Breaking News

ರಾಜಕೀಯ

ಯೋಗೇಶ್ ಗೌಡ ಕೊಲೆ ಪ್ರಕರಣ ವಿನಯ್ ಕುಲಕರ್ಣಿ ಸಹೋದರ ವಿಜಯ್ ಕುಲಕರ್ಣಿ ಸಿಬಿಐ ವಿಚಾರಣೆ…………..!

ಬೆಂಗಳೂರು: ಧಾರವಾಡದ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಕೊಲೆ ಪ್ರಕರಣದ ಸಿಬಿಐ ತನಿಖೆ ಮತ್ತೆ ಚುರುಕು ಪಡೆದಿದೆ. ಇಂದು ಮಾಜಿ ಮಂತ್ರಿ ವಿನಯ್ ಕುಲಕರ್ಣಿ ಸಹೋದರ ವಿಜಯ್ ಕುಲಕರ್ಣಿ ಸಿಬಿಐ ವಿಚಾರಣೆ ಎದುರಿಸಿದ್ದಾರೆ. ನೋಟಿಸ್‌ ಜಾರಿ ಹಿನ್ನೆಲೆಯಲ್ಲಿ ಇಂದು ಬೆಂಗಳೂರಿನ ಸಿಬಿಐ ಕಚೇರಿಗೆ ಬೆಳಗ್ಗೆ 10.30ಕ್ಕೆ ಹಾಜರಾದ ವಿಜಯ್ ಕುಲಕರ್ಣಿಗೆ 7 ಗಂಟೆಗಳ ಕಾಲ ಸಿಬಿಐ ಫುಲ್ ಡ್ರಿಲ್ ಮಾಡಿದೆ. ವಿಚಾರಣೆ ಬಳಿಕ ಮಾತನಾಡಿದ ಅವರು, ಈ ಪ್ರಕರಣದಲ್ಲಿ 537 …

Read More »

ಕ್ರೇನ್‍ನಲ್ಲಿ ಚಾರ್ಮಾಡಿ ಘಾಟ್‍ಗೆ ಜೋತು ಬಿದ್ದು ದಾಖಲೆ ಪತ್ರಗಳನ್ನು ತಂದ ಆರೀಫ್

ಚಿಕ್ಕಮಗಳೂರು: ಚಾರ್ಮಾಡಿ ಘಾಟ್‍ನಲ್ಲಿ ಮಗುಚಿ ಬಿದ್ದ ಪರಿಣಾಮ ಕಾರಿನಲ್ಲಿದ್ದ ಪ್ರಮುಖ ದಾಖಲೆ ಪತ್ರಗಳು ಹಾರಿ ಹೋಗಿದ್ದು, ಇವುಗಳನ್ನು ಸ್ಥಳೀಯ ಸ್ನೇಕ್ ಆರೀಫ್ ಎಂಬವರು ಮಾಲೀಕರಿಗೆ ವಾಪಸ್ ನೀಡಿ ಮಾನವೀಯತೆ ಮೆರೆದಿದ್ದಾರೆ. ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ಭಾನುವಾರ ಬೆಳಗ್ಗೆ ರಸ್ತೆಯಲ್ಲಿ ಮಂಜು ಕವಿದಿದ್ದ ಕಾರಣ ಚಾಲಕನ ನಿಯಂತ್ರಣ ತಪ್ಪಿ ಸ್ವಿಫ್ಟ್ ಕಾರೊಂದು ಮಗುಚಿ ಬಿದ್ದಿತ್ತು. ಪರಿಣಾಮ ಕಾರಿನಲ್ಲಿದ್ದ ಐವರಿಗೂ ಸಣ್ಣ-ಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದರು. ಈ ವೇಳೆ ಕಾರಿನಲ್ಲಿದ್ದ …

Read More »

ನಟಿ ರಾಗಿಣಿ ಐ.ಪಿ.ಎಸ್. ಇವಾಗ ಕೈದಿ ನಂಬರ್ ……{ಡ್ರಗ್ ಮಾಫಿಯಾ ಕೇಸಲ್ಲಿ}

ಬೆಂಗಳೂರು: ಸ್ಯಾಂಡಲ್‍ವುಡ್‍ನಲ್ಲಿ ಡ್ರಗ್ ಮಾಫಿಯಾ ಕೇಸಲ್ಲಿ ನಟಿ ರಾಗಿಣಿ ದ್ವಿವೇದಿ ಜೈಲು ಪಾಲಾಗಿದ್ದಾರೆ. ಸಿಸಿಬಿ ಕಸ್ಟಡಿಯ ಅಂತ್ಯವಾದ ಹಿನ್ನೆಲೆಯಲ್ಲಿ ರಾಗಿಣಿಯನ್ನು 1ನೇ ಎಸಿಎಂಎಂ ಕೋರ್ಟ್ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸ್ತು. ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟಿ ರಾಗಿಣಿ ಮೊದಲ ದಿನ ಸರಿಯಾಗಿ ನಿದ್ದಯಿಲ್ಲದೆ ಕಳೆದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ ಜೈಲಿನಲ್ಲಿ ರಾತ್ರಿ ಸಿಸಿಬಿಯವರು ಕೊಟ್ಟಿದ್ದ ರಾತ್ರಿ ಊಟ ತಿಂದಿದ್ದಾರೆ. ರೋಟಿ, ದಾಲ್ ತಿಂದು ಜೈಲು ರಾತ್ರಿಯ ವಾಸ್ತವ್ಯಕ್ಕೆ …

Read More »

ರಾಜ್ಯದಲ್ಲಿ 7 ಸಾವಿರ ಪೊಲೀಸರಿಗೆ ಕೊರೊನಾ, 55 ಸಾವು

ಚಿಕ್ಕಮಗಳೂರು: ಕೊರೊನಾ ನಿಯಂತ್ರಿಸುವಲ್ಲಿ ಜಿಲ್ಲಾ ಪೊಲೀಸರ ಕಾರ್ಯ ಶ್ಲಾಘನೀಯ ಅವರಿಗೆ ಅಭಿನಂದನೆ ಹಾಗೂ ಕೃತಜ್ಞತೆ ಹೇಳಲು ಬಂದಿದ್ದೇನೆ ಎಂದು ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಹೇಳಿದ್ದಾರೆ. ಜಿಲ್ಲೆಗೆ ಭೇಟಿ ನೀಡಿದ್ದ ಪ್ರವೀಣ್ ಸೂದ್ ಅವರು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯಲ್ಲಿ ಸುಮಾರು ಒಂದು ಗಂಟೆಗೂ ಹೆಚ್ಚು ಹೊತ್ತು ಅಧಿಕಾರಿಗಳ ಜೊತೆ ಸಭೆ ನಡೆಸಿದರು. ರಾಜ್ಯದ ಬೇರೆ ಜಿಲ್ಲೆಗಳಿಗೆ ಹೋಲಿಸಿದರೆ ಜಿಲ್ಲೆಯಲ್ಲಿ ಕೋವಿಡ್ ನಿರ್ವಹಣೆ ತುಂಬಾ ಚೆನ್ನಾಗಿತ್ತು. ಈಗ ಸಂಖ್ಯೆ ಹೆಚ್ಚಾಗ್ತಿರೋದಕ್ಕೆ …

Read More »

ಪ್ರಸಕ್ತ ಹಂಗಾಮು 4 ಲಕ್ಷ ಮೆಟ್ರಿಕ್ ಟನ್ ಕಬ್ಬು ನುರಿಸಿ, 5 ಲಕ್ಷ ಕ್ವಿಂಟಲ್ ಸಕ್ಕರೆ ಉತ್ಪಾದನೆ ಗುರಿ : ಶಾಸಕ ಬಾಲಚಂದ್ರ ಜಾರಕಿಹೊಳಿ

  ಗೋಕಾಕ: ರೈತರ ಜೀವನಾಡಿಯಾಗಿರುವ ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯು ಪ್ರಸಕ್ತ ಹಂಗಾಮಿನಲ್ಲಿ 4 ಲಕ್ಷ ಮೆಟ್ರಿಕ್ ಟನ್ ಕಬ್ಬು ನುರಿಸಿ, 5 ಲಕ್ಷ ಕ್ವಿಂಟಲ್ ಸಕ್ಕರೆ ಉತ್ಪಾದನೆ ಮಾಡುವ ಗುರಿ ಹೊಂದಲಾಗಿದೆ ಎಂದು ಕೆಎಂಎಫ್ ಅಧ್ಯಕ್ಷ, ಶಾಸಕ ಹಾಗೂ ಕಾರ್ಖಾನೆಯ ಮಾರ್ಗದರ್ಶಕ ಬಾಲಚಂದ್ರ ಜಾರಕಿಹೊಳಿ ಹೇಳಿದ್ದಾರೆ. ಭಾನುವಾರದಿಂದ ಪ್ರಭಾ ಶುಗರ್ಸ್ ಪ್ರಸ್ತಕ ವರ್ಷದಿಂದ ಕಬ್ಬು ನುರಿಸುವ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು, ಈ ಬಾರಿ ಜಿಲ್ಲೆಯಲ್ಲಿ ಸಕಾಲಯಕ್ಕೆ ಮಳೆಯಾಗಿ ಉತ್ತಮ …

Read More »

ಡಾ. ವಿಕ್ರಮ ಅಮಟೆ ಇಂದು ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಪ್ರಭಾರ ವಹಿಸಿಕೊಂಡಿದ್ದಾರೆ.

ಬೆಳಗಾವಿ – ಬೆಳಗಾವಿ ನಗರ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಹೊಸ ಡಿಸಿಪಿಯಾಗಿ ಡಾ. ವಿಕ್ರಮ ಅಮಟೆ  ಅಧಿಕಾರ ಸ್ವೀಕಾರಿಸಿದರು. ಬೆಳಗಾವಿ ನಗರ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿಯಾಗಿದ್ದ ಸೀಮಾ ಲಾಟ್ಕರ್  ವರ್ಗಾವಣೆಯಾಗಿದ್ದರಿಂದ ಅವರ ಸ್ಥಾನಕ್ಕೆ ಡಾ. ವಿಕ್ರಮ ಅಮಟೆ ಅವರನ್ನು ನೇಮಿಸಲಾಗಿದೆ. ಡಾ. ವಿಕ್ರಮ ಅಮಟೆ ಇಂದು ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಪ್ರಭಾರ ವಹಿಸಿಕೊಂಡಿದ್ದಾರೆ.

Read More »

ರಾಜ್ಯ ಸಚಿವ ಸಂಪುಟದ ಮಹತ್ವದ ಸಭೆ ನಾಳೆ

ಬೆಂಗಳೂರು, ಸೆ. 14-ರಾಜ್ಯ ಸಚಿವ ಸಂಪುಟದ ಮಹತ್ವದ ಸಭೆ ನಾಳೆ ನಡೆಯಲಿದೆ. ಮುಂದಿನ ವಾರ ಮಳೆಗಾಲದ ಅಧಿವೇಶನ ಆರಂಭವಾಗುವ ಹಿನ್ನೆಲೆಯಲ್ಲಿ ನಾಳಿನ ಸಂಪುಟ ಸಭೆ ಹೆಚ್ಚಿನ ಮಹತ್ವ ಪಡೆದುಕೊಂಡಿದೆ. ಸಾಮಾನ್ಯವಾಗಿ ವಾರಕ್ಕೊಮ್ಮೆ ಸಚಿವ ಸಂಪುಟ ಸಭೆ ನಡೆಯುವುದು ರೂಢಿಯಾದರೂ ಕಳೆದ ವಾರ ಸಂಪುಟ ಸಭೆ ನಡೆಯಲಿಲ್ಲ. ಈ ವಾರ ಸೆ.17ರ ಗುರುವಾರ ಮಹಾಲಯ ಅಮವಾಸ್ಯೆಯ ಸರ್ಕಾರಿ ರಜೆ ಇರುವುದರಿಂದ ಗುರುವಾರದ ಬದಲಾಗಿ ನಾಳೆ ಸಂಪುಟ ಸಭೆ ನಡೆಸಲಾಗುತ್ತಿದೆ. ಕೋವಿಡ್ ಇರುವ …

Read More »

ರಾಗಿಣಿ ಸೇರಿ 6 ಮಂದಿಗೆ 14 ದಿನ ನ್ಯಾಯಾಂಗ ಬಂಧನ, ಪರಪ್ಪನ ಅಗ್ರಹಾರಕ್ಕೆ ಶಿಫ್ಟ್..!

ಬೆಂಗಳೂರು,ಸೆ.14- ಡ್ರಗ್ಸ್ ಜಾಲ ಪ್ರಕರಣದಲ್ಲಿ ಸಿಲುಕಿರುವ ಸ್ಯಾಂಡಲ್‍ವುಡ್ ನಟಿ ರಾಗಿಣಿ ದ್ವಿವೇದಿ ಸೇರಿ 6 ಆರೋಪಿಗಳಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿದ್ದು ಪರಪ್ಪನ ಅಗ್ರಹಾರ ಜೈಲಿಗೆ ಹೋಗಬೇಕಾಗಿದೆ. ಡ್ರಗ್ಸ್ ಜಾಲ ಪ್ರಕರಣದಲ್ಲಿ ಸಿಲುಕಿ ಸಿಸಿಬಿ ವಶದಲ್ಲಿರುವ ರಾಗಿಣಿ ಅವರ 12 ದಿನದ ಹಾಗೂ ಸಂಜನಾ ಅವರ ಒಂದು ವಾರದ ಪೊಲೀಸ್ ಕಸ್ಟಡಿ ಅವಧಿ ಮುಗಿದಿದ್ದು, ಈ ಇಬ್ಬರನ್ನು ಕೆಸಿಜನರಲ್ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆಗೊಳಪಡಿಸಿ ನ್ಯಾಯಾಲಯಕ್ಕೆ ಹಾಜರಿಪಡಿಸಲಾಯಿತು. ವಿಡಿಯೋ …

Read More »

ಹಿಂದಿ ಹೇರಿಕೆ ವಿರೋಧಿಸಿ ವಿವಿಧ ಕನ್ನಡ ಪರ ಸಂಘಟನೆಗಳ ಆಕ್ರೋಶ

ಬೆಂಗಳೂರು,ಸೆ.14- ರಾಜ್ಯದಲ್ಲಿ ಒತ್ತಾಯಪೂರ್ವಕವಾಗಿ ಹಿಂದಿ ಸಪ್ತಾಹ ಕಾರ್ಯಕ್ರಮ ನಡೆಸುತ್ತಿರುವ ಕೇಂದ್ರ ಸರ್ಕಾರದ ಧೋರಣೆ ಖಂಡಿಸಿ ಹಿಂದಿ ಹೇರಿಕೆ ವಿರೋಧಿಸಿ ವಿವಿಧ ಕನ್ನಡ ಪರ ಸಂಘಟನೆಗಳು ನಗರದಲ್ಲಿಂದು ತಮ್ಮ ಆಕ್ರೋಶ ವ್ಯಕ್ತಪಡಿಸಿವೆ. ಕರ್ನಾಟಕ ರಕ್ಷಣಾ ವೇದಿಕೆ, ಜಯಕರ್ನಾಟಕ, ಕನ್ನಡ ಚಳವಳಿ ಕೇಂದ್ರ ಸಮಿತಿ ಸೇರಿದಂತೆ ವಿವಿಧ ಕನ್ನಡಪರ ಸಂಘಟನೆಗಳು ನಗರದ ವಿವಿಧೆಡೆ ಪ್ರತಿಭಟನೆ ನಡೆಸಿ ಹಿಂದಿ ದಿವಸ್ ಆಚರಣೆಯನ್ನು ತೀವ್ರವಾಗಿ ವಿರೋಧಿಸಿದರು. ಆನಂದ್ ರಾವ್ ವೃತ್ತದ ಬಳಿ ಹಿಂದಿ ಸಪ್ತಾಹ ಕಾರ್ಯಕ್ರಮದ …

Read More »

ಜಮೀರ್ ಪರ ಮಾತಾಡಿ ಸಿದ್ದರಾಮಯ್ಯನವರು ತಮ್ಮ ವ್ಯಕ್ತಿತ್ವ ತಾವೇ ಹಾಳು ಮಾಡಿಕೊಳ್ಳುತ್ತಿದ್ದಾರೆ : ಸಚಿವ ಜಗದೀಶ್ ಶೆಟ್ಟರ್​

ಧಾರವಾಡ : ಮಾಜಿ ಸಚಿವ ಜಮೀರ್ ಅಹಮ್ಮದ್ ಅವರು ಕ್ಯಾಸಿನೋಗೆ ಹೋಗಿದ್ದು ತಪ್ಪಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯನವರು ಸಮರ್ಥನೆ ಮಾಡಿಕೊಳ್ಳುತ್ತಿದ್ದಾರೆ. ಈ ಮೂಲಕ ತಮ್ಮ ವ್ಯಕ್ತಿತ್ವವನ್ನು ತಾವೇ ಹಾಳು ಮಾಡಿಕೊಳ್ಳುತ್ತಿದ್ದಾರೆ ಎಂದು ಸಚಿವ ಜಗದೀಶ್ ಶೆಟ್ಟರ್​ ಹೇಳಿದರು. ಧಾರವಾಡದಲ್ಲಿ ಮಾತನಾಡಿದ ಅವರು ಕ್ಯಾಸಿನೋಗೂ ಹೋಗ ಬಾರದು, ಜೂಜು ಆಡಬಾರದು ಎಂದು ಸಿದ್ದರಾಮಯ್ಯ ಹೇಳಬೇಕಿತ್ತು. ಆದರೆ, ಜಮೀರ್ ಕ್ಯಾಸಿನೋಗೆ ಹೋಗಿದ್ದು ತಪ್ಪಲ್ಲ ಅಂತಾ ಹೇಳಿದ್ದು ಎಷ್ಟು ಸರಿ ಎಂದು ಪ್ರಶ್ನಿಸಿದರು. …

Read More »