Breaking News

ರಾಜಕೀಯ

ಸಿಸಿಬಿ ತನಿಖೆಯಿಂದ ಕೆಲವರ ಬಣ್ಣ ಬಯಲಾಗಿದೆ. ಸಧ್ಯದಲ್ಲಿಯೇ ಎಲ್ಲರ ಬಣ್ಣ ಬಯಲಾಗುತ್ತೆ:B.S.Y.

ಬೆಂಗಳೂರು: ಡ್ರಗ್ಸ್ ಮಾಫಿಯಾ ವಿಚಾರವಾಗಿ ಸಿಎಂ ಯಡಿಯೂರಪ್ಪ ಅವರು ಪ್ರತಿಕ್ರಿಯೆ ನೀಡಿದ್ದು,  ಸಿಸಿಬಿ ತನಿಖೆ ನಡೆಸುತ್ತಿದೆ. ಕೆಲವರ ಬಣ್ಣ ಬಯಲಾಗಿದೆ. ಸದ್ಯದರಲ್ಲಿಯೇ ಪ್ರಕರಣದಲ್ಲಿ ಭಾಗಿಯಾಗಿದ ಎಲ್ಲರ ಬಣ್ಣ ಬಯಲಾಗುತ್ತಿದೆ ಎಂದಿದ್ದಾರೆ. ಡ್ರಗ್ಸ್‌ ಪ್ರಕರಣವನ್ನ ಸರ್ಕಾರ ತುಂಬಾ ಗಂಭೀರವಾಗಿ ಪರಿಗಣಿಸಿದೆ.  ಹಿಂದಿನ ಸರ್ಕಾರದಂತೆ ನಾವು ನಿರ್ಲಕ್ಷ್ಯ ಮಾಡುವುದಿಲ್ಲ. ಎಂತಹ ಒತ್ತಡಕ್ಕೂ ನಮ್ಮ ಸರ್ಕಾರ ಮಣಿಯುವುದಿಲ್ಲ. ನ್ಯಾಯಾಯುತವಾಗಿ ತನಿಖೆ ನಡೆಸುತ್ತೇವೆ. ಸಿಸಿಬಿ ತನಿಖೆಯಿಂದ ಕೆಲವರ ಬಣ್ಣ ಬಯಲಾಗಿದೆ. ಸಧ್ಯದಲ್ಲಿಯೇ ಎಲ್ಲರ ಬಣ್ಣ ಬಯಲಾಗುತ್ತೆ …

Read More »

ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರನ್ನ ಬಾಲಕಿಯೋರ್ವಳು ಭೇಟಿ ಮಾಡಿ ಬೇಗ ಶಾಲೆ ಆರಂಭಿಸಿ ಎಂದು ಕೇಳಿಕೊಂಡಿದ್ದಾಳೆ

ಧಾರವಾಡ: ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರನ್ನ ಬಾಲಕಿಯೋರ್ವಳು ಭೇಟಿ ಮಾಡಿ ಬೇಗ ಶಾಲೆ ಆರಂಭಿಸಿ ಎಂದು ಕೇಳಿಕೊಂಡಿದ್ದಾಳೆ ಧಾರವಾಡದ ನಿಸರ್ಗ ಲೇಔಟ್‍ಗೆ ಆಗಮಿಸಿದ್ದ ಸಚಿವರಿಗೆ ಸೈಕಲ್‍ನಲ್ಲಿ ಬಂದು ಭೇಟಿ ಮಾಡಿದ ಬಾಲಕಿ ಶ್ರದ್ಧಾ, ಶಾಲೆ ಬೇಗ ಆರಂಭಿಸಿ ಎಂದು ಕೇಳಿಕೊಂಡಿದ್ದಾಳೆ. ಈ ವೇಳೆ ಸಚಿವರು ನಿನ್ನ ನೋಡಿ ನಂಗೆ ಖುಷಿಯಾಯ್ತು ಎಂದರು   ನಮಗೆ ಎಲ್ಲಿಯೂ ಶ್ರದ್ಧೆ ಸಿಗುವುದಿಲ್ಲ. ಆದರೆ ಶ್ರದ್ಧಾ ಭೇಟಿಯಾಗಿ ಖುಷಿಯಾದೆ. ಶಾಲೆ ಆರಂಭಿಸಿ ಕೊರೊನಾವನ್ನೇ …

Read More »

ರಫೆಲ್ ಜೆಟ್ ಭಾರತಕ್ಕೆ ಪ್ರಸ್ತುತ ಪರಿಸ್ಥಿತಿಯಲ್ಲಿ ಸಹಾಯ ಮಾಡುತ್ತದೆ : ರಾಜನಾಥ್ ಸಿಂಗ್

ನವದೆಹಲಿ : ‘ರಫೇಲ್ ಜೆಟ್‌ ಭಾರತ ಮತ್ತು ಫ್ರಾನ್ಸ್ ನಡುವಿನ ಸಂಬಂಧಗಳ ಬಲವನ್ನು ತೋರಿಸುತ್ತದೆ’ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.ಇದನ್ನು ಭಾರತದ ರಕ್ಷಣಾ ಇತಿಹಾಸದಲ್ಲಿ ಒಂದು ಐತಿಹಾಸಿಕ ಕ್ಷಣ ಎಂದು ಕರೆಯುತ್ತಾರೆ ರಫಲೆ ಜೆಟ್‌ಗಳು ಭಾರತಕ್ಕೆ ತನ್ನ ಪ್ರಸ್ತುತ ಭದ್ರತಾ ಪರಿಸ್ಥಿತಿಯಲ್ಲಿ ಸಹಾಯ ಮಾಡುತ್ತವೆ ಎಂದು ರಾಜನಾಥ್ ಸಿಂಗ್ ಹೇಳಿದ್ದಾರೆ. ‘ನಮ್ಮ ಪ್ರಸ್ತುತ ಪರಿಸ್ಥಿತಿಗೆ ಈ ಪ್ರಚೋದನೆಯು ನಿರ್ಣಾಯಕವಾಗಿದೆ. ಇದು ನಮ್ಮ ಪ್ರಸ್ತುತ ಪ್ರಾದೇಶಿಕ ಪರಿಸ್ಥಿತಿಗೆ ಮುಖ್ಯವಾಗಿದೆ. …

Read More »

ನಿಯಮ ಮೀರಿ ಹೆಚ್ಚು ನೆರವಿಗೆ ಕೇಂದ್ರಕ್ಕೆ ರಾಜ್ಯ ಮನವಿ

ಬೆಂಗಳೂರು : ರಾಜ್ಯದಲ್ಲಿ ನೆರೆಯಿಂದ 8,071 ಕೋಟಿ ರು. ಅಂದಾಜು ಹಾನಿಯಾಗಿದ್ದು, ಎಸ್‌ಡಿಆರ್‌ಎಫ್‌ ನಿಯಮಗಳ ಅನ್ವಯ 628.7 ಕೋಟಿ ರು. ಅನುದಾನ ಮಾತ್ರ ಬರುತ್ತದೆ. ಇದು ಸಾಕಾಗುವುದಿಲ್ಲ. ಈ ಬಾರಿ ಹೆಚ್ಚುವರಿ ಹಣ ಬಿಡುಗಡೆ ಮಾಡುವಂತೆ ಕೇಂದ್ರದ ನೆರೆ ಅಧ್ಯಯನ ತಂಡಕ್ಕೆ ಮನವಿ ಮಾಡಿದ್ದೇವೆ ಎಂದು ಕಂದಾಯ ಸಚಿವ ಆರ್‌. ಅಶೋಕ್‌ ಹೇಳಿದ್ದಾರೆ. ಅಲ್ಲದೆ, ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಉಂಟಾಗುತ್ತಿರುವ ನೆರೆ ಹಾನಿ ನಿಯಂತ್ರಿಸಲು ಪ್ರವಾಹ ಮುನ್ಸೂಚನೆ ಹಾಗೂ ಪ್ರತಿಕ್ರಿಯೆಗಾಗಿ …

Read More »

ಪ್ರಶಾಂತ್ ಸಂಬರಗಿ ವಿರುದ್ಧ ಜಮೀರ್ ದೂರು………….

ಬೆಂಗಳೂರು: ಸ್ಯಾಂಡಲ್‍ವುಡ್ ಡ್ರಗ್ ಮಾಫಿಯಾ ವಿರುದ್ಧ ಬಹಿರಂಗವಾಗಿ ಹೇಳಿಕೆ ನೀಡಿ ಸುದ್ದಿಯಲ್ಲಿರುವ ಪ್ರಶಾಂತ್ ಸಂಬರಗಿ ವಿರುದ್ಧ ಶಾಸಕ ಜಮೀರ್ ಅಹ್ಮದ್ ದೂರು ದಾಖಲಿಸಿದ್ದಾರೆ. ಚಾಮರಾಜ ಪೇಟೆ ಪೊಲೀಸ್ ಠಾಣೆಯಲ್ಲಿ ಜಮೀರ್ ದೂರು ದಾಖಲಿಸಿದ್ದು, ಪೊಲೀಸರು ದೂರಿನ ಆಧಾರದ ಅನ್ವಯ ಎನ್‍ಸಿಆರ್ ದಾಖಲಿಸಿಕೊಂಡಿದ್ದಾರೆ ಎಂಬ ಮಾಹಿತಿ ಲಭಿಸಿದೆ. ಅಲ್ಲದೇ ಮಾಧ್ಯಮಗಳಲ್ಲಿ ಬಂದ ಸಂಬರಗಿ ಅವರ ಮಾತಿನ ವಿಡಿಯೋಗಳನ್ನು ತಮ್ಮ ದೂರಿನೊಂದಿಗೆ ಜಮೀರ್ ಸಾಕ್ಷಿಯಾಗಿ ನೀಡಿದ್ದಾರೆ. ಸಂಬರಗಿ ವಿರುದ್ಧ 100 ಕೋಟಿ ರೂ …

Read More »

ಸಿಎಂ ಭೇಟಿ ಮಾಡಿದ ಸ್ಯಾಂಡಲ್ವುಡ್ ‘ಲೀಡರ್’ ಶಿವಣ್ಣ ಅಂಡ್ ಟೀಮ್

ಬೆಂಗಳೂರು,   ಕೊರೊನಾ ಹಿನ್ನೆಲೆಯಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಚಿತ್ರೋದ್ಯಮಕ್ಕೆ ವಿಶೇಷ ಪ್ಯಾಕೇಜ್ ಘೋಷಿಸುವುದು ಸೇರಿದಂತೆ ಇನ್ನಿತರ ಬೇಡಿಕೆಗಳ ಮನವಿಯನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ನಟ ಶಿವರಾಜ್ ಕುಮಾರ್ ನೇತೃತ್ವದ ತಂಡ ಸಲ್ಲಿಸಿತು. ಕಳೆದ 6 ತಿಂಗಳಿನಿಂದ ಕೊರೊನಾದಿಂದ ತತ್ತರಿಸಿರುವ ಚಿತ್ರೋದ್ಯಮದ ಮಂದಿಗೆ ನೆರವು ನೀಡಲು ವಿಶೇಷ ಪ್ಯಾಕೇಜ್ ಅಗತ್ಯವಿದೆ. ಸರ್ಕಾರ ಇದನ್ನು ನೀಡುವಂತೆ ಕೊರಲಾಯಿತು. ಜೊತೆಗೆ ವಾರ್ಷಿಕ ತೆರಿಗೆ ಮನ್ನ ಮಾಡಬೇಕು. ಕೊರೊನಾ ಸಂದರ್ಭದಲ್ಲಿ ಚಿತ್ರಮಂದಿರಗಳ ಕರೆಂಟ್ ಬಿಲ್‍ನ್ನು ಮನ್ನ …

Read More »

‘ಗ್ರಾಮಪಂಚಾಯ್ತಿ ಡಾಟಾ ಎಂಟ್ರಿ ಆಪರೇಟರ್’ಗಳೇ ಗಮನಿಸಿ : ರಾಜ್ಯ ಸರ್ಕಾರದಿಂದ 1 ಗಂಟೆ ಕೋವಿಡ್ ಕೆಲಸ ಮಾಡುವಂತೆ ಆದೇಶ

ಬೆಂಗಳೂರು : ರಾಜ್ಯದ ವಿವಿಧ ಗ್ರಾಮ ಪಂಚಾಯ್ತಿಯಲ್ಲಿ ಕೆಲಸ ನಿರ್ವಹಿಸುತ್ತಿರುವ ಡಾಟಾ ಎಂಟ್ರಿ ಆಪರೇಟರ್ ಗಳನ್ನು, ಆಯಾ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಬರುವ ಸಮುದಾಯ ಆರೋಗ್ಯ ಕೇಂದ್ರ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಪ್ರತಿ ದಿನ ಒಂದು ಗಂಟೆ ಕೆಲಸ ನಿರ್ವಹಿಸುವಂತೆ ರಾಜ್ಯ ಸರ್ಕಾರ ಆದೇಶಿಸಿದೆ. ಪ್ರಶಾಂತ್ ಸಂಬರಗಿ ವಿರುದ್ಧ ಶಾಸಕ ಜಮೀರ್ ಅಹ್ಮದ್ ದೂರು ಈ ಕುರಿತಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿಎಂ ವಿಜಯ್ ಭಾಸ್ಕರ್ ರಾಜ್ಯದ …

Read More »

ಈ ವರ್ಷ ‘ಬೆಂಗಳೂರಿಗೆ ಪ್ರತ್ಯೇಕ ಕಾನೂನು’ ಜಾರಿ – ಡಿಸಿಎಂ ಡಾ.ಅಶ್ವತ್ಥ ನಾರಾಯಣ

ಬೆಂಗಳೂರು : ಹೆಚ್ಚುತ್ತಿರುವ ಜನಸಂಖ್ಯೆ ಮತ್ತು ಮತ್ತಿತರೆ ಮೂಲಭೂತ ಸಮಸ್ಯೆಗಳನ್ನು ಪರಿಣಾಮಕಾರಿಯಾಗಿ ಎದುರಿಸುವ ನಿಟ್ಟಿನಲ್ಲಿ ರಾಜಧಾನಿ ಬೆಂಗಳೂರು ನಗರಕ್ಕೆ ಪ್ರತ್ಯೇಕ ಕಾಯ್ದೆಯನ್ನು ಜಾರಿ ಮಾಡುವ ನಿಟ್ಟಿನಲ್ಲಿ ಸರಕಾರ ಹೆಜ್ಜೆಗಳನ್ನಿಡುತ್ತಿದೆ ಎಂದು ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದರು. ಬೆಂಗಳೂರಿನಲ್ಲಿ ಬುಧವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಎಲ್ಲರಿಗೂ ಗೊತ್ತಿರುವಂತೆ ಬೆಂಗಳೂರು ಅತ್ಯಂತ ವೇಗವಾಗಿ ಬೆಳೆಯುತ್ತಿರುವ ನಗರ. ಇದು ಇತರೆ ನಗರಗಳಂತೆ ಅಲ್ಲ. ದಿನೇದಿನೆ ರಾಜ್ಯದ ಮೂಲೆಮೂಲೆಗಳಿಂದ, ಇತರೆ ರಾಜ್ಯಗಳಿಂದ …

Read More »

500 ಕನ್ನಡ ಪುಸ್ತಕ ಸಗಟು ಖರೀದಿಗೆ ಕ್ರಮ – ಸಚಿವ ಎಸ್ ಸುರೇಶ್ ಕುಮಾರ್

ಬೆಂಗಳೂರು : ರಾಜ್ಯ ಗ್ರಂಥಾಲಯ ಇಲಾಖೆಯಿಂದ ವಾರ್ಷಿಕ ಸಗಟು ಖರೀದಿ ಯೋಜನೆಯಡಿ ಇನ್ನು ಮುಂದೆ ಕನ್ನಡ ಪುಸ್ತಕಗಳ 500 ಪ್ರತಿಗಳನ್ನು ಖರೀದಿಸಲು ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದೆಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ. ಬುಧವಾರ ರಾಜ್ಯ ಸಾರ್ವಜನಿಕ ಗ್ರಂಥಾಲಯ ನಿರ್ದೇಶನಾಲಯದಲ್ಲಿ ನೂತನ ರಾಜ್ಯ ಗ್ರಂಥಾಲಯ ಪುಸ್ತಕ ಆಯ್ಕೆ ಸಮಿತಿಯ ಪ್ರಥಮ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಬರಹಗಾರರ ಮತ್ತು ಪ್ರಕಾಶಕರ ಸಂಘದ ಕೋರಿಕೆಯಂತೆ ಬಹುದಿನಗಳ ನಿರೀಕ್ಷೆಯಾಗಿದ್ದ …

Read More »

ಬಿಟ್ಟು ಬ್ಯಾಸರಲೇ ಕೇಂದ್ರ ತಂಡದ ಅಧ್ಯಯನ : ವರದಿಯಿಂದ ರೈತರ ಕಣ್ಣೀರು ಒರಸತ್ತಾ ಮೂಲೆಗೆ ಸೇರುತ್ತಾ?

ಹುಬ್ಬಳ್ಳಿ; ಆಗಸ್ಟ್​ನಿಂದ ಈವರೆಗೆ ಸುರಿದ ಭಾರಿ ಮಳೆಯಿಂದ ಜಿಲ್ಲೆಯಲ್ಲಿ ಅತಿವೃಷ್ಟಿ ಹಾಗೂ ಪ್ರವಾಹ ಉಂಟಾಗಿ ಹಾನಿಗೀಡಾದ ತಾಲೂಕಿನ ವಿವಿಧ ಪ್ರದೇಶಗಳಿಗೆ ಕೇಂದ್ರ ಅಧ್ಯಯನ ತಂಡ ನಿನ್ನೆ ಭೇಟಿ ನೀಡಿ ಪರಿಶೀಲಿಸಿತು. ತಾಲೂಕಿನ 2 ಹಳ್ಳಿಗೆ ಭೇಟಿ ನೀಡಿದ ತಂಡದ ಅಧಿಕಾರಿಗಳು, ಹಾನಿ ಪಟ್ಟಿಯಲ್ಲಿದ್ದ ರೈತರ ಜಮೀನಿಗೆ ಭೇಟಿ ನೀಡದೆ ರೈತನೊಬ್ಬನನ್ನು ತಾವಿದ್ದಲ್ಲೇ ಕರೆಸಿಕೊಂಡರು. ಕಾಲು ದಾರಿಯಲ್ಲಿ ನೀರಿದೆ ಎಂದು ರೈತ ಮಹಿಳೆಯನ್ನು ತಮ್ಮ ಹತ್ತಿರ ಕರೆಸಿಕೊಂಡಿದ್ದು ಕಾಟಾಚಾರದ ಅಧ್ಯಯನಕ್ಕೆ ಹಿಡಿದ …

Read More »