿನಿಯರು ಸಾಕಷ್ಟು ಬಾರಿ ಎಚ್ಚರಿಕೆ ನೀಡಿದರೂ ಸಹ ಶಿಕ್ಷಕ ಬುದ್ಧಿ ಕಲಿತಿಲ್ಲ ಎಂದು ಪೋಷಕರು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ದೂರು ನೀಡಿದ್ದರು. ಈ ಬಗ್ಗೆ ಮಾಹಿತಿ ಪಡೆದ ಶಾಲಾ ಶಿಕ್ಷಣ ಇಲಾಖೆ …
Read More »ಅರಣ್ಯದಿಂದ ಕೂಡಿದಂತಹ ಬೆಂಗಳೂರನ್ನು ಮಹಾನಗರವನ್ನಾಗಿಸಿ ಅಂತರಾಷ್ಟಿಯ ಮಟ್ಟದಲ್ಲಿಯೂ ಸಹ ಬೆಂಗಳೂರು ಗುರುತಿಸುವಂತೆ ಮಾಡಿದ್ದು ಮಹಾನ ಧೀಮಂತ ನಾಯಕ ನಾಡಪ್ರಭು ಶ್ರೀ. ಕೆಂಪೇಗೌಡ
ಅರಣ್ಯದಿಂದ ಕೂಡಿದಂತಹ ಬೆಂಗಳೂರನ್ನು ಮಹಾನಗರವನ್ನಾಗಿಸಿ ಅಂತರಾಷ್ಟಿçÃಯ ಮಟ್ಟದಲ್ಲಿಯೂ ಸಹ ಬೆಂಗಳೂರು ಗುರುತಿಸುವಂತೆ ಮಾಡಿದ್ದು ಮಹಾನ ಧೀಮಂತ ನಾಯಕ ನಾಡಪ್ರಭು ಶ್ರೀ. ಕೆಂಪೇಗೌಡ ಎಂದು ಜಿಲ್ಲಾ ಪಂಚಾಯತ ಉಪಕಾರ್ಯದರ್ಶಿ ಬಸವರಾಜ ಹೆಗನಾಯಕ ಅವರು ತಿಳಿಸಿದರು. ನಗರದ ಕುಮಾರ ಗಂಧರ್ವ ಕಲಾಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಬೆಳಗಾವಿ ಇವರ ಸಹಯೋಗದಲ್ಲಿ ಶುಕ್ರವಾರ (ಜೂ.೨೭) ಜರುಗಿದ ನಾಡಪ್ರಭು ಶ್ರೀ. ಕೆಂಪೇಗೌಡರ ಜಯಂತಿ ಕಾರ್ಯಕ್ರಮದಲ್ಲಿ ಅವರು …
Read More »ವಿಷಪ್ರಾಶನದಿಂದ ಹುಲಿ ಸಾವು ದೃಢವಾದರೆ, ಏಳು ವರ್ಷ ಶಿಕ್ಷೆ : ನಿವೃತ್ತ ಡಿಸಿಎಫ್ ಪೂವಯ್ಯ
ಮೈಸೂರು : ಐದು ಹುಲಿಗಳ ಸಾವು ವಿಷಪ್ರಾಶನ ಆಗಿದೆ ಎಂದು ದೃಢಪಟ್ಟರೆ, ತಪ್ಪಿತಸ್ಥರಿಗೆ ಏಳು ವರ್ಷ ಶಿಕ್ಷೆಯಾಗಲಿದೆ ಎಂದು ನಿವೃತ್ತ ಡಿಸಿಎಫ್ ಪೂವಯ್ಯ ಹೇಳಿದ್ದಾರೆ. ಈ ಕುರಿತು ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಗುಂಡ್ಲುಪೇಟೆಯಲ್ಲಿ ಎಸಿಎಫ್ ಆಗಿದ್ದಾಗ ಒಂದು ಕಪ್ಪು ಚಿರತೆ, ಮತ್ತೊಂದು ನಾರ್ಮಲ್ ಚಿರತೆ ಸೇರಿ ಎರಡು ಚಿರತೆ ಮರಿಗೆ ವಿಷ ಹಾಕಿದ್ದರು. ಆ ವೇಳೆ ಕಾನೂನು ಪ್ರಕಾರವೇ ಶಿಕ್ಷೆಯಾಗಿತ್ತು. ಈ ಪ್ರಕರಣದಲ್ಲೂ ಅದೇ ಮಾದರಿ ಶಿಕ್ಷೆ ಆಗಲಿದೆ …
Read More »
Laxmi News 24×7