ಬೆಂಗಳೂರು, – ಜನನ ಮತ್ತು ಮರಣ ಪ್ರಮಾಣ ಪತ್ರಗಳನ್ನು ಸಾರ್ವಜನಿಕರಿಗೆ ಉಚಿತವಾಗಿ ಅಂಚೆ ಮೂಲಕ ಮನೆಗಳಿಗೆ ತಲುಪಿಸುವ ವಿನೂತನ ಕಾರ್ಯಕ್ರಮಕ್ಕೆ ಬಿಬಿಎಂಪಿ ಚಾಲನೆ ನೀಡಿದೆ. ಬಜೆಟ್ನಲ್ಲಿ ಈ ವಿಷಯ ಪ್ರಸ್ತಾಪಿಸಿರುವ ಎಲ್.ಶ್ರೀನಿವಾಸ್ ಅವರು ಸಾರ್ವಜನಿಕ ಆರೋಗ್ಯ ಕಾಪಾಡಲು ಹೆಚ್ಚಿನ ಒತ್ತು ನೀಡಲಾಗಿದೆ ಎಂದು ತಿಳಿಸಿದ್ದಾರೆ. ಪಾಲಿಕೆ ನಿರ್ವಹಿಸುತ್ತಿರುವ ಆಸ್ಪತ್ರೆಗಳಲ್ಲಿ ಒಬ್ಬ ನೆಫ್ರೋಲಾಜಿಸ್ಟ್ ಗಳನ್ನು ನೇಮಕ ಮಾಡಿ ಆಯಾ ಆಸ್ಪತ್ರೆಗಳಲ್ಲಿ ಉಚಿತ ಡಯಾಲಿಸಿಸ್ ಸೇವೆ ಒದಗಿಸಲು ಈ ಬಾರಿ 16 ಕೋಟಿ …
Read More »ಬಿಬಿಎಂಪಿ ಬಜೆಟ್ ನಲ್ಲಿ ಬಿಜೆಪಿ ಶಾಸಕರಿರುವ ಕ್ಷೇತ್ರಗಳಿಗೆ ಬಂಪರ್ …….
ಬೆಂಗಳೂರು, ಏ.20- ಹದಿನೈದನೇ ಹಣಕಾಸು ಯೋಜನೆಯಡಿ ಮೀಸಲಿಟ್ಟಿರುವ 558 ಕೋಟಿ ರೂ.ಗಳ ವಿಶೇಷ ಅನುದಾನದಲ್ಲಿ ಬಿಜೆಪಿ ಶಾಸಕರಿರುವ ಕ್ಷೇತ್ರಗಳಿಗೆ ಬಂಪರ್ ಹಣ ಮೀಸಲಿರಿಸಲಾಗಿದೆ. ಬಿಜೆಪಿ ಶಾಸಕರಿರುವ 15 ವಿಧಾನಸಭಾ ಕ್ಷೇತ್ರಗಳಿಗೆ 558 ಕೋಟಿ ರೂ.ಗಳಲ್ಲಿ 190 ಕೋಟಿ ರೂ.ಗಳ ಅನುದಾನ ಹಂಚಿಕೆ ಮಾಡಲಾಗಿದೆ. ಮೇಯರ್ ಗೌತಮ್ ಕುಮಾರ್ ಅವರ ವಾರ್ಡ್ಗೆ 40 ಕೋಟಿ, ಉಪ ಮೇಯರ್ ವಾರ್ಡ್ಗೆ 10 ಕೋಟಿ, ಆಡಳಿತ ಪಕ್ಷದ ನಾಯಕರಿಗೆ 20 ಕೋಟಿ, ಅನುದಾನ ನೀಡಿದ್ದರೆ …
Read More »90ರ ದಶಕದ ಕ್ರಿಕೆಟಿಗನಿಗೆ ಕ್ಲೀನ್ ಬೌಲ್ಡ್ ಆಗಿದ್ದ ಮಾಧುರಿ…..
ಮುಂಬೈ: 90 ದಶಕದ ಪಡ್ಡೆಹುಡುಗರ ಕನಸಿನ ರಾಣಿಯಾಗಿದ್ದ ಮಾಧುರಿ ದೀಕ್ಷಿತ್ ಅವರು ಹೆಸರು ಈ ಹಿಂದೆಯೇ ಭಾರತ ಕ್ರಿಕೆಟ್ ತಂಡದ ಆಟಗಾರನೊಂದಿಗೆ ಕೇಳಿಬಂದಿತ್ತು. ಹೌದು ಮಾಧುರಿ ದೀಕ್ಷಿತ್ ಅವರ ಹೆಸರು ಟೀಂ ಇಂಡಿಯಾದ ಮಾಜಿ ಆಟಗಾರ ಅಜಯ್ ಜಡೇಜಾರೊಂದಿಗೆ ಕೇಳಿ ಬಂದಿತ್ತು. ಜೊತೆಗೆ ಇವರಿಬ್ಬರು ಮದುವೆಯಾಗುತ್ತಾರೆ ಎಂದು ಹೇಳಲಾಗಿತ್ತು. ಆದರೆ ಗಾಳಿ ಸುದ್ದಿಯಾಗಿ ಬಂದ ಈ ಮಾತುಗಳು ಗಾಳಿಯಲ್ಲೆ ತೆಲಿಹೋಗಿದ್ದವು. ಅಜಯ್ ಜಡೇಜಾ ಮತ್ತು ಮಾಧುರಿ ಮೊದಲಿಗೆ ಜಾಹೀರಾತುವೊಂದರ ಫೋಟೋ …
Read More »ಲಾಕ್ಡೌನ್ ಸರ್ಪಗಾವಲಿನೊಳಗೂ ದಿಯಾಗೆ ಗೆಲುವಿನ ‘ಖುಷಿ’!
ಮೊದಲ ಹೆಜ್ಜೆಯಲ್ಲೇ ಗೆಲುವಿನ ಗೆಜ್ಜೆ ಘಲ್ಲೆಂದಾಗ..! ಊರ ತುಂಬಾ ಕೊರೊನಾ ವೈರಸ್ ಸೃಷ್ಟಿಸಿದ ಬಲವಂತದ ನೀರವ… ಎಲ್ಲವೂ ಸಪಾಟು ಸ್ತಬ್ಧಗೊಂಡಿರುವ ಈ ಘಳಿಗೆಯಲ್ಲಿ ಚಿತ್ರರಂಗವೂ ಸ್ಥಗಿತಗೊಂಡಿದೆ. ಬಿಡುಗಡೆಯಾಗಿ ಯಶಸ್ವಿ ಪ್ರದರ್ಶನ ನೀಡುತ್ತಿದ್ದ ಅದೆಷ್ಟೋ ಚಿತ್ರಗಳು, ಬಿಡುಗಡೆಯ ಹಾದಿಯಲ್ಲಿರುವವುಗಳೆಲ್ಲವೂ ಮಂಕಾಗಿರೋ ಹೊತ್ತಿನಲ್ಲಿಯೇ ಕೆಲ ಸಿನಿಮಾಗಳು ಏಕಾಏಕಿ ಗೆಲುವಿನ ಕಿಡಿ ಹೊತ್ತಿಸಿವೆ. ಆ ಯಾದಿಯಲ್ಲಿ ದಿಯಾ ಪ್ರಧಾನವಾಗಿ ಗುರುತಿಸಿಕೊಳ್ಳುತ್ತದೆ. ಮುದ್ದಾದ ಪ್ರೇಮ ಕಥಾನಕದ ಮೂಲಕ ಪ್ರತೀ ಪ್ರೇಕ್ಷಕರಿಗೂ ಇಷ್ಟವಾಗಿದ್ದ ಈ ಚಿತ್ರ ಕೊರೊನಾ …
Read More »ಕೊರೊನಾದಿಂದ ಗುಣಮುಖರಾಗಿ ಡಿಸ್ಚಾರ್ಜ್ಗೊಂಡ ವ್ಯಕ್ತಿಯ ಕಣ್ಣೀರ ಸಂದೇಶ
ಮಂಗಳೂರು: ಕೊರೊನಾದಿಂದ ಗುಣಮುಖರಾದ ಮಂಗಳೂರಿನ ವ್ಯಕ್ತಿಯೊಬ್ಬರು ಕಣ್ಣೀರಿನ ಮೂಲಕ ತಮ್ಮ ಜೀವ ಉಳಿಸಿದ ವಾರಿಯರ್ಸ್ ಗೆ ಧನ್ಯವಾದ ಸಲ್ಲಿಸಿದ್ದಾರೆ. ಆಸ್ಪತ್ರೆಯಿಂದ ಮನೆಗೆ ಬಂದ ವ್ಯಕ್ತಿಯನ್ನು ಸ್ಥಳೀಯರು ಮತ್ತು ಕುಟುಂಬಸ್ಥರು ಚಪ್ಪಾಳೆ ಮೂಲಕ ಬರಮಾಡಿಕೊಂಡರು. ಈ ವೇಳೆ ಮಾತನಾಡಿದ ವ್ಯಕ್ತಿ, ಪೊಲೀಸರು ಮತ್ತು ಆಸ್ಪತ್ರೆ ಸಿಬ್ಬಂದಿ ನಮ್ಮನ್ನು ಅತ್ಯಂತ ಚೆನ್ನಾಗಿ ನೋಡಿಕೊಂಡರು. ಕುಡಿಯಲು ತಣ್ಣೀರು ಬೇಕಾ ಅಥವಾ ಬಿಸಿ ನೀರು ಬೇಕಾ ಎಂದು ಕೇಳುತ್ತಿದ್ದಾರೆ. ಆಸ್ಪತ್ರೆಯಲ್ಲಿ ಸಿಬ್ಬಂದಿ ಎಷ್ಟು ಕಷ್ಟಪಡುತ್ತಾರೆ ಎಂಬುವುದು …
Read More »ಗೂಡ್ಸ್ ವಾಹನದಲ್ಲಿ ಬಂದ ಕಾರ್ಮಿಕರು ಕ್ಯಾರಂಟೈನ್ಗೆ ಶಿಫ್ಟ್……..
ಚಿಕ್ಕಮಗಳೂರು: ಕಳೆದ ಎರಡು ತಿಂಗಳ ಹಿಂದೆ ಗಾರೆ ಕೆಲಸಕ್ಕೆಂದು ಗದಗ ಜಿಲ್ಲೆಯಿಂದ ಮಡಿಕೇರಿಯ ಕುಶಾಲನಗರಕ್ಕೆ ಬಂದಿದ್ದ ಕಾರ್ಮಿಕರು ಕೆಲಸ ಇಲ್ಲವೆಂದು ಗೂಡ್ಸ್ ವಾಹನದಲ್ಲಿ ಗದಗಕ್ಕೆ ತೆರಳುತ್ತಿದ್ದರು. ಈ ವೇಳೆ ಚಿಕ್ಕಮಗಳೂರು ನಗರ ಪೊಲೀಸರು ರಕ್ಷಿಸಿ ನಗರದ ನರಿಗುಡ್ಡನಹಳ್ಳಿ ಸರ್ಕಲ್ನಲ್ಲಿರುವ ಬಿಸಿಎಂ ಹಾಸ್ಟೆಲ್ಲಿನ ಕ್ವಾರಂಟೈನ್ಗೆ ದಾಖಲಿಸಿದ್ದಾರೆ. ಹಾಸನ ಮಾರ್ಗದಿಂದ ಬಂದ ವಾಹನವನ್ನು ಹಿರೇಮಗಳೂರು ಚೆಕ್ಪೋಸ್ಟ್ ಬಳಿ ಕರ್ತವ್ಯ ನಿರತ ಪೊಲೀಸರು ಚೆಕ್ ಮಾಡಿದ್ದು, ಗಾಡಿಯಲ್ಲಿ ಆರು ಜನ ಇದ್ದರು. ಎಲ್ಲರೂ ಗದಗ …
Read More »ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಿದವರಿಗೂ ಪಡಿತರ ದೊರೆಯಲಿದೆ:ಜಿಲ್ಲಾಧಿಕಾರಿ ಡಾ.ಬೊಮ್ಮನಹಳ್ಳಿ
ಬೆಳಗಾವಿ: ಕೋವಿಡ್-19 ವೈರಾಣು ಜಿಲ್ಲೆಯ ಸಾರ್ವಜನಿಕರನ್ನು ಕಂಗೆಡಿಸಿದ ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಸರ್ಕಾರವು ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಿದವರಿಗೂ ಪಡಿತರ ದೊರೆಯಲಿ ಎಂಬ ಸದುದ್ದೇಶದಿಂದ ಏ.14 , 2020 ರಿಂದ ಪಡಿತರವನ್ನು ವಿತರಿಸಲು ಪ್ರಾರಂಭಿಸಿದೆ. ಈ ಯೋಜನೆಯಡಿ ಅರ್ಜಿದಾರರು ಏಪ್ರಿಲ್ 24, 2020 ರ ರಾತ್ರಿ 8-00 ಗಂಟೆಯವರೆಗೆ ತಮ್ಮ ಪಾಲಿನ ಪಡಿತರ ಧಾನ್ಯವನ್ನು ಪಡೆಯಬಹುದಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ತಿಳಿಸಿದ್ದಾರೆ. ಆನ್ಲೈನ್ದಲ್ಲಿ ಸಲ್ಲಿಸಿದ ಪ್ರತಿ ಬಿ.ಪಿ.ಎಲ್(ಆದ್ಯತಾ) ಪಡಿತರ …
Read More »ನಮ್ಮಲ್ಲಿ ಅಜ್ಞಾನವಿದೆ, ಯಾರೇ ತಪ್ಪು ಮಾಡಿದ್ರೂ ಕ್ರಮ ಕೈಗೊಳ್ಳಿ – ಸಿಎಂ ಇಬ್ರಾಹಿಂ
ಬೆಂಗಳೂರು: ಪಾದರಾಯನಪುರದ ಘಟನೆಯಲ್ಲಿ ಯಾರೇ ತಪ್ಪು ಮಾಡಿದ್ರೂ ಕಠಿಣ ಕ್ರಮ ತೆಗೆದುಕೊಳ್ಳಿ. ಘಟನೆಗೆ ಏನು ಕಾರಣ ಅಂತ ಗೊತ್ತಿಲ್ಲ ಎಂದು ಕಾಂಗ್ರೆಸ್ ಮುಖಂಡ ಸಿಎಂ ಇಬ್ರಾಹಿಂ ಹೇಳಿದ್ದಾರೆ.ಹೃದಯ ಸೀಳಿದ್ರೆ ಅಕ್ಷರವಿಲ್ಲ ಅಂತ ತೇಜಸ್ವಿ ಸೂರ್ಯ ಹೇಳಿದ್ದರು. ನಮ್ಮಲ್ಲಿ ಶಿಕ್ಷಣ ಇಲ್ಲ. ಪೊಲೀಸರು ಬಂದರೆ ಬಂಧಿಸುತ್ತಾರೆ ಎಂಬ ಅಜ್ಞಾನವಿದೆ. ಮುಸ್ಲಿಮರು ಅನಕ್ಷರಸ್ಥರು. ಹೀಗಾಗಿ ಕೆಲ ಗೊಂದಲ ಆಗಿರಬಹುದು. ಮುಸ್ಲಿಮರಿಗೆ ಈ ಬಗ್ಗೆ ಜಾಗೃತಿ ಮೂಡಿಸಿ ಮನವೊಲಿಸಿ ಕ್ವಾರಂಟೈನ್ ಮಾಡಬೇಕು ಎಂದು ಅವರು …
Read More »ಸಿಎಂ ಕಾರ್ಯವೈಖರಿಗೆ ಕೆಲ ಸಚಿವರಿಂದ ಅಸಮಾಧಾನ
ಬೆಂಗಳೂರು: ಇಂದು ನಡೆದ ಕ್ಯಾಬಿನೆಟ್ ಸಭೆಯಲ್ಲಿ ಸಿಎಂ ಬಿಎಸ್ವೈ ಕಾರ್ಯವೈಖರಿ ಬಗ್ಗೆ ಕೆಲ ಸಚಿವರು ಪರೋಕ್ಷ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಲಾಠಿ ಕೈಗೆತ್ತಿಕೊಳ್ಳಬೇಡಿ ಎಂದು ಪೊಲೀಸರಿಗೆ ಸೂಚಿಸಿದ್ದು ತಪ್ಪು. ಅವತ್ತು ಆಶಾ ಕಾರ್ಯಕರ್ತೆ ಮೇಲೆ ದಾಳಿ ನಡೆದಾಗಲೇ ಕಠಿಣ ಕ್ರಮ ಕೈಗೊಳ್ಳಬೇಕಿತ್ತು ಎಂದು ಕೆಲ ಸಚಿವರು ಅಸಮಾಧನ ತೋರ್ಪಡಿಸಿದ ವಿಚಾರ ಮೂಲಗಳಿಂದ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ. ಕೊರೊನಾ ಲಾಕ್ಡೌನ್ ವಿಚಾರದಲ್ಲಿ ಮೃದು ಧೋರಣೆ ಬೇಡ. ಇನ್ನೇನಿದ್ದರೂ ದಂಡಂ ದಶಗುಣಂ ಇರಬೇಕು ಎಂದು …
Read More »ಸೈಕಲ್ಗಾಗಿ ಕೂಡಿಟ್ಟ ಹಣವನ್ನು ಸಿಎಂ ಕೊರೊನಾ ನಿಧಿಗೆ ಕೊಟ್ಟ ಬಾಲಕಿ
ಚಿಕ್ಕಮಗಳೂರು: ಅಪ್ಪ-ಅಮ್ಮ ಕೊಟ್ಟ ಹಣವನ್ನು ಸೈಕಲ್ ತೆಗೆದುಕೊಳ್ಳಲು ಕೂಡಿಟ್ಟಿದ್ದ ಐದನೇ ತರಗತಿ ವಿದ್ಯಾರ್ಥಿನಿಯೋರ್ವಳು ಆ ಹಣವನ್ನ ಸಿಎಂ ಕೊರೊನಾ ನಿಧಿಗೆ ನೀಡಿದ್ದಾರೆ. ನಗರದ ಲೋಕೋಪಯೋಗಿ ಇಲಾಖೆಯ ವಸತಿ ಗೃಹದಲ್ಲಿ ವಾಸವಿರುವ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಪ್ರದೀಪ್ ಹಾಗೂ ಸುಮಿತ್ರ ಪುತ್ರಿ ಪ್ರಣತಿ ತನ್ನ ಹುಂಡಿಯ ಐದು ಸಾವಿರ ಹಣವನ್ನು ಕೊರೊನಾ ನಿಧಿಗೆ ನೀಡಿದ್ದಾರೆ. ಆರಂಭದಲ್ಲಿ ಈ ಹಣವನ್ನು ಪಿಎಂ ನಿಧಿಗೆ ನೀಡಬೇಕೆಂದು ಬಾಲಕಿಯ ಆಸೆ ಇತ್ತು. ಆದರೆ ಪಿಎಂ …
Read More »
Laxmi News 24×7