ಬಳ್ಳಾರಿ: ಕೊರೊನಾ ಹೆಮ್ಮಾರಿ ಬಂದ ತಕ್ಷಣ ಜನರೆಲ್ಲ ಒಂದು ರೀತಿಯಲ್ಲಿ ಜೀವನವೇ ಅಂತ್ಯವಾಯಿತು ಎನ್ನುವ ರೀತಿಯಲ್ಲಿ ವರ್ತನೆ ಮಾಡುತ್ತಾರೆ. ಆದರೆ ಕೊರೊನಾ ರೋಗಿಗಳ ಮಾನಸಿಕ ಸ್ಥೈರ್ಯ ತುಂಬುವ ಸಲುವಾಗಿ ಬಳ್ಳಾರಿ ಕೋವಿಡ್ ಆಸ್ಪತ್ರೆಯಲ್ಲಿ ಕೊರೊನಾ ವಾರಿಯರ್ಸ್ ಸಖತ್ ಸ್ಟೆಪ್ ಹಾಕಿದ್ದಾರೆ. ಕೊರೊನಾ ಪೀಡಿತರು ಸಾಮಾನ್ಯವಾಗಿ ಆಸ್ಪತ್ರೆಯಲ್ಲಿ ಇದ್ದು ಮಾನಸಿಕವಾಗಿ ಕುಗ್ಗಿ ಹೋಗುತ್ತಾರೆ. ಹೀಗಾಗಿ ಅವರಲ್ಲಿ ಮಾನಸಿಕ ಧೈರ್ಯ ತುಂಬುವ ಸಲುವಾಗಿ ಬಳ್ಳಾರಿ ಟ್ರಾಮಾ ಕೇರ್ ಸೆಂಟರ್ ನಲ್ಲಿ ಆರೋಗ್ಯ ಇಲಾಖೆಯ …
Read More »ಕೊರೊನಾ ನಿಯಮ ಉಲ್ಲಂಘಿಸಿದ್ದಾರೆ. ತೇಜಸ್ವಿ ಸೂರ್ಯ
ಬೆಂಗಳೂರು: ಕೊರೊನಾ ನಿಯಮ ಉಲ್ಲಂಘಿಸಿ ಯಾವುದೇ ರಾಜಕೀಯ ರ್ಯಾಲಿ ಮಾಡಕೂಡದು ಎಂದು ಕೇಂದ್ರ ಸರ್ಕಾರ ಒತ್ತಿ ಹೇಳುತ್ತದೆ. ಆದರೆ ಅವರದ್ದೇ ಸರ್ಕಾರದ ಸಂಸದ ಇದೀಗ ಕೊರೊನಾ ನಿಯಮ ಉಲ್ಲಂಘಿಸಿ ಅದ್ಧೂರಿ ರ್ಯಾಲಿ ಮಾಡಿದ್ದಾರೆ. ಇದರಿಂದಾಗಿ ಸಾಮಾನ್ಯರಿಗೊಂದು, ಸಂಸದರಿಗೊಂದು ನಿಯಮವೇ ಎಂದು ಜನ ಪ್ರಶ್ನಿಸುತ್ತಿದ್ದಾರೆ. ಬಿಜೆಪಿ ರಾಷ್ಟ್ರೀಯ ಯುವ ಮೋರ್ಚಾ ಅಧ್ಯಕ್ಷರಾಗಿ ಸಂಸದ ತೇಜಸ್ವಿ ಸೂರ್ಯ ಆಯ್ಕೆಯಾದ ಬಳಿಕ ದೆಹಲಿಯಿಂದ ವಾಪಸ್ಸಾಗಿದ್ದಾರೆ. ಈ ವೇಳೆ ತೇಜಸ್ವಿ ಸೂರ್ಯ ಅವರಿಗೆ ಬಿಜೆಪಿ ಕಾರ್ಯಕರ್ತರು …
Read More »ಗ್ಯಾಂಗ್ರೇಪ್, ಸಾವು ಪ್ರಕರಣ – ಅಪರಾಧಿಗಳನ್ನ ಗಲ್ಲಿಗೇರಿಸಿಯೆಂದ ಅಕ್ಷಯ್ಗೆ ರಮ್ಯಾ ತಿರುಗೇಟು
ನವದೆಹಲಿ: ಉತ್ತರಪ್ರದೇಶದ ಹತ್ರಾಸ್ ಗ್ರಾಮದಲ್ಲಿ ಸಾಮೂಹಿಕ ಅತ್ಯಾಚಾರಕ್ಕೆ ಒಳಗಾದ ಸಂತ್ರಸ್ತೆಯ ಸಾವಿಗೆ ದೇಶದೆಲ್ಲೆಡೆ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ. ಇದೀಗ ಸೋಶಿಯಲ್ ಮೀಡಿಯಾದಲ್ಲಿ ಆರೋಪಿಗಳನ್ನು ನೇಣಿಗೇರಿಸುವಂತೆ ದೇಶದ ಮೂಲೆಮೂಲೆಯಿಂದಲೂ ಕೂಗು ಕೇಳಿ ಬಂದಿದೆ. ಈ ನಡುವೆ ಸಂತ್ರಸ್ತೆಯ ಸಾವಿನ ಬಗ್ಗೆ ಟ್ವೀಟ್ ಮಾಡಿದ್ದ ಬಾಲಿವುಡ್ ನಟ ಅಕ್ಷಯ್ ಕುಮಾರ್ ಗೆ ನಟಿ ರಮ್ಯಾ ತಿರುಗೇಟು ನೀಡಿದ್ದಾರೆ. ನಟ ಅಕ್ಷಯ್ ಕುಮಾರ್ ರೇಪ್ ಸಂತ್ರಸ್ತೆಯ ಸಾವಿನ ನಂತರ ಅಪರಾಧಿಗಳನ್ನು ಗಲ್ಲಿಗೇರಿಸಿ. ಹೆಣ್ಣುಮಕ್ಕಳನ್ನು ಮತ್ತು …
Read More »ಮಂಗಳವಾರ ಸಂಜೆಯಿಂದ ಸಿಲಿಕಾನ್ ಸಿಟಿಯಲ್ಲಿ ಧಾರಾಕಾರವಾಗಿ ವರುಣನ ಅಬ್ಬರ
ಬೆಂಗಳೂರು: ಮಂಗಳವಾರ ಸಂಜೆಯಿಂದ ಸಿಲಿಕಾನ್ ಸಿಟಿಯಲ್ಲಿ ಧಾರಾಕಾರವಾಗಿ ವರುಣನ ಅಬ್ಬರ ಆರಂಭವಾಗಿದ್ದು, ರಾತ್ರಿಯಿಡೀ ಭಾರೀ ಮಳೆಯಾಗಿದೆ. ಪರಿಣಾಮ ನಗರದ ಜನ ಜೀವನ ಅಸ್ತವ್ಯಸ್ತವಾಗಿದೆ.ಭಾರೀ ಮಳೆಗೆ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ಇನ್ನೂ ರಸ್ತೆಗಳು ನದಿಯಂತಾಗಿದ್ದು, ಓಕಳೀಪುರಂ, ಸುಧಾಮನಗರದಲ್ಲಿ ಮನೆಗಳು ಜಲಾವೃತವಾಗಿದೆ. ಮನೆಗಳಿಗೆ ಮಳೆ ನೀರು ನುಗ್ಗಿದ ಪರಿಣಾಮ ಜನರು ರಾತ್ರಿ ಇಡೀ ಪರದಾಡಿದ್ದಾರೆ. ಅಂಡರ್ ಪಾಸ್ನಲ್ಲಿ ನೀರು ತುಂಬಿಕೊಂಡಿದೆ. ಹೀಗಾಗಿ ಅಂಡರ್ ಪಾಸ್ನಲ್ಲಿ ನೀರು ನಿಂತು ವಾಹನ ಸವಾರರು ಪರದಾಡಿದ್ದಾರೆ. …
Read More »ಶಿರಾ ಮತ್ತು ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲಲಿದೆ:ಶ್ರೀರಾಮುಲು
ಚಿತ್ರದುರ್ಗ: ನಾಡಿನ ಜನರು ಶ್ರೀರಾಮುಲುಗೆ ಒಳ್ಳೆಯದಾಗಬೇಕೆಂದು ಬಯಸುತ್ತಾರೆ. ಏನೇ ಸ್ಥಾನ ಕೊಟ್ಟರು ನಿಭಾಯಿಸುವ ಶಕ್ತಿ ಭಗವಂತ ನನಗೆ ನೀಡಿದ್ದಾನೆ. ಪಕ್ಷ ಯಾವ ತಿರ್ಮಾನ ಕೈಗೊಳ್ಳಲಿದೆ ಕಾದು ನೋಡುತ್ತೇನೆ ಅಂತ ಹೇಳುವ ಮೂಲಕ ಪರೋಕ್ಷವಾಗಿ ತಾವು ಡಿಸಿಎಂ ಸ್ಥಾನದ ಆಕಾಂಕ್ಷಿ ಎಂಬ ಸಂದೇಶದವನ್ನು ಸಚಿವ ಶ್ರೀರಾಮಲು ಪಕ್ಷಕ್ಕೆ ರವಾನಿಸಿದ್ದಾರೆ. ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮುರು ಪಟ್ಟಣದಲ್ಲಿ ವಿವಿಧ ಸರ್ಕಾರಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತರಣೆ ಕುರಿತು ಸಿಎಂ ದೆಹಲಿಗೆ …
Read More »ಅಂಗಡಿ ಕುಟುಂಬ ಹೊರತುಪಡಿಸಿ ಟಿಕೆಟ್ ನೀಡೋದಾದ್ರೆ ಕತ್ತಿಗೆ ನೀಡಿ – ಅಭಿಮಾನಿಗಳ ಆಗ್ರಹ
ಚಿಕ್ಕೋಡಿ(ಬೆಳಗಾವಿ): ಇತ್ತಿಚೆಗೆ ನಿಧನರಾದ ಬೆಳಗಾವಿ ಸಂಸದ ಹಾಗೂ ರಾಜ್ಯ ರೇಲ್ವೆ ಸಚಿವರಾಗಿದ್ದ ದಿ. ಸುರೇಶ್ ಅಂಗಡಿ ನಿಧನದ ಬೆನ್ನಲ್ಲೇ ಬೆಳಗಾವಿಯಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಈಗಾಗಲೇ ಸುರೇಶ್ ಅಂಗಡಿ ಕುಟುಂಬಕ್ಕೆ ಸಾಂತ್ವನ ಹೇಳಲು ನಳಿನ್ ಕುಮಾರ್ ಭೇಟಿ ನೀಡಿ ಟಿಕೆಟ್ ಸಂಬಂಧಿಸಿದಂತೆ ಅನೌಪಚಾರಿಕ ಸಭೆ ಕೂಡ ನಡೆಸಿದ್ದಾರೆ ಎನ್ನಲಾಗುತ್ತಿದೆ. ಈಗಾಗಲೇ ಮುಂಬರುವ ಉಪ ಚುನಾವಣೆಗೆ ಬಿಜೆಪಿ ಟಿಕೆಟ್ ಗಾಗಿ ಕಮಲ ನಾಯಕರಲ್ಲಿ ಪೈಪೋಟಿ ಶುರುವಾಗಿದ್ದು, ಈ ಪೈಕಿ ಹಲವು ನಾಯಕರು …
Read More »ಬೆಂಗಳೂರು ಉಗ್ರರ ಕೇಂದ್ರವಾಗಿದೆ’ ಎಂಬ ಬಿಜೆಪಿಯೊಳಗಿನ ಕೆಲ ಅಪ್ರಬುದ್ಧರ ಹೇಳಿಕೆ
ಬೆಂಗಳೂರು, ಸೆ. 29: `ಬೆಂಗಳೂರು ಉಗ್ರರ ಕೇಂದ್ರವಾಗಿದೆ’ ಎಂಬ ಬಿಜೆಪಿಯೊಳಗಿನ ಕೆಲ ಅಪ್ರಬುದ್ಧರ ಹೇಳಿಕೆ ಬೆಂಗಳೂರಿಗೆ ಮಾಡಿದ ಅಪಮಾನ. ಇಂಥ ಹೇಳಿಕೆಯನ್ನು ಸಮರ್ಥಿಸಲಾಗದೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಸಂಕಟ ಅನುಭವಿಸಿದ್ದನ್ನು ನಾನು ಮಾಧ್ಯಮದ ಮೂಲಕ ನೋಡಿದೆ. ಈ ಅಪ್ರಬುದ್ಧ ಹೇಳಿಕೆ ಬಿಜೆಪಿಯ ಹಿರಿಯರಿಗೆ ಮಾಡಿದ ಅಪಮಾನವೂ ಹೌದು’ ಎಂದು ಸಂಸದ ತೇಜಸ್ವಿ ಸೂರ್ಯ ವಿರುದ್ಧ, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆಕ್ರೋಶ …
Read More »ಸುರೇಶ್ ಅಂಗಡಿಯನ್ನ ಮುಖ್ಯಮಂತ್ರಿಯಾಗಿ ಮಾಡುವ ಸಭೆ ನಡೆದಿತ್ತಂತೆ: ಎಲ್ಲಿ, ಯಾವಾಗ?
ಬೆಳಗಾವಿ: ಕೇಂದ್ರ ಸಚಿವ, ಸ್ಥಳೀಯ ಸಂಸದ ಸುರೇಶ್ ಅಂಗಡಿ ಅಕಾಲಿಕ ಸಾವಿಗೀಡಾದ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಸುರೇಶ್ ನಿವಾಸಕ್ಕೆ ತೆರಳಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ಇದೇ ವೇಳೆ, ದಿ. ಸುರೇಶ್ ಅಂಗಡಿ ಸೋದರ ಮಾವ ಲಿಂಗರಾಜ್ ಪಾಟೀಲ್ ಅವರು ರಾಜ್ಯ ರಾಜಕೀಯದ ಮೇಲೆ ಹೊಸ ಬಾಂಬ್ ಹಾಕಿದ್ದಾರೆ. ನಾಲ್ಕು ತಿಂಗಳ ಹಿಂದೆ ಸುರೇಶ್ ಅಂಗಡಿ ಅವರನ್ನು ರಾಜ್ಯದ ಮುಖ್ಯಮಂತ್ರಿಯನ್ನಾಗಿ ಮಾಡುವ ಕುರಿತು ಸಭೆ ನಡೆದಿತ್ತು. ಕರ್ನಾಟಕ …
Read More »ಅಕಾರ ಇದ್ದಾಗ ಭ್ರಷ್ಟಾಚಾರ, ಇಲ್ಲದಿದ್ದಾಗ ಬೆಂಕಿ ಹಚ್ಚುವ ಕೆಲಸ ಕಾಂಗ್ರೆಸ್ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಕಿಡಿಕಾರಿದರು.
ಬೆಳಗಾವಿ, ಅಕಾರ ಇದ್ದಾಗ ಭ್ರಷ್ಟಾಚಾರ, ಇಲ್ಲದಿದ್ದಾಗ ಬೆಂಕಿ ಹಚ್ಚುವ ಕೆಲಸ ಕಾಂಗ್ರೆಸ್ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಕಿಡಿಕಾರಿದರು. ಸೆ. 23ಕ್ಕೆ ನಿಧನರಾದ ಕೇಂದ್ರ ಸಚಿವ ಸುರೇಶ ಅಂಗಡಿ ಅವರ ಮನೆಗೆ ಮಂಗಳವಾರ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದರು. ಸಿಎಂ ಯಡಿಯೂರಪ್ಪ ಡೋಂಗಿ ರಾಜಕಾರಣಿ ಅಂತಾ ಮಾಜಿ ಸಿಎಂ ಸಿದ್ದರಾಮಯ್ಯ ಆರೋಪ ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು ಮಾಜಿ ಸಿಎಂ ಸಿದ್ದರಾಮಯ್ಯ …
Read More »ದೂರವಾಣಿ ಮೂಲಕ ವೈದ್ಯಾಧಿಕಾರಿಗಳ ಸಭೆ ನಡೆಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಸರ್ಕಾರೇತರ ಆಸ್ಪತ್ರೆಗಳಿಗಿಂತ ಸರ್ಕಾರಿ ಆಸ್ಪತ್ರೆಗಳ ಕೊರೋನಾ ಕಾಳಜಿ ಕೇಂದ್ರಗಳಲ್ಲಿ ಸೋಂಕಿತರಿಗೆ ಉಚಿತ ಚಿಕಿತ್ಸೆ
ಗೋಕಾಕ: ಕೊರೋನಾ ಸೋಂಕಿತರ ಸುರಕ್ಷತೆಗಾಗಿ ಹೆಚ್ಚಿನ ಕಾಳಜಿ ಮಾಡಿ. ಕರ್ತವ್ಯದಲ್ಲಿ ಎಂದಿಗೂ ನಿರ್ಲಕ್ಷ್ಯ ಮಾಡಬೇಡಿ. ಬಡ ರೋಗಿಗಳಿಗೆ ನ್ಯಾಯ ದೊರಕಿಸುವ ಕೆಲಸ ಮಾಡಿ. ಗೋಕಾಕ-ಮೂಡಲಗಿ ತಾಲೂಕುಗಳ ಸೋಂಕಿತರಿಗೆ ಉತ್ತಮ ಗುಣಮಟ್ಟದ ಚಿಕಿತ್ಸೆ ನೀಡಿ ಅವರುಗಳನ್ನು ಗುಣಮುಖರನ್ನಾಗಿ ಮಾಡುವ ಜವಾಬ್ದಾರಿ ನಿಮ್ಮದಾಗಿದೆ ಎಂದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ವೈದ್ಯಾಧಿಕಾರಿಗಳಿಗೆ ಹೇಳಿದರು. ಸೋಮವಾರ ಸಂಜೆ ಇಲ್ಲಿಯ ಎನ್ಎಸ್ಎಫ್ ಅತಿಥಿಗೃಹದಲ್ಲಿ ನಡೆದ ಗೋಕಾಕ ಮತ್ತು ಮೂಡಲಗಿ ತಾಲೂಕಗಳ ಪಿಎಚ್ಸಿ …
Read More »
Laxmi News 24×7