ಬೆಂಗಳೂರು- ಬೆಂಗಳೂರಲ್ಲಿ ಹಂಗೇನಿಲ್ಲ,ಎಲ್ಲಾರೂ ಸೇರ್ಕೊಂಡು ಮನವಿ ಕೊಡ್ತಾರೆ ಅನ್ನೋದು,ಪೋಟೋ ನೋಡಿದ್ರೆ ನಿಮಗೆ ಗೊತ್ತಾಗುತ್ತದೆ. ಬೆಳಗಾವಿ ಎಪಿಎಂಸಿ ಮಾರುಕಟ್ಟೆಯ ಆಡಳಿತ ಮಂಡಳಿಯ ನಿಯೋಗ ಇಂದು,ಕೆಪಿಸಿಸಿ ಕಾರ್ಯಾದ್ಯಕ್ಷ ಸತೀಶ್ ಜಾರಕಿಹೊಳಿ ನೇತ್ರತ್ವದಲ್ಲಿ ಸಹಕಾರ,ಮತ್ತು ಎಪಿಎಂಸಿ ಸಚಿವ ಟಿ.ಸೋಮಸೇಖರ್ ಅವರು ಭೇಟಿಯಾಗಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿತು. ಬೆಳಗಾವಿ ಎಪಿಎಂಸಿಯ ಬಾಕಿ ಉಳಿದಿರುವ ಆರ್ ಡಿ ಪಿ ಯೋಜನೆಯ 15 ಕೋಟಿ ರೂ ಅನುದಾನ ಬಿಡುಗಡೆ ಮಾಡಬೇಕು,ಬೆಳಗಾವಿ ಎಪಿಎಂಸಿ ಮಾರುಕಟ್ಟೆಯ ಅಭಿವೃದ್ಧಿಗಾಗಿ,ಹೆಚ್ಚುವರಿಯಾಗಿ 15 ಕೋಟಿ …
Read More »ಬಿ.ವೈ. ವಿಜಯೇಂದ್ರ ಮೇಲಿನ ಆರೋಪಕ್ಕೆ ದೆಹಲಿಯಿಂದ ಪ್ರತಿಕ್ರಿಯೆ ಬಂತು
ನವದೆಹಲಿ: ಸಿಎಂ ಬಿಎಸ್ ಯಡಿಯೂರಪ್ಪ ಪುತ್ರ, ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲ ಮಾಡಿರುವ ಆರೋಪಕ್ಕೆ ಸಚಿವ ಸೋಮಣ್ಣ ಅವರು ತಿರುಗೇಟು ನೀಡಿದ್ದಾರೆ. ನವದೆಹಲಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಸೋಮಣ್ಣ, ಮುಖ್ಯಮಂತ್ರಿಗಳ ಮಕ್ಕಳ ಮೇಲೆ ಆರೋಪ ಮಾಡೋದು ದೇವರಾಜು ಅರಸು ಕಾಲದಿಂದ ಬಂದಿದೆ. ಎಲ್ಲಾ ಮುಖ್ಯಮಂತ್ರಿಗಳ ಮಕ್ಕಳ ಮೇಲೂ ಆರೋಪಗಳು ಬಂದಿವೆ. ಇದೇನು ಹೊಸದಲ್ಲ. ಆರೋಪಗಳು ನಿರಾಧಾರ ಎಂದು ಹೇಳಿದರು. ವಿಜಯೇಂದ್ರ ಬಿಎಸ್ ವೈಗೆ ಅರ್ಜಿ …
Read More »ಶಾಸಕಾಂಗದ ಒಪ್ಪಿಗೆ ಪಡೆಯದೆ ನ್ಯಾಯಾಂಗ ಅಧಿಕಾರಿಗಳು ತಮ್ಮ ವೇತನ ತಾವೇ ಹೆಚ್ಚಿಸಿಕೊಂಡಿದ್ದಾರೆ
ಬೆಂಗಳೂರು : ‘ಶಾಸಕಾಂಗದ ಒಪ್ಪಿಗೆ ಪಡೆಯದೆ ನ್ಯಾಯಾಂಗ ಅಧಿಕಾರಿಗಳು ತಮ್ಮ ವೇತನ ತಾವೇ ಹೆಚ್ಚಿಸಿಕೊಂಡಿದ್ದಾರೆ. ನಂತರ ಸರ್ಕಾರ ಇದಕ್ಕೆ ಒಪ್ಪಿಗೆ ನೀಡಿದೆ. ಅಧಿಕಾರಿಗಳಿಗೆ ಅಂತಹ ಅಧಿಕಾರ ಕೊಟ್ಟವರಾರಯರು? ಸರ್ಕಾರ ಅಷ್ಟುಬಲಹೀನವಾಯಿತಾ?’ ಎಂದು ಜೆಡಿಎಸ್ ಸದಸ್ಯ ಎ.ಟಿ. ರಾಮಸ್ವಾಮಿ ಅವರು ಸರ್ಕಾರವನ್ನು ಹಿಗ್ಗಾಮುಗ್ಗ ತರಾಟೆಗೆ ತೆಗೆದುಕೊಂಡ ಘಟನೆ ವಿಧಾನಸಭೆಯಲ್ಲಿ ಮಂಗಳವಾರ ನಡೆಯಿತು. ಕೋವಿಡ್ ಹಿನ್ನೆಲೆಯಲ್ಲಿ ಜಾರಿಗೊಳಿಸಲಾಗಿರುವ ‘ಕರ್ನಾಟಕ ವಿಧಾನ ಮಂಡಲದ ಸಂಬಳಗಳು, ನಿವೃತ್ತಿವೇತನಗಳು ಮತ್ತು ಭತ್ಯೆಗಳು ಹಾಗೂ ಕೆಲವು ಇತರೆ ಕಾನೂನು (ತಿದ್ದುಪಡಿ) …
Read More »ಕೆಪಿಸಿಸಿ ವಕ್ತಾರರಾಗಿ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ನೇಮಕ :ಡಿ ಕೆ ಶಿವಕುಮಾರ್ ಆದೇಶ
ಬೆಳಗಾವಿ : ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಅವರನ್ನು ಕೆಪಿಸಿಸಿ ವಕ್ತಾರರನ್ನಾಗಿ ನೇಮಿಸಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ ಆದೇಶ ಹೊರಡಿಸಿದ್ದಾರೆ. ಯಾವುದೇ ವಿಷಯವನ್ನು ಅತ್ಯಂತ ಸಮರ್ಥವಾಗಿ ನಿರ್ವಹಿಸುವ ಸಾಮರ್ಥ್ಯ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗಿದೆ. ಇದನ್ನು ಗಮನಿಸಿ ಅವರಿಗೆ ಈ ಮಹತ್ವದ ಹುದ್ದೆಯನ್ನು ನೀಡಲಾಗಿದೆ ಎಂದು ಡಿಕೆಶಿ ಆದೇಶದಲ್ಲಿ ಉಲ್ಲೇಖಿಸಿದ್ದಾರೆ. ಮಾಧ್ಯಮಗಳಲ್ಲಿ ನಮ್ಮ ವಿಚಾರ, ದೃಷ್ಟಿಕೋನ ಪರಿಣಾಮಕಾರಿಯಾಗಿ ಬಿಂಬಿತವಾಗಬೇಕಾಗಿರುವುದು ಅಗತ್ಯವಾಗಿದೆ. ತಮಗಿರುವ ಅನುಭವ, ತಿಳುವಳಿಕೆಗಳೊಂದಿಗೆ ವಿಷಯವನ್ನು ಸಮರ್ಥವಾಗಿ …
Read More »ಅಪಾರ್ಟ್ಮೆಂಟ್ ನಿರ್ಮಾಣಕ್ಕೆ ಕೋಟಿ ಕೋಟಿ ಲಂಚ -BSY ಕುಟುಂಬದ ವಿರುದ್ಧ KPCC ಗಂಭೀರ ಆರೋಪ
ಬೆಂಗಳೂರು: ಕೆಪಿಸಿಸಿ ಉಸ್ತುವಾರಿಯಾಗಿ ಅಧಿಕಾರ ವಹಿಸಿಕೊಂಡ ಮೊದಲ ದಿನವೇ ಹಿರಿಯ ಕಾಂಗ್ರೆಸ್ ನಾಯಕ ರಣದೀಪ್ ಸುರ್ಜೇವಾಲ ಸಿಎಂ ಯಡಿಯೂರಪ್ಪ ಹಾಗೂ ಅವರ ಕುಟುಂಬದ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಇಂದು ಉಸ್ತುವಾರಿ ವಹಿಸಿಕೊಂಡ ಹಿನ್ನೆಲೆಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಣದೀಪ್ ಸುರ್ಜೇವಾಲ ಸಿಎಂ BSY ಪುತ್ರ ವಿಜಯೇಂದ್ರ, ಮೊಮ್ಮಗ ಶಶಿಧರ್ ಮರಾಡಿ ಮತ್ತು ಅಳಿಯ ವಿರೂಪಾಕ್ಷರ ವಿರುದ್ಧ ಅಕ್ರಮವಾಗಿ ಹಣ ಸ್ವೀಕರಿಸಿರುವ ಆರೋಪ ಮಾಡಿದ್ದಾರೆ. ಮಹಾತ್ಮ ಗಾಂಧಿ ದುರಾಡಳಿತ …
Read More »APMC ಕಾಯ್ದೆ ತರುವಾಗ ರೈತರ ಜತೆ ಚರ್ಚಿಸಿದ್ದಾರಾ? -HDK
ಬೆಂಗಳೂರು: ಎಪಿಎಂಸಿ ಕಾಯ್ದೆ ಕುರಿತು ಮಾಜಿ ಸಿಎಂ ಕುಮಾರಸ್ವಾಮಿ ವಿಧಾನಸೌಧದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಗುಡುಗಿದ್ದಾರೆ. ಎಪಿಎಂಸಿ ಕಾಯ್ದೆ ತರುವಾಗ ರೈತರ ಜತೆ ಚರ್ಚಿಸಿದ್ದಾರಾ? ಎಂದು ರಾಜ್ಯ ಸರ್ಕಾರಕ್ಕೆ ಪ್ರಶ್ನಿಸಿದ್ದಾರೆ. ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಸಂದರ್ಭವಿದು. ಈ ಸಮಯದಲ್ಲಿ ಸುಗ್ರೀವಾಜ್ಞೆಯ ಮೂಲಕ ಜಾರಿ ಏಕೆ? ತರಾತುರಿಯಲ್ಲಿ ಕಾಯ್ದೆ ಜಾರಿ ಮಾಡುವ ಅಗತ್ಯವೇನಿದೆ? ಮೇ ನಲ್ಲಿ ಸುಗ್ರೀವಾಜ್ಞೆ ತಂದಿದ್ದಾರೆ. ಇದಾದ ಬಳಿಕ ಸಾಕಷ್ಟು ಸಮಯಾವಕಾಶ ಇತ್ತು. ಯಾವ ವಿರೋಧ ಪಕ್ಷದವರನ್ನ ಕರೆದು ಇವರು …
Read More »ಸಿದ್ದರಾಮಯ್ಯ ಕಾಲಿಗೆ ಬಿದ್ದ ಬಿಜೆಪಿ ಶಾಸಕರು
ಬೆಂಗಳೂರು: ಬಿಜೆಪಿಯ ಇಬ್ಬರು ಶಾಸಕರು ಸೇರಿದಂತೆ ಹಲವರು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಕಾಲಿಗೆ ಬಿದ್ದ ಪ್ರಸಂಗ ವಿಧಾನಸಭೆ ಮೊಗಸಾಲೆಯಲ್ಲಿ ಮಂಗಳವಾರ ನಡೆಯಿತು. ಕಲಾಪ ನಡೆಯುತ್ತಿದ್ದಾಗಲೇ ಚಹಾ ಕುಡಿಯುವ ಸಲುವಾಗಿ ವಿಧಾನಪರಿಷತ್ತಿನ ಸದಸ್ಯ ಸಿ.ಎಂ. ಇಬ್ರಾಹಿಂ ಜತೆಯಲ್ಲಿ ಸಿದ್ದರಾಮಯ್ಯ ಮೊಗಸಾಲೆಗೆ ಬಂದರು. ಆ ಹೊತ್ತಿನಲ್ಲಿ ಕಡೂರು ಶಾಸಕ ಬೆಳ್ಳಿ ಪ್ರಕಾಶ್ ಜತೆ ಬಿಜೆಪಿ, ಕಾಂಗ್ರೆಸ್ ಸದಸ್ಯರು ಹರಟೆ ಹೊಡೆಯುತ್ತಿದ್ದರು. ಸಿದ್ದರಾಮಯ್ಯ ಅವರನ್ನು ನೋಡುತ್ತಿದ್ದಂತೆ ಎಲ್ಲರೂ ಅವರ ಮುಂದೆ ನಿಂತರು. ಆಗ, …
Read More »ಕೊರೊನಾ ವೈರಸ್ ಅಬ್ಬರ : ಇಂದು 7 ರಾಜ್ಯಗಳ ಸಿಎಂಗಳ ಜೊತೆ ಪ್ರಧಾನಿ ಮೋದಿ ಸಭೆ
ನವದೆಹಲಿ : ತೀವ್ರ ಗೊಳ್ಳುತ್ತಿರುವ ಕೊರೊನಾವೈರಸ್ ಸಾಂಕ್ರಾಮಿಕ ರೋಗಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಕರ್ನಾಟಕ ಸೇರಿ ಏಳು ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಮಹತ್ವದ ಸಭೆ ನಡೆಸಿ ಪರಿಸ್ಥಿತಿ ಅವಲೋಕಿಸಲಿದ್ದಾರೆ. ಕರೋನ ಕೇಸ್ ಪರಿಸ್ಥಿತಿ ಹೆಚ್ಚು ಗಂಭೀರವಾಗಿರುವ ರಾಜ್ಯಗಳು / ಯುಟಿಗಳ ಮೇಲೆ ಕೇಂದ್ರೀಕರಿಸಿ ದೇಶಾದ್ಯಂತ ಸಾಂಕ್ರಾಮಿಕ ಪರಿಸ್ಥಿತಿಯನ್ನು ಪರಿಶೀಲಿಸಲು ಪ್ರಧಾನಿ ನಿಯಮಿತವಾಗಿ ಸಭೆ ನಡೆಸುತ್ತಿದ್ದಾರೆ ಕರ್ನಾಟಕ, ಮಹಾರಾಷ್ಟ್ರ, ದೆಹಲಿ, ಉತ್ತರ ಪ್ರದೇಶ ಸೇರಿದಂತೆ ಹಲವು ರಾಜ್ಯಗಳ ಮುಖ್ಯಮಂತ್ರಿಗಳು ಸಭೆಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ. ಮಹಾರಾಷ್ಟ್ರ ವು ಅತ್ಯಂತ ಭೀಕರ ವಾದ ಕರೋನ ಪೀಡಿತ ರಾಜ್ಯವಾಗಿ ಮುಂದುವರೆದಿದ್ದು, ನಂತರದ ಸ್ಥಾನದಲ್ಲಿ ಆಂಧ್ರಪ್ರದೇಶ, ತಮಿಳುನಾಡು, …
Read More »ರಾಜ್ಯಸಭೆ | ಮೂರೂವರೆ ತಾಸಿನಲ್ಲಿ ಅಂಗೀಕಾರಗೊಂಡ 7 ಮಸೂದೆಗಳ ಸಂಕ್ಷಿಪ್ತ ಪರಿಚಯ
ನವದೆಹಲಿ: ರಾಜ್ಯಸಭೆಯು ಮೂರೂವರೆ ತಾಸಿನಲ್ಲಿ ಏಳು ಮಸೂದೆಗಳಿಗೆ ಮಂಗಳವಾರ ಅಂಗೀಕಾರ ನೀಡಿದೆ. ಎಂಟು ಸದಸ್ಯರನ್ನು ಅಮಾನತು ಮಾಡಿದ್ದನ್ನು ಖಂಡಿಸಿ ವಿರೋಧ ಪಕ್ಷಗಳು ಕಲಾಪ ಬಹಿಷ್ಕರಿಸಿದ ಬಳಿಕ ಈ ಮಸೂದೆಗಳಿಗೆ ಒಪ್ಪಿಗೆ ದೊರೆತಿದೆ. ಒಪ್ಪಿಗೆ ದೊರೆತವುಗಳಲ್ಲಿ ಎರಡು ವಿವಾದಾತ್ಮಕ ಮಸೂದೆಗಳೂ ಸೇರಿವೆ. ಟಿಡಿಪಿಯ ಕನಕಮೇದಲ ರವೀಂದ್ರ ರೆಡ್ಡಿ ಅವರು ಎಲ್ಲ ಮಸೂದೆಗಳ ಬಗ್ಗೆ ಮಾತನಾಡಿದರು. ವೈಎಸ್ಆರ್ ಕಾಂಗ್ರೆಸ್ನ ವಿಜಯಸಾಯಿ ರೆಡ್ಡಿ 6 ಮತ್ತು ಜೆಡಿಯುನ ಆರ್.ಸಿ.ಪಿ. ಸಿಂಗ್ ಅವರು ಐದು ಮಸೂದೆಗಳ ಬಗ್ಗೆ …
Read More »ಕೊವಿಡ್-19 ಪಿಡುಗನ್ನು ಸರ್ಕಾರ ಸಮರ್ಪಕವಾಗಿ ನಿಭಾಯಿಸಿದೆ: ಶ್ರೀರಾಮುಲು
ವಿಧಾನಪರಿಷತ್ನಲ್ಲಿ ವಿಪಕ್ಷ ನಾಯಕರಾಗಿರುವ ಕಾಂಗ್ರೆಸ್ನ ಎಸ್ ಅರ್ ಪಾಟೀಲ್ , ಕೊವಿಡ್ -19 ಸೋಂಕನ್ನು ತಡೆಯುವಲ್ಲಿ ಸರ್ಕಾರ ವಿಫಲವಾಗಿದೆ , ಮುಂದಿನ ದಿನಗಳಲ್ಲಿ ಈ ಸಮಸ್ಯೆಯನ್ನು ಹೇಗೆ ನಿಭಾಯಿಸುತ್ತೀರಿ ಎಂದು ಪ್ರಶ್ನೆ ಕೇಳಿ , ಸಚಿವರ ಕಾರ್ಯವೈಖರಿ ಬಗ್ಗೆ ಟೀಕಿಸಿದ ನಂತರ ಉತ್ತರಿಸಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ ಶ್ರೀರಾಮುಲು , ವಿಪಕ್ಷ ನಾಯಕರ ಮಾತಿನಿಂದ ತಮ್ಮ ಮನಸ್ಸಿಗೆ ನೋವಾಗಿದೆ ಎಂದರು . ಮುಂದುವರಿದದು ಹೇಳಿದ ಸಚಿವರು …
Read More »
Laxmi News 24×7