ಬೆಂಗಳೂರು : ಮೈಸೂರು ವಿಭಾಗದಲ್ಲಿ ಪ್ರೌಢ ಶಾಲಾ ಗ್ರೇಡ್-2 ಸಹ ಶಿಕ್ಷಕರಿಂದ ಮುಖ್ಯೋಪಾಧ್ಯಾಯ ಹುದ್ದೆಗೆ ಬಡ್ತಿ ನೀಡುವುದು ಸೇರಿದಂತೆ ಶಿಕ್ಷಣ ಇಲಾಖೆಗೆ ಸಂಬಂಧಿಸಿದ ಹಲವಾರು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಶಿಕ್ಷಣ ಸಚಿವರ ಕಚೇರಿ ಎದುರು ನಡೆಸಲು ಉದ್ದೇಶಿಸಿದ್ದ ಧರಣಿಯನ್ನು ವಿಧಾನಪರಿಷತ್ ಸದಸ್ಯರು ವಾಪಸು ಪಡೆದಿದ್ದಾರೆ. ಶಿಕ್ಷಣ ಇಲಾಖೆಗೆ ಸಂಬಂಧಿಸಿದ ಹಲವಾರು ಬೇಡಿಕೆಗಳ ಕುರಿತಂತೆ ಬುಧವಾರ ವಿಧಾನಪರಿಷತ್ ಸದಸ್ಯರಾದ ಮರಿತಿಬ್ಬೇಗೌಡ, ಎಸ್. ಎಲ್. ಭೋಜೆಗೌಡ ಮತ್ತು ರಮೇಶ್ ಗೌಡ ಜೊತೆ ಸಭೆ …
Read More »ಅಲ್ಪಸಂಖ್ಯಾತ ವಸತಿ ಶಾಲೆಗಳಲ್ಲಿ ದಾಖಲಾತಿ ಇಳಿಕೆಯಾದಲ್ಲಿ ಕಠಿಣ ಕ್ರಮ; ಸಚಿವ ಶ್ರೀಮಂತ ಪಾಟೀಲ್ ಎಚ್ಚರಿಕೆ
ಕೋಲಾರ : ಕೋಲಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ರಾಜ್ಯ ಕೈಮಗ್ಗ ಮತ್ತು ಜವಳಿ ಹಾಗೂ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಸಚಿವ ಶ್ರೀಮಂತ ಪಾಟೀಲ ಅವರು, ಬುಧವಾರ ಇಲಾಖೆಗೆ ಸಂಬಂಧಿಸಿದ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ನಡೆಸಿದರು, ಸಭೆಯಲ್ಲಿ ಉಸ್ತುವಾರಿ ಸಚಿವ ಎಚ್ ನಾಗೇಶ್, ಶಾಸಕಿ ರೂಪಕಲಾ, ಪರಿಷತ್ ಶಾಸಕ ಗೋವಿಂದರಾಜು, ಡಿಸಿ ಸಿ ಸತ್ಯಭಾಮ ಭಾಗಿಯಾಗಿದ್ದರು, ಸಭೆಯಲ್ಲಿ ನೇಕಾರರ ಜೊತೆಗೆ ಚರ್ಚಿಸಿದ ಸಚಿವರು ಸಮಸ್ಯೆಗಳು ಇದ್ದಲ್ಲಿ ಇಲಾಖೆ ಅಧಿಕಾರಿಗಳ ಸಹಾಯ ಪಡೆಯಿರಿ …
Read More »ಶಿರಾ ಉಪಚುನಾವಣೆ: ಜೆಡಿಎಸ್ನಿಂದ ಯಾರಾಗ್ತಾರೆ ಅಭ್ಯರ್ಥಿ?
ತುಮಕೂರು: ಶಿರಾ ವಿಧಾನಸಭೆ ಕ್ಷೇತ್ರದಲ್ಲಿ ಚುನಾವಣೆ ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ . ಜೆಡಿಎಸ್ನಿಂದ ಶಾಸಕರಾಗಿದ್ದ ಬಿ. ಸತ್ಯನಾರಾಯಣ್ ಅವರು ಆಗಸ್ಟ್ 4 ರಂದು ನಿಧನರಾದ ಹಿನ್ನೆಲೆಯಲ್ಲಿ ಅವರ ಸ್ಥಾನ ತೆರವಾಗಿದ್ದು, ಖಾಲಿ ಇರುವ ಶಾಸಕ ಸ್ಥಾನ ತುಂಬಲು ಜೆಡಿಎಸ್ ಪಕ್ಷದಲ್ಲಿ ಪೈಪೋಟಿ ಜೋರಾಗಿದೆ. ಸದ್ಯದ ಮಟ್ಟಿಗೆ ಶಿರಾ ಕ್ಷೇತ್ರದಲ್ಲಿ ಜೆಡಿಎಸ್ಗೆ ಉತ್ತಮವಾದ ವಾತಾವರಣ ಇದೆ. 2018 ರಲ್ಲಿ ನಡೆದ ಸಾರ್ವತ್ರಿಕ ವಿಧಾನಸಭೆ ಚುನಾವಣೆಯಲ್ಲಿ ಸಾಮಾನ್ಯ ಕ್ಷೇತ್ರವಾದ ಇಲ್ಲಿಂದ ಜೆಡಿಎಸ್ …
Read More »ಬೆಳೆ-ಮನೆ ಹಾನಿ ಪ್ರಾಮಾಣಿಕ ಸರ್ವೇಗೆ ಸೂಚನೆ
ರಾಮದುರ್ಗ: ಪ್ರವಾಹದಿಂದಾಗಿ ಹಾನಿಗೊಳಗಾದ ಬೆಳೆ ಹಾಗೂ ಮನೆಗಳ ಸರ್ವೇ ಕಾರ್ಯವನ್ನು ಜಂಟಿಯಾಗಿ ಅಧಿಕಾರಿಗಳು ಪ್ರಾಮಾಣಿಕತೆಯಿಂದ ಮಾಡಬೇಕು. ಏನಾದರೂ ಲೋಪದೋಷ ಎಸಗಿದಲ್ಲಿ ಅಂತವರ ಮೇಲೆ ಕಟ್ಟುನಿಟ್ಟಿನ ಕ್ರಮ ಜರುಗಿಸುವುದಾಗಿ ಶಾಸಕ ಮಹಾದೇವಪ್ಪ ಯಾದವಾಡ ಅಧಿಕಾರಿಗಳಿಗೆ ಖಡಕ ಸೂಚನೆ ನೀಡಿದರು. ಸ್ಥಳೀಯ ತಾಪಂ ಸಭಾಭವನದಲ್ಲಿ ಮಂಗಳವಾರ ಪ್ರವಾಹಕ್ಕೆ ಸಂಬಂಧಿಸಿ ಅಧಿಕಾರಿಗಳೊಂದಿಗೆ ನಡೆಸಿದ ಸಭೆಯಲ್ಲಿ ಮಾತನಾಡಿದ ಅವರು, ಕಳೆದ ವರ್ಷದಂತೆ ಈ ಬಾರಿ ತಪ್ಪು ನಡೆಯಬಾರದು. ಆ ಸಂದರ್ಭದಲ್ಲಿ ಮಾಡಿದ ತಪ್ಪು ಇನ್ನೂವರೆಗೂ ಬಗೆಹರಿಯುತ್ತಿಲ್ಲ. ನೋಡಲ್ …
Read More »ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : `ಬಸ್ ಪಾಸ್ ದರ ಏರಿಕೆ ಇಲ್ಲ : ಡಿಸಿಎಂ ಲಕ್ಷ್ಮಣ್ ಸವದಿ
ಬೆಂಗಳೂರು : ವಿದ್ಯಾರ್ಥಿಗಳಿಗೆ ರಿಯಾಯಿತಿ ದರದಲ್ಲಿ ನೀಡಲಾಗುತ್ತಿರುವ ಬಸ್ ಪಾಸ್ಗಳ ದರವನ್ನು ಹೆಚ್ಚಿಸುವುದಿಲ್ಲ ಮತ್ತು ಈ ಹಿಂದೆ ಇದ್ದ ಮಾನದಂಡಗಳನ್ನು ಬದಲಿಸುವ ಯಾವುದೇ ಉದ್ದೇಶವಿಲ್ಲ, ಆದ್ದರಿಂದ ಈ ಬಗ್ಗೆ ವಿದ್ಯಾರ್ಥಿಗಳು ಮತ್ತು ಪೋಷಕರು ಅನಗತ್ಯ ಆತಂಕಕ್ಕೆ ಒಳಗಾಗಬಾರದು ಎಂದು ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ್ ಸವದಿ ತಿಳಿಸಿದ್ದಾರೆ. ಈ ಮೂಲಕ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ನೀಡಿದ್ದಾರೆ. ಈ ಕುರಿತಂತೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ವಿದ್ಯಾರ್ಥಿಗಳ …
Read More »ನಾಡಹಬ್ಬ ದಸರಾ ಆಚರಣೆಗೆ ಹೆಚ್ಚಿದ ಒತ್ತಡ: ಸಿಎಂ ಅಧ್ಯಕ್ಷತೆಯಲ್ಲಿ ನಡೆಯಲಿದೆ ಸಭೆ
ಬೆಂಗಳೂರು: ಕರೊನಾ ಸಾಂಕ್ರಾಮಿಕ ರೋಗದ ಕಾರಣ ಮುಂದಿಟ್ಟು ನಾಡಹಬ್ಬ ಮೈಸೂರು ದಸರಾ ಆಚರಣೆ ಕೈಬಿಡಬಾರದು ಎಂಬ ಒತ್ತಡ ಹೆಚ್ಚುತ್ತಿದೆ. ಮೈಸೂರು ದಸರಾ ನಡೆಯುವುದೇ ಇಲ್ಲವೇ ಎಂಬ ಸಂದೇಹ ಹೆಚ್ಚಾದ ಕಾರಣ ಈ ಒತ್ತಡ ಹೆಚ್ಚಾಗಿದೆ. ಈ ನಡುವೆ, ಕಳೆದ ತಿಂಗಳು ಕಾವೇರಿ ನದಿಗೆ ಬಾಗಿನ ಸಮರ್ಪಿಸಲು ತೆರಳುವ ಸಂದರ್ಭದಲ್ಲೂ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ದಸರಾ ಆಚರಣೆ ಬಗ್ಗೆ ತೀರ್ಮಾನಿಸಲು ಚಿಂತನೆ ನಡೆದಿದೆ. ಶೀಘ್ರವೇ ಸಭೆ ನಡೆಸುವುದಾಗಿ ತಿಳಿಸಿದ್ದರು. ಈ …
Read More »ಸಾರ್ವಜನಿಕ ಅಸ್ತಿ ನಾಶ ಮಾಡಿದ ಪಿಎಫ್ಐ ಸದಸ್ಯರ ಸ್ವತ್ತು ಮುಟ್ಟುಗೋಲಿಗೆ ಯುಪಿ ಸರ್ಕಾರ ಕ್ರಮ
ಮುಜಪ್ಫರ್ನಗರ: ಸಿಎಎ ವಿರೋಧಿ ಹಿಂಸಾಚಾರಕ್ಕೆ ಪ್ರಚೋದನೆ ನೀಡಿ ಸಾರ್ವಜಕ ಅಸ್ತಿ ನಾಶ ಮಾಡಿದ್ದ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯ ನಾಲ್ವರು ಸದಸ್ಯರಿಂದ ನಷ್ಟ ಭರ್ತಿ ಮಾಡಲು ಉತ್ತರಪ್ರದೇಶ ಸರಕಾರ ಕ್ರಮ ಕೈಗೊಂಡಿದೆ. ಡಿಸೆಂಬರ್ ತಿಂಗಳಲ್ಲಿ ಉತ್ತರಪ್ರದೇಶದ ಕೈರಾನದಲ್ಲಿ ಸಿಎಎ ವಿರೋಧಿಸಿ ಹಿಂಸಾತ್ಮಕ ಪ್ರತಿಭಟನೆಗಳು ನಡೆದಿದ್ದವು. ಇದರಲ್ಲಿ ಅಪಾರ ಪ್ರಮಾಣದ ಆಸ್ತಿಪಾಸ್ತಿ ನಷ್ಟಗೊಂಡಿತ್ತು. ಇದರ ಸಂಪೂರ್ಣ ಮಾಹಿತಿ ಕಲೆಹಾಕಿದ ಪೊಲೀಸರು, ಈಗ ದೊಂಬಿ ಪ್ರಚೋದಕರಿಂದ ನಷ್ಟ ಭರ್ತಿಗೆ ಕ್ರಮ ಕೈಗೊಂಡಿದ್ದಾರೆ. …
Read More »ನೀರಾವರಿ ಯೋಜನೆಗಳಿಗೆ 1699 ಕೋಟಿ
ರಾಯಬಾಗ: ಮತಕ್ಷೇತ್ರದ ರೈತರ ಬಹುದಿನಗಳ ಬೇಡಿಕೆಯ ನೀರಾವರಿ ಯೋಜನೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಜಲಸಂಪನ್ಮೂಲ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿಯವರು ರೂ.1699 ಕೋಟಿ ಹಣ ಮಂಜೂರು ಮಾಡಿದ್ದಾರೆ ಎಂದು ಶಾಸಕ ಡಿ.ಎಮ್.ಐಹೊಳೆ ಹೇಳಿದರು. ಸೋಮವಾರ ಪಟ್ಟಣದ ತಮ್ಮ ಗೃಹ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ರಾಯಬಾಗ ಮತಕ್ಷೇತ್ರ ವ್ಯಾಪ್ತಿಯಲ್ಲಿ ಬರುವ, ಸತತ ಬರಗಾಲ ಅನುಭವಿಸುತ್ತಿರುವ ಗ್ರಾಮಗಳ ರೈತರ ಬೆಳೆಗಳಿಗೆ ಹಾಗೂ ಜನ-ಜಾನುವಾರುಗಳಿಗೆ ಕುಡಿಯಲು ಕಾಯಂ ನೀರಾವರಿ ಸೌಲಭ್ಯ ಕಲ್ಪಿಸುವ ಗುರಿ …
Read More »ಕಳ್ಳತನ ಮಾಡಲು ಹೋಗಿ ಅಪಾರ್ಟ್ಮೆಂಟ್ನಿಂದ ಬಿದ್ದ ಘಟನೆ ವಿದ್ಯಾನಗರದ ಚನ್ನಮ್ಮ ಅಪಾರ್ಟ್ಮೆಂಟ್ನಲ್ಲಿ ನಡೆದಿದೆ.
ತಾರಿಹಾಳ ಗ್ರಾಮದ ಪುಟ್ಟರಾಜ ಕಳ್ಳತನ ಮಾಡುವ ವೇಳೆ ಮೇಲಿಂದ ಬಿದ್ದಿದ್ದಾನೆ. ಈತ ನಿನ್ನೆ ರಾತ್ರಿ ಕಂಠಪೂರ್ತಿ ಕುಡಿದು ಕಳ್ಳತನ ಮಾಡಲು ವಿದ್ಯಾನಗರದ ಚನ್ನಮ್ಮ ಅಪಾರ್ಟ್ಮೆಂಟ್ಗೆ ತೆರಳಿದ್ದ. ಆದರೆ ಕಾಲು ಜಾರಿ ಬಿದ್ದು ಗಾಯಗೊಂಡಿದ್ದಾನೆ. ತೀವ್ರವಾಗಿ ಗಾಯಗೊಂಡಿರುವ ಕಳ್ಳನನ್ನು ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕುಡಿದ ಅಮಲಿನಲ್ಲಿ ಬಿದ್ದು, ಕಳ್ಳ ಜನರ ಕೈಗೆ ಸಿಕ್ಕಿಬಿದ್ದಿದ್ದಾನೆ. ಈ ಸಂಬಂಧ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಳ್ಳ ಈ ಹಿಂದೆ ಎಲ್ಲೆಲ್ಲಿ ಕಳ್ಳತನ …
Read More »ಇತರರು ತಲೆಹಾಕುವುದು ಸರಿಯಲ್ಲ’: ಅರ್ಚಕ ನಾರಾಯಣ ಆಚಾರ್ ಪುತ್ರಿಯರ ವಿವಾಹ ವಿಚಾರ
ಮಡಿಕೇರಿ: ‘ತಲಕಾವೇರಿಯಲ್ಲಿ, ಗುಡ್ಡ ಕುಸಿತದಿಂದ ಮೃತಪಟ್ಟ ಕ್ಷೇತ್ರದ ಪ್ರಧಾನ ಅರ್ಚಕ ನಾರಾಯಣ ಆಚಾರ್ ಅವರ ಪುತ್ರಿಯರು ಅನ್ಯಧರ್ಮದ ಯುವಕರನ್ನು ಮದುವೆ ಆಗಿದ್ದಾರೆ. ಆದರೆ, ಅವರ ವೈಯಕ್ತಿಕ ವಿಚಾರದಲ್ಲಿ ಬೇರೆಯವರು ತಲೆಹಾಕುವುದು ಸರಿಯಲ್ಲ’ ಎಂದು ಕುಟುಂಬದ ಹಿರಿಯ ಸದಸ್ಯ ಜಯಪ್ರಕಾಶ್ ರಾವ್ ಸೋಮವಾರ ಇಲ್ಲಿ ಅಭಿಪ್ರಾಯಪಟ್ಟರು. ‘ಅನ್ಯಧರ್ಮದ ಯುವಕರನ್ನು ಮದುವೆ ಆಗಿದ್ದರೂ, ಹಿಂದೂ ಧರ್ಮದ ಆಚಾರ- ವಿಚಾರ ಪಾಲಿಸುತ್ತಾ ಬಂದಿದ್ದಾರೆ. ಮದುವೆಯಾದ ಹೆಣ್ಣುಮಕ್ಕಳು, ಮದುವೆಯಾದ ಕುಟುಂಬಕ್ಕೆ ಸೇರುತ್ತಾರೆ. ಆ ಕುಟುಂಬದ ಹೆಸರನ್ನೂ ಹೊಂದುತ್ತಾರೆ. …
Read More »
Laxmi News 24×7