ತುಮಕೂರು : ಕೇಂದ್ರ ಸರ್ಕಾರವು ಲಾಕ್ ಡೌನ್ ಆದೇಶವನ್ನು ಮೇ 3ರ ರವರೆಗೆ ಮುಂದೂಡಲಾಗಿದೆ, ಹಾಗೆ ರಾಜ್ಯದ ಬಹುತೇಕ ನಗರಗಳಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗುತ್ತಿದೆ. ಆದ್ದರಿಂದ ಸಾರ್ವಜನಿಕರು ಮನೆಯಿಂದ ಹೊರಗೆ ಬರದಂತೆ ಅರಿವನ್ನು ಮೂಡಿಸಲು ತುಮಕೂರಿನಲ್ಲಿ ವಿಶೇಷ ತರಬೇತಿ ಪಡೆದ ಡಿಎಆರ್ ಪೊಲೀಸರು ಕರೋನವೈರಸ್ ತಡೆಗಟ್ಟಲು ಯೋಧರಂತೆ ಕೆಲಸ ಮಾಡುತ್ತಿರುವ ಪೊಲೀಸರು, ವೈದ್ಯರು, ಪೌರ ಕಾರ್ಮಿಕರು , ವಿಶೇಷ ತರಬೇತಿ ಪಡೆದ (ಡಿ.ಎ.ಆರ್) ಪೊಲೀಸರು ಓಡಾಡುವವರಿಗೆ ಲಾಠಿ ಏಟು ಖಂಡಿತ… …
Read More »ರಂಜಾನ್ ಆಚರಣೆಗೆ ಮಾರ್ಗಸೂಚಿ ಬಿಡುಗಡೆ ಮಾಡಿದ ವಕ್ಫ್ ಮಂಡಳಿ
ಬೆಂಗಳೂರು : ರಂಜಾನ್ ತಿಂಗಳ ಈ ಸಂದರ್ಭದಲ್ಲಿ ಕೊರೊನಾ ಸೋಂಕು ಹರಡುವ ಭೀತಿಯಿಂದಾಗಿ, ರಾಜ್ಯ ಅಲ್ಪಸಂಖ್ಯಾತ ಮತ್ತು ವಕ್ಫ್ ಮಂಡಳಿ ಹೊಸ ಮಾರ್ಗ ಸೂಚಿಯನ್ನು ಬಿಡುಗಡೆ ಮಾಡಿದೆ. ಈ 6 ಮಾರ್ಗ ಸೂಚಿಯನ್ನು ಕಡ್ಡಾಯವಾಗಿ ರಂಜಾನ್ ದಿನವಾದ ಏಪ್ರಿಲ್ 24ರಿಂದ 25, 2020ರ ವರಗೆ ಎಲ್ಲಾ ಮುಸ್ಲೀಂ ಬಾಂಧವರು ಪಾಲಿಸುವಂತೆ ಸೂಚಿಸಿದೆ. ಅಲ್ಲದೇ ಈ ಮಾರ್ಗ ಸೂಚಿಯ ಅನುಸಾರವೇ ನಡೆದುಕೊಳ್ಳುವಂತೆ ತಿಳಿಸಿದೆ. ಈ ಕುರಿತಂತೆ ಮಾರ್ಗ ಸೂಚಿ ಬಿಡುಗಡೆ ಮಾಡಿರುವ …
Read More »ಎಸ್.ಎಸ್.ಎಲ್.ಸಿ ವೇಳಾಪಟ್ಟಿ ಪ್ರಕಟಿಸಿಲ್ಲ : ಸಚಿವ ಸುರೇಶ್ಕುಮಾರ್ ಸ್ಪಷ್ಟನೆ
ಬೆಂಗಳೂರು : ಶಿಕ್ಷಣ ಇಲಾಖೆ ಎಸ್.ಎಸ್.ಎಲ್.ಸಿ ಪರೀಕ್ಷೆಗೆ ವೇಳಾಪಟ್ಟಿ ಪ್ರಕಟಿಸಿಲ್ಲ ಈ ಕುರಿತ ವರದಿಗಳು ಸುಳ್ಳು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಖಾತೆ ಸಚಿವ ಎಸ್.ಸುರೇಶ್ಕುಮಾರ್ ಹೇಳಿದ್ದಾರೆ. ಈ ಕುರಿತು ಫೇಸ್ಬುಕ್ ಲೈವ್ನಲ್ಲಿ ಸ್ಪಷ್ಟಪಡಿಸಿದ ಸಚಿವರು, ಎಸ್.ಎಸ್.ಎಲ್.ಸಿ ಪರೀಕ್ಷೆಗೆ ವೇಳಾಪಟ್ಟಿ ಪ್ರಕಟಿಸಲಾಗಿದೆ ಎಂಬ ವದಂತಿಗಳ ಸತ್ಯಕ್ಕೆ ದೂರವಾದದ್ದು. ಈ ಸಂಬಂಧ ಇದುವರೆಗೆ ಶಿಕ್ಷಣ ಇಲಾಖೆ ಇದುವರೆಗೆ ಯಾವುದೇ ಪ್ರಕಟಣೆಗಳನ್ನು ಹೊರಡಿಸಿಲ್ಲ. ಈ ಬಗ್ಗೆ ವಿದ್ಯಾರ್ಥಿಗಳು, ಪೋಷಕರು ಗೊಂದಲಕ್ಕೆ ಒಳಗಾಗುವುದು …
Read More »ರಾಜ್ಯದ ರೈತರೇ ಗಮನಿಸಿ : ಸ್ವಯಂಪ್ರೇರಿತರಾಗಿ ಬೆಳೆನಾಶಪಡಿಸಿಕೊಂಡರೆ ಸಿಗಲ್ಲ ಪರಿಹಾರ..!
ದಾವಣಗೆರೆ,: ಯಾವುದೇ ರೈತರು ಆತುರದ ಬುದ್ಧಿಗೆ ಬೆಲೆಕೊಟ್ಟು ತಮ್ಮ ಬೆಳೆಗಳನ್ನು ನಾಶ ಪಡಿಸಿಕೊಳ್ಳಬಾರದು. ಕೊರೊನಾ ಲಾಕ್ಡೌನ್ ಅನಿರೀಕ್ಷಿತವಾಗಿದ್ದು, ಯಾರೂ ಸಹ ಇದನ್ನು ನಿರೀಕ್ಷಿಸಿರಲಿಲ್ಲ.ಲಾಕ್ಡೌನ್ ಮುಗಿದ ಮೇಲೆ ರೈತರ ಫಸಲುಗಳಿಗೆ ಒಳ್ಳೆಯ ಬೆಲೆ ಬಂದೇ ಬರುತ್ತದೆ. ಆತುರಕ್ಕೆ ಸ್ವಯಂಪ್ರೇರಿತರಾಗಿ ಬೆಳೆ ನಾಶ ಪಡಿಸಿಕೊಂಡರೆ ಪರಿಹಾರ ಸಾಧ್ಯವಿಲ್ಲ.ಪ್ರಾಕೃತಿಕ ನಷ್ಟಕ್ಕೆ ಮಾತ್ರ ಪರಿಹಾರ ಒದಗಿಸಲಾಗುವುದು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಸ್ಪಷ್ಟಪಡಿಸಿದ್ದಾರೆ. ಲಾಕ್ಡೌನ್ ಹಿನ್ನಲೆಯಲ್ಲಿ ರೈತರ ಪರಿಸ್ಥಿತಿ,ಕೃಷಿ ಚಟುವಟಿಕೆ ಕುರಿತು ಜಿಲ್ಲೆಯ ಕೃಷಿ,ತೋಟಗಾರಿಕೆ ಅಧಿಕಾರಿಗಳು,ಜನಪ್ರತಿನಿಧಿಗಳ …
Read More »ಮುಂದಿನ 30 ವರ್ಷಗಳ ನೀರಾವರಿ ಯೋಜನೆಗಳ ಅನುಷ್ಠಾನಕ್ಕಾಗಿ ನೀರಾವರಿ ಆಯೋಗ ಸ್ಥಾಪನೆ
ಬೆಂಗಳೂರು : ಮುಂದಿನ 30 ವರ್ಷಗಳ ನೀರಾವರಿ ಯೋಜನೆಗಳ ಅನುಷ್ಠಾನದ ಉದ್ದೇಶದಿಂದ ಕರ್ನಾಟಕ ರಾಜ್ಯ ನೀರಾವರಿ ಆಯೋಗ ಸ್ಥಾಪನೆ ಕುರಿತಂತೆ ಮುಖ್ಯಮಂತ್ರಿಗಳೊಂದಿಗೆ ಚರ್ಚೆ ಮಾಡುವುದಾಗಿ ಜಲಸಂಪನ್ಮೂಲ ಸಚಿವರಾದ ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ. ರಾಜ್ಯ ಸರ್ಕಾರದ ನಿವೃತ್ತ ಕಾರ್ಯದರ್ಶಿ ಕ್ಯಾ ರಾಜಾರಾವ್ ಅವರೊಂದಿಗೆ ಕರ್ನಾಟಕ ರಾಜ್ಯದ ನೀರಾವರಿ ಯೋಜನೆಗಳ ಕುರಿತು ಚರ್ಚಿಸಿದ ನಂತರ ಮಾತನಾಡಿದ ಸಚಿವರು, ಕುಡಿಯುವ ನೀರು, ಅಂತರ್ಜಲ ಮತ್ತು ಔದ್ಯೋಗಿಕ ಕ್ಷೇತ್ರದಲ್ಲಿ ನೀರಿನ ಬಳಕೆ ಕುರಿತಂತೆ ದೂರದೃಷ್ಟಿಯ ನೀಲನಕ್ಷೆ …
Read More »ಬೆಳಗಾವಿ-ಅನಗತ್ಯ ವಾಗಿ ಸುತ್ತಾಡುವವರಿಗೆ ಖಾಕಿ ಖದರ್ ಗೊತ್ತಾಗಲಿದೆ………
ವ್ಯಾಪಕವಾಗಿ ಹರಡುತ್ತಿರುವ ವೈರಸ್…ಬೆಳಗಾವಿ ಪೋಲೀಸ್ ಫುಲ್ ಸೀರಿಯಸ್…..!!!! ನಾಳೆಯಿಂದ ಅನಗತ್ಯವಾಗಿ ಸುತ್ತಾಡಿದ್ರೆ ಕೇಸ್ ಬಿಳೋದು ಗ್ಯಾರಂಟಿ… ಅನಗತ್ಯ ವಾಗಿ ಸುತ್ತಾಡುವವರಿಗೆ ಖಾಕಿ ಖದರ್ ಗೊತ್ತಾಗಲಿದೆ. ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿದ್ದು ಇದನ್ನು ಬೆಳಗಾವಿ ಪೋಲೀಸರು ಗಂಭೀರವಾಗಿ ಪರಿಗಣಿಸಿದ್ದು ನಾಳೆಯಿಂದ ಅತ್ಯಂತ ಕಟ್ಟು ನಿಟ್ಟಿನ ಲಾಕ್ ಡೌನ್ ಅನುಷ್ಠಾನ ಗೊಳಿಸಲು ನಿರ್ಧರಿಸಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ ಕೊರೋನಾ ಸೊಂಕಿತರ ಸಂಖ್ಯೆ 36 ಕ್ಕೆ ಏರಿಕೆ ಆಗುತ್ತಿದ್ದಂತೆಯೇ ತುರ್ತು ಸಭೆ …
Read More »ಇ-ಕಾಮರ್ಸ್ ವೇದಿಕೆಯಲ್ಲಿ ಮೊಬೈಲ್, ಟಿವಿ, ಫ್ರಿಡ್ಜ್, ಲ್ಯಾಪ್ಟಾಪ್ ಹಾಗೂ ಸ್ಟೇಶನರಿ ವಸ್ತುಗಳ ಮಾರಾಟಕ್ಕೆ ಅವಕಾಶ
ನವದೆಹಲಿ: ಇ-ಕಾಮರ್ಸ್ ವೇದಿಕೆಯಲ್ಲಿ ಮೊಬೈಲ್, ಟಿವಿ, ಫ್ರಿಡ್ಜ್, ಲ್ಯಾಪ್ಟಾಪ್ ಹಾಗೂ ಸ್ಟೇಶನರಿ ವಸ್ತುಗಳ ಮಾರಾಟಕ್ಕೆ ಅವಕಾಶ ನೀಡಲಾಗಿದೆ. ಏಪ್ರಿಲ್ 20ರಿಂದ ಅಮೇಜಾನ್, ಫ್ಲಿಪ್ಕಾರ್ಟ್ ಹಾಗೂ ಸ್ನ್ಯಾಪ್ಡೀಲ್ ಕಂಪನಿಗಳು ಮಾರಾಟ ಪ್ರಕ್ರಿಯೆಯನ್ನು ಆರಂಭಿಸಲಿವೆ ಎಂದು ಕೇಂದ್ರ ಗೃಹ ಸಚಿವಾಲಯದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಎಲೆಕ್ಟ್ರಾನಿಕ್ ವಸ್ತುಗಳಾದ ಮೊಬೈಲ್, ಟಿವಿ, ಲ್ಯಾಪ್ಟಾಪ್ಗಳು ಆನ್ಲೈನ್ ವೇದಿಕೆಯಲ್ಲಿ ದೊರೆಯಲಿವೆ. ಆದರೆ ಕಂಪನಿಗಳ ಡೆಲಿವರಿ ವಾಹನಗಳು ಆಯಾ ರಾಜ್ಯ ಸರ್ಕಾರಗಳಿಂದ ಅನುಮತಿ ಪಡೆಯಬೇಕಾಗುತ್ತದೆ. ಬುಧವಾರ ಕೇಂದ್ರ ಸರ್ಕಾರ …
Read More »ಜಿಲ್ಲೆಯಲ್ಲಿ 530 ಅಬಕಾರಿ ದಾಳಿ: 63 ಪ್ರಕರಣ ದಾಖಲು 71 ಲಕ್ಷ ರೂ. ಮೌಲ್ಯಮದ್ಯ ವಶ
ಬೆಳಗಾವಿ -: ಜಿಲ್ಲೆಯಲ್ಲಿ ಕೊರೋನಾ ವೈರಸ್ ಸೋಂಕನ್ನು ತಡೆಗಟ್ಟುವ ಮತ್ತು ಹರಡುವ ನಿಟ್ಟಿನಲ್ಲಿ ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧ ಹೊರಡಿಸಿರುವುದರಿಂದ ಅಕ್ರಮ ಕೇಂದ್ರಗಳಲ್ಲಿ ನಿರಂತರವಾಗಿ ಅಬಕಾರಿ ದಾಳಿ, ಹಗಲು ರಾತ್ರಿ ಗಸ್ತು, ರಸ್ತೆಗಾವಲು ನಡೆಸಿ, ವಾಹನಗಳನ್ನು ತಪಾಸಣೆ ನಡೆಸಿ, ಕ್ರಮ ಕೈಗೊಳ್ಳಲಾಗಿದೆ. ಬೆಳಗಾವಿ ಜಿಲ್ಲಾದ್ಯಂತ ಇಲ್ಲಿಯವರೆಗೆ ಒಟ್ಟು 530 ದಾಳಿಗಳನ್ನು ನಡೆಸಿ, 63 ಅಬಕಾರಿ ಪ್ರಕರಣಗಳನ್ನು ದಾಖಲಿಸಿಕೊಂಡು 34 ಆರೋಪಿಗಳನ್ನು ಬಂಧಿಸಿ 4662,695 ಲೀಟರ್ ಮದ್ಯ, 27 ಅಟರ್ ಗೋವಾ ಮದ್ಯ, 10.170 …
Read More »ರಾಜ್ಯದಲ್ಲಿ ಕೊರೊನಾ ಸೋಂಕಿತರು, ಏರಿಕೆ ಕಂಡಿದ್ದು ಹೇಗೆ?
ಬೆಂಗಳೂರು: ಲಾಕ್ಡೌನ್ ಹೊರತಾಗಿಯೂ ಕರ್ನಾಟಕದಲ್ಲಿ ಕೊರೊನಾ ಮಹಾಮಾರಿ ಅಬ್ಬರ ತೀವ್ರಗೊಂಡಿದೆ. ಇವತ್ತು ಕೊರೊನಾಗೆ ಮತ್ತೊಬ್ಬರು ಬಲಿ ಆಗಿದ್ದು, ಮೃತರ ಸಂಖ್ಯೆ 13ಕ್ಕೆ ಏರಿಕೆಯಾಗಿದೆ. ಮತ್ತಷ್ಟು ಆತಂಕ ಮೂಡಿಸುವ ಅಂಶ ಅಂದ್ರೆ ಒಂದೇ ದಿನ ಅತೀ ಹೆಚ್ಚು 36 ಹೊಸ ಕೊರೊನಾ ಪ್ರಕರಣಗಳು ವರದಿ ಆಗಿವೆ. ಈ ಪೈಕಿ 17 ಪ್ರಕರಣಗಳು ಬೆಳಗಾವಿಗೆ ಸಂಬಂಧಿಸಿದ್ದಾಗಿದೆ. ವಿಜಯಪುರದಲ್ಲಿ 7 ಮಂದಿ, ಕಲಬುರಗಿ, ಮೈಸೂರಿನಲ್ಲಿ ತಲಾ ಮೂವರು, ಬೆಂಗಳೂರಿನ ಐವರು, ಗದಗದ ಒಬ್ಬರಲ್ಲಿ ಸೋಂಕು …
Read More »ಕಲಬುರಗಿ ಯುವಕನಿಂದ ಏಕಕಾಲಕ್ಕೆ ಇಬ್ಬರಿಗೆ ಆಮ್ಲಜನಕ ಒದಗಿಸುವ ವೆಂಟಿಲೇಟರ್ ವಿನ್ಯಾಸ
ಕೊರೊನಾ ಸೋಂಕು ಜಗತ್ತಿನಾದ್ಯಂತ ಹಬ್ಬಿದೆ. ಒಂದು ಲಕ್ಷಕ್ಕೂ ಅಧಿಕ ಜನರನ್ನು ಬಲಿ ತೆಗೆದುಕೊಂಡಿದೆ. ಶ್ವಾಸಕೋಶ ದುರ್ಬಲವಾಗಿರುವವರ ಪಾಲಿಗೆ ಈ ಸೋಂಕು ಮಾರಣಾಂತಿಕವಾಗಿರುತ್ತದೆ. ಇದರಿಂದ ಪರಾಗಲು ಕೃತಕ ಉಸಿರಾಟ ವ್ಯವಸ್ಥೆ ಕಲ್ಪಿಸಬೇಕು. ಈಗ ಹಾಲಿ ಇರುವ ವೆಂಟಿಲೇಟರ್ ಏಕಕಾಲದಲ್ಲಿ ಒಬ್ಬರಿಗೆ ಮಾತ್ರ ಬಳಸಬಹುದು. ಕಲಬುರಗಿ ಮೂಲದ ಯುವ ಎಂಜಿನಿಯರೊಬ್ಬರು ಏಕಕಾಲದಲ್ಲಿ ಆಮ್ಲಜನಕ ಪೂರೈಸುವ ಟು-ವೇ-ವೆಂಟಿಲೇಟರ್ ವಿನ್ಯಾಸಗೊಳಿಸಿದ್ದಾರೆ. ಇದೊಂದು ವಿನೂತನ ಪ್ರಯತ್ನವಾಗಿದೆ. ಇದನ್ನು ಕಲಬುರಗಿ ಮೂಲದ ಕೌಶಿಕ್ ಮುದ್ದಾ ರೂಪಿಸಿದ್ದಾರೆ. ಏಕಕಾಲದಲ್ಲಿಇದು 3-ಡಿ …
Read More »
Laxmi News 24×7