Breaking News

ರಾಜಕೀಯ

ರಾಜ್ಯದಲ್ಲಿ ಕೊರೊನಾ ಕ್ರಿಮಿ ಹಾವು ಏಣಿ ಆಟ ಆಡುತ್ತಿದೆ.

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಕ್ರಿಮಿ ಹಾವು ಏಣಿ ಆಟ ಆಡುತ್ತಿದೆ. ಸೋಂಕಿತರ ಸಂಖ್ಯೆ ಕಡಿಮೆಯಾಗಿ ಇನ್ನೇನು ಕೊರೊನಾ ಹಾವಳಿ ಕಡಿಮೆಯಾಯಿತು ಅಂದುಕೊಳ್ಳುವಷ್ಟರಲ್ಲೇ ಮತ್ತೆ ಧುತ್ತನೆ ಕಾಣಿಸಿಬಿಡುತ್ತಿದೆ ಈ ಕ್ರಿಮಿ. ಇದು ಸರ್ಕಾರಕ್ಕೂ ತಲೆಬೇನೆಯಾಗಿದೆ. ಜನಾನೂ ಹೈರಾಣಗೊಂಡಿದ್ದಾರೆ. ಈ ಮಧ್ಯೆ ಕೊವಿಡ್ ಉಸ್ತುವಾರಿಯನ್ನು ಏಕಾಂಗಿಯಾಗಿ ಒಬ್ಬರ ಹೆಗಲಿಗೆ ಜವಾಬ್ದಾರಿ ವಹಿಸಲಾಗಿದ್ದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್​ ಕೊರೊನಾ ಕ್ರಿಮಿಯನ್ನು ಕಟ್ಟಿಹಾಕಲು ಸಾಕಷ್ಟು ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದಾರೆ. ರಾಜ್ಯದ ಪ್ರತಿಯೊಬ್ಬ ನಾಗರಿಕನಿಗೂ ಆದಷ್ಟು …

Read More »

ಹಿರಿಯ ಅಧಿಕಾರಿಯ ಆಕ್ರೋಶಕ್ಕೆ ಬೇಸತ್ತು ಪೊಲೀಸ್​ ಅಧಿಕಾರಿಯೊಬ್ಬರು ರಾಜೀನಾಮೆ ನೀಡಿದ್ದಾರೆ ಎಂಬ ಮಾತು ಕೇಳಿಬಂದಿದೆ.

ಬಳ್ಳಾರಿ: ಹಿರಿಯ ಅಧಿಕಾರಿಯ ಆಕ್ರೋಶಕ್ಕೆ ಬೇಸತ್ತು ಪೊಲೀಸ್​ ಅಧಿಕಾರಿಯೊಬ್ಬರು ರಾಜೀನಾಮೆ ನೀಡಿದ್ದಾರೆ ಎಂಬ ಮಾತು ಕೇಳಿಬಂದಿದೆ. ಹಂಪಿ Dy. SP ಎಸ್.ಎಸ್. ಕಾಶಿಗೌಡ ಅಧಿಕಾರಿಗಳ ಆಕ್ರೋಶಕ್ಕೆ ಬೇಸತ್ತು ರಾಜೀನಾಮೆ ನೀಡಿದ್ದಾರೆ ಎಂಬ ಮಾತು ಕೇಳಿಬಂದಿದೆ.  DG&IGPಗೆ ರಾಜೀನಾಮೆ ಸಲ್ಲಿಸಿದ Dy. SP ಕಾಶಿಗೌಡ IGP ನಂಜುಂಡಸ್ವಾಮಿ ರಾಜೀನಾಮೆ ನೀಡುವಂತೆ ಹೇಳಿದ ಹಿನ್ನೆಲೆ ರಾಜೀನಾಮೆ ನೀಡಿದ್ದೇನೆ ಎಂದು ಈ ಬಗ್ಗೆ ಪೊಲೀಸ್ WhatsApp ಗ್ರೂಪ್​ನಲ್ಲಿ ಬರೆದುಕೊಂಡಿದ್ದಾರೆ. ಏನಿದು ರಾಜೀನಾಮೆ ಪ್ರಕರಣ? ಹಂಪಿ ಸುತ್ತಮುತ್ತ …

Read More »

ರಾಹುಲ್ ಗಾಂಧಿ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‍ಡಿಎ ಸರ್ಕಾರದ ವಿರುದ್ಧ ವಾಗ್ದಾಳಿ

ಇಸುವಾ(ಬಿಹಾರ),ಅ.23- ಅತ್ತ ಎನ್‍ಡಿಎ ಪರವಾಗಿ ಇಂದಿನಿಂದ ಪ್ರಧಾನಿ ನರೇಂದ್ರ ಮೋದಿ ಅವರು ಬಿಹಾರ ಚುನಾವಣೆಗಾಗಿ ಪಾಂಚಜನ್ಯ ಮೊಳಗಿಸಿದ್ದರೆ, ಇತ್ತ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರ್‍ಜೆಡಿ ನೇತೃತ್ವದ ಮೈತ್ರಿಕೂಟಕ್ಕಾಗಿ ರಣಕಹಳೆ ಊದಿದ್ದಾರೆ. ಇಸುವಾ ಕ್ಷೇತ್ರದಲ್ಲಿ ಚುನಾವಣಾ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‍ಡಿಎ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಪ್ರಧಾನಿಯವರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು. ಲಡಾಕ್‍ನಲ್ಲಿ ಚೀನಿ ಸೈನಿಕರು ಗಡಿಯೊಳಗೆ ನುಸುಳಿ ಹಿಂಸಾಚಾರ …

Read More »

ರ‍್ಯಾಶ್ ಡ್ರೈವಿಂಗ್ ಮಾಡುವವರಿಗೆ ಭಾರೀ ದಂಡದ ಜೊತೆ ಜೈಲು ಶಿಕ್ಷೆ

ಬೆಂಗಳೂರು: 4 ವರ್ಷ ಮೇಲ್ಪಟ್ಟ ಮಕ್ಕಳಿಗೂ ಹೆಲ್ಮೆಟ್ ಕಡ್ಡಾಯ. ಇಲ್ಲದಿದ್ರೆ ದಂಡದ ಜೊತೆ ಡಿಎಲ್ ಸಸ್ಪೆಂಡ್ ಮಾಡುವ ಆದೇಶ ಹೊರಡಿಸಿದ್ದ ಸಾರಿಗೆ ಇಲಾಖೆ ಇದೀಗ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿದೆ. ರ‍್ಯಾಶ್ ಡ್ರೈವಿಂಗ್ ಮಾಡುವವರಿಗೆ ಭಾರೀ ದಂಡದ ಜೊತೆ ಜೈಲು ಶಿಕ್ಷೆ ವಿಧಿಸುವ ಸಂಬಂಧ ಆದೇಶ ಹೊರಡಿಸಿದೆ. ವೀಲಿಂಗ್, ಸೈಲೆನ್ಸರ್ ಅಲ್ಟ್ರೇಷನ್, ಅಡ್ಡಾದಿಡ್ಡಿ ಚಾಲನೆ, ಅಪಾಯಕಾರಿ ಚಾಲನೆ ಮಾಡಿದರೆ ಅಪರಾಧ ದಂಡ ಸಂಹಿತೆ(ಸಿಆರ್‌ಪಿಸಿ) ಸೆಕ್ಷನ್ 107ರ ಆಡಿ ಕೇಸ್ …

Read More »

ವಿಜಯದಶಮಿ ಬಳಿಕ ಸಿಎಂ ಯಡಿಯೂರಪ್ಪ ಅಖಾಡಕ್ಕೆ!

ಬೆಂಗಳೂರು: ವಿಜಯದಶಮಿಯ ಬಳಿಕ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಚುನಾವಣಾ ಅಖಾಡಕ್ಕೆ ಇಳಿಯಲಿದ್ದಾರೆ. ಹೌದು. ಸೋಮವಾರದ ಬಳಿಕ ಬೈ ಎಲೆಕ್ಷನ್ ಕುರಿತು ಸಿಎಂ ಕ್ಯಾಂಪೇನ್ ಮಾಡಲಿದ್ದಾರೆ. ಆರ್ ಆರ್ ನಗರವೇ ಯಡಿಯೂರಪ್ಪ ಅವರ ಮೊದಲ ಟಾರ್ಗೆಟ್ ಆಗಿದೆ. ಎರಡು ಕ್ಷೇತ್ರಗಳನ್ನು ಕೂಡ ಬಿಜೆಪಿ ಹೈಕಮಾಂಡ್ ಟಾರ್ಗೆಟ್ ಮಾಡಿದ್ದು, ಹೀಗಾಗಿ ರಾಜ್ಯ ಬಿಜೆಪಿ ನಾಯಕರಿಂದ ಮೆಗಾ ಗೇಮ್ ಪ್ಲಾನ್ ನಡೀತಿದೆ. ಎರಡು ಕ್ಷೇತ್ರಗಳ ಮೇಲೆ ಕಣ್ಗಾವಲಿನ ಮೇಲೆ ಕಣ್ಗಾವಲು ಇಡಲಾಗಿದೆ. ಕಡೆಯ …

Read More »

ಆರ್.ಎಂ.ಪಿ ವೈದ್ಯ ಮಾಡಿದ ನಿರ್ಲಕ್ಷತೆ ಹಾಗೂ ಎಡವಟ್ಟಿನಿಂದ ಬಾಲಕ ತನ್ನ ಎರಡು ಕಣ್ಣನ್ನು ಕಳೆದುಕೊಳ್ಳುವಂತಾಗಿದೆ.

ಶಿವಮೊಗ್ಗ: ನಗುನಗುತ್ತಾ ಎಲ್ಲ ಮಕ್ಕಳಂತೆ ಆಡಿ, ಕುಣಿದು ಬೆಳೆಯಬೇಕಿದ್ದ ಮಗು ಇದೀಗ ತಂದೆಯನ್ನು ಬಿಟ್ಟು ಇರದಂತಹ ಸ್ಥಿತಿಗೆ ಬಂದಿದೆ. ಆರ್.ಎಂ.ಪಿ ವೈದ್ಯ ಮಾಡಿದ ನಿರ್ಲಕ್ಷತೆ ಹಾಗೂ ಎಡವಟ್ಟಿನಿಂದ ಬಾಲಕ ತನ್ನ ಎರಡು ಕಣ್ಣನ್ನು ಕಳೆದುಕೊಳ್ಳುವಂತಾಗಿದೆ. ಸೊರಬ ತಾಲೂಕಿನ ಚಿಟ್ಟೂರು ಗ್ರಾಮದ ನಿವಾಸಿ ಗಿರೀಶ್ ಅವರ ಪುತ್ರ ಶರತ್ ಹುಟ್ಟಿದಾಗ ಎಲ್ಲರಂತೆ ಕಣ್ಣು ಚೆನ್ನಾಗಿಯೇ ಇತ್ತು. ಎಲ್ಲರ ಜೊತೆ ಆಡಿ ಕುಣಿದು ನಲಿಯುತ್ತಿದ್ದ. ಆದರೆ ಇದೀಗ ತಂದೆಯ ಆಶ್ರಯ ಇದ್ದರೆ ಮಾತ್ರ …

Read More »

.ಗೂಂಡಾಗಿರಿಗೆ ಮತ್ತೊಂದು ಹೆಸರೇ ಡಿಕೆಶಿ ಮತ್ತು ಡಿಕೆ ಸುರೇಶ್. ಅವರ ಬಗ್ಗೆ ಇಡೀ ರಾಜ್ಯದ ಜನರಿಗೆ ಗೊತ್ತು ಎಂದ ಸಚಿವ ಕೆ.ಎಸ್ ಈಶ್ವರಪ್ಪ

ದಾವಣಗೆರೆ: ಗೂಂಡಾಗಿರಿಗೆ ಮತ್ತೊಂದು ಹೆಸರೇ ಡಿಕೆಶಿ ಮತ್ತು ಡಿಕೆ ಸುರೇಶ್. ಅವರ ಬಗ್ಗೆ ಇಡೀ ರಾಜ್ಯದ ಜನರಿಗೆ ಗೊತ್ತು ಎಂದು ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದ್ದಾರೆ. ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಹಿರೇಕಲ್ಮಠದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಆರ್ ಆರ್ ನಗರದಲ್ಲಿ ಬಿಜೆಪಿಯು ಕಾಂಗ್ರೆಸ್ ಅಭ್ಯರ್ಥಿ ಮೇಲೆ ದೌರ್ಜನ್ಯ ಮಾಡುತ್ತಿದ್ದಾರೆ ಎನ್ನುವ ಆರೋಪಕ್ಕೆ ಪ್ರತಿಕ್ರಿಯಿಸಿ, ನಾವು ದೌರ್ಜನ್ಯ ಮಾಡ್ತಾ ಇದ್ದೀವಿ. ಅವರು ತಪಸ್ಸು ಮಾಡ್ತಾ ಇದ್ದಾರೆ ಪಾಪಾ. ಗೂಂಡಾಗಿರಿಗೆ ಮತ್ತೊಂದು ಹೆಸರೇ …

Read More »

ಮೂಡಲಗಿ ಪುರಸಭೆ ನೂತನ ಅಧ್ಯಕ್ಷರಾಗಿ ಹಣಮಂತ ಗುಡ್ಲಮನಿ ಹಾಗೂ ಉಪಾಧ್ಯಕ್ಷರಾಗಿ ರೇಣುಕಾ ಹಾದಿಮನಿ ಅವಿರೋಧ ಆಯ್ಕೆ. ಶಾಸಕ ಬಾಲಚಂದ್ರ ಜಾರಕಿಹೊಳಿ ಹರ್ಷ.

ಮೂಡಲಗಿ: ಬಹುನಿರಕ್ಷಿತ ಕುತುಹಲಕ್ಕೆ ಕಾರಣವಾಗಿದ ಸ್ಥಳೀಯ ಪುರಸಭೆ ಅಧ್ಯಕ್ಷ-ಉಪಾಧ್ಯಕ್ಷ, ಹಣಮಂತ ಗುಡ್ಲಮನಿ ಹಾಗೂ ರೇಣುಖಾ ಹಾದಿಮನಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಡಿ.ಜೆ. ಮಹಾತ್ ಪ್ರಕಟಣೆಯಲ್ಲಿ ತಿಳಿಸಿದರು. ಶುಕ್ರವಾರ ಪಟ್ಟಣದ ಪುರಸಭೆಯ ಸಭಾಂಗಣದಲ್ಲಿ ಜರುಗಿದ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳ ಆಯ್ಕೆ ಕುರಿತು ಚುನಾವಣಾ ಪ್ರಕೀಯೇಗಳು ಜರುಗಿದವು. ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ ತಲಾ ಒಂದರಂತೆ ಚುನಾವಣಾ ನಾಮಪತ್ರ ಸಲ್ಲಿಕೆಯಾಗಿದ್ದರಿಂದ ಅವಿರೋಧವಾಗಿ ಎರಡು ಸ್ಥಾನಗಳಿಗೆ ಚುನಾವಣಾ ಆಯ್ಕೆ ಪ್ರಕೀಯೇ ಜರುಗಿತು.   ನೂತನ …

Read More »

ನಾನೇನು ಬಂಡೆ, ಕನಕಪುರ ಬಂಡೆ ಅಂತ ಹೆಸರು ಇಟ್ಕೊಂಡಿಲ್ಲ. ಬಂಡೆ ಎಂಬುದು ಪ್ರಕೃತಿ. ಅದನ್ನು ಕಡೆದರೆ ಆಕೃತಿ, ಪೂಜಿಸುವುದು ಸಂಸ್ಕೃತಿ ಎಂದು ಬಿಜೆಪಿ ನಾಯಕರಿಗೆ ತಿರುಗೇಟು

ಬೆಂಗಳೂರು: ಬಿಜೆಪಿ ಅಧ್ಯಕ್ಷರು ಯಾರೋ ಬಂಡೆಯನ್ನ ಡೈನಾಮಿಟ್​ ಇಟ್ಟು ಪುಡಿ ಪುಡಿ ಮಾಡುತ್ತೇನೆ ಎಂದಿದ್ದಾರೆ. ನಾನೇನು ಬಂಡೆ, ಕನಕಪುರ ಬಂಡೆ ಅಂತ ಹೆಸರು ಇಟ್ಕೊಂಡಿಲ್ಲ. ಬಂಡೆ ಎಂಬುದು ಪ್ರಕೃತಿ. ಅದನ್ನು ಕಡೆದರೆ ಆಕೃತಿ, ಪೂಜಿಸುವುದು ಸಂಸ್ಕೃತಿ ಎಂದು ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನನ್ನ ಬಗ್ಗೆ ಮಾತನಾಡಿದರೆ, ಬಿಜೆಪಿ ನಾಕರುಗೆ ಪ್ರಮೋಷನ್​ ಸಿಗುತ್ತದೆ ಎನ್ನಿಸುತ್ತದೆ. ಅದಕ್ಕಾಗಿ ಚುನಾವಣಾ ಸಮಯದಲ್ಲಿ ಅಶ್ವತ್ಥ ನಾರಾಯಣ್​ ಸಾಹೇಬ್ರು, ಅಶೋಕಣ್ಣ ಮತ್ತು …

Read More »

ಡಿಕೆಶಿಯವ್ರಿಗೆ ನಾನು ಸರಿಸಾಟಿ ಆಗಲು ಸಾಧ್ಯವಿಲ್ಲ. ಡಿಕೆಶಿ ಎಂಥ ದೊಡ್ಡವರು, ಅವರ ಮುಂದೆ ನಾನು ಸಣ್ಣವನು”:ಮುನಿರತ್ನ ತಿರುಗೇಟು

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಸರಿಸಮನಾಗಲು ನನಗೆ ಸಾಧ್ಯವೇ ಇಲ್ಲ. ಇದೊಂದು ಜನ್ಮದಲ್ಲಿ ಮಾತ್ರ ಅಲ್ಲ, ಏಳೇಳು ಜನ್ಮದಲ್ಲೂ ಡಿಕೆಶಿಯವ್ರಿಗೆ ನಾನು ಸರಿಸಾಟಿ ಆಗಲು ಸಾಧ್ಯವಿಲ್ಲ ಎಂದು ಆರ್‍ಆರ್ ನಗರ ಉಪಚುನಾವಣೆಯ ಬಿಜೆಪಿ ಅಭ್ಯರ್ಥಿ ಮುನಿರತ್ನ ತಿರುಗೇಟು ನೀಡಿದ್ದಾರೆ. ಇಂದು ಜಾಲಹಳ್ಳಿ ವಾರ್ಡ್ ನಲ್ಲಿ ಸ್ಕೂಟರ್ ನಲ್ಲಿ ಓಡಾಡ್ಕೊಂಡೇ ಮನೆ ಮನೆ ಪ್ರಚಾರ ಮಾಡುತ್ತಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಯುದ್ಧದಲ್ಲಿ ಎದುರಾಳಿ ಸರಿಸಮ ಇದ್ರೆ ಹೊರಾಡಬಹುದೆಂದು ಮುನಿರತ್ನ …

Read More »