ಬೆಂಗಳೂರು: ಸರ್ಕಾರ ಮಹಾಮಾರಿ ಕೊರೊನಾ ವೈರಸ್ ಅನ್ನು ಹೊಡೆದೊಡಿಸಲು ಲಾಕ್ಡೌನ್ ಅಸ್ತ್ರವನ್ನು ಪ್ರಯೋಗಿಸಿದೆ. ಈ ಲಾಕ್ಡೌನ್ ಇಡೀ ದೇಶಾದ್ಯಂತ 3ರವರೆಗೂ ಮುಂದುವರಿಯಲಿದೆ. ಆದರೆ ಸಿಲಿಕಾನ್ ಸಿಟಿಗೆ ಮಾತ್ರ ಲಾಕ್ಡೌನ್ನಿಂದ ಮೇ 3ರಂದು ರಿಲೀಫ್ ಇಲ್ಲ. ರಾಜ್ಯದಲ್ಲೇ ಅತೀ ಹೆಚ್ಚು ಪ್ರಕರಣಗಳು ರಾಜಧಾನಿ ಬೆಂಗಳೂರಲ್ಲಿ ದಾಖಲಾಗಿವೆ. ಈ ಕೊರೊನಾ ಪಾಸಿಟಿವ್ ಪ್ರಕರಣಗಳ ನಿಯಂತ್ರಣಕ್ಕೆ ಬಿಬಿಎಂಪಿ 19 ಕಂಟೈನ್ಮೆಂಟ್ ಝೋನ್ಗಳೆಂದು ವಿಂಗಡಿಸಿ, ಬಿಗಿ ಭದ್ರತೆ ಒದಗಿಸುತ್ತಿದೆ. ಆದರೆ ಈ ಕಂಟೈನ್ಮೆಂಟ್ ಝೋನ್ಗಳು ನಾರ್ಮಲ್ …
Read More »ರಾಮನಗರ ಜೈಲಿನಲ್ಲಿರುವ ಪಾದರಾಯನಪುರದ ಕೈದಿಗಳ ಪೈಕಿ ಇಬ್ಬರಿಗೆ ಕೊರೊನಾ ಸೋಂಕು
ಬೆಂಗಳೂರು: ರಾಮನಗರ ಜೈಲಿನಲ್ಲಿರುವ ಪಾದರಾಯನಪುರದ ಕೈದಿಗಳ ಪೈಕಿ ಇಬ್ಬರಿಗೆ ಕೊರೊನಾ ಸೋಂಕು ಬಂದಿದೆ ಎಂದು ಮಾಜಿ ಸಿಎಂ ಎಚ್ಡಿ ಕುಮಾರಸ್ವಾಮಿ ಹೇಳಿದ್ದಾರೆ. ಆರೋಗ್ಯ ಇಲಾಖೆ ಭೀತಿಗೊಂಡಿದ್ದು, ಇಬ್ಬರನ್ನು ಪರೀಕ್ಷೆಗೆ ಒಳಪಡಿಸಿ ಕ್ವಾರಂಟೈನ್ ಮಾಡಲಾಗಿದೆ. ತುರ್ತು ಅವಶ್ಯಕತೆ ಇದ್ದರೆ ಬೆಂಗಳೂರಿಗೆ ಶಿಫ್ಟ್ ಮಾಡುವ ಸಾಧ್ಯತೆಯಿದೆ. ಈಗಾಗಲೇ ಆರೋಗ್ಯ ಅಧಿಕಾರಿಗಳು ಜೈಲಿಗೆ ಭೇಟಿ ನೀಡಿದ್ದು ಎಲ್ಲರನ್ನು ಪರೀಕ್ಷೆಗೆ ಒಳಪಡಿಸಲು ಮುಂದಾಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಈಗ ಇವರನ್ನು ಬಂಧಿಸಿದ್ದ ಪೊಲೀಸರನ್ನು ಕ್ವಾರಂಟೈನ್ ಮಾಡಲಾಗಿದೆ. …
Read More »ಬೆಂಗಳೂರು: ಬೆಳ್ಳಂಬೆಳಗ್ಗೆ ಗುಡುಗು ಮಿಂಚು ಸಹಿತ ಧಾರಾಕಾರ ಮಳೆ……….
ಬೆಂಗಳೂರು: ಬೆಳ್ಳಂಬೆಳಗ್ಗೆ ಗುಡುಗು ಮಿಂಚು ಸಹಿತ ಧಾರಾಕಾರ ಮಳೆಯಾಗುತ್ತಿದೆ. ಮೂರು ದಿನಗಳ ಕಾಲ ಪೂರ್ವಮುಂಗಾರು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು. ಇಂದು ಮುಂಜಾನೆಯಿಂದಲೇ ಗುಡುಗು ಮತ್ತು ಬಿರುಗಾಳಿ ಸಹಿತ ಧಾರಾಕಾರ ಮಳೆಯಾಗುತ್ತಿದೆ. ಯಶವಂತಪುರ, ಮಲ್ಲೇಶ್ವರಂ, ರಾಜಾಜಿನಗರ ಸೇರಿದಂತೆ ಅನೇಕ ಕಡೆ ಏಕಾಏಕಿ ಗುಡುಗು ಸಹಿತ ಮಳೆಯ ಅಬ್ಬರ ಶುರುವಾಗಿದೆ. ಇಂದು ಮೆಜೆಸ್ಟಿಕ್, ಚಿಕ್ಕಪೇಟೆ, ಎಂಜಿ ರಸ್ತೆ, ಸದಾಶಿವನಗರ ಸುತ್ತಮುತ್ತ ಭಾರಿ ಮಳೆಯಾಗುತ್ತಿದೆ. ಇನ್ನೂ ಎರಡು ದಿನ ಇದೇ …
Read More »ಬೆಳಗಾವಿ -ಇಬ್ಬರು ನಕಲಿ ಪತ್ರಕರ್ತರ ಬಂಧನ…..
ಧಾರವಾಡ ( ಕರ್ನಾಟಕ ವಾರ್ತೆ) ಏ.23: ಇಲ್ಲಿನ ಬೇಲೂರು ಕೈಗಾರಿಕಾಭಿವೃದ್ಧಿ ಪ್ರದೇಶದಲ್ಲಿರುವ ಬಿಎಂಎನ್ ಅಗ್ರೋ ಫುಡ್ಸ್ ಸಂಸ್ಥೆಗೆ ಭೇಟಿ ನೀಡಿ, ಪತ್ರಕರ್ತರು ಎಂದು ಹೇಳಿ ಕೊಂಡು ಬೆದರಿಕೆ ಒಡ್ಡಿ, 25 ಸಾವಿರ ರೂ.ಹಣದ ಬೇಡಿಕೆ ಇಟ್ಟಿದ್ದ ಇಬ್ಬರು ವ್ಯಕ್ತಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಜೆಕೆ 24×7 ನ್ಯೂಸ್ ಚಾನೆಲ್ ವರದಿಗಾರ ಎಂದು ಹೇಳಿಕೊಂಡ ಅನ್ವರ್ ಕೆ.ಜಮಾದಾರ ಹಾಗೂ ಜೆಎಂ ಆರ್ ಚಾನೆಲ್ ವರದಿಗಾರ ಎಂದು ಹೇಳಿಕೊಂಡ ನಿಝಾಮ್ ಅಬ್ದುಲ್ …
Read More »ರಾಜ್ಯ ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್, ಗುರುವಾರ ಮಾತ್ರ ಬೆಳಗಾವಿ ಜಿಲ್ಲೆಯಲ್ಲಿಒಂದು ಸೋಂಕಿತರಿರುವುದು ಧೃಡಪಟ್ಟಿಲ್ಲ
ಬೆಳಗಾವಿ: ರಾಜ್ಯ ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ನ ಮಾಹಿತಿ ಪ್ರಕಾರ ಇಂದು ಒಂದೇ ದಿನಕ್ಕೆ 18 ಕೊರೊನಾ ಸೋಂಕು ತಗುಲಿದವರು ಪತ್ತೆಯಾಗಿದ್ದಾರೆ. ಆದ್ರೆ ಬೆಳಗಾವಿ ಜಿಲ್ಲೆಯಲ್ಲಿ ಗುರುವಾರ ಮಾತ್ರ ಒಂದು ಸೋಂಕಿತರಿರುವುದು ಧೃಡಪಟ್ಟಿಲ್ಲ. ಇದರಿಂದ ಜಿಲ್ಲೆಯ ಜನರು ನಿಟ್ಟಿಸಿರು ಬಿಡುವಂತಾಗಿದೆ. ಹೆಚ್ಚು ಸೋಂಕಿತರು ಪತ್ತೆಯಾದ ಪಟ್ಟಿಯಲ್ಲಿ ಬೆಳಗಾವಿ ಮೂರನೇ ಸ್ಥಾನದಲ್ಲಿದ್ದು, ಜಿಲ್ಲೆಯಲ್ಲಿ ಒಟ್ಟು 43 ಪ್ರಕರಣಗಳು ಪತ್ತೆಯಾಗಿದೆ. ಸೋಂಕಿತರಲ್ಲಿ ಮೂವರು ಡಿಶ್ಚಾರ್ಜ್ ಆಗಿದ್ದಾರೆ. ಒಬ್ಬರ ಮೃತ ಪಟ್ಟಿದ್ದಾರೆ. ಉಳಿದ …
Read More »ವಿದ್ಯಾರ್ಥಿ ಬಂಧುತ್ವ ವೇದಿಕೆ ಕರ್ನಾಟಕ ಸಾಮಾಜಿಕ ಜಾಲತಾಣಗಳಲ್ಲಿ ವಿದ್ಯಾರ್ಥಿಗಳಿಗೆ ಭಾಷಣ ಸ್ಪರ್ಧೆ ಆಹ್ವಾನಿಸಿದೆ.
ಬೆಳಗಾವಿ: ಬಸವ ಜಯಂತಿಯ ನಿಮಿತ್ತ ಮಾನವ ಬಂಧುತ್ವ ವೇದಿಕೆ ಅಂಗ ಸಂಸ್ಥೆಯಾದ ವಿದ್ಯಾರ್ಥಿ ಬಂಧುತ್ವ ವೇದಿಕೆ ಕರ್ನಾಟಕ ಸಾಮಾಜಿಕ ಜಾಲತಾಣಗಳಲ್ಲಿ ವಿದ್ಯಾರ್ಥಿಗಳಿಗೆ ಭಾಷಣ ಸ್ಪರ್ಧೆ ಆಹ್ವಾನಿಸಿದೆ. “ಬಸವ ತತ್ವಗಳಿಂದ ಅಖಂಡ ಕರ್ನಾಟಕದ ಕಲ್ಯಾಣ ಸಾಧ್ಯ” ಎಂಬ ವಿಷಯದ ಕುರಿತು 8 ನಿಮಿಷಗಳ ವಿಡಿಯೋ ಗಳನ್ನು ಆಹ್ವಾನಿಸಲಾಗಿದೆ. ಅತ್ಯುತ್ತಮ ವಿಷಯ ಮಂಡನೆ ಒಳಗೊಂಡ ವಿಡಿಯೋ ಗಳನ್ನೂ ಆಯ್ಕೆ ಮಾಡಿ ಪ್ರಥಮ, ದ್ವೀತಿಯ, ತೃತೀಯ ಮತ್ತು ಸಮಾಧಾನಕರ ಶ್ರೇಣಿಯ 5 ಬಹುಮಾನ ಗಳನ್ನು …
Read More »ಬೀದರ್:ಜಮಾತ್ಗೆ ಹೋಗಿ ಬಂದಿದ್ದ 3 ಮಂದಿ ಡಿಸ್ಚಾರ್ಜ್……
ಬೀದರ್: ಕಳೆದ 23 ದಿನಗಳಿಂದ ಬೀದರ್ ಜಿಲ್ಲೆಯ ಹುಮನಾಬಾದ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿದ 3 ಜನ ಕೊರೊನಾ ಶಂಕಿತರ ವರದಿ ನೆಗೆಟಿವ್ ಬಂದ ಹಿನ್ನೆಲೆ ಇಂದು ಮಧ್ಯಾಹ್ನ ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಯಿತು. ದೆಹಲಿ ತಬ್ಲಿಘಿ ಜಮಾತ್ಗೆ ಹೋಗಿ ಬಂದಿದ್ದ ದುಬಲಗುಂಡಿ ಗ್ರಾಮದ ಇಬ್ಬರು ಹಾಗೂ ಹಳ್ಳಿಖೇಡ ಬಿ ಪಟ್ಟಣದ ಒಬ್ಬರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಿ, ಅಂಬುಲೆನ್ಸ್ ಮೂಲಕ ಅವರ ಊರುಗಳಿಗೆ ಕಳುಹಿಸಲಾಯಿತು. ಈ ಸಂದರ್ಭದಲ್ಲಿ ಸಿಬ್ಬಂದಿಗಳು ಚಪ್ಪಾಳೆ ತಟ್ಟಿ …
Read More »ಮೇ 3ರ ಬಳಿಕವೂ ಲಾಕ್ಡೌನ್ ಮುಂದುವರಿಸಿದರೆ ಒಳ್ಳೆಯದು: ಸಚಿವ ರಮೇಶ್ ಜಾರಕಿಹೊಳಿ
ಚಿತ್ರದುರ್ಗ: ಕೊರೊನಾ ಸೋಂಕು ಹರಡದಂತೆ ಭಾರತ ಲಾಕ್ಡೌನ್ ಆಗಿ ಒಂದು ತಿಂಗಳು ಕಳೆದಿದೆ. ಇನ್ನೇನು ಲಾಕ್ಡೌನ್ ತೆರವು ದಿನಾಂಕ ಸಮೀಪಿಸಿದ್ದು, ಕೆಲ ವಲಯಗಳಲ್ಲಿ ರಾಜ್ಯ ಸರ್ಕಾರ ನಿಯಮಗಳನ್ನು ಸಡಿಲ ಮಾಡಿದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ, ನಮ್ಮ ಆರೋಗ್ಯಕ್ಕಾಗಿ ಜನರು ಮನೆಯಲ್ಲಿ ಇರುವುದು ಸೂಕ್ತ. ಅಲ್ಲದೇ ಭಾರತದಲ್ಲಿ ಲಾಕ್ಡೌನ್ ಮೇ 3ಕ್ಕೆ ಅಂತ್ಯಗೊಳಿಸದೆ ಮುಂದುವರಿಸಿದರೆ ಉತ್ತಮ ಎಂದು ಅಭಿಪ್ರಾಯ ಪಟ್ಟಿದ್ದಾರೆ. ನಗರದ ಹಳೆ ಮಾಧ್ಯಮಿಕ …
Read More »ಲಾಕ್ ಡೌನ್: ವಲಸೆ ಕಾರ್ಮಿಕರನ್ನು ಖುದ್ದಾಗಿ ಭೇಟಿ ಮಾಡಿ ಅಹವಾಲು ಆಲಿಸಿದ ರೈಲ್ವೆ ಸಚಿವ ಸುರೇಶ್ ಅಂಗಡಿ
ಲಾಕ್ ಡೌನ್: ವಲಸೆ ಕಾರ್ಮಿಕರನ್ನು ಖುದ್ದಾಗಿ ಭೇಟಿ ಮಾಡಿ ಅಹವಾಲು ಆಲಿಸಿದ ರೈಲ್ವೆ ಸಚಿವ ಸುರೇಶ್ ಅಂಗಡಿ ಬೆಳಗಾವಿ, ಏ.೨೩(ಕರ್ನಾಟಕ ವಾರ್ತೆ): ಲಾಕ್ ಡೌನ್ ಹಿನ್ನೆಲೆಯಲ್ಲಿ ನಗರದ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ವಸತಿನಿಲಯದಲ್ಲಿ ಆಶ್ರಯ ಪಡೆದಿರುವ ರಾಜಸ್ತಾನ ಮತ್ತಿತರ ರಾಜ್ಯಗಳ ವಲಸೆ ಕಾರ್ಮಿಕರನ್ನು ರೈಲ್ವೆ ಇಲಾಖೆಯ ರಾಜ್ಯ ಸಚಿವರಾದ ಸುರೇಶ್ ಅಂಗಡಿ ಅವರು ಭೇಟಿ ಮಾಡಿದರು. ವಿವಿಧ ರಾಜ್ಯಗಳ ವಲಸೆ ಕಾರ್ಮಿಕರನ್ನು ಇರಿಸಲಾಗಿರುವ ಆಶ್ರಯ ಕೇಂದ್ರಕ್ಕೆ ಗುರುವಾರ …
Read More »ಸ್ಟೇ ಹೋಂ, ಸ್ಟೇ ಫಿಟ್ – ಪವರ್ಸ್ಟಾರ್ ಫಿಟ್ನೆಸ್ಗೆ ನೆಟ್ಟಿಗರು ಫಿದಾ…….
ಬೆಂಗಳೂರು: ಚಂದನವದ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅವರ ಫಿಟ್ನೆಸ್ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ. ನಮ್ಮ ಸ್ಯಾಂಡಲ್ವುಡ್ನಲ್ಲಿ ಫಿಟ್ನೆಸ್, ಡ್ಯಾನ್ಸ್ ಹಾಗೂ ಫೈಟ್ ಹೀಗೆ ಎಲ್ಲದಕ್ಕೂ ಸೈ ಅನ್ನುವ ನಟರಲ್ಲಿ ಪುನೀತ್ ರಾಜ್ಕುಮಾರ್ ಅವರು ಮುಂಚೂಣಿಗೆ ಬರುತ್ತಾರೆ. ವಯಸ್ಸು 45 ಅದರೂ ದೇಹದಲ್ಲಿ ಮೂಳೆಯೇ ಇಲ್ಲ ಎಂಬತೆ ಡ್ಯಾನ್ಸ್ ಮಾಡುವ ಅಪ್ಪು ದೇಹ ದಂಡಿಸುವ ವಿಚಾರದಲ್ಲೂ ಯಾವಾಗಲೂ ಮುಂದೆ ಇರುತ್ತಾರೆ. ಹಾಗೆಯೇ ಲಾಕ್ಡೌನ್ ಸಮಯದಲ್ಲಿ ಅಪ್ಪು …
Read More »
Laxmi News 24×7