ಬೆಂಗಳೂರು, ಏ.17- ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಮತ್ತು ಶಾಸಕಿ ಅನಿತಾ ಕುಮಾರಸ್ವಾಮಿ ಅವರ ಪುತ್ರ ಜೆಡಿಎಸ್ ಯುವ ಘಟಕ ರಾಜ್ಯಾಧ್ಯಕ್ಷ ಹಾಗೂ ನಟ ನಿಖಿಲ್ ಗೌಡ ಮತ್ತು ರೇವತಿ ಅವರ ವಿವಾಹ ಇಂದು ರಾಮನಗರ ತಾಲ್ಲೂಕಿನ ಕೇತಗಾನಹಳ್ಳಿಯ ತೋಟದ ಮನೆಯಲ್ಲಿ ಸರಳವಾಗಿ ನಡೆಯಿತು. ಕೊರೊನಾ ಸೋಂಕು ಹರಡುವುದನ್ನು ತಡೆಯಲು ಲಾಕ್ ಡೌನ್ ಮುಂದುವರೆಸಿರುವುದರಿಂದ ಕುಮಾರಸ್ವಾಮಿ ಅವರ ತೋಟದ ಮನೆಯಲ್ಲಿ ಎರಡೂ ಕುಟುಂಬದವರ ಸಮ್ಮುಖದಲ್ಲಿ ಮದುವೆಯು ಸಂಪ್ರದಾಯದಂತೆ ಶಾಸ್ತ್ರೋಕ್ತವಾಗಿ ನಡೆಸಲಾಯಿತು. ಮಾಜಿ …
Read More »ಮೈಸೂರು:ಮತ್ತೆ ಮೂರು ಮಂದಿಯಲ್ಲಿ ಕೊರೊನಾ ವೈರಸ್ ಸೋಂಕು ದೃಢ ಸ್ಟ್ರಿಕ್ಟ್ ರೂಲ್ಸ್ ಜಾರಿ
ಮೈಸೂರು: ಜಿಲ್ಲೆಯಲ್ಲಿ ಮತ್ತೆ ಮೂರು ಮಂದಿಯಲ್ಲಿ ಕೊರೊನಾ ವೈರಸ್ ಸೋಂಕು ದೃಢವಾಗಿದ್ದು, ಈ ಮೂಲಕ ಮೈಸೂರಿನಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 61ಕ್ಕೇರಿದೆ. ಹೀಗಾಗಿ ಇಂದಿನಿಂದ ಸ್ಟ್ರಿಕ್ಟ್ ರೂಲ್ಸ್ ಜಾರಿಯಾಗುತ್ತಿದೆ. ಕೇಂದ್ರ ಸರ್ಕಾರ ಬಿಡುಗಡೆಗೊಳಿಸಿದ ಹಾಟ್ಸ್ಪಾಟ್ಗಳ ಪಟ್ಟಿಯಲ್ಲಿ ಮೈಸೂರು ಕೂಡ ಇದೆ. ಈಗಾಗಲೇ ನಂಜನಗೂಡಿನ ಔಷಧಿ ಕಂಪನಿ ನೌಕರನಿಂದಾಗಿ ಇಡೀ ಮೈಸೂರು ರೆಡ್ಝೋನ್ನಲ್ಲಿದೆ. 12 ಮಂದಿ ಕೊರೊನಾ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದರೂ ಅನ್ನೋ ಸಮಾಧಾನ ಮೂಡಿದ ಬೆನ್ನಲ್ಲೇ …
Read More »55 ಸಾವಿರ ಕುಟುಂಬಗಳಿಗೆ ದಿನಸಿ, ತರಕಾರಿ ವಿತರಣೆ ಕಾರ್ಯಕ್ರಮಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಚಾಲನೆ
ಕೋಲಾರ: ಜಿಲ್ಲೆಯ ಮಾಲೂರಲ್ಲಿ 55 ಸಾವಿರ ಕುಟುಂಬಗಳಿಗೆ ದಿನಸಿ, ತರಕಾರಿ ವಿತರಣೆ ಕಾರ್ಯಕ್ರಮಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಚಾಲನೆ ನೀಡಿದರು. ಅಲ್ಲದೆ ರೈತರ ತೋಟಗಳಿಗೆ ತೆರಳಿ ಮಾಹಿತಿ ಸಂಗ್ರಹಿಸಿ, ಧೈರ್ಯ ತುಂಬಿದರು. ಸಂಕಷ್ಟದಲ್ಲಿರುವ ರೈತರ ತೋಟಗಳಿಗೆ ಭೇಟಿ ನೀಡಿ ರೈತರ ಸಂಕಷ್ಟ ಕೇಳುವುದರ ಜೊತೆಗೆ ಅವರು ಬೆಳೆದಿರುವ ತರಕಾರಿ ಖರೀದಿ ಮಾಡಿ ಜನರಿಗೆ ಹಂಚಲು ಕಾಂಗ್ರೆಸ್ ಮುಂದಾಗಿದೆ. ಎಲೆಕೋಸು, ಕ್ಯಾರೆಟ್, ಟೊಮ್ಯಾಟೋ, ಕ್ಯಾಪ್ಸಿಕಂ ತೋಟಗಳಿಗೆ ಡಿಕೆಶಿ ಭೇಟಿ ನೀಡಿದರು. ಅಲ್ಲದೆ …
Read More »ಕೊರೊನಾ ಪೋಸ್ಟ್ಗಳಿಗೆ ಲೈಕ್, ಕಾಮೆಂಟ್ ಮಾಡೋ ಮುನ್ನ ಹುಷಾರ್
ನವದೆಹಲಿ: ಕೊರೊನಾ ಬಗ್ಗೆ ಸತ್ಯವಲ್ಲದ ಸುದ್ದಿಗಳನ್ನು ಲೈಕ್, ಕಮೆಂಟ್ ಮಾಡುವ ಮುನ್ನ ಎಚ್ಚರವಾಗಿರಿ. ಯಾಕೆಂದರೆ ಸತ್ಯವಲ್ಲದ ಮಾಹಿತಿ ಹರಡುವವರ ವಿರುದ್ಧ ಕ್ರಮ ತೆಗೆದುಕೊಳ್ಳಲು ಫೇಸ್ಬುಕ್ ಮುಂದಾಗಿದೆ. ಜಾಗತಿಕ ಮಟ್ಟದಲ್ಲಿ ಕೊರೊನಾ ದೊಡ್ಡ ಸುದ್ದಿ ಮಾಡುತ್ತಿದೆ. ಸೋಶಿಯಲ್ ಮಿಡಿಯಾಗಳನ್ನ ಓಪನ್ ಮಾಡಿದರೆ ಸಾಕು ಕೊರೊನಾ ಬಗ್ಗೆ ಅನೇಕ ಪೋಸ್ಟ್ಗಳು ಫೇಸ್ಬುಕ್, ವ್ಯಾಟ್ಸಪ್ ಇನ್ಸ್ಟ್ರಾಗ್ರಾಂನಲ್ಲಿ ಬರುತ್ತಿವೆ. ಹೀಗೆ ಬರುವ ಸುದ್ದಿಗಳಲ್ಲಿ ದೊಡ್ಡ ಪ್ರಮಾಣದಲ್ಲಿ ತಪ್ಪು ಮಾಹಿತಿ ಶೇರ್ ಆಗುತ್ತಿದೆಯಂತೆ. ಹೀಗೆ ಸತ್ಯವಲ್ಲದ ಮಾಹಿತಿ …
Read More »ಸಮಾಜ ಕಲ್ಯಾಣ ಇಲಾಖೆಯ 44 ವಸತಿ ನಿಲಯ ಹಾಗೂ 54 ಮುರಾರ್ಜಿ ದೇಸಾಯಿ ವಸತಿ ಶಾಲೆ ಸೇರಿದಂತೆ ಒಟ್ಟು 98 ವಸತಿ ಶಾಲೆ ಹಾಗೂ ವಸತಿ ನಿಲಯಗಳಲ್ಲಿ 784 ಜನರನ್ನು ಕ್ವಾರಂಟೈನ್ನಲ್ಲಿಡಲಾಗಿದೆ
ಬೆಂಗಳೂರು: ಕೊರೊನಾ ವೈರಸ್ ನಿಯಂತ್ರಣಕ್ಕಾಗಿ ಸಮಾಜ ಕಲ್ಯಾಣ ಇಲಾಖೆಯು ಅನೇಕ ಕಾರ್ಯಕ್ರಮಗಳನ್ನು ಅನುಷ್ಟಾನಗೊಳಿಸುತ್ತಿದ್ದು, ಸಮಾಜ ಕಲ್ಯಾಣ ಇಲಾಖೆಯ 44 ವಸತಿ ನಿಲಯ ಹಾಗೂ 54 ಮುರಾರ್ಜಿ ದೇಸಾಯಿ ವಸತಿ ಶಾಲೆ ಸೇರಿದಂತೆ ಒಟ್ಟು 98 ವಸತಿ ಶಾಲೆ ಹಾಗೂ ವಸತಿ ನಿಲಯಗಳಲ್ಲಿ 784 ಜನರನ್ನು ಕ್ವಾರಂಟೈನ್ನಲ್ಲಿಡಲಾಗಿದೆ ಎಂದು ಶ್ರೀ ಗೋವಿಂದ ಎಂ ಕಾರಜೋಳ ಅವರು ತಿಳಿಸಿದರು. ಬೆಂಗಳೂರಿನ ಎಂ ಜಿ ರಸ್ತೆಯಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ವಸತಿ ನಿಲಯದಲ್ಲಿ ಆಶ್ರಯದಲ್ಲಿರುವವರನ್ನು …
Read More »ಬದಾಮಿ:ಪೊಲೀಸ್ ರ ಮೇಲೆ ಹಲ್ಲೆ ಮಾಡಿದ 5ಜನರ್ ಮೇಲೆ F.I.R.
ಕೊರೊನಾ ಸೋಂಕು ಹರಡುವ ಭೀತಿ ಹಿನ್ನೆಲೆ ರಾಜ್ಯಾದ್ಯಂತ ಲಾಕ್ ಡೌನ್ ಹೇರಲಾಗಿದ್ದು ಅನಾವಶ್ಯಕವಾಗಿ ಓಡಾಡುವರನ್ನ ತಡೆಯಲು ಪೊಲೀಸರನ್ನ ನಿಯೋಜನೆ ಮಾಡಲಾಗಿದೆ. ಆದರೆ ಕರ್ತವ್ಯ ನಿರತರಾದ ಪೊಲೀಸ್ ಅಧಿಕಾರಿಗಳ ಮೇಲೆ ಹಲ್ಲೆಗೆ ಯತ್ನಿಸಲಾಗಿದೆ. ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲೂಕಿನ ಮುತ್ತಲಗೇರಿ ಗ್ರಾಮದಲ್ಲಿ ಕರ್ತವ್ಯ ನಿರತ ಪೊಲೀಸ್ ಅಧಿಕಾರಿ ಮೇಲೆ ಹಲ್ಲೆಗೆ ಯತ್ನ ನಡೆಸಲಾಗಿದೆ. . ಲಾಕ್ ಡೌನ್ ಉಲ್ಲಂಘಿಸಿ ಗ್ರಾಮದಲ್ಲಿ ಬೇಕಾಬಿಟ್ಟಿ ಒಡಾಡುತ್ತಿದ ಜನರಿಗೆ ತಿಳಿ ಹೇಳಿದ ಪೊಲೀಸರ ಜೊತೆ ಗ್ರಾಮಸ್ಥರು …
Read More »ತುಮಕೂರು:ಅಗತ್ಯ ವಿಲ್ಲದೆ ಆಚೆ ಬಂದರೆ ಲಾಠಿ ಚಾರ್ಜ್…..
ತುಮಕೂರು : ಕೇಂದ್ರ ಸರ್ಕಾರವು ಲಾಕ್ ಡೌನ್ ಆದೇಶವನ್ನು ಮೇ 3ರ ರವರೆಗೆ ಮುಂದೂಡಲಾಗಿದೆ, ಹಾಗೆ ರಾಜ್ಯದ ಬಹುತೇಕ ನಗರಗಳಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗುತ್ತಿದೆ. ಆದ್ದರಿಂದ ಸಾರ್ವಜನಿಕರು ಮನೆಯಿಂದ ಹೊರಗೆ ಬರದಂತೆ ಅರಿವನ್ನು ಮೂಡಿಸಲು ತುಮಕೂರಿನಲ್ಲಿ ವಿಶೇಷ ತರಬೇತಿ ಪಡೆದ ಡಿಎಆರ್ ಪೊಲೀಸರು ಕರೋನವೈರಸ್ ತಡೆಗಟ್ಟಲು ಯೋಧರಂತೆ ಕೆಲಸ ಮಾಡುತ್ತಿರುವ ಪೊಲೀಸರು, ವೈದ್ಯರು, ಪೌರ ಕಾರ್ಮಿಕರು , ವಿಶೇಷ ತರಬೇತಿ ಪಡೆದ (ಡಿ.ಎ.ಆರ್) ಪೊಲೀಸರು ಓಡಾಡುವವರಿಗೆ ಲಾಠಿ ಏಟು ಖಂಡಿತ… …
Read More »ರಂಜಾನ್ ಆಚರಣೆಗೆ ಮಾರ್ಗಸೂಚಿ ಬಿಡುಗಡೆ ಮಾಡಿದ ವಕ್ಫ್ ಮಂಡಳಿ
ಬೆಂಗಳೂರು : ರಂಜಾನ್ ತಿಂಗಳ ಈ ಸಂದರ್ಭದಲ್ಲಿ ಕೊರೊನಾ ಸೋಂಕು ಹರಡುವ ಭೀತಿಯಿಂದಾಗಿ, ರಾಜ್ಯ ಅಲ್ಪಸಂಖ್ಯಾತ ಮತ್ತು ವಕ್ಫ್ ಮಂಡಳಿ ಹೊಸ ಮಾರ್ಗ ಸೂಚಿಯನ್ನು ಬಿಡುಗಡೆ ಮಾಡಿದೆ. ಈ 6 ಮಾರ್ಗ ಸೂಚಿಯನ್ನು ಕಡ್ಡಾಯವಾಗಿ ರಂಜಾನ್ ದಿನವಾದ ಏಪ್ರಿಲ್ 24ರಿಂದ 25, 2020ರ ವರಗೆ ಎಲ್ಲಾ ಮುಸ್ಲೀಂ ಬಾಂಧವರು ಪಾಲಿಸುವಂತೆ ಸೂಚಿಸಿದೆ. ಅಲ್ಲದೇ ಈ ಮಾರ್ಗ ಸೂಚಿಯ ಅನುಸಾರವೇ ನಡೆದುಕೊಳ್ಳುವಂತೆ ತಿಳಿಸಿದೆ. ಈ ಕುರಿತಂತೆ ಮಾರ್ಗ ಸೂಚಿ ಬಿಡುಗಡೆ ಮಾಡಿರುವ …
Read More »ಎಸ್.ಎಸ್.ಎಲ್.ಸಿ ವೇಳಾಪಟ್ಟಿ ಪ್ರಕಟಿಸಿಲ್ಲ : ಸಚಿವ ಸುರೇಶ್ಕುಮಾರ್ ಸ್ಪಷ್ಟನೆ
ಬೆಂಗಳೂರು : ಶಿಕ್ಷಣ ಇಲಾಖೆ ಎಸ್.ಎಸ್.ಎಲ್.ಸಿ ಪರೀಕ್ಷೆಗೆ ವೇಳಾಪಟ್ಟಿ ಪ್ರಕಟಿಸಿಲ್ಲ ಈ ಕುರಿತ ವರದಿಗಳು ಸುಳ್ಳು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಖಾತೆ ಸಚಿವ ಎಸ್.ಸುರೇಶ್ಕುಮಾರ್ ಹೇಳಿದ್ದಾರೆ. ಈ ಕುರಿತು ಫೇಸ್ಬುಕ್ ಲೈವ್ನಲ್ಲಿ ಸ್ಪಷ್ಟಪಡಿಸಿದ ಸಚಿವರು, ಎಸ್.ಎಸ್.ಎಲ್.ಸಿ ಪರೀಕ್ಷೆಗೆ ವೇಳಾಪಟ್ಟಿ ಪ್ರಕಟಿಸಲಾಗಿದೆ ಎಂಬ ವದಂತಿಗಳ ಸತ್ಯಕ್ಕೆ ದೂರವಾದದ್ದು. ಈ ಸಂಬಂಧ ಇದುವರೆಗೆ ಶಿಕ್ಷಣ ಇಲಾಖೆ ಇದುವರೆಗೆ ಯಾವುದೇ ಪ್ರಕಟಣೆಗಳನ್ನು ಹೊರಡಿಸಿಲ್ಲ. ಈ ಬಗ್ಗೆ ವಿದ್ಯಾರ್ಥಿಗಳು, ಪೋಷಕರು ಗೊಂದಲಕ್ಕೆ ಒಳಗಾಗುವುದು …
Read More »ರಾಜ್ಯದ ರೈತರೇ ಗಮನಿಸಿ : ಸ್ವಯಂಪ್ರೇರಿತರಾಗಿ ಬೆಳೆನಾಶಪಡಿಸಿಕೊಂಡರೆ ಸಿಗಲ್ಲ ಪರಿಹಾರ..!
ದಾವಣಗೆರೆ,: ಯಾವುದೇ ರೈತರು ಆತುರದ ಬುದ್ಧಿಗೆ ಬೆಲೆಕೊಟ್ಟು ತಮ್ಮ ಬೆಳೆಗಳನ್ನು ನಾಶ ಪಡಿಸಿಕೊಳ್ಳಬಾರದು. ಕೊರೊನಾ ಲಾಕ್ಡೌನ್ ಅನಿರೀಕ್ಷಿತವಾಗಿದ್ದು, ಯಾರೂ ಸಹ ಇದನ್ನು ನಿರೀಕ್ಷಿಸಿರಲಿಲ್ಲ.ಲಾಕ್ಡೌನ್ ಮುಗಿದ ಮೇಲೆ ರೈತರ ಫಸಲುಗಳಿಗೆ ಒಳ್ಳೆಯ ಬೆಲೆ ಬಂದೇ ಬರುತ್ತದೆ. ಆತುರಕ್ಕೆ ಸ್ವಯಂಪ್ರೇರಿತರಾಗಿ ಬೆಳೆ ನಾಶ ಪಡಿಸಿಕೊಂಡರೆ ಪರಿಹಾರ ಸಾಧ್ಯವಿಲ್ಲ.ಪ್ರಾಕೃತಿಕ ನಷ್ಟಕ್ಕೆ ಮಾತ್ರ ಪರಿಹಾರ ಒದಗಿಸಲಾಗುವುದು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಸ್ಪಷ್ಟಪಡಿಸಿದ್ದಾರೆ. ಲಾಕ್ಡೌನ್ ಹಿನ್ನಲೆಯಲ್ಲಿ ರೈತರ ಪರಿಸ್ಥಿತಿ,ಕೃಷಿ ಚಟುವಟಿಕೆ ಕುರಿತು ಜಿಲ್ಲೆಯ ಕೃಷಿ,ತೋಟಗಾರಿಕೆ ಅಧಿಕಾರಿಗಳು,ಜನಪ್ರತಿನಿಧಿಗಳ …
Read More »
Laxmi News 24×7