Breaking News

ರಾಜಕೀಯ

ಉ.ಪ್ರದೇಶದ ಹತ್ರಾಸ್ ನಲ್ಲಿ ದಲಿತ ಬಾಲಕಿ ಮೇಲೆ ನಡೆದ ಅತ್ಯಾಚಾರ, ಕೊಲೆ‌ ಪ್ರಕರಣ ಖಂಡಿಸಿ : ಗೋಕಾಕನಲ್ಲಿ ಶಾಸಕ ಸತೀಶ ಜಾರಕಿಹೊಳಿ ನೇತೃತ್ವದಲ್ಲಿ ಪ್ರತಿಭಟನೆ

  https://www.facebook.com/105350550949710/videos/756737581723043/?sfnsn=wiwspmo   ಗೋಕಾಕ ನಗರದ ಬಸವೇಶ್ವರ ವೃತ್ತದಲ್ಲಿ ಸೇರಿದ ಕಾಂಗ್ರೆಸ್ ಮುಖಂಡರು ದೀಪ‌ ಹಾಗೂ ಮೊಬೈಲ್ ಟಾರ್ಚ್ ಹಿಡಿದು ಪ್ರತಿಭಟನಾ ರ್ಯಾಲಿ ನಡೆಸಿದರು. ಬಳಿಕ ಮಾಧ್ಯಮದವರೊಂದಿಗೆ ಶಾಸಕ ಸತೀಶ ಜಾರಕಿಹೊಳಿ ಅವರು ಮಾತನಾಡಿ, ಬಾಲಕಿ ಮನಿಷಾ ಮೇಲೆ ನಡೆದ ಅತ್ಯಾಚಾರ, ಕೊಲೆ ಪ್ರಕರಣ ದೇಶದಾದ್ಯಂತ ಭಾರೀ ಆಕ್ರೋಶ ಉಂಟಾಗಿದೆ. ಆದ್ರೂ ಕೂಡ ಉತ್ತರ ಪ್ರದೇಶ ಸರ್ಕಾರ ಯಾವುದೇ ಕ್ರಮ ಕೈಗೊಳ್ಳದೇ, ಸಂತ್ರಸ್ತ ಬಾಲಕಿ ಕುಟುಂಬಸ್ಥರ ಧ್ವನಿ ಅಡಗಿಸುವ ಕೆಲಸಗಳು …

Read More »

ಸಂಪುಟ ವಿಸ್ತರಣೆ ; ಮುಖ್ಯಮಂತ್ರಿ ತೆಗೆದುಕೊಳ್ಳುವ ಯಾವುದೇ ನಿರ್ಧಾರಕ್ಕೆ ನಾವು ಬದ್ಧ – ಸಚಿವ ರಮೇಶ್ ಜಾರಕಿಹೊಳಿ.

ಶಾಸಕರನ್ನು ಸಂಪುಟಕ್ಕೆ ಸೇರ್ಪಡೆಗೊಳಿಸಿಕೊಳ್ಳುವ ಕುರಿತು ಮುಖ್ಯಮಂತ್ರಿ ಯಡಿಯೂರಪ್ಪ ಅವರು ತೆಗೆದುಕೊಳ್ಳುವ ಯಾವುದೇ ನಿರ್ಧಾರಕ್ಕೆ ನಾವು ಬದ್ಧರಾಗಿದ್ದೇವೆಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿಯವರು ಹೇಳಿದ್ದಾರೆ. ಹೊಸ ಮುಖಗಳಿಗೆ ದಾರಿ ಮಾಡಿಕೊಡುವ ಸಲುವಾಗಿ ಸಂಪುಟದ ಕೆಲವು ಮಂತ್ರಿಗಳನ್ನು, ವಿಶೇಷವಾಗಿ ಬೆಳಗಾವಿ ಜಿಲ್ಲೆಯ ಸಚಿವರನ್ನು ಕೈಬಿಡಬಹುದು ಎಂಬ ವರದಿಗಳ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಬೆಳಗಾವಿ ಜಿಲ್ಲೆಯ ಯಾವುದೇ ಸಚಿವರ ಕೈಬಿಟ್ಟರೂ ಕೂಡ ಇದಕ್ಕೆ ಯಾವುದೇ ಆಕ್ಷೇಪವಿಲ್ಲ ಎಂದು ಹೇಳಿದ್ದಾರೆ. ಸಂಪುಟ ವಿಸ್ತರಣೆ …

Read More »

ಶಾಸಕ ಸತೀಶ ಜಾರಕಿಹೊಳಿ ಅವರ ದೇಶದಲ್ಲಿ ನಡೆದಿರುವ ಬೆಳವಣಿಗೆಗಳ ಬಗ್ಗೆ ಚರ್ಚಿಸಿದರು.

ಬೆಳಗಾವಿ: ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಅವರ ಇಲ್ಲಿನ ಜಾಧವ ನಗರದಲ್ಲಿರುವ ನಿವಾಸಕ್ಕೆ ಪ್ರಗತಿಪರ ಚಿಂತಕ, ಗುಜರಾತ್ ಶಾಸಕ ಜಿಗ್ನೇಶ್ ಮೇವಾನಿ ಹಾಗೂ ಹೋರಾಟಗಾರ (ಮಾಜಿ ಐಎಎಸ್ ಅಧಿಕಾರಿ) ಶಶಿಕಾಂತ್ ಸೆಂಥಿಲ್ ಶನಿವಾರ ಭೇಟಿ ನೀಡಿದ್ದರು. ದೇಶದಲ್ಲಿ ನಡೆದಿರುವ ಬೆಳವಣಿಗೆಗಳ ಬಗ್ಗೆ ಚರ್ಚಿಸಿದರು. ಮಾನವ ಬಂಧುತ್ವ ವೇದಿಕೆ ರಾಜ್ಯ ಸಂಚಾಲಕ ರವೀಂದ್ರ ನಾಯ್ಕರ್ ಇದ್ದರು.

Read More »

ನಾನವನಲ್ಲ ನಾನವನಲ್ಲ; ಸತ್ಯಾಸತ್ಯತೆ ಹೊರ ಬರಲಿ: ಟಿವಿ 9ಗೆ ಮಾಜಿ ಸಿಎಂ HDK ಹೇಳಿದ್ದೇನು?

ಬೆಂಗಳೂರು: ಌಂಕರ್​ ಅನುಶ್ರೀ ವಿಚಾರವಾಗಿ ಸತ್ಯಾಸತ್ಯತೆ ಹೊರಗೆ ಬರಬೇಕೆಂಬುದು ನಾನು ಕೇಳುತ್ತೇನೆ ಎಂದು ಟಿವಿ9ಗೆ ಮಾಜಿ ಸಿಎಂ HD ಕುಮಾರಸ್ವಾಮಿ ಹೇಳಿದ್ದಾರೆ. ಹಾಗೆ ಕರೆ ಮಾಡಿದ್ದರೆ.. ಅವರೊಬ್ಬ ದೇಶದ್ರೋಹಿ ಆಷ್ಟೇ ರಾಜ್ಯದ ಜನರಿಗೆ ಸತ್ಯಾಸತ್ಯತೆ ತಿಳಿಯಬೇಕು. ಯಾವ ಮಾಜಿ ಸಿಎಂ ಒತ್ತಡ ಹಾಕಿದ್ದಾರೆಂದು ತಿಳಿಯಲಿ. ಹೀಗೆ, ಒತ್ತಡ ಹಾಕಿದ್ದರೆ ಅವರೊಬ್ಬ ಸಮಾಜದ್ರೋಹಿ, ದೇಶದ್ರೋಹಿ ಆಷ್ಟೇ ಎಂದು ಕುಮಾರಸ್ವಾಮಿ ಹೇಳಿದ್ದಾರೆ. ನಾನು ಇಂತಹ ಪ್ರಕರಣಗಳಲ್ಲಿ ಯಾರಿಗೂ ರಕ್ಷಣೆ ಕೊಡಲ್ಲ. ನಮ್ಮ ಪಕ್ಷದವರೇ ಆದರೂ …

Read More »

ಸುರೇಶ ಅಂಗಡಿ ಅವರ ಕುಟುಂಬದವರಿಗೆ ಶುಕ್ರವಾರ ರಾತ್ರಿ ಸಾಂತ್ವನ ಹೇಳಿದರು.

ಬೆಳಗಾವಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಮುಖಂಡರು ಇಲ್ಲಿನ ವಿಶ್ವೇಶ್ವರಯ್ಯ ನಗರದ ಸಂಪಿಗೆ ರಸ್ತೆಯಲ್ಲಿರುವ ದಿ.ಸುರೇಶ ಅಂಗಡಿ ಅವರ ಕುಟುಂಬದವರಿಗೆ ಶುಕ್ರವಾರ ರಾತ್ರಿ ಸಾಂತ್ವನ ಹೇಳಿದರು. ಶಾಸಕರಾದ ಸತೀಶ ಜಾರಕಿಹೊಳಿ, ಶಾಸಕರಾದ ಲಕ್ಷ್ಮಿ ಹೆಬ್ಬಾಳಕರ, ಡಾ.ಅಂಜಲಿ ನಿಂಬಾಳ್ಕರ್ ಮತ್ತು ಮಹಾಂತೇಶ ಕೌಜಗಲಿ ಧೈರ್ಯ ಹೇಳಿದರು. ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಶಿವಕುಮಾರ್, ‘ಸುರೇಶ ಅಂಗಡಿ ಬಹಳ ಸೌಮ್ಯ ಸ್ವಭಾವದವರಾಗಿದ್ದರು. ನನ್ನೊಂದಿಗೆ ಆತ್ಮೀಯ ಸಂಬಂಧ ಹೊಂದಿದ್ದರು. ಭೇಟಿಯೂ ಆಗಿದ್ದೆ. ಸಚಿವರಾದ ನಂತರವೂ …

Read More »

ಏಕಾಏಕಿ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ್ರೆ ಅನುಮಾನ ಬರೋದು ಸಹಜ ಅಂತಾ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.

ಮೈಸೂರು: ಏಕಾಏಕಿ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ್ರೆ ಅನುಮಾನ ಬರೋದು ಸಹಜ ಅಂತಾ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ. ನ್ಯೂಸ್​​ಫಸ್ಟ್ ಜೊತೆ ಜಿಲ್ಲಾಧಿಕಾರಿ ಶರತ್ ವರ್ಗಾವಣೆ ಮಾಡಿ ರೋಹಿಣಿ ಸಿಂಧೂರಿ ಅವರನ್ನ ನೇಮಿಸಿರುವ ವಿಚಾರವಾಗಿ ಮಾತನಾಡಿದ ಡಾ.ಯತೀಂದ್ರ.. ಯಾವ ಅಧಿಕಾರಿಯನ್ನೂ ದಿಢೀರ್ ಎಂದು ವರ್ಗಾವಣೆ ಮಾಡಬಾರದು. ಒಂದು ವೇಳೆ ಹಾಗೆ ಮಾಡಿದ್ರೆ ಅನುಮಾನಗಳು ವ್ಯಕ್ತವಾಗುತ್ತವೆ. ಹಣ ಪಡೆದು ವರ್ಗಾವಣೆ ಮಾಡಿದ್ರಾ? ಅಥವಾ ಯಾರದೋ ಪ್ರಭಾವದಿಂದ ವರ್ಗಾವಣೆ ಮಾಡಿದ್ರಾ? ಅನ್ನೋ ಪ್ರಶ್ನೆ ಹುಟ್ಟುತ್ತದೆ ಎಂದರು. …

Read More »

ಸಚಿವ ಡಿ.ವಿ. ಸದಾ​ನಂದ​ಗೌ​ಡರ ಉಸ್ತು​ವಾ​ರಿಯ ರಸ​ಗೊಬ್ಬರ ಇಲಾಖೆಯು

ನವ​ದೆ​ಹ​ಲಿ : ಸಚಿವ ಡಿ.ವಿ. ಸದಾ​ನಂದ​ಗೌ​ಡರ ಉಸ್ತು​ವಾ​ರಿಯ ರಸ​ಗೊಬ್ಬರ ಇಲಾಖೆಯು ಕೇಂದ್ರ ಸರ್ಕಾ​ರದ ಒಟ್ಟಾ​ರೆ 65 ಇಲಾ​ಖೆ​ಗ​ಳ ರಾರ‍ಯಂಕಿಂಗ್‌​ನಲ್ಲಿ 3ನೇ ಸ್ಥಾನ ಪಡೆ​ದಿ​ದೆ. ಇದೇ ವೇಳೆ, ವಿವಿಧ 16 ಆರ್ಥಿಕ ಸಚಿ​ವಾ​ಲ​ಯ​ಗ​ಳಲ್ಲಿ 2ನೇ ಸ್ಥಾನ ಗಳಿ​ಸಿ​ದೆ. ನೀತಿ ಆಯೋಗದ ಅಭಿ​ವೃದ್ಧಿ ಮೇಲ್ವಿ​ಚಾ​ರಣೆ ಹಾಗೂ ಮೌಲ್ಯ​ಮಾ​ಪನ ಕಚೇರಿ (ಡಿ​ಇ​ಎಂಒ​), ಕೇಂದ್ರ ಸರ್ಕಾ​ರದ ಯೋಜ​ನೆ​ಗಳನ್ನು ಇಲಾ​ಖೆ​ಗಳು ಹೇಗೆ ಅನು​ಷ್ಠಾನ ಮಾಡುತ್ತಿವೆ ಎಂಬ ಪ್ರಶ್ನಾ​ವಳಿ ಆಧ​ರಿತ ಆನ್‌​ಲೈ​ನ್‌ ಸಮೀಕ್ಷೆ ನಡೆ​ಸಿತ್ತು. ಇದರ ಫಲಿ​ತಾಂಶ ಆಧ​ರಿಸಿ …

Read More »

ವಿಶ್ವದ ಅತಿ ಉದ್ದದ ಹೆದ್ದಾರಿ ಸುರಂಗ ಮಾರ್ಗಕ್ಕೆ ಪ್ರಧಾನಿ ಚಾಲನೆ

ಶಿಮ್ಲಾ: ವಿಶ್ವದ ಅತಿ ಉದ್ದದ ಹೆದ್ದಾರಿ ಸುರಂಗ ಮಾರ್ಗವನ್ನು ಇಂದು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ. ಅಟಲ್ ಸುರಂಗ ಮನಾಲಿ-ಲೇಹ್‌ ಸಂಪರ್ಕಕ್ಕಾಗಿ 9 ಕಿ.ಮೀ. ಉದ್ದದ ಸುರಂಗ ಮಾರ್ಗವನ್ನು ಹೊಂದಿದೆ. ಇದು ವಿಶ್ವದಲ್ಲಿಯೇ ಅತಿ ಉದ್ದದ ಹೆದ್ದಾರಿ ಮಾರ್ಗ. ಈ ಸುರಂಗದಿಂದ 4-5 ಗಂಟೆ ಪ್ರಯಾಣದ ಅವಧಿ ಕಡಿತವಾಗುತ್ತೆ. ಮನಾಲಿಯಲ್ಲಿ ಭಾರಿ ಹಿಮಪಾತ ಸಂಭವಿಸುತ್ತೆ. ಹೀಗಾಗಿ ಹಿಮಪಾತ ಸಂಭವಿಸಿದ ಸಂದರ್ಭದಲ್ಲಿ ರಸ್ತೆ ಮುಚ್ಚಲಾಗುತ್ತಿತ್ತು. ಆರು ತಿಂಗಳು ಮಾತ್ರ ಸಂಚಾರವಿರುತ್ತಿತ್ತು. ಆದರೆ ಈಗ …

Read More »

ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ವಾದ್ರಾ ಮೇಲೆ ಲಾಠಿ ಚಾರ್ಜ್

ಕಾಂಗ್ರೆಸ್ ಮುಖಂಡ ಹಾಗೂ ಸಂಸದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ವಾದ್ರಾ ಮೇಲೆ ಲಾಠಿ ಚಾರ್ಜ್ ನಡೆಸಲಾಗಿದೆ ಎಂದು ದೂರಿದ್ದಾರೆ. ಸಾಮೂಹಿಕ ಹತ್ಯಾಚಾರದ ಸಂತ್ರಸ್ತೆ ಮನೆಗೆ ಭೇಟಿ ನೀಡಲು ಕಾಂಗ್ರೆಸ್ ಮುಖಂಡರು ತೆರಳುತ್ತಿದ್ದರು. ಉತ್ತರ ಪ್ರದೇಶದ ಹತ್ರಾಸ್ ಗೆ ಭೇಟಿಗೆ ಹೊರಟಿದ್ದ ಕಾಂಗ್ರೆಸ್ ಮುಖಂಡರನ್ನು ಯಮುನಾ ಎಕ್ಸಪ್ರೆಸ್ ಹೈವೇ ಹತ್ತಿರ ಪೊಲೀಸರು ತಡೆದಿದ್ದಾರೆ. ವಶಕ್ಕೆ ಪಡೆದುಕೊಳ್ಳುವ ಮೊದಲು ಪೊಲೀಸರು ತಮ್ಮ ಮೇಲೆ ನೂಕಾಟ ನಡೆಸಿದ್ದಾರೆ. ಲಾಠಿ ಚಾರ್ಜ್ ಮಾಡಿದ್ದಾರೆ ಎಂದು …

Read More »

ಪೊಲೀಸರು ಬಂಸಿ 40 ಕೆಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ.

ಬೆಂಗಳೂರು, – ಗಾಂಜಾ ಮಾರಾಟ ಮಾಡಲು ಆಟೋದಲ್ಲಿ ಸಾಗಣೆ ಮಾಡುತ್ತಿದ್ದ ಮೂವರನ್ನು ಉತ್ತರ ವಿಭಾಗದ ಶ್ರೀರಾಮಪುರ ಠಾಣೆ ಪೊಲೀಸರು ಬಂಸಿ 40 ಕೆಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ. ಪೊಲೀಸರು ಬಂಸಿ 40 ಕೆಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ. ಕಾರ್ತಿಕ್(31), ವಿಕ್ಕಿ(23), ಪ್ರೇಮಕುಮಾರ್(21) ಬಂತರು. ಆರೋಪಿಗಳಿಂದ ಕೃತ್ಯಕ್ಕೆ ಬಳಸಿದ್ದ ಆಟೋ ರಿಕ್ಷಾ, 2 ದ್ವಿಚಕ್ರ ವಾಹನ, 40 ಕೆಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ. ಯಶವಂತಪುರ ಕಡೆಯಿಂದ ಮಲ್ಲೇಶ್ವರ ರೈಲ್ವೆ ಪ್ಯಾರಲಲ್ ರಸ್ತೆ ಮೂಲಕ ಶ್ರೀರಾಮಪುರ ಅಯ್ಯಪ್ಪ ದೇವಸ್ಥಾನದ …

Read More »