Breaking News

ರಾಜಕೀಯ

ಗದಗ:ಸಚಿವರ ಅಭಿಮಾನಿಗಳಿಂದ ಸುಳ್ಳು ಸುದ್ದಿ- ಆತಂಕದಲ್ಲಿ ಜನ

ಗದಗ: ಬುಧವಾರ ಜಿಲ್ಲೆನಲ್ಲಿ ಯಾವುದೇ ಕೊರೊನಾ ಸಟಿವ್ ಪ್ರಕರಣಗಳು ಧೃಢಪಟ್ಟಿಲ್ಲ. ಆದರೂ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವ ಸಿ.ಸಿ.ಪಾಟೀಲ್ ಫೇಸ್ಬುಕ್ ಫಾಲೋವರ್ಸ್ ಪಾಸಿಟಿವ್ ಕೇಸ್ ಇದೆ ಎಂದು ಸುಳ್ಳು ಸುದ್ದಿ ಹರಿಬಿಟ್ಟಿದ್ದಾರೆ. ಸುದ್ದಿ ತಿಳಿಯುತ್ತಿದ್ದಂತೆ ಜಿಲ್ಲೆಯ ಜನತೆ ತೀವ್ರ ಆತಂಕಕ್ಕೊಳಗಾಗಿದ್ದು, ಭಯಭೀತರಾಗಿದ್ದಾರೆ. ಕೊರೊನಾ ವೈರಸ್ ಪ್ರಕರಣದ ಕುರಿತು ಇಂದಿನ ಮೀಡಿಯಾ ಬುಲೆಟಿನ್ ನಲ್ಲಿಪ್ರಕಟವಾಗಿಲ್ಲ. ಆದರೆ ಫೆಸ್ಬುಕ್‍ನಲ್ಲಿ ಹಾಕಿದ್ದಾರೆ. ಇದು ಸುಳ್ಳು ಸುದ್ದಿಯಾಗಿದ್ದು, …

Read More »

ಚಿಕ್ಕಮಗಳೂರು:ಕೂಲಿಗೆ ಹೋಗಿಲ್ಲ, ಆಹಾರ ಕಿಟ್ ಸಿಕ್ಕಿಲ್ಲ- ಹಕ್ಕಿಪಿಕ್ಕಿ ಜನಾಂಗದವರ ಅಳಲು

ಚಿಕ್ಕಮಗಳೂರು: ದೇಶದಲ್ಲಿ ಲಾಕ್‍ಡೌನ್ ಆದಾಗಿನಿಂದ ನಗರದ ಇಂದಿರಾಗಾಂಧಿ ಬಡಾವಣೆಯ ಹಕ್ಕಿಪಿಕ್ಕಿ ಕಾಲೋನಿಯ ಮಹಿಳೆಯರು ಕೂಲಿ ಕೆಲಸಕ್ಕೆ ಹೋಗುತ್ತಿಲ್ಲ. ನಮಗೆ ಆಹಾರ ಸಾಮಾಗ್ರಿಗಳ ಕಿಟ್ ಕೂಡ ಸಿಕ್ಕಿಲ್ಲ, ಆಹಾರ ಧಾನ್ಯಗಳೇ ಇಲ್ಲದಂತಾಗಿದೆ ಎಂದು ಜಿಲ್ಲಾಧಿಕಾರಿ ಕಚೇರಿ ಮುಂದೆ ಆಕ್ರೋಶ ವ್ಯಕ್ತಪಡಿಸಿ, ಜಿಲ್ಲಾಧಿಕಾರಿ ಬಗಾದಿ ಗೌತಮ್ ಅವರಿಗೆ ಮನವಿ ಸಲ್ಲಿಸಿದ್ದಾರೆ. ತಕ್ಷಣವೇ ಸ್ಪಂದಿಸಿದ ಜಿಲ್ಲಾಧಿಕಾರಿ ಈ ಕುರಿತು ಅಧಿಕಾರಿಗಳಿಗೆ ಸೂಚಿಸಿದ್ದು, ಜಿಲ್ಲಾಧಿಕಾರಿ ಸೂಚನೆ ಮೇರೆಗೆ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ಉಪನಿರ್ದೇಶಕರು …

Read More »

ಮೇ 3ರವರೆಗೆ ಮದ್ಯ ಮಾರಾಟಕ್ಕೆ ಅವಕಾಶ ಇಲ್ಲ : ಸಚಿವ ಎಸ್.ಟಿ. ಸೋಮಶೇಖರ್

ಚಾಮರಾಜನಗರ- ಮೇ 3ರ ವರೆಗೆ ರಾಜ್ಯದ ಯಾವುದೇ ಭಾಗದಲ್ಲೂ ಮದ್ಯ ಮಾರಾಟಕ್ಕೆ ಅವಕಾಶ ಇಲ್ಲ. ರಾಜ್ಯಕ್ಕೆ ಇದರಿಂದ ನಷ್ಟವಾಗುತ್ತಿದ್ದರೂ ಜನತೆ ಹಿತದೃಷ್ಟಿಯಿಂದ ಸಿಎಂ ಈ ನಿರ್ಧಾರ ಕೈಗೊಂಡಿದ್ದಾರೆ ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ತಿಳಿಸಿದರು. ಇಲ್ಲಿನ ಕೃಷಿ ಉತ್ಪನ್ನ ಮಾರುಕಟ್ಟೆಗೆ ಹಲವು ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಸಚಿವರು, ಬಳಿಕ ಸಭೆ ನಡೆಸಿ ಕೆಲವು ಕಟ್ಟುನಿಟ್ಟಿನ ಸೂಚನೆ ನೀಡಿದರು. ಸಾಮಾಜಿಕ ಅಂತರವನ್ನು …

Read More »

ಕೋವಿಡ್-19 ವಾರಿಯರ್ಸ್‍ಗೆ ಗೌರವ ಸಲ್ಲಿಸುವುದಕ್ಕಾಗಿ ತಮ್ಮ ಹುಟ್ಟುಹಬ್ಬ ಆಚರಿಸಿಕೊಳ್ಳದಿರಲು ನಿರ್ಧರಿಸಿದ್ದಾರೆ.-ಕ್ರಿಕೆಟ್ ದಿಗ್ಗಜ

ಮುಂಬೈ: ಕೊರೊನಾ ವೈರಸ್ ಸಾಂಕ್ರಾಮಿಕ ರೋಗದ ವಿರುದ್ಧ ಭಾರತ ಹೋರಾಟವನ್ನು ಮುಂದುವರಿಸಿದೆ. ಇತ್ತ ಶುಕ್ರವಾರ 47ನೇ ವಸಂತಕ್ಕೆ ಕಾಲಿಡುತ್ತಿರುವ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರು, ಕೋವಿಡ್-19 ವಾರಿಯರ್ಸ್‍ಗೆ ಗೌರವ ಸಲ್ಲಿಸುವುದಕ್ಕಾಗಿ ತಮ್ಮ ಹುಟ್ಟುಹಬ್ಬ ಆಚರಿಸಿಕೊಳ್ಳದಿರಲು ನಿರ್ಧರಿಸಿದ್ದಾರೆ. ಇದು ಆಚರಣೆಗಳ ಸಮಯವಲ್ಲ ಎಂದು ಸಚಿನ್ ಹೇಳಿದ್ದಾರೆ. ಹೀಗಾಗಿ ಅವರು ಈ ವರ್ಷ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿಲ್ಲ. ಕೊರೊನಾ ವೈರಸ್ ವಿರುದ್ಧದ ಹೋರಾಟದಲ್ಲಿ ಮುಂಚೂಣಿಯಲ್ಲಿರುವ ಎಲ್ಲಾ ವೈದ್ಯರು, ದಾದಿಯರು, ವೈದ್ಯಕೀಯ ಸಿಬ್ಬಂದಿ, ಪೊಲೀಸರು, …

Read More »

ಕೊರೊನಾ ವಾರಿಯರ್ಸ್ ಮೇಲೆ ದಾಳಿ ನಡೆಸಿದ್ರೆ ಹುಷಾರ್- ರಾಜ್ಯದಲ್ಲಿ 3 ವರ್ಷ ಜೈಲು, ಆಸ್ತಿ ಜಪ್ತಿ

ಬೆಂಗಳೂರು: ನಗರದ ಪಾದರಾಯನಪುರ ಗಲಭೆ ಬೆನ್ನಲ್ಲೇ ಕೊರೊನಾ ವಾರಿಯರ್ಸ್ ಮೇಲಿನ ದಾಳಿ ತಡೆ ಸಂಬಂಧ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಸರ್ಕಾರ ಸುಗ್ರಿವಾಜ್ಞೆ ಹೊರಡಿಸಿದೆ. ಕರ್ನಾಟಕ ಸಾಂಕ್ರಾಮಿಕ ರೋಗಗಳ ಕಾಯ್ದೆಗೆ ರಾಜ್ಯಪಾಲರು ಅಂಕಿತ ಹಾಕಿದ್ದು, ತಕ್ಷಣದಿಂದಲೇ ಜಾರಿಗೆ ಬಂದಿದೆ. ಇನ್ಮೇಲೆ, ಸರ್ಕಾರಿ ಅಧಿಕಾರಿಗಳು, ಕೊರೊನಾ ವಾರಿಯರ್ಸ್ ಮೇಲೆ ಹಲ್ಲೆ ನಡೆಸಿದರೆ ಅಂಥವರಿಗೆ ಮುಟ್ಟಿ ನೋಡಿಕೊಳ್ಳುವ ರೀತಿಯಲ್ಲಿ ಶಿಕ್ಷೆ ನೀಡಲಾಗುತ್ತದೆ. ಕೇಂದ್ರ ಸರ್ಕಾರ ಕೂಡ 1897ರ ಸಾಂಕ್ರಾಮಿಕ ರೋಗಗಳ ನಿಯಂತ್ರಣ ಕಾಯ್ದೆಗೆ ತಿದ್ದುಪಡಿ …

Read More »

ಪೊಲೀಸ್ ಪಥಸಂಚಲನ – ಆರತಿ ಬೆಳಗಿ ಶುಭಕೋರಿದ ಜನ

ರಾಯಚೂರು: ಕೊರೊನಾ ಸೋಂಕು ತಡೆಗಾಗಿ ಜಾಗೃತಿ ಮೂಡಿಸಲು ನಗರದಲ್ಲಿ ಜಿಲ್ಲಾ ಪೊಲೀಸರು ಪಥ ಸಂಚಲನ ನಡೆಸಿದರು. ನಗರದ ಪಟೇಲ್ ವೃತ್ತದಿಂದ ವಿವಿಧ ರಸ್ತೆಗಳಲ್ಲಿ ಜಾಗೃತಿ ಪಥ ಸಂಚಲನ ನಡೆಸಲಾಯಿತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಿ.ಬಿ ವೇದಮೂರ್ತಿ ಪಥಸಂಚಲನಕ್ಕೆ ಚಾಲನೆ ನೀಡಿದರು. ಈ ವೇಳೆ ಕೊರೊನಾ ತಡೆಗಾಗಿ ಮುತುವರ್ಜಿ ವಹಿಸುತ್ತಿರುವ ಪೊಲೀಸರಿಗೆ ಸಾರ್ವಜನಿಕರು ಅಭಿನಂದನೆ ಸಲ್ಲಿಸಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಆರತಿ ಬೆಳಗಿ ಹೂವಿನ ಹಾರ ಹಾಕುವ ಮೂಲಕ ಇಲಾಖೆಗೆ ಶುಭ …

Read More »

ಹೆಸರನ್ನೇ ಹೇಳದೆ ಆಟೋ ಚಾಲಕರಿಗೆ ವೈದ್ಯರ ತಂಡದಿಂದ ಧನಸಹಾಯ

ಮಡಿಕೇರಿ: ಕೊರೊನಾ ಮಹಾಮಾರಿಯನ್ನು ನಿಯಂತ್ರಿಸಲು ದೇಶವನ್ನು ಲಾಕ್‍ಡೌನ್ ಮಾಡಿ ತಿಂಗಳು ಕಳೆಯುತ್ತಿದೆ. ಈ ನಡುವೆ ದುಡಿಮೆಯೂ ಇಲ್ಲದೆ ಆಟೋ ಚಾಲಕರ ಸ್ಥಿತಿಯೂ ಶೋಚನೀಯವಾಗಿದೆ. ಆಟೋಗಳನ್ನು ಬಾಡಿಗೆ ಪಡೆದು ದುಡಿಯುತ್ತಿದ್ದ ಚಾಲಕರ ಸ್ಥಿತಿಯಂತೂ ಇನ್ನೂ ಗಂಭೀರ. ಹೀಗಾಗಿಯೇ ಕೊಡಗು ಜಿಲ್ಲೆಯ ಮಡಿಕೇರಿಯಲ್ಲಿ ಆಟೋ ಓಡಿಸಿಕೊಂಡು ಬದುಕು ನಡೆಸುತ್ತಿದ್ದ, 40 ಕ್ಕೂ ಹೆಚ್ಚು ಆಟೋ ಚಾಲಕರಿಗೆ ಹೆಸರನ್ನು ಹೇಳದ ಮೂವರು ವೈದ್ಯರ ತಂಡವೊಂದು ಆರ್ಥಿಕ ನೆರವು ನೀಡಿದೆ. ಪ್ರತೀ ಚಾಲಕರಿಗೆ 1 ಸಾವಿರ …

Read More »

ರಾಜ್ಯದಲ್ಲಿ ಎಲ್ಲೆಲ್ಲಿ ಎಷ್ಟು ಕಂಟೈನ್‍ಮೆಂಟ್ ಜೋನ್‍ಗಳಿಗೆ? ಇಲ್ಲಿದೆ ವಿವರ

ಬೆಂಗಳೂರು: ಕೊರೊನಾ ಕಂಟೈನ್‍ಮೆಂಟ್ ಜೋನ್‍ಗಳಲ್ಲಿ ಮಾತ್ರ ಲಾಕ್‍ಡೌನ್ ಸಡಿಲಿಕೆ ನಿಯಮ ಅನ್ವಯ ಆಗಲ್ಲ. ಬೆಂಗಳೂರು ಸೇರಿದಂತೆ ರಾಜ್ಯದ ಕೊರೋನಾ ಪೀಡಿತ ಜಿಲ್ಲೆಗಳ 359 ಪ್ರದೇಶಗಳನ್ನು ಕಂಟೈನ್‍ಮೆಂಟ್ ಜೋನ್ ಎಂದು ಘೋಷಿಸಲಾಗಿದೆ. ರಾಜ್ಯದ ಕಂಟೈನ್‍ಮೆಂಟ್ ಜೋನ್‍ಗಳು * ಬೆಂಗಳೂರು – 19 * ಮೈಸೂರು – 12 * ನಂಜನಗೂಡು ಪಟ್ಟಣ ಮತ್ತು ಐದು ಗ್ರಾಮ * ಕಲಬುರಗಿ – 17 * ಚಿತ್ತಾಪುರ, ಶಹಬಾದ್, ವಾಡಿ, ಆಳಂದ * ಬಾಗಲಕೋಟೆ …

Read More »

ಇಂದು ಮಧ್ಯರಾತ್ರಿಯಿಂದಲೇ ರಾಜ್ಯದಲ್ಲಿ ಲಾಕ್‍ಡೌನ್ ಸಡಿಲಿಕೆ..! ಏನಿರುತ್ತೆ ಏನಿರಲ್ಲ..? ಇಲ್ಲಿದೆ ಡೀಟೇಲ್ಸ್

ಬೆಂಗಳೂರು : ರಾಜ್ಯಾದ್ಯಂತ ಬುಧವಾರ ಮಧ್ಯರಾತ್ರಿಯಿಂದ ಲಾಕ್ ಡೌನ್ ಸಡಿಲಗೊಳಿಸಿ, ರಾಜ್ಯ ಸರ್ಕಾರದಿಂದ ಹೊಸ ಮಾರ್ಗಸೂಚಿ ಪ್ರಕಟಿಸಲಾಗಿದೆ. ಈ ಮಾರ್ಗಸೂಚಿಯ ಅನುಸಾರ ರಾಜ್ಯಾದ್ಯಂತ ಇಂದು ಮದ್ಯರಾತ್ರಿಯಿಂಲೇ ಲಾಕ್ ಡೌನ್ ಸಡಿಲಗೊಳಿಸಲಾಗುತ್ತಿದೆ. ಇದೀಗ ರಾಜ್ಯ ಸರಕಾರವು ಲಾಕ್ ಡೌನ್ ನಿಯಮಗಳಲ್ಲಿ ಒಂದಷ್ಟು ಸಡಿಲಿಕೆಗಳನ್ನು ಮಾಡಿ ಇಂದು ಹೊಸ ಮಾರ್ಗಸೂಚಿಯನ್ನು ಪ್ರಕಟಿಸಿದೆ. ಆದರೆ ಈ ಮಾರ್ಗಸೂಚಿ ಸೋಂಕು ಪ್ರಕರಣಗಳು ಅಧಿಕವಾಗಿರುವ ಕಂಟೈನ್ ಮೆಂಟ್ ಪ್ರದೇಶಗಳಿಗೆ ಅನ್ವಯಿಸುವುದಿಲ್ಲ ಈ ಕುರಿತಂತೆ ಮಾರ್ಗಸೂಚಿ ಪ್ರಕಟಿಸಿರುವ ರಾಜ್ಯ …

Read More »

“ಎಸ್‍ಎಸ್‍ಎಲ್‍ಸಿ ಪರೀಕ್ಷೆ ನಡೆಸದೇ ವಿದ್ಯಾರ್ಥಿಗಳನ್ನು ಪಾಸ್ ಮಾಡಿ”

ಹುಬ್ಬಳ್ಳಿ, – ಕೊರೊನಾ ವೈರಸ್ ದಿನೇ ದಿನೇ ಹೆಚ್ಚಾಗುತ್ತಿರುವುದರಿಂದ 2020ನೆ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸುವ ಬದಲಾಗಿ ವಿದ್ಯಾರ್ಥಿಗಳನ್ನು ಉತ್ತಿರ್ಣರನ್ನಾಗಿ ಘೋಷಣೆ ಮಾಡುವುದು ಉತ್ತಮವಾಗಿದೆ. ಈ ಸಂಬಂಧ ಪರಿಶೀಲನೆ ನಡೆಸಲು ಪ್ರೌಢಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಯವರಿಗೆ ಧಾರವಾಡ ಸಾರ್ವಜನಿಕ ಶಿಕ್ಷಣ ಇಲಾಖೆ ಅಪರ ಆಯುಕ್ತ ಸಿದ್ದಲಿಂಗಯ್ಯ ಎಸ್.ಹಿರೇಮಠ ಮನವಿ ಸಲ್ಲಿಸಿದ್ದಾರೆ.ಸದ್ಯಕ್ಕೆ ಕೊರೋನಾ ಭೀತಿಯಿಂದ ರಾಜ್ಯದ ಪರಿಸ್ಥಿತಿ ಸುಧಾರಿಸುವುದು ಕಷ್ಟವಾಗಿರುವುದರಿಂದ ಪರೀಕ್ಷೆ ವೇಳೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಕಷ್ಟವಾಗಲಿದೆ. ಅಲ್ಲದೇ ಈಗಾಗಲೇ …

Read More »