ಬೆಂಗಳೂರು (ಏ. 18): ಮಾರ್ಚ್ ತಿಂಗಳ ಮಧ್ಯಂತರದಲ್ಲಿ ದೆಹಲಿಯ ನಿಜಾಮುದ್ದೀನ್ನಲ್ಲಿ ನಡೆದಿದ್ದ ತಬ್ಲಿಘಿ ಜಮಾತ್ ಧಾರ್ಮಿಕ ಸಭೆಯಲ್ಲಿ ಪಾಲ್ಗೊಂಡವರಿಂದಾಗಿ ದೇಶದ ಕೊರೋನಾ ಸೋಂಕಿತರ ಪ್ರಮಾಣ ದ್ವಿಗುಣಗೊಂಡಿದೆ. ಕರ್ನಾಟಕದಿಂದಲೂ ಸಾಕಷ್ಟು ಮಂದಿ ಈ ಸಭೆಯಲ್ಲಿ ಪಾಲ್ಗೊಂಡಿದ್ದರು. ಆದರೆ, ಅವರಲ್ಲಿ ಇನ್ನೂ 485 ತಬ್ಲಿಘಿಗಳ ಮಾಹಿತಿ ನಿಗೂಢವಾಗಿದೆ. ಮಾರ್ಚ್ ತಿಂಗಳಲ್ಲಿ ದೆಹಲಿಯಲ್ಲಿ ನಡೆದಿದ್ದ ಧಾರ್ಮಿಕ ಸಭೆಯಲ್ಲಿ ವಿದೇಶೀಯರು ಕೂಡ ಪಾಲ್ಗೊಂಡಿದ್ದರು. ಕರ್ನಾಟಕದಲ್ಲೂ ಬೆಳಗಾವಿ, ಬೆಂಗಳೂರು, ಮೈಸೂರು ಸೇರಿದಂತೆ ಅನೇಕ ಜಿಲ್ಲೆಗಳಿಂದ ಆ ಸಭೆಗೆ …
Read More »ಕಾರವಾರದಲ್ಲಿ ಮಾರಾಟವಾಗುತ್ತಿದೆ ಗೋವಾ ಎಣ್ಣೆ; ಕಾಡುಗಳ ಮೂಲಕ ನಡೆಯುತ್ತಿದೆ ಮದ್ಯ ದಂಧೆ
ಕಾರವಾರ(ಏ.18): ಒಂದನೇ ಹಂತದ ಲಾಕ್ ಡೌನ್ ಮುಗಿದು ಎರಡನೇ ಹಂತದ ಲಾಕ್ ಡೌನ್ ಘೋಷಣೆ ಆಗಿ ಈಗ ಮೂರು ದಿನ ಕಳೆದಿದೆ. ಇದರ ನಡುವೆ ಮದ್ಯದ ಅಂಗಡಿ ಆರಂಭಿಸಬೇಕೆಂದು ಸಾವಿರಾರು ಜನರ ಮನವಿ ಒಂದೆಡೆ ಆದರೆ, ಗೋವಾ- ಕಾರವಾರ ಗಡಿ ಭಾಗದಲ್ಲಿ ಮಾತ್ರ ಅವ್ಯಾಹತವಾಗಿ ಮದ್ಯ ಸಾಗಾಟ ನಡೆಯುತ್ತಿದ್ದು, ಇಲ್ಲಿ ಕುಡುಕರ ದಾಹ ತಣಿವಾಗುತ್ತಿದೆ. ಒಂದೆಡೆ ಲಾಕ್ ಡೌನ್ ಇರುವುದರಿಂದ ಅಗತ್ಯ ವಸ್ತು ಹೊರತ ಪಡಿಸಿ ಬೇರಾವದು ವಸ್ತು ಮಾರಾಟ …
Read More »ಲಾಕ್ಡೌನ್ನಿಂದಾಗಿ ಗಾರ್ಬೇಜ್ ಸಿಟಿ ಕಂಪ್ಲೀಟ್ ಆಗಿ ಗ್ರೀನ್ ಸಿಟಿಯಾಗಿದೆ…..
ಬೆಂಗಳೂರು: ಸಿಲಿಕಾನ್ ಸಿಟಿ ಅಂದಾಕ್ಷಣ ಇಲ್ಲಿನ ಟ್ರಾಫಿಕ್, ಹೊಗೆ ನೆನಪಾಗುತ್ತದೆ. ಅಲ್ಲದೇ ಲಾಕ್ಡೌನ್ನಿಂದಾಗಿ ಗಾರ್ಬೇಜ್ ಸಿಟಿ ಕಂಪ್ಲೀಟ್ ಆಗಿ ಗ್ರೀನ್ ಸಿಟಿಯಾಗಿದೆ. ಆದರೆ ಕೊರೊನಾ ಲಾಕ್ಡೌನ್ನಿಂದಾಗಿ ಬೆಂಗಳೂರು ತನ್ನ ನೈಜ ಸೌಂದರ್ಯವನ್ನು ಮರಳಿ ಪಡೆಯುತ್ತಿದೆ. ಹೌದು..ಕೊರೊನಾ ಲಾಕ್ಡೌನ್ನಿಂದಾಗಿ ಬೆಂಗಳೂರು ತನ್ನ ನೈಜ ಸೌಂದರ್ಯವನ್ನು ಮರಳಿ ಪಡೆಯುತ್ತಿದೆ. ಈಗ ವಸಂತ ಕಾಲ ಆರಂಭವಾಗುತ್ತಿದ್ದು, ನಗರದಾದ್ಯಂತ ಹಚ್ಚ ಹಸಿರು, ಬಣ್ಣ ಬಣ್ಣದ ಹೂವುಗಳು ಅರಳಿನಿಂತಿವೆ. ನಗರದ ಎಂಜಿ ರೋಡ್, ಬ್ರಿಗೇಡ್ ರೋಡ್, ಮಹಲ್ …
Read More »ಕರೋನಾ ಜಾಗೃತಿಗೆ ಜಿಲ್ಲೆಯಾದ್ಯಂತ ಪೊಲೀಸ್ ರೂಟ್ ಮಾರ್ಚ್- ಬೈಕ್ ರ್ಯಾಲಿ
ಕರೋನಾ ಜಾಗೃತಿಗೆ ಜಿಲ್ಲೆಯಾದ್ಯಂತ ಪೊಲೀಸ್ ರೂಟ್ ಮಾರ್ಚ್- ಬೈಕ್ ರ್ಯಾಲಿ ಸಾರ್ವಜನಿಕರಿಗೆ ಆತ್ಮವಿಶ್ವಾಸದ ಜೊತೆಗೆ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಜಾಗೃತಿ -ಪೊಲೀಸ್ ವರಿಷ್ಠಾಧಿಕಾರಿ ಕೆ.ಜಿ.ದೇವರಾಜ್ ಹಾವೇರಿ: ಕೋವಿಡ್-19 ಸೋಂಕು ತಡೆಗಟ್ಟುವ ಹಿನ್ನೆಲೆಯಲ್ಲಿ ಜಾರಿಗೊಂಡಿರುವ ಲಾಕ್ಡೌನ್ ಪಾಲನೆ, ಕರೋನಾ ಸೋಂಕು ನಿಯಂತ್ರಣಕ್ಕೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವಿಕೆ, ಅಗತ್ಯ ಸಂದರ್ಭದಲ್ಲಿ ನಿಮ್ಮೊಂದಿಗೆ ನಾವಿದ್ದೇವೆ ಎಂಬ ಆತ್ಮವಿಶ್ವಾಸ ತುಂಬುವ ಸಂದೇಶವನ್ನು ಸಾರ್ವಜನಿಕರಿಗೆ ಸಾರಲು ಪೊಲೀಸ್ ಇಲಾಖೆ ಇಂದು ನಗರದಲ್ಲಿ ಪೊಲೀಸ್ ರೂಟ್ ಮಾರ್ಚ್ ಹಾಗೂ …
Read More »ನೋಂದಣಿಗೊಂಡ ಫಲಾನುಭವಿಗಳ ಕುಟುಂಬದ ಸದಸ್ಯರುಗಳಿಗೆ ಅಪಘಾತ ಮರಣದ ಧನ ಸಹಾಯದ ಚೆಕ್ ತಲಾ ೫ ಲಕ್ಷ ಮತ್ತು ಅಂತ್ಯಕ್ರಿಯೆ & ಅನುಗ್ರಹರಾಶಿ ರೂ.೫೪,೦೦೦ ಗಳ ಚೆಕ್ಗಳನ್ನು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಶಂಕರಗೌಡ ಪಾಟೀಲ್ ಅವರು ಫಲಾನುಭವಿಗಳಿಗೆ ವಿತರಿಸಿದರು.
ಬೆಳಗಾವಿ -: ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನೋಂದಣಿಗೊಂಡ ಫಲಾನುಭವಿಗಳ ಕುಟುಂಬದ ಸದಸ್ಯರುಗಳಿಗೆ ಅಪಘಾತ ಮರಣದ ಧನ ಸಹಾಯದ ಚೆಕ್ ತಲಾ ೫ ಲಕ್ಷ ಮತ್ತು ಅಂತ್ಯಕ್ರಿಯೆ & ಅನುಗ್ರಹರಾಶಿ ರೂ.೫೪,೦೦೦ ಗಳ ಚೆಕ್ಗಳನ್ನು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಶಂಕರಗೌಡ ಪಾಟೀಲ್ ಅವರು ಫಲಾನುಭವಿಗಳಿಗೆ ವಿತರಿಸಿದರು. ಉಪ ಕಾರ್ಮಿಕ ಆಯುಕ್ತರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಶುಕ್ರವಾರ (ಏ.೧೭) ಅರ್ಹ ಫಲಾನುಭವಿಗಳಿಗೆ ಚೆಕ್ ವಿತರಿಸಿದರು. ಕಟ್ಟಡ ಮತ್ತು …
Read More »ಒಗ್ಗೂಡಿ ಹೋರಾಡೋಣ , ಕೊರೋನಾ ಓಡಿಸೋಣ” ಸೌ. ಶಶಿಕಲಾ ಜೊಲ್ಲೆ
ನಿಪ್ಪಾಣಿಯ ಬುದಲಮುಖ ಗ್ರಾಮಕ್ಕೆ ಭೇಟಿ ನೀಡಿ, ಸ್ಥಳೀಯ ಜನಪ್ರತಿನಿಧಿಗಳು, ಅಧಿಕಾರಗಳು, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಗ್ರಾಮದ ಮುಖಂಡರೊಂದಿಗೆ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವರಾದ ಸೌ. ಶಶಿಕಲಾ ಜೊಲ್ಲೆ ಜಿ, ಯವರು ಸಭೆ ನಡೆಸಿ, ಕೊರೋನಾ ವೈರಸ್ ಹರಡದಂತೆ ತಡೆಗಟ್ಟಲು ತೆಗೆದುಕೊಳ್ಳಲಾದ ಕ್ರಮಗಳ ಕುರಿತು ಮಾಹಿತಿ ಪಡೆದುಕೊಳ್ಳಲಾಯಿತು ಹಾಗೂ ಕೊರೋನಾ ಮುನ್ನೆಚ್ಚರಿಕೆ ಕುರಿತಾದ ಮಾಹಿತಿ ಜನರಿಗೆ ತಲುಪಿಸುವಂತೆ …
Read More »ಗೋಶಾಲೆಗಳಿಗೆ ಆರ್ಥಿಕ ಸಹಾಯ ನೀಡಿ – ಸಿಎಂಗೆ ಮನವಿ
ಮಂಗಳೂರು: ಗೋಶಾಲೆಗಳಿಗೆ ಆರ್ಥಿಕ ಸಹಾಯ ನೀಡಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಸ್ಟೇಟ್ ಎನಿಮಲ್ ವೆಲ್ಪೆರ್ ಬೋರ್ಡ್ನ ಸದಸ್ಯ ವಿನಯ್ ಶೆಟ್ಟಿ ಪತ್ರ ಬರೆದು ಮನವಿ ಮಾಡಿದ್ದಾರೆ. ಲಾಕ್ಡೌನ್ನಿಂದ ಗೋಶಾಲೆಗಳಿಗೆ ಬರುತ್ತಿದ್ದ ಸಾರ್ವಜನಿಕ ದೇಣಿಗೆ ಸಂಪೂರ್ಣ ನಿಂತು ಹೋಗಿದೆ. ಸರ್ಕಾರದ ಪರವಾಗಿ ಗೋವುಗಳನ್ನು ಸಾಕುತ್ತಿರುವ ಗೋಶಾಲೆಗಳಿಗೆ ಆರ್ಥಿಕ ಪರಿಹಾರ ನೀಡಬೇಕು ಎಂದು ವಿನಯ್ ಶೆಟ್ಟಿ ಕೇಳಿಕೊಂಡಿದ್ದಾರೆ. ಅಕ್ರಮ ಗೋಸಾಗಾಟದ ಸಂದರ್ಭದಲ್ಲಿ ಪೊಲೀಸರು ವಶಪಡಿಸಿದ ಗೋವುಗಳನ್ನು ನ್ಯಾಯಲಯಗಳು ಸರ್ಕಾರದ ಪರವಾಗಿ ಸಾಕುವಂತೆ ಗೋಶಾಲೆಗಳಿಗೆ …
Read More »ಅಡ್ಡ ಹಾಕಿದರು ಗಾಡಿ ನಿಲ್ಲ ದತಾಲೂಕು ಪಂಚಾಯತ್ ಅಧ್ಯಕ್ಷನ ಗಾಡಿ ಸೀಜ್….
ಚಿಕ್ಕಮಗಳೂರು: ಪೊಲೀಸರು ಅಡ್ಡ ಹಾಕಿದರು ಗಾಡಿ ನಿಲ್ಲಸದೆ ಮೂಡಿಗೆರೆ ತಾಲೂಕಿನ ಬಣಕಲ್ಗೆ ಬಂದು ಹಿಂದಿರುಗಿದ ಮಂಗಳೂರು ತಾಲೂಕು ಪಂಚಾಯತ್ ಅಧ್ಯಕ್ಷನ ಗಾಡಿಯನ್ನು ಬಣಕಲ್ ಪೊಲೀಸರು ಸೀಜ್ ತಂದು ಠಾಣೆಯಲ್ಲಿ ನಿಲ್ಲಿಸಿದ್ದಾರೆ. ದಿನದಿಂದ ದಿನಕ್ಕೆ ಕೊರೊನಾ ಆತಂಕ ಹೆಚ್ಚಾಗುತ್ತಿದೆ. ರಾಜ್ಯ ಸರ್ಕಾರ ಎಲ್ಲಾ ಜಿಲ್ಲೆ ಹಾಗೂ ರಾಜ್ಯಗಳ ಗಡಿಗಳನ್ನು ಬಂದ್ ಮಾಡಿ ಆದೇಶ ಹೊರಡಿಸಿದೆ. ಈ ಮಧ್ಯೆ ಕೊರೊನಾ ವೈರಸ್ ಆತಂಕದಲ್ಲಿ ಮಂಗಳೂರು ರೆಡ್ ಝೋನ್ನಲ್ಲಿದೆ. ಮಂಗಳೂರಿನಿಂದ ಚಾರ್ಮಾಡಿ ಮೂಲಕ ಚಿಕ್ಕಮಗಳೂರಿಗೆ …
Read More »ಕೋಲಾರ:ಸ್ವತಃ ಹೆಗಲ ಮೇಲೆ ಪೈಪ್ಗಳನ್ನು ಹೊತ್ತು ಸಾಗಿದ ಮಾಜಿ ಸ್ಪೀಕರ್ ರಮೇಶ್ ಕುಮಾರ್
ಕೋಲಾರ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರು ಸಾಮಾನ್ಯರಂತೆ ಕೃಷಿ ಚಟುವಟಿಕೆಯಲ್ಲಿ ತೊಡಗಿಕೊಂಡಿದ್ದಾರೆ. ಕೊರೊನಾ ವೈರಸ್ನಿಂದಾಗಿ ದೇಶಾದ್ಯಂತ ಲಾಕ್ಡೌನ್ ಘೋಷಿಸಲಾಗಿದೆ. ಹೀಗಾಗಿ ಅನೇಕ ರಾಜಕಾರಣಿಗಳು ಮನೆಯಲ್ಲೇ ಕಳೆಯುತ್ತಿದ್ದರೆ, ಕೆಲವರು ಕ್ಷೇತ್ರದಲ್ಲಿ ಪ್ರವಾಸ ಕೈಗೊಂಡು ಜನರ ಸಂಕಷ್ಟಕ್ಕೆ ಸ್ಪಂದಿಸುತ್ತಿದ್ದಾರೆ. ಆದರೆ ರಮೇಶ್ ಕುಮಾರ್ ಅವರು ತಮ್ಮ ತೋಟದಲ್ಲಿ ಕೆಲಸ ಮಾಡುವ ಮೂಲಕ ಲಾಕ್ಡೌನ್ನಲ್ಲಿ ಕಾಲ ಕಳೆಯುತ್ತಿದ್ದಾರೆ. ಕಾಂಗ್ರೆಸ್ನ ಟಾಸ್ಕ್ ಪೋರ್ಸ್ ಕಮಿಟಿ ಅಧ್ಯಕ್ಷ ರಮೇಶ್ ಕುಮಾರ್ ಅವರು ಶ್ರೀನಿವಾಸಪುರ ತಾಲೂಕಿನ ಅಡ್ಡಗಲ್ …
Read More »ರಾಜ್ಯದಲ್ಲಿ ಕೊರೊನಾ ಕರಾಳತೆ – ನಿಯಂತ್ರಿತ ವಲಯದಲ್ಲಿ ಒಂದೇ ಪ್ರವೇಶ ದ್ವಾರ, ಒಂದು ಎಕ್ಸಿಟ್
ಲಾಕ್ಡೌನ್ ನಿಯಮಾವಳಿ ಕಂಪ್ಲೀಟ್ ಬದಲು.! – ನಿಯಂತ್ರಿತ ವಲಯದಲ್ಲಿ ಸೀಲ್ಡೌನ್ ರೂಲ್ಸ್ ನಿಯಂತ್ರಿತ ವಲಯದಲ್ಲಿ ಒಂದೇ ಪ್ರವೇಶ ದ್ವಾರ, ಒಂದು ಎಕ್ಸಿಟ್ ಅಷ್ಟೇ ಬೆಂಗಳೂರು: ರಾಜ್ಯದಲ್ಲಿ ಹೆಮ್ಮಾರಿ ಕೊರೊನಾ ವೈರಸ್ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದ್ದು, ಮತ್ತಷ್ಟು ಆತಂಕ ಹೆಚ್ಚಿಸಿದೆ. ಈ ಹಿನ್ನೆಯಲ್ಲಿ ಲಾಕ್ಡೌನ್ ನಿಯಮಾವಳಿ ಕಂಪ್ಲೀಟ್ ಬದಲು ಮಾಡಿ ರಾಜ್ಯ ಸರ್ಕಾರ ನಿಯಮಗಳ ಆದೇಶ ಹೊರಡಿಸಿದೆ. ಕೊರೊನಾ ಹಾಟ್ಸ್ಪಾಟ್ನಲ್ಲಿ ಲಾಕ್ಡೌನ್ ಟಫ್ ರೂಲ್ಸ್ ಜಾರಿಗೆ ಬರಲಿದೆ. ರಾಜ್ಯ ಸರ್ಕಾರವು …
Read More »
Laxmi News 24×7