ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಹಾಗೂ ಹಕ್ಕಿಜ್ವರದ ಭೀತಿ ಹೆಚ್ಚಾದ ಹಿನ್ನೆಲೆಯಲ್ಲಿ ಬಿಬಿಎಂಪಿ ಮಾಂಸ ಪ್ರಿಯರಿಗೆ ಬಿಗ್ ಶಾಕ್ ನೀಡಿದೆ.ಯುಗಾದಿ ಹಬ್ಬದ ಹೊಸತಡುಕು ದಿನ ಮಾಂಸ ಮಾರಾಟ ನಿಷೇಧ ಮಾಡಿ ಬಿಬಿಎಂಪಿ ಆಯುಕ್ತ ಅನಿಲ್ ಕುಮಾರ್ ಆದೇಶ ಹೊರಡಿಸಿದ್ದಾರೆ. ಅಲ್ಲದೇ ಸಾರ್ವಜನಿಕವಾಗಿ ಪ್ರಾಣಿ ಬಲಿ ಕೊಡುವಂತಿಲ್ಲ. ಪಾಲಿಕೆ ವ್ಯಾಪ್ತಿಯಲ್ಲಿ ಮಾಂಸ ಮಾರಾಟ ಮಾಡುವಂತಿಲ್ಲ ಅಂತಾ ಆದೇಶ ಹೊರಡಿಸಿದ್ದಾರೆ.ಕೊರೊನಾ ವೈರಸ್ ಹರಡಿದಾಗಿನಿಂದ ಈಗಾಗಲೇ ಕುಕ್ಕುಟೋದ್ಯಮ ನೆಲ ಕಚ್ಚಿದ. ನಮ್ಮ ರಾಜ್ಯದಲ್ಲೇ ಲಕ್ಷಾಂತರ ಕೋಳಿಗಳನ್ನು …
Read More »ಬೆಂಗಳೂರಿನಲ್ಲಿ ಎಲ್ಲ 14 ಜಿಲ್ಲಾ ಹಾಲು ಒಕ್ಕೂಟಗಳ ಸಭೆ : ಬಾಲಚಂದ್ರ ಜಾರಕಿಹೊಳಿ
ಕೆಎಮ್ಎಫ್ ಬಲವರ್ಧನೆಗೆ ವಿನೂತನ ಯೋಜನೆ ಬೆಂಗಳೂರಿನಲ್ಲಿ ಎಲ್ಲ 14 ಜಿಲ್ಲಾ ಹಾಲು ಒಕ್ಕೂಟಗಳ ಸಭೆ ನಡೆಸಿದ ಬಾಲಚಂದ್ರ ಜಾರಕಿಹೊಳಿ ಬೆಂಗಳೂರು: ಮುಂದಿನ ದಿನಗಳಲ್ಲಿ ಕರ್ನಾಟಕ ಹಾಲು ಮಹಾಮಂಡಳಿಯ ಮಾರುಕಟ್ಟೆಯನ್ನು ವಿಸ್ತರಿಸುವ ಮಹತ್ವಾಕಾಂಕ್ಷೆಯನ್ನು ಹೊಂದಲಾಗಿದ್ದು, ಈ ನಿಟ್ಟಿನಲ್ಲಿ ರಾಜ್ಯದಲ್ಲಿರುವ ಎಲ್ಲ ಜಿಲ್ಲಾ ಹಾಲು ಒಕ್ಕೂಟಗಳು ಶಕ್ತಿ ಮೀರಿ ದುಡಿದು ಕೆಎಮ್ಎಫ್ ಬಲವರ್ಧನೆಗೆ ಶ್ರಮಿಸುವಂತೆ ಕೆಎಮ್ಎಫ್ ಅಧ್ಯಕ್ಷ ಹಾಗೂ ಅರಭಾಂವಿ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಬುಧವಾರದಂದು ಬೆಂಗಳೂರಿನಲ್ಲಿ 14 ಜಿಲ್ಲಾ ಹಾಲು …
Read More »ಕೊರೊನಾ ಭೀತಿ ನಡುವೆಯೇ ಅದ್ದೂರಿ ಮದ್ವೆಯಲ್ಲಿ ಎಚ್ಡಿಡಿ ಭಾಗಿ:ಸಿಎಂ ಆದೇಶಕ್ಕೆ ಕ್ಯಾರೇ ಎನ್ನದ ಜೆಡಿಎಸ್ ಜಿಲ್ಲಾಧ್ಯಕ್ಷ
ಚಿತ್ರದುರ್ಗ: ಸ್ವತಃ ತಾವೇ ಆದೇಶ ಹೊರಡಿಸಿ ಇಂದು ಬೆಳಗಾವಿಯಲ್ಲಿ ನಡೆದ ಅದ್ದೂರಿ ಮದುವೆಯಲ್ಲಿ ಸಿಎಂ ಯಡಿಯೂರಪ್ಪ ಪಾಲ್ಗೊಂಡರೆ, ಇತ್ತ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು ಕೂಡ ತಮ್ಮ ಪಕ್ಷದ ಜಿಲ್ಲಾಧ್ಯಕ್ಷನ ಮಗನ ಮದುವೆಯಲ್ಲಿ ಕಾಣಿಸಿಕೊಂಡಿದ್ದಾರೆ. ಕೊರೊನಾ ವೈರಸ್ ಹರಡುವ ಭೀತಿಯಿಂದಾಗಿ ರಾಜ್ಯಾದ್ಯಂತ ಹಬ್ಬ ಹರಿದಿನಗಳು ಹಾಗೂ ಮದುವೆ, ಸಮಾರಂಭಗಳು ಸೇರಿದಂತೆ ಜಾತ್ರೆಯನ್ನು ಸಹ ನಡೆಸದಂತೆ ಮುಖ್ಯಮಂತ್ರಿಗಳು ಘೋಷಿಸಿದ್ದಾರೆ. ಆದರೆ ಸರ್ಕಾರದ ಆದೇಶವನ್ನು ಗಾಳಿಗೆ ತೂರಿ ಅದ್ದೂರಿಯಾಗಿ ಸಾವಿರಾರು ಜನರನ್ನು …
Read More »ಗದಗದಲ್ಲಿ ಮೂರುವರೆ ವರ್ಷದ ಕಂದಮ್ಮನಿಗೆ ಕೊರೊನಾ ಸೋಂಕಿರುವ ಶಂಕೆ…….,
ಗದಗ: ಜಿಲ್ಲೆಯಲ್ಲಿ ಕೊರೊನಾ ವೈರಸ್ ಸೋಂಕು ತಗುಲಿರುವ ಶಂಕಿತ ಪ್ರಕರಣ ವರಿದಿಯಾಗಿದ್ದು, ಲಂಡನ್ನಿಂದ ಗದಗಕ್ಕೆ ಬಂದ ಮೂರುವರೆ ವರ್ಷದ ಮಗುವಿಗೆ ಸೋಂಕು ತಟ್ಟಿರುವ ಶಂಕೆ ವ್ಯಕ್ತವಾಗಿದೆ. ಲಂಡನ್ನಿಂದ ಜಿಲ್ಲೆಗೆ ಬಂದಿದ್ದ ಕುಟುಂಬಕ್ಕೆ ಕೊರೊನಾ ಸೋಂಕಿರುವ ಶಂಕೆ ವ್ಯಕ್ತವಾಗಿದೆ. ಸೋಂಕು ಶಂಕಿತ ವ್ಯಕ್ತಿಗಳನ್ನ ಗದಗ ಜಿಮ್ಸ್ ಆಸ್ಪತ್ರೆಯ ಐಸೊಲೇಷನ್ ವಾರ್ಡಿಗೆ ದಾಖಲಿಸಿ, ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ. ಗದಗ ಮೂಲದ ಕುಟುಂಬ ಲಂಡನ್ನಲ್ಲಿ ನೆಲೆಸಿತ್ತು. ಆದರೆ ತಂದೆ, ತಾಯಿ ಮಗುವಿನೊಂದಿಗೆ ಮಾರ್ಚ್ 9ರಂದು …
Read More »ವೈರಸ್ಗೆ ಜಾತಿ ಇಲ್ಲ. ಹಾಗಾಗಿ ಒಂದು ವಾರ ಮಂದಿರ, ಮಸೀದಿಗಳಿಗೆ ದಯವಿಟ್ಟು ಹೋಗಬೇಡಿ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ್ ಮನವಿ ಮಾಡಿಕೊಂಡಿದ್ದಾರೆ.
ಬೆಂಗಳೂರು: ವೈರಸ್ಗೆ ಜಾತಿ ಇಲ್ಲ. ಹಾಗಾಗಿ ಒಂದು ವಾರ ಮಂದಿರ, ಮಸೀದಿಗಳಿಗೆ ದಯವಿಟ್ಟು ಹೋಗಬೇಡಿ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ್ ಮನವಿ ಮಾಡಿಕೊಂಡಿದ್ದಾರೆ. ವಿಕ್ಟೋರಿಯಾ ಆಸ್ಪತ್ರೆಯ ಅಧೀಕ್ಷಕರ ಜೊತೆ ವೈದ್ಯಕೀಯ ಶಿಕ್ಷಣ ಸಚಿವರು ಇಂದು ಸಭೆ ನಡೆಸಿದರು. ಬಳಿಕ ಪಬ್ಲಿಕ್ ಟಿವಿ ಜೊತೆಗೆ ಮಾತನಾಡಿದ ಅವರು, ನಿನ್ನೆ ಸಿಕ್ಕಿರುವ ಮಾಹಿತಿ ಪ್ರಕಾರ ವಿದೇಶದಿಂದ ಬಂದಿರುವ ಓರ್ವ ವಿದ್ಯಾರ್ಥಿನಿ ಹಾಗೂ ಅವರನ್ನು ಕರೆದುಕೊಂಡ ಬಂದ ವೈದ್ಯರೊಬ್ಬರಿಗೆ ವೈರಸ್ ಸೋಂಕು …
Read More »ಥಂಬ್ ಹಾಕಲು ಬಂದಾಗ ಸೊಂಟ ಮುಟ್ಟಿ ಕಂಪ್ಯೂಟರ್ ಆಪರೇಟರ್ನಿಂದ ಕಿರುಕುಳ
ದಾವಣಗೆರೆ: ಕಂಪ್ಯೂಟರ್ ಆಪರೇಟರ್ ಅಟೆಂಡರ್ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿರುವ ಘಟನೆ ದಾವಣಗೆರೆ ತಾಲೂಕಿನ ಹೊನ್ನೂರು ಗ್ರಾಮ ಪಂಚಾಯಿತಿಯಲ್ಲಿ ನಡೆದಿದೆ. ಕಂಪ್ಯೂಟರ್ ಆಪರೇಟರ್ ವೆಂಕಟೇಶ್ ಮಹಿಳೆಗೆ ಲೈಂಗಿಕ ಕಿರುಕುಳ ಕೊಟ್ಟ ವ್ಯಕ್ತಿ. ಕಳೆದ ಫೆಬ್ರವರಿ 15 ಮತ್ತು 18 ರಂದು ನಡೆದ ಲೈಂಗಿಕ ಕಿರುಕುಳ ವಿಡಿಯೋ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ವಿಡಿಯೋ ವೈರಲ್ ಆಗಿದ್ದು, ವೆಂಕಟೇಶ್ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಮಹಿಳೆ ಹೊನ್ನೂರು ಗ್ರಾಮ ಪಂಚಾಯಿತಿಯಲ್ಲಿ ಅಟೆಂಡರ್ …
Read More »ಕೊರೊನಾ ತುರ್ತು ಪರಿಸ್ಥಿತಿಯನ್ನೇ ಬಂಡವಾಳ ಮಾಡ್ಕೊಂಡ್ರೆ ಜೈಲಿಗೆ ಕಳಿಸ್ತೀವಿ’
ಬೀದರ್: ಕೊರೊನಾ ತುರ್ತು ಪರಿಸ್ಥಿತಿಯನ್ನು ಉಪಯೋಗಿಸಿಕೊಂಡು ಲಾಭ ಮಾಡಲು ಹೊರಟರೆ ಮುಲಾಜಿಲ್ಲದೆ ಜೈಲಿಗೆ ಕಳುಹಿಸುವುದಾಗಿ ಜಿಲ್ಲಾಧಿಕಾರಿ ಫಾರ್ಮಸಿ ಅಂಗಡಿಗಳಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ. ನಗರದಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಜಿಲ್ಲಾಧಿಕಾರಿ ಎಚ್.ಆರ್ ಮಹಾದೇವ, ವಿಶ್ವದಾದ್ಯಂತ ಕೊರೊನಾ ವೃಸ್ ಭೀತಿ ಹೆಚ್ಚಾಗುತ್ತಿದೆ. ಇದರಿಂದ ತಪ್ಪಿಸಿಕೊಳ್ಳಬೇಕು ಅಂತ ಎಲ್ಲರೂ ಮಾಸ್ಕ್ ಮೊರೆ ಹೋಗುತ್ತಿದ್ದಾರೆ. ಹೀಗಾಗಿ ಕೆಲ ಫಾರ್ಮಸಿ ಅಂಗಡಿಗಳು ಮಾಸ್ಕ್ ಗೆ ದುಪ್ಪಟ್ಟು ಹಣ ಪಡೆಯುತ್ತಿದ್ದಾರೆ ಎಂಬ ಮಾತು ಕೇಳಿ ಬರುತ್ತಿದೆ. …
Read More »ಬಾರದ ಲೋಕಕ್ಕೆ ಮರಳಿದ ಪಾಪು
ಹಿರಿಯ ಪತ್ರಕರ್ತ ಪಾಟೀಲ ಪುಟ್ಟಪ್ಪ ನಿಧನರಾಗಿದ್ದಾರೆ. ಅವರಿಗೆ 101 ವರ್ಷ ವಯಸ್ಸಾಗಿತ್ತು. ಕಳೆದ ಸುಮಾರು ಒಂದು ತಿಂಗಳಿನಿಂದ ಅವರು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಸೋಮವಾರ ರಾತ್ರಿ ಅವರು ನಿಧನರಾದರು. ಭಾನುವಾರವಷ್ಟೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಆಸ್ಪತ್ರೆಗೆ ಭೇಟಿ ನೀಡಿ ಪಾಪು ಅವರ ಆರೋಗ್ಯ ವಿಚಾರಿಸಿದ್ದರು. ಬಾರದ ಲೋಕಕ್ಕೆ ಮರಳಿದ ಪಾಪು….. ಬೆಳಗಾವಿ-ಪತ್ರಿಕಾ ಲೋಕದ ಉಜ್ವಲ ತಾರೆ, ಕರ್ನಾಟಕ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾಗಿದ್ದ ಡಾ.ಪಾಟೀಲ ಪುಟ್ಟಪ್ಪ ಇನ್ನಿಲ್ಲ. ಹುಬ್ಬಳ್ಳಿಯ …
Read More »ಅಲಮಟ್ಟಿ ಎತ್ತರ ಹೆಚ್ಚಿಸಲು ನಾಳೆ ಜಲಸಂಪನ್ಮೂಲ ಸಚಿವರ ದೆಹಲಿ ಚಲೋ….!!!
ಬೆಳಗಾವಿ- ಕಳಸಾ ಬಂಡೂರಿ ನಾಲಾ ಯೋಜನೆಯ ಕಾನೂನು ತೊಡಕುಕುಗಳು ನಿವಾರಣೆಯಾದ ಬಳಿಕ ,ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರು ಈಗ ಅಲಮಟ್ಟಿ ಜಲಾಶಯದ ಎತ್ತರ ಹೆಚ್ಚಿಸುವ ಮಹತ್ವದ ಕಾರ್ಯಕ್ಕೆ ಕೈ ಹಾಕಿದ್ದಾರೆ ಆಲಮಟ್ಟಿ ಜಲಾಶಯದ ನೀರಿನ ಸಂಗ್ರಹಣಾ ಮಟ್ಟವನ್ನು ಏರಿಸುವ ವಿಷಯಕ್ಕೆ ಸಂಬಂಧಿಸಿದಂತೆ ನಾಳೆ ದಿ. 17.03.2020 ಮಂಗಳವಾರ ರಾಜ್ಯದ ಜಲಸಂಪನ್ಮೂಲ ಸಚಿವರಾದ ಶ ರಮೇಶ್ ಜಾರಕಿಹೊಳಿಯವರು ಕೇಂದ್ರದ ಜಲಶಕ್ತಿ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು …
Read More »ಇಂದೋರ್ ಮಾದರಿಯನ್ನು ಗಮನದಲ್ಲಿಟ್ಟುಕೊಂಡು ಅದಕ್ಕಿಂತಲೂ ಉತ್ತಮ ರೀತಿಯಲ್ಲಿ ತ್ಯಾಜ್ಯ ನಿರ್ವಹಣೆ ಮಾಡುವ ಮೂಲಕ ಬೆಂಗಳೂರಿನ ಸ್ವಚ್ಛತೆ ಕಾಪಾಡಿಕೊಳ್ಳಲಾಗುವುದು ಎಂದು ಉಪಮುಖ್ಯಮಂತ್ರಿ ಡಾ. ಅಶ್ವತ್ಥನಾರಾಯಣ ಹೇಳಿದ್ದಾರೆ.
ಬೆಂಗಳೂರು: ಇಂದೋರ್ ಮಾದರಿಯನ್ನು ಗಮನದಲ್ಲಿಟ್ಟುಕೊಂಡು ಅದಕ್ಕಿಂತಲೂ ಉತ್ತಮ ರೀತಿಯಲ್ಲಿ ತ್ಯಾಜ್ಯ ನಿರ್ವಹಣೆ ಮಾಡುವ ಮೂಲಕ ಬೆಂಗಳೂರಿನ ಸ್ವಚ್ಛತೆ ಕಾಪಾಡಿಕೊಳ್ಳಲಾಗುವುದು ಎಂದು ಉಪಮುಖ್ಯಮಂತ್ರಿ ಡಾ. ಅಶ್ವತ್ಥನಾರಾಯಣ ಹೇಳಿದ್ದಾರೆ. ಮಾದರಿ ಯೋಜನಡೆಯಡಿ ಪ್ರಾಯೋಗಿಕವಾಗಿ ಮತ್ತಿಕೆರೆ ವಾರ್ಡಿನಲ್ಲಿ ಸಮಗ್ರ ಘನತ್ಯಾಜ್ಯ ನಿರ್ವಹಣೆ ಕಾರ್ಯಕ್ರಮಕ್ಕೆ ಸೋಮವಾರ ಚಾಲನೆ ನೀಡಿ ಡಾ. ಅಶ್ವತ್ಥನಾರಾಯಣ ಮಾತನಾಡಿದರು. ಸ್ವಚ್ಛತೆಯ ದೃಷ್ಟಿಯಿಂದ ಪ್ರಮುಖ ಕಾರ್ಯಕ್ರಮವಾದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು ಮಾತ್ರ ಕಾರ್ಯಕ್ರಮಕ್ಕೆ ಆಗಮಿಸಿದ್ದರು. ಇದು ಸಾರ್ವಜನಿಕರು ಸೇರುವ ಕಾರ್ಯಕ್ರಮವಲ್ಲ ಎಂದು ಮೊದಲೇ ಸೂಚನೆ …
Read More »
Laxmi News 24×7