ಬೆಂಗಳೂರು: ಯೋಗೇಶ್ ಗೌಡ ಹತ್ಯೆ ಪ್ರಕರಣ ವಿಚಾರಣೆಗಾಗಿ ಕಾಂಗ್ರೆಸ್ ಮುಖಂಡರ ವಿನಯ್ ಕುಲಕರ್ಣಿಯನ್ನು ಸಿಬಿಐ ವಶಕ್ಕೆ ಪಡೆದುಕೊಂಡಿದ್ದು, ಪ್ರಕರಣ ಹಿಂದೆ ರಾಜಕೀಯ ದುರುದ್ದೇಶ ಇದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆರೋಪಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ವಿನಯ್ ಕುಲಕರ್ಣಿ ಅವರನ್ನು ಸಿಬಿಐ ವಶಕ್ಕೆ ಪಡೆದಿರುವುದನ್ನು ನಾನು ಗಮನಿಸಿದ್ದೇನೆ. ಈ ಹಿಂದೆ, ವಿನಯ್ ಕುಲಕರ್ಣಿ ಬಳಿ ಎಲ್ಲವನ್ನೂ ವಿಚಾರಿಸಿದ್ದೇನೆ. ಈಗಾಗಲೇ ಅವರ ಮೇಲೆ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದ ತನಿಖೆ ನಡೆಸಿ …
Read More »ಯಾವುದೇ ಕಾರಣಕ್ಕೂ ಕಂಗ್ರೆಸ್ ನಾಯಕ ವಿನಯ್ ಕುಲಕರ್ಣಿ ಯವರನ್ನು ಬಿಜೆಪಿಗೆ ಸೇರಿಸಿಕೊಳ್ಳುವುದಿಲ್ಲ:ಈಶ್ವರಪ್ಪ
ಮಂಗಳೂರು: ಯಾವುದೇ ಕಾರಣಕ್ಕೂ ಕಂಗ್ರೆಸ್ ನಾಯಕ ವಿನಯ್ ಕುಲಕರ್ಣಿ ಯವರನ್ನು ಬಿಜೆಪಿಗೆ ಸೇರಿಸಿಕೊಳ್ಳುವುದಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಸ್ಪಷ್ಟಪಡಿಸಿದ್ದರೆ. ನಗರದಲ್ಲಿ ಮಾತನಾಡಿದ ಅವರು, ವಿನಯ್ ಕುಲಕರ್ಣಿಯವರನ್ನು ವಶಕ್ಕೆ ಪಡೆದಿರುವ ಸಿಬಿಐಯ ಕ್ರಮವನ್ನು ಸ್ವಾಗತಿಸುತ್ತೇನೆ. ಸಿಬಿಐ ಈ ಪ್ರಕರಣವನ್ನು ನಿಷ್ಪಕ್ಷಪಾತವಾಗಿ ತನಿಖೆ ಮಾಡಲಿದೆ. ಅದೇ ರೀತಿ ತನಿಖೆಯಲ್ಲಿ ವಿನಯ್ ಕುಲಕರ್ಣಿ ನಿರಪರಾಧಿಯಾಗಿ ಹೊರಬಂದರೆ ತುಂಬಾ ಖುಷಿ ಪಡುತ್ತೇನೆ ಎಂದು ಯೋಗಿಶ್ ಗೌಡ ಹತ್ಯೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಸಿಬಿಐ ವಶಪಡಿಸಿಕೊಂಡಿರುವ …
Read More »ರಾಜ್ಯದಲ್ಲಿ 16% ರಷ್ಟು ಜನರಲ್ಲಿ ಕೋವಿಡ್ ಪ್ರತಿಕಾಯ ಇದೆ ಎಂಬ ಅಂಶ ಸೆರೋ ಸರ್ವೆಯಲ್ಲಿ ತಿಳಿದುಬಂದಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.
ಬೆಂಗಳೂರು : ರಾಜ್ಯದಲ್ಲಿ 16% ರಷ್ಟು ಜನರಲ್ಲಿ ಕೋವಿಡ್ ಪ್ರತಿಕಾಯ ಇದೆ ಎಂಬ ಅಂಶ ಸೆರೋ ಸರ್ವೆಯಲ್ಲಿ ತಿಳಿದುಬಂದಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ. ಸಚಿವ ಸುಧಾಕರ್ ಅವರು , ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಷ್ಮಾನ್ ಭಾರತ್ – ಆರೋಗ್ಯ ಕರ್ನಾಟಕ ಯೋಜನೆಯ ಪ್ರಗತಿ ಮತ್ತು ಸಮರ್ಪಕ ಜಾರಿ ಕುರಿತಂತೆ ಚರ್ಚಿಸಲು ವಿಧಾನಸೌಧದಲ್ಲಿ ಹಿರಿಯ ಅಧಿಕಾರಿಗಳ ಸಭೆ …
Read More »ಯೋಗೇಶ್ಗೌಡ ಕೊಲೆ ಪ್ರಕರಣ ಸಂಬಂಧ ಸಿಬಿಐ ಮಾಜಿ ಸಚಿವ ವಿನಯ್ ಕುಲಕರ್ಣಿ ವಶಕ್ಕೆ ಪಡೆದಿದ್ದಾರೆ.
ಧಾರವಾಡ: ಜಿ.ಪಂ. ಸದಸ್ಯ ಯೋಗೇಶ್ಗೌಡ ಕೊಲೆ ಪ್ರಕರಣ ಸಂಬಂಧ ಸಿಬಿಐ ಮಾಜಿ ಸಚಿವ ವಿನಯ್ ಕುಲಕರ್ಣಿ ವಶಕ್ಕೆ ಪಡೆದಿದ್ದಾರೆ. ಇಂದು ಬೆಳಗ್ಗೆ ವಿನಯ್ ಕುಲಕರ್ಣಿ ನಿವಾಸಕ್ಕೆ ಭೇಟಿ ನೀಡಿದ ಸಿಬಿಐ ಅಧಿಕಾರಿಗಳು ವಿನಯ್ ಕುಲಕರ್ಣಿ ಅವರನ್ನು ವಶಕ್ಕೆ ಪಡೆದು ಧಾರವಾಡ ಉಪನಗರ ಠಾಣೆಗೆ ಕರೆದೊಯ್ದಿದ್ದಾರೆ. 2016ರಲ್ಲಿ ಧಾರವಾಡದ ಸಪ್ತಾಪುರದಲ್ಲಿ ಯೋಗೇಶ್ ಗೌಡ ಮಾಲೀಕತ್ವದ ಜಿಮ್ ಬಳಿ ಯೋಗೇಶ್ ಗೌಡ ಹತ್ಯೆ ನಡೆದಿತ್ತು. ಸೆಪ್ಟೆಂಬರ್ 2019ರಲ್ಲಿ ಸಿಬಿಐ ಹತ್ಯೆ …
Read More »ಸಿಎಂ ಯಡಿಯೂರಪ್ಪ ಬದಲಾಗ್ತಾರೆ. ಇದೇ ಮಾತು ರಾಜ್ಯದಲ್ಲಿ ದೊಡ್ಡ ಸದ್ದು ಮಾಡಿತ್ತು. ಅಂತೆ ಕಂತೆಗಳ
ಸಿಎಂ ಯಡಿಯೂರಪ್ಪ ಬದಲಾಗ್ತಾರೆ. ಇದೇ ಮಾತು ರಾಜ್ಯದಲ್ಲಿ ದೊಡ್ಡ ಸದ್ದು ಮಾಡಿತ್ತು. ಅಂತೆ ಕಂತೆಗಳ ದೊಡ್ಡ ಮೇಲಾಟವೇ ನಡೆದಿತ್ತು. ಆದ್ರೆ, ಇದೆಲ್ಲವನ್ನೂ ಮೆಟ್ಟಿ ನಿಲ್ಲೋಕೆ ಸಿಎಂ ಬಿಎಸ್ವೈ ಸಜ್ಜಾಗಿದ್ದಾರೆ. ಇಂದು ಮಂಗಳೂರಿನಲ್ಲಿ ನಡೀತಿರೋ ರಾಜ್ಯ ಕಾರ್ಯಕಾರಿಣಿಯಲ್ಲಿ ಖಡಕ್ ಸಂದೇಶ ರವಾನಿಸೋಕೆ ರೆಡಿಯಾಗಿದ್ದಾರೆ. ನಾಯಕತ್ವ ಬದಲಾವಣೆ.. ಸಿಎಂ ಚೇಂಜ್.. ಯಡಿಯೂರಪ್ಪ ಕುರ್ಚಿಗೆ ಕಂಟಕ.. ಕಳೆದ ಎರಡು ತಿಂಗಳಿಂದ ರಾಜ್ಯ ರಾಜಕಾರಣದಲ್ಲಿ ಇದೇ ಮಾತು. ವಿಪಕ್ಷಗಳಿಂದ ಹಿಡಿದು ಸ್ವಪಕ್ಷಿಯರವರೆಗೂ ಆಡಿದ್ದ ಮಾತು. ಆದ್ರೀಗ, …
Read More »ಬಿಜೆಪಿಯ ಶಕ್ತಿ ಕೇಂದ್ರ ಕಡಲನಗರಿ ಮಂಗಳೂರಿನಲ್ಲಿ ರಾಜ್ಯ ಕಾರ್ಯಕಾರಿಣಿ ಸಭೆ ಹಾಗೂ ಕೋರ್ ಕಮಿಟಿ ಸಭೆ ನಾಳೆ ನಡೆಯಲಿದೆ.
ಮಂಗಳೂರು: ಬಿಜೆಪಿಯ ಶಕ್ತಿ ಕೇಂದ್ರ ಕಡಲನಗರಿ ಮಂಗಳೂರಿನಲ್ಲಿ ರಾಜ್ಯ ಕಾರ್ಯಕಾರಿಣಿ ಸಭೆ ಹಾಗೂ ಕೋರ್ ಕಮಿಟಿ ಸಭೆ ನಾಳೆ ನಡೆಯಲಿದೆ. ರಾಜ್ಯ ಬಿಜೆಪಿಯಲ್ಲಿ ನಡೆದಿರುವ ಹಲವಾರು ಮಹತ್ವದ ವಿದ್ಯಮಾನಗಳ ಕುರಿತು ಸಭೆಯಲ್ಲಿ ಚರ್ಚೆ ನಡೆಯಲಿದೆ. ಸಿಎಂ ಯಡಿಯೂರಪ್ಪ ಆದಿಯಾಗಿ ಸಚಿವರು, ಪಕ್ಷದ ಪ್ರಮುಖರು ಸಭೆಯಲ್ಲಿ ಭಾಗವಹಿಸಲಿದ್ದಾರೆ. ಈ ಕಾರ್ಯಕಾರಣಿಗೆ ಮಂಗಳೂರು ಅದ್ಧೂರಿಯಾಗಿ ಶೃಂಗಾರಗೊಂಡಿದೆ. ರಾಜ್ಯಾಧ್ಯಕ್ಷರಾಗಿ ನಳಿನ್ ಕುಮಾರ್ ಕಟೀಲ್ ಅಧಿಕಾರ ಸ್ವೀಕರಿಸಿದ ನಂತರದಲ್ಲಿ ಮೊದಲ ಬಾರಿಗೆ 20 ವರ್ಷಗಳ ಬಳಿಕ …
Read More »ನೆಲ,ಜಲ,ಭಾಷೆಗೆ ವಿರೋಧ ಮಾಡಿದ್ದನ್ನು ನೋಡಬೇಕಿತ್ತು,ಹತ್ತು ಬಾರಿ ಯೋಚಿಸಬೇಕಿತ್ತು…
ಬೆಳಗಾವಿ- ಎಂಈಎಸ್ ಮಾಜಿ ಶಾಸಕ ಅರವಿಂದ್ ಪಾಟೀಲ್ ಅವರನ್ನು ಬಿಜೆಪಿಗೆ ಕರ್ಕೊಂಡ ಬರ್ತೀವಿ ಎಂದು ಸಚಿವ ರಮೇಶ್ ಜಾರಕಿಹೊಳಿ ಅವರ ಹೇಳಿಕೆಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಘಟಪ್ರಭಾದಲ್ಲಿರುವ ಸೇವಾದಳದ ಕಚೇರಿಯಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ಅವರು,ಕರಾಳ ದಿನಾಚರಣೆಯಲ್ಲಿ ಪಾಲ್ಗೊಂಡು,ನಾಡಿನ ನೆಲ,ಜಲ,ಭಾಷೆಗೆ ವಿರೋಧ ಮಾಡಿದ್ದನ್ನು ಮಂತ್ರಿಗಳು ನೋಡಬೇಕಾಗಿತ್ತು,ರಾಷ್ಟ್ರೀಯ ಪಕ್ಷವೊಂದು ನಾಡಿನ ವಿರುದ್ಧ ಕೆಲಸ ಮಾಡಿದವರಿಗೆ,ಪಕ್ಷಕ್ಕೆ ಅಹ್ವಾನ ನೀಡುತ್ತಿದೆ.ಅದು ಅವರ ಪಕ್ಷದ ಸಿದ್ಧಾಂತ ಈಬಗ್ಗೆ ನಾವು ಏನೂ …
Read More »ಭೀಮಾತೀರದ ಮಹಾದೇವ ಸಾಹುಕಾರ್ ಪ್ರಕರಣ : ಒಂದೂವರೆ ಸಾವಿರ ಪೊಲೀಸರು ನಿಯೋಜನೆ
ಭೀಮಾತೀರದ ಮಹಾದೇವ ಸಾಹುಕಾರ್ ಪ್ರಕರಣ : ಒಂದೂವರೆ ಸಾವಿರ ಪೊಲೀಸರು ನಿಯೋಜನೆ ವಿಜಯಪುರ : ಭೀಮಾತೀರದ ಮಹಾದೇವ ಸಾಹುಕಾರ ಭೈರಗೊಂಡ ಮೇಲಿನ ಗುಂಡಿನ ದಾಳಿ ಪ್ರಕರಣ ತನಿಖೆಗಾಗಿ, ಒಂದೂವರೆ ಸಾವಿರ ಪೊಲೀಸರು ಒಳಗೊಂಡ ಹತ್ತು ತಂಡಗಳುನ್ನು ನಿಯೋಜನೆ ಮಾಡಲಾಗಿದೆ. ಅಚ್ಚರಿಯಾದರು ಸತ್ಯ. ಯಾವುದಾದರೂ ಒಂದು ಅಪರಾಧ ಪ್ರಕರಣವನ್ನು ಒಬ್ಬಿಬ್ಬರು ಪೊಲೀಸರು ಅಥವಾ ಹತ್ತಾರು ಪೊಲೀಸರ ಒಂದು ತಂಡ ಬೆನ್ನು ಹತ್ತುವುದು ಸಾಮಾನ್ಯ. ಆದರೆ ಈ ಪ್ರಕರಣದ ತನಿಖೆಗಾಗಿ …
Read More »ಅಕ್ರಮ ಆಸ್ತಿ ಗಳಿಕೆಗೆ ಸಂಬಂಧಿಸಿ ಕೇಸ್ಗಳಲ್ಲಿ ಸಿಲುಕಿಕೊಂಡಿದ್ದ ಸಿಎಂ ಬಿ.ಎಸ್.ಯಡಿಯೂರಪ್ಪಗೆ ಬಿಗ್ ರಿಲೀಫ್ ಸಿಕ್ಕಿದೆ.
ಬೆಂಗಳೂರು: ಅಕ್ರಮ ಆಸ್ತಿ ಗಳಿಕೆಗೆ ಸಂಬಂಧಿಸಿ ಕೇಸ್ಗಳಲ್ಲಿ ಸಿಲುಕಿಕೊಂಡಿದ್ದ ಸಿಎಂ ಬಿ.ಎಸ್.ಯಡಿಯೂರಪ್ಪಗೆ ಬಿಗ್ ರಿಲೀಫ್ ಸಿಕ್ಕಿದೆ. ಮುಖ್ಯಮಂತ್ರಿಗಳ ವಿರುದ್ಧ ಮೂರು ಪ್ರಕರಣ ದಾಖಲಿಸಿದ್ದ ವಕೀಲ ಬಿ.ವಿನೋದ್ ಕೇಸ್ಗಳನ್ನು ಹಿಂಪಡೆದಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಸಂಬಂಧಿಸಿದ ಮೂರು ಕೇಸ್ಗಳನ್ನು ಸಿಎಂ ಯಡಿಯೂರಪ್ಪ ಕುಟುಂಬದ ಸದಸ್ಯರ ವಿರುದ್ಧ ದಾಖಲಾಗಿತ್ತು. ಶಿವಮೊಗ್ಗದ ಮೂಲದ ವಕೀಲ ಬಿ.ವಿನೋದ್ ಕೇಸ್ ದಾಖಲಿಸಿದ್ದರು. ಮೂವರು ಕೇಸ್ಗಳು ನ್ಯಾ. ಜಾನ್ ಮೈಕೆಲ್ ಕುನ್ಹಾ ಪೀಠದಲ್ಲಿ ವಿಚಾರಣೆ ನಡೆಯಬೇಕಿತ್ತು. ಆದರೆ, ವಕೀಲ ಬಿ.ವಿನೋದ್ …
Read More »2020 US election results Updates: ಬೈಡನ್ಗೆ 223, ಟ್ರಂಪ್ಗೆ 145 ಎಲೆಕ್ಟೋರಲ್ ಮತ:
2020 US election results Updates: ಬೈಡನ್ಗೆ 223, ಟ್ರಂಪ್ಗೆ 145 ಎಲೆಕ್ಟೋರಲ್ ಮತ: ಇನ್ನು ಈಗ USA ಅಧ್ಯಕ್ಷೀಯ ಚುನಾವಣೆ ತಾಜಾ ಫಲಿತಾಂಶ ಹೀಗಿದೆ. ಬೈಡನ್ -223, ಟ್ರಂಪ್ -145 ಅಮೆರಿಕ ಸಂಯುಕ್ತ ಸಂಸ್ಥಾನಗಳಿಗೆ (USA) ನಡೆದ ಅಧ್ಯಕ್ಷೀಯ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಮುಂದುವರೆದಿದೆ. ಡೆಮಾಕ್ರಟಿಕ್ ಪಕ್ಷದ ಜೋ ಬಿಡೆನ್ಗೆ 223 ಮತ ಹಾಗೂ ರಿಪಬ್ಲಿಕನ್ ಪಕ್ಷದ ಡೊನಾಲ್ಡ್ ಟ್ರಂಪ್ಗೆ 145 ಮತಗಳು ಸಿಕ್ಕಿದ್ದು ಜೋ ಬಿಡೆನ್ …
Read More »
Laxmi News 24×7