Breaking News

ರಾಜಕೀಯ

ಶರದ್ ಪವಾರ ದಿಗಂಬರ ಕಾಮತ್ ಅವರ ಭೇಟಿ ಭಾರೀ ಚರ್ಚೆಗೆ ಕಾರಣ

ಪಣಜಿ : ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ ಮಂಗಳವಾರ ಗೋವಾ ಕಾಂಗ್ರೆಸ್ ಅಧ್ಯಕ್ಷ ಗಿರೀಶ್ ಚೋಡಂಕರ್ ಮತ್ತು ವಿರೋಧ ಪಕ್ಷದ ನಾಯಕ ದಿಗಂಬರ ಕಾಮತ್ ಅವರನ್ನು ಭೇಟಿ ಮಾಡಿದ್ದು, ಭಾರೀ ಚರ್ಚೆಗೆ ಕಾರಣವಾಗಿದೆ. ರಾಜ್ಯ ಭೇಟಿ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರನ್ನು ಭೇಟಿಯಾಗಿ ಚರ್ಚಿಸಿದ್ದು, ರಾಜಕೀಯದಲ್ಲಿ ಸಂಚಲನ ಮೂಡಿಸಿದೆ. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಎನ್ ಸಿಪಿ ಜತೆಗೆ ಮೈತ್ರಿ ಮಾಡುವ ಹಿನ್ನೆಲೆಯಲ್ಲಿ ಭೇಟಿಯಾಗಿದ್ದಾರೆ ಎನ್ನಲಾಗುತ್ತಿದೆ. ಸಭೆಯ ಬಳಿಕ ಮಾತನಾಡಿದ ಚೋಡಂಕರ್ …

Read More »

ಸಮಾಜ ಮುಖಿ ಸಂತ ಶ್ರೇಷ್ಠ ಶ್ರೀ ತರಳಬಾಳು ಶ್ರೀಗಳಿಗೆ ಆದಿಕವಿ ಪ್ರಶಸ್ತಿ

ವಿದ್ವತ್ ಪೂರ್ಣ ಸಮಾಜ ಮುಖಿ ಸಂತ ಶ್ರೇಷ್ಠ ಶ್ರೀ ತರಳಬಾಳು ಮಹಾಗುರು ಹಾಗೂ ಜನರ ಮನದ ಆರಾಧ್ಯರಿಗೆ ಪ್ರಶಸ್ತಿ ನೀಡಿ ಪುರಸ್ಕಾರದ ಘನತೆ ಹೆಚ್ಚಿಸಿಕೊಂಡ ಅಖಿಲ ಭಾರತೀಯ ಸಾಹಿತ್ಯ ಪರಿಷತ್ತು. ಅಖಿಲ ಭಾರತೀಯ ಸಾಹಿತ್ಯ ಪರಿಷತ್ತು ಕರ್ನಾಟಕ ವಾರ್ಷಿಕ ಆದಿ ಕವಿ ಪ್ರಶಸ್ತಿ ನೀಡಲು ಚಿತ್ರದುರ್ಗ ಜಿ¯್ಲÉ ಸಿರಿಗೆರೆಯ ತರಳಬಾಳು ಜಗದ್ಗುರು ಬೃಹನ್ಮಠದ ಪೀಠಾಧಿಪತಿಗಳಾದ ಶ್ರೀ ಮದುಜ್ಜಯನಿ ಸದ್ದರ್ಮ ಸಿಂಹಾಸನಾಧೀಶ ಶ್ರೀ ತರಳಬಾಳು ಜಗದ್ಗುರು 1108 ಡಾ.ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳವರನ್ನು …

Read More »

ಯೋಧನ ಕೇಸರಿ ಮಾಸ್ಕ್ ಬದಲಿಸಲು ಅನುಕೂಲ : ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್

ಬೆಂಗಳೂರು : ರಾಜರಾಜೇಶ್ವರಿನಗರ ಉಪ ಚುನಾವಣೆಗೆ ಇಂದು ಮತದಾನ ನಡೆಯುತ್ತಿದೆ. ಇಂದು ನಡೆಯುತ್ತಿರುವಂತ ಮತದಾನದ ವೇಳೆ, ಮತಗಟ್ಟೆಯ ಕೇಂದ್ರದಲ್ಲಿ ಅರೆ ಸೇನಾಪಡೆಯ ಯೋಧರನ್ನು ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಲಾಗಿದೆ. ಹೀಗೆ ನಿಯೋಜನೆಗೊಂಡಿದ್ದಂತ ಯೋಧರೊಬ್ಬರು ಕೇಸರಿ ಬಣ್ಣದ ಮಾಸ್ಕ್ ಧರಿಸಿದ್ದರು. ಇದನ್ನು ಮತ ಚಲಾವಣೆಗೆ ತೆರಳುವ ವೇಳೆ ಗಮನಿಸಿದಂತ ಯುವಕನೋರ್ವ ತರಾಟೆಗೆ ತೆಗೆದುಕೊಂಡನು. ತಾವು ಕೇಸರಿ ಮಾಸ್ಕ್ ಧರಿಸಿದ್ದೀರಿ. ದಯವಿಟ್ಟು ಕೇಸರಿ ಮಾಸ್ಕ್ ಬದಲಾಯಿಸಿ, ಬೇರೆಯ ಮಾಸ್ಕ್ ಧರಿಸುವಂತೆ ಸೂಚಿಸಿದರು. ಆದ್ರೇ ಅರೆ …

Read More »

ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘದ ಅಧ್ಯಕ್ಷ, ಉಪಾಧ್ಯಕ್ಷರಿಂದ ಶಾಸಕ ಸತೀಶ್ ಜಾರಕಿಹೊಳಿಗೆ ಸನ್ಮಾನ

ಗೋಕಾಕ : ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘದ ಆಡಳಿತ ಮಂಡಳಿಗೆ ನೂತನವಾಗಿ ಆಯ್ಕೆಗೊಂಡ ಅಧ್ಯಕ್ಷ, ಉಪಾಧ್ಯಕ್ಷ, ಸದಸ್ಯರು ನಗರದ ಹಿಲ್ ಗಾರ್ಡ್ ನ ನಿವಾಸದಲ್ಲಿ ಶಾಸಕ ಸತೀಶ್ ಜಾರಕಿಹೊಳಿ ಅವರನ್ನು ಇಂದು ಸನ್ಮಾನಿಸಿದರು. ಶಾಸಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹಾಗೂ ಹುಕ್ಕೇರಿ ಶಾಸಕ ಉಮೇಶ ಕತ್ತಿ ಅವರ ಪ್ರಯತ್ನದಿಂದ ಆಡಳಿತ ಮಂಡಳಿಗೆ ಅಧ್ಯಕ್ಷರನ್ನಾಗಿ ಅಧ್ಯಕ್ಷ ಕಲ್ಲಗೌಡ ಪಾಟೀಲ, ಉಪಾಧ್ಯಕ್ಷರನ್ನಾಗಿ ವಿಷ್ಟು ರೆಡೆಕರ ಅವರನ್ನು ಆಯ್ಕೆ ಮಾಡಲಾಗಿದೆ. ಇದೇ ವೇಳೆ …

Read More »

ಬೆಳಗಾವಿಯ ಹಳೇಯ ಬಸ್ ನಿಲ್ಧಾಣಕ್ಕೆ ಅಭಿವೃದ್ಧಿಯ ಭಾಗ್ಯ

ಬೆಳಗಾವಿ ಸ್ಮಾಟ್೯ ಸಿಟಿ ಯೋಜನೆಯಲ್ಲಿ ನಿರ್ಮಿಸಲಾಗುತ್ತಿರುವ ಬಸ್ ನಿಲ್ದಾಣವನ್ನು ಆದಷ್ಟು ಬೇಗ ಮುಗಿಸಿಕೊಡಬೇಕು ಎಂದು ಬೆಳಗಾವಿ ಉತ್ತರ ಮತಕ್ಷೇತ್ರದ ಶಾಸಕ ಅನಿಲ್ ಬೆನಕೆ ಹೇಳಿದರು. ಅವರು ಮಂಗಳವಾರ ನಗರದ ರೈಲ್ವೆ ನಿಲ್ದಾಣದ ಎದುರಿನ ಬಸ್ ನಿಲ್ದಾಣದ ಕಾಮಗಾರಿಗೆ ಭೂಮಿ ಪೂಜೆ ನೆರವೆರಿಸಿ ಮಾತನಾಡಿದರು. ಬೆಳಗಾವಿಯ ಕೇಂದ್ರ ಬಿಂದು ದಂಡುಮಂಡಳಿಯ ವ್ಯಾಪ್ತಿಯ 1.86 ಲಕ್ಷ ವೆಚ್ಚದಲ್ಲಿ ನರ್ಮಿಸುತ್ತಿರುವ ಕಾಮಗಾರಿಗೆ ಚಾಲನೆ ನೀಡಿದ್ದೇವೆ. ಇದು ಅತೀ ಶೀಘ್ರದಲ್ಲೇ ಈ ಕಾಮಗಾರಿ ಮುಗಿಯಬೇಕು. ಸಿಬಿಟಿ …

Read More »

ಭಾರತ ಕ್ರಿಕೆಟ್ ತಂಡದ ಆಟಗಾರ, ಕಿಂಗ್ಸ್ ಇಲೆವನ್ ಪಂಜಾಬ್ ತಂಡದ ನಾಯಕ ಕೆ.ಎಲ್.ರಾಹುಲ್‍ಗೆ ಏಕಲವ್ಯ ಪ್ರಶಸ್ತಿ

ಬೆಂಗಳೂರು: ರಾಜ್ಯ ಸರ್ಕಾರ ಭಾರತ ಕ್ರಿಕೆಟ್ ತಂಡದ ಆಟಗಾರ, ಕಿಂಗ್ಸ್ ಇಲೆವನ್ ಪಂಜಾಬ್ ತಂಡದ ನಾಯಕ ಕೆ.ಎಲ್.ರಾಹುಲ್‍ಗೆ ಏಕಲವ್ಯ ಪ್ರಶಸ್ತಿಯನ್ನು ನೀಡಿದ್ದು, ಇದಕ್ಕೆ ಕೆ.ಎಲ್.ರಾಹುಲ್ ಭಾವನಾತ್ಮಕವಾಗಿ ಟ್ವೀಟ್ ಮಾಡಿದ್ದಾರೆ. ಕ್ರಿಕೆಟ್‍ನಲ್ಲಿ ಅವರ ಸಾಧನೆಯನ್ನು ಗುರುತಿಸಿ ರಾಜ್ಯ ಸರ್ಕಾರ ಪ್ರಶಸ್ತಿ ನೀಡಿದೆ. ಇದಕ್ಕೆ ಕೆ.ಎಲ್.ರಾಹುಲ್ ಭಾವನಾತ್ಮಕ ಟ್ವೀಟ್ ಮಾಡಿ ಧನ್ಯವಾದ ತಿಳಿಸಿದ್ದಾರೆ. ಪ್ರಶಸ್ತಿ ಕುರಿತು ಟ್ವೀಟ್ ಮಾಡಿರುವ ಅವರು, ನನಗೆ ಏಕಲವ್ಯ ಪ್ರಶಸ್ತಿ ಕೊಡಮಾಡಿದ್ದಕ್ಕೆ ಕರ್ನಾಟಕ ಸರ್ಕಾರಕ್ಕೆ ಧನ್ಯವಾದಗಳು. ಕೋಚ್, ತಂಡದ …

Read More »

ಬಿಹಾರದಲ್ಲಿ ಎರಡನೇ ಹಂತದ ಮತದಾನ,ಕೊರೊನಾ ಸೋಂಕಿತರು ಹಕ್ಕು ಚಲಾಯಿಸಬಹುದು.

ನವದೆಹಲಿ : ಬಿಹಾರ ವಿಧಾನಸಭೆ ಚುನಾವಣೆ ನಿರ್ಣಾಯಕ ಘಟ್ಟ ತಲುಪಿದ್ದು ಇಂದು ಎರಡನೇ ಹಂತದಲ್ಲಿ ಮತದಾನ ನಡೆಯಲಿದೆ. ದೇಶದ 10 ರಾಜ್ಯಗಳ 54 ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ಆರಂಭಗೊಂಡಿದ್ದು, ಮತದಾರರು ಮತಗಟ್ಟೆಯತ್ತ ಆಗಮಿಸುತ್ತಿದ್ದಾರೆ. ಬಿಹಾರದ 17 ಜಿಲ್ಲೆಯ 94 ಕ್ಷೇತ್ರಗಳಲ್ಲಿ ಎರಡನೇ ಹಂತದ ಮತದಾನ ನಡೆಯಲಿದೆ. ಬಿಹಾರದಲ್ಲಿ ಮುಂದಿನ ಸರ್ಕಾರ ಯಾರದ್ದು ಅನ್ನೋದನ್ನ ಬಹುತೇಕ ಈ ಹಂತ ನಿರ್ಧರಿಸಲಿದ್ದು 2.86 ಕೋಟಿ ಮತದಾರರು 1463 ಅಭ್ಯರ್ಥಿಗಳ ಭವಿಷ್ಯ ನಿರ್ಧರಿಸಲಿದ್ದಾರೆ. ಬೆಳಗ್ಗೆ …

Read More »

ಗೋಕಾಕ ನಗರಸಭೆ ಅಧ್ಯಕ್ಷರ ಅವಿರೋಧ ಆಯ್ಕೆ ಒಳ್ಳೆಯ ಬೆಳವಣಿಗೆ: ಶಾಸಕ ಬಾಲಚಂದ್ರ ಜಾರಕಿಹೊಳಿ ಬಣ್ಣನೆ

*ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ ಸೈಟ್ ಫಾಲೋ       ಗೋಕಾಕ: ನಗರಸಭೆ ಅಧ್ಯಕ್ಷ-ಉಪಾಧ್ಯಕ್ಷ ಅವಿರೋಧವಾಗಿ ಆಯ್ಕೆ ಒಳ್ಳೆಯ ಬೆಳವಣಿಗೆ, ನಗರ ಅಭಿವೃದ್ದಿಗೆ ಸಹಕಾರಿಯಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಗೋಕಾಕ ನಗರಸಭೆ ಬಿಜೆಪಿ ಗೆಲವು ವಿಚಾರವಾಗಿ ಮಾತನಾಡಿದ ಅವರು, ಸಚಿವ ರಮೇಶ ಜಾರಕಿಹೊಳಿ ಅವರು ಎಲ್ಲ ಸದಸ್ಯರೊಂದಿಗೆ ಚರ್ಚೆ ನಡೆಸಿ …

Read More »

ಸಿಎಂ ಯಡಿಯೂರಪ್ಪ ಅವರನ್ನ ಅಲ್ಲಾಡಿಸೋಕೆ ಯಾರಿಗೂ ಆಗೋದಿಲ್ಲ:ಬಿಸಿ ಪಾಟೀಲ್

ಹಾವೇರಿ: ಸಿಎಂ ಯಡಿಯೂರಪ್ಪ ಅವರನ್ನ ಅಲ್ಲಾಡಿಸೋಕೆ ಯಾರಿಗೂ ಆಗೋದಿಲ್ಲ. ಬಿಎಸ್‍ವೈ ನೇತೃತ್ವದಲ್ಲಿ ಸರ್ಕಾರದ ಅಧಿಕಾರದ ಅವಧಿ ಪೂರ್ಣಗೊಳ್ಳುತ್ತದೆ ಎಂದು ಕೃಷಿ ಸಚಿವ ಬಿಸಿ ಪಾಟೀಲ್ ಹೇಳಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಂದಿನ ವಿಧಾನಸಭೆ ಮತ್ತು ಲೋಕಸಭಾ ಚುನಾವಣೆ ಯಡಿಯೂರಪ್ಪ ಅವರ ನೇತೃತ್ವದಲ್ಲೇ ನಡೆಯುತ್ತೆ. ಬಾಯಿ ಚಟಕ್ಕೆ, ನಾಲಿಗೆ ಚಟಕ್ಕೆ ಯಾರು ಯಾರೋ ಏನೇನೋ ಹೇಳ್ತಾರೆ. ಪ್ರಚಾರಕ್ಕಾಗಿ ಹೇಳೋರ ಬಗ್ಗೆ ತಲೆಕೆಡಿಸಿಕೊಳ್ಳಬಾರದು ಎಂದರು. ಪಕ್ಷದ ವಿರುದ್ಧ ಮಾತನಾಡಿರುವ ಬಗ್ಗೆ ಕ್ರಮಕೈಗೊಳ್ಳವುದು ಈಗ …

Read More »

ಭೀಮಾ ತೀರದಲ್ಲಿ ಮತ್ತೆ ಗುಂಡಿನ  ಸದ್ದುಮಹಾದೇವ ಭೈರಗೊಂಡ  ಮೇಲೆ ಫೈರಿಂಗ್

ವಿಜಯಪುರ:  ಭೀಮಾ ತೀರದಲ್ಲಿ ಮತ್ತೆ ಗುಂಡಿನ  ಸದ್ದು ಮೊಳಗಿದ್ದು, ಹಂತಕ  ಮಹಾದೇವ ಭೈರಗೊಂಡ  ಮೇಲೆ ದುಷ್ಕರ್ಮಿಗಳ ತಂಡ ಫೈರಿಂಗ್ ನಡೆಸಿದೆ.  ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಕೆರೂರು ಬಳಿ  ಮಹಾದೇವ ಸಾಹುಕರ್ ಕಾರಿಗೆ ಟಿಪ್ಪರ್ ನಿಂದ ಡಿಕ್ಕಿ ಹೊಡೆಸಿ  ಬಳಿಕ  ದುಷ್ಕರ್ಮಿಗಳು  3-4 ಸುತ್ತು ಪೈರಿಂಗ್ ನಡೆಸಿದ್ದಾರೆ.  ಗುಂಡು ತಗುಲಿದ ಮಹಾದೇವ್ ಸಾಹುಕಾರ್ ತೀವ್ರ  ಗಾಯಗೊಂಡಿದ್ದು, ಆತನನ್ನು ವಿಜಯಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಡಚಣ ಪೊಲೀಸ್ ಠಾಣಾ ವ್ಯಾಪ್ತಿ ಘಟನೆ …

Read More »