Breaking News

ರಾಜಕೀಯ

ವಿಭಿನ್ನವಾಗಿರಲಿದೆ ಲಾಕ್‌ಡೌನ್: b.s.y.

ವಿಭಿನ್ನವಾಗಿರಲಿದೆ ಲಾಕ್‌ಡೌನ್ ಇನ್ನು ರಾಜ್ಯದಲ್ಲಿ ಲಾಕ್‌ಡೌನ್ ಮುಂದುವರೆದಿದ್ದು ಈ ಎರಡು ವಾರದ ಲಾಕ್‌ಡೌನ್ ವಿಭಿನ್ನವಾಗಿರಲಿದೆ. ಹೇಗೆ ಲಾಕ್‌ಡೌನ್ ಜಾರಿಯಾಗಬೇಕು ಎಂಬುದು ಕೇಂದ್ರ ಮಾರ್ಗಸೂಚಿ ಸಿದ್ದಪಡಿಸಲಿದೆ. ಅದರ ಆಧಾರದ ಮೇಲೆ ಮುಂದಿನ ತೀರ್ಮಾನ ರಾಜ್ಯ ಸರ್ಕಾರ ಕೈಗೊಳ್ಳಲಿದೆ. ವೈದ್ಯರ ಮೇಲೆ ದೌರ್ಜನ್ಯ ನಡೆದರೆ ಕಠಿಣ ಕ್ರಮ ಇನ್ನು ಕೊರೊನಾ ವಿರುದ್ಧ ದುಡಿಯುತ್ತಿರುವ ವೈದ್ಯರು, ವೈದ್ಯಕೀಯ ಸಿಬ್ಬಂದಿಗಳ ಮೇಲೆ ದೌರ್ಜನ್ಯ ನಡೆದರೆ ಕಠಿಣ ಕ್ರಮ ಜರುಗಿಸಲು ಪ್ರಧಾನಿ ಮೋದಿ ಸೂಚನೆ ನೀಡಿದ್ದಾರೆ. ಕಾಳಸಂತೆಯಲ್ಲಿ …

Read More »

ರೈತರ ಉತ್ಪನ್ನಗಳನ್ನ ಸರ್ಕಾರವೇ ಖರೀದಿಸಿ ಮಾರಾಟ ಮಾಡಲಿ: ಎಚ್‍ಡಿಕೆ

ಸರ್ಕಾರ ಮೂಗಿಗೆ ತುಪ್ಪ ಸವರೋ ಬಗ್ಗೆ ಮಾತನಾಡ್ತಿದೆ – ತಕ್ಷಣವೇ ರೈತರ ನೆರವಿಗೆ ಧಾವಿಸಬೇಕು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.   ಬೆಂಗಳೂರು: ಕೊರೊನಾ ಲಾಕ್‍ಡೌನ್‍ನಿಂದ ರೈತರು ತಾವು ಬೆಳೆದ ಬೆಳೆಯನ್ನು ಮಾರಾಟ ಮಾಡಲಾಗದೇ ಸಂಕಷ್ಟ ಪಡುತ್ತಿದ್ದಾರೆ. ಹೀಗಾಗಿ ರೈತರ ಉತ್ಪನ್ನಗಳನ್ನು ಸರ್ಕಾರವೇ ಖರೀದಿಸಿ ಮಾರಾಟ ಮಾಡಲು ತಡಮಾಡದೇ ಕ್ರಮಕೈಗೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಆಗ್ರಹಿಸಿದ್ದಾರೆ. ಕುಮಾರಸ್ವಾಮಿ ಈ ಬಗ್ಗೆ ಸರಣಿ ಟ್ವೀಟ್ ಮಾಡುವ ಮೂಲಕ …

Read More »

ಕೋರೊನಾ ವಿರುದ್ಧ ಹೋರಾಟಕ್ಕೆ ಜೀವದ ಹಂಗು ತೊರೆದ ಪೊಲೀಸರು, ಪತ್ರಕರ್ತರಿಗೂ ವಿಮೆ ಮಾಡಿಸಿ: ಸತೀಶ ಜಾರಕಿಹೊಳಿ

ಗೋಕಾಕ: ಕೇಂದ್ರ ಸರ್ಕಾರ ವೈದ್ಯಕೀಯ ಕ್ಷೇತ್ರ,ಪ್ಯಾರಾಮೆಡಿಕಲ್ ಆಶಾ ಕಾರ್ಯಕರ್ತೆಯರಿಗೆ ಐವತ್ತು ಲಕ್ಷ ರೂ ಗಳ ಜೀವ ವಿಮೆ ಮಾಡಿಸಿದಂತೆ,ಪತ್ರಕರ್ತರಿಗೆ, ಪೋಲೀಸರಿಗೆ ವಿಮೆ ಮಾಡಿಸಬೇಕೆಂದು ಕೆಪಿಸಿಸಿ ಕಾರ್ಯಾದ್ಯಕ್ಷ ಸತೀಶ್ ಜಾರಕಿಹೊಳಿ ಒತ್ತಾಯಿಸಿದ್ದಾರೆ. ನಗರದ ಹಿಲ್ ಗಾರ್ಡನ್ ನಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ಅವರು ಕೊರೋನಾ ಸೊಂಕು ಹರಡದಂತೆ ಪತ್ರಕರ್ತರು ಸಾಮಾಜಿಕವಾಗಿ ಜನಜಾಗೃತಿ ಮೂಡಿಸುತ್ತಿದ್ದು ಪೋಲೀಸರು ಜೀವದ ಹಂಗು ತೊರೆದು,ಅಹೋರಾತ್ರಿ ಶ್ರಮಿಸುತ್ತಿದ್ದು ಈ ಎರಡೂ ಕ್ಷೇತ್ರಗಳನ್ನು ವಿಮೆಗೆ ಒಳಪಡಿಸಬೇಕೆಂದು ಸತೀಶ್ ಜಾರಕಿಹೊಳಿ ಕೇಂದ್ರ …

Read More »

ಲಾಕ್‍ಡೌನ್ ಪಾಲಿಸದಿದ್ರೆ ಸೀಲ್‍ಡೌನ್: ಸಿಎಂ ಎಚ್ಚರಿಕೆ

ಬೆಂಗಳೂರು: ಕೊರೊನಾ ವೈರಸ್ ನಿಯಂತ್ರಿಸುವ ಸಂಬಂಧ ಕರ್ನಾಟಕದಲ್ಲಿ 15 ದಿನ ಲಾಕ್‍ಡೌನ್ ವಿಸ್ತರಿಸಲಾಗಿದೆ. ಮುಂದಿನ 2 ವಾರ ಲಾಕ್‍ಡೌನ್ ಬಹಳ ಕಠಿಣವಾಗಿರುತ್ತದೆ ಎಂದು ಸಿಎಂ ಯಡಿಯೂರಪ್ಪ ತಿಳಿಸಿದರು. ಪ್ರಧಾನಿ ನರೇಂದ್ರ ಮೋದಿ ಜೊತೆಗಿನ ವಿಡಿಯೋ ಕಾನ್ಫರೆನ್ಸ್ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಿಎಂ, ಪ್ರಧಾನಿ ಮೋದಿ ನಾಲ್ಕು ಗಂಟೆಗಳ ಕಾಲ ಸಂವಾದ ನಡೆಸಿದ್ದಾರೆ. ಕೊರೊನಾ ಬಗ್ಗೆ ಕಳವಳ ವ್ಯಕ್ತಪಡಿಸಿದರು. 2.44 ಲಕ್ಷ ವೈಯಕ್ತಿಕ ರಕ್ಷಣಾ ಸಾಧನ (ಪಿಪಿಇ) ಕಿಟ್, ಮಾಸ್ಕ್ …

Read More »

ಜೀವದ ಹಂಗು ತೊರೆದು ದುಡಿಯುತ್ತಿರುವವೈದ್ಯರು, ಪೋಲಿಸರು , ಪೌರ ಕಾರ್ಮಿಕರು , ಆಶಾ-ಅಂಗನವಾಡಿ ಕಾರ್ಯಕರ್ತರು,ಹಾಗೂ ಮಾಧ್ಯಮ ಮಿತ್ರರಿಗೆ

ಗೋಕಾಕ್ : ದಿನದಿಂದ ದಿನಕ್ಕೆ ಉಲ್ಬಣಗೊಳ್ಳುತ್ತಿರುವ ಕೊರೋನಾ ಮಹಾಮಾರಿಗೆ ವಿಶ್ವಾದ್ಯಂತ ಇದುವರೆಗೂ ಲಕ್ಷಕ್ಕೂ ಅಧಿಕ ಮಂದಿ ಪ್ರಾಣ ತೆತ್ತಿದ್ದಾರೆ. ನಮ್ಮ ದೇಶದಲ್ಲಿಯೂ 246 ಮಂದಿ ಜೀವ ಕಳೆದುಕೊಂಡಿದ್ದಾರೆ. ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದ್ವಿಶತಕ ದಾಟಿದೆ. ಪರಿಸ್ಥಿತಿ ನಿಯಂತ್ರಿಸಲು ರಾಜ್ಯ ಸರ್ಕಾರ ಸಮರೋಪಾದಿಯಲ್ಲಿ ಬಿಗಿ ಕ್ರಮಗಳನ್ನು ಕೈಗೊಳ್ಳುತ್ತಿದೆ.  ಈ ಮಧ್ಯೆ ಮರಣ ಮೃದಂಗ ಬಾರಿಸುತ್ತಿರುವ ಕೊರೋನಾ ಸೋಂಕು ನಿವಾರಣೆಗಾಗಿ ಜೀವದ ಹಂಗು ತೊರೆದು ದುಡಿಯುತ್ತಿರುವವರನ್ನು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು …

Read More »

ಪ್ರಾಣಿ ಪಕ್ಷಿಗಳಿಗೆ ಆಹಾರ ಸಿಗುವಂತೆ ನೋಡಿಕೊಳ್ಳಬೇಕು:ಸಚಿವ ರಮೇಶ ಜಾರಕಿಹೊಳಿ

ಬೆಳಗಾವಿ:  ಒಂದೆಡೆ ಮಾರಕ ಕೊರೊನಾ ಸೋಂಕು ಅಟ್ಟಹಾಸ ಮುಂದುವರೆದರೆ ಮತ್ತೊಂದೆಡೆ ಬೇಸಿಗೆಯಿಂದ ಪ್ರಾಣಿ, ಪಕ್ಷಿಗಳು ಆಹಾರ ಸಿಗದೆ ಸಾಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಪ್ರಾಣಿ ಪಕ್ಷಿಗಳಿಗೆ ಆಹಾರ ಸಿಗುವಂತೆ ನೋಡಿಕೊಳ್ಳಬೇಕು ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಅವರು ಜನರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಮಾರಕ‌ ಕೊರೊನಾ ಸೋಂಕು ಎಲ್ಲೆಡೆ ಭೀತಿ‌ ಹುಟ್ಟಿಸುತ್ತಿದೆ. ಬೇಸಿಗೆಯ ಬಿಸಿಲ ಬೇಗೆ ಮತ್ತು ಲಾಕ್ ಡೌನ್ ಪರಿಣಾಮಗಳಿಂದ ಬೆಕ್ಕುಗಳು, ನಾಯಿಗಳು, ಇತರ ಪಶುಗಳು ಹಾಗೂ ಪಕ್ಷಿಗಳು ನೀರು …

Read More »

ಎಲ್ಲ ರಾಜ್ಯಗಳ ಸಿಎಂಗಳ ಜೊತೆ ಮೋದಿ ಸಭೆ- ನಿರ್ಧಾರವಾಗಲಿದೆ ಲಾಕ್‍ಡೌನ್ ಭವಿಷ್ಯ

ನವದೆಹಲಿ: ಕೊರೊನಾ ಸಂಕಷ್ಟಕ್ಕೆ ಸಿಲುಕಿ ದೇಶ ಬಡವ ಆಗಿದೆ. ಲಾಕ್ ಡೌನ್ ಇರುತ್ತೊ ತೆರವಾಗತ್ತೊ ಅನ್ನೊ ಗೊಂದಲದಲ್ಲಿ ಜನರಿದ್ದಾರೆ. ಇದೇ ವಿಚಾರ ಸಂಬಂಧ ಇಂದು ಪ್ರಧಾನಿ ಮೋದಿ ಎಲ್ಲ ರಾಜ್ಯಗಳ ಸಿಎಂಗಳ ಜೊತೆ ಚರ್ಚೆ ನಡೆಲಿದ್ದು ಇಂದಿನ ಸಭೆ ನಿರ್ಣಾಯಕವಾಗಿದ್ದು, ಈ ನಡುವೆ ಲಾಕ್ ಡೌನ್ ವಿಸ್ತರಣೆ ಅಧಿಕೃತ ಘೋಷಣೆ ನಾಳೆ ಆಗಬಹದು ಎನ್ನಲಾಗುತ್ತಿದೆ. ಕಳೆದೆರಡು ದಿನಗಳಿಂದ ದೇಶದಲ್ಲಿ ಕೊರೊನಾಗಿಂತ ಹೆಚ್ಚು ಚರ್ಚೆ ಆಗ್ತಿರೋದು ಲಾಕ್ ಡೌನ್ ಬಗ್ಗೆ. ಇನ್ನೇನು …

Read More »

ನೈರುತ್ಯ ರೈಲ್ವೆಯಿಂದ 312 ಐಸೋಲೇಷನ್ ಬೋಗಿಗಳ ನಿರ್ಮಾಣ; ಕೇಂದ್ರ ಸಚಿವ ಸುರೇಶ್ ಅಂಗಡಿ

ಹುಬ್ಬಳ್ಳಿ: ರೈಲ್ವೆ ಇಲಾಖೆಯ 10 ದಿನದಲ್ಲಿ 80 ಸಾವಿರ ಬೆಡ್‍ಗಳ ಐಸೋಲೇಷನ್ ಬೋಗಿಗಳನ್ನು ನಿರ್ಮಾಣ ಮಾಡಿದೆ. ಹುಬ್ಬಳ್ಳಿ ನೈರುತ್ಯ ರೈಲ್ವೆ ವತಿಯಿಂದ 312 ಐಸೋಲೇಷನ್ ಬೋಗಿಗಳನ್ನು ನಿರ್ಮಾಣ ಮಾಡಲಾಗಿದೆ ಎಂದು ಕೇಂದ್ರ ರೈಲ್ವೆ ಖಾತೆಯ ರಾಜ್ಯ ಸಚಿವ ಸುರೇಶ್ ಅಂಗಡಿ ಹೇಳಿದರು. ಹುಬ್ಬಳ್ಳಿಯ ರೈಲ್ವೆ ವರ್ಕಶಾಪ್ ನಲ್ಲಿ ನಿರ್ಮಿಸಲಾಗಿರುವ ಐಸೋಲೇಷನ್ ಬೋಗಿಗಳನ್ನು ವೀಕ್ಷಿಸಿ ನಂತರ ಮಾತನಾಡಿದ ಅವರು, ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಕನಸಿನಂತೆ ದೇಶಾದ್ಯಂತ 20 ಸಾವಿರ ಐಸೋಲೇಷನ್ …

Read More »

ಕೋಲಾರ ಸೇಫ್: ಸೊಂಕಿತರ ಜೊತೆ ಸಂಪರ್ಕದಲ್ಲಿದ್ದ 18 ಜನರ ವರದಿ ನೆಗೆಟಿವ್

ಕೋಲಾರ: ಸೋಂಕಿತ ವ್ಯಕ್ತಿಯೊಂದಿಗೆ ಸಂಪರ್ಕ ಹೊಂದಿದ್ದ 18 ಜನರ ವರದಿ ನೆಗೆಟಿವ್ ಬಂದಿದ್ದು, ಕೋಲಾರ ಜನತೆ ಹಾಗೂ ಜಿಲ್ಲಾಡಳಿತ ಕೋವಿಡ್ ಆತಂಕದಿಂದ ಕೊಂಚ ನಿರಾಳವಾಗಿದೆ. ಜಿಲ್ಲೆಯ ಎರಡು ಕುಟುಂಬಗಳೊಂದಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಬೈಲ್ ನರಸಾಪುರದ ಸೋಂಕಿತ ವ್ಯಕ್ತಿ ಸಂಪರ್ಕ ಹೊಂದಿದ್ದ ಪರಿಣಾಮ ಜಿಲ್ಲೆಯ ಸುಮಾರು 21 ಜನರನ್ನು ಹೋಮ್ ಕ್ವಾರಂಟೇನ್ ಮಾಡಲಾಗಿತ್ತು. ಅಲ್ಲದೆ 21 ಜನರ ರಕ್ತದ ಮಾದರಿಗಳನ್ನು ಪರೀಕ್ಷಿಸಲಾಗಿದ್ದು, ಇದರಲ್ಲಿ 18 ಜನರ ವರದಿ …

Read More »

ಬೆಳಗಾವಿ:ಆಚೆಗೆ ಬಂದು ಗಲ್ಲಿಗಳಲ್ಲಿ ಹರಟೆ ಹೊಡೆಯುವವರ ಮೇಲೆ ನಿಗಾ ಇಡಲು ದ್ರೋಣ ಕ್ಯಾಮರಾ

ಹೊರಗೆ ಬಂದ್ರೆ ದ್ರೋಣ…. ರಸ್ತೆಗೆ ಬಂದ್ರೆ ಕೊರೋನಾ…. ಅದಕ್ಕೆಮನ್ಯಾಗ ಇರೋಣ…!! ಬೆಳಗಾವಿ- ಬೆಳಗಾವಿ ನಗರ ಪೋಲೀಸ್ ಮನೆಯಿಂದ ಆಚೆಗೆ ಬಂದು ಗಲ್ಲಿಗಳಲ್ಲಿ ಹರಟೆ ಹೊಡೆಯುವವರ ಮೇಲೆ ನಿಗಾ ಇಡಲು ದ್ರೋಣ ಕ್ಯಾಮರಾಗಳನ್ನು ಉಪಯೋಗಿಸುತ್ತಿದೆ. ಮಾಳ ಮಾರುತಿ ಠಾಣೆಯ ಪೋಲೀಸರು ದ್ರೋಣ ಕ್ಯಾಮರಾ ಗಳನ್ನು ಹಾರಿ ಬಿಟ್ಟು,ಗಾಂದೀ ನಗರ,ಉಜ್ವಲ ನಗರ,ಮಹಾಂತೇಶ ನಗರ ಸೇರಿದಂತೆ ಠಾಣಾ ವ್ಯಾಪ್ತಿಯ ಗಲ್ಲಿ,ಗಲ್ಲಿ ಗಳ ಮೇಲೆ ಹದ್ದಿನ ಕಣ್ಣಿಟ್ಟಿದ್ದಾರೆ‌. ದ್ರೋಣ ಕ್ಯಾಮರಾದ ದೃಶ್ಯಗಳನ್ನು ಆಧರಿಸಿ ಕಿಡಗೇಡಿಗಳ ಬೆನ್ನಟ್ಟಿ …

Read More »